Author: kannadanewsnow09

ಧಾರವಾಡ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2024-25 ನೇ ಸಾಲಿಗಾಗಿ ಬ್ಯಾಟರಿ ಚಾಲಿತ ವೀಲ್‍ಚೇರಗಾಗಿ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹಿಂದೆ ಯಾವುದೇ ಸರ್ಕಾರಿ ಯೋಜನೆಯಲ್ಲಿ ಯಂತ್ರಚಾಲಿತ ದ್ವಿಚಕ್ರ ವಾಹನವನ್ನು ಪಡೆಯದೇ ಇರುವ 15 ವರ್ಷ ಮೇಲ್ಪಟ್ಟ, ದೈಹಿಕ ವಿಕಲಚೇತನರಿಂದ ಆನ್‍ಲೈನ್ ಮೂಲಕ ಸೇವಾ ಸಿಂಧು ವೆಬೆ ಸೈಟ್ https://suvidha.karnataka.gov.in/ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು, ಜನೆವರಿ 21, 2025 ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಆಯಾ ತಾಲೂಕಾ ಪಂಚಾಯತದಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ತಾಲೂಕಾ ಪಂಚಾಯತಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ಎಂ.ಆರ್.ಡಬ್ಲ್ಯೂಗಳನ್ನು ಬೇಟಿ ಮಾಡಬಹುದು ಅಥವಾ ಕಛೇರಿ ದೂರವಾಣಿ ಸಂಖ್ಯೆ: 0836-2744474 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. https://kannadanewsnow.com/kannada/good-news-for-tur-growers-in-the-state-purchase-of-produce-under-support-scheme-these-documents-are-mandatory/ https://kannadanewsnow.com/kannada/big-update-2-hmpv-confirmed-in-karnataka-icmr-hmpv-virus/

Read More

ಬಳ್ಳಾರಿ : ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ ಬೆಂಗಳೂರಿನ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿಯಮಿತ, ಬಳ್ಳಾರಿ ಶಾಖೆ ವತಿಯಿಂದ ಎಫ್‌ಎಕ್ಯೂ ಗುಣಮಟ್ಟದ ತೊಗರಿ ಉತ್ಪನ್ನ ಖರೀದಿಸಲಾಗುತ್ತಿದೆ ಎಂದು ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರವು ನಿಗಧಿಪಡಿಸಿದ ಬೆಂಬಲ ಬೆಲೆಯಂತೆ ಪ್ರತಿ ಕ್ವಿಂಟಾಲ್‌ಗೆ ರೂ.7550 ರಂತೆ ರೈತರಿಂದ ಖರೀದಿಸಲಾಗುತ್ತದೆ. ಬಳ್ಳಾರಿ ನಗರದ ಎಸ್‌ಪಿ ವೃತ್ತದ ಹತ್ತಿರದ ಮಾರುತಿ ನಗರದ 2ನೇ ಕ್ರಾಸ್‌ನ ರೈತರ ಸೇವಾ ಸಹಕಾರ ಸಂಘ ನಿಯಮಿತವು ಖರೀದಿ ಕೇಂದ್ರವಾಗಿದೆ. (ದೂ.08392-2200202) ಬೇಕಾದ ದಾಖಲೆ: ಆಧಾರ್‌ಕಾರ್ಡ್, ಪ್ರಸ್ತಕ ಸಾಲಿನ ಪಹಣಿ ಪತ್ರ, ಎಫ್‌ಐಡಿ ಕಡ್ಡಾಯ, ರೈತರು ತಮ್ಮ ಹೆಸರನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ನೋಂದಾಯಿಸಿರಬೇಕು. ಬ್ಯಾಂಕ್ ಖಾತೆ ಪುಸ್ತಕದ ನಕಲು ಪ್ರತಿ. ರೈತರಲ್ಲಿ ಫ್ರೂಟ್ಸ್ ಐಡಿ ಇಲ್ಲದೇ ಇದ್ದಲ್ಲಿ ಅಥವಾ ಫ್ರೂಟ್ಸ್ ನಲ್ಲಿ ಯಾವುದಾದರೂ ತಾಂತ್ರಿಕ ದೋಷವಿದ್ದಲ್ಲಿ ರೈತರು ಕೃಷಿ ಇಲಾಖೆ ಸಂಪರ್ಕಿಸಿ ಅವಶ್ಯಕ ಮಾಹಿತಿ…

