Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಿನ್ನೆ ಅಕಾಲಿಕವಾಗಿ ನಿಧನರಾದಂತ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರದ ಅಂತಿಮಯಾತ್ರೆ ಇದೀಗ ಹುಟ್ಟೂರಿನತ್ತ ಬೆಂಗಳೂರಿನ ಸದಾಶಿವನಗರದಿಂದ ಹೊರಟಿದೆ. ದಾರಿಯುದ್ಧಕ್ಕೂ ಸಾರ್ವಜನಿಕರಿಗೆ ತೆರೆದ ವಾಹನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ಇಂದು ಬೆಳಿಗ್ಗೆ 10.30ಕ್ಕೆ ಮದ್ಧೂರು ಪಟ್ಟಣವನ್ನು ಮಾಜಿ ಸಿಎಂ ಎಸ್ ಎಂ ಕೃಷ್ಣ ಪಾರ್ಥೀವ ಶರೀರ ತಲುಪಲಿದೆ. ಟೌನ್ ಹಾಲ್ ನಿಂದ ಸಾಗಲಿರುವಂತ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರವು, ಮೈಸೂರು ಬ್ಯಾಂಕ್ ಸರ್ಕಲ್, ಕೆ ಆರ್ ಆರ್ಚ್, ಕೆಂಗೇರಿ, ಬಿಡದಿ ಮೂಲಕ ಸಾಗಲಿದೆ. ರಾಮನಗರ, ಚನ್ನಪಟ್ಟಣದಲ್ಲೂ ಅಭಿಮಾನಿಗಳು, ಹಿತೈಶಿಗಳಿಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ 10.30ಕ್ಕೆ ಮದ್ದೂರಿನ ಸೋಮನಹಳ್ಳಿಯನ್ನು ಪಾರ್ಥೀವ ಶರೀರ ತಲುಪಲಿದೆ. ಬಿಗಿ ಪೊಲೀಸ್ ಬಂದೋಬಸ್ತ್ ಮಾಜಿ ಸಿಎಂ ಎಸ್ ಎಂ ಕೃಷ್ಣ…
ಶಿವಮೊಗ್ಗ: ಜಿಲ್ಲೆಯಲ್ಲಿ ಬೆಳ್ಳಂಬೆಳಿಗ್ಗೆ ಬೆಚ್ಚಿ ಬೀಳಿಸುವಂತ ಘಟನೆಯೊಂದು ನಡೆದಿದೆ. ಪತಿಯೊಬ್ಬ ತನ್ನ ಪತ್ನಿಯನ್ನು ಕಂದ್ಲಿಯಿಂದ ಕೊಚ್ಚಿ ಕೊಲೆ ಗೈದಿರುವಂತ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ನಗರದ ರಾಘವೇಂದ್ರ ಬಡಾವಣೆಯಲ್ಲೇ ಇಂತದ್ದೊಂದು ಬೆಚ್ಚಿ ಬೀಳಿಸುವಂತ ಘಟನೆ ನಡೆದಿರೋದು. ನಾಗರಾಜ್ ಎಂಬಾತ ತನ್ನ ಪತ್ನಿ ರೇಣುಕಾ(40) ಎಂಬಾಕೆಯನ್ನು ಬೆಳ್ಳಂಬೆಳಿಗ್ಗೆ ಕಂದ್ಲಿ ಬೀಸಿ ಕೊಲೆ ಮಾಡಿದ್ದಾನೆ. ಕುಟುಂಬಸ್ಥರ ಮಾಹಿತಿ ಪ್ರಕಾರ ಅನೈತಿಕ ಸಂಬಂಧದ ಕಾರಣ ನಾಗರಾಜ್ ಹಾಗೂ ರೇಣುಕಾ ನಡುವೆ ನಿನ್ನೆ ಇಡೀ ರಾತ್ರಿ ಜಗಳವಾಗಿದೆ. ಈ ಜಗಳ ತಾರಕಕ್ಕೇರಿ ಮುಂಜಾನೆ 4 ಗಂಟೆಯ ಸುಮಾರಿಗೆ ಪತ್ನಿ ರೇಣುಕಾನನ್ನು ಕಂದ್ಲಿಯಿಂದ ಕೊಚ್ಚಿ ನಾಗರಾಜ್ ಕೊಲೆಗೈದಿರುವುದಾಗಿ ಹೇಳಲಾಗುತ್ತಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಶಿಕಾರಿಪುರ ಟೌನ್ ಠಾಣೆಯ ಪೊಲೀಸರು ತೆರಳಿ, ಆರೋಪಿ ನಾಗರಾಜ್ ನನ್ನು ಬಂಧಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಅಂದಹಾಗೇ ನಾಗರಾಜ್ ಪ್ಯಾಸೆಂಜರ್ ಆಟೋ ಓಡಿಸಿ ಜೀವನ ನಿರ್ವಹಣೆ ಮಾಡುತ್ತಿದ್ದರು ಎನ್ನಲಾಗಿದೆ. ಪತ್ನಿಯನ್ನು ಹತ್ಯೆಗೈದ ಬಗ್ಗೆ ನಿಖರ ಕಾರಣ ಇನ್ನಷ್ಟೇ…
ನವದೆಹಲಿ: ಅಧ್ಯಕ್ಷ ಬಷರ್ ಅಸ್ಸಾದ್ ಅವರ ಸರ್ವಾಧಿಕಾರಿ ಸರ್ಕಾರವನ್ನು ಬಂಡುಕೋರ ಪಡೆಗಳು ಪದಚ್ಯುತಗೊಳಿಸಿದ ಎರಡು ದಿನಗಳ ನಂತರ ಭಾರತ ಮಂಗಳವಾರ ಸಿರಿಯಾದಿಂದ 75 ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಿದೆ. ಭದ್ರತಾ ಪರಿಸ್ಥಿತಿಯ ಮೌಲ್ಯಮಾಪನದ ನಂತರ ಡಮಾಸ್ಕಸ್ ಮತ್ತು ಬೈರುತ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಗಳು ಸಮನ್ವಯಗೊಳಿಸಿದ ಸ್ಥಳಾಂತರಿಸುವಿಕೆಯನ್ನು ಜಾರಿಗೆ ತರಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ) ತಿಳಿಸಿದೆ. “ಸಿರಿಯಾದಲ್ಲಿ ಇತ್ತೀಚಿನ ಬೆಳವಣಿಗೆಗಳ ನಂತರ ಭಾರತ ಸರ್ಕಾರ ಇಂದು 75 ಭಾರತೀಯ ಪ್ರಜೆಗಳನ್ನು ಸಿರಿಯಾದಿಂದ ಸ್ಥಳಾಂತರಿಸಿದೆ” ಎಂದು ಅದು ತಡರಾತ್ರಿ ಹೇಳಿಕೆಯಲ್ಲಿ ತಿಳಿಸಿದೆ. “ಸ್ಥಳಾಂತರಗೊಂಡವರಲ್ಲಿ ಸೈದಾ ಝೈನಾಬ್ನಲ್ಲಿ ಸಿಲುಕಿದ್ದ ಜಮ್ಮು ಮತ್ತು ಕಾಶ್ಮೀರದ 44 ‘ಜೈರೀನ್’ ಸೇರಿದ್ದಾರೆ. ಎಲ್ಲಾ ಭಾರತೀಯ ಪ್ರಜೆಗಳು ಸುರಕ್ಷಿತವಾಗಿ ಲೆಬನಾನ್ಗೆ ದಾಟಿದ್ದಾರೆ ಮತ್ತು ಭಾರತಕ್ಕೆ ಲಭ್ಯವಿರುವ ವಾಣಿಜ್ಯ ವಿಮಾನಗಳ ಮೂಲಕ ಮರಳಲಿದ್ದಾರೆ” ಎಂದು ಅದು ಹೇಳಿದೆ. ವಿದೇಶದಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಭದ್ರತೆಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತದೆ ಎಂದು ಎಂಇಎ ಹೇಳಿದೆ. “ಸಿರಿಯಾದಲ್ಲಿ ಉಳಿದಿರುವ ಭಾರತೀಯ ಪ್ರಜೆಗಳು ಡಮಾಸ್ಕಸ್ನಲ್ಲಿರುವ…
