Author: kannadanewsnow09

ಬೆಂಗಳೂರು: ಇಂದು ರಾಜ್ಯಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ. ಇದೇ ವೇಳೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಬಿಜೆಪಿ, ಜೆಡಿಎಸ್ ವಿರುದ್ಧ ಆಪರೇಷನ್ ಬಾಂಬ್ ಆರೋಪ ಮಾಡಿದ್ದಾರೆ. ಈ ಕುರಿತಂತೆ ಬೆಂಗಳೂರಿನ ಹಿಲ್ಟನ್ ಹೋಟೆಲ್ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ನಮ್ಮ 42 ಶಾಸಕರನ್ನು ಬಿಜೆಪಿ, ಜೆಡಿಎಸ್ ನವರು ಸಂಪರ್ಕಿಸಿ, ಆಪರೇಷನ್ ಮಾಡೋ ಪ್ರಯತ್ನ ನಡೆಸಿದ್ದಾರೆ. ಅವರಿಗೆ ರಾಜಕೀಯದ ಬಗ್ಗೆ ಬೇಸಿಕ್ ಕಾಮನ್ ಸೆನ್ಸ್ ಇಲ್ಲ ಎಂಬುದಾಗಿ ವಾಗ್ಧಾಳಿ ನಡೆಸಿದರು. ಹಣ ಇದೆ ಎಂದು ಕುದುರೆ ವ್ಯಾಪರ ಮಾಡ್ತಿದ್ದಾರೆ. ಹೆದರಿಸಿ, ಬೆದರಿಸಿ ಚುನಾವಣೆ ಮಾಡೋದು ಸರಿಯಲ್ಲ ಎಂಬುದಾಗಿ ಕಿಡಿಕಾರಿದರು. ಶ್ಯಾಮನೂರು ಅವರಿಗೆ ಬಿಎಸ್ ಯಡಿಯೂರಪ್ಪ, ಹೆಚ್.ಡಿ ಕುಮಾರಸ್ವಾಮಿ ಕರೆ ಮಾಡಿದ್ದಾರೆ. ನೆಂಟಸ್ತನ ಬೇರೆ, ಬೀಗರ ತನ ಬೇರೆ, ರಾಜಕೀಯವೇ ಬೇರೆ. ರಾಜಕೀಯದಲ್ಲಿ ಯಾವುದು ಕೂಡ ಶಾಶ್ವತವಲ್ಲ ಎಂಬುದಾಗಿ ಗುಡುಗಿದರು. https://kannadanewsnow.com/kannada/fearing-job-loss-paytm-employee-hangs-self-to-death/ https://kannadanewsnow.com/kannada/school-education-department-issues-order-making-it-mandatory-for-schools-to-take-oath-on-national-science-day-on-february-28/

Read More

ಬೆಂಗಳೂರು: ರಾಜ್ಯದ ಹಿರಿಯ ನ್ಯಾಯವಾದಿಯಾಗಿದ್ದಂತ ಕೆ.ಟಿ ಡಾಕಪ್ಪ ಅವರು, ಕಳೆದ ರಾತ್ರಿ ಜರುಗಿದಂತ ರಸ್ತೆ ಅಪಘಾತದಲ್ಲಿ ಮೃತಪಟ್ಟಿರೋದಾಗಿ ತಿಳಿದು ಬಂದಿದೆ. ಈ ಕುರಿತಂತೆ ಹಿರಿಯ ನ್ಯಾಯವಾದಿ ಡಿ.ಎಲ್ ಜಗದೀಶ್ ಮಾಹಿತಿ ಹಂಚಿಕೊಂಡಿದ್ದು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕೌರಿ ಮೂಲ ಹಿರಿಯ ನ್ಯಾಯವಾದಿ ಕೆ.ಟಿ. ಡಾಕಪ್ಪ ಅವರು ಕಳೆದ ರಾತ್ರಿ ಬೆಂಗಳೂರಿನ ಬಸವನಗುಡಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಮೃತರ ಕಳೆ ಬರಹವನ್ನು ಜಯನಗರದ ಎನ್ ಎಂಕೆಆರ್ ವಿ ಕಾಲೇಜು ಸಮೀಪ ಇರುವ ಅವರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕಾಗಿ ಇಡಲಾಗಿದೆ ಎಂದು ಹೇಳಿದ್ದಾರೆ. https://kannadanewsnow.com/kannada/fearing-job-loss-paytm-employee-hangs-self-to-death/ https://kannadanewsnow.com/kannada/school-education-department-issues-order-making-it-mandatory-for-schools-to-take-oath-on-national-science-day-on-february-28/

