Author: kannadanewsnow09

ಬೆಂಗಳೂರು: ಸರ್ಕಾರಿ ಜಮೀನಿನಲ್ಲಿ ಸಾಗುವಳಿಯಲ್ಲಿ ತೊಡಗಿ, ಸಾಗುವಳಿ ಪತ್ರ ನಿರೀಕ್ಷೆಯಲ್ಲಿದ್ದ ರೈತರಿಗೆ, ಸಕ್ರಮ ಮಾಡುವ ಮುನ್ನ ನೈಜತೆಯನ್ನು ಪತ್ತೆ ಮಾಡಲು ಬಗರ್ ಹುಕುಂ ತಂತ್ರಾಂಶವನ್ನು ರೂಪಿಸಲಾಗಿದೆ. ಈ ತಂತ್ರಾಂಶವನ್ನು ಶೀಘ್ರವೇ ಅನುಷ್ಠಾನಗೊಳಿಸಲಿದ್ದು, ಆ ಬಳಿಕ ಸಕ್ರಮ ಮಾಡಿ ಸಾಗುವಳಿ ಪತ್ರವನ್ನು ಬಗರ್ ಹುಕುಂ ರೈತರಿಗೆ ನೀಡಲು ಸರ್ಕಾರ ಮುಂದಾಗಿದೆ. ಈ ಮೂಲಕ ರೈತರಿಗೆ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದಂತ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, ಬಗರ್ ಹುಕುಂ ಜಮೀನು ಅಕ್ರಮ, ಸಕ್ರಮಕ್ಕಾಗಿ ನಮೂನೆ 50, 53 ಮತ್ತು 57ರಲ್ಲಿ ಲಕ್ಷಾಂತರ ರೈತರು ಅರ್ಜಿ ಸಲ್ಲಿಸಿ ವಿಲೇವಾರಿಗೆ ಕಾಯುತ್ತಿದ್ದಾರೆ. ಸಕ್ರಮ ಮಾಡುವ ಮುನ್ನ ನೈಜತೆಯನ್ನು ಪತ್ತೆ ಮಾಡಲು ರೂಪಿಸಿರುವ ಬಗರ್ ಹುಕುಂ ತಂತ್ರಾಂಶವನ್ನು ಶೀಘ್ರವೇ ಅನುಷ್ಠಾನ ಕ್ರಮ ಕೈಗೊಳ್ಳಲಾಗುತ್ತದೆ ಅಂತ ತಿಳಿಸಿದರು. ಸಾಗುವಳಿದಾರರು ಅನಧಿಕೃತವಾಗಿ ಕೃಷಿಯಲ್ಲಿ ತೊಡಗಿದ್ದರೇ ಮಾತ್ರ ಅಕ್ರಮ-ಸಕ್ರಮ ಅನ್ವಯ ಸಾಗುವಳಿ ಚೀಟಿ ನೀಡಲು ಇಲಾಖೆ ಬದ್ಧವಾಗಿದೆ. ಆದರೇ ಸಾವಿರಾರು ಎಕರೆ ಭೂಮಿಯು ಕೃಷಿ…

Read More

ಶಿವಮೊಗ್ಗ: ಜಿಲ್ಲೆಯ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಎಂ ಮಂಜುನಾಥಗೌಡ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಎಂ ಮಂಜುನಾಥಗೌಡ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಶಿವಮೊಗ್ಗ ನಗರ ಶರಾವತಿನಗರದಲ್ಲಿರುವಂತ ನಿವಾಸ ಹಾಗೂ ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವಂತ ಆರ್ ಎಂ ಮಂಜುನಾಥಗೌಡ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎರಡು ಕಾರುಗಳಲ್ಲಿ ಬಂದಿರುವಂತ ಇಡಿ ಅಧಿಕಾರಿಗಳು ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವ ಆರ್ ಎಂ ಮಂಜುನಾಥಗೌಡ ನಿವಾಸ ಬೀಗ ಹಾಕಿದ್ದರಿಂದ ಹೊರಗಡೆ ಕಾಯುತ್ತಿದ್ದಾರೆ. ಇನ್ನೂ ಶಿವಮೊಗ್ಗ ನಗರದಲ್ಲಿರುವಂತ ಆರ್ ಎಂ ಮಂಜುನಾಥಗೌಡ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ಮಹತ್ವದ ದಾಖಲೆಗಳನ್ನು ಪರಿಶೀಲನೆಯಲ್ಲಿ ತೊಡಗಿದ್ದಾರೆ. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/good-news-for-bpl-apl-cardholders-in-the-state-corrections-additions-allowed-for-9-days-from-today/ https://kannadanewsnow.com/kannada/good-news-for-lambani-community-in-the-state-5000-tandas-get-revenue-village-status/