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಗುರು ಎಂಬುದು ಗುರು ಗ್ರಹದ ವೈದಿಕ ಹೆಸರು. ವೈದಿಕ ಜ್ಯೋತಿಷ್ಯದಲ್ಲಿ, ಗುರುವನ್ನು ಗ್ರಹಗಳ ಅಧಿಪತಿಗಳಲ್ಲಿ ಅತ್ಯಂತ ಲಾಭದಾಯಕ ಎಂದು ಪರಿಗಣಿಸಲಾಗಿದೆ. ಗುರು ಬಲ ಎಂಬ ಪದವು ಒಬ್ಬ ವ್ಯಕ್ತಿಯ ಜಾತಕದಲ್ಲಿ ಗುರು ಗ್ರಹವು ಉನ್ನತವಾದ ಮನೆಯಲ್ಲಿ ಅಥವಾ ಚಿಹ್ನೆಯ ಸ್ಥಾನ ಅಥವಾ ವ್ಯಕ್ತಿಯ ಜಾತಕದಲ್ಲಿ ಗುರುವಿನ ಪರವಾಗಿ ಅನುಭವಿಸುವ ಧನಾತ್ಮಕ ಪ್ರಭಾವವನ್ನು ಅರ್ಥೈಸುತ್ತದೆ. ಗುರುವು ವೈದಿಕ ಜ್ಯೋತಿಷ್ಯದಲ್ಲಿ ಜ್ಞಾನ, ಬುದ್ಧಿವಂತಿಕೆ, ಶಿಕ್ಷಕ ಇತ್ಯಾದಿಗಳನ್ನು ಪ್ರತಿನಿಧಿಸುತ್ತದೆ. ಮಹಿಳೆಯರಿಗೆ, ಗುರುವನ್ನು ಸಾಂಪ್ರದಾಯಿಕವಾಗಿ ಪತಿಯಾಗಿ ನೋಡಲಾಗುತ್ತದೆ. ಇದರಿಂದ ಗುರುಬಲವು ವ್ಯಕ್ತಿಯ ವಿವಾಹ ಭವಿಷ್ಯಕ್ಕೆ ನೇರವಾಗಿ ಹೇಗೆ ಸಂಬಂಧಿಸಿದೆ ಎಂಬುದನ್ನು ತಿಳಿಯಬಹುದು. ಜಾತಕದ ಮೇಲೆ ಗುರು ಅಥವಾ ಗುರು ಗ್ರಹದ ಪ್ರಭಾವವನ್ನು ಮುಖ್ಯವಾಗಿ ಪರಿಗಣಿಸಲಾಗುತ್ತದೆ. ಗುರುವು ಇತರ ಗ್ರಹಗಳ ದುಷ್ಪರಿಣಾಮಗಳನ್ನು ತಗ್ಗಿಸಬಹುದು ಮತ್ತು ವ್ಯಕ್ತಿಯ ಜಾತಕದಲ್ಲಿ ಹಾನಿಕಾರಕ ಯೋಗಗಳ ದುಷ್ಪರಿಣಾಮಗಳನ್ನು ಕಡಿಮೆ ಮಾಡಬಹುದು. ಈ ಪರಿಣಾಮವೇ ಗುರುಬಲದ…
ಇಂದಿನ ದಿನಗಳಲ್ಲಿ ಎಲ್ಲರೂ ಹಣಕ್ಕೆ ಪ್ರಾಮುಖ್ಯತೆ ನೀಡುತ್ತಾರೆ. ಈ ಹಣವನ್ನು ಗಳಿಸಲು ಸಾಕಷ್ಟು ಜ್ಞಾನವನ್ನು ಹೊಂದಿರುವುದು ಮುಖ್ಯ ವಿಷಯ. ಅವರಿಗೆ ಜ್ಞಾನವಿದ್ದರೆ ಹೇಗಾದರೂ ಹಣ ಸಂಪಾದಿಸಬಹುದು. ಸರಸ್ವತಿ ದೇವಿಯು ಈ ಜ್ಞಾನದ ಅಧಿಪತಿ. ಸರಸ್ವತಿ ದೇವಿಯ ಪರಿಪೂರ್ಣ ಕೃಪೆ ಇರುವ ಯಾವುದೇ ಮನೆಯಲ್ಲಿ ಸಂಪತ್ತು ಮತ್ತು ಸಮೃದ್ಧಿಗೆ ಕೊರತೆಯಾಗುವುದಿಲ್ಲ ಎಂದು ಹೇಳಬೇಕು. ಆದ್ದರಿಂದ ಸಂಪತ್ತು ಮತ್ತು ಸಮೃದ್ಧಿಯಿಂದ ಬದುಕಲು ಬಯಸುವವರು ಮೊದಲು ಸರಸ್ವತಿ ದೇವಿಯನ್ನು ಪೂಜಿಸಬೇಕು. ಅದರ ನಂತರವೇ ಮಹಾಲಕ್ಷ್ಮಿಯನ್ನು ಪೂಜಿಸಬೇಕು. ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ ಸರಸ್ವತಿ ದೇವಿಯನ್ನು ಪೂಜಿಸುವ ಸರಳ ವಿಧಾನವನ್ನು ನಾವು ನೋಡಲಿದ್ದೇವೆ . ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ,…
