Subscribe to Updates
Get the latest creative news from FooBar about art, design and business.
Author: kannadanewsnow09
ಅವರು ಪ್ರತಿ ತಿಂಗಳು ವಾಕ್ಸರಿಪರದಂದು ಬರುವ ಷಷ್ಠಿಯ ದಿನ ದೊಡ್ಡ ಷಷ್ಠಿಯಂದು ಮುರುಗನನ್ನು ಪೂಜಿಸುತ್ತಾರೆ. ಅಂದಹಾಗೆ ಇಂದು ಗುರುವಾರದೊಂದಿಗೆ ಬರುವ ಈ ಷಷ್ಠಿಯನ್ನು ಕುಬೇರ ಷಷ್ಠಿ ಎನ್ನುತ್ತಾರೆ. ಈ ಷಷ್ಠಿಯನ್ನು ನಮಗೆ ಸಂಪತ್ತನ್ನು ನೀಡಲು ವಿನ್ಯಾಸಗೊಳಿಸಲಾಗಿದೆ. ಅಲ್ಲದೆ, ಗುರುವಾರವನ್ನು ಗುರು ಭಗವಾನ್ಗೆ ಮಂಗಳಕರ ದಿನವೆಂದು ಪರಿಗಣಿಸಲಾಗಿದೆ. ನಾಳೆಯ ಷಷ್ಠಿ ದಿನವೂ ಗುರುವಾರದ ಜೊತೆಗಿರುವುದರಿಂದ ಗುರುವಿನ ಕೃಪೆಗೆ ಪಾತ್ರರಾಗುತ್ತಾರೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ,…
ಬೆಂಗಳೂರು: ಕೃಷಿ ಸಾಲ ಮನ್ನಾ ಸಹಿತ ವಿವಿಧ ಬೇಡಿಕೆಗಳನ್ನು ಮುಂದಿಟ್ಟು, ರಾಜಧಾನಿ ದೆಹಲಿಯಲ್ಲಿ ಭಾರೀ ಹೋರಾಟ ನಡೆಸಲು ಮುಂದಾಗಿರುವ, ಹಾಗೂ ‘ಭಾರತ್ ಬಂದ್’ಗೆ ಕರೆ ನೀಡಿರುವ ರೈತರ ಬಗ್ಗೆ ಅನುಕಂಪ ಇದೆ ಆದರೆ ಹೋರಾಟದ ಸಂದರ್ಭ ಹಾಗೂ ವೈಖರಿಯನ್ನು ಒಪ್ಪಲಾಗದು ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟು ವಿವಿಧ ರೈತ ಸಂಘಟನೆಗಳ ಬೆಂಬಲದೊಂದಿಗೆ ಸಂಯುಕ್ತ ಕಿಸಾನ್ ಮೋರ್ಚಾವು ದೇಶವ್ಯಾಪಿ ಹೋರಾಟಕ್ಕೆ ಕರೆ ನೀಡಿದ್ದು ಉತ್ತರ ಭಾರತದಲ್ಲಿ ರೈತರು ಹೋರಾಟದ ಅಖಾಡಕ್ಕೆ ಧುಮುಕಿದ್ದಾರೆ. ದೆಹಲಿಯಲ್ಲಿನ ಹೋರಾಟಕ್ಕೆ ಧಾವಿಸುವ ಸನ್ನಿವೇಶದಿಂದಾಗಿ ಅಲ್ಲಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗಿವೆ. ಇದರಿಂದಾಗಿ ಸಾರ್ವಜನಿಕರು ಹಾಗೂ ಶ್ರಮಿಕವರ್ಗ ಸಂಕಷ್ಟದಲ್ಲಿ ಸಿಲುಕಿದ್ದು, ಇದು ಇಂತಹಾ ಹೋರಾಟಕ್ಕೆ ಸೂಕ್ತ ಸಮಯವಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಈ ನಡುವೆ ಫೆಬ್ರವರಿ 16 ರಂದು ‘ಭಾರತ್ ಬಂದ್’ ಕರೆ ನೀಡಲಾಗಿದ್ದು, ಈ ಕರೆಯಿಂದಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಗೊಂಡಿದ್ದಾರೆ. ಇದು ಶೈಕ್ಷಣಿಕ ವರ್ಷಾಅಂತ್ಯದ ಪರೀಕ್ಷಾ ಸಂದರ್ಭವಾಗಿದೆ. ಹೋರಾಟ ನ್ಯಾಯಯುತವಾಗಿದ್ದರೂ…
