Author: kannadanewsnow09

ಹುಬ್ಬಳ್ಳಿ: ಇಂದು ಹುಬ್ಬಳ್ಳಿಯಲ್ಲಿರುವ ನೇಹಾರವರ ಮನೆಗೆ ಭೇಟಿ ನೀಡಿ ಅವರ ತಂದೆ ನಿರಂಜನ ಹಿರೇಮಠ, ಅವರ ತಾಯಿ, ಸಹೋದರ ಹಾಗೂ ಕುಟುಂಬಸ್ಥರಿಗೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಜೇವಾಲ ಸಾಂತ್ವಾನ ಹೇಳಿದರು. ಅಲ್ಲದೇ ನೇಹಾರವರ ಸಾವಿಗೆ ಸಂತಾಪವನ್ನು ಸೂಚಿಸಿದರು. ಈ ಸಂದರ್ಭದಲ್ಲಿ ನನ್ನೊಂದಿಗೆ ಕಾನೂನು ಸಚಿವರಾದ ಎಚ್.ಕೆ.ಪಾಟೀಲ್, ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್, ಶಾಸಕರಾದ ಪ್ರಸಾದ್ ಅಬ್ಬಯ್ಯ ಹಾಗೂ ಮತ್ತಿತರ ಮುಖಂಡರು ಜೊತೆಗಿದ್ದರು. ನಿರಂಜನ ಹಿರೇಮಠ ರವರು ನಮ್ಮ ಕುಟುಂಬದ ಭಾಗವಾಗಿದ್ದು ಅವರ ಈ ಸಂಕಷ್ಟದ ಸಮಯದಲ್ಲಿ ಅವರ ಕುಟುಂಬದೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತೇವೆ. ನೇಹಾರವರ ಸಾವಿಗೆ ನ್ಯಾಯ ದೊರಕಿಸಿ ಕೊಡುವುದಾಗಿ ಅವರ ಕುಟುಂಬಕ್ಕೆ ಭರವಸೆ ನೀಡಿದ್ದೇವೆ. ಈ ನಿಟ್ಟಿನಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರವು ಈ ಕೆಳಗಿನ ನಿರ್ಧಾರಗಳನ್ನು ತೆಗೆದುಕೊಂಡಿದೆ. 1. ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಲಾಗಿದೆ. 2. ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಮತ್ತು ಕರ್ನಾಟಕ ಸರ್ಕಾರವು ಈ ಪ್ರಕರಣವನ್ನು ವಿಶೇಷ ನ್ಯಾಯಾಲಯಕ್ಕೆ ಹಸ್ತಾಂತರಿಸಲು ನಿರ್ಧರಿಸಿದೆ. 90 ರಿಂದ 120 ದಿನಗಳಲ್ಲಿ…

Read More

ಬೆಂಗಳೂರು: ಏಪ್ರಿಲ್.26ರಂದು ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಗಾಗಿ ಮೊದಲ ಹಂತದ ಮತದಾನ ನಡೆಯಲಿದೆ. ಈ ಚುನಾವಣಾ ಮತದಾನಕ್ಕೂ ಮುನ್ನ ಇಂದೀಗ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಅಲ್ಲದೇ ಬೆಂಗಳೂರು ನಗರದಲ್ಲಿ ಸಂಜೆ 6 ಗಂಟೆಯಿಂದ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜೊತೆಗೆ ಮದ್ಯ ಮಾರಾಟಕ್ಕೂ ನಿಷೇಧ ಹೇರಲಾಗಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ. ಇಂದು ಸಂಜೆ 6 ಗಂಟೆಯಿಂದ ಬೆಂಗಳೂರು ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಐದು ಲೋಕಸಭಾ ಕ್ಷೇತ್ರಗಳಲ್ಲಿ ಹೆಚ್ಚುವರಿ ಭದ್ರತೆಯನ್ನು ಕೈಗೊಳ್ಳಲಾಗಿದೆ ಎಂದಿದ್ದಾರೆ. ಇಂದು ಸಂಜೆ 6 ಗಂಟೆಯಿಂದ ಏಪ್ರಿಲ್.26ರ ಮಧ್ಯರಾತ್ರಿಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಈ ವೇಳೆಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶವಿಲ್ಲ ಎಂಬುದಾಗಿ ತಿಳಿಸಿದ್ದಾರೆ. ಬೆಂಗಳೂರಿನ ಐದು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. 13 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. 11 ಸಿಆರ್ ಪಿಎಫ್, 14 ಕೆ ಎಸ್ ಆರ್ ಪಿ ಹಾಗೂ 40…

