Author: kannadanewsnow09

ಬೆಂಗಳೂರು : ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ವಿಶೇಷವಾಗಿ ಆಚರಿಸುವ ನಿಟ್ಟಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಕ್ಕಳ ಸಂವಾದವನ್ನು ನ.14ರ ನಾಳೆ ಆಯೋಜಿಸಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಯೋಗದಲ್ಲಿ ನವೆಂಬರ್ 14ರ ನಾಳೆ ಬೆಳಿಗ್ಗೆ 9 ಗಂಟೆಗೆ ವಿಧಾನಸೌಧದ ಕೊಠಡಿ ಸಂಖ್ಯೆ: 334 ಸಮ್ಮೇಳನ ಸಭಾಂಗಣದಲ್ಲಿ ಈ ಸಂವಾದ ಏರ್ಪಡಿಸಲಾಗಿದೆ. ಈ ಸಂವಾದದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಇನ್ನೂ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಮಕ್ಕಳ ದಿನಾಚರಣೆಯಂದು ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರನ್ನು ಸ್ಮರಿಸುವುದರ ಜೊತೆಗೆ, ಭವಿಷ್ಯದ ಕರ್ನಾಟಕದ ನಿರ್ಮಾಣಕ್ಕೆ ಮಕ್ಕಳಿಂದ ಸಲಹೆಗಳನ್ನು ಪಡೆಯುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಸರ್ಕಾರಿ ಶಾಲೆಗಳ ಮಕ್ಕಳನ್ನು ಈ ಸಂವಾದಕ್ಕೆ ಆಹ್ವಾನಿಸಲಾಗಿದೆ. ಭವಿಷ್ಯದ ಪ್ರಜೆಗಳಾದ ಇಂದಿನ ಮಕ್ಕಳೊಂದಿಗೆ ಭವಿಷ್ಯದ ಕರ್ನಾಟಕಕ್ಕಾಗಿ ಸಂವಾದ ನಡೆಸಿ, ಅವರಿಂದ ಬರುವ ಅಮೂಲ್ಯ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ವೈಷ್ಟೋದೇವಿಗೆ ಭೇಟಿ ನೀಡುವಂತ ಭಕ್ತಾಧಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ. ಅದೇನೆಂದರೇ ರಾಜ್ಯ ಧಾರ್ಮಿಕ ಪರಿಷತ್ತಿನ ಸಭೆಯಲ್ಲಿ ಸಚಿವ ರಾಮಲಿಂಗಾರೆಡ್ಡಿ ಅವರು ಯಾತ್ರಾರ್ಥಿಗಳಿಗೆ 5,000 ಧನ ಸಹಾಯ ಮಾಡೋದಕ್ಕೆ ನಿರ್ಧರಿಸಿದ್ದಾರೆ. ಇಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ವೈಷ್ಟೋದೇವಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಸಹಾಯ ಧನ ಘೋಷಣೆ ಮಾಡಲಾಗಿದೆ. ಇಂದಿನ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ಸಭೆಯಲ್ಲಿ ಈ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ * ವೈಷ್ಟೋದೇವಿಗೆ ಭೇಟಿ ನೀಡುವ ಕರ್ನಾಟಕ ರಾಜ್ಯದ ಯಾತ್ರಾರ್ಥಿಗಳಿಗೆ ತಲಾ ರೂ. 5000/-ಗಳ ಸಹಾಯ ಧನ ನೀಡಲು ತೀರ್ಮಾನಿಸಲಾಯಿತು. * ಸರ್ಕಾರದ ಬಹುಮಹಡಿಗಳ ಕಟ್ಟಡದ ಎದುರು ಇರುವ ಮುಜರಾಯಿ ಇಲಾಖೆಗೆ ಸೇರಿದ 3/4 ಎಕರೆ ಜಾಗದಲ್ಲಿ ರೂ. 10 ಕೋಟಿ ವೆಚ್ಚದಲ್ಲಿ ಧಾರ್ಮಿಕ ಸೌಧ ನಿರ್ಮಿಸಲು ತೀರ್ಮಾನಿಸಲಾಯಿತು. * 120 ವರುಷಗಳ ಹಳೆಯದಾದ ಮೈಸೂರಿನ ಸಂಸ್ಕೃತ ಮಹಾರಾಜ ಕಾಲೇಜಿನ ಸಂಸ್ಥೆಯ ಸಂಪೂರ್ಣ ಜೀರ್ಣೋದ್ಧಾರ…

