Author: kannadanewsnow09

ಹಾವೇರಿ: ಶಿಗ್ಗಾವಿಯಲ್ಲಿ ಅದ್ಭುತವಾದ ಬೆಂಬಲ ದೊರೆಯುತ್ತಿದೆ. ನಮ್ಮ ಆತ್ಮೀಯರು, ಹಿರಿಯರ ಬೆಂಬಲದ ಜೊತೆಗೆ ಹೊಸ ಯುವಕರ ಬೆಂಬಲ ದೊಡ್ಡ ಪ್ರಮಾಣದಲ್ಲಿ ಸಿಗುತ್ತಿದೆ. ಈ ಬಾರಿ ಚುನಾವಣೆಯಲ್ಲಿ ದೊಡ್ಡ ಜನಶಕ್ತಿ ನಮ್ಮ ಪರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶಿಗ್ಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿಗ್ಯಾವಿಯಲ್ಲಿ ಈ ಬಾರಿ ಹೊಸ ಯುವಕರ ತಂಡ ನಮ್ಮ ಜೊತೆಗೆ ದೊಡ್ಡ ಪ್ರಮಾಣದಲ್ಲಿ ಬರುತ್ತಿದೆ ಎಂದರು. ದಕ್ಷಿಣ ಕನ್ನಡ ಉಡುಪಿ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋ‌ರ್ ಕುಮಾರ್ ಪುತ್ತೂರು ಆಯ್ಕೆ ಆಗಿದ್ದು, ಅದು ಸಂಸದ ಕೋಟ ಶ್ರೀವಿವಾಸ ಪೂಜಾರಿ ಅವರಿಂದ ಖಾಲಿಯಾಗಿದ್ದ ಸ್ಥಾನ. ಅಲ್ಲಿ ಜನ ಪ್ರತಿನಿಧಿಗಳು ನಮ್ಮ ಪರವಾಗಿದ್ದಾರೆ. ಅಲ್ಲದೇ, ಕಳೆದ ಒಂದೂವರೆ ವರ್ಷದಿಂದ ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧ ಜನರು ಮತ ಹಾಕಿದ್ದಾರೆ. ಅಲ್ಲಿ ಪಜ್ಞಾವಂತ ಮತದಾರರಿದ್ದಾರೆ. ಗ್ರಾಮ ಪಂಚಾಯತಿ, ಸ್ಥಳೀಯ ನಗರಸಭೆಯ ಸದಸ್ಯರು ಮತದಾನ ಮಾಡಿದ್ದಾರೆ ಎಂದರು. ರಾಜ್ಯ ಸರ್ಕಾರ…

Read More

ಬೆಂಗಳೂರು: ಅಂತೂ ಇಂತೂ ಅಳೆದು ತೂಗಿ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಮೈತ್ರಿ ಅಭ್ಯರ್ಥಿಯಾಗಿ, ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಹೆಸರು ಘೋಷಣೆ ಮಾಡಿದ್ದಾರೆ. ಇಂತಹ ಅವರು ನಾಳೆ ಮಧ್ಯಾಹ್ನ 12 ಗಂಟೆಗೆ ಎನ್ ಡಿಎ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವಂತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸದಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ನಾಯಕರು ಸೇರಿ ಈ ಸಂಬಂಧ ಅಂತಿಮ ಚರ್ಚೆಯನ್ನು ನಡೆಸಿದರು. ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಇವತ್ತು ನಮ್ಮ ಅಭ್ಯರ್ಥಿ ಅಂತ ಘೋಷಣೆ ಮಾಡಿದ್ದೇವೆ. ಪ್ರಧಾನಿ ಮೋದಿ ಅವರ ಆಶೀರ್ವಾದವಿದೆ. ಮೋದಿ ಅವರ ಬೆಂಬಲದಿಂದ ಕುಮಾರಸ್ವಾಮಿ, ಅಶೋಕ್ ಎಲ್ಲರೂ ಒಟ್ಟಾಗಿ ಸೇರಿದ್ದೇವೆ. ನೂರಕ್ಕೆ ನೂರು ಚುನಾವಣೆಯಲ್ಲಿ ನಿಂತು ಗೆಲುವು ಸಾಧಿಸಲಿದ್ದಾರೆ ಎಂದರು. ನಂತ್ರ ಮಾತನಾಡಿದಂತ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು…