Read More

ಮನೆಯಲ್ಲಿ ಮನಿ ಪ್ಲಾಂಟ್ ಇಟ್ಟುಕೊಳ್ಳುವುದು ಒಳ್ಳೆಯದು. ಮನಿ ಪ್ಲಾಂಟ್ ಬೆಳೆದಂತೆ, ನಮ್ಮ ಸಂಪತ್ತು ಮತ್ತು ಸಮೃದ್ಧಿ ಹೆಚ್ಚಾಗುತ್ತದೆ. ಇದು ನಮಗೆಲ್ಲ ತಿಳಿದಿರುವ ವಿಷಯ. ಆದರೆ ಮನಿ ಪ್ಲಾನ್ ಪ್ಲಾಂಟ್ ಬೆಳೆದಂತೆ ನಮ್ಮ ಕುಟುಂಬ ಎದುರಿಸಬಹುದಾದ ಸಮಸ್ಯೆಗಳೇನು? ಹಣ ಬರುವುದರ ಹಿಂದಿನ ಸಮಸ್ಯೆಗಳೇನು ಎನ್ನುವುದನ್ನು ಈ ಪೋಸ್ಟ್ ನಲ್ಲಿ ನಿಮಗಾಗಿ ಕೆಲವು ವಾಸ್ತು ಮಾಹಿತಿ ಇಲ್ಲಿದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ…

Read More

ಬೆಂಗಳೂರು: ಏಪ್ರಿಲ್.26ರಂದು ರಾಜ್ಯದ 14 ಜಿಲ್ಲೆಗಳಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಈ ವೇಳೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟಕ್ಕೂ ನಿಷೇಧ ಹೇರಲಾಗಿದೆ. ಹೀಗಾಗಿ ರಾಜ್ಯದ 14 ಜಿಲ್ಲೆ ವ್ಯಾಪ್ತಿಯಲ್ಲಿ ಇಂದಿನಿಂದ ಎರಡು ದಿನ ಎಣ್ಣೆ ಸಿಗೋದಿಲ್ಲ. ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಚುನಾವಣೆಯ ಮೊದಲ ಹಂತದ ಮತದಾನ ನಡೆಯಲಿದೆ. ಈ ಕ್ಷೇತ್ರಗಳಲ್ಲಿ ಬಹಿರಂಗ ಚುನಾವಣಾ ಪ್ರಚಾರಕ್ಕೆ ತೆರೆ ಬಿದ್ದಿದೆ. ಇನ್ಮುಂದೆ ಮನೆ ಮನೆಗೆ ತೆರಳಿ ಅಭ್ಯರ್ಥಿಗಳು ಮತಯಾಚನೆಯಲ್ಲಿ ತೊಡಗಬೇಕಿದೆ. ಅಲ್ಲದೇ ಮತದಾರರಲ್ಲದ ಕ್ಷೇತ್ರಗಳಲ್ಲಿ ಇರುವಂತ ರಾಜಯಕೀಯ ನಾಯಕರು ಕ್ಷೇತ್ರ ವ್ಯಾಪ್ತಿಯನ್ನು ಬಿಟ್ಟು ತೆರಳಬೇಕಿದೆ. ಬೆಂಗಳೂರು ಗ್ರಾಮಾಂತರ, ಉತ್ತರ, ಕೇಂದ್ರ, ದಕ್ಷಿಣ ಲೋಕಸಭಾ ಕ್ಷೇತ್ರಗಳು, ಹಾಸನ, ಚಿಕ್ಕಬಳ್ಳಾಪುರ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ತುಮಕೂರು, ಚಿತ್ರದುರ್ಗ, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಏಪ್ರಿಲ್.26ರಂದು ಮತದಾನ ನಡೆಯಲಿದೆ. ಈ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಈಗಾಗಲೇ ಆಯಾ ಚಿಲ್ಲಾಧಿಕಾರಿಗಳು 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಇಂದು…

