Author: kannadanewsnow09

ಹಾಸನ: ಜೆಡಿಎಸ್ ಕಾರ್ಯಕರ್ತರೊಬ್ಬರು ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಅಸ್ವಾಭಾವಿಕ ಆರೋಪ ಮಾಡಿದ್ದರು. ಈ ಬೆನ್ನಲ್ಲೇ ಹೊಳೇನರಸೀಪುರ ಪೊಲೀಸ್ ಠಾಣೆಗೆ ತೆರಳಿ, ಸೂರಜ್ ರೇವಣ್ಣ ವಿರುದ್ಧ ದೂರು ನೀಡಿದ್ದಾರೆ. ಈ ದೂರಿನ ಹಿನ್ನಲೆಯಲ್ಲಿ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಾಜಿ ಸಚಿವ ಹೆಚ್.ಡಿ ರೇವಣ್ಣ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕೇಸ್ ಬೆನ್ನಲ್ಲೇ, ಈಗ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಕುಟುಂಬಕ್ಕೆ ಮತ್ತೊಂದು ಶಾಕ್ ನೀಡಲಾಗಿದೆ. ಅದೇ ವಿಧಾನ ಪರಿಷತ್ ಸದಸ್ಯ ಡಾ.ಸೂರತ್ ರೇವಣ್ಣ ವಿರುದ್ಧ ಜೆಡಿಎಸ್ ಕಾರ್ಯಕರ್ತನೊಬ್ಬ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದಾರೆ. ಈ ಕುರಿತಂತೆ ಸಂತ್ರಸ್ತರೊಬ್ಬರು ಸಿಎಂ ಸಿದ್ಧರಾಮಯ್ಯ, ಗೃಹ ಸಚಿವ ಡಾ.ಜಿ ಪರಮೇಶ್ವರ್, ಡಿಜಿ ಮತ್ತು ಐಜಿಪಿ ಹಾಗೂ ಹಾಸನ ಎಸ್ಪಿಗೆ ದೂರು ನೀಡಿದ್ದಾರೆ. ಅದರಲ್ಲಿ ಜೂನ್.16ರಂದು ಸೂರಜ್ ರೇವಣ್ಣ ಅವರು ತಮ್ಮ ಪಕ್ಷದ ಕಾರ್ಯಕರ್ತನನ್ನು ಸಹಾಯ ಮಾಡುವುದಾಗಿ ಚನ್ನಪಟ್ಟಣ ತಾಲೂಕಿನ ಗನ್ನಿಕಡದ ತೋಟದ ಮನೆಗೆ ಕರೆಯಿಸಿಕೊಂಡು, ಬಲವಂತವಾಗಿ ಅಸಹಜ ಲೈಂಗಿಕ ದೌರ್ಜನ್ಯ…

Read More

ಬೆಂಗಳೂರು: ನೀಟ್, ಸಿಇಟಿ ಪರೀಕ್ಷೆಗೆ ತಯಾರಿ ನಡೆಸುತ್ತಿರುವಂತ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅದೇ ಇನ್ಮೆಂದೆ ನೀಟ್, ಸಿಇಟಿ, ಜೆಇಇ ಸೇರಿದಂತೆ ವಿವಿಧ ಪರೀಕ್ಷೆಗೆ ಉಚಿತ ಕೋಚಿಂಗ್ ನೀಡಲಾಗುತ್ತದೆ. ಈ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಮಾಹಿತಿ ಹಂಚಿಕೊಂಡಿದ್ದು, ನೀಟ್, ಸಿಇಟಿ, ಜೆಇಇ ಸೇರಿದಂತೆ ವೃತ್ತಿಪರ ಶಿಕ್ಷಣ ಕೋರ್ಸ್ ಗಳ ಪ್ರವೇಶ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳಿಗೆ ಈ ವರ್ಷದಿಂದ ಸರ್ಕಾರದಿಂದಲೇ ಉಚಿತ ಕೋಚಿಂಗ್ ಆರಂಭಿಸಲಾಗುವುದು ಅಂತ ತಿಳಿಸಿದ್ದಾರೆ. ಸೋ ನೀಟ್‌, ಸಿಇಟಿ, ಜೆಇಇ ಸೇರಿದಂತೆ ವೃತ್ತಿಪರ ಶಿಕ್ಷಣ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳಿಗೆ ಈ ವರ್ಷದಿಂದ ಸರ್ಕಾರದಿಂದಲೇ ಉಚಿತ ಕೋಚಿಂಗ್‌ ಆರಂಭಿಸಲಿದೆ. ಈ ಮೂಲಕ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. https://twitter.com/KarnatakaVarthe/status/1804500180244345341 https://kannadanewsnow.com/kannada/good-news-for-ii-puc-students-free-travel-allowed-in-ksrtc-bus-on-exam-3/ https://kannadanewsnow.com/kannada/good-news-for-ii-pu-students-bmtc-buses-allowed-to-travel-free-of-cost-for-exam-3/