Read More

ಬೆಂಗಳೂರು: ಬಿಜೆಪಿಯ 8 ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವುದಾಗಿ ಕರ್ನಾಟಕ ಮೂರು ವಿಧಾನಸಭಾ ಉಪ ಚುನಾವಣೆಯ ಹೊತ್ತಿನಲ್ಲೇ ಸ್ಪೋಟಕ ಹೇಳಿಕೆಯನ್ನು ಶಾಸಕ ಎಸ್.ಟಿ ಸೋಮಶೇಖರ್ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ ಸೋಮಶೇಖರ್ ಅವರು ಬೆಂಗಳೂರು ನಗರದ ಇಬ್ಬರು ಶಾಸಕರು ಸೇರಿದಂತೆ 8 ಮಂದಿ ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಳ್ಳುವುದಾಗಿ ತಿಳಿಸಿದರು. ಅಂದಹಾಗೇ ಇಂದು ತೀವ್ರ ಕುತೂಹಲ ಮೂಡಿಸಿದ್ದಂತ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಜೆಡಿಎಸ್ ಹಾಗೂ ಬಿಜೆಪಿಯ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಲಾಗಿದೆ. ಈ ಮೂಲಕ ಸೈನಿಕನಿಗೆ ಟಕ್ಕರ್ ಕೊಡಲು ಉಭಯ ನಾಯಕರು ಸಜ್ಜಾಗಿದ್ದಾರೆ. https://kannadanewsnow.com/kannada/school-children-seriously-injured-after-cement-brick-falls-from-under-construction-building/ https://kannadanewsnow.com/kannada/nikhil-kumaraswamy-to-contest-as-nda-candidate-from-channapatna-bs-yediyurappa/

Read More

ದೊಡ್ಡಬಳ್ಳಾಪುರ: ಇಲ್ಲಿನ ಶಾಲೆಯೊಂದರ ಮೇಲೆ ನಿರ್ಮಾಣ ಹಂತದ ಕಟ್ಟಡ ಮೇಲಿನಿಂದ ಸಿಮೆಂಟ್ ಇಟ್ಟಿಗೆ ಬಿದ್ದ ಪರಿಣಾಮ, ಶಾಲೆಯಲ್ಲಿ ಪಾಠ ಕೇಳುತ್ತಿದ್ದಂತ ಮಕ್ಕಳಿಗೆ ಗಂಭೀರ ಗಾಯವಾಗಿರುವುದಾಗಿ ತಿಳಿದು ಬಂದಿದೆ. ದೊಡ್ಡಬಳ್ಳಾಪುರದ ಕುಂಬಾರಪೇಟೆಯಲ್ಲಿನ ಶಾಲೆಯೊಂದರ ಪಕ್ಕದಲ್ಲೇ ಕಟ್ಟಡಣವೊಂದನ್ನು ನಿರ್ಮಾಣ ಮಾಡಲಾಗುತ್ತಿತ್ತು. ಇಂದು ಆಕಸ್ಮಾತ್ ನಿರ್ಮಾಣ ಹಂತದ ಕಟ್ಟಡದಿಂದ ಸಿಮೆಂಟ್ ಇಟ್ಟಿಗೆ ಶಾಲೆಯ ಮೇಲ್ಛಾವಣಿಯ ಮೇಲೆ ಬಿದ್ದಿದೆ. ಶಾಲೆಯ ಮೇಲ್ಛಾವಣಿ ಸಿಮೆಂಟ್ ಶೀಟ್ ಆಗಿದ್ದರಿಂದ ಸಿಮೆಂಟ್ ಇಟ್ಟಿಗೆ ಬಿದ್ದ ಪರಿಣಾಮ ಸೀಟ್ ಹೊಡೆದು, ಅದರಡಿಯಲ್ಲಿ ಶಾಲೆಯಲ್ಲಿ ಕುಳಿತು ವ್ಯಾಸಂಗ ಮಾಡುತ್ತಿದ್ದಂತ ಮಕ್ಕಳ ಮೇಲೆಯೇ ಬಿದ್ದಿದೆ. ಸಿಮೆಂಟ್ ಇಟ್ಟಿಗೆ ಬಿದ್ದ ಪರಿಣಾಮ ಕೆಲ ಮಕ್ಕಳು ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/nikhil-kumaraswamy-to-contest-as-nda-candidate-from-channapatna-bs-yediyurappa/ https://kannadanewsnow.com/kannada/big-shock-for-zomato-swiggy-users-platform-fee-hike-in-some-cities/