Read More

ಹಾವೇರಿ: ರಾಜ್ಯದಲ್ಲಿ ಗರ್ಭಿಣಿಯರು ಮತ್ತು ತಾಯಂದಿರ ಆರೋಗ್ಯ ಕಾಪಾಡಲೂ ಆಗದ ಬೇಜವಾಬ್ದಾರಿ ಸರ್ಕಾರ ಇದ್ದು, ತನ್ನ ಪ್ರಥಮ ಕರ್ತವ್ಯ ನಿರ್ವಹಣೆ ಮಾಡುವಲ್ಲಿ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಹಾವೇರಿಯಲ್ಲಿ ಜನ ಸಂಪರ್ಕ ಸಭೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾನವ ಅಭಿವೃದ್ದಿ ಸೂಚ್ಯಾಂಕ ಮೊದಲಿನಿಂದಲೂ ಬಹಳಷ್ಟು ಪ್ರಮುಖವಾಗಿದ್ದು. ತಾಯಂದಿರ ಮರಣ ಪ್ರಮಾಣ ಮೊದಲು ಹಿಂದುಳಿದ ಎರಡು ಜಿಲ್ಲೆಯಲ್ಲಿ ಮಾತ್ರ ಇತ್ತು. ರಾಯಚೂರು ಮತ್ತು ಯಾದಗಿರಿಯಲ್ಲಿ ಮಾತ್ರ ಹೆಚ್ಚಿಗೆ ಇತ್ತು. ಅದರೆ ಇಂದಿನ ಸರ್ಕಾರದಲ್ಲಿ ಆರೋಗ್ಯ ನಿರ್ವಹಣೆಯಲ್ಲಿ ಎಡವಿದ್ದರಿಂದ ಪೂರ್ವಭಾವಿ ಕಾಳಜಿ ವಹಿಸದೇ ಇದ್ದಿದ್ದರಿಂದ ತೊಂದರೆ ಆಗುತ್ತಿದೆ. ಜೊತೆಗೆ ಔಷಧೀಯ ಖರೀದಿಯ ನೀತಿಯಲ್ಲಿ ದೋಷ ಇದ್ದು, ಬಹಳ ಭ್ರಷ್ಟಾಚಾರ ಆಗುತ್ತಿದೆ. ಅಗ್ಗದ ದರದಲ್ಲಿ ಔಷಧೀಯ ಖರೀದಿ ಮಾಡಲಾಗುತ್ತಿದೆ‌. ಜೊತೆಗೆ ಲಾಂಗ್ ಟರ್ಮ್ ಔಷಧಿ ಖರೀದಿ ಮಾಡುತ್ತಿಲ್ಲ. ಲಾಂಗ ಟರ್ಮ್ ಔಷಧೀಯ ತೆಗೆದುಕೊಳ್ಳುವ ಪದ್ದತಿ ಬಿಟ್ಟು, ಈಗ ಪ್ರತಿ ತಿಂಗಳು ಔಷಧಿ ಖರೀದಿ ಮಾಡುತ್ತಿದ್ದಾರೆ. ಹೀಗಾಗಿ ಗುಣಮಟ್ಟ…