Read More

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ, ಕಂದಾಯ ಇಲಾಖೆ, ನಗರಾಭೀವೃದ್ಧಿ ಇಲಾಖೆ ಹಾಗೂ ನಗರ ಮತ್ತು ಗ್ರಾಮಾಂತರ ಯೋಜನ ಇಲಾಖೆಗಳ ನಡುವೆ ಸಮನ್ವಯದಿಂದ ಇ-ಸ್ವತ್ತು, ಇ-ಆಸ್ತಿ ಮತ್ತು ಇ-ವಿನ್ಯಾಸ ಸುಗಮವಾಗಿ ವಿತರಿಸಲು ಅನುಕೂಲವಾಗುವಂತೆ ವರದಿ ನೀಡಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಮೂರೂ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಉನ್ನತ ಮಟ್ಟದ ಜಂಟಿ ಕಾರ್ಯಪಡೆಯೊಂದನ್ನು ರಚಿಸಲು ಇಂದು ನಡೆದ ಸಚಿವರುಗಳ ಸಭೆಯಲ್ಲಿ ತೀರ್ಮಾನಿಸಲಾಯಿತು. ಕಂದಾಯ ಸಚಿವ ಕೃಷ್ಣಭೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ, ಪೌರಾಳಿಡಳಿತ ಮತ್ತು ಹಜ್‌ ಸಚಿವ ರಹೀಂ ಖಾನ್‌ ಅವರುಗಳು ಪಾಲ್ಗೊಂಡಿದ್ದ ಸಭೆಯಲ್ಲಿ ಖಾತಾ ರಹಿತ ಆಸ್ತಿಗಳ ನೋಂದಣಿ ನಿಲ್ಲಿಸಲಾಗಿರುವುದರಿಂದ ಉದ್ಭವಿಸಿರುವ ಸಮಸ್ಯೆಗಳ ಕುರಿತಂತೆ ದೀರ್ಘವಾಗಿ ಚರ್ಚಿಸಲಾಯಿತು. ಜಂಟಿ ಕಾರ್ಯಪಡೆ ಅಧ್ಯಕ್ಷತೆವಹಿಸಿರುವ ಅಭಿವೃದ್ಧಿ ಆಯುಕ್ತರಾದ ಉಮಾ ಮಹದೇವನ್‌ ಅವರು ಖಾತಾ ವಿತರಿಸುವ ಸಂಬಂಧ ತಕ್ಷಣದ ಪರಿಹಾರೋಪಾಯಗಳನ್ನು ಸೂಚಿಸುವುದು ಸೇರಿದಂತೆ ಎರಡು ತಿಂಗಳ ಒಳಗೆ ಅಂತಿಮ ವರದಿಯನ್ನು…

Read More

ಬೆಂಗಳೂರು: ಮಾರ್ಚ್ 2025ರಲ್ಲಿ ನಡೆಯಲಿರುವಂತ ಎಸ್ ಎಸ್ ಎಲ್ ಸಿ ಪರೀಕ್ಷೆ-1ಕ್ಕೆ ರಾಜ್ಯದ ಶಾಲಾ, ಕಾಲೇಜುಗಳಿಂದ ಹಾಜರಾಗುವಂತ ವಿದ್ಯಾರ್ಥಿಗಳನ್ನು ನೋಂದಾಯಿಸಲು ದಿನಾಂಕ ವಿಸ್ತರಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಿದ್ದು, 2025ನೇ ಮಾರ್ಚ್ ತಿಂಗಳಿನಲ್ಲಿ ನಡೆಯುವ ಎಸ್ ಎಸ್ ಎಲ್ ಸಿ ಪರೀಕ್ಷೆ-1ಕ್ಕೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನರಹಿತ ಶಾಲೆಗಳಿಂದ ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳು, ಖಾಸಗಿ ಅಭ್ಯರ್ಥಿಗಳಉ ಮತ್ತು ಪುನರಾವರ್ತಿತ ಅಭ್ಯರ್ಥಿಗಳ ಮಾಹಿತಿಯನ್ನು ಆನ್ ಲೈನ್ ಮುಖಾಂತರ ನೋಂದಾಯಿಸಿಸಲು ಅವದಿಯನ್ನು ದಿನಾಂಕ 11-11-2024ರವರೆಗೆ ನಿಗದಿ ಪಡಿಸಿ ಮಾರ್ಗಸೂಚಿಯನ್ನು ಹೊರಡಿಸಲಾಗಿತ್ತು ಎಂದಿದ್ದಾರೆ. ರಾಜ್ಯದ ಕೆಲವು ಶಾಲೆಗಳಿಂದ ಹಾಗೂ ಪೋಷಕರಿಂದ ಮಂಡಳಿಗೆ ದೂರವಾಣಿಯ ಮುಖಾಂತರ ವಿದ್ಯಾರ್ಥಿಗಳು ನೋಂದಣಿ ಮಾಡಲು ದಿನಾಂಕಗಳನ್ನು ಪುನಃ ವಿಸ್ತರಿಸಲು ಕೋರಿಕೆಗಳ್ನು ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ನೋಂದಣಿಗೆ ದಿನಾಂಕವನ್ನು 20-11-2024ರವರೆಗೆ ವಿಸ್ತರಿಸಿರುವುದಾಗಿ ತಿಳಿಸಿದ್ದಾರೆ. https://kannadanewsnow.com/kannada/good-news-for-students-telescopes-to-be-supplied-to-833-residential-schools-in-first-phase/ https://kannadanewsnow.com/kannada/assembly-bypolls-76-9-voter-turnout-recorded-till-5-pm-in-3-constituencies-of-the-state/

