Subscribe to Updates
Get the latest creative news from FooBar about art, design and business.
Author: kannadanewsnow09
ಭೂತ-ಪ್ರೇತ / ದೈವ ಮತ್ತು ಆತ್ಮಗಳ 41 ವಿಭಿನ್ನ ಪ್ರಕಾರಗಳು 1. #ಭೂತ: ಸಾಮಾನ್ಯ ಭೂತ, ನೀವು ಆಗಾಗ್ಗೆ ಕೇಳುವ ದೆವ್ವ. 2. #ಪ್ರೇತ: ಕುಟುಂಬದಿಂದ ಹಿಂಸೆ ಅನುಭವಿಸಿದ, ಅಂತ್ಯಸಂಸ್ಕಾರ ಇಲ್ಲದೆ ಮೃತಪಟ್ಟ ವ್ಯಕ್ತಿಯ ಆತ್ಮ, ಇವರು ತೊಂದರೆ ಕೊಡುತ್ತಾರೆ. 3. #ಹಾಡಲ್: ಹಾನಿ ಮಾಡದೆ ಪ್ರೇತಬಾಧೆ ಮಾಡುವ ಆತ್ಮಗಳು. 4. #ಚೇತಕಿನ್: ಚುಡೇಲ್, ಜನರಿಗೆ ಪ್ರೇತಬಾಧೆ ಮಾಡಿ ಅಪಘಾತಗಳನ್ನು ಉಂಟುಮಾಡುವವರು. 5. #ಮುಮಿಈ: ಮುಂಬಯಿಯ ಕೆಲವು ಮನೆಗಳಲ್ಲಿ ಪ್ರಚಲಿತದಲ್ಲಿರುವ ಪ್ರೇತ, ಇವರು ಕೆಲವೊಮ್ಮೆ ಕಾಣಿಸಿಕೊಳ್ಳುತ್ತಾರೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ…
ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಪ್ರತಿಯೊಂದು ಭಾಗ ಮತ್ತು ಅಲ್ಲಿ ಇರಿಸಲಾಗಿರುವ ವಸ್ತುಗಳು ಒಂದು ನಿರ್ದಿಷ್ಟ ಶಕ್ತಿಯನ್ನು ಹೊರಸೂಸುತ್ತವೆ. ಅಡುಗೆಮನೆಯು ಆಹಾರವನ್ನು ತಯಾರಿಸುವ ಸ್ಥಳವಾಗಿರುವುದರಿಂದ, ಅದು ಆರೋಗ್ಯ ಮತ್ತು ಸಮೃದ್ಧಿಗೆ ಸಂಬಂಧಿಸಿದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ವಾಸ್ತು ಪ್ರಕಾರ, ಅಡುಗೆಮನೆಯಲ್ಲಿ ಕೆಲವು ವಸ್ತುಗಳನ್ನು ಇಡುವುದನ್ನು ತಪ್ಪಿಸುವುದು ಉತ್ತಮ. ಅವು ನಕಾರಾತ್ಮಕ ಶಕ್ತಿಯನ್ನು ಆಕರ್ಷಿಸಬಹುದು ಅಥವಾ ಉತ್ತಮ ಶಕ್ತಿಯ ಹರಿವನ್ನು ತಡೆಯಬಹುದು. ಅಡುಗೆಮನೆಯಲ್ಲಿ ತಪ್ಪಿಸಬೇಕಾದ ಕೆಲವು ವಸ್ತುಗಳು ಯಾವುವು? ಈ ವಾಸ್ತು ಆಧಾರಿತ ಲೇಖನದಲ್ಲಿ ನಾವು ಹಂಚಿಕೊಳ್ಳುತ್ತೇವೆ . ಮುರಿದ ಪಾತ್ರೆಗಳು, ಕನ್ನಡಿಗಳು, ಒಡೆದ ಗಾಜಿನ ವಸ್ತುಗಳು, ಬಳಸದ ಉಪಕರಣಗಳು, ಹಳೆಯ ನೋಟ್ಬುಕ್ಗಳು ಇತ್ಯಾದಿಗಳನ್ನು ಅಡುಗೆಮನೆಯಲ್ಲಿ ಇಡಬಾರದು. ಇವು ನಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತವೆ ಮತ್ತು ಮನೆಗೆ…
ನೈಸರ್ಗಿಕ ಪದಾರ್ಥಗಳನ್ನು ಬಳಸಿ ನಿಮ್ಮ ಚರ್ಮ ಮತ್ತು ಕೂದಲನ್ನು ನೋಡಿಕೊಳ್ಳುವುದು ಒಂದು ಅನನ್ಯ ಆನಂದ. ವಿಶೇಷವಾಗಿ ಅಲೋವೆರಾ ಮತ್ತು ತುಳಸಿಯನ್ನು ಸಂಯೋಜಿಸಿದಾಗ, ಪ್ರಯೋಜನಗಳು ಅಪಾರ. ಈ ಪೋಸ್ಟ್ನಲ್ಲಿ, ನಿಮ್ಮ ಸೌಂದರ್ಯ ಆರೈಕೆ ಪಟ್ಟಿಯಲ್ಲಿ ಈ ಎರಡು ಗಿಡಮೂಲಿಕೆಗಳ ಪ್ರಾಮುಖ್ಯತೆ ಮತ್ತು ಉತ್ತಮ ಸೌಂದರ್ಯವನ್ನು ನೀಡುವ ಈ ಗಿಡಮೂಲಿಕೆಯ ಪ್ರಯೋಜನಗಳ ಕುರಿತು ಸೌಂದರ್ಯ ಸಲಹೆಗಳನ್ನು ನಾವು ಹಂಚಿಕೊಳ್ಳಲಿದ್ದೇವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ಚರ್ಮಕ್ಕಾಗಿ ಅಲೋವೆರಾದ ಸೌಂದರ್ಯ ಪ್ರಯೋಜನಗಳು : ಅಲೋವೆರಾ ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದೆ. ಇದು ಚರ್ಮವನ್ನು ತಂಪಾಗಿಸುತ್ತದೆ, ತೇವಾಂಶವನ್ನು ಉಳಿಸಿಕೊಳ್ಳುತ್ತದೆ, ಉರಿಯೂತವನ್ನು ಕಡಿಮೆ ಮಾಡುತ್ತದೆ ಮತ್ತು ಗಾಯಗಳನ್ನು ಗುಣಪಡಿಸುತ್ತದೆ. ಇದು ಕಪ್ಪು ವೃತ್ತಗಳು, ಮೊಡವೆಗಳು ಮತ್ತು ಚರ್ಮವು ಮಸುಕಾಗಲು ಸಹಾಯ…
ಬೆಂಗಳೂರು: ಕರ್ನಾಟಕ ಮೂಲದ ನ್ಯೂರಾಲಿಕ್ಸ್ ಎಐ, ಸಾರ್ಟ್ಅಪ್ ಕಂಪನಿ, ರಕ್ಷಣಾ ವಲಯಕ್ಕೆ ಸಂಬಂಧಿಸಿದಂತೆ ದೇಶದ ಮೊದಲ ‘ಸ್ವದೇಶಿ ರಕ್ಷಣಾ ಕೃತಕ ಬುದ್ಧಿಮತ್ತೆ(ಎಐ) ತಂತ್ರಜ್ಞಾನ ಅಭಿವೃದ್ಧಿಪಡಿಸಿದೆ. ದೆಹಲಿಯ ಮಾಣಿಕ್ ಶಾ ಕೇಂದ್ರದಲ್ಲಿ ಆಯೋಜಿಸಿದ್ದ ‘ಚಾಣಕ್ಯ ರಕ್ಷಣಾ’ ಸಂವಾದದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಭಾರತದ ಮೊದಲ ಸಂಪೂರ್ಣ ‘ಸ್ವದೇಶಿ ರಕ್ಷಣಾ ಎಐ-ಎ-ಸರ್ವಿಸ್’ಗೆ(ಎಎಲ್ಎಎಎಸ್) ಚಾಲನೆ ನೀಡಿದರು. ರಕ್ಷಣಾ ಸಚಿವಾಲಯದ ಐಡೆಕ್ಸ್ ಅಡಿಟಿ 2.0 ಉಪಕ್ರಮ ಅಡಿ ನ್ಯೂರಾಲಿಕ್ಸ್, ಭಾರತೀಯ ಸೇನೆಗಾಗಿ ಎಐ ತಂತ್ರಜ್ಞಾನ ಅಭಿವೃದ್ಧಿಪಡಿಸಿದೆ. ಈ ಮೂಲಕ ಕೇಂದ್ರ ಸರ್ಕಾರಕ್ಕೆ, ದೇಶೀಯ ನಾವೀನ್ಯತೆ ಮೂಲಕ ಮುಂದಿನ ಪೀಳಿಗೆಯ ರಕ್ಷಣಾ ಸಾಮರ್ಥ್ಯ ನಿರ್ಮಿಸಲು ಅಡಿಪಾಯ ಸಿಕ್ಕಿದಂತಾಗಿದೆ. ರಾಜನಾಥ್ ಸಿಂಗ್ ಮಾತನಾಡಿ, ಸ್ವದೇಶಿ ರಕ್ಷಣಾ ಕೃತಕ ಬುದ್ಧಿಮತ್ತೆ ಅಭಿವೃದ್ಧಿಯಿಂದ ದೇಶದ ಮಿಲಿಟರಿಗೆ ಇನ್ನಷ್ಟು ಬಲ ಸಿಕ್ಕಿದೆ. ‘ಆತ್ಮನಿರ್ಭಾರ್ ಭಾರತ’ ಮಹತ್ವಾಕಾಂಕ್ಷೆ ಪರಿಕಲ್ಪನೆಗೆ ಶಕ್ತಿ ಬಂದಿದೆ. ಹೊಸ ತಂತ್ರಜ್ಞಾನ ಸ್ಥಾಪಿಸಿದ್ದಕ್ಕೆ ನ್ಯೂರಾಲಿಕ್ಸ್ ಎಐ ಕಂಪನಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು. ಈ ಯೋಜನೆಯು ಸ್ವದೇಶಿ ದೊಡ್ಡ ಭಾಷಾ ಮಾದರಿ…
ಬೆಂಗಳೂರು: ಸರ್ಕಾರಿ ವಲಯ, ಬ್ಯಾಂಕಿಂಗ್, ಸಂಶೋಧನ ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ “ಕೃತಕ ಬುದ್ದಿಮತ್ತೆ” (ಎಐ) ಬಳಕೆಯ ಮೂಲಕ ಕೆಲಸದ ಒತ್ತಡವನ್ನು ಸುಧಾರಿಸಿ, ಕೆಲಸದಲ್ಲಿ ಚುರುಕುತನ ಮೂಡಿಸುವ ಉದ್ದೇಶದಿಂದ ಇಎಸ್ಡಿಎಸ್ ಸಾಫ್ಟ್ವೇರ್ ಸಲ್ಯೂಷನ್ “ ಮುಂದಿನ ಪೀಳಿಗೆಗಾಗಿ “ಜಿಪಿಯು ಸೂಪರ್ಪಾಡ್ಸ್” ಸೇವೆಯನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ. ಇಎಸ್ಡಿಎಸ್ ಸಾಫ್ಟ್ವೇರ್ ಸೊಲ್ಯೂಷನ್ ಲಿಮಿಟೆಡ್ ಕಂಪನಿಯ 20ನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ ವ್ಯವಸ್ಥಾಪಕ ನಿರ್ದೇಶಕ ಹಾಗೂ ಅಧ್ಯಕ್ಷ ಪಿಯೂಷ್ ಪ್ರಕಾಶಚಂದ್ರ ಸೋಮನಿ ಅವರು ಘೋಷಿಸಿದರು, ಬಳಿಕ ಮಾತನಾಡಿದ ಅವರು, ಪ್ರಸ್ತುತ ಎಐ ಮೇಲೆ ಹೆಚ್ಚುತ್ತಿರುವ ಬೇಡಿಕೆ ಪರಿಹರಿಸಲು “ಗ್ರಾಫಿಕ್ ಪ್ರೋಸೆಸಿಂಗ್ ಯುನಿಟ್ಸ್” (ಜಿಪಿಯು) ಉತ್ತಮ ಹಾದಿಯಾಗಿದೆ. ಜಾಗತಿಕ AI ಮೌಲ್ಯವು 2030 ರ ವೇಳೆಗೆ ಸುಮಾರು $15.7 ಟ್ರಿಲಿಯನ್ ಡಾಲರ್ ಸಮೀಪಿಸುವ ನಿರೀಕ್ಷೆಯಿದೆ, ಅದೇ ರೀತಿ, ಶೇ.80ರಷ್ಟು ಹೂಡಿಕೆಯು GPU ಕಡೆಗೆ ಕೇಂದ್ರೀಕರಿಸಿದೆ. ಜಿಪಿಯು ಮೇಲೆ ಹೆಚ್ಚಿನ ವಿಶ್ವಾಸಾರ್ಹತೆ ಹೊಂದಿದ್ದು, ಪರಿಸರ ವ್ಯವಸ್ಥೆಯ ಅಗತ್ಯಕ್ಕೂ ಸ್ನೇಹಮಯವಾಗಿದೆ. ಆದರೆ, ಜಿಪಿಯು ದುಬಾರಿ ವೆಚ್ಚದ ಕಾರಣದಿಂದ ಸಾಕಷ್ಟು ಸಂಸ್ಥೆಗಳು ಜಿಪಿಯು…
ಬೆಂಗಳೂರು: ಡಿಸೆಂಬರ್.8ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಹೀಗೆ ಅಧಿವೇಶನದಲ್ಲಿ ಭಾಗಿಯಾಗುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಸಚಿವರಿಗೆ ಸರ್ಕಾರ ಸುವರ್ಣಸೌಧದಲ್ಲಿನ ಕೊಠಡಿಗಳನ್ನು ಹಂಚಿಕೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿ ಹೊರಡಿಸಿದ್ದಾರೆ. ಅದರಲ್ಲಿ ಬೆಳಗಾವಿಯ ಸುವರ್ಣಸೌಧ ಕಟ್ಟಡದಲ್ಲಿ ದಿನಾಂಕ 08-12-2025ರಿಂದ ವಿಧಾನಮಂಡಲದ ಅಧಿವೇಶ ನಡೆಯಲಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರುಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ, ಮುಂದಿನ ಆದೇಶದವರೆಗೆ ಈ ಕೆಳಕಂಡಂತೆ ಕೊಠಡಿಗಳನ್ನು ಹಂಚಿಕೆ ಮಾಡಿರುವುದಾಗಿ ತಿಳಿಸಿದ್ದಾರೆ. ಹೀಗಿದೆ ಬೆಳಗಾವಿ ಸುವರ್ಣಸೌಧದ ಸಿಎಂ, ಡಿಸಿಎಂ, ಸಚಿವರ ಕೊಠಡಿಗಳ ಸಂಖ್ಯೆ ಸಿಎಂ ಸಿದ್ಧರಾಮಯ್ಯ – 346, 347 ಡಿಸಿಎಂ ಡಿ.ಕೆ ಶಿವಕುಮಾರ್ – 306, 306ಎ ಗೃಹ ಸಚಿವ ಡಾ.ಜಿ ಪರಮೇಶ್ವರ್ – 302, 302ಎ ಕಾನೂನು ಸಚಿವ ಹೆಚ್.ಕೆ ಪಾಟೀಲ್ – 303, 303ಎ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ –…