Read More

ಬೆಂಗಳೂರು: ರಾಜ್ಯ ಸರ್ಕಾರ ನಿಗದಿ ಪಡಿಸಿ, ಹೊರಡಿಸಲಾಗಿದ್ದಂತ ನಾಡಗೀತೆ ಸಂಗೀತ ಸಂಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಈ ಕುರಿಂತೆ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಎಂಬುವರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ತಿಂಗಳಾನು ಗಟ್ಟಲೇ ಹೈಕೋರ್ಟ್ ನ್ಯಾಯಪೀಠವು ವಿಚಾರಣೆ ನಡೆಸಿತು. ಅಲ್ಲದೇ ನಾಡಗೀತೆಯ ಸಂಗೀತ ಸಂಯೋಜನೆಗೆ ಸಂಬಂಧಿಸಿದಂತೆ ಗಾಯಕರಿಂದ ಕೋರ್ಟ್ ಹಾಲ್ ನಲ್ಲಿಯೇ ಹಾಡಿಸಿ, ವಿಚಾರಣೆ ನಡೆಸಲಾಗಿತ್ತು. ಇಂದು ಅಂತಿಮವಾಗಿ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರನ್ನೊಳಗೊಂಡ ನ್ಯಾಯಪೀಠವು, ನಾಡಗೀತೆ ಸಂಗೀತ ಸಂಯೋಜನೆ ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ರಿಟ್ ಅರ್ಜಿಯನ್ನು ವಜಾಗೊಳಿಸಿದೆ. ಅಂದಹಾಗೇ ರಾಜ್ಯ ಸರ್ಕಾರ ಮೈಸೂರು ಅನಂತಸ್ವಾಮಿ ಅವರ ದಾಟಿಯನ್ನು ನಾಡಗೀತೆಗೆ ಕಡ್ಡಾಯಗೊಳಿಸಲಾಗಿತ್ತು. ಕುವೆಂಪು ವಿರಚಿತ ನಾಡಗೀತೆಗೆ ಸಂಗೀತ ಸಂಯೋಜನೆ ಕೂಡ ಮಾಡಲಾಗಿತ್ತು. ಆದ್ರೇ ಮೈಸೂರು ಅನಂತಸ್ವಾಮಿ ಅವರ ಸಂಗೀತ ಸಂಯೋಜನೆಗೆ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಅವರು ಆಕ್ಷೇಪಿಸಿ ರಿಟ್ ಅರ್ಜಿ ಸಲ್ಲಿಸಿದ್ದರು. ನ್ಯಾಯಪೀಠದ ಮುಂದೆ ಸರ್ಕಾರದ ಕ್ರಮವನ್ನು ಎಎಜಿಎಸ್ ಅಹಮದ್ ಪಾಷಾ…