Read More

ತಿಳಿದೂ ಮಾಡಿದ ಪಾಪ ಮತ್ತು ತಿಳಿಯದೆ ಮಾಡಿದ ಪಾಪ ಎರಡು ವಿಧ. ಉದ್ದೇಶಪೂರ್ವಕ ಪಾಪ ಏನು ಎಂದು ನಮಗೆ ತಿಳಿದಿದೆ. ಈ ಜನ್ಮದಲ್ಲಿ ನಮ್ಮನ್ನು ನಾವು ಅರಿತುಕೊಂಡು ಇತರರಿಗೆ ಮಾಡಿದ ಪಾಪಕ್ಕೆ ಕ್ಷಮೆ ಕೇಳಿದರೆ ಆ ಪಾಪದಿಂದ ಮುಕ್ತಿ ಪಡೆಯಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ…

Read More

ನಿಮ್ಮ ಸಮಸ್ಯೆಗಳನ್ನು ಅಷ್ಟಮಂಗಲ ಪ್ರಶ್ನೆ, ಆರೂಢ ಪ್ರಶ್ನೆ, ತಾಂಬೂಲ ಪ್ರಶ್ನೆ, ದೈವ ಪ್ರಶ್ನೆ, ಕವಡೆ ಪ್ರಶ್ನೆ ಮುಖಲಕ್ಷಣ, ಜನ್ಮ ದಿನಾಂಕ, ಹಸ್ತರೇಖೆ, ಪಂಚಪಕ್ಷಿ, ರಮಲ ಶಾಸ್ತ್ರ ಮೂಲಕ ಪರಿಶೋದಿಸಿ ನೋಡುತ್ತಾರೆ. Call/WhatsApp Ph:- 9480512091 ಪ್ರಧಾನ ಗುರುಗಳು, ಪಂಡಿತ್: ಶ್ರೀ ವಿನಯ್ ಕುಮಾರ್ ಶಾಸ್ತ್ರಿಗಳು. ನಿಮ್ಮ ಜೀವನದ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವಿವಾಹ ವಿಳಂಬ , ಮಾಟ ಮಂತ್ರ, ಶತ್ರುಕಾಟ , ಸ್ತ್ರೀ-ವಶೀಕರಣ, ಪುರುಷ-ವಶೀಕರಣ,ಅತ್ತೆ-ಸೊಸೆ ಕಿರಿಕಿರಿ, ಸಂತಾನ ಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಸಾಲ ಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ದುಷ್ಟ ಶಕ್ತಿ ಬಾದೆ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ ಕೊಳ್ಳೇಗಾಲದ ಆದಿದೈವಗಳ ಆರಾಧನೆಯಿಂದ -ಪುರಾತನ ಯಂತ್ರ-ಮಂತ್ರ ವಿಧಾನಗಳಿಂದ ಸುಧೀರ್ಘವಾಗಿ 2 ದಿನ ಪೂಜೆ ನೆರವೇರಿಸಿ ಪರಿಹಾರ ಮಾಡಿಕೊಡುತ್ತಾರೆ. ವಿ. ಸೂ:ದೂರದ ಊರಿನವರಿಗೆ ಫೋನ್ನಲ್ಲಿ ಪರಿಹಾರ ಸೂಚಿಸಲಾಗುವುದು. ಮೇಷ ರಾಶಿ ಇಂದು ನೀವು ಯಾವುದೇ ಕೆಲಸವನ್ನು ಅವಸರದಲ್ಲಿ ಮಾಡಲು ಹೋಗಬೇಡಿ,…