ಬೆಂಗಳೂರು: ಪ್ರಸ್ತುತ ದಿನಗಳಲ್ಲಿ ಸೋಷಿಯಲ್ ಮೀಡಿಯಾ ಬಳಕೆ ಮಾಡೋರ ಸಂಖ್ಯೆ ಹೆಚ್ಚಾಗಿದೆ. ವಾಟ್ಸ್ ಆಪ್, ಫೇಸ್ ಬುಕ್, ಇನ್ ಸ್ಟಾಗ್ರಾಂ ಬಳಕೆ ದಿನೇ ದಿನೇ ಹೆಚ್ಚಿದಂತೆ ಅದರೊಚ್ಚಿಗೆ ಕ್ರೈಂಗಳ ಸಂಖ್ಯೆ ಕೂಡ ಹೆಚ್ಚಾಗುತ್ತಿವೆ. ನೀವು ಇನ್ ಸ್ಟಾಗ್ರಾಂ ಬಳಸುತ್ತಾ ಇದ್ದೀರಿ ಅಂದ್ರೆ ಅದಕ್ಕೂ ಮುನ್ನ ಮುಂದೆ ಸುದ್ದಿ ಓದಿ. ತಾನು ಬ್ಯುಸಿನೆಸ್ ಮ್ಯಾನ್ ಅಂತ ಇನ್ ಸ್ಟಾಗ್ರಾಂನಲ್ಲಿ ಪ್ರೊಫೈಲ್ ಗೆ ಸ್ಮಾರ್ಟ್ ಡಿಪಿ ಜನಾರ್ದನ ಆಲಿಯಾಸ್ ಸಿದ್ಧಾರ್ಥ್ ವೀರ್ ಹಾಕಿಕೊಂಡಿದ್ದನು. ಯಾರೆಲ್ಲ ನೀಟ್ ಗೆ ತಯಾರಿ ನಡೆಸುತ್ತಿದ್ದರೋ ಅವರನ್ನೇ ಟಾರ್ಗೆಟ್ ಮಾಡುತ್ತಿದ್ದ ಸಿದ್ಧಾರ್ಥ್. ಅವರನ್ನು ನೈಸ್ ಆಗಿ ಫ್ರೆಂಡ್ ಮಾಡಿಕೊಳ್ಳುತ್ತಿದ್ದಂತ ಆರೋಪಿ, ಹಾಗೆ ಹೀಗೆ ಅಂತ ಡ್ರಾಮಾ ಮಾಡುತ್ತಿದ್ದನಂತೆ. ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದಂತ ಆ ಹುಡುಗಿಯೊಬ್ಬಳಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದಂತ ಆತ, ಆಕೆಯನ್ನು ಪರಿಚಯ ಮಾಡಿಕೊಂಡಿದ್ದನು. ಆ ಬಳಿಕ ವಿದ್ಯಾರ್ಥಿನಿಯನ್ನು ಮದುವೆಯಾಗುವುದಾಗಿ ನಂಬಿಸಿ, ಸಿನಿಮಾ ಸ್ಟೈಲಿನಲ್ಲಿ ಪ್ರಪೋಸ್ ಕೂಡ ಮಾಡಿದ್ದನು. ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಯುವತಿಯ ಮನೆಗೆ ತೆರಳಿದ್ದಂತ ಆತ,…
ಕೆಲವು ಶತ್ರುಗಳು ನಮಗೆ ತಿಳಿಯದಂತೆ ನಮ್ಮ ಜೀವನವನ್ನು ಹಾಳುಮಾಡಲು ಸಂಚು ಹೂಡುತ್ತಾರೆ. ಅವರು ನಮ್ಮೊಂದಿಗೆ ಕೆಲಸ ಮಾಡುತ್ತಾರೆ. ಆದರೆ ಅವರು ನಮಗೆ ತಿಳಿಯದೆ ನಮ್ಮೊಂದಿಗೆ ಇರುತ್ತಾರೆ, ನಮ್ಮ ಪ್ರಗತಿಗೆ ಅಡ್ಡಿಯಾಗಲು ನಮ್ಮ ಬೆನ್ನ ಹಿಂದೆ ಗುಂಡಿಗಳನ್ನು