Author: kannadanewsnow09

ಕ್ಯಾನ್ಸರ್ ರಾತ್ರೋರಾತ್ರಿ ಬೆಳವಣಿಗೆಯಾಗುವುದಿಲ್ಲ. ಇದು ಕ್ರಮೇಣ ಬೆಳೆಯುತ್ತದೆ ಮತ್ತು ಅನೇಕ ಜನರು ಗಮನಿಸಲು ವಿಫಲವಾಗುವ ಮುಂಚಿನ ಎಚ್ಚರಿಕೆ ಸಂಕೇತಗಳನ್ನು ಕಳುಹಿಸುತ್ತದೆ. ಪ್ರತಿ ವರ್ಷ, ಈ ಚಿಹ್ನೆಗಳನ್ನು ನಿರ್ಲಕ್ಷಿಸುವುದರಿಂದ ಅಥವಾ ತಪ್ಪಾಗಿ ಅರ್ಥೈಸಿಕೊಳ್ಳುವುದರಿಂದ ಸಾವಿರಾರು ಜೀವಗಳು ಕಳೆದುಹೋಗುತ್ತವೆ. ವಿವರಿಸಲಾಗದ ಆಯಾಸ, ಹಠಾತ್ ತೂಕ ನಷ್ಟ, ನಿರಂತರ ನೋವು, ಚರ್ಮದಲ್ಲಿನ ಬದಲಾವಣೆಗಳು ಅಥವಾ ಜೀರ್ಣಕ್ರಿಯೆಯ ಅಕ್ರಮಗಳಂತಹ ಲಕ್ಷಣಗಳನ್ನು ಗುರುತಿಸುವುದು ಜೀವಗಳನ್ನು ಉಳಿಸಬಹುದು. ನಿಮ್ಮ ದೇಹದ ಬಗ್ಗೆ ಗಮನ ಹರಿಸುವುದು ಮತ್ತು ವೈದ್ಯಕೀಯ ಸಲಹೆಯನ್ನು ಮೊದಲೇ ಪಡೆಯುವುದು ಸಮಯೋಚಿತ ಪತ್ತೆ ಮತ್ತು ಪರಿಣಾಮಕಾರಿ ಚಿಕಿತ್ಸೆಗೆ ಅನುವು ಮಾಡಿಕೊಡುತ್ತದೆ. ಈ ಸೂಕ್ಷ್ಮ ಸಂಕೇತಗಳನ್ನು ಆಲಿಸುವುದು ತೊಡಕುಗಳನ್ನು ತಡೆಗಟ್ಟುವಲ್ಲಿ ಮತ್ತು ದೀರ್ಘಕಾಲದವರೆಗೆ ನಿಮ್ಮ ಆರೋಗ್ಯವನ್ನು ರಕ್ಷಿಸುವಲ್ಲಿ ಮೊದಲ ಹೆಜ್ಜೆಯಾಗಿದೆ. ಹಿಮೋಗ್ಲೋಬಿನ್‌ನಲ್ಲಿನ ವಿವರಿಸಲಾಗದ ಕುಸಿತ ಹಿಮೋಗ್ಲೋಬಿನ್‌ನಲ್ಲಿನ ಹಠಾತ್ ಅಥವಾ ವಿವರಿಸಲಾಗದ ಕುಸಿತವು ಗಂಭೀರ ಆಧಾರವಾಗಿರುವ ಆರೋಗ್ಯ ಸಮಸ್ಯೆಗಳನ್ನು ಸೂಚಿಸುತ್ತದೆ. ಸ್ಪಷ್ಟ ಕಾರಣವಿಲ್ಲದೆ ರಕ್ತಹೀನತೆ ಕೆಲವೊಮ್ಮೆ ಕೆಲವು ರೀತಿಯ ಕ್ಯಾನ್ಸರ್‌ನ ಆರಂಭಿಕ ಸೂಚಕವಾಗಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ. ಹಿಮೋಗ್ಲೋಬಿನ್ ಮಟ್ಟವನ್ನು…

