Author: kannadanewsnow09

ಮಕ್ಕಳ ವಿದ್ಯಾಭಿವೃದ್ಧಿಗಾಗಿ ಕೆಲವೊಂದು ಪರಿಹಾರಗಳು ಶುಕ್ಲಾಂಭರಧರಂ ವಿಷ್ಣುಂ ಶಶಿವರ್ಣಂ ಚತುರ್ಭುಜಂ |ಪ್ರಸನ್ನ ವದನಂ ಧ್ಯಾಯೇತ್ ಸರ್ವ ವಿಘ್ನೋಪ ಶಾಂತಯೇ || ಇದು ಗಣಪತಿಯ ಅತ್ಯಂತ ಶಕ್ತಿದಾಯಕ ಮಂತ್ರ… ಈ ಮಂತ್ರವನ್ನು ವಿದ್ಯಾರ್ಥಿಗಳು ಪ್ರತಿದಿನ ಪಠಿಸುವುದರಿಂದ ವಿದ್ಯಾಭ್ಯಾಸವು ಯಾವುದೇ ವಿಘ್ನಗಳಿಲ್ಲದೇ ನಡೆಯುತ್ತದೆ.. Concentration ಹೆಚ್ಚಾಗುತ್ರದೆ…! ವಿದ್ಯೆಯ ಕಡೆ ಹೆಚ್ಚು ಆಸಕ್ತಿ ಬೆಳೆಯುತ್ತದೆ.. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 “ಗುರುರ್ಬ್ರಹ್ಮ ಗುರುರ್ವಿಷ್ಣು ಗುರುರ್ದೇವೋ ಮಹೇಶ್ವರಃ | ಗುರುಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರವೇ ನಮಃ || ಈ ಗುರು ಸ್ತೋತ್ರ ಪಠಿಸುವುದರಿಂದ ಸನ್ಮಾರ್ಗದ ಕಡೆ, ಜ್ಞಾನದ ಕಡೆ ಗಮನ ಹೋಗುತ್ತದೆ.. ಗುರುಗಳ ಆಶೀರ್ವಾದ ಪೂರ್ಣ ದೊರೆತು ವಿದ್ಯಾಭ್ಯಾಸದಲ್ಲಿ ಪ್ರಗತಿ ಹೊಂದುವಿರಿ..! *** ಗುರವೇ ಸರ್ವಲೋಕಾನಾಂ ಭಿಷಜೇ ಭವರೋಗೀಣಾಂ ನಿಧಯೇ ಸರ್ವವಿದ್ಯಾನಾಂ ದಕ್ಷಿಣಾಮೂರ್ತಯೇ ನಮಃ || ಶಾರದಾ ಶಾರದಾಂಬೋಜ ವದನ ವದನಾಂಬುಜೆ ಸರ್ವದ ಸರ್ವಧಾಕಾಸ್ಮಂ ಸನ್ನಿಧಿಮ್ಂ ಸನ್ನಿಧಿಮ್ಂ ಕ್ರೀಯಾತ್ ಶೃತಿ ಮೃತಿ ಪುರಾಣಾಮ್ಂ…