Read More

ಬೆಂಗಳೂರು: ಕುಂಭಮೇಳ 2025 ರ ಸಂದರ್ಭದಲ್ಲಿ ಹೆಚ್ಚಿದ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ನೈಋತ್ಯ ರೈಲ್ವೆ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು (ಎಸ್ಎಂವಿಬಿ) ಮತ್ತು ಪ್ರಯಾಗ್ ರಾಜ್ ನಿಲ್ದಾಣಗಳ ನಡುವೆ ಏಕಮಾರ್ಗ ಕುಂಭ ಮೇಳ ವಿಶೇಷ ಎಕ್ಸ್ ಪ್ರೆಸ್ ರೈಲು (ರೈಲು ಸಂಖ್ಯೆ 06577) ಓಡಿಸಲಿದೆ. ರೈಲು ಸಂಖ್ಯೆ 06577 ಎಸ್ಎಂವಿಟಿ ಬೆಂಗಳೂರು-ಪ್ರಯಾಗ್ ರಾಜ್ ಏಕಮಾರ್ಗ ಕುಂಭಮೇಳ ವಿಶೇಷ ಎಕ್ಸ್ ಪ್ರೆಸ್ ರೈಲು ಬುಧವಾರ 23:50 ಗಂಟೆಗೆ (ಜನವರಿ 8, 2025) ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಶುಕ್ರವಾರ 17:15 ಗಂಟೆಗೆ (ಜನವರಿ 10, 2025) ಪ್ರಯಾಗ್ ರಾಜ್ ತಲುಪಲಿದೆ. ಈ ರೈಲು ವೈಟ್ ಫೀಲ್ಡ್, ಬಂಗಾರಪೇಟೆ, ಜೋಲಾರ್ ಪೆಟ್ಟೈ, ಕಟಪಾಡಿ, ಪೆರಂಬೂರು, ಗುಡೂರು, ವಿಜಯವಾಡ, ವಾರಂಗಲ್, ಬಲ್ಹರ್ಷಾ, ಚಂದ್ರಾಪುರ, ಸೇವಾಗ್ರಾಮ್, ನಾಗ್ಪುರ, ಇಟಾರ್ಸಿ, ಜಬಲ್ಪುರ್, ಸತ್ನಾ ಮತ್ತು ಮಾಣಿಕ್ಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ. ಈ ರೈಲು 14 ಜನರಲ್ ಸೆಕೆಂಡ್ ಕ್ಲಾಸ್ ಬೋಗಿಗಳು, 4 ಸ್ಲೀಪರ್ ಬೋಗಿಗಳು ಮತ್ತು 2 ಲಗೇಜ್ ಕಂ ಬ್ರೇಕ್…

Read More

● ನೀವು ಮಾಡುವ ದೋಸೆ ಗರಿ ಗರಿಯಾಗಿ ಬರಬೇಕು ಎಂದರೆ ಹೆಚ್ಚು ಟೇಸ್ಟಿಯಾಗಿರಬೇಕು ಎಂದರೆ ದೋಸೆಗೆ ಅಕ್ಕಿ ಹಾಗೂ ಉದ್ದಿನಬೇಳೆ ನೆನಸುವಾಗ ಅದರ ಜೊತೆಗೆ ಒಂದು ಹಿಡಿಯಷ್ಟು ಅವಲಕ್ಕಿ ಕೂಡ ನೆನಸಿ ರುಬ್ಬಿ. ● ನಿಮ್ಮ ಮನೆಯಲ್ಲಿ ನೀವು ರುಬ್ಬಿಡುತ್ತಿರುವ ದೋಸೆ ಹಿಟ್ಟು ಬೇಗ ಹುಳಿ ಬರುತ್ತಿದೆ ಎಂದರೆ ನೀವು ದೋಸೆಗೆ ಹಿಟ್ಟು ರುಬ್ಬಿದ ತಕ್ಷಣವೇ ಅದಕ್ಕೆ ಒಂದು ಚಮಚದಷ್ಟು ಸಕ್ಕರೆಯನ್ನು ಹಾಕಿಡಿ, ದೋಸೆ ಹಿಟ್ಟು ಹೆಚ್ಚು ಹುಳಿಯಾಗುವುದಿಲ್ಲ ದೋಸೆ ಟೇಸ್ಟ್ ಕೂಡ ಚೆನ್ನಾಗಿರುತ್ತೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ…

