Author: kannadanewsnow09

ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ರಾಜಕೀಯ ಪ್ರೇರಿತ ನಿರ್ಣಯಗಳನ್ನು ಕೈಗೊಂಡ ರಾಜ್ಯ ಸರ್ಕಾರದ ನಡೆಯನ್ನು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ತೀವ್ರವಾಗಿ ಖಂಡಿಸಿದ್ದಾರೆ. ಬಜೆಟ್ ಮಂಡನೆಯ ಸಾಂವಿಧಾನಿಕ ಕರ್ತವ್ಯವನ್ನು ರಾಜಕೀಯ ಭಾಷಣವಾಗಿ ದುರ್ಬಳಕೆ ಮಾಡಿಕೊಂಡು ಸದನದ ಹಾಗೂ ಆಯವ್ಯಯದ ಪಾವಿತ್ರ್ಯತೆಯನ್ನು ಕಾಂಗ್ರೆಸ್ ಸರ್ಕಾರ ಹಾಳು ಮಾಡಿದೆ. ಈಗ ಕೇಂದ್ರ ಸರ್ಕಾರದ ವಿರುದ್ಧ ರಾಜಕೀಯ ಪ್ರೇರಿತ ನಿರ್ಣಯ ಮಂಡಿಸುವ ಮೂಲಕ ಮತೊಮ್ಮೆ ಸದನದ ಪಾವಿತ್ರ್ಯತೆಗೆ ಅಪಚಾರ ಮಾಡಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ಸುಳ್ಳನ್ನು ನೂರು ಬಾರಿ ಹೇಳಿದರೆ ಅದನ್ನು ಸತ್ಯ ಮಾಡಬಹುದು, ತಮ್ಮ ಸರ್ಕಾರದ ವೈಫಲ್ಯಗಳಿಂದ ಜನರ ಗಮನ ಬೇರೆಡೆ ಸೆಳೆಯಬಹುದು ಎಂಬ ಭ್ರಮೆಯಲ್ಲಿರುವ ಸಿಎಂ ಸಿದ್ದರಾಮಯ್ಯನವರು ಪದೇ ಪದೇ ಕೇಂದ್ರದ ಮೇಲೆ ಆರೋಪ ಹೊರಿಸುವ ಮೂಲಕ ಒಂದು ಕಪೋಲಕಲ್ಪಿತ, ಬೋಗಸ್ ರಾಜಕೀಯ ಕಥೆ ಸೃಷ್ಟಿಸಲು ಹೊರಟಿದ್ದಾರೆ. ಕಾಂಗ್ರೆಸ್ ಸರ್ಕಾರದ ಈ ಹುನ್ನಾರವನ್ನು ರಾಜ್ಯ ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಮತ್ತು ಈ ರಾಜಕೀಯ ಪ್ರೇರಿತ ನಿರ್ಣಯವನ್ನು ವಿರೋಧಿಸುತ್ತದೆ ಎಂದು ಅವರು ಹೇಳಿದ್ದಾರೆ.…

