Author: kannadanewsnow09

ಬೆಂಗಳೂರು: ಜೂನ್.24ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-3 ಆರಂಭಗೊಳ್ಳಲಿದೆ. ಈ ಪರೀಕ್ಷೆಗೆ ರಾಜ್ಯಾಧ್ಯಂತ 75,995 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ನೀಡಿದ್ದು ದ್ವಿತೀಯ ಪಿಯು ಪರೀಕ್ಷೆ-3 ದಿನಾಂಕ 24-06-2024ರಿಂದ ಆರಂಭಗೊಂಡು, 05-07-2024ರವರೆಗೆ ನಡೆಯಲಿದೆ ಎಂದು ತಿಳಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆ-3ಗೆ ಕಲಾ ವಿಭಾಗದಲ್ಲಿ 19,113 ವಿದ್ಯಾರ್ಥಿಗಳು, 11,698 ವಿದ್ಯಾರ್ಥಿನಿಯರು ಸೇರಿದಂತೆ 30,811 ಮಂದಿ ನೋಂದಾಯಿಸಿಕೊಂಡಿದ್ದಾರೆ ಅಂತ ಹೇಳಿದೆ. ವಿಜ್ಞಾನ ವಿಭಾಗದಲ್ಲಿ 19,783 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 25,401 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 44,358 ಹುಡುಗರು, 31,637 ಹುಡುಗಿಯರು ಸೇರಿ 75,995 ವಿದ್ಯಾರ್ಥಿಗಳು ಪರೀಕ್ಷೆ-3ಕ್ಕೆ ನೋಂದಾಯಿಸಿಕೊಂಡಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ-3 ರಾಜ್ಯದ 248 ಕೇಂದ್ರಗಳಲ್ಲಿ ನಡೆಯಲಿದೆ. ಈ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು ಇರಿಸಲಾಗಿದೆ. ಅಲ್ಲದೇ ಜಿಲ್ಲಾ ಮತ್ತು ತಾಲ್ಲೂಕು ಹಂತದಲ್ಲಿ ವಿಚಕ್ಷಣದಳಗಳನ್ನು ರಚಿಸಲಾಗಿದೆ ಅಂತ ತಿಳಿಸಿದೆ. https://kannadanewsnow.com/kannada/renukaswamy-murder-case-court-allows-darshan-and-gangs-mobile-phone-to-be-examined/ https://kannadanewsnow.com/kannada/good-news-for-ii-pu-students-bmtc-buses-allowed-to-travel-free-of-cost-for-exam-3/

Read More

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳ ಮೊಬೈಲ್ ಪರಿಶೀಲಿಸೋದಕ್ಕೆ ಪೊಲೀಸರಿಗೆ ಕೋರ್ಟ್ ಅನುಮತಿ ನೀಡಿದೆ. ಹೀಗಾಗಿ ನಟ ದರ್ಶನ್ ಅಂಡ್ ಗ್ಯಾಂಗ್ ಗೆ ಮತ್ತೊಂದು ಸಂಕಷ್ಟ ಎದುರಾದಂತೆ ಆಗಿದೆ. ಇಂದು ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯಗೊಂಡಿತ್ತು. ಈ ಹಿನ್ನಲೆಯಲ್ಲಿ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ಕೋರ್ಟ್, ಜುಲೈ.4ರವರೆಗೆ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಇದೇ ಸಂದರ್ಭದಲ್ಲಿ ಕೋರ್ಟ್ ಗೆ ನಟ ದರ್ಶನ್ ಸಹಚರರಿಂದ ಸಾಕ್ಷಿಗಳಿಗೆ ಬೆದರಿಕೆ ಹಾಕಿದಂತ ಆರೋಪ ಕೇಳಿ ಬಂದ ಕಾರಣ, ಮತ್ತೊಂದು ಎಫ್ಐಆರ್ ಕೂಡ ದಾಖಲಿಸಿರೋದಾಗಿ ಮಾಹಿತಿ ನೀಡಿದ್ದಾರೆ. ಇನ್ನೂ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತನಿಖೆ ನಡೆಸೋದಕ್ಕಾಗಿ ಎ2 ಆರೋಪಿ ನಟ ದರ್ಶನ್, ಎ9 ಧನರಾಜ್, ಎ10 ವಿನಯ್ ಹಾಗೂ ಎ14 ಪ್ರದೋಶ್ ಮೊಬೈಲ್ ಪರಿಶೀಲಿಸೋದಕ್ಕೆ…

