Author: ಅವಿನಾಶ್‌ ಆರ್‌ ಭೀಮಸಂದ್ರ

ಅವಿನಾಶ್‌ ಆರ್‌ ಭೀಮಸಂದ್ರ ಪರಿಚಯ: ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 15 ವರ್ಷಗಳ ಅನುಭವ, ತನಿಖಾ ಪತ್ರಿಕೋದ್ಯಮ, ಅಪರಾಧ ವರದಿಗಾರಿಕೆ ಇವರ ಪ್ರಮುಖ ಆಸಕ್ತಿ ವಿಭಾಗ. ಊರು ಕಲ್ಪತರು ನಾಡು ತುಮಕೂರು ಜಿಲ್ಲೆಯ ಇವರು ಓದಿದ್ದು ಪದವಿಯಲ್ಲಿ ಪತ್ರಿಕೋದ್ಯಮ, ಐಚ್ಚಿಕ ಕನ್ನಡ, ಮನೋವಿಜ್ಞಾನ, ಪತ್ರಿಕೋದ್ಯಮದಲ್ಲಿ ಸ್ನಾತ್ತಕೋತ್ತರ ಪದವಿ. ಕಸ್ತೂರಿ ನ್ಯೂಸ್‌. ವಿಜಯವಾಣಿ, ಪ್ರಜಾಪ್ರಗತಿ, ಪ್ರಗತಿ ಟಿವಿಯಲ್ಲಿ ಕೆಲಸ ಮಾಡಿದ ಅನುಭವವಿದೆ. ಕನ್ನಡಿಗರ ಮನೆಮಾತಾಗಿರುವ ಕನ್ನಡ ನ್ಯೂಸ್‌ನೌ.ಕಾಂ ಡಿಜಿಟಲ್‌ ಮೀಡಿಯಾದ ಸಂಸ್ಥಾಪಕ ಸಂಪಾದಕರು ಕೂಡ ಹೌದು.

ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ಬೆದರಿಕೆ ಹಾಕಿ ಅಪಹರಣ ಮಾಡಲು ಪ್ರಚೋದಿಸಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಜೆಡಿಎಸ್ ಶಾಸಕ ಎಚ್‌.ಡಿ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಈ ನಡುವೆ ಜಾಮೀನು ಪ್ರಕ್ರಿಯೆಗಳುಯ ಎಲ್ಲವೂ ಕೂಡ ಆದ ಬಳಿಕ ಇಂದು ಹೆಚ್‌.ಡಿ ರೇವಣ್ಣನವರು ಪರಪ್ಪನ ಅಗ್ರಹಾರದಲ್ಲಿರುವ ಜೈಲನಲ್ಲಿನಿಂದ ಹೊರ ಬಂದರು. ಈ ನಡುವೆ ಅವರ ಅಭಿಮಾನಿಗಳು ಅವರನ್ನು ಸಂಭ್ರಮದಿಂದ ಸ್ವಾಗತಿಸಿದರು. ಇಬ್ಬರ ಶ್ಯೂರಿಟಿ, 5 ಲಕ್ಷ ರೂಪಾಯಿ ಬಾಂಡ್ ನೀಡುವಂತೆ ರೇವಣ್ಣಗೆ ಸೂಚಿಸಿರುವ ಕೋರ್ಟ್ ಸಾಕ್ಷಿ ನಾಶಕ್ಕೆ ಮುಂದಾಗಬಾರದು, ಮಂಡ್ಯ ಜಿಲ್ಲೆಯ ಕೆಆರ್ ನಗರ ತಾಲೂಕಿಗೆ ಹೋಗಬಾರದು, ಸಂತ್ರಸ್ತೆಯರಿಗೆ ಬೆದರಿಕೆ ಹಾಕಬಾರದು. ಎಸ್ಐಟಿ ತನಿಖೆಗೆ ಸಹಕರಿಸಬೇಕು ಷರತ್ತುಗಳ ಮೇಲೆ ಜಾಮೀನು ನೀಡಿದೆ. ಈ ನಡುವೆ ಸ್ಥಳದಲ್ಲಿ ರೇವಣ್ಣನವರನ್ನು ಬರಮಾಡಿಕೊಳ್ಳುವ ಸಲುವಾಗಿ ನೂರಾರು ಮಂದಿ ಜೆಡಿಎಸ್‌ ಕಾರ್ಯಕರ್ತರು ಆಗಮಿಸಿದ್ದರು. ಈ ವೇಳೆ ಮುಂಜಾಗ್ರತ ಕ್ರಮವಾಗಿ ಪೋಲಿಸರು ಸ್ಥಳದಲ್ಲಿದ್ದ ಕಾರ್ಯಕರ್ತರನ್ನು…

Read More

ನವದೆಹಲಿ: ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಸೋಮವಾರ ರಾತ್ರಿ ನಿಧನರಾದರು. ಸುಶೀಲ್ ಮೋದಿ ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಕ್ಯಾನ್ಸರ್ ಚಿಕಿತ್ಸೆಗಾಗಿ ಅವರನ್ನು ಕೆಲವು ದಿನಗಳ ಹಿಂದೆ ದೆಹಲಿಯ ಏಮ್ಸ್ ಗೆ ದಾಖಲಿಸಲಾಗಿತ್ತು. . ಕೆಲವು ದಿನಗಳಿಂದ ಸುಶೀಲ್ ಮೋದಿ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ವೈದ್ಯರು ಅವನ ಜೀವವನ್ನು ಉಳಿಸಲು ಶ್ರಮಿಸಿದರು, ಆದರೆ ಯಶಸ್ವಿಯಾಗಲಿಲ್ಲ ಎನ್ನಲಾಗಿದೆ. ಮೂತ್ರಕೋಶದ ಕ್ಯಾನ್ಸರ್ ಎಂದರೇನು? ಮೂತ್ರಕೋಶವು ಮೂತ್ರನಾಳದ ಮೇಲೆ ಮತ್ತು ಮೂತ್ರಪಿಂಡಗಳ ಕೆಳಗೆ ಇದೆ ಎಂದು ಆಂಕೊಲಾಜಿಸ್ಟ್ ಡಾ.ಅನುರಾಗ್ ಕುಮಾರ್ ವಿವರಿಸುತ್ತಾರೆ. ಮೂತ್ರಪಿಂಡದಿಂದ ಮೂತ್ರವು ಮೂತ್ರಕೋಶದಲ್ಲಿ ಮಾತ್ರ ಬರುತ್ತದೆ. ಮೂತ್ರವು ಸ್ವಲ್ಪ ಸಮಯದವರೆಗೆ ಮೂತ್ರಕೋಶದಲ್ಲಿ ಉಳಿಯುತ್ತದೆ ಮತ್ತು ನಂತರ ದೇಹವನ್ನು ಬಿಡುತ್ತದೆ. ಮೂತ್ರಕೋಶದಲ್ಲಿರುವ ಜೀವಕೋಶಗಳು ವೇಗವಾಗಿ ಬೆಳೆಯಲು ಪ್ರಾರಂಭಿಸಿದಾಗ ಮೂತ್ರಕೋಶದ ಕ್ಯಾನ್ಸರ್ ಉಂಟಾಗುತ್ತದೆ. ಈ ಕ್ಯಾನ್ಸರ್ ಸಾಮಾನ್ಯವಾಗಿ 50 ವರ್ಷದ ನಂತರ ಸಂಭವಿಸುತ್ತದೆ. ಈ ಕ್ಯಾನ್ಸರ್ನ ರೋಗಲಕ್ಷಣಗಳನ್ನು ಸಮಯಕ್ಕೆ ಸರಿಯಾಗಿ ಪತ್ತೆಹಚ್ಚಿದರೆ, ಚಿಕಿತ್ಸೆ ಮಾಡಬಹುದು, ಆದರೆ ಈ ಕ್ಯಾನ್ಸರ್ ಮುಂದುವರಿದ ಹಂತಕ್ಕೆ ಹೋದರೆ ಚಿಕಿತ್ಸೆಯು…