Read More

ತುಳಸೀದರ್ಶನ (ಪೂಜೆ)ಗೋದಾನಕ್ಕೆ ಸಮ ಮುಂಜಾನೆ ಸ್ನಾನವಾದ ನಂತರ ಕಲಶದಲ್ಲಿ ಶುದ್ದ ನೀರು ತೆಗೆದುಕೊಂಡು ಕ್ರಮ ಪ್ರಕಾರ ಹೊಸ್ತಿಲು ಪೂಜೆಯನ್ನು ರಂಗೋಲಿಯನ್ನು ಮುಗಿಸಿ ತುಳಸೀ ವೃಂದಾವನದ ಸನ್ನಿಧಿಗೆ ಬರಬೇಕು. ವೃಂದಾವನವು ಒದ್ದೆಯಾಗುವಂತೆ ಹೊಸ್ತಿಲಿನ ಮೇಲಿಟ್ಟಿದ್ದ ತಂಬಿಗೆಯಿಂದ ನೀರೆರೆದು ,ತುಳಸೀ ಮೂಲದಲ್ಲಿ ಇರುವ ನೀರನ್ನು ತಲೆಗೆ ಪ್ರೋಕ್ಷಣೆ ಮಾಡಿಕೊಂಡು,ತುಳಸೀ ಮೂಲಮೃತ್ತಿಕೆಯನ್ನು ಹಣೆಯಲ್ಲಿ ಧರಿಸಿ, ಪ್ರದಕ್ಷಿಣೆ ಬಂದು ನಮಸ್ಕರಿಸಬೇಕು. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ,…

Read More

ಬೆಂಗಳೂರು: ರಾಜ್ಯದ ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದೆ. ಇಂದು ಸಂಜೆ 5 ಗಂಟೆಯವರೆಗೆ ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ ಎನ್ನುವ ಮಾಹಿತಿ ಮುಂದಿದೆ ಓದಿ. ಈ ಬಗ್ಗೆ ರಾಜ್ಯ ಚುನಾವಣಾ ಆಯೋಗದಿಂದ ಮಾಹಿತಿ ನೀಡಲಾಗಿದ್ದು, ಕರ್ನಾಟಕ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಮತದಾನದ ಶೇಕಡವಾರು ವಿವರ ಈ ಕೆಳಗಿಂತಿದೆ ಎಂದಿದೆ. ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ 5 ಗಂಟೆಯವರೆಗೆ 84.26ರಷ್ಚು ಮತದಾನವಾಗಿದೆ. ಶಿಗ್ಗಾಂವಿಯಲ್ಲಿ ಶೇ.75.07ರಷ್ಟು ಹಾಗೂ ಸಂಡೂರು ಕ್ಷೇತ್ರದಲ್ಲಿ ಶೇ.71.47ರಷ್ಟು ಮತದಾನವಾಗಿದೆ. ಒಟ್ಟಾರೆ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಸಂಜೆ 5 ಗಂಟೆಯವರೆಗೆ ಶೇ.76.9ರಷ್ಟು ಮತದಾನವಾಗಿದೆ ಅಂತ ರಾಜ್ಯ ಚುನಾವಣಾ ಆಯೋಗವು ಮಾಹಿತಿ ನೀಡಿದೆ. https://twitter.com/ceo_karnataka/status/1856670267428528224 https://kannadanewsnow.com/kannada/no-one-will-be-allowed-to-do-business-on-road-bbmp-chief-commissioner-tushar-girinath/ https://kannadanewsnow.com/kannada/good-news-for-the-people-of-bengaluru-a-new-bmtc-bus-service-has-started-on-this-route-adds/

