Author: kannadanewsnow09

ಅರಳಿ ಮರದ ಬುಡದಲ್ಲಿ ಈ ಒಂದು ವಸ್ತುವನ್ನು ಬಿಟ್ಟು ಬನ್ನಿ ನಿಮ್ಮ ಕೋರಿಕೆಗಳು ಏನೇ ಇದ್ದರೂ ಮೂರು ದಿನದಲ್ಲಿ ಈಡೇರುತ್ತದೆ.! ಅರಳಿ ಮರದ ಬುಡದಲ್ಲಿ ಹೋಗಿ ಈ ಒಂದು ಪುಟ್ಟ ಕೆಲಸ ಮಾಡಿದರೆ ಸಾಕು ನಿಮ್ಮ ಮನಸ್ಸಿನಲ್ಲಿರುವ ಯಾವುದೇ ಆಸೆಗಳು ಇಚ್ಛೆಗಳು ಕೋರಿಕೆಗಳು ಖಂಡಿತವಾಗಿ ಈಡೇರುತ್ತದೆ. ಸಾಮಾನ್ಯವಾಗಿ ಪ್ರತಿಯೊಬ್ಬ ಮನುಷ್ಯನಿಗೂ ಕೂಡ ಆಸೆಗಳು ಇಚ್ಛೆಗಳು ಕೋರಿಕೆಗಳು ಎನ್ನುವುದು ಇದ್ದೇ ಇರುತ್ತದೆ. ಆದರೆ ಇವುಗಳನ್ನು ಈಡೇರಿಸಿಕೊಳ್ಳಬೇಕು ಎಂದರೆ ಸತತವಾಗಿ ಪ್ರಯತ್ನ ಪಡಬೇಕು ಸತತ ಪ್ರಯತ್ನ ಪಡುವುದರ ಜೊತೆಗೆ ಅದೃಷ್ಟ ಕೂಡಿ ಬಂದರೆ ನಿಮಗೆ ಸಿಗುವ ಫಲಗಳು ದುಪ್ಪಟ್ಟಾಗುತ್ತದೆ. ಹಾಗಾದರೆ ಯಾವ ಒಂದು ಕೆಲಸವನ್ನು ಮಾಡುವುದರಿಂದ ನಿಮ್ಮ ಆಸೆಗಳು ಇಚ್ಚೆಗಳು ಈಡೇರುತ್ತದೆ ಹಾಗೂ ಯಾವ ರೀತಿ ಈಡೇರುತ್ತದೆ ಎನ್ನುವುದರ ಸಂಪೂರ್ಣವಾದ ಮಾಹಿತಿಯನ್ನು ಈ ದಿನ ತಿಳಿಯೋಣ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಶ್ರೀ ಕ್ಷೇತ್ರಪಾಲಕ ಭೂತರಾಯರ ಆರಾಧಕರು ವೇದ ಬ್ರಹ್ಮ ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ…

Read More

ಬೆಂಗಳೂರು: ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಸಾಗರ ತಾಲ್ಲೂಕಿನ ಆನಂದಪುರದ ಸಮುದಾಯ ಆರೋಗ್ಯ ಕೇಂದ್ರದ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದಂತ ಡಾ.ಪ್ರತಿಮಾ.ಡಿ ಅವರನ್ನು ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಹಾಗೂ ಶಿಸ್ತು ಪ್ರಾಧಿಕಾರಿಗಳಾದಂತ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಶಿವಮೊಗ್ಗ ಜಿಲ್ಲೆ ಇವರು ವರದಿಯನ್ನು ಸಲ್ಲಿಸಿ ದಿನಾಂಕ: 06.11.2025ರ ದಿನಪತ್ರಿಕೆಯಲ್ಲಿ ಅಪ್ರಾಪ್ತಯ ಗರ್ಭಪಾತ: ಸರಕಾರಿ ವೈದ್ಯ ಸೇರಿ 09 ಜನರ ವಿರುದ್ಧ ಪ್ರಕರಣ ಎಂದು ಪ್ರಕಟವಾಗಿರುವ ಪತ್ರಿಕಾ ವರದಿಯಲ್ಲಿ ಡಾ|| ಪ್ರತಿಮಾ ಡಿ, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು, ಸಮುದಾಯ ಆರೋಗ್ಯ ಕೇಂದ್ರ ಆನಂದಪುರಂ, ಶಿವಮೊಗ್ಗ ಜಿಲ್ಲೆ ಇವರು ದಿನಾಂಕ: 17.10.2025ರಂದು ಅಪ್ರಾಪ್ತಯ ಗರ್ಭಪಾತವನ್ನು ಸಾಗರ ಖಾಸಗಿ ಆಸ್ಪತ್ರೆಯಾದ ಸಾಯಿ ಬೃಂದಾವನ ಆಸ್ಪತ್ರೆಯಲ್ಲಿ ಮಾಡಿರುತ್ತಾರೆ ಎಂದು ಪೋಲಿಸ್ ಇನ್ಸಪೆಕ್ಟರ್, ಸಾಗರ ಪೇಟೆ ಪೋಲಿಸ್ ಠಾಣೆ ಇವರು ಪ್ರಥಮ ವರ್ತಮಾನ ವರದಿಯಲ್ಲಿ ಭಾರತೀಯ ನ್ಯಾಯ…