Read More

ಬೆಂಗಳೂರು: ಎರೆಹುಳುಗಳನ್ನು ರೈತ ಮಿತ್ರ ಎಂಬುದಾಗಿಯೇ ಕರೆಯಲಾಗುತ್ತದೆ. ಮಣ್ಣಿನಲ್ಲಿ ಫಲವತ್ತತೆ ಹೆಚ್ಚಿಸಿ, ಫಸಲು ಉತ್ತಮ ಇಳುವರಿಯೊಂದಿಗೆ ಬರೋದಕ್ಕೆ ಸಹಾಯ ಮಾಡುತ್ತಾರೆ. ಹಾಗಾದ್ರೇ ರೈತನ ಮಿತ್ರನಾಗಿರುವ ಎರೆಹುಳು ಮತ್ತು ಅದರ ಪ್ರಯೋಜನಗಳನ್ನು ಮುಂದೆ ಓದಿ. ಎರೆಹುಳುವನ್ನು ರೈತರ ಮಿತ್ರ, ರೈತ ಬಂಧು ಎಂದು ಕರೆಯಲಾಗುತ್ತದೆ. ರೈತನಂತೆ ಭೂಮಿಯಲ್ಲಿ ನಿರಂತರವಾಗಿ ಕೆಲಸ ಮಾಡುವ ಹುಳುಗಳು ನೈಸರ್ಗಿವಾಗಿ ಪೋಷಕಾಂಶಯುಕ್ತ ಗೊಬ್ಬರವನ್ನು ರೈತರಿಗೆ ಒದಗಿಸುತ್ತವೆ. ಎರೆಹುಳು ಗೊಬ್ಬರವು ರೈತರಿಗೆ ಸಹಾಯಕವಾಗಿದೆ. ಎಲ್ಲಾ ಸಾವಯವ ಬೆಳೆಗಳ ಕಸಕಡ್ಡಿ ಮಿಗಿಲು ಪದಾರ್ಥಗಳನ್ನು ಬಳಸಿಕೊಂಡು ಎರೆಹುಳು ಸಹಾಯದಿಂದ ಒಳ್ಳೆಯ ಗೊಬ್ಬರ ತಯಾರಿಸಬಹುದು. ಮಣ್ಣಿನ ಫಲವತ್ತತೆ ಹೆಚ್ಚಿಸಲು ಈ ಗೊಬ್ಬರ ಉಪಯುಕ್ತವಾಗಿದೆ. ಎರೆಹುಳದ ಗೊಬ್ಬರವನ್ನು ಬೆಳೆಯ ಯಾವುದೇ ಸಮಯದಲ್ಲಿ ಕೃಷಿ, ತೋಟಗಾರಿಕೆ, ಹೂವುಗಳು ಮತ್ತು ತರಕಾರಿಯಲ್ಲಿ ಉಪಯೋಗ ಮಾಡಬಹುದು. ಕೃಷಿ/ತೋಟಗಾರಿಕೆ ಬೆಳೆಗಳಿಗೆ ಉಪಯೋಗಿಸುವ ಕ್ರಮ: ಎರೆಹುಳು ಗೊಬ್ಬರವನ್ನು ಬೆಳೆದು 12-15 ಸೆಂ.ಮೀ. ಎತ್ತರದಲ್ಲಿದ್ದಾಗ ಭೂಮಿಯ ಮೇಲ್ಗಡೆ ಹರಡಬೇಕು ಮತ್ತು ಸಾಧ್ಯವಿದ್ದರೆ ನೀರನ್ನು ಹರಿಸಬೇಕು. ಹೂವಿನ ಹಾಗೂ ತರಕಾರಿ ಮತ್ತು ಹಣ್ಣಿನ ಗಿಡಗಳಿಗೆ ಎರೆಹುಳದ…