Read More

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ ಬಿ.ಹೆಚ್ ರಸ್ತೆಯ ಹೊಸ ಖಾಸಗಿ ಬಸ್ ನಿಲ್ದಾಣದ ಬಳಿಯಲ್ಲಿ ಹೊಸದಾಗಿ “ಹೋಟೆಲ್ ಮಲ್ನಾಡ್ ಭರಣಿ” ಎಂಬುದೊಂದು ಇದೆ. ನಾಟಿ ಸ್ಟೈಲ್ ಊಟವೆಂದೇ ಟ್ಯಾಗ್ ಲೈನ್ ನಿಜಕ್ಕೂ ರುಚಿಯಲ್ಲಿ ಒಪ್ಪುವಂತೆ ಇದೆ. ಅದು ಅಕ್ಷರಶಃ ಸತ್ಯವಾದಂತಿದೆ. ಕಾರಣ ಈ ಹೋಟೆಲ್ ನಾನ್ ವೆಜ್ ಊಟವಂತೂ ಯಾವುದೇ ಸ್ಟಾರ್ ಹೋಟೆಲ್ ಗಿಂತ ಕಡಿಮೆಯಿಲ್ಲ. ಹೌದು.. ಸಾಗರಕ್ಕೆ ಆಗಮಿಸೋ ಪ್ರವಾಸಿಗರೊಮ್ಮೆ ಈ ಹೋಟೆಲ್ ಗೆ ಹೋಗೋದು ಮರೆಯಬೇಡಿ. ಈ ಮೇಲಿನ ಮಾತು ನಿಜವೋ ಸುಳ್ಳೋ ಅನ್ನೋದು ಖಚಿತವಾಗಲಿದೆ. ಒಮ್ಮೆ ಊಟ ಮಾಡಿದ್ರೇ, ಮತ್ತೊಮ್ಮೆ ಊಟ ಮಾಡಬೇಕು ಎನ್ನುವಷ್ಟು ರುಚಿಕರ. ಎಷ್ಟೇ ಬಾರಿ ಊಟ ಮಾಡಿದರೂ ರುಚಿಯಲ್ಲಿ ವ್ಯತ್ಯಾಸವೇ ಇಲ್ಲ. ಮಟನ್ ಹಾಗೂ ಚಿಕನ್ ಎರಡು ಇಲ್ಲಿ ಸಿಗುತ್ತದೆ. ಮುದ್ದೆ, ಚಪಾತಿ ಊಟ ಸವಿದು ನೋಡಿದಾಗಲೇ ಆ ರುಚಿ ಮತ್ತೆ ಮತ್ತೆ ಸವಿಬೇಕು ಅನ್ನುವಷ್ಟು ಇಷ್ಟ ಆಗುತ್ತದೆ. ಮಾಲೀಕೇ ನಾನ್ ವೆಜ್ ಊಟ ತುಂಬಾ ಚೆನ್ನಾಗಿದೆ. ಏನಾದರೂ ಟೆಸ್ಟಿಂಗ್ ಪೌಡರ್ ಮಹಿಮೆ…

Read More

ಬೆಂಗಳೂರು: ರಾಜ್ಯದಲ್ಲಿ ತೀವ್ರ ಶೀತಗಾಳಿ ಬಿಸುತ್ತಿದೆ. ಅಲ್ಲಲ್ಲಿ ಚಳಿಯು ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ಕೆಲ ಸಲಹೆಗಳನ್ನು ನೀಡಿದೆ. ಅವುಗಳನ್ನು ಚಳಿಯ ಈ ಸಮಯದಲ್ಲಿ ತಪ್ಪದೇ ಪಾಲಿಸುವಂತೆ ಸೂಚಿಸಿದೆ.  ಈ ಕುರಿತಂತೆ ಸರ್ಕಾರವು ರಾಜ್ಯಾದ್ಯಂತ ಪ್ರಸ್ತುತ ಬೀಸುತ್ತಿರುವ ತೀವ್ರ ಶೀತಗಾಳಿಯು ಬೀಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಅಗತ್ಯ ಮುನ್ನೆಚ್ಚರಿಕೆಯ ಮಾರ್ಗಸೂಚಿಗಳನ್ನು ಹೊರಡಿಸಿದೆ ಎಂದಿದೆ. ಆದ್ದರಿಂದ ಶೀತಗಾಳಿಯಿಂದಾಗುವ ಆರೋಗ್ಯ ಸಮಸ್ಯೆಗಳು ಹಾಗೂ ಅಪಘಾತಗಳನ್ನು ತಡೆಯುವ ಉದ್ದೇಶದಿಂದ ಸಾರ್ವಜನಿಕರು ರಾಜ್ಯ/ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಕಾಲಕಾಲಕ್ಕೆ ಹೊರಡಿಸುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವುದರೊಂದಿಗೆ ಈ ಕೆಳಗಿನಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಕೊಳ್ಳಲು ತಿಳಿಸಿದೆ. ಈ ಸಲಹೆಗಳನ್ನು ತಪ್ಪದೇ ಪಾಲಿಸಿ ಬೆಚ್ಚಗಿರಿ ದಪ್ಪನಾದ ಒಂದೇ ಬಟ್ಟೆಯ ಬದಲಿಗೆ, ಹಲವು ಪದರಗಳ ಸಡಿಲವಾದ, ಹಗುರವಾದ, ಉಣ್ಣೆಯ ಬಟ್ಟೆಗಳನ್ನು ಧರಿಸಿ. ಕೈಕಾಲುಗಳನ್ನು ಸಂಪೂರ್ಣವಾಗಿ ಮುಚ್ಚಿ: ಟೋಪಿ/ಮಫ್ಲರ್ (ದೇಹದ ಮುಖ್ಯ ಶಾಖ ತಲೆಯ ಮೂಲಕ ನಷ್ಟವಾಗುತ್ತದೆ), ಬೆಚ್ಚಗಿನ ಕಾಲುಚೀಲಗಳು ಮತ್ತು ಜಲನಿರೋಧಕ (waterproof) ಶೂಗಳನ್ನು ಬಳಸಿ. ಆಹಾರ ಮತ್ತು…