Read More

ಗ್ಯಾಂಗ್ಟಾಕ್: ಸಿಕ್ಕಿಂನಲ್ಲಿ ಪ್ರವಾಹದಿಂದಾಗಿ ಈವರೆಗೆ 14 ಜನರು ಸಾವನ್ನಪ್ಪಿದ್ದಾರೆ. 102 ಜನರು ಕಾಣೆಯಾಗಿದ್ದಾರೆ. ತೀಸ್ತಾದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಪ್ರವಾಹವು ಈ ಪ್ರದೇಶದಲ್ಲಿ ಭಾರಿ ವಿನಾಶವನ್ನು ಉಂಟುಮಾಡಿದ್ದರಿಂದ 26 ಜನರು ಗಾಯಗೊಂಡಿದ್ದಾರೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. 14 ಕ್ಕೂ ಹೆಚ್ಚು ಸೇತುವೆಗಳು ಕುಸಿದಿವೆ. 3,000 ಕ್ಕೂ ಹೆಚ್ಚು ಪ್ರವಾಸಿಗರು ರಾಜ್ಯದ ವಿವಿಧ ಭಾಗಗಳಲ್ಲಿ ಸಿಲುಕಿರುವ ಭಯವಿದೆ. ಸೇತುವೆಗಳು ಮತ್ತು ರಸ್ತೆಗಳು ಕೊಚ್ಚಿಹೋಗುವುದನ್ನು, ಇಂಟರ್ನೆಟ್ ಮತ್ತು ಫೋನ್ ಸಂಪರ್ಕಗಳನ್ನು ಕಡಿತಗೊಳಿಸುವುದನ್ನು ರಾಜ್ಯದ ವೀಡಿಯೊಗಳು ಮತ್ತು ಚಿತ್ರಗಳು ತೋರಿಸಿವೆ. ರಾಜಧಾನಿ ಗ್ಯಾಂಗ್ಟಾಕ್ ಬಂಗಾಳ ಮತ್ತು ದೇಶದ ಇತರ ಭಾಗಗಳಿಂದ ಸಂಪೂರ್ಣವಾಗಿ ಸಂಪರ್ಕ ಕಡಿದುಕೊಂಡಿತ್ತು. ಸಿಕ್ಕಿಂ ಸರ್ಕಾರವು ವಿಪತ್ತು ನಿರ್ವಹಣಾ ಕಾಯ್ದೆಯಡಿ ಇದನ್ನು ವಿಪತ್ತು ಎಂದು ಘೋಷಿಸಿದೆ. ಕಣಿವೆಯುದ್ದಕ್ಕೂ ಕೆಲವು ಸೇನಾ ಸಂಸ್ಥೆಗಳ ಮೇಲೂ ಪರಿಣಾಮ ಬೀರಿದೆ ಎಂದು ಪೂರ್ವ ಕಮಾಂಡ್ ವಕ್ತಾರರು ತಿಳಿಸಿದ್ದಾರೆ. 41 ವಾಹನಗಳು ಸಹ ಕೆಸರಿನಲ್ಲಿ ಮುಳುಗಿವೆ ಎಂದು ಹೇಳಿದರು. ಸಿಂಗ್ಟಮ್ ಪಟ್ಟಣದ ಬಳಿಯ ಬರ್ಡಾಂಗ್ನಿಂದ 23 ಸೈನಿಕರು ಕಾಣೆಯಾಗಿದ್ದು, ಅವರಲ್ಲಿ…