Read More

ಬೆಂಗಳೂರು: ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಬಿಎಂಟಿಸಿಯಿಂದ ಹೊಸದಾಗಿ ಮಾರ್ಗವೊಂದರಲ್ಲಿ ಬಸ್ ಸಂಚಾರವನ್ನು ಆರಂಭಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ ಎಂದಿದೆ. ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ:  18.11.2024 ರಿಂದ ಜಾರಿಗೆ ಬರುವಂತೆ ಕೆಂಪೇಗೌಡ ಬಸ್‌ ನಿಲ್ದಾಣದಿಂದ ಯಲಹಂಕ, ದೇವನಹಳ್ಳಿ, ಬ್ಯಾಡರಹಳ್ಳಿ ಮಾರ್ಗವಾಗಿ ಮಾಯಸಂದ್ರ ಗ್ರಾಮಕ್ಕೆ ಸುತ್ತುವಳಿಗಳನ್ನು ಒದಗಿಸಿದ್ದು, ವಿವರ ಕೆಳಕಂಡಂತಿದೆ : ಎಲ್ಲಿಂದ ಎಲ್ಲಿಗೆ ಮಾರ್ಗ ಕೆಂಪೇಗೌಡ ಬಸ್‌ ನಿಲ್ದಾಣ (0555, 1630) ಮಾಯಸಂದ್ರ (0800, 1915) ಹೆಬ್ಬಾಳ, ಯಲಹಂಕ, ದೇವನಹಳ್ಳಿ, ಬ್ಯಾಡರಹಳ್ಳಿ https://kannadanewsnow.com/kannada/no-one-will-be-allowed-to-do-business-on-road-bbmp-chief-commissioner-tushar-girinath/ https://kannadanewsnow.com/kannada/give-question-paper-for-kset-eligibility-test-in-kannada-dr-purushothama-bilimale-to-kea/

Read More

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಮೊದಲ ಹಂತದಲ್ಲಿ ರಾಜ್ಯದ 833 ವಸತಿ ಶಾಲೆಗಳಿಗೆ ಟೆಲಿಸ್ಕೋಪ್ ವಿತರಣೆಯನ್ನು ಮಾಡಲಾಗುತ್ತಿದೆ. ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಹಾಗೂ ವೈಚಾರಿಕತೆ ಹೆಚ್ಚಿಸಲು ರಾಜ್ಯ ಸರ್ಕಾರ ಅದ್ಯತೆ ನೀಡುತ್ತಿದೆ. ಮೊದಲ ಹಂತದಲ್ಲಿ 833 ವಸತಿ ಶಾಲೆಗಳಿಗೆ ಟೆಲಿಸ್ಕೋಪ್‌ ನೀಡಲಾಗುತ್ತಿದೆ. ಮಕ್ಕಳು ಬಾಹ್ಯಾಕಾಶ ಕ್ಷೇತ್ರದ ಬಗ್ಗೆ ಆಸಕ್ತಿ ಹೆಚ್ಚಿಸಿಕೊಳ್ಳಬೇಕು ಮತ್ತು ಆ ಕ್ಷೇತ್ರದಲ್ಲಿ ಸಂಶೋಧನೆಗೆ ಪ್ರೋತ್ಸಾಹ ನೀಡುವ ಉದ್ದೇಶ ಹೊಂದಿದ್ದೇವೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌.ಎಸ್‌.ಭೋಸರಾಜು ಅವರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಟೆಲಿಸ್ಕೊಪ್ ಒದಗಿಸುವ ಯೋಜನೆ ಬಹಳ ವಿಶೇಷವಾಗಿದ್ದು, ಭವಿಷ್ಯದ ವೈಜ್ಞಾನಿಕ ಕ್ಷೇತ್ರಕ್ಕೆ ಉತ್ತಮ ಕೊಡುಗೆ ನೀಡಲಿದೆ ಎಂದು ಇಸ್ರೋ ಚೇರ್ಮನ್ ಸೋಮನಾಥ್ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. https://twitter.com/KarnatakaVarthe/status/1856661255806972072 https://kannadanewsnow.com/kannada/no-one-will-be-allowed-to-do-business-on-road-bbmp-chief-commissioner-tushar-girinath/ https://kannadanewsnow.com/kannada/give-question-paper-for-kset-eligibility-test-in-kannada-dr-purushothama-bilimale-to-kea/