Read More

ಬೆಂಗಳೂರು: ರಂಜಾನ್ ಮಾಸದ ಹಿನ್ನಲೆಯಲ್ಲಿ ರಾಜ್ಯದ ಉರ್ದು ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಾಲಾ ಅವಧಿಯನ್ನು ಬದಲಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಕ್ರಿಯಾ ಯೋಜನೆ ಅನುಷ್ಠಾನಗೊಳಿಸುವ ಬಗ್ಗೆ ನಿರ್ದೇಶನವಿರುತ್ತದೆ. ಅದರಂತೆ ಶಾಲೆಗಳ ದೈನಂದಿನ ಶೈಕ್ಷಣಿಕ ಚಟುವಟಿಕೆಗಳ ನಿರ್ವಹಣೆಗೆ ಸಲಹಾತ್ಮಕ ವೇಳಾ ಪಟ್ಟಿಯಲ್ಲಿ ಬೆಳಿಗ್ಗೆ 10-00 ಗಂಟೆಯಿಂದ ಸಂಜೆ 4-20 ರವರೆಗೆ ಶಾಲಾ ಅವಧಿ ನಿಗಧಿಪಡಿಸಲಾಗಿರುತ್ತದೆ ಎಂದಿದ್ದಾರೆ. ಸರ್ಕಾರದ ಪತ್ರದಲ್ಲಿ ರಂಜಾನ್ ಮಾಸದ ಪ್ರಯುಕ್ತ ರಾಜ್ಯದಲ್ಲಿನ ಉರ್ದು ಮಾಧ್ಯಮದ ಕಿರಿಯ ಪ್ರಾಥಮಿಕ ಶಾಲೆ, ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳನ್ನು ಬೆಳಿಗ್ಗೆ 8-00 ಗಂಟೆಯಿಂದ ಮಧ್ಯಾಹ್ನ 12.45 ರವರೆಗೆ ರಂಜಾನ್ ತಿಂಗಳು ಪ್ರಾರಂಭವಾದ ದಿನಾಂಕದಿಂದ ಒಂದು ತಿಂಗಳವರೆಗೆ ಮಾತ್ರ ನಡೆಸಲು ಈ ಹಿಂದೆ ದಿನಾಂಕ: 31-10-2002 ರಲ್ಲಿ ಹೊರಡಿಸಲಾಗಿದ್ದ ಸ್ಟ್ಯಾಂಡಿಂಗ್ ಆರ್ಡರ್…