Read More

ನವದೆಹಲಿ: ಭಾರತೀಯ ರೈಲ್ವೆಯು ಡಿಸೆಂಬರ್ 21, 2025 ರ ಭಾನುವಾರದಂದು ಪ್ರಯಾಣಿಕರ ದರಗಳಲ್ಲಿ ಅಲ್ಪ ಹೆಚ್ಚಳವನ್ನು ಘೋಷಿಸಿತು. ಇದು ರಾಷ್ಟ್ರೀಯ ಸಾರಿಗೆದಾರರ ಹೆಚ್ಚುತ್ತಿರುವ ಕಾರ್ಯಾಚರಣೆಯ ವೆಚ್ಚವನ್ನು ಪರಿಹರಿಸುವ ಗುರಿಯನ್ನು ಹೊಂದಿದೆ. ಪರಿಷ್ಕೃತ ಸುಂಕ ರಚನೆಯು ಡಿಸೆಂಬರ್ 26, 2025 ರಿಂದ ಕಾರ್ಯರೂಪಕ್ಕೆ ಬರಲಿದೆ, ಇದು ಜುಲೈನಲ್ಲಿ ಹಿಂದಿನ ದರ ಹೆಚ್ಚಳದ ನಂತರ ಪ್ರಸ್ತುತ ಹಣಕಾಸು ವರ್ಷದಲ್ಲಿ ಎರಡನೇ ದರ ಪರಿಷ್ಕರಣೆಯನ್ನು ಸೂಚಿಸುತ್ತದೆ. ಹೊಸ ದರ ರಚನೆಯ ಒಂದು ನೋಟ ಈ ಹೆಚ್ಚಳವು “ಸೀಮಿತ” ಮತ್ತು ದೈನಂದಿನ ಪ್ರಯಾಣಿಕರು ಮತ್ತು ಕಡಿಮೆ ದೂರದ ಪ್ರಯಾಣಿಕರನ್ನು ರಕ್ಷಿಸಲು ನಿರ್ದಿಷ್ಟವಾಗಿ ವಿನ್ಯಾಸಗೊಳಿಸಲಾಗಿದೆ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ. ವರ್ಗ-     ಪರಿಷ್ಕೃತ ದರ-      ದೂರ ಮಿತಿ ಉಪನಗರ (ಸ್ಥಳೀಯ) ರೈಲುಗಳು- ಯಾವುದೇ ಹೆಚ್ಚಳವಿಲ್ಲ- ಎಲ್ಲಾ ದೂರಗಳು ಮಾಸಿಕ ಸೀಸನ್ ಟಿಕೆಟ್‌ಗಳು (MST)- ಯಾವುದೇ ಹೆಚ್ಚಳವಿಲ್ಲ- ಎಲ್ಲಾ ದೂರಗಳು ಸಾಮಾನ್ಯ ವರ್ಗ (ಕಡಿಮೆ ದೂರ)- ಯಾವುದೇ ಹೆಚ್ಚಳವಿಲ್ಲ- 215 ಕಿ.ಮೀ ವರೆಗೆ ಸಾಮಾನ್ಯ ವರ್ಗ (ದೀರ್ಘ…