Read More

ಬೆಂಗಳೂರು: ಬಿಬಿಎಂಪಿ, ಪೂರ್ವ ವಲಯ ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಆರ್. ಅವರ ನಿರ್ದೇಶನದಂತೆ ಪೂರ್ವ ವಲಯದಲ್ಲಿ ದಿನಾಂಕ:04.01.2025 ರಿಂದ ಈವರೆಗೆ ಕಟ್ಟಡ ನಕ್ಷೆಗೆ ವ್ಯತಿರಿಕ್ತವಾಗಿ ನಿರ್ಮಾಣ ಮಾಡಿರುವ 16 ಕಟ್ಟಡಗಳಿಗೆ ಬೀಗಮುದ್ರೆ ಹಾಕಲಾಗಿರುತ್ತದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪೂರ್ವ ವಲಯದ 6 ವಿಭಾಗಗಳಲ್ಲಿ ನಕ್ಷೆ ಮಂಜೂರಾತಿಗೆ ವ್ಯತಿರಿಕ್ತವಾಗಿ ಕಟ್ಟಡ ನಿರ್ಮಾಣ ಮಾಡುತ್ತಿರುವ ಬಗ್ಗೆ ಉಪವಿಭಾಗಗಳ ಅಭಿಯಂತರರು ಹಾಗೂ ವಲಯದ ನಗರ ಯೋಜನೆ ಅಭಿಯಂತರರು ನಕ್ಷೆ ಮಂಜೂರಾತಿಗೆ ವ್ಯತಿರಿಕ್ತವಾಗಿ ಕಟ್ಟಡಗಳನ್ನು ನಿರ್ಮಾಣ ಮಾಡುತ್ತಿರುವುದನ್ನು ಗಮನಿಸಿ, ನಗರ ಯೋಜನೆ ಶಾಖೆಯಿಂದ ಹಾಗೂ ಉಪವಿಭಾಗದ ವತಿಯಿಂದ ಬಿಬಿಎಂಪಿ ಕಾಯ್ದೆ 2020ರ ಅಡಿ ನೋಟೀಸ್‌ಗಳನ್ನು ಜಾರಿ ಮಾಡಲಾಗಿರುತ್ತದೆ. ತದನಂತರ ಮಾನ್ಯ ಮುಖ್ಯ ಆಯುಕ್ತರು, ಹಾಗೂ ಅಫೀಲು ಮೇಲ್ಮನವಿ ಪ್ರಾಧಿಕಾರ ಬಿಬಿಎಂಪಿ ರವರು ಮೇಲ್ಮನವಿಗಳನ್ನು ವಜಾಗೊಳಿರುವುದರಿಂದ ಮಾನ್ಯ ಮುಖ್ಯ ಆಯುಕ್ತರು, ಬಿ.ಬಿ.ಎಂ.ಪಿ ಮತ್ತು ಮಾನ್ಯ ವಲಯ ಆಯುಕ್ತರು (ಪೂರ್ವ) ವಲಯ ಅವರ ಆದೇಶದ ರೀತ್ಯಾ ದಿನಾಂಕ:04/01/2025 ರಿಂದ ಈವರೆಗೂ 16 ಕಟ್ಟಡಗಳು ಹಾಗೂ ಅವುಗಳ ಹೆಚ್ಚುವರಿ ಅಂತಸ್ತುಗಳಿಗೆ…