Read More

ಇತ್ತೀಚಿನ ದಿನಗಳಲ್ಲಿ, ನಮಗೆ ಅಗತ್ಯವಿರುವ ಹೆಚ್ಚಿನವು ನಮ್ಮ ಫೋನ್‌ಗಳೊಳಗೆ ಇವೆ. ಆದ್ದರಿಂದ ಭೌತಿಕ ಆಧಾರ್ ಕಾರ್ಡ್ ಅನ್ನು ಎಲ್ಲೆಡೆ ಕೊಂಡೊಯ್ಯುವುದು ಸ್ವಲ್ಪ ಹಳೆಯ ಶೈಲಿಯಂತೆ ಭಾಸವಾಗಬಹುದು ಮತ್ತು ಕೆಲವೊಮ್ಮೆ ಅಪಾಯಕಾರಿಯೂ ಆಗಿರಬಹುದು. ಅದಕ್ಕಾಗಿಯೇ ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರವು ಇ-ಆಧಾರ್ ಅನ್ನು ಹೊರತಂದಿದೆ. ಇದು ನಿಮ್ಮ ಆಧಾರ್‌ನ ಡಿಜಿಟಲ್ ಆವೃತ್ತಿಯಾಗಿದ್ದು, UIDAI ನಿಂದ ಅಧಿಕೃತವಾಗಿ ನೀಡಲ್ಪಟ್ಟಿದೆ ಮತ್ತು ಡಿಜಿಟಲ್ ಸಹಿ ಮಾಡಲ್ಪಟ್ಟಿದೆ ಮತ್ತು ಇದು ಭೌತಿಕ ಕಾರ್ಡ್‌ನಂತೆಯೇ ಕಾನೂನು ಮೌಲ್ಯವನ್ನು ಹೊಂದಿದೆ. ನೀವು ಬ್ಯಾಂಕ್ ಖಾತೆಯನ್ನು ತೆರೆಯುತ್ತಿರಲಿ, ಪ್ರಯಾಣ ಮಾಡುವಾಗ ನಿಮ್ಮ ಗುರುತನ್ನು ದೃಢೀಕರಿಸುತ್ತಿರಲಿ ಅಥವಾ ಸರ್ಕಾರಿ ದಾಖಲೆಗಳೊಂದಿಗೆ ವ್ಯವಹರಿಸುತ್ತಿರಲಿ, ಇ-ಆಧಾರ್ ಜೀವನವನ್ನು ಗಮನಾರ್ಹವಾಗಿ ಸುಲಭಗೊಳಿಸುತ್ತದೆ. ನೀವು ಇನ್ನೂ ಅದನ್ನು ಡೌನ್‌ಲೋಡ್ ಮಾಡದಿದ್ದರೆ, ಒಳ್ಳೆಯ ಸುದ್ದಿ ಎಂದರೆ ಪ್ರಕ್ರಿಯೆಯು ತ್ವರಿತ, ಉಚಿತ ಮತ್ತು ಸಾಕಷ್ಟು ಸರಳವಾಗಿದೆ. ಇ-ಆಧಾರ್ ಅಂದ್ರೆ ಏನು? ಇ-ಆಧಾರ್ ಮೂಲಭೂತವಾಗಿ ನಿಮ್ಮ ಆಧಾರ್ ಕಾರ್ಡ್‌ನ ಸುರಕ್ಷಿತ ಪಿಡಿಎಫ್ ಪ್ರತಿಯಾಗಿದೆ. ಇದು ಭೌತಿಕ ಆವೃತ್ತಿಯಲ್ಲಿ ನೀವು ಕಂಡುಕೊಳ್ಳುವ ಎಲ್ಲವನ್ನೂ ಒಳಗೊಂಡಿದೆ,…

Read More

ಬೆಂಗಳೂರು: ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಎನ್ನುವಂತೆ ಸರ್ಕಾರಿ ಕಾಲೇಜುಗಳಲ್ಲಿ ಖಾಲಿ ಇರುವಂತ ಬರೋಬ್ಬರಿ 2000 ಬೋಧಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮತಿಸಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದು, ಆಡಳಿತ ಇಲಾಖೆಯ ಕಡತವನ್ನು ಪರಿಶೀಲಿಸಲಾಗಿ 2025-26ನೇ ಸಾಲಿನ ಅಯವ್ಯಯ ಭಾಷಣದ ಕಂಡಿಕೆ-124ರ ಘೋಷಣೆಯಂತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಪಾಲಿಟೆಕ್ನಿಕ್ ಗಳು, ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಮತ್ತು ಯುವಿಸಿಇ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಎದುರಾಗಿ ಆಡಳಿತ ಇಲಾಖೆ ಪ್ರಸ್ತಾಪಿಸಿದಂತೆ 2000 ಬೋಧಕ ಹುದ್ದೆಗಳ ಭರ್ತಿ ಮಾಡಲು ಆರ್ಥಿಕ ಇಲಾಖೆ ಸಹಮತಿಸಿದೆ ಎಂದಿದ್ದಾರೆ. ಹೀಗಿವೆ ಖಾಲಿ ಹುದ್ದೆಗಳ ವಿವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು- 826 ಹುದ್ದೆಗಳು ಸರ್ಕಾರಿ ಪಾಲಿಟೆಕ್ನಿಕ್ – 941 ಹುದ್ದೆಗಳು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳು- 186 ಹುದ್ದೆಗಳು ಯುವಿಸಿಇ ವಿಶ್ವವಿದ್ಯಾಲಯ – 47 ಹುದ್ದೆಗಳು ಒಟ್ಟಾರೆಯಾಗಿ 2000…