Read More

ನವದೆಹಲಿ: ಸರ್ಕಾರಿ ಬಂಕ್ ಗಳಲ್ಲಿ ಹೆಚ್ಚಳವಾಗದ ಡೀಸೆಲ್ ಬೆಲೆ ಮಾತ್ರ, ಖಾಸಗಿ ಶೆಲ್ ಬಂಕ್ ಗಳಲ್ಲಿ ಒಂದೇ ವಾರದಲ್ಲಿ ರೂ.20 ಹೆಚ್ಚಳ ಮಾಡಲಾಗಿದೆ. ಈ ಮೂಲಕ ವಾಹನ ಸವಾರರಿಗೆ ಬಿಗ್ ಶಾಕ್ ನೀಡಲಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಪ್ರತಿ ಬ್ಯಾರಲ್ ಗೆ 90 ಡಾಲರ್ ಗೆ ಏರಿಕೆಯಾಗಿರುವ ಹಿನ್ನಲೆಯಲ್ಲಿ, ಖಾಸಗಿ ವಲಯದ ಶೆಲ್ ಬಂಕ್ ನಲ್ಲಿ ಡೀಸೆಲ್, ಪೆಟ್ರೋಲ್ ದರ ಹೆಚ್ಚಳ ಮಾಡಲಾಗಿದೆ. ಶೆಲ್ ಬಂಕ್ ಗಳಲ್ಲಿ ಕೇವಲ ಒಂದು ವಾರದಲ್ಲೇ ಪ್ರತಿ ಲೀಟರ್ ಡೀಸೆಲ್ ಗೆ ಬರೋಬ್ಬರಿ 20 ರೂ.ನಷ್ಟು ಹೆಚ್ಚಳ ಮಾಡಿ, ಡೀಸೆಲ್ ವಾಹನ ಸವಾರರಿಗೆ ಬಿಗ್ ಶಾಕ್ ನೀಡಲಾಗಿದೆ. ರೂ.20ರಷ್ಟು ಡೀಸೆಲ್ ಹೆಚ್ಚಳ ಮಾಡಿದ ಕಾರಣ ಶೆಲ್ ಬಂಕ್ ಗಳಲ್ಲಿ ಬೆಂಗಳೂರಲ್ಲಿ ಪ್ರತಿ ಲೀಟರ್ ಡೀಸೆಲ್ ಬೆಲೆ ರೂ.122 ತಲುಪಿದ್ರೇ, ಮುಂಬೈನಲ್ಲಿ ರೂ.130, ಚೈನ್ನೈನಲ್ಲಿ ರೂ.129ರಷ್ಟು ತಲುಪಿದೆ. ಇನ್ನೂ ಖಾಸಗಿ ವಲಯದ ಶೆಲ್ ಬಂಕ್ ನಲ್ಲಿ ದರ ಹೆಚ್ಚಳ ಮಾಡಲಾಗಿದೆಯೇ ವಿನಹ, ಸರ್ಕಾರಿ ಬಂಕ್ ಗಳಲ್ಲಿ…

Read More

ಬೆಂಗಳೂರು: ಇಡೀ ವಿಶ್ವವೇ ಭಾರತದತ್ತ ನೋಡುವಂತೆ ಮಾಡಿದ್ದಂತ ಚಂದ್ರಯಾನ-3 ಯಶಸ್ಸಿನ ನಂತ್ರ, ಈಗ ಅಂತ್ಯಗೊಳ್ಳುವ ಅಂತಕ್ಕೆ ಬಂದು ನಿಂತಿದೆ. ಇಂದಿನಿಂದ ಚಂದ್ರನಲ್ಲಿ ಸೂರ್ಯಾಸ್ತ ಉಂಟಾಗಲಿದ್ದು, ವಿಕ್ರಂ ಲ್ಯಾಂಡರ್, ಪ್ರಜ್ಞಾನ್ ರೋವರ್ ಎಬ್ಬಿಸೋ ಕಾರ್ಯ ಮುಕ್ತಾಯಗೊಂಡಿದೆ. ಹೀಗಾಗಿ ಚಂದ್ರನ ಮೇಲೆ ಭಾರತದ ಖಾಯಂ ರಾಯಭಾರಿಗಳಾಗುವಂತೆ ಆಗಿದೆ. ಇಂದಿನಿಂದ ಚಂದ್ರನದಲ್ಲಿ ಸೂರ್ಯಾಸ್ತವಾಗಲಿದ್ದು, ಇದರೊಂದಿಗೆ ಇಸ್ರೋ ಹಾರಿಬಿಟ್ಟಿದ್ದ ವಿಕ್ರಂ ಲ್ಯಾಂಡರ್, ಪ್ರಜ್ಞಾನ್ ರೋವರ್ ಗಳನ್ನು ನಿದ್ದೆಯಿಂದ ಎಬ್ಬಿಸುವ ಕೆಲಸ ಮತ್ತೆ ಸ್ಥಗಿತಗೊಳ್ಳಲಿದೆ. ಹೀಗಾಗಿ ಇಸ್ರೋ ಹಾರಿಬಿಟ್ಟಿದ್ದ ಎರಡೂ ನೌಕೆಗಳ ಕೆಲಸ ಬಹುತೇಕ ಅಂತ್ಯವಾದಂತೆ ಆಗಿದೆ. ಅಲ್ಲದೇ ಚಂದ್ರನ ಮೇಲೆ ಇಳಿದಿರುವ ವಿಕ್ರಂ, ಪ್ರಜ್ಞಾನ್ ಗಳು ಭಾರತದ ಖಾಯಂ ರಾಯಭಾರಿಗಳಾಗಿ ಚಂದ್ರನ ಮೇಲೆ ಉಳಿದುಕೊಂಡಂತೆ ಆಗಿವೆ. ಅಂದಹಾಗೇ ಆಗಸ್ಟ್ 23ರಂದು ಚಂದ್ರನ ದಕ್ಷಿಣ ಧ್ರುವದ ಮೇಲೆ ಸುರಕ್ಷಿತವಾಗಿ ವಿಕ್ರಂ ಲ್ಯಾಂಡರ್ ಲ್ಯಾಂಡ್ ಆಗಿತ್ತು. ಆ ಬಳಿಕ ವಿಕ್ರಂ ಲ್ಯಾಂಡರ್ ನಿಂದ ಪ್ರಜ್ಞಾನ್ ರೋವರ್ ಯಶಸ್ವಿಯಾಗಿ ಹೊರ ಬಂದಿತ್ತು. ನಂತ್ರ ತನಗೆ ವಹಿಸಿದ್ದಂತ ಕೆಲಸವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತ್ರ,…