Read More

ನವದೆಹಲಿ: ಆನ್ಲೈನ್ ಆಹಾರ ವಿತರಣಾ ಪ್ಲಾಟ್ಫಾರ್ಮ್ಗಳಾದ ಜೊಮಾಟೊ ಮತ್ತು ಸ್ವಿಗ್ಗಿ ಹಬ್ಬದ ಋತುವಿನ ಮಧ್ಯೆ ಕೆಲವು ನಗರಗಳಲ್ಲಿ ಪ್ಲಾಟ್ಫಾರ್ಮ್ ಶುಲ್ಕವನ್ನು ಹೆಚ್ಚಿಸಿವೆ. ಎರಡು ಪ್ರತಿಸ್ಪರ್ಧಿಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಪ್ಲಾಟ್ ಫಾರ್ಮ್ ಶುಲ್ಕವಾಗಿ 10 ರೂ.ಗಳನ್ನು ವಿಧಿಸುತ್ತಿದ್ದಾರೆ. ಹಬ್ಬದ ಋತುವಿನ ದಟ್ಟಣೆಯ ಮಧ್ಯೆ ಕಂಪನಿಯು ತನ್ನ ಪ್ಲಾಟ್ಫಾರ್ಮ್ ಶುಲ್ಕವನ್ನು 10 ರೂ.ಗೆ ಹೆಚ್ಚಿಸಿದೆ ಎಂಬ ವರದಿಯ ಬಗ್ಗೆ ಸ್ಪಷ್ಟಪಡಿಸಿದ ಜೊಮಾಟೊ, “ನಾವು ನಿನ್ನೆ (ಬುಧವಾರ) ಕೆಲವು ನಗರಗಳಲ್ಲಿ ಪ್ಲಾಟ್ಫಾರ್ಮ್ ಶುಲ್ಕವನ್ನು ಹೆಚ್ಚಿಸಿದ್ದೇವೆ” ಎಂದು ಹೇಳಿದೆ. ರಾಷ್ಟ್ರ ರಾಜಧಾನಿಯಲ್ಲಿ, ಜೊಮಾಟೊ ಈಗ “ಹಬ್ಬದ ಋತುವಿನ ಪ್ಲಾಟ್ಫಾರ್ಮ್ ಶುಲ್ಕ” ವಾಗಿ 10 ರೂ.ಗಳನ್ನು ವಿಧಿಸುತ್ತಿದೆ. “ನಮ್ಮ ಪ್ಲಾಟ್ಫಾರ್ಮ್ ಶುಲ್ಕದಲ್ಲಿ ಇಂತಹ ಬದಲಾವಣೆಗಳು ವಾಡಿಕೆಯ ವ್ಯವಹಾರ ವಿಷಯವಾಗಿದೆ ಮತ್ತು ಕಾಲಕಾಲಕ್ಕೆ ಮಾಡಲಾಗುತ್ತದೆ ಮತ್ತು ನಗರದಿಂದ ನಗರಕ್ಕೆ ಬದಲಾಗಬಹುದು” ಎಂದು ಕಂಪನಿಯು ಯಾವ ನಗರಗಳಲ್ಲಿ ಪ್ಲಾಟ್ಫಾರ್ಮ್ ಶುಲ್ಕವನ್ನು ಹೆಚ್ಚಿಸಿದೆ ಮತ್ತು ಎಷ್ಟು ಹೆಚ್ಚಿಸಿದೆ ಎಂಬುದನ್ನು ನಿರ್ದಿಷ್ಟಪಡಿಸದೆ ಹೇಳಿದೆ. “ನಾವು ನಿನ್ನೆ ಕೆಲವು ನಗರಗಳಲ್ಲಿ ಪ್ಲಾಟ್ಫಾರ್ಮ್ ಶುಲ್ಕವನ್ನು ಹೆಚ್ಚಿಸಿದ್ದೇವೆ.…