Read More

ಶಿವಮೊಗ್ಗ : ಸಾಗರದ ಐತಿಹಾಸಿಕ ಪ್ರಸಿದ್ಧವಾದ ಶ್ರೀ ಮಾರಿಕಾಂಬಾ ದೇವಿಯ 9 ದಿನಗಳ ಜಾತ್ರೆಗೆ ಮಂಗಳವಾರ ವಿದ್ಯುಕ್ತ ಚಾಲನೆ ದೊರೆಯಿತು. ಬೆಳಗಿನ ಜಾವ ಶ್ರೀ ದೇವಿಗೆ ವಿಶೇಷ ಪೂಜೆ ಜೊತೆಗೆ ಮಾಂಗಲ್ಯಧಾರಣೆ ಶಾಸ್ತ ನಡೆಯಿತು. ದೇವಸ್ಥಾನದ ಅರ್ಚಕ ವೃಂದ ಶ್ರೀ ಮಾರಿಕಾಂಬಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಮೊದಲ ದಿನದ ಸಾಗರದ ಮಾರಿಕಾಂಬ ದೇವಿಯ ಉಲ್ ಅಪ್ ಡೇಟ್ ಮುಂದೆ ಓದಿ.. ಮಾರಿಕಾಂಬಾ ತವರುಮನೆಯಲ್ಲಿ ಪ್ರತಿಷ್ಟಾಪನೆಗೊಂಡಿರುವ ಅಮ್ಮನವರು ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲು ಶಾಸಕ ಗೋಪಾಲಕೃಷ್ಣ ಬೇಳೂರು ಸ್ಥಳದಲ್ಲಿಯೇ ಹಾಜರಿದ್ದರು. ಉಪವಿಭಾಗಾಧಿಕಾರಿ ವಿರೇಶ್ ಕುಮಾರ್, ಎಎಸ್ಪಿ ಡಾ. ಬೆನಕ ಪ್ರಸಾದ್, ತಹಶೀಲ್ದಾರ್ ರಶ್ಮಿ ಹಾಲೇಶ್, ಮಾರಿಕಾಂಬ ನ್ಯಾಸ ಪ್ರತಿಷ್ಠಾನ ಸಮಿತಿಯ ಅಧ್ಯಕ್ಷರಾದಂತ ಕೆ.ಎನ್ ನಾಗೇಂದ್ರ, ಪ್ರಧಾನ ಕಾರ್ಯದರ್ಶಿ ಬಿ.ಗಿರಿಧರ ರಾವ್, ಕೋಶಾಧ್ಯಕ್ಷ ನಾಗೇಂದ್ರ ಕುಮಟ, ರವಿನಾಯ್ಡು, ಗಂಗಾಧರ ಜಂಬಿಗೆ ಇನ್ನಿತರರು ಉಪಸ್ಥಿತರಿದ್ದರು. ಅಮ್ಮನ ದರ್ಶನಕ್ಕೆ ಸರದಿ ಸಾಲು ಶ್ರೀ ಮಾರಿಕಾಂಬೆ ದರ್ಶನಕ್ಕೆ ಭಕ್ತರು ನೂಗುನುಗ್ಗಲು ಮಾಡಿದ್ದು ಕಂಡು ಬಂದಿದೆ. ರಾತ್ರಿ 9 ಗಂಟೆಯಿAದಲೇ ಮಾರಿಕಾಂಬಾ ದೇವಿ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 11 ಮಂದಿ ತಹಶೀಲ್ದಾರ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಈ ಕುರಿತು ಸರ್ಕಾರ ಆದೇಶ ಹೊರಡಿಸಿದ್ದು, ವಿಶ್ವಜೀತ ಮೆಹತಾ ಅವರನ್ನು ಬಳ್ಳಾರಿ ಕಚೇರಿ ಸಹಾಯಕರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಬಸವರಾಜ ತನ್ನಹಳ್ಳಿ ಅವರನ್ನು ಕೊಪ್ಪಳ ತಹಶೀಲ್ದಾರ್ ಗ್ರೇಡ್-1 ಆಗಿ ವರ್ಗಾವಣೆಗೊಳಿಸಿದ್ದರೇ, ಪುರಂದರ ಕೆ ಅವರನ್ನು ಸೊರಬ ತಹಶೀಲ್ದಾರ್ ಗ್ರೇಡ್-1 ಆಗಿ ವರ್ಗಾವಣೆ ಮಾಡಲಾಗಿದೆ. ಹೀಗಿದೆ 11 ತಹಶೀಲ್ದಾರರ ವರ್ಗಾವಣೆ ಪಟ್ಟಿ