Read More

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಕೇರಳ, ತಮಿಳುನಾಡು ಮತ್ತು ಮಹಾರಾಷ್ಟ್ರಕ್ಕೆ ಎರಡು ದಿನಗಳ ಭೇಟಿ ನೀಡಲಿದ್ದಾರೆ. ಈ ಭೇಟಿಯು ಪ್ರಮುಖ ಯೋಜನೆಗಳನ್ನು ಉದ್ಘಾಟಿಸುವುದು, ನಡೆಯುತ್ತಿರುವ ಉಪಕ್ರಮಗಳನ್ನು ಪರಿಶೀಲಿಸುವುದು ಮತ್ತು ವಿವಿಧ ಕ್ಷೇತ್ರಗಳಲ್ಲಿ ಹೊಸ ಯೋಜನೆಗಳನ್ನು ಪ್ರಾರಂಭಿಸುವ ಗುರಿಯನ್ನು ಹೊಂದಿದೆ. ಕೇರಳದಲ್ಲಿ ಬಾಹ್ಯಾಕಾಶ ಕ್ಷೇತ್ರದ ಯೋಜನೆಗಳ ಉದ್ಘಾಟನೆ ಕೇರಳದ ತಿರುವನಂತಪುರಂನ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ (ವಿಎಸ್ಎಸ್ಸಿ) ಪ್ರಧಾನಿ ಮೋದಿ ತಮ್ಮ ಭೇಟಿ ನೀಡಲಿದ್ದಾರೆ. ಪಿಎಸ್ಎಲ್ವಿ ಏಕೀಕರಣ ಸೌಲಭ್ಯ (ಪಿಐಎಫ್) ಮತ್ತು ಸೆಮಿ-ಕ್ರಯೋಜೆನಿಕ್ಸ್ ಇಂಟಿಗ್ರೇಟೆಡ್ ಎಂಜಿನ್ ಮತ್ತು ಸ್ಟೇಜ್ ಟೆಸ್ಟ್ ಸೌಲಭ್ಯ ಸೇರಿದಂತೆ ಒಟ್ಟು 1800 ಕೋಟಿ ರೂ.ಗಳ ಯೋಜನೆಗಳನ್ನು ಅನಾವರಣಗೊಳಿಸಲಾಗುವುದು. ಈ ಉಪಕ್ರಮಗಳು ಭಾರತದ ಬಾಹ್ಯಾಕಾಶ ಸಾಮರ್ಥ್ಯಗಳನ್ನು ಹೆಚ್ಚಿಸುವ ಮತ್ತು ಉಪಗ್ರಹ ಉಡಾವಣೆಗಳ ಆವರ್ತನವನ್ನು ಹೆಚ್ಚಿಸುವ ಗುರಿಯನ್ನು ಹೊಂದಿವೆ. ಗಗನಯಾನ ಮಿಷನ್ ಮೇಲೆ ಗಮನ ಕೇಂದ್ರೀಕರಿಸಿ ತಮ್ಮ ಭೇಟಿಯ ಸಮಯದಲ್ಲಿ, ಪಿಎಂ ಮೋದಿ ಭಾರತದ ಮೊದಲ ಮಾನವ ಬಾಹ್ಯಾಕಾಶ ಯೋಜನೆ ಗಗನಯಾನ ಮಿಷನ್ನ ಪ್ರಗತಿಯನ್ನು ಪರಿಶೀಲಿಸಲಿದ್ದಾರೆ. ಅವರು ನಿಯೋಜಿತ…

Read More

1)ಸಾಲ ಲಕ್ಷ ಕೋಟಿ ಇರಲಿ ಎಲೆ ಲವಂಗ ಏಲಕ್ಕಿಯ ಪ್ರಯೋಗ ಮಾಡಿದರೆ ಸಾಲತಿರುವುದು 2)ಪಕ್ಕಾ ಸಾಲ ಅಂತ ಇದ್ರೆ ಅದು ನಮ್ಮನ್ನು ನಿದ್ರೆ ಮಾಡಲು ಬಿಡುವುದಿಲ್ಲ ಯಾವಗ ಸಾಲ ತೀರುತ್ತದೆ ಎಂಬ ಚಿಂತೆ ನಮ್ಮನ್ನು ಕಾಡುತ್ತದೆ ಸಾಲ ಇಲ್ಲದ ಜೀವನ ಅತಿ ಸುಂದರ ಜೀವನ ಎನ್ನಬಹುದು ಸಾಲ ತೆಗೆದುಕೊಳ್ಳುವುದು ತುಂಬಾ ಸುಲಭ ಆದರೆ ಅದನ್ನು ತೀರಿಸುವುದು ತುಂಬಾ ಕಷ್ಟಕರವಾದ ಕೆಲಸ ಎಂದು ಎಲ್ಲರಿಗೂ ಗೊತ್ತು ಕೆಲವೊಮ್ಮೆ ಪರಿಸ್ಥಿತಿಗಳು ಹೇಗೆ ಬರುತ್ತಿದೆ ಎಂದರೆ ತಗೊಂಡ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ನಿಮ್ಮ ಸಮಸ್ಯೆಗಳಾದ ಆರೋಗ್ಯ…