Read More

ಬೆಂಗಳೂರು: “ಕೇಂದ್ರ ಸರ್ಕಾರ ಹಾಗೂ ಬೇರೆ ರಾಜ್ಯ ಸರ್ಕಾರಗಳಂತೆ ನಾವು ಕೂಡ ಆದಾಯದ ಮೂಲಗಳ ಬಗ್ಗೆ ಖಾಸಗಿ ಕಂಪನಿಗಳ ಸಲಹೆ ಕೇಳಿದ್ದೇವೆ. ಇದರಲ್ಲಿ ತಪ್ಪೇನಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ. ಸದಾಶಿವನಗರ ನಿವಾಸ, ಪೂರ್ಣಿಮಾ ಪ್ಯಾಲೆಸ್ ಹಾಗೂ ಕೆಪಿಸಿಸಿ ಕಚೇರಿ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. ಆದಾಯ ಮೂಲಗಳ ಕುರಿತ ಸಲಹೆಗೆ ವಿದೇಶಿ ಕಂಪೆನಿಗಳನ್ನು ನೇಮಿಸಿರುವ ಬಗ್ಗೆ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ ಅವರು ಹೇಳಿದ್ದಿಷ್ಟು: “ರಾಜ್ಯ ಸರ್ಕಾರ ಸಂಪನ್ಮೂಲ ಕ್ರೂಢೀಕರಣಗಳತ್ತ ಹೆಚ್ಚು ಗಮನಹರಿಸುತ್ತಿದ್ದು, ಬೇರೆಯವರಂತೆ ನಾವು ಕೂಡ ಅನೇಕರ ಸಲಹೆ ಕೇಳಿದ್ದೇವೆ. ನಾವು ಬಿಜೆಪಿಯವರಂತೆ ಹಣಕಾಸಿಗಾಗಿ ಸರ್ಕಾರಿ ಆಸ್ತಿಗಳನ್ನು ಅಡಮಾನ ಇಡುತ್ತಿಲ್ಲ. ಸರ್ಕಾರದ ಹಾಗೂ ರಾಜ್ಯದ ಹಿತವನ್ನು ಗಮನದಲ್ಲಿಟ್ಟುಕೊಂಡು ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಮಾಡುತ್ತೇವೆ” ಎಂದು ತಿಳಿಸಿದರು. ಚನ್ನಪಟ್ಟದಲ್ಲಿ ನೀವೆ ಸ್ಪರ್ಧೆ ಮಾಡುವಂತೆ ಜನ ನಿರೀಕ್ಷೆ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ಚನ್ನಪಟ್ಟಣ ನನ್ನ ಊರು. ಅಲ್ಲಿ ಯಾರೇ ನಿಂತರೂ ನಾನೇ ಅಭ್ಯರ್ಥಿ”…

Read More

ಬೆಂಗಳೂರು: ನಟ ದರ್ಶನ್ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿದ್ದಾರೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿರುವಂತ ಅವರಿಗೆ ಭದ್ರತಾ ದೃಷ್ಠಿಯಿಂದ ಬಿ-ಬ್ಯಾರಕ್ ವ್ಯವಸ್ಥೆ ಮಾಡಲಾಗಿದೆ. ಇಂದು ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನಲೆಯಲ್ಲಿ ನಟ ದರ್ಶನ್ ಹಾಗೂ ಮೂವರನ್ನು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ಹಾಜರುಪಡಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ಅವರು, ಜುಲೈ.4ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಹೀಗಾಗಿ ಪೊಲೀಸರು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ದರು. ನಟ ದರ್ಶನ್‌ಗೆ ವಿಚಾರಣಾಧೀನ ಕೈದಿ ನಂಬರ್ 6106 ಸಂಖ್ಯೆ ನೀಡಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರಿಗೆ ಹೆಚ್ಚಿನ ಭದ್ರತೆಗೆ ಬಿ ಬ್ಯಾರಕ್‌ನಲ್ಲಿ ವ್ಯವಸ್ಥೆ ಮಾಡಲಾಗಿದೆ. ಇನ್ನೂ ನಟ ದರ್ಶನ್ ಜೊತೆಗೆ ಇಂದು ಜೈಲು ಪಾಲಾದಂತ ಎ9 ಧನರಾಜ್ ವಿಚಾರಣಾಧೀನ ಕೈದಿ ನಂಬರ್ 6107, ಎ10 ವಿನಯ್ ವಿಚಾರಣಾಧೀನ ಕೈದಿ ನಂಬರ್ 6108, ಎ14 ಪ್ರದೋಶ್ ವಿಚಾರಣಾಧೀನ ಕೈದಿ ನಂಬರ್ 6109 ಸಂಖ್ಯೆ ನೀಡಲಾಗಿದೆ. https://kannadanewsnow.com/kannada/dont-worry-sir-darshans-fans-reassure-him-after-he-was-jailed-near-court/ https://kannadanewsnow.com/kannada/good-news-for-ii-pu-students-bmtc-buses-allowed-to-travel-free-of-cost-for-exam-3/