ಶಿವಮೊಗ್ಗ: ಜಿಲ್ಲೆಯಲ್ಲಿ ಮೆಸ್ಕಾಂನಿಂದ ತುರ್ತು ವಿದ್ಯುತ್ ನಿರ್ವಹಣಾ ಕಾರ್ಯವನ್ನು ಕೈಗೊಳ್ಳುತ್ತಿರುವುದರಿಂದ ಕೆಲವೆಡೆ ಪವರ್ ಕಟ್ ಆಗಲಿದೆ ಎಂಬುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಶಿವಮೊಗ್ಗ ನಗರದ ಎಲೆರೇವಣ್ಣ ಕೇರಿ ರಸ್ತೆಯಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿ ಇರುವುದರಿಂದ ಡಿ.12 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರವರೆಗೆ ಗಾಂಧಿಬಜಾರ್, ಎಲೆರೇವಣ್ಣ ಕೇರಿ, ನಾಗಪ್ಪಕೇರಿ, ಅಶೋಕರಸ್ತೆ, ತುಳುಜಾ ಭವಾನಿ ರಸ್ತೆ, ಅನವೇರಪ್ಪ ಕೇರಿ, ಹಾವಿನಕೇರಿ, ಲಷ್ಕರ್ ಮೊಹಲ್ಲಾ, ಮೀನು ಮಾರುಕಟ್ಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ವಾಸ್ತು, ಇತ್ತೀಚೆಗೆ ನಾವು ಈ ವಾಸ್ತು ಬಗ್ಗೆ ಹೆಚ್ಚು ಮಾತನಾಡುತ್ತಿದ್ದೇವೆ. ಆದರೆ ವಾಸ್ತು ಇಂದು ನಿನ್ನೆಯದಲ್ಲ. ವಾಸ್ತು ರಾಜರ ಕಾಲದಿಂದಲೂ ಇದೆ. ವಾಸ್ತುವನ್ನು ನಂಬುವವರು ಈ ಪರಿಹಾರವನ್ನು ಅನುಸರಿಸಬಹುದು. ಅನೇಕರ ಮನೆಯಲ್ಲಿ ವಾಸ್ತು ಸರಿಯಾಗಿ ಹೊಂದಿಸದೇ ಇರುವುದರಿಂದ ಕುಟುಂಬದಲ್ಲಿ ಕೆಲವು ಸಮಸ್ಯೆಗಳು ಉದ್ಭವಿಸುತ್ತವೆ. ಕೆಲವರಿಗೆ ಮನೆಯಲ್ಲಿ ನೆಮ್ಮದಿ ಕಳೆದುಕೊಳ್ಳಬಹುದು, ವ್ಯಾಪಾರದಲ್ಲಿ ನಷ್ಟ ಉಂಟಾಗಬಹುದು, ಕೆಲವರಿಗೆ ಮನೆಯಲ್ಲಿ ಜಗಳಗಳು ಕೂಡ ಬರಬಹುದು. ಕೆಲವು ಮನೆಗಳಲ್ಲಿ ವಾಸ್ತು ಸರಿಯಿಲ್ಲದ ಕಾರಣ ಕುಟುಂಬ ಎರಡು ಹೋಳಾಗುತ್ತದೆ. ಸಣ್ಣಪುಟ್ಟ ವಾಸ್ತು ಸಮಸ್ಯೆಯಾಗಿದ್ದರೆ ಅದನ್ನು ಸುಲಭವಾಗಿ ಸರಿಪಡಿಸಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ,…