Read More

ಕಾರ್ತವೀರ್ಯಾರ್ಜುನ ಮಂತ್ರದಿಂದ ಯಾವ ರೀತಿ ಕಳೆದುಕೊಂಡ ಆಸ್ತಿಯನ್ನು ಸಿದ್ಧಿಸಿಕೊಳ್ಳಬಹುದು ಗೊತ್ತೇ ? ಒಂದು ವೇಳೆ ಯಾರಾದರೂ ನಿಮಗೆ ತಿಳಿಯದೆ ಮೋಸವನ್ನು ಮಾಡಿ ಆಸ್ತಿಯನ್ನು ತೆಗೆದುಕೊಂಡಿದ್ದರೆ, ಯಾರಾದರೂ ನಿಮ್ಮ ವಿರುದ್ಧ ಆಸ್ತಿಯ ವಿಚಾರವಾಗಿ ಕೋರ್ಟ್ ಅಲ್ಲಿ ಕೇಸ್ ಹಾಕಿದ್ದರೆ ಹಾಗೂ ಅದರಿಂದ ನಿಮಗೆ ಏನಾದರೂ ನ್ಯಾಯ ದೊರಕುತ್ತಿಲ್ಲ ಎಂದರೆ ಕಾರ್ತವೀರ್ಯಾರ್ಜುನ ಮಂತ್ರದಿಂದ ನೀವು ಕಳೆದುಕೊಂಡ ಆಸ್ತಿಯನ್ನು ಮತ್ತೆ ಪಡೆದುಕೊಳ್ಳಬಹುದು. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ,…

Read More

ಬೆಂಗಳೂರು: ರಾಜ್ಯದ ನಾಲ್ಕು ನಿಮಗಳ ಸಾರಿಗೆ ಬಸ್ಸು ಹಾಗೂ ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವಂತ ಜಾಹೀರಾತನ್ನು ನಿಷೇಧಿಸಿ ಸಚಿವ ರಾಮಲಿಂಗಾರೆಡ್ಡಿ ಆದೇಶಿಸಿದ್ದಾರೆ. ಆ ಮೂಲಕ ತಂಬಾಕು ಉತ್ನನ್ನಗಳ ಸೇವನೆಯ ಜಾಹೀರಾತಿಗೆ ಬ್ರೇಕ್ ಹಾಕಿದ್ದಾರೆ. ಇಂದು ನಾಲ್ಕು ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಟಿಪ್ಪಣಿ ಹೊರಡಿಸಿರುವಂತ ಅವರು, ಸಾರ್ವಜನಿಕರ ಹಿತದೃಷ್ಟಿಯಿಂದ, ಈ ಕೂಡಲೇ ಜಾರಿಗೆ ಬರುವಂತೆ, ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ/ ಬಸ್‌ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪುಚೋದಿಸುವ ನೇರವಾದ ಅಥವಾ ಪರೋಕ್ಷವಾದ ಯಾವುದೇ ಜಾಹೀರಾತುಗಳನ್ನು ಇನ್ನು ಮುಂದೆ ಪ್ರಚಾರ ಮಾಡದಂತೆ ಸೂಚಿಸುತ್ತಿದ್ದೇನೆ ಎಂದಿದ್ದಾರೆ. ಮುಂದುವರೆದು, ಈಗಾಗಲೇ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವಂತಹ ಜಾಹೀರಾತುಗಳನ್ನು ಬಸ್ಸುಗಳಲ್ಲಿ ಬಸ್ ನಿಲ್ದಾಣಗಳಲ್ಲಿ ಅಳವಡಿಸಿದ್ದರೆ, ಅದನ್ನು ತೆಗೆಯಲು ಒಂದು ನಿರ್ದಿಷ್ಟ ಸಮಯವನ್ನು ನಿಗದಿಪಡಿಸಿ, ಆ ನಿಗದಿತ ಸಮಯದೊಳಗೆ ಸದರಿ ಜಾಹೀರಾತುಗಳನ್ನು ತೆಗೆದು ಹಾಕುವಂತೆ ಸಂಬಂಧಪಟ್ಟವರಿಗೆ ಕಟ್ಟುನಿಟ್ಟಾಗಿ ನಿರ್ದೇಶನ ನೀಡುವುದು ಎಂಬುದಾಗಿ ನಾಲ್ಕು ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಸಚಿವ ರಾಮಲಿಂಗಾರೆಡ್ಡಿ ಖಡಕ್ ಆದೇಶ ಮಾಡಿದ್ದಾರೆ.…