Read More

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಜೈಲುಪಾಲಾಗಿದ್ದಾರೆ. ಇದರ ನಡುವೆ ನಟ ದರ್ಶನ್ ಸಹಚರರಿಂದ ಸಾಕ್ಷಿದಾರರಿಗೆ ಬೆದರಿಕೆ ಆರೋಪದಲ್ಲಿ ಮತ್ತೊಂದು ದೂರು ದಾಖಲಾಗಿದೆ. ಈ ಬಗ್ಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಪೊಲೀಸರು ಮಾಹಿತಿ ಕೂಡ ನೀಡಿದ್ದಾರೆ. ನಟ ದರ್ಶನ್ ಸಹಚರರಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷಿದಾರರಿಗೆ ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರೋದಾಗಿ ತಿಳಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ‘ನಟ ದರ್ಶನ್’ ಜೈಲು ಪಾಲು: ಇದು ಎಷ್ಟನೇ ಬಾರಿ ಗೊತ್ತಾ? ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಜೈಲುಪಾಲಾಗಿದ್ದಾರೆ. ಅವರನ್ನು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ವಿಧಿಸಿ ಆದೇಶಿಸಿದೆ. ಹೀಗಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದಂತೆ ಆಗಿದೆ. ಹಾಗಾದ್ರೇ ಇದು ಎಷ್ಟನೇ ಬಾರಿ ಅನ್ನೋ ಬ್ಗಗೆ ಮುಂದೆ ಓದಿ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಅಪಹರಿಸಿಕೊಂಡು ಬೆಂಗಳೂರಿಗೆ ಬಂದು, ಬೆಚ್ಚಿ ಬೀಳಿಸುವ ರೀತಿಯಲ್ಲಿ ಟಾರ್ಚರ್…

Read More

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಜೈಲುಪಾಲಾಗಿದ್ದಾರೆ. ಅವರನ್ನು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ವಿಧಿಸಿ ಆದೇಶಿಸಿದೆ. ಹೀಗಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದಂತೆ ಆಗಿದೆ. ಹಾಗಾದ್ರೇ ಇದು ಎಷ್ಟನೇ ಬಾರಿ ಅನ್ನೋ ಬ್ಗಗೆ ಮುಂದೆ ಓದಿ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಅಪಹರಿಸಿಕೊಂಡು ಬೆಂಗಳೂರಿಗೆ ಬಂದು, ಬೆಚ್ಚಿ ಬೀಳಿಸುವ ರೀತಿಯಲ್ಲಿ ಟಾರ್ಚರ್ ಕೊಟ್ಟು ನಟ ದರ್ಶನ್ ಅಂಡ್ ಗ್ಯಾಂಗ್ ಹತ್ಯೆಗೈದಿತ್ತು. ಈ ಪ್ರಕರಣದಲ್ಲಿ ಎ1 ಆರೋಪಿಯಾದಂತ ಪವಿತ್ರಾ ಗೌಡ, ಎ2 ಆರೋಪಿಯಾದ ನಟ ದರ್ಶನ್ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದರು. ಈಗಾಗಲೇ ಪವಿತ್ರಾ ಗೌಡ ಜೈಲುಪಾಲಾಗಿದ್ದರೇ, ಇಂದು ನಟ ದರ್ಶನ್ ಕೂಡ ಪೊಲೀಸ್ ಕಸ್ಟಡಿ ಅಂತ್ಯಗೊಂಡ ಬಳಿಕ, ಕೋರ್ಟ್ ನ್ಯಾಯಾಂಗ ಬಂಧನಕ್ಕೆ ವಿಧಿಸಿ ಆದೇಶಿಸಿದೆ. ಜುಲೈ.4ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದೆ. ನಟ ದರ್ಶನ್ ಎಷ್ಟು ಬಾರಿಗೆ ಜೈಲಿಗೆ ಹೋಗಿದ್ದಾರೆ ಗೊತ್ತಾ? ಇಂದು ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದರೇ, ಇದಕ್ಕೂ ಮೊದಲು ಪತ್ನಿಯೊಂದಿಗೆ ಜಗಳ…