Read More

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಗೆ ಇಂದು ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಈ ಪ್ರಕರಣದಲ್ಲಿ ಜೈಲುಪಾಲಾಗೋದಕ್ಕೆ ಹೊರಟು, ಪೊಲೀಸ್ ವಾಹನದಲ್ಲಿ ಕುಳಿತಿದ್ದಂತ ಅವರಿಗೆ ತಲೆ ಕೆಡಿಸಿಕೊಳ್ಳಬೇಡಿ ಸರ್, ಧೈರ್ಯವಾಗಿರಿ ಅಂತ ಧೈರ್ಯವನ್ನು ಹೇಳಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದಂತ ನಟ ದರ್ಶನ್ ಅವಧಿ ಇಂದು ಅಂತ್ಯಗೊಂಡಿತ್ತು. ಅವರನ್ನು ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು, ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ಕೋರ್ಟ್ ಜುಲೈ.4ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿತ್ತು. ಜೈಲು ಶಿಕ್ಷೆಗೆ ಗುರಿಯಾದ ನಟ ದರ್ಶನ್ ಪೊಲೀಸ್ ವಾಹನದಲ್ಲಿ ಕುಳಿತಿದ್ದಂತ ಸಂದರ್ಭದಲ್ಲಿ ಅಭಿಮಾನಿಯೊಬ್ಬ ಧೈರ್ಯ ಹೇಳಿದ್ದಾರೆ. ಈ ಥರದ್ದು ಬೇಜಾನ್ ಆಗಿದ್ದಾವೆ ಸರ್. ನೀವು ತಲೆಕೆಡಿಸಿಕೊಳ್ಳಬೇಡಿ ಸರ್. ನಿಮ್ಮ ಹಿಂದೆ ಅಭಿಮಾನಿಗಳು ಬರುತ್ತಾರೆ. ನೀವು ಅರಾಮಾಗಿ ಇರಿ ಅಂತ ಧೈರ್ಯ ತುಂಬಿದ್ದಾನೆ ಎನ್ನಲಾಗಿದೆ. https://kannadanewsnow.com/kannada/renukaswamy-murder-case-actor-darshan-given-undertrial-number-6106/ https://kannadanewsnow.com/kannada/good-news-for-ii-pu-students-bmtc-buses-allowed-to-travel-free-of-cost-for-exam-3/

Read More

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳಿಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಜುಲೈ.4ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಇಂತಹ ನಟ ದರ್ಶನ್ ಅವರಿಗೆ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ವಿಚಾರಾಣಾಧೀನ ಕೈದಿ ನಂಬರ್ 6106 ನೀಡಿರೋದಾಗಿ ತಿಳಿದು ಬಂದಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ 2ನೇ ಆರೋಪಿಯಾಗಿರುವಂತ ನಟ ದರ್ಶನ್ ಜೈಲುಪಾಲಾಗಿದ್ದಾರೆ. ಅವರಿಗೆ ಇಂದು ಜುಲೈ.4ರವರೆಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಹೀಗಾಗಿ ಪವಿತ್ರಾ ಗೌಡ ಬಳಿಕ ನಟ ದರ್ಶನ್ ಸೇರಿದಂತೆ ನಾಲ್ವರು ಜೈಲುಪಾಲಾಗಿದ್ದಾರೆ. ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲ್ ಸೇರಿದಂತೆ ನಟ ದರ್ಶನ್ ಅವರಿಗೆ ವಿಚಾರಾಣಾಧೀನ ಕೈದಿ ನಂಬರ್.6106 ನೀಡಿದ್ದಾರೆ ಎನ್ನಲಾಗಿದೆ. ಜುಲೈ.4ರವರೆಗೆ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲೇ ಜೈಲೂಟ ಮಾಡೋದು ಫಿಕ್ಸ್ ಆಗಿದೆ. https://kannadanewsnow.com/kannada/good-news-for-ii-pu-students-bmtc-buses-allowed-to-travel-free-of-cost-for-exam-3/ https://kannadanewsnow.com/kannada/those-who-have-completed-this-course-will-get-employment-abroad-from-the-state-government/