Read More

ಬೆಂಗಳೂರು: ರಾಜ್ಯದ ಮೊದಲ ಹಂತದ ಲೋಕಸಭಾ ಚುನಾವಣೆಗೆ ಏಪ್ರಿಲ್.26ರಂದು ಮತದಾನ ನಡೆಯಲಿದೆ. ಈ ಹಿನ್ನಲೆಯಲ್ಲಿ ಇದೀಗ ರಾಜ್ಯದ 14 ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ಗೆ. ಇನ್ಮುಂದೆ ಮನೆ ಮನೆಗೆ ತೆರಳಿ ಮತಯಾಚನೆಗೆ ಮಾತ್ರವೇ ಅವಕಾಶ ನೀಡಲಾಗಿದೆ. ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಚುನಾವಣೆಯ ಮೊದಲ ಹಂತದ ಮತದಾನ ನಡೆಯಲಿದೆ. ಈ ಕ್ಷೇತ್ರಗಳಲ್ಲಿ ಬಹಿರಂಗ ಚುನಾವಣಾ ಪ್ರಚಾರಕ್ಕೆ ತೆರೆ ಬಿದ್ದಿದೆ. ಇನ್ಮುಂದೆ ಮನೆ ಮನೆಗೆ ತೆರಳಿ ಅಭ್ಯರ್ಥಿಗಳು ಮತಯಾಚನೆಯಲ್ಲಿ ತೊಡಗಬೇಕಿದೆ. ಅಲ್ಲದೇ ಮತದಾರರಲ್ಲದ ಕ್ಷೇತ್ರಗಳಲ್ಲಿ ಇರುವಂತ ರಾಜಯಕೀಯ ನಾಯಕರು ಕ್ಷೇತ್ರ ವ್ಯಾಪ್ತಿಯನ್ನು ಬಿಟ್ಟು ತೆರಳಬೇಕಿದೆ. ಬೆಂಗಳೂರು ಗ್ರಾಮಾಂತರ, ಉತ್ತರ, ಕೇಂದ್ರ, ದಕ್ಷಿಣ ಲೋಕಸಭಾ ಕ್ಷೇತ್ರಗಳು, ಹಾಸನ, ಚಿಕ್ಕಬಳ್ಳಾಪುರ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ತುಮಕೂರು, ಚಿತ್ರದುರ್ಗ, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಏಪ್ರಿಲ್.26ರಂದು ಮತದಾನ ನಡೆಯಲಿದೆ. ಈ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಈಗಾಗಲೇ ಆಯಾ ಚಿಲ್ಲಾಧಿಕಾರಿಗಳು 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಇಂದು…

Read More

ಶಿವಮೊಗ್ಗ : ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಹಿನ್ನೆಲೆಯಲ್ಲಿ 3ನೇ ಹಂತದಲ್ಲಿ ಚುನಾವಣೆ ನಡೆಯುವ ಇತರೆ ಕ್ಷೇತ್ರದ ಮತದಾರರಾಗಿದ್ದು ಶಿವಮೊಗ್ಗ ಕ್ಷೇತ್ರದಲ್ಲಿ ಚನಾವಣಾ ಕರ್ತವ್ಯಕ್ಕೆ ನಿಯೋಜಿತರಾದ ಅಧಿಕಾರಿ, ಸಿಬ್ಬಂದಿಗಳಿಗೆ ಅಂಚೆ ಮತಪತ್ರಕ್ಕಾಗಿ ನಮೂನೆ-12 ಸಲ್ಲಿಸಲು ಮತ್ತು ಶಿವಮೊಗ್ಗ ಕ್ಷೇತ್ರದ ಮತದಾರರಾಗಿದ್ದಲ್ಲಿ ನಮೂನೆ 12ಎ ಇಡಿಸಿ(ಎಲೆಕ್ಷನ್ ಡ್ಯೂಟಿ ಸರ್ಟಿಫಿಕೇಟ್) ಸಲ್ಲಿಸಿ, ಮತದಾನ ಮಾಡಲು ಚುನಾವಣಾ ಆಯೋಗ ಅವಕಾಶ ಕಲ್ಪಿಸಿದೆ. ನೌಕರರು ನಮೂನೆ 12 ಮತ್ತು 12ಎ ಇಡಿಸಿ ಸಲ್ಲಿಸಲು ಏ.26ರ ವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾದ ಪಿಆರ್‍ಓ, ಎಪಿಆರ್‍ಓ, ಪಿಓ, ಪೊಲೀಸ್ ಸಿಬ್ಬಂದಿಗಳು, ಹೋಂ ಗಾಡ್ರ್ಸ್, ಸೆಕ್ಟರ್ ಆಫೀಸರ್, ಎಫ್‍ಎಸ್.ಟಿ, ಎಸ್‍ಎಸ್‍ಟಿ, ವಾಹನ ಚಾಲಕರು, ಸ್ವಚ್ಚತಾಗಾರರು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ಸಿಬ್ಬಂದಿಗಳಿಗೆ ಈ ಅವಕಾಶ ಕಲ್ಪಿಸಲಾಗಿದೆ. 12ಎ ಸಲ್ಲಿಸಬೇಕಾದ ಅಧಿಕಾರಿ/ನೌಕರರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾರರಾಗಿ ನೋಂದಣಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ…