Read More

ಬೆಂಗಳೂರು : ‘ಪ್ರೀಮಿಯಂ ಎಫ್ಎಆರ್’ ಖರೀದಿ ಮತ್ತು ಮಾರಾಟಕ್ಕೆ ಅವಕಾಶ ಕಲ್ಪಿಸುವ ಮಸೂದೆಗೆ ವಿಧಾನ ಪರಿಷತ್ತಿನಲ್ಲಿ ಸುದೀರ್ಘ ಚರ್ಚೆ ಹಾಗೂ ಬಿಜೆಪಿ ಸದಸ್ಯರ ಸಭಾತ್ಯಾಗದ ನಡುವೆ ಗುರುವಾರ ಅಂಗೀಕಾರ ದೊರೆಯಿತು. ಬೆಂಗಳೂರು ನಗರಾಭಿವೃದ್ಧಿ ಖಾತೆ ಹೊಂದಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಅಂಗೀಕಾರ ಸ್ವರೂಪದಲ್ಲಿರುವ ‘ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ಮಸೂದೆ-2024’ ಅನ್ನು ವಿಧಾನ ಪರಿಷತ್ನಲ್ಲಿ ಮಂಡಿಸಿದರು. ಮಾರ್ಗಸೂಚಿ ದರದ ಶೇ 40 ರಷ್ಟು ಶುಲ್ಕವನ್ನು ಸ್ಥಳೀಯ ಯೋಜನಾ ಪ್ರಾಧಿಕಾರ ಅಥವಾ ನಗರ ಸ್ಥಳೀಯ ಸಂಸ್ಥೆಗಳಿಗೆ ಪಾವತಿಸುವ ಮೂಲಕ ಬಹುಮಹಡಿ ಕಟ್ಟಡಗಳಲ್ಲಿ ಹೆಚ್ಚುವರಿ ಅಂತಸ್ತುಗಳನ್ನು ನಿರ್ಮಿಸಬಹುದು ಹಾಗೂ ಎಫ್ಎಆರ್ ಗಳನ್ನು ಬೇರೆಯವರಿಗೆ ಮಾರಾಟ ಮಾಡುವ ಅವಕಾಶವನ್ನು ಈ ಮಸೂದೆಯಲ್ಲಿ ಕಲ್ಪಿಸಲಾಗಿದೆ. ಪ್ರೀಮಿಯಂ ಎಫ್ಎಆರ್ ಮಿತಿಯನ್ನು ಶೇ 0.4 ಕ್ಕೆ ನಿಗದಿಪಡಿಸಲಾಗಿದೆ. ಹಾಗೂ ಟಿಡಿಆರ್ (Transferable Development Rights) ಬಳಸಿ ನಿರ್ಮಿಸಿರುವ ಕಟ್ಟಡದ ಎಫ್ಎಆರ್ ಮಿತಿಯು ಶೇ 0.6 ರಷ್ಟನ್ನು ಮೀರುವಂತಿಲ್ಲ ಎಂದು ಹೇಳಲಾಗಿದೆ. ಇದರಿಂದಾಗಿ ಸ್ಥಳೀಯ ಸಂಸ್ಥೆಗಳ ಆದಾಯ ಹೆಚ್ಚಾಗುತ್ತದೆ…

Read More

ಬೆಂಗಳೂರು: ನಾನು ಬಿಜೆಪಿಯನ್ನು ತೊರೆಯುತ್ತಿದ್ದೇನೆ ಎಂಬುದು ಸುಳ್ಳು. ನಾನು ಬಿಜೆಪಿ ಬಿಡಲ್ಲ. ಕಾಂಗ್ರೆಸ್ ಸೇರುವ ಅವಶ್ಯಕತೆಯೂ ನನಗಿಲ್ಲ ಎಂಬುದಾಗಿ ಮಾಜಿ ಸಚಿವ ಡಾ.ಕೆ ಸುಧಾಕರ್ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ಎಕ್ಸ್ ಮಾಡಿರುವಂತ ಅವರು, ಪ್ರಧಾನಿ ನರೇಂದ್ರ ಮೋದಿಯವರ  ನಾಯಕತ್ವ ಹಾಗೂ ಬಿಜೆಪಿ ಪಕ್ಷದ ರಾಷ್ಟ್ರೀಯತೆ, ಸಾಂಸ್ಕೃತಿಕ ಪುನರುತ್ಥಾನದ ತತ್ವ ಸಿದ್ಧಾಂತಗಳ ಮೇಲೆ ನಂಬಿಕೆ ಇಟ್ಟು ನಾನು ಬಿಜೆಪಿ ಪಕ್ಷ ಸೇರಿದ್ದು, ಬಿಜೆಪಿ ಪಕ್ಷ ತೊರೆಯುವ ಯೋಚನೆಯಾಗಲಿ, ಉದ್ದೇಶವಾಗಲಿ ಅಥವಾ ಅವಶ್ಯಕತೆಯಾಗಲಿ ನನಗಿಲ್ಲ ಎಂಬುದಾಗಿ ಹೇಳಿದ್ದಾರೆ. ಜನರ ದಿಕ್ಕು ತಪ್ಪಿಸುವ ಉದ್ದೇಶದಿಂದ ನಾನು ಪಕ್ಷ ತೊರೆಯುತ್ತೇನೆ ಎಂಬ ಊಹಾಪೋಹಗಳನ್ನು ಕೆಲವರು ಪದೇ ಪದೇ ಹುಟ್ಟುಹಾಕುತ್ತಿದ್ದು, ಮಾಧ್ಯಮಗಳು ಇಂತಹ ವದಂತಿಗಳಿಗೆ, ಗಾಳಿಸುದ್ದಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ. https://twitter.com/DrSudhakar_/status/1760593492026257656 https://kannadanewsnow.com/kannada/parents-are-you-giving-bombay-mithai-to-your-children-heres-the-shocking-news/ https://kannadanewsnow.com/kannada/aleart-union-health-ministry-issues-warning-against-antibiotic-tablets/