Read More

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳ ಸುತ್ತ ನಡೆಯುತ್ತಿರುವ ಬಿಕ್ಕಟ್ಟಿನ ಮಧ್ಯೆ, ಪರೀಕ್ಷಾ ಪ್ರಕ್ರಿಯೆಯ ಕಾರ್ಯವಿಧಾನದಲ್ಲಿ ಸುಧಾರಣೆ, ದತ್ತಾಂಶ ಭದ್ರತಾ ಪ್ರೋಟೋಕಾಲ್ಗಳ ಸುಧಾರಣೆ ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ)ಯ ಕಾರ್ಯನಿರ್ವಹಣೆಯ ಬಗ್ಗೆ ಶಿಫಾರಸುಗಳನ್ನು ಮಾಡಲು ಉನ್ನತ ಮಟ್ಟದ ತಜ್ಞರ ಸಮಿತಿಯನ್ನು ರಚಿಸಲಾಗಿದೆ ಎಂದು ಶಿಕ್ಷಣ ಸಚಿವಾಲಯ ಶನಿವಾರ ತಿಳಿಸಿದೆ. ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ.ರಾಧಾಕೃಷ್ಣನ್ ನೇತೃತ್ವದ 7 ಸದಸ್ಯರ ಸಮಿತಿಯು ಮುಂದಿನ ಎರಡು ತಿಂಗಳಲ್ಲಿ ತನ್ನ ವರದಿಯನ್ನು ಸಚಿವಾಲಯಕ್ಕೆ ಸಲ್ಲಿಸಲಿದೆ. ಈ ವರ್ಷದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ಪದವಿಪೂರ್ವ) ಪರೀಕ್ಷೆಗಳು ಮತ್ತು ನೆಟ್ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪದ ಮೇಲೆ ಎನ್ಟಿಎ ಟೀಕೆಗಳನ್ನು ಎದುರಿಸುತ್ತಿದೆ. ಇದು ದೇಶಾದ್ಯಂತ ಹಲವಾರು ಪ್ರತಿಭಟನೆಗಳಿಗೆ ಕಾರಣವಾಯಿತು, ಪ್ರತಿಭಟನಾಕಾರರು ಮತ್ತು ರಾಜಕೀಯ ಪಕ್ಷಗಳು ಎನ್ಟಿಎಯನ್ನು ವಿಸರ್ಜಿಸಲು ಒತ್ತಾಯಿಸಿದವು.