Read More

ಬೆಂಗಳೂರು: ನಗರದಲ್ಲಿ ರಸ್ತೆ ಮೇಲೆ ವ್ಯಾಪಾರ ನಡೆಸಲು ಯಾರಿಗೂ ಅವಕಾಶ ನೀಡುವುದಿಲ್ಲ. ಬೀದಿಬದಿ ವ್ಯಾಪಾರಿಗಳ ಸಮೀಕ್ಷೆ ನಡೆಯುತ್ತಿದ್ದು, ಅದು ಮುಗಿಯುವವರೆಗೆ ಪಾದಚಾರಿ ಮಾರ್ಗದ ಚಿಕ್ಕ ಜಾಗದಲ್ಲಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್‌ ಗಿರಿನಾಥ್‌ ತಿಳಿಸಿದ್ದಾರೆ. ಪಾದಚಾರಿ ಮಾರ್ಗದಲ್ಲಿ ಖಾಯಂ ನಿರ್ಮಾಣ ಮಾಡಿ ಅಥವಾ ಪೂರ್ಣ ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡಲು ಅವಕಾಶ ನೀಡುವುದಿಲ್ಲ. 5 ಅಡಿ x 5 ಅಡಿ ಜಾಗದಲ್ಲಿ ವ್ಯಾಪಾರ ಮಾಡಿಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1856648676657312025 https://kannadanewsnow.com/kannada/give-question-paper-for-kset-eligibility-test-in-kannada-dr-purushothama-bilimale-to-kea/ https://kannadanewsnow.com/kannada/bengaluru-power-outages-in-these-areas-on-november-15/

Read More

ಶಿವಮೊಗ್ಗ: ಜಿಲ್ಲೆಯ ಸಾಗರದ ಸಂತೋಷ್ ಸದ್ಗುರು ನಟನೆಯ ಮಲ್ನಾಡ್ ಯಾನ ಚಿತ್ರದ ಮೊದಲ ಲುಕ್ ರಿಲೀಸ್ ಮಾಡಲಾಗಿದೆ. ಮಲೆನಾಡಿನ ಝುಳು ಝುಳು ನದಿಯ ಹರಿವಿನ ನಿನಾದದೊಂದಿಗೆ ಫಸ್ಟ್ ಲುಕ್ ನಲ್ಲಿ ತೋರಿಸಲಾಗಿದೆ. ಸಂತೋಷ್ ಸದ್ಗುರು ಅಭಿನಯದ ಮಲೆನಾಡಿನ ಯಾನ ದೂರ ಬಲು ದೂರ ಈ ಬದುಕು ಬಲು ಸನಿಹ ಎನ್ನುವಂತ ಕನ್ನಡ ವೀಡಿಯೋ ಆಲ್ಬಮ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನಾ ಆಲ್ಬಂನ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದ್ದು, ಯೂಟ್ಯೂಬ್ ನಲ್ಲಿ ನೋಡುಗರ ಮನ ಸೆಳೆದಿದೆ. ಈ ಕೆಳಗಿನ ಲಿಂಕ್ ಕ್ಲೀಕ್ ಮಾಡಿ. ಆ ಮಲ್ನಾಡ್ ಯಾನದ ಫಸ್ಟ್ ಲುಕ್ ಸಾಂಗ್  ತಪ್ಪದೇ ನೋಡಿ.. https://youtu.be/rDUrVqygf28?si=lWzUac6NX2ViqC86 ಅಂದಹಾಗೇ ಮಲ್ನಾಡ್ ಯಾನದ ಕಾನ್ಸೆಪ್ಟ್ ಹಾಗೂ ಮೇಕಿಂಗ್ ಮಂಜುನಾಥ ವಿ.ಎಂ ಅವರದ್ದು. ಮಲೆನಾಡಿನ ಯಾನದ ಅದ್ಬುತ ಚಿತ್ರಗಳನ್ನು ಕ್ಯಾಮರಾದಲ್ಲಿ ಅಷ್ಟೇ ಚೆಂದವಾಗಿ ಸೆರೆ ಹಿಡಿದು ಕೊಟ್ಟಿರೋದು ಛಾಯಾಗ್ರಾಹಕ ಸುಮಂತ್ ಶರ್ಮಾ. ಈ ದೃಶ್ಯಾವಳಿಯಲ್ಲಿನ ಬೇಕು ಬೇಡಗಳಿಗೆ ಕತ್ತರಿ ಹಾಕಿ, ನೋಡುಗರನ್ನು ಸೆರೆ ಹಿಡಿಯೋದಕ್ಕೆ ಹೊರಟಿರೋದು ಎಡಿಟರ್…

Read More