Read More

ಬೆಂಗಳೂರು: ವಿಧಾನಸಭೆಯಲ್ಲಿ ಇಂದು ಕೇಂದ್ರ ಸರ್ಕಾರದ ಅನುದಾನ ತಾರತಮ್ಯ ಖಂಡಿಸುವಂತ ನಿರ್ಣಯವನ್ನು ರಾಜ್ಯ ಸರ್ಕಾರ ಮಂಡಿಸಿ, ಅಂಗೀಕಾರ ಪಡೆದುಕೊಂಡಿದೆ. ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿ ಮಾತನಾಡಿದಂತ ಸಚಿವ ಹೆಚ್.ಕೆ ಪಾಟೀಲ್ ಅವರು,  ರೈತರು ಬೆಳೆದ ಬೆಳೆಗಳಿಗೆ ಲಾಭದಾಯಕ ಬೆಲೆ ನಿಗದಿಯಾಗಬೇಕೆಂಬುದು ಭಾರತ ದೇಶದ ಪ್ರತಿಯೊಬ್ಬ ರೈತನ ಆಶಯ. ಈ ಸದಾಶಯವನ್ನು ಅನುಷ್ಠಾನಗೊಳಿಸಬೇಕೆಂದು ಮತ್ತು ಕೃಷಿಯನ್ನು ಲಾಭದಾಯಕಗೊಳಿಸಬೇಕೆಂಬುದು ಎಲ್ಲಾ ಜನಪರ ಪ್ರಜಾಸತ್ತಾತ್ಮಕ ನಾಗರೀಕ ಸರ್ಕಾರಗಳ ಒತ್ತಾಸೆಯಾಗಿದೆ. ರೈತರ ಸ್ಥಿತಿಗತಿಗಳನ್ನು ಅಧ್ಯಯನ ಮಾಡಿದ ಡಾ. ಎಂ.ಎಸ್. ಸ್ವಾಮಿನಾಥನ್ ವರದಿಯನ್ವಯ ಕೃಷಿಕನ ಸಾಗುವಳಿ ವೆಚ್ಚದ ಶೇ.50% ರಷ್ಟನ್ನು ಸೇರಿಸಿ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಬೇಕೆಂದು ತನ್ಮೂಲಕ ಹಸಿರು ಕ್ರಾಂತಿಯನ್ನು ಸಾಧಿಸಿ ರಾಷ್ಟçದಲ್ಲಿ ಕೃಷಿಯನ್ನು ಅವಲಂಬಿತ ಉದ್ಯೋಗವನ್ನಾಗಿ ನಿರೀಕ್ಷಿಸಬಹುದೆಂಬ ನಿರೀಕ್ಷೆಯನ್ನು ಸಾಧಿಸುವಲ್ಲಿ ಪ್ರಗತಿಯನ್ನು ಸಾಧಿಸಿಲ್ಲ ಅಥವಾ ನಿರೀಕ್ಷಿತ ಮಟ್ಟದಲ್ಲಿ ಬದಲಾವಣೆಯನ್ನು ತರುವಲ್ಲಿ ವಿಫಲವಾಗಿವೆ ಎಂದರು. “ಎಲ್ಲಾ ಕೃಷಿ ಉತ್ಪನ್ನಗಳಿಗೂ ಕನಿಷ್ಠ ಲಾಭಾಂಶದ ಬೆಂಬಲ ಬೆಲೆಯನ್ನು ಸುನಿಶ್ಚಿತಗೊಳಿಸುವ (ಗ್ಯಾರಂಟಿ) ಮತ್ತು ರೈತನ ಉತ್ಪನ್ನಗಳ ಬೆಲೆಯನ್ನು ಸ್ವಾಮಿನಾಥನ್ ಸಮಿತಿಯ ಶಿಫಾರಸ್ಸುಗಳ ಆಧಾರದ…

