Author: kannadanewsnow09

ಬೆಂಗಳೂರು: ಕೆಂಗೇರಿ ಕಲಾ ಕೇಂದ್ರದ ಎರಡನೇ ವರ್ಷದ ವಾರ್ಷಿಕೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ ನಿಮಿತ್ತ ಕೆಂಪೇಗೌಡರ ಸೊಸೆ ಸಿರಿದೇವಿ ಎಂಬ ನಾಟಕ ಪ್ರದರ್ಶನಗೊಳ್ಳಲಿದೆ. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಡಿಸೆಂಬರ್ 9 ಸೋಮವಾರ ಸಂಜೆ 5:00 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸಂಜೆ ಆರು ಮೂವತ್ತಕ್ಕೆ ನಾಟಕ ಆರಂಭಗೊಳ್ಳಲಿದೆ. ಐತಿಹಾಸಿಕ ಕೆಂಪೇಗೌಡರ ಜೊತೆ ಸಿರಿದೇವಿ ನಾಟಕವನ್ನು ನ. ಲಿ. ನಾಗರಾಜ್ ರಚಿಸಿದ್ದು, ದಿವಾಕರ್ ಅವರ ಸಾರಥ್ಯದಲ್ಲಿ ನಾಟಕ ಪ್ರದರ್ಶನಗೊಳ್ಳಲಿದೆ. ನಿರ್ದೇಶನ ಹಾಗೂ ರಂಗ ಸಜ್ಜಿಕೆ ಹಳ್ಳಿಕಾರ್ ನಾಗರಾಜ್, ಸಹ ನಿರ್ದೇಶನ ವಿಜಯಲಕ್ಷ್ಮಿ, ಸಂಗೀತ ಹರೀಶ್, ವಸ್ತ್ರಲಂಕಾರ ರವಿಕುಮಾರ್ ಮಾಡಲಿದ್ದಾರೆ. ನಿರೂಪಣೆಯನ್ನು ಹೆಚ್ಚು ಆಶಾ ಸುರೇಶ್ ಶಿಕ್ಷಕರು ನಾನು ಬೋಧನೆ ಪ್ರೌಢಶಾಲೆಯ ನಡೆಸಿಕೊಡಲಿದ್ದಾರೆ ಇದರ ನಿರ್ದೇಶನವನ್ನು ಹಾಗೂ ರಂಗಸಚಿಕೆಯನ್ನು ಹಳ್ಳಿಕಾರ್ ನಾಗರಾಜ್ ವಹಿಸಿದ್ದು ಸಹ ನಿರ್ದೇಶನವನ್ನು ವಿಜಯಲಕ್ಷ್ಮಿ ಮಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಗಳಾಗಿ ಯಶವಂತಪುರ ಕ್ಷೇತ್ರದ ಶಾಸಕ ಎಸ್ ಟಿ ಸೋಮಶೇಖರ್ ಹಾಗೂ ಅಮ್ಮಜಿ ಸೇವಾಶ್ರಮದ ಪ್ರಮೋದ್ ಗುರೂಜಿ, ಖ್ಯಾತ ಇತಿಹಾಸ ತಜ್ಞ…

Read More

ಆಂಧ್ರಪ್ರದೇಶ: ರಾಷ್ಟ್ರೀಯ ರಸ್ತೆ ಸಾರಿಗೆ ನಿಗಮಗಳ ಒಕ್ಕೂಟವು( ಎ ಎಸ್ ಆರ್ ಟಿ ಯು) ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಯೋಗದಲ್ಲಿ ಡಿಸೆಂಬರ್ 6, 7 ಮತ್ತು 8 ರಂದು ವಿಶಾಖಪಟ್ಟಣಂನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕ್ರೀಡಾಪಟುಗಳು ಭಾಗವಹಿಸಿದ್ದು, 04 ಚಿನ್ನ, 06 ಬೆಳ್ಳಿ, 07 ಕಂಚು ಒಟ್ಟು 17 ಪದಕಗಳನ್ನು ಗೆಲ್ಲುವ ಮೂಲಕ 2024 ರ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನ್ನು ತನ್ನದಾಗಿಸಿಕೊಂಡಿದೆ. ಈ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ದೇಶದ 19 ರಾಜ್ಯಗಳ ರಸ್ತೆ ಸಾರಿಗೆ ನಿಗಮಗಳಿಂದ ಕ್ರೀಡಾಪಟುಗಳು ಭಾಗವಹಿಸಿದ್ದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ 41 ಕ್ರೀಡಾಪಟುಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಇಂದು ಜರುಗಿದ ಅಥೆಟಿಕ್ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ, ಆಂಧ್ರಪ್ರದೇಶದ ಪೋಲಿಸ್ ಮಹಾ ನಿರ್ದೇಶಕರು ಹಾಗೂ ಉಪಾಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಸಿ ಎಚ್ ದ್ವಾರಕಾ ತಿರುಮಲ ರಾವ್ ಐಪಿಎಸ್, APSRTC ಅಧ್ಯಕ್ಷರಾದ ಕೆ ನಾರಾಯಣ…