Read More

ಬೆಂಗಳೂರು: ಕೆಲ ದಿನಗಳ ಹಿಂದೆ ಕಾಂಗ್ರೆಸ್ ಪಕ್ಷದಿಂದ ಲೋಕಸಭಾ ಚುನಾವಣೆಗಾಗಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿತ್ತು. ಈ ಪ್ರಣಾಳಿಕೆ ಮುಸ್ಲೀಂ ಲೀಗ್ ಪ್ರಣಾಳಿಕೆ ಅಂತ ಛೇಡಿಸಿ ಕರ್ನಾಟಕ ಬಿಜೆಪಿ ಪಕ್ಷದಿಂದ ಎಕ್ಸ್ ನಲ್ಲಿ ಪೋಸ್ಟ್ ಮಾಡಲಾಗಿತ್ತು. ಈ ಪೋಸ್ಟ್ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ದೂರು ನೀಡಿದ್ದರ ಹಿನ್ನಲೆಯಲ್ಲಿ ಕರ್ನಾಟಕ ಬಿಜೆಪಿ ಪಕ್ಷದ ಎಕ್ಸ್ ಖಾತೆ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಬಗ್ಗೆ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ರಾಜ್ಯ ಚುನಾವಣಾ ಆಯೋಗವು, 23.04.2024 ರಂದು ಬಿಜೆಪಿಯ ಅಧಿಕೃತ ಹ್ಯಾಂಡಲ್ನಲ್ಲಿ “ಕಾಂಗ್ರೆಸ್ ಪ್ರಣಾಳಿಕೆ ಅಥವಾ ಮುಸ್ಲಿಂ ಲೀಗ್ ಪ್ರಣಾಳಿಕೆ” ಎಂಬ ಶೀರ್ಷಿಕೆಯಡಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಟ್ವೀಟ್ ಮಾಡಲಾಗಿತ್ತು. ಇದರ ವಿರುದ್ಧ ದೂರು ಬಂದ ಹಿನ್ನಲೆಯಲ್ಲಿ  ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಎಫ್ಎಸ್ಟಿ ತಂಡವು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದೆ ಎಂದು ತಿಳಿಸಿದೆ. https://twitter.com/ceo_karnataka/status/1783100058873065729 https://kannadanewsnow.com/kannada/in-big-relief-to-bjp-mla-uday-garudachar-hc-quashed-case-against-him-for-alleged-misinformation/ https://kannadanewsnow.com/kannada/i-didnt-say-that-rahul-gandhi-on-wealth-redistribution-controversy/

Read More

ಬೆಂಗಳೂರು: ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ತಪ್ಪು ಮಾಹಿತಿ ಆರೋಪದ ಮೇಲೆ ಶಾಸಕ ಉದಯ್ ಗರುಡಾಚಾರ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಹೈಕೋರ್ಟ್ ಈ ಪ್ರಕರಣವನ್ನು ರದ್ದುಗೊಳಿಸಿ ಬಿಗ್ ರಿಲೀಫ್ ನೀಡಿದೆ. ಶಾಸಕ ಉದಯ್ ಗರುಡಾಚಾರ್ ಅವರು ಚುನಾವಣೆ ಸಂದರ್ಭದಲ್ಲಿ ತಪ್ಪು ಮಾಹಿತಿ ನೀಡಿದ ಆರೋಪದಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ರದ್ದುಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂದು ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರನ್ನೊಳಗೊಂಡ ನ್ಯಾಯಪೀಠವು, ಪ್ರಕರಣವನ್ನು ರದ್ದುಗೊಳಿಸಿ ಆದೇಶಿಸಿದೆ. ಈ ಪ್ರಕರಣದಲ್ಲಿ ವಸೂಲಿ ಮಾಡಿದ್ದಂತ ದಂಡದ ಹಣವನ್ನು ಶಾಸಕರಿಗೆ ಹಿಂದಿರುಗಿಸುವಂತೆಯೂ ಹೈಕೋರ್ಟ್ ಆದೇಶಿಸಿದೆ. ಅಂದಹಾಗೇ ಶಾಸಕ ಉದಯ್ ಗರುಡಾಚಾರ್ ವಿರುದ್ಧ ವಿಚಾರಣಾ ನ್ಯಾಯಾಲಯವು 2 ತಿಂಗಳ ಶಿಕ್ಷೆಯನ್ನು ವಿಧಿಸಿತ್ತು. https://kannadanewsnow.com/kannada/shivamogga-mescom-complains-contact-these-numbers-for-suggestions/ https://kannadanewsnow.com/kannada/i-didnt-say-that-rahul-gandhi-on-wealth-redistribution-controversy/