ಬೆಂಗಳೂರು: ನಿನ್ನೆ ನಿಧನರಾದಂತ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಅಂತ್ಯಕ್ರಿಯೆಯನ್ನು ಇಂದು ಅವರ ಹುಟ್ಟೂರು ಮದ್ಧೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ಇಂದು ಪಾರ್ಥೀವ ಶರೀರವನ್ನು ಕೊಂಡೊಯ್ಯಲಿರುವಂತ ರೂಟ್ ಮ್ಯಾಪ್ ಈ ಕೆಳಗಿನಂತಿದೆ. ಈ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡಿದ್ದು, ಇಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಮಧ್ಯಾಹ್ನ 3 ಗಂಟೆಯ ಬಳಿಕ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಒಕ್ಕಲಿಗರ ಸಂಪ್ರದಾಯದಂತೆ ನೆರವೇರಿಸಲಾಗುತ್ತದೆ ಎಂದರು. ಇಂದು ಬೆಳಿಗ್ಗೆ 10.30ಕ್ಕೆ ಮದ್ಧೂರು ಪಟ್ಟಣವನ್ನು ಮಾಜಿ ಸಿಎಂ ಎಸ್ ಎಂ ಕೃಷ್ಣ ಪಾರ್ಥೀವ ಶರೀರ ತಲುಪಲಿದೆ. ಟೌನ್ ಹಾಲ್ ನಿಂದ ಸಾಗಲಿರುವಂತ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರವು, ಮೈಸೂರು ಬ್ಯಾಂಕ್ ಸರ್ಕಲ್, ಕೆ ಆರ್ ಆರ್ಚ್, ಕೆಂಗೇರಿ, ಬಿಡದಿ ಮೂಲಕ ಸಾಗಲಿದೆ. ರಾಮನಗರ, ಚನ್ನಪಟ್ಟಣದಲ್ಲೂ ಅಭಿಮಾನಿಗಳು, ಹಿತೈಶಿಗಳಿಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಸೇವೆಯಲ್ಲಿರುವಾಗಲೇ ಮರಣ ಹೊಂದಿದ ಎನ್ ಪಿ ಎಸ್ ನೌಕರರ ಕುಟುಂಬ ಪಿಂಚಣಿ ಪ್ರಸ್ತಾವನೆಯೊಂದಿಗೆ ಪರಿಶೀಲನಾ ಪಟ್ಟಿಯನ್ನು ಸಲ್ಲಿಸಲು ಮಹತ್ವದ ಆದೇಶ ಹೊರಡಿಸಿದೆ. ಈ ಸಂಬಂಧ ಖಜಾನೆ ಆಯುಕ್ತಾಲಯದ ಆಯುಕ್ತರು ರಾಜ್ಯದ ಎಲ್ಲಾ ಖಜಾನೆಯ ಪ್ರಭಾರಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಸೇವೆಯಲ್ಲಿರುವಾಗಲೇ ಮರಣ ಹೊಂದಿದ ಎನ್.ಪಿ.ಎಸ್. ನೌಕರರ ಕುಟುಂಬ ಪಿಂಚಣಿ ಪರಿವರ್ತನೆಯ ಪ್ರಸ್ತಾವನೆಗಳನ್ನು ರಾಜ್ಯದ ಖಜಾನೆಗಳಿಂದ ಎನ್.ಪಿ.ಎಸ್. ಘಟಕಕ್ಕೆ ಸಲ್ಲಿಸುತ್ತಿರುವುದು ಸರಿಯಷ್ಟೇ, ಸದರಿ ಪುಸ್ತಾವನೆಗಳಲ್ಲಿ ಡಿ.ಡಿ.ಓ.ರವರು ಅಪೂರ್ಣ ಮಾಹಿತಿ ಹಾಗೂ ಅಪೂರ್ಣ ದಾಖಲೆಗಳನ್ನು ನೀಡುತ್ತಿದ್ದು, ಅವುಗಳನ್ನು ಗಮನಿಸದ ಖಜಾನಾಧಿಕಾರಿಗಳು ನೇರವಾಗಿ ಎನ್.ಪಿ.ಎಸ್. ಘಟಕಕ್ಕೆ ಪುಸ್ತಾವನಗಳನ್ನು ಸಲ್ಲಿಸುತ್ತಿರುವುದು ಕಂಡುಬರುತ್ತಿದೆ. ಇದರಿಂದಾಗಿ ಎನ್.ಪಿ.