Read More

ಬಳ್ಳಾರಿ : “ಅನ್ನಪೂರ್ಣ ಅವರನ್ನು ಗೆಲ್ಲಿಸುವ ಮೂಲಕ ಜನರು 2028ರ ವಿಧಾನಸಭಾ ಚುನಾವಣೆಗೆ ಮುನ್ನುಡಿ ಬರೆದಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸಂಡೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಮ್ ಅವರನ್ನು ಗೆಲ್ಲಿಸಿದ್ದ ಹಿನ್ನೆಲೆಯಲ್ಲಿ ನಡೆದ ಕೃತಜ್ಞತಾ ಸಭೆಯಲ್ಲಿ ಶಿವಕುಮಾರ್ ಅವರು ಭಾನುವಾರ ಮಾತನಾಡಿದರು. “ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಶಕ್ತಿ ತುಂಬಿ ರಾಜ್ಯಕ್ಕೆ ಸಂದೇಶ ರವಾನಿಸಿರುವ ಸಂಡೂರು ಮಹಾಜನತೆಗೆ ಕೃತಜ್ಞತೆ ಸಲ್ಲಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಾವೆಲ್ಲರೂ ನಿಮ್ಮ ಋಣ ತೀರಿಸುವ ಕೆಲಸ ಮಾಡುತ್ತೇವೆ. ಅಧಿಕಾರ ನಶ್ವರ, ಕಾಂಗ್ರೆಸ್ ಸರ್ಕಾರದ ಸಾಧನೆಗಳು ಅಜರಾಮರ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರನೇ ಈಶ್ವರ ಎಂದು ಭಾವಿಸಿ ನಿಮಗೆ ನಮನ ಸಲ್ಲಿಸಲು ನಾನು, ಮುಖ್ಯಮಂತ್ರಿಗಳು ಹಾಗೂ ನಮ್ಮ ನಾಯಕರೆಲ್ಲರೂ ಬಹಳ ಸಂತೋಷದಿಂದ ಆಗಮಿಸಿದ್ದೇವೆ. ಮಹಾತ್ಮಾ ಗಾಂಧೀಜಿ ಅವರು ಸಂಡೂರನ್ನು ಕರ್ನಾಟಕದ ಕಾಶ್ಮೀರ ಎಂದು ಕರೆದಿದ್ದರು. ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ನಡೆಸಿದ ಬೆಳಗಾವಿ ಅಧಿವೇಶನಕ್ಕೆ ಈಗ ಶತಮಾನೋತ್ಸವದ ಸಂಭ್ರಮ. ಗಾಂಧೀಜಿ ಅವರು ನೂರು ವರ್ಷಗಳ ಹಿಂದೆ ಸ್ವೀಕಾರ…

Read More

ಚಿತ್ರಿದುರ್ಗ: ಶಾಲಾ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ದಿದ್ದಂತ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದರಿಂದಾಗಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ನಗರದ ಸೆಂಟ್ ಆಂತೋನಿ ಶಾಲೆಯ ಶಾಲಾ ಬಸ್ ಒಂದು ದಾಂಡೇಲಿ ಸಮೀಪದ ಮೌಲಂಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಪರಿಣಾಮ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಇಂದು ಬೆಳಿಗ್ಗೆ ಮೌಲಗಿಯ ಬಳಿಯ ಹೋಂ ಸ್ಟೇನಲ್ಲಿ ತಂಗಿದ್ದಂತ ವಿದ್ಯಾರ್ಥಿಗಳನ್ನು ಜಲಸಾಹಸ ಕ್ರೀಡೆಯನ್ನು ತೋರಿಸಿಕೊಂಡು ವಾಪಾಸ್ಸು ಕರೆದೊಯ್ಯಲಾಗುತ್ತಿತ್ತು. ಈ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಮೂರು ಬಸ್ಸುಗಳಲ್ಲಿ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯಲಾಗಿತ್ತು. 50 ವಿದ್ಯಾರ್ಥಿಗಳ ಪೈಕಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯವಾಗಿದೆ. ದಾಂಡೇಲಿಯ ಜೋಯಿಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಇದು ದಿನಾಂಕ 8-12-2024 ವ್ಯಾಕ್ಸಿಂಗ್ ಅಷ್ಟಮಿ ಪೂಜೆ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ…