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಸ್ಮಾರ್ಟ್ ಕ್ಲಾಸ್ ಗಳನ್ನು ಸರ್ಕಾರಿ ಶಾಲೆಗಳಲ್ಲಿ ನಿರ್ಮಿಸೋದಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಕೇಂದ್ರ ಪುರಸ್ಕೃತ ಕಾರ್ಯಕ್ರಮವಾದಂತ ಸಮಗ್ರ ಶಿಕ್ಷಣ ಕರ್ನಾಟಕದಡಿ 2022-23, 2024-25 ಮತ್ತು 2025-26ನೇ ಸಾಲಿನ ಕೇಂದ್ರ ಶಿಕ್ಷಣ ಸಚಿವಾಲಯದ ಯೋಜನಾ ಅನುಮೋದನಾ ಮಂಡಳಿ ಅನುಮೋದಿ ರಾಜ್ಯದ 3862 ಪ್ರಾಥಮಿಕ, ಪ್ರೌಢ ಮತ್ತು ಕೆ ಜಿ ಬಿ ವಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ರೂಂ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ನೀಡಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಟಿಸಿದ್ದು, ಮೇಲೆ ಓದಲಾದ ಕ್ರಮಾಂಕ (1)ರಲ್ಲಿನ 2022-23ನೇ ಸಾಲಿನ ಸಮಗ್ರ ಶಿಕ್ಷಣ ಕರ್ನಾಟಕದ ವಾರ್ಷಿಕ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿರುವ ಯೋಜನಾ ಅನುಮೋದನಾ ಮಂಡಳಿ (PAB)ಯ ದಿನಾಂಕ: 09.05.2022ರ ಸಭೆಯಲ್ಲಿ 1631 ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಘಟಕ ವೆಚ್ಚ ರೂ. 2.4 ಲಕ್ಷದಂತೆ ಒಟ್ಟು ವೆಚ್ಚ ರೂ.3914.40ಲಕ್ಷಗಳಲ್ಲಿ ಸ್ಮಾರ್ಟ್ ಕ್ಲಾಸ್ ಸ್ಥಾಪಿಸಲು ಅನುಮೋದನೆ ನೀಡಲಾಗಿರುತ್ತದೆ ಎಂದಿದ್ದಾರೆ. 2024-25ನೇ ಸಾಲಿನ…