ಎಸ್. ಘಟಕದಲ್ಲಿ ಪ್ರಸ್ತಾವನೆಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಲು ಸಾಧ್ಯವಾಗದೇ, ಪೂರಕ ದಾಖಲೆಗಳ ಕೊರತೆಯಿಂದ ಪುಸ್ತಾವನೆಗಳನ್ನು ಹಿಂದಿರುಗಿಸಲಾಗುತ್ತಿದೆ ಎಂದಿದೆ. ಈ ಸಂಬಂಧ ಪತ್ರದೊಂದಿಗೆ ಲಗತ್ತಿಸಲಾಗಿರುವ ಹೊಸ ಪರಿಶೀಲನಾ ಪಟ್ಟಿ (Check List) ಯಂತ ದಾಖಲೆಗಳನ್ನು ಸಿದ್ಧಪಡಿಸಿ, ದೃಢೀಕರಿಸಿ ಕಡ್ಡಾಯವಾಗಿ ಸಲ್ಲಿಸುವಂತೆ ತಿಳಿಸಿ ಪರಿಶೀಲನಾ ಪಟ್ಟಿ (Check List) ಯನ್ನು ಡಿಡಿಓಗಳಿಗೆ ನೀಡುವುದು ಹಾಗೂ…
ಚಿತ್ರದುರ್ಗ: ಕೊಪ್ಪಳದ ಬಳಿಕ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲೂ ಮಂಗಳವಾರ ಸಂಜೆ ಬಾಣಂತಿ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಸಾವು ಹಲವು ಅನುಮಾನಗಳಿಗೂ ಕಾರಣವಾಗಿದೆ. ಚಿತ್ರದುರ್ಗ ನಗರದ ಜಿಲ್ಲಾಸ್ಪತ್ರೆಗೆ ಚಳ್ಳಕೆರೆ ತಾಲ್ಲೂಕಿನ ಜಾಗನೂರುಹಟ್ಟಿಯ ಟಿ.ಬಿ ರೋಜಾ(27) ಎಂಬುವರು ಡಿಲವರಿಗಾಗಿ ದಾಖಲಾಗಿದ್ದರು. ಇವರಿಗೆ ಅಕ್ಟೋಬರ್.30ರಂದು ಜಿಲ್ಲಾಸ್ಪತ್ರೆಯಲ್ಲಿ ಸಿಜೇರಿಯನ್ ಆಗಿ ಗಂಡು ಮಗು ಜನಿಸಿತ್ತು. ಡಿಲವರಿ ಆದ 5 ದಿನಗಳ ಬಳಿಕ ಮನೆಗೆ ರೋಜಾ ತೆರಳಿದ್ದರು. ಮಂಗಳವಾರ ಬೆಳಿಗ್ಗೆ ಐದಾರು ಬಾರಿ ವಾಂತಿ ಕಾಣಿಸಿಕೊಂಡಿತ್ತು. ಕೂಡಲೇ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯ ಬಳಿಕ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಇಂತಹ ಬಾಣಂತಿ ರೋಜಾ ಅವರಿಗೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೇ ಮಂಗಳವಾರ ಸಂಜೆ ಚಿಕಿತ್ಸೆ ಫಲಿಸದೇ ಅಸುನೀಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. https://kannadanewsnow.com/kannada/big-relief-for-common-man-prices-of-tomatoes-onions-soar/ https://kannadanewsnow.com/kannada/kea-recruitment-exams-scheduled-to-be-held-today-postponed-to-tomorrow/