Read More

ನವದೆಹಲಿ: ಪೇಟಿಎಂ ಅನಿಶ್ಚಿತ ಭವಿಷ್ಯವನ್ನು ಎದುರಿಸುತ್ತಿರುವ ಸಮಯದಲ್ಲಿ, ಫಿನ್ಟೆಕ್ ಕಂಪನಿಯ ಉದ್ಯೋಗಿಯೊಬ್ಬರು ಕೆಲಸದಿಂದ ವಜಾಗೊಳಿಸಲ್ಪಡುವ ಭಯದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಗೌರವ್ ಗುಪ್ತಾ ಇಂದೋರ್ನ ಪೇಟಿಎಂನಲ್ಲಿ ಫೀಲ್ಡ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಗೌರವ್ ಮದುವೆಯಾಗಿ ಸುಮಾರು ಎಂಟು ವರ್ಷಗಳಾಗಿದ್ದು, ಪತ್ನಿ ಮೋಹಿನಿ ಮತ್ತು ಏಳು ಮತ್ತು ಒಂದೂವರೆ ವರ್ಷದ ಇಬ್ಬರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ. ಘಟನಾ ಸ್ಥಳದಲ್ಲಿ ಪತ್ತೆಯಾದ ಆತ್ಮಹತ್ಯೆ ಪತ್ರದ ಬಗ್ಗೆ ಅಧಿಕಾರಿಗಳು ಪ್ರಸ್ತುತ ತನಿಖೆ ನಡೆಸುತ್ತಿದ್ದು, ಅವರ ಸಾವಿನ ಬಗ್ಗೆ ನಿಖರ ಕಾರಣ ಏನು ಎಂಬುದನ್ನು ತನಿಖೆಯಿಂದ ಪತ್ತೆ ಹಚ್ಚೋ ಕಾರ್ಯದಲ್ಲಿ ತೊಡಗಿದ್ದಾರೆ. ಅಧಿಕಾರಿಗಳೊಂದಿಗೆ ಮಾತನಾಡಿದ ಮೃತನ ಪತ್ನಿ, ಗೌರವ್ ಕೆಲವು ದಿನಗಳಿಂದ ಕೆಲಸದಿಂದಾಗಿ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಿದರು. ಗೌರವ್ ತನ್ನ ಕೆಲಸವನ್ನು ಕಳೆದುಕೊಳ್ಳುವ ಭಯದಲ್ಲಿದ್ದನು. ಈ ಭಯವು ಅವರನ್ನು ಇಂತಹ ಕಠಿಣ ಕ್ರಮ ತೆಗೆದುಕೊಳ್ಳಲು ಪ್ರೇರೇಪಿಸಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಏತನ್ಮಧ್ಯೆ, ಗೌರವ್ ಅವರ ಕುಟುಂಬ ಸದಸ್ಯರು ಶವದೊಂದಿಗೆ ಗ್ವಾಲಿಯರ್ಗೆ ತೆರಳಿದ್ದಾರೆ. https://kannadanewsnow.com/kannada/uttar-pradesh-6-dead-8-injured-after-jeep-collides-with-pick-up-truck-in-ballia/…