Read More

ಬೆಂಗಳೂರು: ಇಂದಿನಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನವನ್ನು ಸರ್ಕಾರ ಆರಂಭಿಸಿತ್ತು. ಮೊದಲ ದಿನವೇ ಬರೋಬ್ಬರಿ 60.16 ಲಕ್ಷ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕಲಾಗಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಿದ್ದು, ಡಿ.21ರ ಇಂದು 62.40 ಲಕ್ಷ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕೋದಕ್ಕೆ ಗುರಿಯನ್ನು ಹೊಂದಲಾಗಿತ್ತು. ಆದರೇ 60.16 ಲಕ್ಷ ಮಕ್ಕಳಿಗೆ ಹಾಕಲು ಸಾಧ್ಯವಾಗಿದೆ ಎಂದಿದೆ. 62,40,114 ಲಕ್ಷ ಮಕ್ಕಳಿಗೆ ಪೋಲಿಯೋ ಲಸಿಕೆ ಗುರಿಯಲ್ಲಿ 60,16,322 ಲಕ್ಷ ಮಕ್ಕಳಿಗೆ ಪೋಲಿಯೋ ಹನಿಯನ್ನು ಹಾಕಲಾಗಿದೆ. ಮೊದಲ ದಿನವೇ ಶೇ.96ರಷ್ಟು ಗುರಿಯನ್ನು ಸಾಧಿಸಲಾಗಿದೆ ಎಂಬುದಾಗಿ ಮಾಹಿತಿ ನೀಡಿದೆ. ಅಂದಹಾಗೇ ಬಾಗಲಕೋಟೆಯಲ್ಲಿ 2,14,962 ಮಕ್ಕಳಿಗೆ, ಬಳ್ಳಾರಿಯಲ್ಲಿ 1,91,995, ಬೆಂಗಳೂರು ಗ್ರಾಮಾಂತರದಲ್ಲಿ 1,01,358, ಬಿಬಿಎಂಪಿ ವ್ಯಾಪ್ತಿಯಲ್ಲಿ 10,77,134, ಶಿವಮೊಗ್ಗ ಜಿಲ್ಲೆಯಲ್ಲಿ 1,32,196 ಮಕ್ಕಳು ಸೇರಿದಂತೆ ರಾಜ್ಯಾಧ್ಯಂತ 60,16,322 ಮಂದಿ 5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೊಲೀಯೋ ಲಸಿಕೆ ಹಾಕಿರುವುದಾಗಿ ತಿಳಿಸಿದೆ. ವರದಿ; ವಸಂತ ಬಿ ಈಶ್ವರಗೆರೆ… ಸಂಪಾದಕರು..…

