Subscribe to Updates
Get the latest creative news from FooBar about art, design and business.
Author: kannadanewsnow09
ಇದು ದಿನಾಂಕ 8-12-2024 ವ್ಯಾಕ್ಸಿಂಗ್ ಅಷ್ಟಮಿ ಪೂಜೆ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ…
ಬೆಂಗಳೂರು: ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ ಸಮಾರಂಭದಲ್ಲಿ ರಾಜ್ಯದ ಸರ್ಕಾರಿ ಸಂಸ್ಥೆಗಳ ಪೈಕಿ ಅತೀ ಹೆಚ್ಚು ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹಣಾ ಮಾಡಿರುವ ಸಂಸ್ಥೆಯ ಪ್ರಶಸ್ತಿಯು ಕೆ ಎಸ್ ಆರ್ ಟಿ ಸಿ ಗೆ ಲಭಿಸಿರುತ್ತದೆ. ನಿಗಮವು ಸತತ 10ನೇ ಬಾರಿಗೆ ರೋಲಿಂಗ್ ಶೀಲ್ಡ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಈ ಪ್ರಶಸ್ತಿಯನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಡಾ. ಶಾಲಿನಿ ರಜನೀಶ ಭಾಆಸೇ., ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಎಸ್.ಆರ್. ಉಮಾಶಂಕರ್ ಭಾಆಸೇ., ಅಪರ ಮುಖ್ಯ ಕಾರ್ಯದರ್ಶಿಗಳು, ಕರ್ನಾಟಕ ಸರ್ಕಾರ, ಮೇಜರ್ ಜನರಲ್ ಬಿಜಿ ಗಿಲಗಂಚಿ, ಎವಿಎಸ್ಎಮ್ (ನಿವೃತ್ತ), ಅವರು, ಕೆಎಸ್ಆರ್ಟಿಸಿಯ ಅಧಿಕಾರಿಗಳಾದ ಡಾ. ಲತಾ ಟಿ.ಎಸ್. ಮಂಡಳಿ ಕಾರ್ಯದರ್ಶಿ/ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ, ಮಂಜುಳಾ ಎಸ್. ನಾಯಕ್, ಮುಖ್ಯ ಲೆಕ್ಕಾಧಿಕಾರಿ ಹಾಗೂ ಆರ್ಥಿಕ ಸಲಹೆಗಾರರು, ಹೆಚ್.ಡಿ. ಗೌರಾಂಭ, ಮುಖ್ಯ ಕಾರ್ಮಿಕ ಕಲ್ಯಾಣಾಧಿಕಾರಿ ರವರುಗಳಿಗೆ ಪ್ರದಾನ ಮಾಡಿದರು. ಈ ಸಮಾರಂಭದಲ್ಲಿ ಬ್ರಿಗೇಡಿಯರ್ ಎಮ್. ಬಿ. ಶಶಿಧರ್ (ನಿವೃತ್ತ) ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು…
ಲವಂಗದಿಂದ ಈ ಪರಿಹಾರವನ್ನು ಮಾಡಿಕೊಳ್ಳಿ ಮೂರು ಶುಕ್ರ ವಾರ ಗಳ ಕಾಲ ಈ ಪರಿಹಾರವನ್ನು ನೀವು ಪಾಲಿಸಿಕೊಂಡು ಬಂದಿದೆ ಅದರೆ ನಿಮ್ಮ ಜೀವನದಲ್ಲಿ ಎದುರಾಗುತ್ತ ಇರುವಂತಹ ಹಣಕಾಸಿಗೆ ಸಂಬಂಧಪಟ್ಟ ವಿಚಾರಗಳು ಬೇಗ ಪರಿಹರವಾಗುತ್ತದೆ. ಪಂಡಿತ್ ವಿದ್ಯಾಧರ್ ನಕ್ಷತ್ರಿ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ 9686268564 ಅದು ಹೇಗೆ ಅಂತೀರಾ ಈ ಲವಂಗಕ್ಕೆ ಬಹಳ ವಿಶೇಷವಾದ ಶಕ್ತಿ ಇದೆ ಹಾಗೂ ದುಷ್ಟಶಕ್ತಿಯನ್ನು ದೂರ ಮಾಡುವಂತಹ…