Read More

ಕಲಬುರ್ಗಿ: 10ನೇ ತರಗತಿ ಓದುತ್ತಿದ್ದಂತ ವಿದ್ಯಾರ್ಥಿನಿಯನ್ನು 9ನೇ ತರಗತಿ ಓದುತ್ತಿದ್ದಂತ ವಿದ್ಯಾರ್ಥಿಯೊಬ್ಬ ಒನ್ ಸೈಡ್ ಪ್ರೀತಿ ಮಾಡಿದ್ದಾನೆ. ಆದರೇ ಆತನ ಪ್ರೀತಿಯನ್ನು ಅಪ್ರಾಪ್ತ ಬಾಲಕಿ ನಿರಾಕರಿಸಿದ್ದಾಳೆ. ಇಷ್ಟಕ್ಕೇ ಸಿಟ್ಟಾದಂತ ಆತ, ಆಕೆ ತೆರಳುತ್ತಿದ್ದಂತ ಬಸ್ ಹಿಂಬಾಲಿಸಿ ಬೈಕ್ ನಲ್ಲಿ ತೆರಳಿ, ಕೆಳಗೆ ಇಳಿಸಿಕೊಂಡು ಚಾಕುವಿನಿಂದ ಇರಿದಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಕಲಬುರ್ಗಿ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಅಟ್ಟೂರು ಕ್ರಾಸ್ ಬಳಿಯಲ್ಲಿ ಇಂದು ಜಿಲ್ಲೆಯ ಜನತೆ ಬೆಚ್ಚಿ ಬೀಳಿಸುವಂತ ಘಟನೆ ನಡೆದಿದೆ. ಅಲ್ಲದೇ ಸಿನಿಮೀಯ ರೀತಿಯಲ್ಲಿ ನಡೆದಂತ ಘಟನೆಯಿಂದ ಜನರು ಆಘಾತಗೊಳ್ಳುವಂತೆ ಮಾಡಿದೆ. ಅದೇ 9ನೇ ತರಗತಿಯಲ್ಲಿ ಓದುತ್ತಿದ್ದಂತ 17 ವರ್ಷದ ಬಾಲಕ, 10ನೇ ತರಗತಿಯಲ್ಲಿ ಓದುತ್ತಿದ್ದಂತ ಬಾಲಕಿಯನ್ನು ಪ್ರೀತಿಸುವಂತೆ ಮಾಡಿದ ಮನವಿ ನಿರಾಕರಿಸಿದಂತ ನಂತ್ರ ಆದಂತ ಘಟನೆಯಾಗಿದೆ. 9ನೇ ತರಗತಿ ಬಾಲಕ, 10ನೇ ತರಗತಿ ಬಾಲಕಿಯನ್ನು ಪ್ರೀತಿಸುವಂತೆ ಪೀಡಿಸಿದರೂ, ಆತನ ಪ್ರೀತಿಯನ್ನು ಒಪ್ಪಿಕೊಂಡಿಲ್ಲ. ಇಷ್ಟಕ್ಕೇ ಕೋಪಗೊಂಡ ಆ ಅಪ್ರಾಪ್ತ ಬಾಲಕ, ಇಂದು ಶಾಲೆಗೆ ತೆರಳುತ್ತಿದ್ದಂತ ಬಾಲಕಿಯ ಬಸ್ ಅನ್ನು ಬೈಕ್ ನಲ್ಲಿ…