Read More

ಬೆಂಗಳೂರು: ಜೂನ್.24ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-3 ಆರಂಭಗೊಳ್ಳಲಿದೆ. ಈ ಪರೀಕ್ಷೆಗೆ ರಾಜ್ಯಾಧ್ಯಂತ 75,995 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ನೀಡಿದ್ದು ದ್ವಿತೀಯ ಪಿಯು ಪರೀಕ್ಷೆ-3 ದಿನಾಂಕ 24-06-2024ರಿಂದ ಆರಂಭಗೊಂಡು, 05-07-2024ರವರೆಗೆ ನಡೆಯಲಿದೆ ಎಂದು ತಿಳಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆ-3ಗೆ ಕಲಾ ವಿಭಾಗದಲ್ಲಿ 19,113 ವಿದ್ಯಾರ್ಥಿಗಳು, 11,698 ವಿದ್ಯಾರ್ಥಿನಿಯರು ಸೇರಿದಂತೆ 30,811 ಮಂದಿ ನೋಂದಾಯಿಸಿಕೊಂಡಿದ್ದಾರೆ ಅಂತ ಹೇಳಿದೆ. ವಿಜ್ಞಾನ ವಿಭಾಗದಲ್ಲಿ 19,783 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 25,401 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 44,358 ಹುಡುಗರು, 31,637 ಹುಡುಗಿಯರು ಸೇರಿ 75,995 ವಿದ್ಯಾರ್ಥಿಗಳು ಪರೀಕ್ಷೆ-3ಕ್ಕೆ ನೋಂದಾಯಿಸಿಕೊಂಡಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ-3 ರಾಜ್ಯದ 248 ಕೇಂದ್ರಗಳಲ್ಲಿ ನಡೆಯಲಿದೆ. ಈ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು ಇರಿಸಲಾಗಿದೆ. ಅಲ್ಲದೇ ಜಿಲ್ಲಾ ಮತ್ತು ತಾಲ್ಲೂಕು ಹಂತದಲ್ಲಿ ವಿಚಕ್ಷಣದಳಗಳನ್ನು ರಚಿಸಲಾಗಿದೆ ಅಂತ ತಿಳಿಸಿದೆ. https://kannadanewsnow.com/kannada/renukaswamy-murder-case-court-allows-darshan-and-gangs-mobile-phone-to-be-examined/ https://kannadanewsnow.com/kannada/good-news-for-ii-pu-students-bmtc-buses-allowed-to-travel-free-of-cost-for-exam-3/

Read More

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳ ಮೊಬೈಲ್ ಪರಿಶೀಲಿಸೋದಕ್ಕೆ ಪೊಲೀಸರಿಗೆ ಕೋರ್ಟ್ ಅನುಮತಿ ನೀಡಿದೆ. ಹೀಗಾಗಿ ನಟ ದರ್ಶನ್ ಅಂಡ್ ಗ್ಯಾಂಗ್ ಗೆ ಮತ್ತೊಂದು ಸಂಕಷ್ಟ ಎದುರಾದಂತೆ ಆಗಿದೆ. ಇಂದು ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯಗೊಂಡಿತ್ತು. ಈ ಹಿನ್ನಲೆಯಲ್ಲಿ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ಕೋರ್ಟ್, ಜುಲೈ.4ರವರೆಗೆ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಇದೇ ಸಂದರ್ಭದಲ್ಲಿ ಕೋರ್ಟ್ ಗೆ ನಟ ದರ್ಶನ್ ಸಹಚರರಿಂದ ಸಾಕ್ಷಿಗಳಿಗೆ ಬೆದರಿಕೆ ಹಾಕಿದಂತ ಆರೋಪ ಕೇಳಿ ಬಂದ ಕಾರಣ, ಮತ್ತೊಂದು ಎಫ್ಐಆರ್ ಕೂಡ ದಾಖಲಿಸಿರೋದಾಗಿ ಮಾಹಿತಿ ನೀಡಿದ್ದಾರೆ. ಇನ್ನೂ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತನಿಖೆ ನಡೆಸೋದಕ್ಕಾಗಿ ಎ2 ಆರೋಪಿ ನಟ ದರ್ಶನ್, ಎ9 ಧನರಾಜ್, ಎ10 ವಿನಯ್ ಹಾಗೂ ಎ14 ಪ್ರದೋಶ್ ಮೊಬೈಲ್ ಪರಿಶೀಲಿಸೋದಕ್ಕೆ…