ಬೆಂಗಳೂರು : ಸರ್ಕಾರಿ ಅಧಿಕಾರಿ ಸರ್ಕಾರಿ ಕಡತಗಳನ್ನು ನಾಶಪಡಿಸುವ ಬಗ್ಗೆ ಮತ್ತು ವಿಲೇವಾರಿ ಮಾಡುವಲ್ಲಿ ನಿಗದಿತ ಕ್ರಮ ಅನುಸರಿಸಲು ವಿಫಲವಾದಲ್ಲಿ ಅಂತಹ ಅಧಿಕಾರಿಗೆ “ದಿ ಕರ್ನಾಟಕ ಸ್ಟೇಟ್ ಪಬ್ಲಿಕ್ ರೆಕಾರ್ಡ್ಸ್ ಆಕ್ಟ್, 2010” ಪ್ರಕಾರ ಐದು ವರ್ಷ ಸಾಧಾರಣ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ರಾಜ್ಯ ಸರ್ಕಾರ “ದಿ ಕರ್ನಾಟಕ ಸ್ಟೇಟ್ ಪಬ್ಲಿಕ್ ರೆಕಾರ್ಡ್ ಆಕ್ಟ್, 2010” ಅನ್ನು ದಿನಾಂಕ 12.04.2011ರಿಂದ ಜಾರಿಗೊಳಿಸಿದ್ದು, ಕರ್ನಾಟಕ ರಾಜ್ಯಪತ್ರದಲ್ಲಿ ದಿನಾಂಕ 12.04.2011ರಂದು ಪ್ರಕಟವಾಗಿದ್ದು, ಈ ಕಾಯ್ದೆಯಂತೆ ಸಾರ್ವಜನಿಕ ಕಡತಗಳನ್ನು ನಾಶಪಡಿಸುವ ಬಗ್ಗೆ ಅಥವಾ ವಿಲೇವಾರಿ ಮಾಡುವ ಬಗ್ಗೆ ಸ್ಪಷ್ಟ ನಿರ್ದೇಶನ ನೀಡಿದ್ದು, ಈ ರೀತಿ ಸರ್ಕಾರಿ ಕಡತಗಳನ್ನು ನಾಶಪಡಿಸುವ ಬಗ್ಗೆ ಮತ್ತು ವಿಲೇವಾರಿ ಮಾಡುವಲ್ಲಿ ನಿಗದಿತ ಕ್ರಮ ಅನುಸರಿಸಲು ವಿಫಲರಾದಲ್ಲಿ, ಅಂತಹ ಅಧಿಕಾರಿಗಳಿಗೆ 5 ವರ್ಷ ಸಾದಾ ಜೈಲು ಶಿಕ್ಷೆ ವಿಧಿಸಲು ಅವಕಾಶ ಇದೆ. ಕಡತ ನಿರ್ವಹಣೆಯಲ್ಲಿ ಸರ್ಕಾರಿ ಕಛೇರಿಗಳ ಹೊಣೆಗಾರಿಕೆ ಹೆಚ್ಚಾಗಿದ್ದು, ಮಾಹಿತಿ ಹಕ್ಕು ಕಾಯ್ದೆ, 2005ರ ಸೆಕ್ಷನ್ 4(1)(ಎ)ಅಡಿಯಲ್ಲಿ ಕಡತಗಳ ಕ್ರಮಬದ್ಧ ವರ್ಗೀಕರಣ…
ಶಿವಮೊಗ್ಗ: ಡಾ.ಬಾಬಾ ಸಾಹೇಬ್ ಬಿಆರ್ ಅಂಬೇಡ್ಕರ್ ಅವರ 68ನೇ ಪರಿನಿರ್ವಾಣ ದಿನಾಚರಣೆಯನ್ನು ಡಿಸೆಂಬರ್.6ರಂದು ಸಾಗರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವತಿಯಿಂದ ಆಚರಿಸಲಾಗುತ್ತಿದೆ. ಇಂದು ಸಾಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ತಾಲ್ಲೂಕು ಸಂಚಾಲಕ ನಾಗರಾಜ್ ಅವರು, ಡಾ.ಬಾಬಾ ಸಾಹೇಬ್ ಬಿಆರ್ ಅಂಬೇಡ್ಕರ್ ಅವರ 68ನೇ ಮಹಾ ಪರಿನಿರ್ವಾಣ ದಿನಾಚರಣೆಯನ್ನು ಕರ್ನಾಟಕ ದಲತಿ ಸಂಘರ್ಷ ಸಮಿತಿಯಿಂದ ಡಿಸೆಂಬರ್.6ರಂದು ಆಚರಿಸಲಾಗುತ್ತಿದೆ. ಅಲ್ಲದೇ ಅಂಬೇಡ್ಕರ್ ವಿಚಾರಧಾರೆಗಳನ್ನು ಜನರಿಗೆ ತಿಳಿಸಿಕೊಡುವಂತ ಕೆಲಸ ಮಾಡಲಾಗುತ್ತದೆ ಎಂದರು. ಅಂಬೇಡ್ಕರ್ ರೂಪಿಸಿದಂತ ಕಾನೂನಿನಡಿ ಹಲವರು ಪ್ರಯೋಜನ ಪಡೆದಿದ್ದಾರೆ. ದಲಿತ ಸಮುದಾಯದ ಜೀವನವೇ ಬದಲಾವಣೆಯಾಗಿದೆ. ಇನ್ನೂ ಆಗಬೇಕಿದೆ. ಇಂತಹ ಮಹಾನ್ ನಾಯಕನ 68ನೇ ಮಹಾ ಪರಿನಿರ್ವಾಣ ದಿನಾಚರಣೆಯನ್ನು ಡಿಸೆಂಬರ್.6ರಂದು ಸಾಗರ ನಗರದ ಸರ್ಕಾರಿ ನೌಕರರ ಭವನದಲ್ಲಿ ಬೆಳಿಗ್ಗೆ 10.30ಕ್ಕೆ ಆಚರಿಸಲಾಗುತ್ತಿದೆ. ಸಾಗರದ ಸಮಸ್ತ ಜನರು ಭಾಗಿಯಾಗುವಂತೆ ಮನವಿ ಮಾಡಿದರು. ಸಾಗರ ಉಪ ವಿಭಾಗಾಧಿಕಾರಿ ಯತೀಶ್ ಅವರು ಡಾ.