ಅಗೆಯುತ್ತಾರೆ. ಅವರು ತಮ್ಮ ಮೇಲಧಿಕಾರಿಗಳಿಗೆ ನಮ್ಮ ಬಗ್ಗೆ ಸುಳ್ಳುಗಳನ್ನು ಹೇಳುತ್ತಾರೆ. ಇದರಿಂದಾಗಿ ನಮಗೆ ಸಿಗಬೇಕಾದ ಬಡ್ತಿ ಸಿಗುವುದಿಲ್ಲ. ಕೆಲವರು ವ್ಯವಹಾರದಲ್ಲಿ ನಮ್ಮನ್ನು ರಹಸ್ಯವಾಗಿ ಬಳಸಿಕೊಳ್ಳುತ್ತಾರೆ. ಅವರು ನಮ್ಮನ್ನು ಸೋಲಿಸುತ್ತಾರೆ. ಇದರಿಂದಾಗಿ ನಮಗೆ ನಷ್ಟವಾಗುತ್ತದೆ. ಇಂತಹ ಕೆಲವು ಸಂಬಂಧಿಕರು ಇರುತ್ತಾರೆ. ನಮ್ಮ ಪ್ರಗತಿಯ ಬಗ್ಗೆ ಅಸೂಯೆ ಪಟ್ಟವರು ನಮ್ಮನ್ನು ಬದುಕಲು ಬಿಡುವುದಿಲ್ಲ ಮತ್ತು ನಮ್ಮ ವಿರುದ್ಧ ಏನಾದರೂ ಮಾಡುತ್ತಲೇ ಇರುತ್ತಾರೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ…
ಬೆಂಗಳೂರು: ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ನೀರಿನ ಬಾಕಿ, ಅಸಲು ಬಿಲ್ ಪಾವತಿಸಿದರೇ ಬಡ್ಡಿ ಮನ್ನಾ ಮಾಡುವಂತ ನಿರ್ಧಾರವನ್ನು ರಾಜ್ಯ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ. ಗುರುವಾರದಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಬೆಂಗಳೂರು ನಾಗರಿಕರಿಗೆ ಗುಡ್ ನ್ಯೂಸ್ ನೀಡಲಾಗಿದೆ. ನೀರಿನ ಬಿಲ್ ಪಾವತಿಸಿದರೆ ಬಡ್ಡಿ ಮನ್ನಾ ಮಾಡಲು ನಿರ್ಧರಿಸಲಾಗಿದೆ. ಬಾಕಿ, ಅಸಲು ಏಕ ಕಾಲದಲ್ಲಿ ಪಾವತಿಸಿದರೆ ಬಡ್ಡಿ ಮನ್ನಾ ಮಾಡುವಂತ ನಿರ್ಧಾರ ಕೈಗೊಂಡಿದೆ. ಏಕಕಾಲಿಕ ತೀರುವಳಿ ಯೋಜನೆಗೆ ಅನುಮೋದನೆಯನ್ನು ಸಂಪುಟ ನೀಡಿದೆ. ಇನ್ನೂ ಶರಾವತಿ ನದಿಗೆ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ 200 ಕೋಟಿ ಮೊತ್ತದ ಯೋಜನೆಗೆ ಒಪ್ಪಿಗೆ ನೀಡಲಾಗಿದೆ. ಮುಳ್ಕೋಡು ಗ್ರಾಮದ ಬಳಿ ನಿರ್ಮಾಣ ಮಾಡಲಾಗುತ್ತಿದೆ. ಮೈಸೂರು ಮಹಾನಗರ ಪಾಲಿಕೆ ಮೇಲ್ದರ್ಜೇಗೇರಿಕೆ ನಿರ್ಧರಿಸಿದೆ. ಗ್ರೇಡ್-1 ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೆ ಏರಿಸಲಿದೆ. ಕೆಲವು ಅಕ್ಕಪಕ್ಕದ ಗ್ರಾಮಗಳ ಸೇರ್ಪಡೆಗೆ ಒಪ್ಪಿಗೆ ನೀಡಲಾಗಿದೆ. ಜಿಬಿಎ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆಗೆ 100 ಕೋಟಿ ಮೊತ್ತದಲ್ಲಿ BSWML ಮೂಲಕ ಅನುಷ್ಠಾನವಾಗಲಿದೆ. ತಿಪ್ಪಗೊಂಡನಹಳ್ಳಿ ಜಲಾನಯನದ…
ಭಾರತೀಯ ಸಂಸ್ಕೃತಿಯಲ್ಲಿ ಗುರುಹಿರಿಯರನ್ನು ಗೌರವಿಸುವ ಪದ್ಧತಿ ಇದೆ. ಹಿರಿಯರ ಪಾದವನ್ನು ಸ್ಪರ್ಶಿಸಿ ಆಶೀರ್ವಾದವನ್ನು ಹಿಂದಿನಿಂದಲೂ ಪಡೆದುಕೊಳ್ಳುತ್ತಾ ಬಂದಿದ್ದೇವೆ. ಹಾಗಾದರೆ ಯಾವ ಮೂರು ವ್ಯಕ್ತಿಗಳ ಕಾಲಿಗೆ ಎಂದಿಗೂ ಬೀಳಬಾರದು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳುವ ಬನ್ನಿ. ಆಚಾರ್ಯ ಚಾಣಕ್ಯರ ಪ್ರಕಾರ ಹಿರಿಯರ ಕಾಲಿಗೆ ಬಿದ್ದು ಆಶೀರ್ವಾದವನ್ನು ಪಡೆದುಕೊಂಡರೆ ಅವರ ಜ್ಞಾನ,ಬುದ್ಧಿ, ಪ್ರಸಿದ್ದಿ ಪ್ರಾಪ್ತಿಯಾಗುತ್ತದೆ. ವಿಜ್ಞಾನದ ಪ್ರಕಾರ ಈ ರೀತಿ ಹಿರಿಯರ ಕಾಲಿಗೆ ಬಿದ್ದು ನಮಸ್ಕರಿಸುವುದರಿಂದ ದೇಹದಲ್ಲಿ ರಕ್ತದ ಸಂಚಲನ ಆಗುತ್ತದೆ ಇದರಿಂದ ಹೃದಯ ಸಂಬಂಧಿತ ಸಮಸ್ಯೆಗಳು ಕಾಣಿಸಿಕೊಳ್ಳುವುದಿಲ್ಲ. ಬಿಳಿ ಅಕ್ಕಿ, ಸ್ವಲ್ಪ ತುಪ್ಪ, ನೀರು ಮತ್ತು ಅರಿಶಿನವನ್ನು ಸೇರಿಸಿ ಅಕ್ಷತೆ ಮಾಡಿಕೊಳ್ಳಬೇಕು. ಒಂದು ವೇಳೆ ಮನೆಯಿಂದ ಹೊರಗಡೆ ಹೋಗಬೇಕಾದರೆ ಮನೆಯಲ್ಲಿರುವ ಹಿರಿಯರಿಗೆ ಅಕ್ಷತೆಯನ್ನು ಕೊಟ್ಟು ಆಶೀರ್ವಾದವನ್ನು ಪಡೆದುಕೊಂಡು ಆ ಅಕ್ಷತೆಯನ್ನು ನಿಮ್ಮ ತಲೆ ಮೇಲೆ ಹಾಕಿಸಿಕೊಂಡು ಹೋಗಬೇಕು. ಈ ರೀತಿ ಮಾಡುವುದರಿಂದ ಅಂದುಕೊಂಡು ಮಾಡುವ ಕೆಲಸ ಯಶಸ್ವಿಯಾಗುತ್ತದೆ. ಇನ್ನು ನಿಮ್ಮ ಜೇಬಿನಲ್ಲಿ ಕೆಂಪು ಅಕ್ಷತೆಯನ್ನು ಇಟ್ಟುಕೊಂಡು ಹೋಗುವುದರಿಂದ ನೀವು ಯಾವ ಕೆಲಸಕ್ಕೆ…