Read More

ಬೆಂಗಳೂರು: ಇಂದು ವಿಧಾನಸಭೆಯಲ್ಲಿ ಕೇಂದ್ರದ ಅನುದಾನ ತಾರತಮ್ಯ ಖಂಡಿಸುವಂತ ಹಾಗೂ ಅನುದಾನದ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸುವಂತ ನಿರ್ಣಯವನ್ನು ಮಂಡಿಸಿ, ರಾಜ್ಯ ಸರ್ಕಾರ ಅಂಗೀಕಾರ ಪಡೆದಿದೆ.  ಇಂದು ವಿಧಾನಸಭೆಯಲ್ಲಿ ಅನುದಾನ ತಾರತಮ್ಯ ಆರೋಪ ಕುರಿತು ನಿರ್ಣಯವನ್ನು ರಾಜ್ಯ ಸರ್ಕಾರದಿಂದ ಮಂಡಿಸಲಾಯಿತು. ಈ ನಿರ್ಣಯ ಮಂಡಿಸಿ ಮಾತನಾಡಿದಂತ ಸಚಿವ ಹೆಚ್ ಕೆ ಪಾಟೀಲ್ ಅವರು ಕೇಂದ್ರದಿಂದ ರಾಜ್ಯಕ್ಕೆ 68,200 ಕೋಟಿ ರೂ ತೆರಿಗೆ ನಷ್ಟವಾಗಿದೆ ಎಂಬುದಾಗಿ ಅಂಕಿ ಅಂಶಗಳನ್ನು ಓದಿ ಹೇಳಿದರು. ಅನುದಾನ, ತೆರಿಗೆ ಪಾಲು, ಬರದ ಬಗ್ಗೆ ವಿವರಿಸಿದಂತ ಅವರು, ಅನುದಾನದ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸುವ ನಿರ್ಣಯವನ್ನು ಮಂಡಿಸಿ ಅಂಗೀಕಾರವನ್ನು ಪಡೆದುಕೊಂಡರು. ಅನುದಾನ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸುವ ನಿರ್ಣಯವನ್ನು ಮಂಡಿಸಿದಾಗ, ವಿಧಾನಸಭೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಸದಸ್ಯರು ತೀವ್ರ ವಿರೋಧ ವ್ಯಕ್ತ ಪಡಿಸಿದರು. ಅಲ್ಲದೇ ರಾಜ್ಯ ಸರ್ಕಾರದ ವಿರುದ್ಧ ವಾಗ್ಧಾಳಿ, ಘೋಷಣೆ ಕೂಗಲಾಯಿತು. ಇದರ ನಡುವೆ ನಿರ್ಣಯವನ್ನು ಮಂಡಿಸಿ, ಅಂಗೀಕಾರ ಪಡೆಯಲಾಯಿತು. ರಾಜ್ಯ ಸರ್ಕಾರ ಮಂಡಿಸಿ ಅಂಗೀಕಾರ ಪಡೆದ ನಿರ್ಣಯದಲ್ಲಿ ಏನಿದೆ.?…

Read More

ಬೆಂಗಳೂರು: ಲೋಕಸಭಾ ಚುನಾವಣೆಯ ಸಂದರ್ಭದಲ್ಲೇ ಬಿಜೆಪಿಗೆ ಬಿಗ್ ಶಾಕ್ ಎನ್ನುವಂತೆ ಕಮಲ ತೊರೆದು, ಮಾಜಿ ಸಂಸದ ಮುದ್ದಹನುಮೇಗೌಡ ಅವರು ಕಾಂಗ್ರೆಸ್ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಇಂದು ಬೆಂಗಳೂರಿನ ಕೆಪಿಸಿಸಿಯ ಭಾರತ್ ಜೋಡೋ ಯಾತ್ರೆ ಭವನದಲ್ಲಿ ನಡೆದಂತ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಮುದ್ದಹನುಮೇಗೌಡ ಅವರು, ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾದರು. ಸಿಎಂ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಮಾಜಿ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾದರು. ಅವರಿಗೆ ಕಾಂಗ್ರೆಸ್ ಶಾಲು, ಬಾವುಟವನ್ನು ನೀಡಿ, ಡಿಸಿಎಂ ಡಿಕೆ ಶಿವಕುಮಾರ್ ಪಕ್ಷಕ್ಕೆ ಸ್ವಾಗತಿಸಿದರು. https://kannadanewsnow.com/kannada/parents-are-you-giving-bombay-mithai-to-your-children-heres-the-shocking-news/ https://kannadanewsnow.com/kannada/aleart-union-health-ministry-issues-warning-against-antibiotic-tablets/