Read More

ಶಿವಮೊಗ್ಗ: ಸುಪ್ರೀಂ ಕೋರ್ಟ್ ಶಿಕ್ಷಣದಲ್ಲಿ ಗುಣಾತ್ಮಕ ಬದಲಾವಣೆ ತರೋದಕ್ಕೆ ನಿವೃತ್ತಿ ಅಂಚಿನಲ್ಲಿರೋರನ್ನು ಹೊರತುಪಡಿಸಿ, ಉಳಿದ ಎಲ್ಲಾ ಶಿಕ್ಷಕರು ಶಿಕ್ಷಕರ ಅರ್ಹತಾ ಪರೀಕ್ಷೆ ( Teacher Eligibility Test-TET) ಬರೆಯಬೇಕೆಂದು ಆದೇಶಿಸಿದೆ. ಈ ಆದೇಶವನ್ನು ಪ್ರಶ್ನಿಸಿ ಸರ್ಕಾರವು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸುಪ್ರೀಂ ಕೋರ್ಟ್ ಆದೇಶ ಸರಿಯಾಗಿದೆ. ಆದರೇ ಈಗ ಇರುವಂತ ಶಿಕ್ಷಕರು 20, 30 ವರ್ಷಗಳ ಹಿಂದೆ ನೇಮಕಗೊಂಡಿದ್ದಾರೆ. ಅವರು ಇಂದಿನ ಕಾಲಕ್ಕೆ ತಕ್ಕಂತೆ ಬದಲಾವಣೆ ಆಗಬೇಕು. ಈಗ ರಾಜ್ಯ ಸರ್ಕಾರ ಮುಂದಿನ 25 ವರ್ಷವನ್ನು ಗಮನದಲ್ಲಿ ಇಟ್ಟುಕೊಂಡು ಶಿಕ್ಷಕರನ್ನು ನೇಮಿಸಿಕೊಳ್ಳುತ್ತದೆ. ಸುಪ್ರೀಂ ಕೋರ್ಟ್ ಮಕ್ಕಳು ದಡ್ಡರಾಗುತ್ತಿದ್ದಾರೆ ಎಂದು ತಿಳಿದು ಟಿಇಟಿ ಬರೆಯಲು ಹೇಳಿರಬೇಕು ಎಂದರು. ಫಲಿತಾಂಶ ಸುಧಾರಣೆಯಲ್ಲಿ ಶ್ರಮಿಸಿದ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿದ ಅವರು, ಶಾಲೆಗಳಲ್ಲಿ ಫಲಿತಾಂಶ ಸುಧಾರಣೆ ಎಂಬುದು ಓರ್ವ ಶಿಕ್ಷಕರಿಂದ ಮಾತ್ರ ಸಾಧ್ಯವಾಗುವುದಿಲ್ಲ ಬದಲಾಗಿ ಶಿಕ್ಷಕರ ಸಂಘಟಿತ ಶ್ರಮದಿಂದ…

Read More

ವಿಜಯಪುರ: `ಊರು ಉಪಕಾರ ಬಲ್ಲದೇ, ಹೆಣ ಶೃಂಗಾರ ಬಲ್ಲದೇ?’ ಎನ್ನುವುದೊಂದು ಗಾದೆಮಾತು. `ವೇದ ಸುಳ್ಳಾದರೂ ಗಾದೆ ಸುಳ್ಳಾಗದು’ ಎನ್ನುವುದು ಇನ್ನೊಂದು ಲೋಕೋಕ್ತಿ. ಆದರೆ, ಗಾದೆ ಕೂಡ ಒಮ್ಮೊಮ್ಮೆ ಸುಳ್ಳಾಗುತ್ತದೆ. ಇದಕ್ಕೆ ಭಾನುವಾರ ಇಲ್ಲಿ ನಡೆದ ಒಂದು ಅಪರೂಪದ ಕಾರ್ಯಕ್ರಮವೇ ಸಾಕ್ಷಿ. ಕೃತಜ್ಞತೆಯ ರೂಪದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲರಿಗೆ ರೈತಬಂಧುಗಳು ಸಮರ್ಪಿಸಿದ ತುಲಾಭಾರ ಇದಕ್ಕೆ ಕಾರಣವಷ್ಟೆ! ಇಂತಹ ಚಂದದ ಕಾರ್ಯಕ್ರಮಕ್ಕೆ ವೇದಿಕೆ ಒದಗಿಸಿದ್ದು, ಇಲ್ಲಿನ ಸಾತಲಿಂಗಯ್ಯ ಶಂಕರಯ್ಯ ಹಿರೇಮಠ ಅವರ ತೋಟದಲ್ಲಿ ಏರ್ಪಡಿಸಿದ್ದ ರೈತ ಕ್ಷೇತೋತ್ಸವ. ಇದರ ಸಾನ್ನಿಧ್ಯ ವಹಿಸಿದ್ದು ಇಲ್ಲಿನ ಹಿರೇಮಠದ ಶಿವಬಸವ ಶಿವಾಚಾರ್ಯ ಶ್ರೀಗಳು. ಇದನ್ನು ಆಯೋಜಿಸಿದ್ದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ತಿಕೋಟಾ ತಾಲ್ಲೂಕು ಘಟಕ. ಬೋಧನೆಗಿಂತ ಪಾಲನೆಗೆ ಯಾವತ್ತೂ ಕಿಮ್ಮತ್ತು ಜಾಸ್ತಿ! ಎಂ ಬಿ ಪಾಟೀಲರು ಹಿಂದೆ 2013-18ರಲ್ಲಿ ಜಲಸಂಪನ್ಮೂಲ ಸಚಿವರಾಗಿ ತಿಕೋಟಾ ಪ್ರದೇಶಕ್ಕೆ ನೀಡಿರುವ ಕೊಡುಗೆ ಅಮೂಲ್ಯ. ಅವರ ಆಸಕ್ತಿಯಿಂದಾಗಿ ರೈತರ ಬಾಳು ಹಸನಾಗಿದೆ; ಒಂದು ಕಾಲದ…