Read More

ನವದೆಹಲಿ: ಭಾರತೀಯ ವಿಮಾನಯಾನ ಸಂಸ್ಥೆಗಳು ಪ್ರತಿದಿನ ಹೆಚ್ಚುತ್ತಿರುವ ಬೆದರಿಕೆಗಳ ನಡುವೆ ಹೆಚ್ಚಿನ ಎಚ್ಚರಿಕೆ ವಹಿಸುತ್ತಿರುವುದರಿಂದ, ಗುರುವಾರ ಸುಮಾರು 85 ವಿಮಾನಗಳಿಗೆ ಹೊಸ ಬಾಂಬ್ ಬೆದರಿಕೆಗಳು ಬಂದಿವೆ. ಇದರಲ್ಲಿ 20 ಏರ್ ಇಂಡಿಯಾ, 20 ಇಂಡಿಗೊ, 20 ವಿಸ್ತಾರಾ ಮತ್ತು 25 ಅಕಾಸಾ ಏರ್ ವಿಮಾನಗಳು ಸೇರಿವೆ. ಬಾಂಬ್ ಬೆದರಿಕೆಯ ಕಾರಣದಿಂದಾಗಿ ಹಲವು ವಿಮಾನಗಳ ಹಾರಾಟದಲ್ಲಿ ವ್ಯತ್ತಯ ಕೂಡ ಉಂಟಾಗಿದೆ. ಸದ್ಯ ಬಾಂಬ್ ಬೆದರಿಕೆ ಕರೆಯ ನಂತ್ರ ಬಾಂಬ್ ನಿಷ್ಕ್ರೀಯ ದಳದಿಂದ ತಪಾಸಣೆ ನಡೆಸಲಾಗುತ್ತಿದೆ. https://kannadanewsnow.com/kannada/important-information-for-ration-card-beneficiaries-get-e-kyc-done-otherwise-they-will-not-get-ration/ https://kannadanewsnow.com/kannada/nikhil-kumaraswamy-to-contest-as-nda-candidate-from-channapatna-bs-yediyurappa/

Read More

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದಂತ ಚನ್ನಪಟ್ಟಣ ಉಪ ಚುನಾವಣೆ ಕ್ಷೇತ್ರದ ಅಭ್ಯರ್ಥಿಯ ಹೆಸರು ಕೊನೆಗೂ ಘೋಷಣೆಯಾಗಿದೆ. ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಜೆಡಿಎಸ್ ಹಾಗೂ ಬಿಜೆಪಿಯ ಎನ್ ಡಿ ಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧಿಸಲಿದ್ದಾರೆ ಎಂಬುದಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಹೆಸರನ್ನು ಘೋಷಿಸಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವಂತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸದಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ನಾಯಕರು ಸೇರಿ ಈ ಸಂಬಂಧ ಅಂತಿಮ ಚರ್ಚೆಯನ್ನು ನಡೆಸಿದರು. ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಇವತ್ತು ನಮ್ಮ ಅಭ್ಯರ್ಥಿ ಅಂತ ಘೋಷಣೆ ಮಾಡಿದ್ದೇವೆ. ಪ್ರಧಾನಿ ಮೋದಿ ಅವರ ಆಶೀರ್ವಾದವಿದೆ. ಮೋದಿ ಅವರ ಬೆಂಬಲದಿಂದ ಕುಮಾರಸ್ವಾಮಿ, ಅಶೋಕ್ ಎಲ್ಲರೂ ಒಟ್ಟಾಗಿ ಸೇರಿದ್ದೇವೆ. ನೂರಕ್ಕೆ ನೂರು ಚುನಾವಣೆಯಲ್ಲಿ ನಿಂತು ಗೆಲುವು ಸಾಧಿಸಲಿದ್ದಾರೆ ಎಂದರು. ನಂತ್ರ ಮಾತನಾಡಿದಂತ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ…

Read More

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದಂತ ಚನ್ನಪಟ್ಟಣ ಉಪ ಚುನಾವಣೆ ಕ್ಷೇತ್ರದ ಅಭ್ಯರ್ಥಿಯ ಹೆಸರು ಕೊನೆಗೂ ಘೋಷಣೆಯಾಗಿದೆ. ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಜೆಡಿಎಸ್ ಹಾಗೂ ಬಿಜೆಪಿಯ ಎನ್ ಡಿ ಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧಿಸಲಿದ್ದಾರೆ ಎಂಬುದಾಗಿ ಉಭಯ ನಾಯಕರು ಹೆಸರನ್ನು ಘೋಷಿಸಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವಂತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸದಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ನಾಯಕರು ಸೇರಿ ಈ ಸಂಬಂಧ ಅಂತಿಮ ಚರ್ಚೆಯನ್ನು ನಡೆಸಿದರು. ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಇವತ್ತು ನಮ್ಮ ಅಭ್ಯರ್ಥಿ ಅಂತ ಘೋಷಣೆ ಮಾಡಿದ್ದೇವೆ. ಪ್ರಧಾನಿ ಮೋದಿ ಅವರ ಆಶೀರ್ವಾದವಿದೆ. ಮೋದಿ ಅವರ ಬೆಂಬಲದಿಂದ ಕುಮಾರಸ್ವಾಮಿ, ಅಶೋಕ್ ಎಲ್ಲರೂ ಒಟ್ಟಾಗಿ ಸೇರಿದ್ದೇವೆ. ನೂರಕ್ಕೆ ನೂರು ಚುನಾವಣೆಯಲ್ಲಿ ನಿಂತು ಗೆಲುವು ಸಾಧಿಸಲಿದ್ದಾರೆ ಎಂದರು.