Read More

ದೆಹಲಿ : “ನಿಮ್ಮ ಮನೆಗೆ ನಾವು, ನಮ್ಮ ಮನೆಗೆ ನೀವು ಬರುವುದು ರಾಜಕೀಯದಲ್ಲಿ ಸಾಮಾನ್ಯ. ನಾನೂ ಸಹ ಆಗಾಗ್ಗೆ ಔತಣಕೂಟ, ಸಭೆ ಕರೆಯುತ್ತಿರುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ನಿಮ್ಮ ವಿದೇಶಿ ಪ್ರವಾಸದ ವೇಳೆಯಲ್ಲೇ ರಾಜ್ಯದಲ್ಲಿ ಡಿನ್ನರ್ ರಾಜಕೀಯ ನಡೆದಿದೆಯೇ ಎಂದು ಕೇಳಿದಾಗ, “ಮಾಧ್ಯಮದವರು ಔತಣಕೂಟಕ್ಕೆ ಏಕೆ ರಾಜಕಾರಣ ಬೆರೆಸುತ್ತೀರಿ? ಇದಕ್ಕೆ ಇಲ್ಲಸಲ್ಲದ ಅರ್ಥವನ್ನು ಏಕೆ ಕಲ್ಪಿಸುತ್ತೀರಿ? ನಾನು ಕಳೆದ ನಾಲ್ಕೈದು ವರ್ಷಗಳಿಂದ ಕುಟುಂಬದವರ ಜೊತೆ ಎಲ್ಲಿಯೂ ಹೋಗಿರಲಿಲ್ಲ. ಆದ ಕಾರಣಕ್ಕೆ ವಿದೇಶಿ ಪ್ರವಾಸಕ್ಕೆ ತೆರಳಿದ್ದೆ” ಎಂದರು. ಡಿಸಿಎಂ ಅವರ ಅನುಪಸ್ಥಿತಿಯಲ್ಲಿ ಔತಣಕೂಟ ಸಭೆ ನಡೆದಿದೆ ಎಂದು ಕೇಳಿದಾಗ, “ಅನೇಕ ಮಂತ್ರಿಗಳು ಸಹ ಕುಟುಂಬದವರ ಜೊತೆ ವಿದೇಶಿ ಪ್ರವಾಸ ಹೋಗಿದ್ದರು. ಬೆಂಗಳೂರಿನಲ್ಲಿ ಇದ್ದವರು ಒಂದು ಸಂಜೆ ಒಟ್ಟಿಗೆ ಸೇರಿದ್ದಾರೆ. ಇದರಲ್ಲಿ ತಪ್ಪೇನಿದೆ?” ಎಂದರು. ಕ್ಯಾಬಿನೆಟ್ ಪುನರ್ ರಚನೆಯಾಗಬೇಕು ಎಂದು ಎಚ್.ಕೆ.ಪಾಟೀಲ್ ಅವರು ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆಯೂ…

Read More

ಬೆಂಗಳೂರು: ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಫೆಬ್ರವರಿ 10 ರಿಂದ 14ವರೆಗೆ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ನಡೆಯಲಿದ್ದು, ಈ ಬಾರಿಯ ವೈಮಾನಿಕ ಪ್ರದರ್ಶನ ‘ಕೋಟಿ ಅವಕಾಶಗಳ ಪಥ’ ಎನ್ನುವ ಧ್ಯೇಯವನ್ನು ಹೊಂದಿದೆ. ಈ ಕುರಿತಂತೆ ಎಕ್ಸ್ ನಲ್ಲಿ ಏರೋ ಇಂಡಿಯಾ ಮಾಹಿತಿ ಹಂಚಿಕೊಂಡಿದ್ದು, ಏರೋ ಇಂಡಿಯಾ 2025 – ವಾಯು ಶಕ್ತಿಯ ಮಹಾ ಪ್ರದರ್ಶನಕ್ಕೆ ವೇದಿಕೆ ಸಿದ್ಧವಾಗಿದೆ. ಬೆಂಗಳೂರಲ್ಲಿ ಮುಂಬರುವ ಫೆಬ್ರವರಿ 10ರಿಂದ 14ರವರೆಗೆ ಏರೋ ಇಂಡಿಯಾ ಏರ್ ಶೋ ನಡೆಯಲಿದೆ ಎಂದಿದೆ. ಭಾರತದ ಅತ್ಯಾಧುನಿಕ ತಂತ್ರಜ್ಞಾನ, ವಾಯುಪಡೆಯ ಶಕ್ತಿ ಮತ್ತು ನಮ್ಮ ರಾಷ್ಟ್ರದ ಭದ್ರತೆಗೆ ಸಮರ್ಪಿತವಾದ ಶಕ್ತಿಯನ್ನು ಪ್ರದರ್ಶಿಸುವ ವಿಸ್ಮಯಕಾರಿ ಮತ್ತು ಜಾಗತಿಕವಾಗಿ ಆಕರ್ಷಿಸುವ ಏರ್ ಶೋಗೆ ಸಾಕ್ಷಿಯಾಗಿ! ಈ ಕಾರ್ಯಕ್ರಮವು ತಂತ್ರಜ್ಞಾನ ಮತ್ತು ರಕ್ಷಣೆಯಲ್ಲಿ ಭಾರತ ಎಷ್ಟು ಮುಂದುವರಿದಿದೆ ಎಂಬುದನ್ನು ಎತ್ತಿ ತೋರಿಸುತ್ತದೆ. ವಿಜ್ಞಾನ ಮತ್ತು ಶಾಂತಿಯ ಈ ಭವ್ಯ ಪ್ರದರ್ಶನವನ್ನು ತಪ್ಪಿಸಿಕೊಳ್ಳಬೇಡಿ ಎಂಬುದಾಗಿ ಮನವಿ ಮಾಡಿದೆ. ಇನ್ನೂ ಈ ಪ್ರದರ್ಶನದಲ್ಲಿ ಪಾಲ್ಗೊಳ್ಳಲು ಸಾರ್ವಜನಿಕರು https://www.aeroindia.gov.in/visitor-registration ಲಿಂಕ್ ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು…

Read More

ಬೆಂಗಳೂರು: ರಾಜ್ಯದ ಕೆ ಎಸ್ ಆರ್ ಟಿಸಿ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ನಗದು ರಹಿತ ಚಿಕಿತ್ಸಾ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಇಂದು ಅಧಿಕೃತವಾಗಿ ಸಿಎಂ ಸಿದ್ಧರಾಮಯ್ಯ ಅವರು ಈ ಯೋಜನೆಯನ್ನು ಲೋಕಾರ್ಪಣೆಗೊಳಿಸಿದರು. ಈ ಕುರಿತಂತೆ ಕೆ ಎಸ್ ಆರ್ ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಇಂದು, (06.01.2025) ವಿಧಾನಸೌಧದ, ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು “ಕೆ.ಎಸ್.ಆರ್.ಟಿ.ಸಿ ಆರೋಗ್ಯ” ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದರು. ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದಂತ ಅವರು, ಈ ಯೋಜನೆಯು ಉತ್ತಮವಾಗಿದ್ದು, ನೌಕರರು ಮತ್ತು ಅವರ ಅವಲಂಬಿತ ಕುಟಂಬದ ಸದಸ್ಯರುಗಳು ಈ ಯೋಜನೆಯ ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು. ನಮ್ಮ ಸರ್ಕಾರವು ಕೆ.ಎಸ್.‌ಆರ್.ಟಿ.ಸಿ ನೌಕರರಿಗೆ ಒಳ್ಳೆಯ ಕಾರ್ಯ ಮಾಡುತ್ತಿದೆ. ಶಕ್ತಿ ಯೋಜನೆಯು ಜಾರಿಯಾದ ನಂತರ ಲಿಂಗ ತಾರತಮ್ಮ ಹೋಗಲಾಡಿಸಿ, ಆರ್ಥಿಕವಾಗಿ ಮಹಿಳೆಯರನ್ನು ಸಬಲೀಕರಣಗೊಳಿಸಿದೆ. ವೈದ್ಯರನ್ನು ಉದ್ದೇಶಿಸಿ ಮಾತನಾಡಿದ ಮಾನ್ಯರು, ಈ ಯೋಜನೆಯ ಫಲನಾಭವಿಗಳನ್ನು ಯಾವುದೇ ಕಾರಣಕ್ಕೂ ತಿರಸ್ಕಾರ ಮನೋಭಾವದಿಂದ ನೋಡಬಾರದು, ಆಸ್ಪತ್ರೆಗೆ ಬರುವ ಎಲ್ಲಾ ರೋಗಿಗಳಂತೆ ಪರಿಗಣಿಸುವಂತೆ ಸೂಚಿಸಿದರು.…

Read More