Read More

ಬೆಂಗಳೂರು: ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ ಸಮಾರಂಭದಲ್ಲಿ ರಾಜ್ಯದ ಸರ್ಕಾರಿ ಸಂಸ್ಥೆಗಳ ಪೈಕಿ ಅತೀ ಹೆಚ್ಚು ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹಣಾ ಮಾಡಿರುವ ಸಂಸ್ಥೆಯ ಪ್ರಶಸ್ತಿಯು ಕೆ ಎಸ್ ಆರ್ ಟಿ ಸಿ ಗೆ ಲಭಿಸಿರುತ್ತದೆ. ನಿಗಮವು ಸತತ 10ನೇ ಬಾರಿಗೆ ರೋಲಿಂಗ್ ಶೀಲ್ಡ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಈ ಪ್ರಶಸ್ತಿಯನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಡಾ. ಶಾಲಿನಿ ರಜನೀಶ ಭಾಆಸೇ., ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಎಸ್.ಆರ್. ಉಮಾಶಂಕರ್ ಭಾಆಸೇ., ಅಪರ ಮುಖ್ಯ ಕಾರ್ಯದರ್ಶಿಗಳು, ಕರ್ನಾಟಕ ಸರ್ಕಾರ, ಮೇಜರ್ ಜನರಲ್ ಬಿಜಿ ಗಿಲಗಂಚಿ, ಎವಿಎಸ್ಎಮ್ (ನಿವೃತ್ತ), ಅವರು, ಕೆಎಸ್ಆರ್ಟಿಸಿಯ ಅಧಿಕಾರಿಗಳಾದ ಡಾ. ಲತಾ ಟಿ.ಎಸ್. ಮಂಡಳಿ ಕಾರ್ಯದರ್ಶಿ/ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ, ಮಂಜುಳಾ ಎಸ್. ನಾಯಕ್, ಮುಖ್ಯ ಲೆಕ್ಕಾಧಿಕಾರಿ ಹಾಗೂ ಆರ್ಥಿಕ ಸಲಹೆಗಾರರು, ಹೆಚ್.ಡಿ. ಗೌರಾಂಭ, ಮುಖ್ಯ ಕಾರ್ಮಿಕ ಕಲ್ಯಾಣಾಧಿಕಾರಿ ರವರುಗಳಿಗೆ ಪ್ರದಾನ ಮಾಡಿದರು. ಈ ಸಮಾರಂಭದಲ್ಲಿ ಬ್ರಿಗೇಡಿಯರ್ ಎಮ್. ಬಿ. ಶಶಿಧರ್ (ನಿವೃತ್ತ) ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು…

Read More

ಲವಂಗದಿಂದ ಈ ಪರಿಹಾರವನ್ನು ಮಾಡಿಕೊಳ್ಳಿ ಮೂರು ಶುಕ್ರ ವಾರ ಗಳ ಕಾಲ ಈ ಪರಿಹಾರವನ್ನು ನೀವು ಪಾಲಿಸಿಕೊಂಡು ಬಂದಿದೆ ಅದರೆ ನಿಮ್ಮ ಜೀವನದಲ್ಲಿ ಎದುರಾಗುತ್ತ ಇರುವಂತಹ ಹಣಕಾಸಿಗೆ ಸಂಬಂಧಪಟ್ಟ ವಿಚಾರಗಳು ಬೇಗ ಪರಿಹರವಾಗುತ್ತದೆ. ಪಂಡಿತ್  ವಿದ್ಯಾಧರ್ ನಕ್ಷತ್ರಿ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ 9686268564 ಅದು ಹೇಗೆ ಅಂತೀರಾ ಈ ಲವಂಗಕ್ಕೆ ಬಹಳ ವಿಶೇಷವಾದ ಶಕ್ತಿ ಇದೆ ಹಾಗೂ ದುಷ್ಟಶಕ್ತಿಯನ್ನು ದೂರ ಮಾಡುವಂತಹ…