Read More

ಚಿತ್ರದುರ್ಗ: ಅಕ್ರಮ ಮದ್ಯ ಮಾರಾಟ ತಡೆಗೆ ಅಬಕಾರಿ ಇಲಾಖೆಯಿಂದ ಮಹತ್ವದ ಕ್ರಮ ವಹಿಸಲಾಗಿದೆ. ಬಾರ್, ರೆಸ್ಟೋರೆಂಟ್ ಸೇರಿ ಇತರೆ ಅನುಮತಿ ಪಡೆದ ಮದ್ಯದಂಗಡಿ ಹೊರತಾಗಿ ಬೇರೆಡೆ ಮದ್ಯ ಮಾರಾಟ ಕಾನೂನು ಬಾಹಿರ, ನಿಷೇಧ ಕೂಡ ಆಗಿದೆ. ಇದರ ನಡುವೆ ಇಲ್ಲೊಬ್ಬ ಭೂಪ ಚಿಲ್ಲರೆ ಅಂಗಡಿಯಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಕೋರಿದ್ದಾನೆ. ಆ ಪತ್ರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿದೆ. ಹೌದು.. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹೊಸನಾಯಕರಹಟ್ಟಿಯ ಹೆಚ್.ಸಿ ಚಂದ್ರಶೇಖರ್ ಎಂಬುವರು ಹಿರಿಯೂರು ತಾಲೂಕು ಅಬಕಾರಿ ನಿರೀಕ್ಷಿಕರಿಗೆ ಬರೆದಿರುವಂತ ಪತ್ರವೊಂದು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವೈರಲ್ ಆಗಿರುವಂತ ಪತ್ರದಲ್ಲಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಹೋಬಳಿಯ, ಬುರುಜನರೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಸೇರಿದ ಹೊಸನಾಯಕರಹಟ್ಟಿ ಗ್ರಾಮದಲ್ಲಿ ನಾನು ವಾಸಿಸುತ್ತಿದ್ದೇನೆ. ನಮ್ಮ ಮನೆಯಲ್ಲಿ ಒಂದು ಚಿಲ್ಲರೆ ಅಂಗಿಡಯನ್ನು ತೆರೆಯುತ್ತಿರೋದಾಗಿ ತಿಳಿಸಿದ್ದಾರೆ. ಇನ್ನೂ ಹೀಗೆ ತೆರೆಯುತ್ತಿರುವಂತ ಚಿಲ್ಲರೆ ಅಂಗಡಿಯಲ್ಲಿ ಮದ್ಯ ಮಾರಾಟ…

Read More

ಹಣದ ಸಮಸ್ಯೆ ಎಷ್ಟೇ ದೊಡ್ಡದಾದರೂ ಸಾಲದ ಸಮಸ್ಯೆ ಇದ್ದರೂ ಅದರಿಂದ ಹೊರಬರಬಹುದು. ಆದರೆ ಅದಕ್ಕೆ ಸಂಪೂರ್ಣ ನಂಬಿಕೆ ಬೇಕು. ನಂಬಿಕೆ ಇದ್ದರೆ ಏನು ಬೇಕಾದರೂ ಸಾಧಿಸಬಹುದು. ಈ ನಂಬಿಕೆಯ ಜೊತೆಗೆ ನಾವು ನಮ್ಮ ಕಾಲಾವಧಿಯನ್ನು ನೋಡಬೇಕಾಗಿದೆ. ತುಂಬಾ ಕಷ್ಟದ ಪರಿಸ್ಥಿತಿಯಲ್ಲಿ ಸಿಲುಕಿರುವವರು ನಿಮ್ಮ ವೈಯಕ್ತಿಕ ಜಾತಕವನ್ನು ತೆಗೆದುಕೊಂಡು ಜ್ಯೋತಿಷಿಗೆ ತೋರಿಸಿ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು…

Read More

ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಝಡ್ ಪ್ಲಸ್ ಭದ್ರತೆಯನ್ನು ಒದಗಿಸಿ, ಕೇಂದ್ರ ಸರ್ಕಾಆದೇಶ ಮಾಡಿದೆ. ಕೇಂದ್ರ ಗುಪ್ತಚರ ಸಂಸ್ಥೆಗಳ ಬೆದರಿಕೆ ಗ್ರಹಿಕೆ ವರದಿಯ ನಂತರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಝಡ್ ಪ್ಲಸ್ ಭದ್ರತೆ ನೀಡಲಾಗಿದೆ. ಸಿಆರ್ಪಿಎಫ್ ಅವರಿಗೆ ಭದ್ರತೆ ಒದಗಿಸಲಿದೆ ಎಂಬುದಾಗಿ ಮೂಲಗಳಿಂದ ತಿಳಿದು ಬಂದಿದೆ. https://twitter.com/ANI/status/1760641264062550249 https://kannadanewsnow.com/kannada/parents-are-you-giving-bombay-mithai-to-your-children-heres-the-shocking-news/ https://kannadanewsnow.com/kannada/former-footballer-dani-alves-sentenced-to-4-5-years-in-prison-in-sexual-assault-case/

Read More