Read More

ಬೆಂಗಳೂರು: ಪ್ರತಿ ತಿಂಗಳು ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸುವಂತೆ ಸೂಚಿಸಿದಂತೆ ಮೊದಲ ಜನತಾ ದರ್ಶನ ಸೆ.25ರಂದು ಯಶಸ್ವಿಯಾಗಿ ನಡೆದಿತ್ತು. ಈ ಬೆನ್ನಲ್ಲೇ ಅ.9ರಂದು ಬೆಂಗಳೂರಲ್ಲಿ ಸಿಎಂ ಸಿದ್ಧರಾಮಯ್ಯ ಜನತಾ ದರ್ಶನ ನಡೆಸಲಿದ್ದಾರೆ. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಅಕ್ಟೋಬರ್.9ರಂದು ಬೆಳಗ್ಗೆ 10.30ರಿಂದ ಸಿಎಂ ಸಿದ್ಧರಾಮಯ್ಯ ಅವರು ಜನತಾ ದರ್ಶನ ಆರಂಭಿಸಲಿದ್ದಾರೆ. ಅಂದು ಸಿಎಂ ಗೃಹ ಕಚೇರಿಗೆ ಬರುವ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಅದನ್ನು ಪರಿಹರಿಸಲು ಸ್ಥಳದಲ್ಲೇ ಅಧಿಕಾರಿಗಳಿಗೆ ಸೂಚನೆ ನೀಡಲಿದ್ದಾರೆ. ಅಂದಹಾಗೇ ಸೆ.25ರಂದು ಮೊದಲ ಜಿಲ್ಲಾ ಉಸ್ತುವಾರಿ ಸಚಿವ ನೇತೃತ್ವದಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆದಿತ್ತು. ಆ ಬಳಿತ ತಾಲೂಕು ಕೇಂದ್ರಗಳಲ್ಲಿಯೂ ಜನತಾ ದರ್ಶನ ನಡೆಸುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚಿಸಿದ್ದರು. ಇದೇ ರೀತಿ ಪ್ರತಿ ತಿಂಗಳು ಜನತಾ ದರ್ಶನವನ್ನು ಜಿಲ್ಲಾ ಉಸ್ತುವಾರಿ ಸಚಿವರು ನಡೆಸುವಂತೆಯೂ ಸೂಚಿಸಿದ್ದಾರೆ. ಅದರಂತೆ ಈ ತಿಂಗಳ ಅಕ್ಟೋಬರ್.25ರಂದು ಎರಡನೇ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜನತಾ ದರ್ಶನ ಕಾರ್ಯಕ್ರಮ…