ಬೆಂಗಳೂರು: ಫೆ.16ರ ನಾಳೆ ಬೆಂಗಳೂರು ಶಿಕ್ಷಕ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅರ್ಹ ಶಿಕ್ಷಕ ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ನೀಡಿ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರು, ಬಿಬಿಎಂಪಿ ಅಧಿಸೂಚನೆ ಹೊರಡಿಸಲಾಗಿದೆ. ಕರ್ನಾಟಕ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ(ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಿಬಿಎಂಪಿ ಹಾಗೂ ರಾಮನಗರ ಜಿಲ್ಲೆ) ದಿನಾಂಕ:16.02.2024ರ ಶುಕ್ರವಾರದಂದು ಉಪ ಚುನಾವಣೆಯನ್ನು ನಡೆಸಲು ಘೋಷಿಸಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಉಪ ಚುನಾವಣೆ ನಡೆಯತ್ತಿರುವ ವಿಧಾನ ಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತದ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅರ್ಹ ಶಿಕ್ಷಕ ಮತದಾರರು, ಮತದಾನ ಮಾಡಲು ಅನುಕೂಲವಾಗುವಂತೆ ದಿನಾಂಕ: 16.02.2024ರ ಶುಕ್ರವಾರದಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಅಧಿಸೂಚನೆ ಮುಖಾಂತರ ಆದೇಶಿಸಿದೆ. ಮುಂದುವರಿದು, ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಶಿಕ್ಷಕ…
ಬೆಂಗಳೂರು: ಸ್ವಯಂ ಉದ್ಯೋಗಿ ಬ್ರಾಹ್ಮಣರಿಗೆ ರೂ. 5 ಲಕ್ಷದವರೆಗೆ ಸರ್ಕಾರಿ ಸಹಾಯಧನ ನೀಡುವ ಸ್ವಾವಲಂಬಿ ಯೋಜನೆ ಫೆ.25ರ ವರೆಗೆ ವಿಸ್ತರಣೆ ಮಾಡಿ, ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಮಾಡಿದ್ದು, ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳ ಶ್ರೇಯೋಭಿವೃದ್ದಿಗಾಗಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ 5 ಲಕ್ಷದ ವರೆಗಿನ ಸಾಲಕ್ಕೆ ಶೇ.20 ರಷ್ಟು ಸಹಾಯಧನ ನೀಡುವ ಸ್ವಾವಲಂಭಿ ಯೋಜನೆಯನ್ನು ಫೆ.25ರ ವರೆಗೆ ವಿಸ್ತರಿಸಲಾಗಿದೆ ಎಂದಿದೆ. ಘಟಕ ವೆಚ್ಚ/ಗರಿಷ್ಠ ಸಾಲದ ಮೊತ್ತ ರೂ. 