Read More

ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ಬೆದರಿಕೆ ಹಾಕಿ ಅಪಹರಣ ಮಾಡಲು ಪ್ರಚೋದಿಸಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಜೆಡಿಎಸ್ ಶಾಸಕ ಎಚ್‌.ಡಿ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಈ ನಡುವೆ ಜಾಮೀನು ಪ್ರಕ್ರಿಯೆಗಳುಯ ಎಲ್ಲವೂ ಕೂಡ ಆದ ಬಳಿಕ ಇಂದು ಹೆಚ್‌.ಡಿ ರೇವಣ್ಣನವರು ಪರಪ್ಪನ ಅಗ್ರಹಾರದಲ್ಲಿರುವ ಜೈಲನಲ್ಲಿನಿಂದ ಹೊರ ಬಂದರು. ಈ ನಡುವೆ ಅವರ ಅಭಿಮಾನಿಗಳು ಅವರನ್ನು ಸಂಭ್ರಮದಿಂದ ಸ್ವಾಗತಿಸಿದರು. ಇಬ್ಬರ ಶ್ಯೂರಿಟಿ, 5 ಲಕ್ಷ ರೂಪಾಯಿ ಬಾಂಡ್ ನೀಡುವಂತೆ ರೇವಣ್ಣಗೆ ಸೂಚಿಸಿರುವ ಕೋರ್ಟ್ ಸಾಕ್ಷಿ ನಾಶಕ್ಕೆ ಮುಂದಾಗಬಾರದು, ಮಂಡ್ಯ ಜಿಲ್ಲೆಯ ಕೆಆರ್ ನಗರ ತಾಲೂಕಿಗೆ ಹೋಗಬಾರದು, ಸಂತ್ರಸ್ತೆಯರಿಗೆ ಬೆದರಿಕೆ ಹಾಕಬಾರದು. ಎಸ್ಐಟಿ ತನಿಖೆಗೆ ಸಹಕರಿಸಬೇಕು ಷರತ್ತುಗಳ ಮೇಲೆ ಜಾಮೀನು ನೀಡಿದೆ. ರೇವಣ್ಣ ಅವರಿಗೆ ವಿಧಿಸಿರುವ ಷರತ್ತುಗಳು ಹೀಗಿವೆ: 5 ಲಕ್ಷ ರೂ. ಬಾಂಡ್. ಇಬ್ಬರು ವ್ಯಕ್ತಿಗಳ ಶ್ಯೂರಿಟಿ. ಪ್ರಕರಣ ಇತ್ಯರ್ಥವಾಗುವವರೆಗೆ ಕೆ.ಆರ್. ನಗರ ಪ್ರವೇಶಿಸುವಂತಿಲ್ಲ. ಕೋರ್ಟ್​ಗೆ…

Read More

 ಮೈಸೂರು:  ನಮ್ಮಲ್ಲಿ ಒಳಜಗಳ ಇಲ್ಲ.ಹಾಗಿದ್ದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಜಗಳವಾಗಿ ಸರ್ಕಾರ ಪತನವಾಗಲಿದೆ ಎಂದು ಪಬಿಜೆಪಿ ನಾಯಕರು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ರಾಜಕೀಯವಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದರು. ಉತ್ತಮ ವಾತಾವರಣ : ಪರಿಷತ್ ಚುನಾವಣೆಯ ವಾತಾವರಣ ಉತ್ತಮವಾಗಿದ್ದು, ಈ ಬಾರಿ ಕಾಂಗ್ರೆಸ್ ಪಕ್ಷ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ಅದಕ್ಕಾಗಿ ಅಭ್ಯರ್ಥಿಗಳನ್ನು ಆರು ತಿಂಗಳು ಮುಂಚಿತವಾಗಿಯೇ ಆಯ್ಕೆ ಮಾಡಲಾಗಿತ್ತು. ಅಭ್ಯರ್ಥಿಗಳಿಗೆ ಸಮಯ ಸಿಕ್ಕು, ಮತದಾರರನ್ನು ಭೇಟಿಯಾಗಲು ಅವಕಾಶ ದೊರೆಯಿತು ಎಂದರು. ಪರಿಣಾಮ ಬೀರುವುದಿಲ್ಲ : ಮೈತ್ರಿ ಪರಿಣಾಮ ಚುನಾವಣೆಯ ಮೇಲೆ ಆಗಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಲೋಕಸಭೆ ಚುನಾವಣೆಯಲ್ಲಿಯೂ ಕೆಡಿಎಎ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು. ಸಾಧನೆಗಳ ತುಲನೆ ಮಾಡುವ ಶಕ್ತಿ ಮತದಾರರಿಗಿದೆ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಚುನಾವಣೆಯ…

Read More

ಬೆಂಗಳೂರು: ನಿಗದಿ ಮಾಡಿದ ಸಂಬಳಕ್ಕಿಥ ಕಡಿಮೆ ಸಂಬಳ ನೀಡುತ್ತಿರುವ ಹಿನ್ನಲೆಯಲ್ಲಿ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಚಾಲಕರಿಂದ ದಿಢೀರ್‌ ಪ್ರತಿಭಟನೆ ನಡೆಸಿದ ಸನ್ನಿವೇಶ ಕಂಡು ಬಂದಿದೆ. ಇನ್ನೂ ಶಾಂತಿನಗರ ಡಿಪೋ- 3 ರ ಮುಂದೆ ಬಸ್ಸನ್ನು ಹೊರ ತೆಗೆಯದೇ ತಮಗೆ ಬರಬೇಕಾಗಿರುವ ಸಂಬಂಳಕ್ಕಾಗಿ ಡ್ರೈವರ್‌ಗಳು ಪ್ರತಿಭಟಿಸಿದರು. ಇನ್ನೂ ಸನ್ನಿವೇಶವನ್ನು ಅರಿತುಕೊಂಡು ಶೀಘ್ರವೇ ಬಿಎಂಟಿಸಿ ಅಧಿಕಾರಿಗಳು ವೇತನ ನೀಡುವ ಭರವಸೆ ನೀಡಿದ ಬಳಿಕ ಮಧ್ಯಾಹ್ನ ಮುಷ್ಕರವನ್ನು ಹಿಂದಕ್ಕೆ ಪಡೆದು ಚಾಲಕರು ಕರ್ತವ್ಯಕ್ಕೆ ಹಾಜರಾದರು ಎನ್ನಲಾಗಿದೆ.

Read More

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ರೈಲ್ವೆ ಇಲಾಖೆ, ಕೇಂದ್ರ ಲೋಕಸೇವಾ ಆಯೋಗವು ನಡೆಸುತ್ತಿರುವ ವಿವಿಧ ಹುದ್ದೆಗಳ ನೇಮಕಾತಿಗಳಿಗೆ ಅರ್ಜಿ ಸಲ್ಲಿವುದಕ್ಕೆ ಇಂದು ನಾಳೆ ಕೊನೆ ದಿನಾಂಕವಾಗಿದ್ದು, ಈ ನಿಟ್ಟಿನಲ್ಲಿ ಈಗ ನಾವು ನಿಮಗಾಗಿ ಮಹತ್ವದ ಮಾಹಿತಿಯನ್ನು ನೀಡುತ್ತಿದ್ದೇವೆ. ಕೂಡಲೇ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ನಿಟ್ಟಿನಲ್ಲಿ ನಿಮಗಾಗಿ ಇಲ್ಲಿದೆ ಮಾಹಿತಿ. ಕೇಂದ್ರ ಸಶಸ್ತ್ರ ಪೊಲೀಸ್‌ ಪಡೆಗಳಾದ ಗಡಿ ಭದ್ರತಾ ಪಡೆ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ, ಕೇಂದ್ರ ಮೀಸಲು ಪೊಲೀಸ್‌ ಪಡೆ, ಇಂಡೊ-ಟೆಬೆಟನ್ ಗಡಿ ಪೊಲೀಸ್‌ ಮತ್ತು ಸಶಸ್ತ್ರ ಸೀಮಾ ಬಲ ಪಡೆಗಳಲ್ಲಿ ಅಗತ್ಯ ಗ್ರೂಪ್‌ ಎ ಅಸಿಸ್ಟಂಟ್‌ ಕಮಾಂಡಂಟ್‌ -506 ಹುದ್ದೆಗಳಿಗೆ ಅಪ್ಲಿಕೇಶನ್‌ ಸಲ್ಲಿಸಲು ಇಂದು ಕೊನೆ ದಿನಾಂಕವಾಗಿದೆ. 14-05-2024 ರ 18-00 ಗಂಟೆವರೆಗೆ. ಅರ್ಜಿ ಸಲ್ಲಿಸಬಹುದಾಗಿದೆ. ಆರ್‌ಆರ್‌ಬಿ’ಯು ರೈಲ್ವೆ ಭದ್ರತಾ ಪಡೆಯ ರೈಲ್ವೆ ಸಬ್‌ಇನ್ಸ್‌ಪೆಕ್ಟರ್- 452 , ರೈಲ್ವೆ ಕಾನ್ಸ್‌ಟೇಬಲ್‌- 4208 ಹುದ್ದೆಗಳಿಗೆ ಅಧಿಸೂಚಿಸಿತ್ತು. ಸದರಿ ಹುದ್ದೆಗಳಿಗೆ ಅರ್ಜಿ ಸ್ವೀಕಾರ ಮಾಡುವುದು ಇಂದೇ…