Read More

ನಮಸ್ಕಾರ ಬಂಧುಗಳೇ ನಾವು ನಿಮ್ಮ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಬಂಧುಗಳೇ ಪುರುಷ ಮತ್ತು ಮಹಿಳೆ ವಿವಾಹವಾಗಲು ಜಾತಕ ಓದುವುದು ಅನಾದಿ ಕಾಲದಿಂದಲೂ ನಾವು ಸಂಪ್ರದಾಯವಾಗಿ ಅನುಸರಿಸಿಕೊಂಡು ಬರುತ್ತಿರುವ ಪದ್ಧತಿಯಾಗಿದೆ. ಆ ಜಾತಕ ಹೊಂದಾಣಿಕೆಯ ವಾಸ್ಯ ಹೊಂದಾಣಿಕೆ ಎಂಬ ಒಂದು ಅಂಶವು ಕೆಲವರಿಗೆ ಸರಿಹೊಂದುವುದಿಲ್ಲ. ಹೀಗಿರುವಾಗ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಮದುವೆಯಾಗಬಾರದು. ಪುರುಷ ಮತ್ತು ಮಹಿಳೆ ಅಂತಹ ಹೊಂದಾಣಿಕೆಯಿಲ್ಲದೆ ಮದುವೆಯಾದಾಗ, ಅವರ ಜೀವನವು ಕಹಿಯಾಗುತ್ತದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ಆದರೆ ಇಂದಿನ ಪರಿಸ್ಥಿತಿಯೇ…

Read More

ಶಿವಮೊಗ್ಗ : ಹಲವು ವರ್ಷಗಳಿಂದ ಸಾಗರಲನ್ನು ಜಿಲ್ಲೆ ಮಾಡಬೇಕು ಎಂಬ ಹಕ್ಕೊತ್ತಾಯವಿದೆ. ಅದಕ್ಕೆ ಪೂರಕವಾಗಿ ಜಿಲ್ಲಾ ಹೋರಾಟ ಸಮಿತಿ ಹೋರಾಟ ಮಾಡುತ್ತಾ ಬರುತ್ತಿದೆ. ಡಿ.31ರೊಳಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸದೆ ಹೋದಲ್ಲಿ, ಸಾಗರ ಜಿಲ್ಲೆ ಮಾಡಬೇಕೆಂಬ ಪ್ರಸ್ತಾಪ ನೆನಗುದಿಗೆ ಬಿದ್ದಂತೆ ಆಗಲಿದೆ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಹೇಳಿದ್ದಾರೆ. ಇಂದು ಶಿವಮೊಗ್ಗದ ಸಾಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಡಿಸೆಂಬರ್.31ರ ಒಳಗಾಗಿ ಕೇಂದ್ರ ಸರ್ಕಾರ ಹೊಸ ಜಿಲ್ಲೆಯ ಪ್ರಸ್ತಾವನೆ ಸಲ್ಲಿಸಲು ರಾಜ್ಯಗಳಿಗೆ ಪತ್ರ ಬರೆದಿದೆ. ಒಂದೊಮ್ಮೆ ಜಿಲ್ಲೆ ಪ್ರಸ್ತಾಪ ರಾಜ್ಯಗಳಿಂದ ಕಳಿಸದೆ ಹೋದಲ್ಲಿ ಜನಗಣತಿ, ಜಾತಿಗಣತಿ ಮುಗಿಯುವವರೆಗೂ ಹೊಸ ಜಿಲ್ಲೆ ಬಗ್ಗೆ ಚರ್ಚೆ ನಡೆಯುವುದಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಾಗರ ಜಿಲ್ಲೆ ಮಾಡುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ತಕ್ಷಣ ಕಳಿಸಬೇಕು ಎಂದು ಒತ್ತಾಯಿಸಿದರು. ಶಿವಮೊಗ್ಗ ಜಿಲ್ಲೆ ಹೊರತುಪಡಿಸಿದರೆ ಜಿಲ್ಲೆಯಾಗುವ ಸಾಧ್ಯತೆ ಇರುವುದು ಸಾಗರ ಉಪವಿಭಾಗ ಕೇಂದ್ರಕ್ಕೆ ಮಾತ್ರ. ಸಾಗರ, ಹೊಸನಗರ, ಸೊರಬ ಸೇರಿ ಮಲೆನಾಡು ಜಿಲ್ಲೆ ಮಾಡಲು ಅಗತ್ಯ ವಾತಾವರಣ ಇದೆ.…