Read More

ಯಾವ ಮೂರು ವ್ಯಕ್ತಿಗಳ ಕಾಲಿಗೆ ಬಿದ್ದು ಆಶೀರ್ವಾದವನ್ನು ಪಡೆದುಕೊಳ್ಳಬಾರದು ಗೊತ್ತೇ ? ಈ ಮೂರು ವ್ಯಕ್ತಿಗಳ ಕಾಲಿಗೆ ಎಂದಿಗೂ ಬೀಳಬಾರದು ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಭಾರತೀಯ ಸಂಸ್ಕೃತಿಯಲ್ಲಿ ಗುರುಹಿರಿಯರನ್ನು ಗೌರವಿಸುವ ಪದ್ಧತಿ ಇದೆ. ಹಿರಿಯರ ಪಾದವನ್ನು ಸ್ಪರ್ಶಿಸಿ ಆಶೀರ್ವಾದವನ್ನು ಹಿಂದಿನಿಂದಲೂ ಪಡೆದುಕೊಳ್ಳುತ್ತಾ ಬಂದಿದ್ದೇವೆ. ಹಾಗಾದರೆ ಯಾವ ಮೂರು ವ್ಯಕ್ತಿಗಳ ಕಾಲಿಗೆ ಎಂದಿಗೂ ಬೀಳಬಾರದು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳುವ ಬನ್ನಿ. ಆಚಾರ್ಯ ಚಾಣಕ್ಯರ ಪ್ರಕಾರ ಹಿರಿಯರ ಕಾಲಿಗೆ ಬಿದ್ದು ಆಶೀರ್ವಾದವನ್ನು ಪಡೆದುಕೊಂಡರೆ ಅವರ ಜ್ಞಾನ,ಬುದ್ಧಿ, ಪ್ರಸಿದ್ದಿ ಪ್ರಾಪ್ತಿಯಾಗುತ್ತದೆ. ವಿಜ್ಞಾನದ ಪ್ರಕಾರ ಈ ರೀತಿ ಹಿರಿಯರ ಕಾಲಿಗೆ ಬಿದ್ದು ನಮಸ್ಕರಿಸುವುದರಿಂದ ದೇಹದಲ್ಲಿ ರಕ್ತದ ಸಂಚಲನ ಆಗುತ್ತದೆ ಇದರಿಂದ ಹೃದಯ ಸಂಬಂಧಿತ ಸಮಸ್ಯೆಗಳು ಕಾಣಿಸಿಕೊಳ್ಳುವುದಿಲ್ಲ. ಬಿಳಿ ಅಕ್ಕಿ, ಸ್ವಲ್ಪ ತುಪ್ಪ, ನೀರು ಮತ್ತು ಅರಿಶಿನವನ್ನು ಸೇರಿಸಿ ಅಕ್ಷತೆ ಮಾಡಿಕೊಳ್ಳಬೇಕು. ಒಂದು ವೇಳೆ ಮನೆಯಿಂದ ಹೊರಗಡೆ ಹೋಗಬೇಕಾದರೆ…