ಬಿಆರ್ ಅಂಬೇಡ್ಕರ್ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಮಹಾಪರಿ ನಿರ್ವಾಣ ಕಾರ್ಯಕ್ರಮವನ್ನು…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು ಇಂದು ಭರ್ಜರಿ ಕಾರ್ಯಾಚರಣೆ ನಡೆಸಿ, ಇಸ್ಪಿಡ್ ಆಡುತ್ತಿದ್ದಂತವರ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ 10 ಮಂದಿ ಬಂದಿಸಿ, ಅವರಿಂದ ನಗದು ಕೂಡ ಜಪ್ತಿ ಮಾಡಿ, ಎಫ್ಐಆರ್ ದಾಖಲಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಆಲೂರು ಗ್ರಾಮದ ಬಳಿಯಲ್ಲಿ ಇಸ್ಪೀಟ್ ಆಟದಲ್ಲಿ ತೊಡಗಿರುವಂತ ಖಚಿತ ಮಾಹಿತಿ ಡಿವೈಎಸ್ಪಿ ಅವರಿಗೆ ಸಿಕ್ಕಿತ್ತು. ಕೂಡಲೇ ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಕಾಳಿ ಕೃಷ್ಣ ಅವರಿಗೆ ಕ್ರಮಕ್ಕೆ ಸೂಚಿಸಿದ್ದರು. ಹೀಗಾಗಿ ಗ್ರಾಮಾಂತರ ಠಾಣೆಯ ಪಿಎಸ್ಐ ಮಹೇಶ್ ಗೌಡ ನೇತೃತ್ವದಲ್ಲಿ ಸಿಬ್ಬಂದಿಗಳ ಜೊತೆಗೂಡಿ ದಾಳಿಯನ್ನು ನಡೆಸಲಾಗಿದೆ. ಈ ದಾಳಿಯ ವೇಳೆ ಆಲೂರು ಗ್ರಾಮದ ಬಳಿಯಲ್ಲಿ ಇಸ್ಪೀಟ್ ಆಟದಲ್ಲಿ ತೊಡಗಿದ್ದಂತ 10 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರಿಂದ ರೂ.18,400 ಹಣವನ್ನು ಜಪ್ತಿ ಮಾಡಲಾಗಿದೆ. ಈ ಸಂಬಂಧ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿರುವುದಾಗಿ ಕನ್ನಡ ನ್ಯೂಸ್ ನೌಗೆ ಪಿಐ ಕಾಳಿ ಕೃಷ್ಣ ಮಾಹಿತಿ ನೀಡಿದ್ದಾರೆ. ವರದಿ:…
ಶಿವಮೊಗ್ಗ: ಇಂದು ಇಡೀ ದಿನ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಕೋಟ್ಯಂತರ ರೂಪಾಯಿಯ ಅನುದಾನದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಇಂದು ಬೆಳಿಗ್ಗೆ 10.30ಕ್ಕೆ ಜೋಸೆಫ್ ಚರ್ಚ್ ಗೆ ತೆರಳಿದಂತ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಹೈ ಮಾಸ್ಕ್ ದೀಪದ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಈ ಬಳಿಕ ಮಾತನಾಡಿದಂತ ಅವರು ನಾನು ಧರ್ಮಾತೀತವಾಗಿ ಕೆಲಸ ಮಾಡುವ ವ್ಯಕ್ತಿ. ನಾನು ಯಾವತ್ತೂ ಇವರದ್ದು ಆ ಧರ್ಮ, ಈ ಧರ್ಮ, ಆ ಜಾತಿ, ಈ ಜಾತಿ ಅಂತ ನೋಡಿಲ್ಲ ಎಂದರು. 