Read More

ಬೆಂಗಳೂರು: ಅನುಕಂಪದ ಉದ್ಯೋಗಕ್ಕೆ ವಿವಾಹಿತ ಪುತ್ರಿ ಅರ್ಹಳಲ್ಲ ಎಂಬುದಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಮೂಲಕ ತಂದೆಯ ಎಲ್ಐಸಿ ಉದ್ಯೋಗ ತನಗೆ ನೀಡಬೇಕೆಂಬ ವಿವಾಹಿತಳ ಅರ್ಜಿಯನ್ನು ವಜಾಗೊಳಿಸಿದೆ. ಈ ಕುರಿತಂತೆ ಸಲ್ಲಿಕೆಯಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠವು, ಅನುಕಂಪದ ಆಧಾರದ ಮೇಲೆ ತಂದೆಯ ಉದ್ಯೋಗವನ್ನು ತಮಗೆ ನೀಡಲು ಭಾರತೀಯ ಜೀವ ವಿಮಾ ನಿಗಮಕ್ಕೆ ಆದೇಶಿಸುವಂತೆ ಕೋರಿ ಪತಿಯೊಂದಿಗೆ ವಾಸವಾಗಿರುವ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದರು. ಅಂದಾಹೇ ಎಲ್ಐಸಿಯಲ್ಲಿ ಉದ್ಯೋಗದಲ್ಲಿದ್ದ ತಮ್ಮ ತಂದೆ ಮೃತಪಟ್ಟ ಹಿನ್ನಲೆಯಲ್ಲಿ ಅವರ ಉದ್ಯೋಗವನ್ನು ಅನುಕಂಪದ ಆಧಾರದ ಮೇಲೆ ತಮಗೆ ನೀಡಲು ನಿರ್ದೇಶಿಸುವಂತೆ ಪುತ್ರಿಯೊಬ್ಬರು ಹೈಕೋರ್ಟ್ ಗೆ ಅರ್ಜಿ ಸ್ಲಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ ತಂದೆಯ ನಿಧನದ ನಂತ್ರ ಪುತ್ರನಂತೆ ಪುತ್ರಿಗೂ ಅನುಕಂಪದ ಆಧಾರದ ಮೇಲೆ ಉದ್ಯೋಗ ಪಡೆಯುವ ಹಕ್ಕಿದೆ ಎಂಬ ಮೇಲ್ಮನವಿದಾರೆಯ ವಾದವನ್ನು…

Read More

ಬೆಂಗಳೂರು : “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಎಂಬ ಹೆಸರಿನಲ್ಲಿ 01 ನವೆಂಬರ್ 2023 ರಿಂದ 01 ನವೆಂಬರ್ 2024 ರವರೆಗೆ ಕರ್ನಾಟಕ ಸಂಭ್ರಮ ಆಚರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಕರ್ನಾಟಕ ಎಂದು ನಾಮಕರಣ ಗೊಂಡು 50 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸಂಭ್ರಮ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸುವ ಕುರಿತು ಚರ್ಚಿಸಲು ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ದೇಶೀ ಕ್ರೀಡೆಗಳನ್ನು ಹಮ್ಮಿಕೊಳ್ಳುವುದು, ಕರ್ನಾಟಕದ ದೇಶೀ ಸಂಸ್ಕೃತಿ ಹೆಚ್ವು ಬಿಂಬಿಸಬೇಕು, ಕನ್ನಡ ನಾಡು, ಸಂಸ್ಕೃತಿ ಮತ್ತು ಪ್ರಾದೇಶಿಕ ಭವ್ಯತೆಯನ್ನು ಈ ಸಂದರ್ಭದಲ್ಲಿ ಯುವ ಪೀಳಿಗೆಗೂ ದಾಟಿಸುವ ರೀತಿ ಅರ್ಥಪೂರ್ಣ ಮತ್ತು ಸಂಭ್ರಮದ ಕಾರ್ಯಕ್ರಮಗಳನ್ನು ಆಯೋಜಿಸಿ ಎಂದು ಮುಖ್ಯ ಮಂತ್ರಿಗಳು ಸೂಚಿಸಿದರು. ನಾಡಿನ ಸಾಹಿತಿಗಳೊಂದಿಗೆ ಈ ಬಗ್ಗೆ ಚರ್ಚಿಸಿ ಅವರ ಸಲಹೆಗಳನ್ನು ಪಡೆಯಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್…

Read More