Read More

ಬಳ್ಳಾರಿ : ಜಿಲ್ಲೆಯ ಪಡಿತರ ಚೀಟಿದಾರರು ತಮ್ಮ ಗುರುತು ನೋಂದಣಿ ಅಥವಾ ಮರುನೋಂದಣಿ ಮಾಡಿಸದೇ ಇರುವ ಎಲ್ಲಾ ಸದಸ್ಯರು ನವೆಂಬರ್ 30 ರೊಳಗೆ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಬೆರಳಚ್ಚು ನೀಡಿ ಭಯೋಸಂಗ್ರಹಣೆ (ಇ-ಕೆವೈಸಿ) ಸಂಗ್ರಹಣೆ ಕಾರ್ಯ ಮಾಡಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಸಕೀನಾ ಅವರು ತಿಳಿಸಿದ್ದಾರೆ. ಇದಕ್ಕೆ ಯಾವುದೇ ಹಣ ನೀಡುವಂತಿಲ್ಲ. ಆಧಾರ್ ದೃಢೀಕರಣ(ಇ-ಕೆವೈಸಿ) ಮಾಡಿಸದೇ ಇರುವ ಫಲಾನುಭವಿಗಳಿಗೆ ಡಿಸೆಂಬರ್ ಮಾಹೆಯಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು. ಹಾಗಾಗಿ ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ಪಡಿತರ ಚೀಟಿಯಲ್ಲಿರುವ ಪ್ರತಿಯೊಬ್ಬ ಸದಸ್ಯರೂ ಸಹ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಹೆಬ್ಬೆರಳು ನೀಡಿ ಹೆಸರು ಮರು ನೋಂದಾವಣೆ (ಇ-ಕೆವೈಸಿ) ಮಾಡಿಸಿಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/the-education-department-has-ordered-not-to-declare-the-results-of-class-8-9-and-10-mid-year-examinations-in-the-state/ https://kannadanewsnow.com/kannada/breaking-bjp-candidate-bharath-bommai-files-nomination-for-shiggavi-assembly-by-election/

Read More

ಬೆಂಗಳೂರು: ರಾಜ್ಯದ 8, 9 ಮತ್ತು 10ನೇ ತರಗತಿ ಮಧ್ಯ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡದಂತೆ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಮೂಲಕ ಮಧ್ಯ ವಾರ್ಷಿಕ ಪರೀಕ್ಷೆ ಫಲಿತಾಂಶಕ್ಕೆ ತಡೆ ನೀಡಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ರಾಜ್ಯ ಎಲ್ಲಾ ಜಿಲ್ಲಾ ಉಪ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲಾ ಮುಖ್ಯಸ್ಥರಿಗೆ ಪತ್ರಬರೆದು ಸೂಚಿಸಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯ ಆದೇಶದಲ್ಲಿ ಏನಿದೆ.? ಘನ ಸರ್ವೋಚ್ಚ ನ್ಯಾಯಾಲಯವು ಮುಂದಿನ ಆದೇಶದವರೆಗೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ 8, 9 ಮತ್ತು 10ನೇ ತರಗತಿಯ ಮಧ್ಯವಾರ್ಷಿಕ ಪರೀಕ್ಷೆಯ (SA-1) ಫಲಿತಾಂಶವನ್ನು ಪ್ರಕಟಿಸದಿರಲು ಹಾಗೂ ಯಾವುದೇ ಶಾಲೆಯು ಈವರೆವಿಗೂ ಮಧ್ಯವಾರ್ಷಿಕ ಪರೀಕ್ಷೆ (SA-1) ಅನ್ನು ನಡೆಸಿಲ್ಲದಿದ್ದಲ್ಲಿ ಅಂತಹ ಶಾಲೆಯು ಪರೀಕ್ಷೆಯನ್ನು ನಡೆಸದಿರಲು ಆದೇಶಿಸಿರುತ್ತದೆ. ಅದರಂತೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ನಡೆಸಲಾಗಿರುವ 8, 9 ಮತ್ತು 10ನೇ ತರಗತಿಯ ಮಧ್ಯವಾರ್ಷಿಕ ಪರೀಕ್ಷೆಗಳ (SA-1) ಫಲಿತಾಂಶವನ್ನು ಮುಂದಿನ ಆದೇಶದವರೆಗೂ ಪುಕಟಿಸದಂತೆ…

Read More