Read More

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳಿಗೆ 3ನೇ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ಫೆ.5ರಿಂದ ಫೆ.9ರವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ತಿಳಿಸಿದ್ದಾರೆ. ಅಖಿಲ ಭಾರತ ಕೋಟಾದ 3ನೇ ಸುತ್ತಿನ ಸೀಟು ಹಂಚಿಕೆಯ ವೇಳಾ ಪಟ್ಟಿ ಎಂಸಿಸಿ ಪರಿಷ್ಕರಿಸಿದ ಕಾರಣ ಫೆ.2ರ ಬದಲಿಗೆ ಫೆ.5ರಿಂದ ಇಚ್ಛೆ ಆಯ್ಕೆಗಳನ್ನು ದಾಖಲಿಸಲು ಅವಕಾಶ ನೀಡಲಾಗಿದೆ. ಫೆ.9ರಂದು ಬೆಳಿಗ್ಗೆ 8 ಗಂಟೆವರೆಗೆ ಇಚ್ಛೆ ದಾಖಲಿಸಬಹುದು ಎಂದು ಅವರು ವಿವರಿಸಿದ್ದಾರೆ. ಈ ಹಿಂದಿನ ಸುತ್ತುಗಳಲ್ಲಿ ದಾಖಲಿಸಿದ್ದ ಇಚ್ಛೆಗಳು ಈ ಸುತ್ತಿಗೆ ಇರುವುದಿಲ್ಲ. ಹೀಗಾಗಿ ಹೊಸದಾಗಿಯೇ ಆಪ್ಷನ್ಸ್ ದಾಖಲಿಸಬೇಕು ಎಂದು ಅವರು ತಿಳಿಸಿದ್ದಾರೆ. ತಾತ್ಕಾಲಿಕ ಸೀಟು ಹಂಚಿಕೆಯ ಫಲಿತಾಂಶವನ್ನು ಫೆ.9ರಂದು ಸಂಜೆ 5 ಗಂಟೆಗೆ ಹಾಗೂ ಅಂತಿಮ ಫಲಿತಾಂಶವನ್ನು ಫೆ.10ರಂದು ಮಧ್ಯಾಹ್ನ 1 ಗಂಟೆ ನಂತರ ಪ್ರಕಟಿಸಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ. ಸೀಟು ಹಂಚಿಕೆಯಾದವರು ಫೆ.11ರಿಂದ 13ರವರೆಗೆ ಶುಲ್ಕ ಪಾವತಿಸಿ, ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಬೇಕು. ಫೆ.13ರೊಳಗೆ ಕಾಲೇಜುಗಳಿಗೆ ವರದಿ…

Read More

ಶಿವಮೊಗ್ಗ : ಅಂಚೆ ಇಲಾಖೆ ವತಿಯಿಂದ ಶಾಖಾ ಅಂಚೆಪಾಲಕ, ಸಹಾಯಕ ಅಂಚೆಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಶಿವಮೊಗ್ಗ ಅಂಚೆ ವಿಭಾಗದಲ್ಲಿ 57 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು ವೆಬ್ ಸೈಟ್ https://indiapost.gov.in/gdsonlineengagement ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ಅರ್ಜಿ ನೋಂದಣಿ ಮಾಡಲು ಫೆ.14 ಹಾಗೂ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕ‌ಪಾವತಿಸಲು ಫೆ.16 ಕಡೆಯ ದಿನವಾಗಿದೆ. ಎಲ್ಲ ಹುದ್ದೆಗಳಿಗೆ 10ನೇ ತರಗತಿ ತೇರ್ಗಡೆ ಕಡ್ಡಾಯ. ಕನ್ನಡವನ್ನು ಹತ್ತನೇ ತರಗತಿಯಲ್ಲಿ ಒಂದು ಭಾಷೆಯಾಗಿ ಅಧ್ಯಯನ ಮಾಡಿರಬೇಕು. ಹಾಗೂ ಗಣಿತ ಮತ್ತು ಇಂಗ್ಲೀಷ್ ನಲ್ಲಿ ಕನಿಷ್ಠ ತೇರ್ಗಡೆ ಅಂಕ ಹೊಂದಿರಬೇಕು. ವಯೋಮಿತಿ 18 ರಿಂದ 40 ವರ್ಷವಿದ್ದು ಮೀಸಲು ವರ್ಗಗಳಿಗೆ ವಯೋಮಿತಿ ಸಡಲಿಕೆ ಇರುತ್ತದೆ. ಅಂಕಗಳ ಆಧಾರದಲ್ಲಿ ಆನ್ ಲೈನ್ ಮೂಲಕವೇ ನೇಮಕಾತಿ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 08182-222835 ನ್ನು ಸಂರ್ಕಿಸಬಹುದಾಗಿದೆ ಎಂದು ಶಿವಮೊಗ್ಗ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ. https://kannadanewsnow.com/kannada/attention-bengaluru-residents-power-outages-expected-in-these-areas-of-the-city-tomorrow/…

Read More

ಬೆಂಗಳೂರು: ರಂಜಾನ್ ಮಾಸದ ಹಿನ್ನಲೆಯಲ್ಲಿ ರಾಜ್ಯದ ಉರ್ದು ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಾಲಾ ಅವಧಿಯನ್ನು ಬದಲಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಕ್ರಿಯಾ ಯೋಜನೆ ಅನುಷ್ಠಾನಗೊಳಿಸುವ ಬಗ್ಗೆ ನಿರ್ದೇಶನವಿರುತ್ತದೆ. ಅದರಂತೆ ಶಾಲೆಗಳ ದೈನಂದಿನ ಶೈಕ್ಷಣಿಕ ಚಟುವಟಿಕೆಗಳ ನಿರ್ವಹಣೆಗೆ ಸಲಹಾತ್ಮಕ ವೇಳಾ ಪಟ್ಟಿಯಲ್ಲಿ ಬೆಳಿಗ್ಗೆ 10-00 ಗಂಟೆಯಿಂದ ಸಂಜೆ 4-20 ರವರೆಗೆ ಶಾಲಾ ಅವಧಿ ನಿಗಧಿಪಡಿಸಲಾಗಿರುತ್ತದೆ ಎಂದಿದ್ದಾರೆ. ಸರ್ಕಾರದ ಪತ್ರದಲ್ಲಿ ರಂಜಾನ್ ಮಾಸದ ಪ್ರಯುಕ್ತ ರಾಜ್ಯದಲ್ಲಿನ ಉರ್ದು ಮಾಧ್ಯಮದ ಕಿರಿಯ ಪ್ರಾಥಮಿಕ ಶಾಲೆ, ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳನ್ನು ಬೆಳಿಗ್ಗೆ 8-00 ಗಂಟೆಯಿಂದ ಮಧ್ಯಾಹ್ನ 12.45 ರವರೆಗೆ ರಂಜಾನ್ ತಿಂಗಳು ಪ್ರಾರಂಭವಾದ ದಿನಾಂಕದಿಂದ ಒಂದು ತಿಂಗಳವರೆಗೆ ಮಾತ್ರ ನಡೆಸಲು ಈ ಹಿಂದೆ ದಿನಾಂಕ: 31-10-2002 ರಲ್ಲಿ ಹೊರಡಿಸಲಾಗಿದ್ದ ಸ್ಟ್ಯಾಂಡಿಂಗ್ ಆರ್ಡರ್…