Read More

ಉತ್ತರ ಪ್ರದೇಶ: ಬಲ್ಲಿಯಾದಲ್ಲಿ ಪಿಕ್ ಅಪ್ ಟ್ರಕ್ ಗೆ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಅಪಘಾತ ಸಂಭವಿಸಿದ ಸ್ಥಳದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಹೇಳಿದರು. ಮಂಗಳವಾರ ಮುಂಜಾನೆ 3 ಗಂಟೆ ಸುಮಾರಿಗೆ ತಿಲಕ ಸಮಾರಂಭದಿಂದ ಸಂತ್ರಸ್ತರು ಹಿಂದಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಗಾಯಗೊಂಡ ನಾಲ್ವರನ್ನು ಬಿಎಚ್ಯುನ ಆಘಾತ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಲ್ಲಿಯಾದಲ್ಲಿ ಮತ್ತೊಂದು ರಸ್ತೆ ಅಪಘಾತದ ಎರಡು ದಿನಗಳ ನಂತರ ಈ ಅಪಘಾತ ಸಂಭವಿಸಿದೆ. ಬಲ್ಲಿಯಾ ಎಂಬ ಹಳ್ಳಿಯಲ್ಲಿ ಬೈಸಿಕಲ್ ಸವಾರಿ ಮಾಡುತ್ತಿದ್ದ ಇಬ್ಬರು ಕಾರು ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದಾರೆ. ಗಡ್ವಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಕುರೇಜಿ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. ಮೃತರನ್ನು ಮಂಟು ಗುಪ್ತಾ (24) ಮತ್ತು ಅಖಿಲೇಶ್…

Read More

ನವದೆಹಲಿ: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಕೇರಳದ ವಯನಾಡು ಕ್ಷೇತ್ರ ತೊರೆದು, ಮತ್ತೊಂದು ರಾಜ್ಯಕ್ಕೆ ವಲಸೆ ಹೋಗಲು ಮುಂದಾಗಿದ್ದಾರೆ ಎಂಬುದಾಗಿ ಮೂಲಗಳಿಂದ ತಿಳಿದು ಬಂದಿದೆ. ಅವರು ಕರ್ನಾಟಕದಿಂದ ಈ ಬಾರಿಯ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. 2019ರಲ್ಲಿ ಉತ್ತರ ಪ್ರದೇಶದ ಆಮೇಠಿ ಹಾಗೂ ವಯನಾಡು ಕ್ಷೇತ್ರದಿಂದ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ವಯನಾಡು ಕ್ಷೇತ್ರದಲ್ಲಿ 4 ಲಕ್ಷ ಮತಗಳ ಅಂತರದಿಂದ ಜಯಗಳಿಸಿದ್ದರು. 2024ರ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ರಾಜಕೀಯದ ಕಾರಣದಿಂದ ರಾಹುಲ್ ಗಾಂಧಿ ಕ್ಷೇತ್ರ ಬಿಟ್ಟು ಮತ್ತೊಂದು ಸುರಕ್ಷಿತ ಕ್ಷೇತ್ರ ಹುಡುಕುತ್ತಿದ್ದು, ಮತ್ತೊಮ್ಮೆ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲು ಒಲವು ತೋರಿದ್ದಾರೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳ ಪ್ರಕಾರ ಉತ್ತರ ಪ್ರದೇಶದ ಒಂದು ಕ್ಷೇತ್ರ ಹಾಗೂ ಕರ್ನಾಟಕ ಅಥವಾ ತೆಲಂಗಾಣದ ಮತ್ತೊಂದು ಕ್ಷೇತ್ರದಿಂದ ರಾಹುಲ್ ಗಾಂಧಿ ಸ್ಪರ್ಧೆ ಮಾಡುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ. ಉತ್ತರ ಪ್ರದೇಶದ ಆಮೇಠಿ ಜೊತೆಗೆ ಕರ್ನಾಟಕದ ಬೆಂಗಳೂರು…

Read More

ಗದಗ: ಜಿಲ್ಲೆಯಲ್ಲಿ ನೀರು ಪೂರೈಕೆ ಮಾಡುವಂತ ಪೈಪ್ ಒಂದು ಇದ್ದಕ್ಕಿದ್ದಂತೆ ಒಡೆದು, ನೀರು ಹೊರ ಬಂದ ಪರಿಣಾಮ ಮನೆಯೊಳಗೆ ನುಗ್ಗಿ 10ಕ್ಕೂ ಹೆಚ್ಚು ಮನೆಗಳು ಹಾನಿಗೊಂಡಿರುವಂತ ಘಟನೆ ನಡೆದಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಸಿಂಗಟಾಲೂರು ಗ್ರಾಮದಲ್ಲಿ ಇಂತಹ ಘಟನೆ ನಡೆದಿದೆ. ಗದಗ-ಬೇಟಗೇರಿಗೆ ನೀರು ಪೂರೈಕೆ ಮಾಡುವಂತ ಪೈಪ್ ಒಡೆದು ಮನೆಗಳಿಗೆ ನೀರು ನುಗ್ಗಿದೆ. ಏಕಾಏಕಿ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಮನೆಯಲ್ಲಿದ್ದಂತ ವಸ್ತುಗಳೆಲ್ಲ ಹಾನಿಗೊಂಡಿರೋದಾಗಿ ತಿಳಿದು ಬಂದಿದೆ. ಈ ಘಟನೆಯಲ್ಲಿ 10ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಕೂಡ ಉಂಟಾಗಿದೆ. ಈ ಘಟನೆಯ ಬಗ್ಗೆ ಜಿಲ್ಲಾಡಳಿತ, ನಗರಸಭೆಯ ವಿರುದ್ಧ ಗ್ರಾಮಸ್ಥರು ಆಕ್ರೋಶವನ್ನು ಹೊರ ಹಾಕಿದ್ದಾರೆ. ಕೂಡಲೇ ಸಂಬಂಧಪಟ್ಟವರು ಪರಿಹಾರ ನೀಡುವಂತೆಯೂ ಸಿಂಗಟಾಲೂರು ಗ್ರಾಮಸ್ಥರು ಒತ್ತಾಯಿಸಿದ್ದಾರೆ. https://kannadanewsnow.com/kannada/the-state-government-has-disqualified-a-member-who-was-absent-from-the-gram-panchayat-general-body-meeting-four-times/ https://kannadanewsnow.com/kannada/school-education-department-issues-order-making-it-mandatory-for-schools-to-take-oath-on-national-science-day-on-february-28/