5 ಲಕ್ಷದವರೆಗೆ ಇದ್ದಲ್ಲಿ ಈ ಸಾಲದ ಮೊತ್ತದ ಶೇ.20ರಷ್ಟು ಹಣವನ್ನು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸಹಾಯಧನವನ್ನಾಗಿ ನೀಡಲಿದೆ. ವ್ಯಾಪಾರ, ಅಂಗಡಿ, ಹೈನುಗಾರಿಕೆ, ಹೊಲಿಗೆ ವೃತ್ತಿ, ಆಟಿಕೆ ತಯಾರಿಕೆ, ಮೊಬೈಲ್ ಅಂಗಡಿ, ಗುಡಿ ಕೈಗಾರಿಕೆ ಸೇರಿದಂತೆ ಹೆಚ್ಚಿನ ಘಟಕ ವೆಚ್ಚವಿರುವ ಆದಾಯ ಬರುವಂತಹ ಲಾಭದಾಯಕ ಉದ್ಯಮಗಳನ್ನು ಸ್ಥಾಪಿಸಲು ರಾಷ್ತ್ರೀಕೃತ ಬ್ಯಾಂಕ್ ಗಳಿಂದ ಸಾಲ ಪಡೆದವರು ಈ ಯೋಜನೆ ಅರ್ಹರಾಗಿರುತ್ತಾರೆ ಎಂದು ತಿಳಿಸಿದೆ. ಅರ್ಹರು ಅರ್ಜಿ…
ಬೆಂಗಳೂರು: ರಾಜ್ಯದಲ್ಲಿನ ಪಿಡಿಓ ವರ್ಗಾವಣೆಗೆ ಸರ್ಕಾರದ ಮಹತ್ವದ ಕ್ರಮ ಕೈಗೊಂಡಿದೆ. ಇನ್ಮುಂದೆ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡುವಂತ ನಿರ್ಧಾರವನ್ನು ಕೈಗೊಂಡಿದೆ. ಈ ಮೂಲಕ ವರ್ಗಾವಣೆ ನಿರೀಕ್ಷೆಯಲ್ಲಿದ್ದ ಪಿಡಿಓಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಮಾಹಿತಿಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹಂಚಿಕೊಂಡಿದ್ದು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ವರ್ಗಾವಮೆಯನ್ನು ಮುಂದಿನ ವರ್ಷದಿಂದ ಕೌನ್ಸೆಲಿಂಗ್ ಮೂಲಕ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಪಿಡಿಒಗಳು ಸಚಿವರು, ಶಾಸಕರಿಗೆ ಆಪ್ತ ಸಹಾಯಕರಾಗಲು ಒಪ್ಪಿಗೆ ಕೊಡುತ್ತಿಲ್ಲ. ಇದರಿಂದ ಗ್ರಾಮಗಳಲ್ಲಿನ ಕೆಲಸ ಕಾರ್ಯಗಳಿಗೆ ತೊಂದರೆ ಆಗುತ್ತಿದೆ. 60 ರಿಂದ 70 ಜನ ಪಿಡಿಒಗಳು ಆಪ್ತ ಸಹಾಯಕರಾಗಿ ಹೋದರೆ, ದೊಡ್ಡ ಮಟ್ಟದಲ್ಲಿ ಕೊರತೆ ಆಗುತ್ತದೆ. ಆದ್ದರಿಂದ ಆಪ್ತ ಸಹಾಯಕರನ್ನಾಗಿ ತೆಗೆದುಕೊಳ್ಳುವುದನ್ನು ನಿಲ್ಲಿಸುವುದು ಒಳ್ಳೆಯದು. ಪಿಡಿಒಗಳ ವರ್ಗಾವಣೆಯಲ್ಲಿ ಸಮಸ್ಯೆ ಆಗುತ್ತಿದೆ. ಇದನ್ನು ತಪ್ಪಿಸಲು ಕೌನ್ಸೆಲಿಂಗ್ ಮೂಲಕವೇ ವರ್ಗಾವಣೆ ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/list-of-candidates-for-rajya-sabha-elections-from-karnataka-announced/ https://kannadanewsnow.com/kannada/upsc-recruitment-2019-heres-the-direct-link-to-apply-for-1056-vacancies/