Read More

ನವದೆಹಲಿ: ಉತ್ತರ ಪ್ರದೇಶದ ರಾಯ್ಬರೇಲಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಮ್ಮ ಮದುವೆಯ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದರು. ಈಗ, ನಾನು ಶೀಘ್ರದಲ್ಲೇ ಮದುವೆಯಾಗಬೇಕಾಗುತ್ತದೆ” ಎಂದು ಹೇಳಿದರು. ಕಳೆದ ವರ್ಷ ಜೈಪುರದ ಮಹಾರಾಣಿ ಕಾಲೇಜಿನಲ್ಲಿ ಮಹಿಳಾ ವಿದ್ಯಾರ್ಥಿಗಳೊಂದಿಗಿನ ಸಂವಾದದ ಸಮಯದಲ್ಲಿ, ಕಾಂಗ್ರೆಸ್ ಸಂಸದರು ತಾವು ಏಕೆ ಮದುವೆಯಾಗುತ್ತಿಲ್ಲ ಎಂಬುದನ್ನು ಬಹಿರಂಗಪಡಿಸಿದರು. ಸ್ಮಾರ್ಟ್ ಮತ್ತು ಸುಂದರವಾಗಿ ಕಾಣುತ್ತಿದ್ದರೂ ಮದುವೆಯ ಬಗ್ಗೆ ಏಕೆ ಯೋಚಿಸಲಿಲ್ಲ ಎಂದು ಒಬ್ಬ ವಿದ್ಯಾರ್ಥಿ ಕೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಗಾಂಧಿ, ತಾವು ತಮ್ಮ ಕೆಲಸ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣವಾಗಿ ಸಮರ್ಪಿತರಾಗಿದ್ದು, ಮದುವೆಗೆ ಅವಕಾಶವಿಲ್ಲ ಎಂದು ಹೇಳಿದರು.

Read More

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ನಾವು ಇಂದು ತಿಳಿಸಿಕೊಡುವ ಈ ಮಂತ್ರವನ್ನು ಮನಸ್ಸಿನಲ್ಲಿ ಹೇಳಿಕೊಳ್ಳಬೇಕು, ಈ ಮಂತ್ರವನ್ನು ಮುಂಜಾನೆಯ ಸಮಯದಲ್ಲಿ ಮನಸ್ಸಿನಲ್ಲಿ ಹೇಳಿಕೊಂಡರೆ ನಿಮ್ಮ ಸಮಸ್ಯೆಗಳು ದೂರವಾಗಿ ಅದೃಷ್ಟ ಎಂಬುದು ಪ್ರಾಪ್ತಿಯಾಗುತ್ತದೆ. ಇದರ ಜೊತೆಗೆ ಈ ಮಂತ್ರವನ್ನು ಜಪಿಸುವುದರಿಂದ ಪ್ರತಿನಿತ್ಯ ಎದುರಿಸುವ ಸಮಸ್ಯೆಗಳು ದೂರವಾಗುತ್ತದೆ. ಈ ಮಂತ್ರವನ್ನು ಜಪಿಸುವುದರಿಂದ ಶತ್ರುಗಳಿಂದ ಮುಕ್ತಿ ದೊರೆಯುವುದಲ್ಲದೆ ಜಾತಕದಲ್ಲಿ ಕುಜ ಗ್ರಹ ಬಲವಾಗುತ್ತದೆ. ಇದರ ಜೊತೆಗೆ ವಿವಾಹಕ್ಕೆ ಸಂಬಂಧಪಟ್ಟಂತಹ ಹಾಗೂ ಕುಜದೋಷಕ್ಕೆ ಸಂಬಂಧಪಟ್ಟಂತಹ ಯಾವುದೇ ಸಮಸ್ಯೆ ಇದ್ದರೂ ಕೂಡಾ ನಿವಾರಣೆಯಾಗುತ್ತದೆ. ಈ ಉಪಾಯವನ್ನು ಹೆಣ್ಣುಮಕ್ಕಳು ಆಗಲಿ ಅಥವಾ ಗಂಡು ಮಕ್ಕಳಾಗಲಿ ಯಾರು ಬೇಕಾದರೂ ಮಾಡಬಹುದು ಓಂ ರಾಮ ಧೂತಾಯ ನಮಃ ಈ ಅದ್ಭುತವಾದ ಮಂತ್ರವನ್ನು ಮಂಗಳವಾರದ ದಿನ ಸ್ನಾನವನ್ನು ಮಾಡಿ ಮುಂಜಾನೆ 9 ಬಾರಿ ಮನಸ್ಸಿನಲ್ಲಿ ಜಪಿಸುವುದರಿಂದ ಪೂರ್ವಜನ್ಮದ ಶಾಪ , ಪಾಪಗಳು ನಿವಾರಣೆಯಾಗುತ್ತದೆ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು…