Read More

ಕೊಡಗು: ಜಿಲ್ಲೆಯ ಪೊನ್ನಂಪೇಟೆ ಗ್ರಾಮ ಪಂಚಾಯ್ತಿ ಸಾಮಾನ್ಯ ಸಭೆಗೆ 4 ಬಾರಿ ಗೈರು ಹಾಜರಾದ ಸದಸ್ಯೆಯನ್ನು ಅನರ್ಹಗೊಳಿಸಲಾಗಿದೆ. ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್ ಆದೇಶ ಹೊರಡಿಸಿದ್ದಾರೆ. ಪೊನ್ನಪೇಟೆಯ ಗ್ರಾಮ ಪಂಚಾಯ್ತಿ ಸದಸ್ಯೆ ಪಿ.ಆರ್ ಮಂಜುಳಾ ಅವರು ಸಾಮಾನ್ಯ ಸಭೆಗೆ 4 ಬಾರಿ ಗೈರು ಹಾಜರಾಗಿದ್ದಾರೆ. 43ಎ ಅನ್ವಯ ಮತ್ತು ಅಧಿನಿಯಮ 12ಎಲ್ ಅನ್ವಯ 6 ವರ್ಷಗಳ ಕಾಲ ಚುನಾವಣೆಗೆ ನಿಲ್ಲದಂತೆ ಅನರ್ಹಗೊಳಿಸಿ ಆದೇಶಿಸಲಾಗಿದೆ. ಅಂದಹಾಗೇ ಪಿ.ಆರ್ ಮಂಜುಳಾ ಅವರು ಪೊನ್ನಂಪೇಟೆ ಕಾಟರ್ ಕೊಲ್ಲಿ ವಿಭಾಗದಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು. ನಂತ್ರ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. ಇಂತಹ ಅವರು ಸತತ ನಾಲ್ಕು ಬಾರಿ ಗ್ರಾಮ ಪಂಚಾಯ್ತಿ ಸಾಮಾನ್ಯ ಸಭೆಗೆ ಗೈರಾಗಿದ್ದರು. ಈ ಹಿನ್ನಲೆಯಲ್ಲಿ ಅವರ ಸದಸ್ಯತ್ವವನ್ನು ಅನರ್ಹಗೊಳಿಸಲಾಗಿದೆ. https://kannadanewsnow.com/kannada/384-kas-recruitment-2019-age-relaxation-of-3-years/ https://kannadanewsnow.com/kannada/school-education-department-issues-order-making-it-mandatory-for-schools-to-take-oath-on-national-science-day-on-february-28/

Read More

ಬೆಂಗಳೂರು: ಬಿಬಿಎಂಪಿಯ 2024-25ನೇ ಸಾಲಿನ ಅಯವ್ಯಯವನ್ನು ಹಣಕಾಸು ವಿಭಾಗದ ವಿಶೇಷ ಆಯುಕ್ತ ಶಿವಾನಂದ್ ಕಲಕೇರಿ ಅವರು ಫೆಬ್ರವರಿ.29ರ ಗುರುವಾರ ಮಂಡಿಸಲಿದ್ದಾರೆ. ಈ ಸಲ ಅಂದಾಜು 11,500 ಕೋಟಿ ರೂ.ಗಾತ್ರದ ಬಜೆಟ್ ಮಂಡಿಸೋ ಸಾಧ್ಯತೆ ