Author: kannadanewsnow09

ಶಿವಮೊಗ್ಗ: ಇಂದು ಸಾಗರದ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದಿಂದ ನಿರ್ಮಿಸಲು ಉದ್ದೇಶಿಸಿರುವಂತ ಶಿಕ್ಷಣ ಸಂಸ್ಥೆ, ಸಭಾ ಮಂಟಪದ ನಿರ್ಮಾಣ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಕುರಿತು ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 26-01-2026ರ ಸೋಮವಾರದ ಇಂದು ಬೆಳಗ್ಗೆ 11 ಗಂಟೆಗೆ ಶ್ರೀ ಮಾರಿಕಾಂಬಾ ಶಿಕ್ಷಣ ಸಂಸ್ಥೆ ಹಾಗೂ ಶ್ರೀ ಮಾರಿಕಾಂಬ ಸಭಾಮಂಟಪ ನಿರ್ಮಾಣ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ವಿದ್ಯುಕ್ತವಾಗಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದಿದೆ. ಇಂದಿನ ಶಂಕುಸ್ಥಾಪನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನ ಸಮಿತಿಯ ಅಧ್ಯಕ್ಷರಾದಂತ ಕೆ.ಎನ್ ನಾಗೇಂದ್ರ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಾಗರ ಉಪ ವಿಭಾಗಾಧಿಕಾರಿ ವಿರೇಶ ಕುಮಾರ್, ತಹಶೀಲ್ದಾರ್ ರಶ್ಮಿ, ಪೌರಾಯುಕ್ತ ಹೆಚ್.ಕೆ ನಾಗಪ್ಪ ಅವರು ಇರಲಿದ್ದಾರೆ ಎಂದಿದೆ. ಈ ವೇದಿಕೆಯಲ್ಲಿ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಉಪಾಧ್ಯಕ್ಷ ಸುಂದರ್ ಸಿಂಗ್, ಪ್ರಧಾನ ಕಾರ್ಯದರ್ಶಿ ಬಿ.ಗಿರಿಧರ್ ರಾವ್, ಸಹ ಕಾರ್ಯದರ್ಶಿ ಎಸ್ ವಿ ಕೃಷ್ಣಮೂರ್ತಿ, ಕೋಶಾಧ್ಯಕ್ಷರಾದಂತ…

Read More

ಮಂಡ್ಯ: ಜಿಲ್ಲೆಯ ಅಂಕೇಗೌಡ ಅವರಿಗೆ 2026ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಗೌರವ ಸಂದಿದೆ. ಆ ಮೂಲಕ ಕನ್ನಡಿಗ ಅಂಕೇಗೌಡರಿಗೆ 2026ನೇ ಸಾಲಿನ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಚಿನಕುರಳಿ ಗ್ರಾಮದವರೇ ಅಂಕೇಗೌಡ ಆಗಿದ್ದಾರೆ. 20 ಲಕ್ಷಕ್ಕೂ ಹೆಚ್ಚು ಪುಸ್ತಕಗಳನ್ನು ಸಂಗ್ರಹಿಸಿದಂತ ಕೀರ್ತಿ ಅಂಕೇಗೌಡ ಅವರಿಗೆ ಸಲ್ಲುತ್ತದೆ. ಅಂಕೇಗೌಡ ಅವರು ಪುಸ್ತಕ ಮನೆ ಎನ್ನುವಂತ ಗ್ರಂಥಾಲಯವನ್ನೇ ನಿರ್ಮಿಸಿದ್ದಾರೆ. 20ನೇ ವಯಸ್ಸಿನಲ್ಲೇ ಪುಸ್ತಕ ಸಂಗ್ರಹಕ್ಕೆ ಇಳಿದಂತ ಅಂಕೇಗೌಡರು, ಪುಸ್ತಕ ಮನೆ ನಿರ್ಮಿಸಿ ಓದುವ ಹವ್ಯಾಸವನ್ನು ಹೆಚ್ಚಿಸುವಂತ ಕೆಲಸ ಮಾಡುತ್ತಿದ್ದಾರೆ. ಇದೀಗ ಪುಸ್ತಕ ಮನೆಯ ಸರದಾರ ಸಾಧಕರಾದಂತ ಅಂಕೇಗೌಡ ಅವರಿಗೆ 2026ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಘೋಷಿಸಿದೆ. https://twitter.com/ANI/status/2015351294068936913 https://kannadanewsnow.com/kannada/list-of-padma-shri-awardees-for-2026-announced-kannadigas-anke-gowda-honoured-with-prestigious-award/

Read More

ಬೆಂಗಳೂರು : “ಮುಂದಿನ 25 ವರ್ಷಗಳಲ್ಲಿ ಆಗಲಿರುವ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ ಎಲ್ಲಾ ನಗರಗಳಲ್ಲೂ ಸಂಚಾರಿ ಗ್ರಿಡ್ ರೂಪಿಸಲು ಚಿಂತನೆ ನಡೆಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ದಾವೋಸ್ ವಿಶ್ವ ಆರ್ಥಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸ್ಸಾದ ಬಳಿಕ ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಶಿವಕುಮಾರ್ ಅವರು ಭಾನುವಾರ ಮಾತನಾಡಿದರು. “ದಾವೋಸ್ ಕಾರ್ಯಕ್ರಮದಲ್ಲಿ ಕೆಲವು ಕಂಪನಿಗಳು ಕರ್ನಾಟಕದ 2-3ನೇ ಹಂತದ ನಗರಗಳ ಬಗ್ಗೆಯೂ ಆಸಕ್ತಿ ಹೊಂದಿದ್ದು, ಈ ನಗರಗಳು ಪ್ರಕಾಶಮಾನವಾಗಿ, ಯುವ ಪ್ರತಿಭೆಗಳನ್ನು ಹೊಂದಿರಬೇಕು ಎಂದು ಚರ್ಚೆ ಮಾಡಿದ್ದಾರೆ. ಇಡೀ ರಾಜ್ಯದಲ್ಲಿ ಎಲ್ಲಾ ನಗರ ಪ್ರದೇಶಗಳಿಗೆ ಸಂಚಾರ ಯೋಜನೆ ರೂಪಿಸಬೇಕು. ಮುಂದಿನ 25 ವರ್ಷಕ್ಕೆ ಅಗತ್ಯವಿರುವ ಸಂಚಾರಿ ಮಾರ್ಗದ ಯೋಜನೆ ರೂಪಿಸಬೇಕು. ಎಲ್ಲಾ ನಗರ ಪ್ರದೇಶಗಳಲ್ಲಿ ವರ್ತುಲ ರಸ್ತೆಗಳಿಗೆ ಯೋಜನೆ ರೂಪಿಸಬೇಕು ಎಂದು ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಗಿದೆ. ಸಮಯವೇ ಹಣ, ಯಾರೂ ಸಹ ಸಮಯ ವ್ಯರ್ಥ ಮಾಡಿಕೊಳ್ಳಲು ಬಯಸುವುದಿಲ್ಲ. ಹೀಗಾಗಿ ನಾವು ಈಗಿನಿಂದಲೇ ಯೋಜನೆ ರೂಪಿಸಬೇಕಿದೆ. ಈ ಬಗ್ಗೆ ನಾನು,…

Read More

ಶಿವಮೊಗ್ಗ: ನಾಳೆ ಸಾಗರದ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದಿಂದ ನಿರ್ಮಿಸಲು ಉದ್ದೇಶಿಸಿರುವಂತ ಶಿಕ್ಷಣ ಸಂಸ್ಥೆ, ಸಭಾ ಮಂಟಪ ನಿರ್ಮಾಣ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಕುರಿತು ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 26-01-2026ರ ಸೋಮವಾರದ ನಾಳೆ ಬೆಳಗ್ಗೆ 11 ಘಂಟೆಗೆ ಶ್ರೀ ಮಾರಿಕಾಂಬಾ ಶಿಕ್ಷಣ ಸಂಸ್ಥೆ ಹಾಗೂ ಶ್ರೀ ಮಾರಿಕಾಂಬ ಸಭಾಮಂಟಪ ನಿರ್ಮಾಣ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ವಿದ್ಯುಕ್ತ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದಿದೆ. ನಾಳೆಯ ಶಂಕುಸ್ಥಾಪನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನ ಸಮಿತಿಯ ಅಧ್ಯಕ್ಷರಾದಂತ ಕೆ.ಎನ್ ನಾಗೇಂದ್ರ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಾಗರ ಉಪ ವಿಭಾಗೀಯ ಅಧಿಕಾರಿ ವಿರೇಶ ಕುಮಾರ್, ತಹಶೀಲ್ದಾರ್ ರಶ್ಮಿ, ಪೌರಾಯುಕ್ತ ಹೆಚ್.ಕೆ ನಾಗಪ್ಪ ಅವರು ಇರಲಿದ್ದಾರೆ ಎಂಬುದಾಗಿ ಹೇಳಿದೆ. ಈ ವೇದಿಕೆಯಲ್ಲಿ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಉಪಾಧ್ಯಕ್ಷ ಸುಂದರ್ ಸಿಂಗ್, ಪ್ರಧಾನ ಕಾರ್ಯದರ್ಶಿ ಬಿ.ಗಿರಿಧರ್ ರಾವ್, ಸಹ ಕಾರ್ಯದರ್ಶಿ ಎಸ್ ವಿ…

Read More

ರಾಯಚೂರು: ಜಿಲ್ಲೆಯಲ್ಲಿ ಹುಚ್ಚು ನಾಯಿಯೊಂದು ಕಂಡಕಂಡವರ ಮೇಲೆ ಎರದಿ ಕಡಿದಿದೆ. ಆಟವಾಡುತ್ತಿದ್ದಂತ 10 ಮಕ್ಕಳಿಗೂ ಹುಚ್ಚು ನಾಯಿ ಕಡಿತವಾಗಿದ್ದು, ಗಂಭೀರವಾಗಿ ಗಾಯಗಳಾಗಿದ್ದಾವೆ. ಹುಚ್ಚು ನಾಯಿಗಳ ದಾಳಿಯಿಂದ ಕಡಿತಕ್ಕೆ ಒಳಗಾದಂತ ಮಕ್ಕಳಿಗೆ ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅಲ್ಲದೇ ಹೆಚ್ಚಿನ ಚಿಕಿತ್ಸೆಗಾಗಿ ಸಿಂಧನೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ವಿಷಯ ತಿಳಿದು ಆಸ್ಪತ್ರೆಗೆ ಮಸ್ಕಿ ಶಾಸಕ ಆರ್.ಬಸನಗೌಡ ತುರ್ವಿಹಾಳ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. ಹುಚ್ಚು ನಾಯಿ ಮತ್ತಷ್ಟು ಜನರ ಮೇಲೆ ದಾಳಿ ಮಾಡಿ, ಗಾಯಗೊಳಿಸೋ ಮುನ್ನ ಸೆರೆ ಹಿಡಿಯಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. https://kannadanewsnow.com/kannada/republic-day-celebrations-at-manik-shah-maidan-in-bengaluru-tomorrow-this-traffic-change/ https://kannadanewsnow.com/kannada/woman-found-dead-in-swimming-pool-husband-suspected-of-murder/

Read More

ಮೈಸೂರು: ದಕ್ಷ ಪೊಲೀಸ್ ಅಧಿಕಾರಿ ಎಂಬುದಾಗಿಯೇ ಹೆಸರಾದಂತ ಮೂಲತಃ ಮೈಸೂರಿನ, ಸದ್ಯ ಕಲಬುರ್ಗಿ ಪೊಲೀಸ್ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಹಿರಿಯ ಐಪಿಎಸ್ ಅಧಿಕಾರಿ ಡಿಜಿಪಿ ಪುಟ್ಟಮಾದಯ್ಯ ಎಂ ಸೇರಿದಂತೆ ಐವರಿಗೆ ಭಾರತದ 77ನೇ ಗಣರಾಜ್ಯೋತವ ಅಂಗವಾಗಿ ಕೇಂದ್ರ ಸರ್ಕಾರ ನೀಡುವಂತ 2026ನೇ ಸಾಲಿನ ಪೊಲೀಸ್ ಉತ್ಕೃಷ್ಟ ರಾಷ್ಟ್ರಪತಿ ಪದಕವನ್ನು ಘೋಷಿಸಲಾಗಿದೆ. ಐಪಿಎಸ್ ಅಧಿಕಾರಿ ಪುಟ್ಟಮಾದಯ್ಯ ಅವರು ಸಾರ್ವಜನಿಕ ಸೇವೆಗೆ ಸಲ್ಲಿಸಿದಂತ ಮಹತ್ವದ ಕೊಡುಗೆಯನ್ನು ಕೇಂದ್ರ ಸರ್ಕಾರ ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಈ ಗೌರವವನ್ನು ರಾಷ್ಟ್ರಪತಿಯವರಿಂದ ನೀಡಲಾಗುತ್ತಿರುವಂತ ಪೊಲೀಸ್ ಶ್ರೇಣಿಯ ಅತ್ಯುನ್ನತ ಪ್ರಶಸ್ತಿಗಳಲ್ಲಿ ಒಂದಾಗಿದೆ. ಮೈಸೂರು ಪೊಲೀಸ್ ಆಯುಕ್ತರಾದಂತ ಸೀಮಾ ಲಾಟ್ಕರ್ ಸೇರಿದಂತೆ ರಾಜ್ಯದ ವಿವಿಧೆಡೆ ಕಾರ್ಯ ನಿರ್ವಹಿಸುತ್ತಿರುವ ಐಪಿಎಸ್ ಅಧಿಕಾರಿಗಳಾದ ಸವೀತಾ.ಎಸ್, ಬೆಳಗಾವಿಯ ಡಾ.ಚೇತನ್ ಸಿಂಗ್ ರಾಥೋಡ್ ಹಾಗೂ ಮಂಗಳೂರಿನ ಅಮಿತ್ ಸಿಂಗ್ ಅವರಿಗೂ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕವನ್ನು ಘೋಷಿಸಲಾಗಿದೆ. https://kannadanewsnow.com/kannada/republic-day-celebrations-at-manik-shah-maidan-in-bengaluru-tomorrow-this-traffic-change/ https://kannadanewsnow.com/kannada/woman-gives-hiv-injection-to-ex-lovers-wife/

Read More

ಬೆಂಗಳೂರು: ದಿನಾಂಕ: 26/01/2026 ರಂದು ಬೆಳಗ್ಗೆ 09-00 ಗಂಟೆಗೆ ಕಬ್ಬನ್ ರಸ್ತೆಯಲ್ಲಿರುವ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದಲ್ಲಿ ಗಣರಾಜ್ಯೋತ್ಸವ ದಿನಾಚರಣೆ 2026 ರ ಅಂಗವಾಗಿ ವಿಶೇಷ ಕವಾಯತು ನಡೆಯಲಿದ್ದು, ಕರ್ನಾಟಕ ರಾಜ್ಯದ ರಾಜ್ಯಪಾಲರು ಧ್ವಜಾರೋಹಣ ಮಾಡಿ ಗೌರವ ವಂದನೆ ಸ್ವೀಕರಿಸಲಿದ್ದಾರೆ. ಇದರ ಅಂಗವಾಗಿ ಬೆಂಗಳೂರು ನಗರ ಸಂಚಾರ ಪೊಲೀಸರು ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದ ಒಳಗಡೆ ಮತ್ತು ಸುತ್ತ-ಮುತ್ತಲು ಈ ಕೆಳಕಂಡಂತೆ ಸಂಚಾರ ಬಂದೋಬಸ್ತ ವ್ಯವಸ್ಥೆಯನ್ನು ಮಾಡಲಾಗಿದೆ ಎಂಬುದಾಗಿ ಸಂಚಾರ ಪೊಲೀಸರು ತಿಳಿಸಿದ್ದಾರೆ. 1. ಕಾರ್ ಪಾಸ್‌ಗಳನ್ನು ಹೊಂದಿರುವ ಎಲ್ಲಾ ಆಹ್ವಾನಿತರು ಅವರುಗಳ ಪಾಸ್‌ಗಳಲ್ಲಿ ನಿಗಧಿಪಡಿಸಿದ ಗೇಟ್‌ಗಳಲ್ಲಿ ಇಳಿದುಕೊಳ್ಳುವುದು ಹಾಗೂ ಪಾಸ್‌ನಲ್ಲಿ ನಿಗಧಿಪಡಿಸಿರುವ ಸ್ಥಳಗಳಲ್ಲಿ ವಾಹನಗಳನ್ನು ನಿಲುಗಡೆಮಾಡುವಂತೆ ಕೋರಲಾಗಿದೆ. 2. ತುರ್ತು ಸೇವಾ ವಾಹನಗಳಾದ ಅಂಬುಲೆನ್ಸ್, ಅಗ್ನಿಶಾಮಕ ದಳದ ವಾಹನಗಳು, ನೀರಿನಟ್ಯಾಂಕರ್, ಕೆ.ಎಸ್.ಆರ್.ಪಿ., ಕ್ಯೂ.ಆರ್.ಟಿ, ಬಿ.ಬಿ.ಎಂ.ಪಿ. ಹಾಗೂ ಪಿ.ಡಬ್ಲ್ಯೂ.ಡಿ ವಾಹನಗಳು ಪ್ರವೇಶ ದ್ವಾರ-2 ಮುಖಾಂತರ ಪರೇಡ್ ಮೈದಾನದ ಒಳಗೆ ಪ್ರವೇಶಿಸಿ ನಂತರ ಪೋರ್ಟ್ ವಾಲ್ ಹಿಂಭಾಗದಲ್ಲಿ…

Read More

ಮೈಸೂರು: ಜಿಲ್ಲೆಯಲ್ಲಿ ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾಗಿರುವಂತ ಮನಕಲಕುವಂತ ಘಟನೆ ನಡೆದಿದೆ. ಮೈಸೂರಿನ ಹೆಚ್.ಡಿ ಕೋಟೆ ತಾಲ್ಲೂಕಿನ ಹೆಚ್.ಮಠದ ಕೊಪ್ಪಲು ಗ್ರಾಮದಲ್ಲಿ ಈ ಮನಕಲಕುವಂತ ಘಟನೆ ನಡೆದಿದೆ. ಹೆಚ್.ಮಠದ ಕೊಪ್ಪಲು ಗ್ರಾಮದಲ್ಲಿ ಕೌಟುಂಬಿಕ ಕಲಹಕ್ಕೆ ಬೇಸತ್ತು ತಾಯಿ ಹೇಮಲತಾ(38) ಹಾಗೂ ಮಕ್ಕಳಾದಂತ ಅನು(15), ಚೇತನ್(13) ನೇಣು ಬಿಗಿದು, ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಚ್.ಮಠದ ಕೊಪ್ಪಲು ಗ್ರಾಮದಲ್ಲಿ ನೇಣುಬಿಗಿದುಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/woman-gives-hiv-injection-to-ex-lovers-wife/ https://kannadanewsnow.com/kannada/another-private-bus-fire-accident-in-the-state-passengers-narrowly-escape/

Read More

ಆಂಧ್ರಪ್ರದೇಶ: ಪ್ರಿಯಕರನೊಬ್ಬ ಆಕೆಯನ್ನು ನಿರಾಕರಿಸಿದ್ದನು. ಆ ಬಳಿಕ ಬೇರೊಬ್ಬ ಯುವತಿಯೊಂದಿಗೆ ವಿವಾಹವಾಗಿದ್ದನು. ಪ್ರೀತಿ ವೈಫಲ್ಯದ ಕಾರಣಕ್ಕಾಗಿ ಪ್ರಿಯಕರನ ಮೇಲೆ ಆಕೆ ಸೇಡು ಮಸೆಯುತ್ತಿದ್ದಳು. ಇದೇ ಕಾರಣಕ್ಕೆ ಪ್ರಿಯಕರ ಪತ್ನಿಗೆ ಹೆಚ್ಐವಿ ಇಂಜೆಕ್ಷನ್ ನೀಡಿರುವಂತ ಶಾಕಿಂಗ್ ಘಟನೆ ಆಂಧ್ರಪ್ರದೇಶದ ಕರ್ನೂಲ್ ನಲ್ಲಿ ನಡೆದಿದೆ. ಈ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬಿ.ಬೋಯಾ ವಸುಂಧರಾ(34), ಖಾಸಗಿ ಆಸ್ಪತ್ರೆಯ ನರ್ಸ್ ಕೊಂಗೆ ಜ್ಯೋತಿ ಹಾಗೂ ಆಕೆಯ ಇಬ್ಬರು ಮಕ್ಕಳನ್ನು ಪೊಲೀಸರು ಈ ಪ್ರಕರಣದಲ್ಲಿ ಬಂಧಿಸಿದ್ದಾರೆ. ಬಿ.ಬೋಯಾ ವಸುಂಧರಾ ಹಾಗೂ ಯುವಕನ ನಡುವೆ ಪ್ರೇಮ ವೈಫಲ್ಯ ಉಂಟಾಗಿತ್ತು. ಆ ಬಳಿಕ ಪ್ರಿಯಕರ ಕರ್ನೂಲ್ ನ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿದ್ದಂತ ಯುವತಿಯೊಬ್ಬಳನ್ನು ಮದುವೆಯಾಗಿದ್ದನು. ಇದೇ ಸಿಟ್ಟಿಗಾಗಿ ತನ್ನ ಮಾಜಿ ಪ್ರಿಯಕರನ ಪತ್ನಿಗೆ ಹೆಚ್ಐವಿ ಇಂಜೆಕ್ಷನ್ ನೀಡೋದಕ್ಕೆ ಬಿ.ಬೋಯಾ ವಸುಂಧರಾ ನಿರ್ಧರಿಸಿದ್ದಳು. ಇದೇ ಕಾರಣಕ್ಕಾಗಿ ಆಸ್ಪತ್ರೆಯಲ್ಲಿ ನರ್ಸ್ ಕೆಲಸ ಮಾಡುತ್ತಿದ್ದಂತ ಕೊಂಗೆ ಜ್ಯೋತಿಯ ಸಹಾಯವನ್ನು ಪಡೆದು, ಸಂಶೋಧನೆ ಹೆಸರಿನಲ್ಲಿ ಹೆಚ್ಐವಿ ರೋಗಕ್ಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ರೋಗಿಗಳ…

Read More

ನವದೆಹಲಿ: ದೇಶದ ಆರ್ಥಿಕ ಭವಿಷ್ಯವನ್ನು ರೂಪಿಸುವ ಪ್ರಯಾಣದಲ್ಲಿ, ಆತ್ಮನಿರ್ಭರತ ಮತ್ತು ಸ್ವದೇಶಿ ಮಾರ್ಗದರ್ಶಿ ತತ್ವಗಳಾಗಿವೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಒತ್ತಿ ಹೇಳಿದರು. 77 ನೇ ಗಣರಾಜ್ಯೋತ್ಸವದ ಮುನ್ನಾದಿನದಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಅಧ್ಯಕ್ಷ ಮುರ್ಮು ಈ ಹೇಳಿಕೆಗಳನ್ನು ನೀಡಿದರು. ಭಾರತದ ಯುವ ಉದ್ಯಮಿಗಳು, ಕ್ರೀಡಾಪಟುಗಳು, ವಿಜ್ಞಾನಿಗಳು ಮತ್ತು ವೃತ್ತಿಪರರು ದೇಶಕ್ಕೆ ಶಕ್ತಿ ತುಂಬಿ ಜಾಗತಿಕವಾಗಿ ತಮ್ಮ ಛಾಪು ಮೂಡಿಸಿದ್ದಾರೆ ಎಂದು ಅವರು ಶ್ಲಾಘಿಸಿದರು. ದೇಶವು ವಿಶ್ವದ ಅತಿ ಹೆಚ್ಚು ಯುವ ಜನಸಂಖ್ಯೆಯನ್ನು ಹೊಂದಿದೆ ಮತ್ತು ಅದರ ಯುವಕರು ಅಪಾರ ಪ್ರತಿಭೆಯನ್ನು ಹೊಂದಿದ್ದಾರೆ ಎಂದು ಶ್ರೀಮತಿ ಮುರ್ಮು ಹೇಳಿದರು. ಹೆಚ್ಚಿನ ಸಂಖ್ಯೆಯ ದೇಶಗಳ ಯುವ ಜನಸಂಖ್ಯೆಯು ಸ್ವಯಂ ಉದ್ಯೋಗದ ಮೂಲಕ ಯಶಸ್ಸಿನ ಪ್ರಭಾವಶಾಲಿ ನಿದರ್ಶನಗಳನ್ನು ಪ್ರಸ್ತುತಪಡಿಸುತ್ತಿದೆ ಎಂದು ಅವರು ಹೇಳಿದರು. ಜಾಗತಿಕ ಅನಿಶ್ಚಿತತೆಗಳ ಹೊರತಾಗಿಯೂ ಭಾರತ ನಿರಂತರ ಆರ್ಥಿಕ ಬೆಳವಣಿಗೆಯನ್ನು ದಾಖಲಿಸುತ್ತಿದೆ ಎಂದು ರಾಷ್ಟ್ರಪತಿಗಳು ತಮ್ಮ ಭಾಷಣದಲ್ಲಿ ಹೇಳಿದರು. ದೇಶವು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿದೆ ಎಂದು ಅವರು…

Read More