Read More

ನವದೆಹಲಿ : ಹಣದುಬ್ಬರದ ಮುಂಭಾಗದಲ್ಲಿ ಒಳ್ಳೆಯ ಸುದ್ದಿ ಇದೆ. ಸರ್ಕಾರದ ವರದಿಯ ಪ್ರಕಾರ, ಚಿಲ್ಲರೆ ಹಣದುಬ್ಬರವು ಏಪ್ರಿಲ್ನಲ್ಲಿ ಶೇಕಡಾ 4.83ಕ್ಕೆ ಇಳಿದಿದೆ. ಇದು ಹಿಂದಿನ ತಿಂಗಳಲ್ಲಿ ಅಂದರೆ ಮಾರ್ಚ್ನಲ್ಲಿ ಶೇಕಡಾ 4.85 ರಷ್ಟಿತ್ತು. ಸೋಮವಾರ ಬಿಡುಗಡೆಯಾದ ಸರ್ಕಾರದ ಅಂಕಿಅಂಶಗಳ ಪ್ರಕಾರ, ಕೆಲವು ಅಡುಗೆ ವಸ್ತುಗಳ ಬೆಲೆಗಳನ್ನ ಸರಾಗಗೊಳಿಸಿದ್ದರಿಂದ ಚಿಲ್ಲರೆ ಹಣದುಬ್ಬರವು ಏಪ್ರಿಲ್ನಲ್ಲಿ ಶೇಕಡಾ 4.83 ಕ್ಕೆ ಇಳಿದಿದೆ. ಗ್ರಾಹಕ ಬೆಲೆ ಸೂಚ್ಯಂಕ (CPI) ಆಧಾರಿತ ಚಿಲ್ಲರೆ ಹಣದುಬ್ಬರವು ಮಾರ್ಚ್ನಲ್ಲಿ ಶೇಕಡಾ 4.85 ರಷ್ಟಿತ್ತು, ಇದು ಕಳೆದ ವರ್ಷದ ಏಪ್ರಿಲ್ನಲ್ಲಿ ಶೇಕಡಾ 4.7 ಕ್ಕಿಂತ ಹೆಚ್ಚಾಗಿದೆ. ಸರ್ಕಾರವು ಆರ್ಬಿಐಗೆ ಜವಾಬ್ದಾರಿ ನೀಡಿದೆ.! ರಾಷ್ಟ್ರೀಯ ಅಂಕಿಅಂಶ ಕಚೇರಿ (NSO) ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಆಹಾರ ಹಣದುಬ್ಬರವು ಏಪ್ರಿಲ್ನಲ್ಲಿ ಶೇಕಡಾ 8.70 ರಷ್ಟಿತ್ತು, ಇದು ಮಾರ್ಚ್ನಲ್ಲಿ ಶೇಕಡಾ 8.52 ಕ್ಕಿಂತ ಸ್ವಲ್ಪ ಹೆಚ್ಚಾಗಿದೆ. ಹಣದುಬ್ಬರವು ಶೇಕಡಾ 4ರಲ್ಲೇ ಉಳಿಯುವುದನ್ನ ಖಚಿತಪಡಿಸಿಕೊಳ್ಳಲು ಸರ್ಕಾರವು ರಿಸರ್ವ್ ಬ್ಯಾಂಕ್’ನ್ನ ನಿಯೋಜಿಸಿದೆ. ರಿಸರ್ವ್ ಬ್ಯಾಂಕ್ ಪ್ರಕಾರ, ತನ್ನ ದ್ವೈಮಾಸಿಕ ಹಣಕಾಸು…

Read More