Read More

ಶಿವಮೊಗ್ಗ : ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಅವರನ್ನು ಅಂಗವೈಕಲ್ಯದಿoದ ದೂರ ಇರಿಸಲು ಸಾಧ್ಯವಿದೆ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಭಾನುವಾರ ಆರೋಗ್ಯ ಇಲಾಖೆ ವತಿಯಿಂದ ಏರ್ಪಡಿಸಿದ್ದ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಮಕ್ಕಳಿಗೆ ಹನಿ ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದಂತ ಅವರು, ಮಕ್ಕಳಿಗೆ ಲಸಿಕೆ ಹಾಕಿಸಲು ಪೋಷಕರು ಹಿಂದೇಟು ಹಾಕಬೇಡಿ. ದೇಶದಲ್ಲಿ ಪಲ್ಸ್ ಪೋಲಿಯೋ ಲಸಿಕೆ ಹಾಕುವುದು ಪ್ರಾರಂಭವಾದ ನಂತರ ಮಕ್ಕಳ ಅಂಗವೈಕಲ್ಯ ಪ್ರಮಾಣ ಕಡಿಮೆಯಾಗಿದೆ. ಕಡ್ಡಾಯವಾಗಿ ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸಬೇಕು. ದೇಶದ ಭವಿಷ್ಯವಾಗಿರುವ ಮಕ್ಕಳನ್ನು ಈಗಿನಿಂದಲೆ ಜೋಪಾನವಾಗಿ ನೋಡಿಕೊಳ್ಳುವುದು ನಮ್ಮೆಲ್ಲರ ಹೊಣೆಯಾಗಿದೆ. ಉಪವಿಭಾಗೀಯ ಆಸ್ಪತ್ರೆ ಸೇರಿ ಪ್ರಾಥಮಿಕ ಆರೋಗ್ಯ ಕೇಂದ್ರ, ಅಂಗನವಾಡಿ ಇನ್ನಿತರೆ ಕಡೆಗಳಲ್ಲಿ ಪೊಲೀಯೋ ಲಸಿಕೆ ಹಾಕುತ್ತಿದ್ದು ಪೋಷಕರು ಇದರ ಪ್ರಯೋಜನ ಪಡೆಯಬೇಕು ಎಂದರು. ಈ ವೇಳೆ ಸಿವಿಲ್ ಸರ್ಜನ್ ಡಾ.ನಾಗರಾಜ್, ಕಾರ್ಯನಿರ್ವಾಹಣಾಧಿಕಾರಿ ಶಿವಪ್ರಕಾಶ್, ಡಾ.ಶ್ರೀನಿವಾಸ್,…

Read More