Read More

ಬೆಂಗಳೂರು: ದಿ: 03.02.2026 (ಮಂಗಳವಾರ) ಬೆಳಿಗ್ಗೆ 10:00 ಗಂಟೆಯಿAದ ಸಂಜೆ 06:00 ಗಂಟೆಯವರೆಗೆ “66/11ಕೆ.ವಿ ಬಾಣಸವಾಡಿಯ ಉಪಕೇಂದ್ರ“ ದ 66ಕೆ.ವಿ ಲೈನನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು. ನಾಳೆ ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: “ಎಚ್ಆರ್ಬಿಆರ್ ಲೇಔಟ್ 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, ಸರ್ವೀಸ್ ರೋಡ್, ಕಮ್ಮನಹಳ್ಳಿ ಮೇನ್ ರೋಡ್, ಸಿಎಂಆರ್ ರೋಡ್, ಬಾಬುಸಾಪಾಳ್ಯ, ಬಾಲಚಂದ್ರ ಲೇಔಟ್, ಫ್ಲವರ್ ಗಾರ್ಡನ್, ಎಂಎಂ ಗಾರ್ಡನ್, ಆರ್ಕಾವತಿ ಲೇಔಟ್, ಅಂಜನಾದ್ರಿ ಲೇಔಟ್ ಎನ್ಕ್ಲೇವ್, ದಿವ್ಯ ಉನ್ನತಿ ಲೇಔಟ್, ವಿಜಯೇಂದ್ರ ಗಾರ್ಡನ್, ಮಲ್ಲಪ್ಪ ಲೇಔಟ್, ಪ್ರಕೃತಿ ಟೌನ್ಶಿಪ್, ಬಾಲಾಜಿ ಲೇಔಟ್, ಜಿಎನ್ಆರ್ ಗಾರ್ಡನ್, ಚೆಲೆಕರೆ, ಚೆಲೆಕರೆ ವಿಲೇಜ್, ಸಮುದ್ರಿಕಾ ಎನ್ಕ್ಲೇವ್, 100 ಅಡಿ ರಸ್ತೆ, 80 ಅಡಿ ರಸ್ತೆ, ಸುಬ್ಬಯ್ಯನಪಾಳ್ಯ, ಹೊರಮಾವು, ಮುನಿರೆಡ್ಡಿ ಲೇಔಟ್, ವಿಜಯ ಬ್ಯಾಂಕ್ ಕಾಲೋನಿ, ನಿಸರ್ಗ ಕಾಲೋನಿ, ನಂದನಂ ಕಾಲೋನಿ, ಅಮರ್ ಏಜೆನ್ಸಿ ಲೇಔಟ್, ಪಿ & ಟಿ ಲೇಔಟ್, ಪಪ್ಪಯ್ಯ ಲೇಔಟ್,…

Read More

ಶಿವಮೊಗ್ಗ: ಜಿಲ್ಲೆಯ ಉಳ್ಳೂರು ಬಳಿಯಲ್ಲಿ ಕ್ಯಾಂಟರ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಸಾಗರದ ಅಕ್ಷಯ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಹಾಗೂ ಮತ್ತೊಬ್ಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಉಳ್ಳೂರಲ್ಲಿ ಭೀಕರ ಅಪಘಾತವೊಂದು ಕಳೆದ ರಾತ್ರಿ ಸಂಭವಿಸಿದೆ. ಕ್ಯಾಂಟರ್ ಚಾಲಕ ಅಜಾಗರೂಕತೆಯಿಂದ ಚಾಲನೆ ಮಾಡಿ ಕಾರಿಗೆ ಡಿಕ್ಕಿಯಾದ ಪರಿಣಾಮ ಸಾಗರದ ಅಕ್ಷಯ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದಂತ ಯುವತಿ ಪವಿತ್ರಾ.ಸಿ(25) ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಅಲ್ಲದೇ ಈಕೆಯ ಸ್ನೇಹಿತ ವೀರೇಶ್ ಟಿ.ಎಸ್(25) ಎಂಬಾತ ಕೂಡ ಸಾವನ್ನಪ್ಪಿದ್ದಾರೆ. ಮೃತ ಪವಿತ್ರಾ ಸೊರಬ ತಾಲ್ಲೂಕಿನ ಮಳಲಗದ್ದೆ ಗ್ರಾಮದ ಚನ್ನಬಸವಯ್ಯ ಪುತ್ರಿಯಾಗಿದ್ದರೇ, ಮೃತ ವೀರೇಶ್ ಸಾಗರ ತಾಲ್ಲೂಕಿನ ತಡಗಳಲೆ ಗ್ರಾಮದವರಾಗಿದ್ದಾರೆ. ಪವಿತ್ರಾ ಸಾಗರದ ಅಕ್ಷಯ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಾ, ಸಾಗರದಲ್ಲೇ ಪಿಜಿಯಲ್ಲಿ ಇದ್ದರು. ಕಳೆದ ರಾತ್ರಿ ಆನಂದಪುರಕ್ಕೆ ಸ್ನೇಹಿತರೊಬ್ಬರ ಕಾರ್ಯಕ್ರಮಕ್ಕೆ ಮಾರುತಿ ಆಲ್ಟೋ ಕಾರಿನಲ್ಲಿ ಸ್ನೇಹಿತ ವೀರೇಶ್ ಜೊತೆಗೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ವಾಪಾಸ್ ಸಾಗರಕ್ಕೆ ಕಾರಿನಲ್ಲಿ…

Read More