Read More

ಮಂಡ್ಯ : ಭಾರತೀಯರು ಜಗತ್ತಿಗೆ ಸಂಸ್ಕೃತಿ, ನಾಗರಿಕತೆ ಹಾಗೂ ಬದುಕುವ ಕಲೆಯನ್ನು ಹೇಳಿಕೊಟ್ಟವರು. ನಮ್ಮ ದೇಶ ಉಳಿಯಬೇಕೆಂದರೆ ನಮ್ಮ ಹಿಂದೂ ಧರ್ಮ ಉಳಿಯಬೇಕು. ಆ ನಿಟ್ಟಿನಲ್ಲಿ ಹಿಂದೂಗಳು ಒಗ್ಗೂಡುವ ಜೊತೆಗೆ ಇಂತಹ ಸಮಾಜೋತ್ಸವಗಳು ದೇಶದೆಲ್ಲೆಡೆ ನಡೆಯಬೇಕೆಂದು ಎಸ್.ಐ.ಹೊನ್ನಲಗೆರೆಯ ಶ್ರೀ ಶಿವಕ್ಷೇತ್ರ ಮಠದ ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ನುಡಿದರು. ಮದ್ದೂರು ನಗರದಲ್ಲಿ ಶುಕ್ರವಾರ ಏರ್ಪಡಿಸಿದ್ದ ಹಿಂದೂ ಸಮಾಜೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಮ್ಮ ಸನಾತನ ಧರ್ಮವನ್ನು ನಾವು ಉಳಿಸುವ ಕೆಲಸ ಮಾಡಬೇಕು. ಈ ಧರ್ಮದ ಉಳಿವು ಜಗತ್ತಿನಲ್ಲಿ ಬಹಳ ದೊಡ್ಡ ಪಾತ್ರ ವಹಿಸುತ್ತದೆ. ಆದ್ದರಿಂದ ಧರ್ಮವನ್ನು ಗಟ್ಟಿಯಾಗಿ ನೆಲೆಗೊಳಿಸಬೇಕು. ಈ ನೆಲದ ಪರಂಪರೆ ನಮ್ಮ ಮುಂದಿನ ಪೀಳಿಗೆಗೆ ತಲುಪಿಸಬೇಕು ಆದ್ದರಿಂದ ಹಿಂದೂಗಳೆಲ್ಲರೂ ಸ್ವಯಂ ಜಾಗೃತರಾಗಬೇಕು. ಹಿಂದೂ ಧರ್ಮ ಸಂಸ್ಕೃತಿಯ ಪ್ರತೀಕವಾಗಿದೆ. ನಮ್ಮ ದೇಶದ ಹಿಂದೂಗಳೆಲ್ಲರೂ ಧರ್ಮದ ಆಚಾರ ವಿಚಾರ ತಿಳಿದುಕೊಳ್ಳಬೇಕು. ಈ ದೇಶ, ಸಂಸ್ಕೃತಿ, ಭೂಮಿ ನನ್ನದು ಎಂಬ ಭಾವನೆ ಮೂಡಬೇಕು. ದೇಶದ ಸಂಸ್ಕೃತಿ ಬಗ್ಗೆ ಜಾಗೃತರಾಗದಿದ್ದರೆ ಧರ್ಮ ಉಳಿಸಲು…

Read More

ಗದಗ: ಜಿಲ್ಲೆಯ ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ನಂತ್ರ, ಸರ್ಕಾರ ಸಂರಕ್ಷಿತ ಸ್ಥಳವೆಂದು ಘೋಷಿಸಿ ಉತ್ಖನನಕ್ಕೆ ಸೂಚಿಸಿತ್ತು. ಅದರಂತೆ ಉತ್ಖನನ ಕಾರ್ಯ ಕೂಡ ನಡೆಯುತ್ತಿದೆ. ಈ ಲಕ್ಕುಂಡಿಯ ಉತ್ಖನನಕ್ಕೆ ನಿರ್ದೇಶಕರಾಗಿ ಟಿ.ಎಂ ಕೇಶವ್ ಅವರನ್ನು ನೇಮಿಸಲಾಗಿತ್ತು. ಇಂತಹ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಪುರಾತತ್ವ ಇಲಾಖೆಯ ನಿವೃತ್ತ ಅಧಿಕಾರಿಯಾಗಿದ್ದಂತ ಡಾ.ಟಿ.ಎಂ ಕೇಶವ್(77) ಅವರನ್ನು ಲಕ್ಕುಂಡಿ ಉತ್ಖನನ ಕಾರ್ಯದ ನಿರ್ದೇಶಕನ್ನಾಗಿ ನೇಮಿಸಲಾಗಿತ್ತು. ಆದರೇ ಅನಾರೋಗ್ಯದಿಂದ ಬಳಲುತ್ತಿದ್ದಂತ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಕೇಂದ್ರ ಪುರಾತತ್ವ ಇಲಾಖೆಯ ಅಧೀಕ್ಷರಾಗಿ ನಿವೃತ್ತರಾದ ಬಳಿಕ, ಲಕ್ಕುಂಡಿಯ ಉತ್ಕನನ ಕಾರ್ಯಕ್ಕೆ ನಿರ್ದೇಶಕರನ್ನಾಗಿ ಸರ್ಕಾರ ನೇಮಿಸಿತ್ತು. ಆದರೇ ಅವರು ಇಂದಿನ ನಿಧನರಾಗಿದ್ದು, ಲಕ್ಕುಂಡಿ ಉತ್ಕನನಕ್ಕೆ ಹಿನ್ನಡೆಯೇ ಆದಂತೆ ಆಗಿದೆ. https://kannadanewsnow.com/kannada/cm-siddaramaiah-prepares-to-present-record-17th-budget-preliminary-meeting-scheduled-for-feb-5/ https://kannadanewsnow.com/kannada/businessman-cj-roy-committed-suicide-by-shooting-himself-in-the-chest-bangalore-city-police-commissioner/