Read More

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ವಿದ್ಯಾರ್ಥಿಗಳು ಬಿಎಂಟಿಸಿ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸೋದಕ್ಕೆ ಅವಕಾಶ ನೀಡಿದೆ. ಈ ಮೂಲಕ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಗುಡ್ ನ್ಯೂಸ್ ನೀಡಿದೆ. ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಬಿಎಂಟಿಸಿಯು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ವಿದ್ಯಾರ್ಥಿ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಾಸಸ್ಥಳದಿಂದ ಶಾಲಾ/ಕಾಲೇಜಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿ ವಿತರಣೆ ಮಾಡುತ್ತಿದೆ ಎಂದಿದೆ. ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳ ಪರೀಕ್ಷೆಯು ಬೇರೆ ಬೇರೆ ಕಾಲೇಜುಗಳಲ್ಲಿ ಇರುವುದರಿಂದ ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಕೆಳಕಂಡ ಸೌಲಭ್ಯಗಳನ್ನು ಕಲ್ಪಿಸಿರುತ್ತದೆ ಎಂದು ಹೇಳಿದೆ. ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ದಿನಾಂಕ 24.06.2024 ರಿಂದ 05.07.2024 ರವರೆಗೆ ಪರೀಕ್ಷೆಗಳು ನಡೆಯುವ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗಲು ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ದ್ವಿತೀಯ ಪಿ.ಯು.ಸಿ. ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದೆ. ದ್ವಿತೀಯ ಪಿ.ಯು.ಸಿ. ಪರೀಕ್ಷಾ ದಿನಾಂಕಗಳಂದು…

Read More

ಬೆಂಗಳೂರು: ನಗರದಲ್ಲಿ ಬಿಎಂಟಿಸಿ ಬಸ್ಸಿನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದಂತವರ ವಿರುದ್ಧ 1092 ಕೇಸ್ ದಾಖಲಿಸಿ, 8.25 ಲಕ್ಷ ದಂಡವನ್ನು ವಸೂಲಿ ಮಾಡಲಾಗಿದೆ. ಈ ಕುರಿತಂತೆ ಬಿಎಂಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೇಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನಗರದಾದ್ಯಂತ ಸಂಚರಿಸುವ ವಾಹನಗಳನ್ನು ನಮ್ಮ ಸಂಸ್ಥೆಯ ತನಿಖಾ ತಂಡಗಳು ಮೇ-2024 ರ ಮಾಹೆಯಲ್ಲಿ ಒಟ್ಟು 19,125 ಟ್ರಿಪ್ಗಳನ್ನು ತಪಾಸಿಸಿ 4064 ಟಿಕೇಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ಅವರಿಂದ ಒಟ್ಟು ರೂ. 8,25,210/- ದಂಡ ವಸೂಲಿ ಮಾಡಿ ಸಂಸ್ಥೆಯ ನಿರ್ವಾಹಕರ ವಿರುದ್ಧ 1092 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದಿದೆ. ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 501 ಪುರುಷ ಪ್ರಯಾಣಿಕರಿಂದ ಒಟ್ಟು ರೂ. 50,100/- ನ್ನು ಮೋಟಾರು ವಾಹನ ಕಾಯ್ದೆ 1988ರ ಕಲಂ 177 ಮತ್ತು 94 ರ ಪ್ರಕಾರ ದಂಡ ವಿಧಿಸಲಾಗಿದೆ. ಒಟ್ಟಾರೆಯಾಗಿ…

Read More

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಜೈಲುಪಾಲಾಗಿದ್ದಾರೆ. ಇಂದು ಕೋರ್ಟ್ ಅವರಿಗೆ ಜುಲೈ.4ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಹೀಗಾಗಿ 2011ರ ಬಳಿಕ ನಟ ದರ್ಶನ್ ಮತ್ತೆ ಜೈಲುಪಾಲಾಗಿದ್ದಾರೆ. ಇಂದು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ನಲ್ಲಿ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಆರೋಪಿಗಳಾದಂತ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನಲೆಯಲ್ಲಿ ವಿಚಾರಣೆಯನ್ನು ನಡೆಸಲಾಯಿತು. ಈ ವಿಚಾರಣೆಯ ಬಳಿಕ ನಟ ದರ್ಶನ್, ವಿನಯ್, ಪ್ರದೋಷ್ ಹಾಗೂ ಧನರಾಜ್ ಅವರಿಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಜುಲೈ.4ರವರೆಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿ ಆದೇಶಿಸಿದೆ. ಈ ಮೂಲಕ ನಟ ದರ್ಶನ್ ಕೂಡ ಪವಿತ್ರಾ ಗೌಡ ಬಳಿಕ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿದ್ದಾರೆ. https://kannadanewsnow.com/kannada/one-samiji-killed-in-clash-between-two-groups-in-kolar/ https://kannadanewsnow.com/kannada/good-news-for-ii-puc-students-free-travel-allowed-in-ksrtc-bus-on-exam-3/