1 ವಾರದೊಳಗೆ ಸಾಗರದ ಜೋಸೆಫ್ ನಗರ ಚರ್ಚ್ ಆವರಣದಲ್ಲಿ ಹೈ ಮಾಸ್ಕ್ ದೀಪವನ್ನು ಅಳವಡಿಸುವ ಕಾರ್ಯವನ್ನು ಮುಕ್ತಾಯಗೊಳಿಸುವಂತೆ ಸ್ಥಳದಲ್ಲೇ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ ಅವರಿಗೆ ಸೂಚಿಸಿದರು. ಇದಾದ ನಂತ್ರ ಸಾಗರದ ಜನ್ನತ್ ನಗರದಲ್ಲಿನ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. ಆ ಬಳಿಕ ಸಾಗರದ ಅರಳಿಕೊಪ್ಪ ಶಾಲಾ ಆವರಣದಲ್ಲಿ ಅಂಗನವಾಡಿ ಕಟ್ಟಡ…
ಬೆಂಗಳೂರು : “ಪೌರಕಾರ್ಮಿಕರ ಬಗ್ಗೆ ನಮಗೆ ಸಹಾನುಭೂತಿ ಇದೆ. ವಿಧಾನಮಂಡಲ ಅಧಿವೇಶನದ ಬಳಿಕ ನಿಮ್ಮ ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ಐಪಿಡಿ ಸಾಲಪ್ಪ ವರದಿ ಜಾರಿ ಸೇರಿದಂತೆ ಅನೇಕ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್ ನಲ್ಲಿ ಧರಣಿ ಮಾಡುತ್ತಿದ್ದ ಪೌರಕಾರ್ಮಿಕರನ್ನು ಶಿವಕುಮಾರ್ ಅವರು ಭೇಟಿ ಮಾಡಿ ಮಂಗಳವಾರ ಭರವಸೆ ನೀಡಿದರು. “ಕಳೆದ 25 ವರ್ಷಗಳಿಂದ ಮಾತ್ರವಲ್ಲ, ಈ ಸಮಾಜ ಆರಂಭವಾದಾಗಿನಿಂದಲೂ ನೀವು ಈ ಕೆಲಸ ಮಾಡುತ್ತಾ ಸೇವೆ ಮಾಡುತ್ತಿದ್ದೀರಿ. ಕಳೆದ ಸರ್ಕಾರದ ಅವಧಿಯಲ್ಲಿ ನೀವು ಪಾಲಿಕೆ ವ್ಯಾಪ್ತಿಗೆ ಬರುವುದಿಲ್ಲ ಎಂದು ತೀರ್ಮಾನ ಮಾಡಲಾಗಿತ್ತು. ಆಗ ನಿಮ್ಮ ಜತೆ ಚರ್ಚೆ ಮಾಡಲಾಗಿತ್ತು. ಈಗಲೂ ನೀವು ಹೋರಾಟ ಮಾಡುತ್ತಿದ್ದೀರಿ. ದೇಶದ ವಿವಿಧ ಭಾಗಗಳಲ್ಲಿ ವಿವಿಧ ವ್ಯವಸ್ಥೆ ಇವೆ. ಏನೇ ಮಾಡಿದರೂ ವ್ಯವಸ್ಥಿತವಾಗಿ ಮಾಡಬೇಕು ಎಂದರು. ಖಾಸಗಿಯವರ ಜತೆ ಗುತ್ತಿಗೆ ಆಧಾರದ ಮೇಲೆ ನೀವು ಕೆಲಸ ಮಾಡುತ್ತಿದ್ದೀರಿ. ನಿಮಗೆ ಎಲ್ಲಾ ರೀತಿಯಲ್ಲೂ ಸೂಕ್ತವಾಗುವಂತೆ ನೆರವು ನೀಡಬೇಕು. ಈ ವಿಚಾರವಾಗಿ ನಮ್ಮ ಸರ್ಕಾರ…
ಬೆಂಗಳೂರು: ನಗರದ ಹೆಮ್ಮೆಯ ನಮ್ಮ ಮೆಟ್ರೋ ರೈಲು ಬಳಸಿ ಸಂಚರಿಸುವವರ ಸಂಖ್ಯೆ ಹೆಚ್ಚಾಗಿದೆ. ಅಕ್ಟೋಬರ್.14ರಂದು ಒಂದೇ ದಿನ 8.79 ಲಕ್ಷ ಜನರು ಪ್ರಯಾಣಿಸಿದರೇ, ಒಟ್ಟು ಅಕ್ಟೋಬರ್ ನಲ್ಲಿ 2.38 ಕೋಟಿ ಮಂದಿ ಸಂಚಾರ ಮಾಡಿದ್ದಾರೆ. ಬೆಂಗಳೂರಿಗರ ದೈನಂದಿನ ಒಡನಾಡಿಯಾಗಿರುವ ‘ನಮ್ಮ ಮೆಟ್ರೋ’ದಲ್ಲಿ ಪ್ರಯಾಣಿಸುವವರ ಸಂಖ್ಯೆ ಜಾಸ್ತಿಯಾಗುತ್ತಿದೆ. ಕಳೆದ ಅಕ್ಟೋಬರ್ ತಿಂಗಳಲ್ಲಿ 2.38 ಕೋಟಿ ಮಂದಿ ಸಂಚರಿಸಿದ್ದಾರೆ. ಅಕ್ಟೋಬರ್ 14 ರಂದು ಒಂದೇ ದಿನ 8.79 ಲಕ್ಷ ಜನರು ಪ್ರಯಾಣಿಸಿರುವುದು ಗಮನಾರ್ಹ. https://twitter.com/KarnatakaVarthe/status/1863942276160066038 https://kannadanewsnow.com/kannada/tentative-schedule-for-ii-puc-and-sslc-exams-announced/ https://kannadanewsnow.com/kannada/good-news-for-people-of-north-karnataka-371-bed-jayadeva-hospital-to-be-inaugurated-by-december-end/
ಬೆಂಗಳೂರು: ದ್ವಿತೀಯ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಮಾರ್ಚ್.1, 2025ರಿಂದ ಪಿಯುಸಿ ಹಾಗೂ ಮಾರ್ಚ್.20, 2025ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭಗೊಳ್ಳಲಿದೆ. 2024 – 25ನೇ ಸಾಲಿನ ದ್ವಿತೀಯ ಪಿಯುಸಿ ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದ್ದು, ಮಾರ್ಚ್ 1 ರಿಂದ ಪಿಯುಸಿ ಮತ್ತು ಮಾರ್ಚ್ 20 ರಿಂದ ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭವಾಗಲಿದೆ. ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪ ಸಲ್ಲಿಸಲು ಡಿಸೆಂಬರ್ 16ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಆಕ್ಷೇಪಣೆಗಳನ್ನು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಇ- ಮೇಲ್ chairpersonkseab@gmail.com ಗೆ ಸಲ್ಲಿಸಬಹುದು. ಪರೀಕ್ಷಾ ವೇಳಾಪಟ್ಟಿಗಾಗಿ https://drive.google.com/file/d/1-qnXNFBvlTL9zFqkdlsnUNnLt-i5eOS5/view… ಇಲ್ಲಿ ವೀಕ್ಷಿಸಿ. https://twitter.com/KarnatakaVarthe/status/1863940331672416444 https://kannadanewsnow.com/kannada/cm-siddaramaiah-takes-over-an-hours-lesson-for-students/ https://kannadanewsnow.com/kannada/good-news-for-people-of-north-karnataka-371-bed-jayadeva-hospital-to-be-inaugurated-by-december-end/