Read More

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಜೈಲುಪಾಲಾಗಿದ್ದಾರೆ. ಇದರ ನಡುವೆ ನಟ ದರ್ಶನ್ ಸಹಚರರಿಂದ ಸಾಕ್ಷಿದಾರರಿಗೆ ಬೆದರಿಕೆ ಆರೋಪದಲ್ಲಿ ಮತ್ತೊಂದು ದೂರು ದಾಖಲಾಗಿದೆ. ಈ ಬಗ್ಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಪೊಲೀಸರು ಮಾಹಿತಿ ಕೂಡ ನೀಡಿದ್ದಾರೆ. ನಟ ದರ್ಶನ್ ಸಹಚರರಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷಿದಾರರಿಗೆ ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರೋದಾಗಿ ತಿಳಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ‘ನಟ ದರ್ಶನ್’ ಜೈಲು ಪಾಲು: ಇದು ಎಷ್ಟನೇ ಬಾರಿ ಗೊತ್ತಾ? ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಜೈಲುಪಾಲಾಗಿದ್ದಾರೆ. ಅವರನ್ನು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ವಿಧಿಸಿ ಆದೇಶಿಸಿದೆ. ಹೀಗಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದಂತೆ ಆಗಿದೆ. ಹಾಗಾದ್ರೇ ಇದು ಎಷ್ಟನೇ ಬಾರಿ ಅನ್ನೋ ಬ್ಗಗೆ ಮುಂದೆ ಓದಿ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಅಪಹರಿಸಿಕೊಂಡು ಬೆಂಗಳೂರಿಗೆ ಬಂದು, ಬೆಚ್ಚಿ ಬೀಳಿಸುವ ರೀತಿಯಲ್ಲಿ ಟಾರ್ಚರ್…

Read More

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಜೈಲುಪಾಲಾಗಿದ್ದಾರೆ. ಅವರನ್ನು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ವಿಧಿಸಿ ಆದೇಶಿಸಿದೆ. ಹೀಗಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದಂತೆ ಆಗಿದೆ. ಹಾಗಾದ್ರೇ ಇದು ಎಷ್ಟನೇ ಬಾರಿ ಅನ್ನೋ ಬ್ಗಗೆ ಮುಂದೆ ಓದಿ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಅಪಹರಿಸಿಕೊಂಡು ಬೆಂಗಳೂರಿಗೆ ಬಂದು, ಬೆಚ್ಚಿ ಬೀಳಿಸುವ ರೀತಿಯಲ್ಲಿ ಟಾರ್ಚರ್ ಕೊಟ್ಟು ನಟ ದರ್ಶನ್ ಅಂಡ್ ಗ್ಯಾಂಗ್ ಹತ್ಯೆಗೈದಿತ್ತು. ಈ ಪ್ರಕರಣದಲ್ಲಿ ಎ1 ಆರೋಪಿಯಾದಂತ ಪವಿತ್ರಾ ಗೌಡ, ಎ2 ಆರೋಪಿಯಾದ ನಟ ದರ್ಶನ್ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದರು. ಈಗಾಗಲೇ ಪವಿತ್ರಾ ಗೌಡ ಜೈಲುಪಾಲಾಗಿದ್ದರೇ, ಇಂದು ನಟ ದರ್ಶನ್ ಕೂಡ ಪೊಲೀಸ್ ಕಸ್ಟಡಿ ಅಂತ್ಯಗೊಂಡ ಬಳಿಕ, ಕೋರ್ಟ್ ನ್ಯಾಯಾಂಗ ಬಂಧನಕ್ಕೆ ವಿಧಿಸಿ ಆದೇಶಿಸಿದೆ. ಜುಲೈ.4ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದೆ. ನಟ ದರ್ಶನ್ ಎಷ್ಟು ಬಾರಿಗೆ ಜೈಲಿಗೆ ಹೋಗಿದ್ದಾರೆ ಗೊತ್ತಾ? ಇಂದು ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದರೇ, ಇದಕ್ಕೂ ಮೊದಲು ಪತ್ನಿಯೊಂದಿಗೆ ಜಗಳ…

Read More