Read More

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತನಿಖೆಯ ನಂತ್ರ ಎ.1 ಆರೋಪಿ ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಈಗ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳಿಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಜುಲೈ.4ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ. ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಪವಿತ್ರಾ ಗೌಡ ಅವರಿಗೆ ಅಶ್ಲೀಸ ಸಂದೇಶ ಕಳುಹಿಸುತ್ತಿದ್ದಂತ ಕಾರಣ ನಟ ದರ್ಶನ್ ಅಂಡ್ ಗ್ಯಾಂಗ್ ಅಪಹರಿಸಿಕೊಂಡು ಬಂದು, ಬೆಂಗಳೂರಲ್ಲಿ ಚಿತ್ರ ಹಿಂಸೆ ನೀಡಿ ಹತ್ಯೆಗೈದಿತ್ತು. ಈ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಕೋರ್ಟ್ ರೇಣುಕಾಸ್ವಾಮಿ ಪ್ರಕರಣದಲ್ಲಿ ಹೆಚ್ಚಿನ ವಿಚಾರಣೆ, ಸ್ಥಳ ಮಹಜರು ನಡೆಸೋದಕ್ಕೆ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಇಂದು ಅವರ ಪೊಲೀಸ್ ಕಸ್ಟಡಿ ಅವಧಿ ಮುಗಿದ ಕಾರಣ, ಬೆಂಗಳೂರಿನ 5ನೇ ಎಸಿಎಂಎಂ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದರು. ಬೆಂಗಳೂರಿನ 5ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಧೀಶರಾದಂತ…

Read More

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಮುಗಿದ ಕಾರಣ, ಕೋರ್ಟ್ ಗೆ ಹಾಜರುಪಡಿಸಲಾಗಿದೆ. ಈ ಪ್ರಕರಣದ ವಿಚಾರಣೆ ನಡೆಸಲಿರುವಂತ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡುತ್ತೋ ಅಥವಾ ಪೊಲೀಸ್ ಕಸ್ಟಡಿಗೆ ಮತ್ತೆ ನೀಡುತ್ತೋ ಎಂಬುದನ್ನು ಕಾದು ನೋಡಬೇಕಿದೆ. ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಪವಿತ್ರಾ ಗೌಡ ಅವರಿಗೆ ಅಶ್ಲೀಸ ಸಂದೇಶ ಕಳುಹಿಸುತ್ತಿದ್ದಂತ ಕಾರಣ ನಟ ದರ್ಶನ್ ಅಂಡ್ ಗ್ಯಾಂಗ್ ಅಪಹರಿಸಿಕೊಂಡು ಬಂದು, ಬೆಂಗಳೂರಲ್ಲಿ ಚಿತ್ರ ಹಿಂಸೆ ನೀಡಿ ಹತ್ಯೆಗೈದಿತ್ತು. ಈ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಕೋರ್ಟ್ ರೇಣುಕಾಸ್ವಾಮಿ ಪ್ರಕರಣದಲ್ಲಿ ಹೆಚ್ಚಿನ ವಿಚಾರಣೆ, ಸ್ಥಳ ಮಹಜರು ನಡೆಸೋದಕ್ಕೆ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಇಂದು ಅವರ ಪೊಲೀಸ್ ಕಸ್ಟಡಿ ಅವಧಿ ಮುಗಿದ ಕಾರಣ, ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದರು. ಬೆಂಗಳೂರಿನ 5ನೇ ಎಸಿಎಂಎಂ ಕೋರ್ಟ್…

Read More