ಬೆಂಗಳೂರು: ರಾಜ್ಯದಲ್ಲಿ ಸ್ಥಾಪಿಸಿರುವಂತ ಅನೇಕ ಕಾರ್ಖಾನೆಗಳು ಸರ್ಕಾರದಿಂದ ರಿಯಾಯಿತಿ ಪಡೆಯುತ್ತಿವೆ. ಹೀಗೆ ರಿಯಾಯಿತಿ ಪಡೆದರೂ ಉದ್ಯೋಗವನ್ನು ಸ್ಥಳೀಯರಿಗೆ ನೀಡದೆ ಇರುವಂತ ಆರೋಪ ಕೇಳಿ ಬಂದಿದೆ. ಹೀಗಾಗಿ ಸ್ಥಳೀಯರಿಗೆ ಉದ್ಯೋಗ ನೀಡದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಸಚಿವ ಎಂ.ಬಿ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತಂತೆ ಮಾತನಾಡಿರುವಂತ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಅವರು, ರಾಜ್ಯ ಸರ್ಕಾರದಿಂದ ರಿಯಾಯಿತಿ ಪಡೆದುಕೊಂಡು ಸ್ಥಳೀಯರಿಗೆ ಉದ್ಯೋಗ ನೀಡದೇ ಇದ್ದರೇ ಅಂತಹ ಉದ್ಯಮಗಳು ಅಥವಾ ಕಂಪನಿಗಳಿಂದ ರಿಯಾಯಿತಿಗಳನ್ನು ಹಿಂದಕ್ಕೆ ಪಡೆದುಕೊಳ್ಳಲಾಗುವುದು ಎಂಬುದಾಗಿ ಎಚ್ಚರಿಸಿದ್ದಾರೆ. ನಿಯಮಾವಳಿಗಳ ಪ್ರಕಾರ, ಕೈಗಾರಿಕಾ ಉದ್ದೇಶಗಳಿಗಾಗಿ ಜಮೀನು ಕಳೆದುಕೊಂಡ ಕುಟುಂಬಗಳ ಅರ್ಹರಿಗೆ ಉದ್ಯೋಗ ನೀಡುವುದು ಕಡ್ಡಾಯವಾಗಿದೆ. ಈಗ ಸಂಕಷ್ಟಕ್ಕೆ ಸಿಲುಕಿರುವವರ ಬದುಕನ್ನು ಪರಿಗಣಿಸಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಮತ್ತು ಮಂಗಳೂರು ಎಸ್ಇಜೆಡ್ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಹಲವು ಸಭೆಗಳನ್ನು ನಡೆಸಲಾಗಿದೆ. ಅಲ್ಲದೆ, 2023ರ ನ.7ರಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೂಡ, ಇವರನ್ನೆಲ್ಲ ಉದ್ಯೋಗದಲ್ಲಿ ಮುಂದುವರಿಸಲು…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಮ್ಮೇಳನವನ್ನು ಇದೇ ಫೆಬ್ರವರಿ 27, 28ರಂದು ನಡೆಸಲು ನಿಗದಿ ಪಡಿಸಲಾಗಿದೆ. ಈ ಸಮ್ಮೇಳನದಲ್ಲಿ ಭಾಗಿಯಾಗೋದಕ್ಕೆ ಸರ್ಕಾರಿ ನೌಕರರಿದೆ ಎರಡು ದಿನ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ದಿನಾಂಕ 27-02-2024ರಂದು ಬೆಂಗಳೂರು ನಗರದಲ್ಲಿ ಅರಮನೆ ಆವರಣದಲ್ಲಿ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಮತ್ತು ಆಡಳಿತದಲ್ಲಿ ಕಾರ್ಯಕ್ಷಮತೆ ಕಾರ್ಯಾಗಾರವನ್ನು ಆಯೋಜಿಸಿರೋದಾಗಿ ತಿಳಿಸಿದ್ದಾರೆ. ಈ ಸಮ್ಮೇಳನ, ಕಾರ್ಯಾಗಾರದಲ್ಲಿ ಭಾಗವಹಿಸುವ ರಾಜ್ಯ ಸರ್ಕಾರಿ ನೌಕರರಿಗೆ ಮಾತ್ರ ಸೀಮಿತಗೊಳಿಸಿ, ಬೆಂಗಳೂರು ನಗರ ಜಿಲ್ಲೆಯ ಅಧಿಕಾರಿ, ನೌಕರರಿಗೆ ದಿನಾಂಕ 27-02-2024ರಂದು ಒಂದು ದಿನ ಹಾಗೂ ಇತರೆ ಜಿಲ್ಲೆಗಳ ಅಧಿಕಾರಿ, ನೌಕರರಿಗೆ ಪ್ರಯಾಣ ದಿನಗಳು ಸೇರಿದಂತೆ ದಿನಾಂಕ 27-02-2024 ಮತ್ತು 28-02-2024ರಂದು 2 ದಿನ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿರೋದಾಗಿ ತಿಳಿಸಿದ್ದಾರೆ. ಇನ್ನೂ ಈ ಸಮ್ಮೇಳನ, ಕಾರ್ಯಕ್ಷಮತೆ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ, 256 ಪಿಡಿಓ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು, ರಾಜ್ಯದಲ್ಲಿ ಸದ್ಯ 256 ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳನ್ನು ಭರ್ತಿ ಮಾಡಲು ಕೆಪಿಎಸ್ಸಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ. ಗ್ರಾಮ ಪಂಚಾಯತಿ ಕಚೇರಿಯ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಆದಾಯ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ನಿವಾಸಿ ದೃಢೀಕರಣ ಪತ್ರ ಸೇರಿದಂತೆ ಒಂದೇ ಸೂರಿನಡಿ ಬರೋಬ್ಬರಿ 72 ಸೇವೆಗಳು ದೊರೆಯುವಂತೆ ಅವಕಾಶ ನೀಡಲಾಗಿದೆ. ವಿಶ್ವಗುರು ಬಸವಣ್ಣ ನವರನ್ನು ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ. ಸಚಿವ ಸಂಪುಟದಲ್ಲಿ ಘೋಷಣೆ ಮಾಡಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು ಪಿಡಿಒ ಹಾಗೂ ಇತರ ನೌಕರರ ಕೌನ್ಸೆಲಿಂಗ್ ಮಾದರಿ ವರ್ಗಾವಣೆಗೆ ಸಿದ್ಧತೆ ನಡೆಸಲಾಗಿದೆ ಎಂದು ಹೇಳಿದ್ದಾರೆ. ರಾಜ್ಯದ ಒಟ್ಟು…
ರಾಜ್ಯ ಸರ್ಕಾರದಿಂದ 1 ವರ್ಷದಲ್ಲಿ 12 ಹೂಡಿಕೆಗೆ ಒಡಂಬಡಿಕೆ: 70,950 ಉದ್ಯೋಗ ಸೃಷ್ಟಿ ನಿರೀಕ್ಷೆ – ಸಚಿವ ಎಂ.ಬಿ ಪಾಟೀಲ್
ಬೆಂಗಳೂರು: ರಾಜ್ಯದಲ್ಲಿ 1 ವರ್ಷದಲ್ಲಿ 12 ಬಂಡವಾಳ ಹೂಡಿಕೆಗೆ ಒಡಂಬಡಿಕೆಯನ್ನು ಸರ್ಕಾರದಿಂದ ಮಾಡಲಾಗಿದೆ. ಈ ಮೂಲಕ 70,950 ಉದ್ಯೋಗ ಸೃಷ್ಟಿ ನಿರೀಕ್ಷೆ ಮಾಡಲಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಅವರು, ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಒಟ್ಟಾರೆ 12 ಬಂಡವಾಳ ಹೂಡಿಕೆಗೆ ಸಂಬಂಧಿಸಿದಂತೆ ಒಡಂಬಡಿಕೆಗಳು ಏರ್ಪಟ್ಟಿದ್ದು, ಇದರಿಂದ ಭವಿಷ್ಯದಲ್ಲಿ 70,950 ಉದ್ಯೋಗವಕಾಶಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ‘ರಾಜ್ಯ ಸರ್ಕಾರ’ದಿಂದ ರಿಯಾಯಿತಿ ಪಡೆದು ‘ಸ್ಥಳೀಯರಿಗೆ ಉದ್ಯೋಗ’ ನೀಡದವರ ವಿರುದ್ಧ ಕ್ರಮ ಬೆಂಗಳೂರು: ರಾಜ್ಯದಲ್ಲಿ ಸ್ಥಾಪಿಸಿರುವಂತ ಅನೇಕ ಕಾರ್ಖಾನೆಗಳು ಸರ್ಕಾರದಿಂದ ರಿಯಾಯಿತಿ ಪಡೆಯುತ್ತಿವೆ. ಹೀಗೆ ರಿಯಾಯಿತಿ ಪಡೆದರೂ ಉದ್ಯೋಗವನ್ನು ಸ್ಥಳೀಯರಿಗೆ ನೀಡದೆ ಇರುವಂತ ಆರೋಪ ಕೇಳಿ ಬಂದಿದೆ. ಹೀಗಾಗಿ ಸ್ಥಳೀಯರಿಗೆ ಉದ್ಯೋಗ ನೀಡದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಸಚಿವ ಎಂ.ಬಿ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತಂತೆ ಮಾತನಾಡಿರುವಂತ ಕೈಗಾರಿಕಾ…
ಬೆಂಗಳೂರು: ಉತ್ಪಾದನಾ ವೆಚ್ಚಕ್ಕೆ ಶೇಕಡಾ ಐವತ್ತು ರಷ್ಟು ಸೇರಿಸಿ ಕನಿಷ್ಟ ಬೆಂಬಲ ಬೆಲೆ ನಿಗದಿಗೆ ಕಾನೂನು ರಕ್ಷಣೆ ಸೇರಿದಂತೆ ಐತಿಹಾಸಿಕ ದೆಹಲಿ ರೈತ ಹೋರಾಟದ ಸಂದರ್ಭದಲ್ಲಿ ನೀಡಿದ್ದ ಲಿಖಿತ ಭರವಸೆಗಳನ್ನು ಈಡೇರಿಸಲು ಒತ್ತಾಯಿಸಿ ದೆಹಲಿ ಚಲೋ ಹಮ್ಮಿಕೊಂಡಿದ್ದ ರೈತರ ಮೇಲೆ ಮೋದಿ ಸರ್ಕಾರ ಎಸಗಿರುವ ಪೈಶಾಚಿಕ ದೌರ್ಜನ್ಯ ಖಂಡಿಸಿ ಪೆಬ್ರವರಿ 16,2024 ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಸಂಯುಕ್ತ ಹೋರಾಟ ಕರ್ನಾಟಕ ತನ್ನ ಎಲ್ಲಾ ಸಹಭಾಗಿ ಸಂಘಟನೆಗಳಿಗೆ ಕರೆ ನೀಡಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಂತಿಯುತವಾಗಿ ಪ್ರತಿಭಟಿಸುವುದು ದೇಶದ ಪ್ರತಿಯೊಬ್ಬ ಪ್ರಜೆಯ ಮೂಲಭೂತ ಹಕ್ಕಾಗಿದೆ. ರೈತರ ಶಾಂತಿಯುತ ಹೋರಾಟದ ಮೇಲೆ ಪೊಲೀಸ್ ಹಾಗೂ ಸಶಸ್ತ್ರ ಭದ್ರತಾ ಪಡೆಗಳನ್ನು ಛೂ ಬಿಟ್ಟಿರುವುದಲ್ಲದೇ,ಲಾಠಿ ಪ್ರಹಾರ,ರಬ್ಬರ್ ಬುಲೆಟ್ , ಆಶ್ರುವಾಯು ಸಿಡಿತದಂತಹ ಪೈಶಾಚಿಕ ದೌರ್ಜನ್ಯವನ್ನು ರೈತರ ಮೇಲೆ ಎಸಗಿರುವುದನ್ನು ಸಂಯುಕ್ತ ಹೋರಾಟ ಕರ್ನಾಟಕ ತೀವ್ರವಾಗಿ ಖಂಡಿಸುತ್ತದೆ. ತಡೆಯಲ್ಪಟ್ಟ ಸ್ಥಳದಲ್ಲೇ ಠಿಕಾಣಿ ಹೂಡಿ ನಿದ್ರಿಸುತ್ತಿದ್ದ ಮಧ್ಯ ರಾತ್ರಿ ಸಮಯದಲ್ಲಿ ರೈತರ ಮೇಲೆ…