Read More

ಬೆಂಗಳೂರು : ಸರ್ಕಾರಿ ಅಧಿಕಾರಿ ಸರ್ಕಾರಿ ಕಡತಗಳನ್ನು ನಾಶಪಡಿಸುವ ಬಗ್ಗೆ ಮತ್ತು ವಿಲೇವಾರಿ ಮಾಡುವಲ್ಲಿ ನಿಗದಿತ ಕ್ರಮ ಅನುಸರಿಸಲು ವಿಫಲವಾದಲ್ಲಿ ಅಂತಹ ಅಧಿಕಾರಿಗೆ “ದಿ ಕರ್ನಾಟಕ ಸ್ಟೇಟ್ ಪಬ್ಲಿಕ್ ರೆಕಾರ್ಡ್ಸ್ ಆಕ್ಟ್, 2010” ಪ್ರಕಾರ ಐದು ವರ್ಷ ಸಾಧಾರಣ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ರಾಜ್ಯ ಸರ್ಕಾರ “ದಿ ಕರ್ನಾಟಕ ಸ್ಟೇಟ್ ಪಬ್ಲಿಕ್ ರೆಕಾರ್ಡ್ ಆಕ್ಟ್, 2010” ಅನ್ನು ದಿನಾಂಕ 12.04.2011ರಿಂದ ಜಾರಿಗೊಳಿಸಿದ್ದು, ಕರ್ನಾಟಕ ರಾಜ್ಯಪತ್ರದಲ್ಲಿ ದಿನಾಂಕ 12.04.2011ರಂದು ಪ್ರಕಟವಾಗಿದ್ದು, ಈ ಕಾಯ್ದೆಯಂತೆ ಸಾರ್ವಜನಿಕ ಕಡತಗಳನ್ನು ನಾಶಪಡಿಸುವ ಬಗ್ಗೆ ಅಥವಾ ವಿಲೇವಾರಿ ಮಾಡುವ ಬಗ್ಗೆ ಸ್ಪಷ್ಟ ನಿರ್ದೇಶನ ನೀಡಿದ್ದು, ಈ ರೀತಿ ಸರ್ಕಾರಿ ಕಡತಗಳನ್ನು ನಾಶಪಡಿಸುವ ಬಗ್ಗೆ ಮತ್ತು ವಿಲೇವಾರಿ ಮಾಡುವಲ್ಲಿ ನಿಗದಿತ ಕ್ರಮ ಅನುಸರಿಸಲು ವಿಫಲರಾದಲ್ಲಿ, ಅಂತಹ ಅಧಿಕಾರಿಗಳಿಗೆ 5 ವರ್ಷ ಸಾದಾ ಜೈಲು ಶಿಕ್ಷೆ ವಿಧಿಸಲು ಅವಕಾಶ ಇದೆ. ಕಡತ ನಿರ್ವಹಣೆಯಲ್ಲಿ ಸರ್ಕಾರಿ ಕಛೇರಿಗಳ ಹೊಣೆಗಾರಿಕೆ ಹೆಚ್ಚಾಗಿದ್ದು, ಮಾಹಿತಿ ಹಕ್ಕು ಕಾಯ್ದೆ, 2005ರ ಸೆಕ್ಷನ್ 4(1)(ಎ)ಅಡಿಯಲ್ಲಿ ಕಡತಗಳ ಕ್ರಮಬದ್ಧ ವರ್ಗೀಕರಣ…