Read More

ಬೆಂಗಳೂರು: ಉದ್ಯಮಿ ಸಿ.ಜೆ ರಾಯ್ ಅವರು ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಹೇಡಿಯಲ್ಲ. ಸಿಜೆ ರಾಯ್ ಜೊತೆಗೆ ನಾನು ನಿತ್ಯ ಮಾತನಾಡುತ್ತಿದ್ದೆನು. ಅವರು ಈ ರೀತಿ ಮಾಡ್ತಾರೆ ಅಂತ ನಂಬೋಕೆ ಆಗ್ತಿಲ್ಲ. ಉದ್ಯಮಿ ಸಿ.ಜೆ ರಾಯ್ ಹಾಗೂ ನನ್ನ ನಡುವೆ ಅಪ್ಪ-ಮಕ್ಕಳ ಸಂಬಂಧವಿತ್ತು. ಅವರು ನನಗೆ ಅಪ್ಪನಂತಿದ್ದರು ಎಂಬುದಾಗಿ ಮೊಹಮ್ಮದ್ ನಲಪಾಡ್ ತಿಳಿಸಿದ್ದಾರೆ. ಇಂದು ಅವರ ಆತ್ಮಹತ್ಯೆ ಕುರಿತು ಮಾತನಾಡಿದಂತ ಅವರು, ನಾಳೆ ಬೆಂಗಳೂರಲ್ಲೇ ಅವರ ಅಂತ್ಯಕ್ರಿಯೆ ನೆರವೇರಿಸಲಾಗುತ್ತಿದೆ. ಕಾನ್ಫಿಡೆಂಟ್ ಗ್ರೂಪ್ಸ್ ಜಾಗದಲ್ಲೇ ಅವರ ಅಂತ್ಯಕ್ರಿಯೆ ನಡೆಯಲಿದೆ. ಅವರ ಪತ್ನಿ ಹಾಗೂ ಮಕ್ಕಳಿಗೆ ವಿಷಯ ತಿಳಿಸಲಾಗಿದೆ ಎಂದರು. ಇಂದು ರಾತ್ರಿ ಕುಟುಂಬದವರು ದುಬೈನಿಂದ ಬರಲಿದ್ದಾರೆ. ನಮ್ಮಿಬ್ಬರದ್ದು ಅಪ್ಪ-ಮಗನ ಸಂಬಂಧವಾಗಿತ್ತು. ಅವರು ಹೀಗೆ ಮಾಡಿಕೊಳ್ಳುತ್ತಾರೆ ಅಂತ ಅಂದುಕೊಂಡಿರಲಿಲ್ಲ ಎಂಬುದಾಗಿ ಹೇಳಿದ್ದಾರೆ. https://kannadanewsnow.com/kannada/businessman-cj-roy-suicide-case-high-level-investigation-dcm-dk-shivakumar-announcement/ https://kannadanewsnow.com/kannada/cm-siddaramaiah-made-this-request-to-prime-minister-narendra-modi/

Read More