Read More

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ/ಅಡಚಣೆಗೆ ಸಂಬಂಧಿಸಿದಂತೆ ದೂರುಗಳು ಅಥವಾ ಸಲಹೆಗಳಿದ್ದಲ್ಲಿ ಮೆಸ್ಕಾಂ ದೂರವಾಣಿ ಸಂಖ್ಯೆಗೆ ಕರೆ ಮಾಡಿ ತಿಳಿಸಬಹುದೆಂದು ಶಿವಮೊಗ್ಗ ಕಾ&ಪಾ ವೃತ್ತ. ಮ.ವಿ.ಸ.ಕಂ., ಅಧೀಕ್ಷಕ ಇಂಜಿನಿಯರ್ ಎಸ್.ಜಿ. ಶಶಿಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೆಸ್ಕಾಂ ವ್ಯಾಪ್ತಿಯಲ್ಲಿನ ವಿದ್ಯುತ್ ಸರಬರಾಜಿಗೆ ಸಂಬಂಧಿಸಿದ ದೂರುಗಳಿದ್ದಲ್ಲಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ : 1912 ಮತ್ತು ಮೆಸ್ಕಾಂ ಶಿವಮೊಗ್ಗ ನಗರ ಪ್ರದೇಶದ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜಿಗೆ ಸಂಬಂಧಿಸಿದ ದೂರುಗಳಿದ್ದಲ್ಲಿ ದೂರವಾಣಿ ಸಂಖ್ಯೆ : 08182-225587/222369 ನ್ನು ಸಂಪರ್ಕಿಸಬಹುದಾಗಿದೆ. ಶಿವಮೊಗ್ಗ ನಗರ, ಗ್ರಾಮೀಣ, ತೀರ್ಥಹಳ್ಳಿ, ಕುಂಸಿ, ಹೊಳಲೂರು ವ್ಯಾಪ್ತಿ ಪ್ರದೇಶಕ್ಕೆ ಸಂಬಂಧಿಸಿದಂತೆ ವೀರೇಂದ್ರ ಹೆಚ್.ಆರ್. ಕಾ.ನಿ.ಇಂ.-9448289446. ಹರಿಗೆ, ವಿದ್ಯಾನಗರ, ಬಸವನಗುಡಿ, ನವುಲೆ ವ್ಯಾಪ್ತಿ ಪ್ರದೇಶಕ್ಕೆ ಸಂಬಂಧಿಸಿದಂತೆ ರವೀಂದ್ರ, ಸ.ಕಾ.ನಿ.ಇಂ.-9448289448. ಹರಿಗೆ, ವಿದ್ಯಾನಗರ, ಗಣಪತಿ ಲೇಔಟ್ – ನವೀನ್‍ಕುಮಾರ್-ಸ.ಇಂ.-9448289662. ಕುವೆಂಪುನಗರ, ಶಂಕರಮಠ ರಸ್ತೆ, ಬಸವನಗುಡಿ – ನಂದೀಶ್ ಕೆ.ಎಂ.-ಸ.ಇಂ.-9448289663. ನವುಲೆ, ಕೃಷ್ಣರಾಜನಗರ, ಎಲ್.ಬಿ.ಎಸ್.ನಗರ, ಜೆ.ಎನ್.ಎನ್.ಸಿ.ಇ., – ರವಿಕುಮಾರ್- ಸ.ಇಂ.-9448289675. ಕೋಟೆರಸ್ತೆ, ಗಾಂಧಿಬಜಾರ್, ಆರ್.ಎಂ.ಎಲ್.ನಗರ, ಮಂಡ್ಲಿ ವ್ಯಾಪ್ತಿ…

Read More