Read More

ಶಿವಮೊಗ್ಗ: ಡಾ.ಬಾಬಾ ಸಾಹೇಬ್ ಬಿಆರ್ ಅಂಬೇಡ್ಕರ್ ಅವರ 68ನೇ ಪರಿನಿರ್ವಾಣ ದಿನಾಚರಣೆಯನ್ನು ಡಿಸೆಂಬರ್.6ರಂದು ಸಾಗರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವತಿಯಿಂದ ಆಚರಿಸಲಾಗುತ್ತಿದೆ. ಇಂದು ಸಾಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ತಾಲ್ಲೂಕು ಸಂಚಾಲಕ ನಾಗರಾಜ್ ಅವರು, ಡಾ.ಬಾಬಾ ಸಾಹೇಬ್ ಬಿಆರ್ ಅಂಬೇಡ್ಕರ್ ಅವರ 68ನೇ ಮಹಾ ಪರಿನಿರ್ವಾಣ ದಿನಾಚರಣೆಯನ್ನು ಕರ್ನಾಟಕ ದಲತಿ ಸಂಘರ್ಷ ಸಮಿತಿಯಿಂದ ಡಿಸೆಂಬರ್.6ರಂದು ಆಚರಿಸಲಾಗುತ್ತಿದೆ. ಅಲ್ಲದೇ ಅಂಬೇಡ್ಕರ್ ವಿಚಾರಧಾರೆಗಳನ್ನು ಜನರಿಗೆ ತಿಳಿಸಿಕೊಡುವಂತ ಕೆಲಸ ಮಾಡಲಾಗುತ್ತದೆ ಎಂದರು. ಅಂಬೇಡ್ಕರ್ ರೂಪಿಸಿದಂತ ಕಾನೂನಿನಡಿ ಹಲವರು ಪ್ರಯೋಜನ ಪಡೆದಿದ್ದಾರೆ. ದಲಿತ ಸಮುದಾಯದ ಜೀವನವೇ ಬದಲಾವಣೆಯಾಗಿದೆ. ಇನ್ನೂ ಆಗಬೇಕಿದೆ. ಇಂತಹ ಮಹಾನ್ ನಾಯಕನ 68ನೇ ಮಹಾ ಪರಿನಿರ್ವಾಣ ದಿನಾಚರಣೆಯನ್ನು ಡಿಸೆಂಬರ್.6ರಂದು ಸಾಗರ ನಗರದ ಸರ್ಕಾರಿ ನೌಕರರ ಭವನದಲ್ಲಿ ಬೆಳಿಗ್ಗೆ 10.30ಕ್ಕೆ ಆಚರಿಸಲಾಗುತ್ತಿದೆ. ಸಾಗರದ ಸಮಸ್ತ ಜನರು ಭಾಗಿಯಾಗುವಂತೆ ಮನವಿ ಮಾಡಿದರು. ಸಾಗರ ಉಪ ವಿಭಾಗಾಧಿಕಾರಿ ಯತೀಶ್ ಅವರು ಡಾ.ಬಿಆರ್ ಅಂಬೇಡ್ಕರ್ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಮಹಾಪರಿ ನಿರ್ವಾಣ ಕಾರ್ಯಕ್ರಮವನ್ನು…

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು ಇಂದು ಭರ್ಜರಿ ಕಾರ್ಯಾಚರಣೆ ನಡೆಸಿ, ಇಸ್ಪಿಡ್ ಆಡುತ್ತಿದ್ದಂತವರ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ 10 ಮಂದಿ ಬಂದಿಸಿ, ಅವರಿಂದ ನಗದು ಕೂಡ ಜಪ್ತಿ ಮಾಡಿ, ಎಫ್ಐಆರ್ ದಾಖಲಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಆಲೂರು ಗ್ರಾಮದ ಬಳಿಯಲ್ಲಿ ಇಸ್ಪೀಟ್ ಆಟದಲ್ಲಿ ತೊಡಗಿರುವಂತ ಖಚಿತ ಮಾಹಿತಿ ಡಿವೈಎಸ್ಪಿ ಅವರಿಗೆ ಸಿಕ್ಕಿತ್ತು. ಕೂಡಲೇ ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಕಾಳಿ ಕೃಷ್ಣ ಅವರಿಗೆ ಕ್ರಮಕ್ಕೆ ಸೂಚಿಸಿದ್ದರು. ಹೀಗಾಗಿ ಗ್ರಾಮಾಂತರ ಠಾಣೆಯ ಪಿಎಸ್ಐ ಮಹೇಶ್ ಗೌಡ ನೇತೃತ್ವದಲ್ಲಿ ಸಿಬ್ಬಂದಿಗಳ ಜೊತೆಗೂಡಿ ದಾಳಿಯನ್ನು ನಡೆಸಲಾಗಿದೆ. ಈ ದಾಳಿಯ ವೇಳೆ ಆಲೂರು ಗ್ರಾಮದ ಬಳಿಯಲ್ಲಿ ಇಸ್ಪೀಟ್ ಆಟದಲ್ಲಿ ತೊಡಗಿದ್ದಂತ 10 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರಿಂದ ರೂ.18,400 ಹಣವನ್ನು ಜಪ್ತಿ ಮಾಡಲಾಗಿದೆ. ಈ ಸಂಬಂಧ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿರುವುದಾಗಿ ಕನ್ನಡ ನ್ಯೂಸ್ ನೌಗೆ ಪಿಐ ಕಾಳಿ ಕೃಷ್ಣ ಮಾಹಿತಿ ನೀಡಿದ್ದಾರೆ. ವರದಿ:…

Read More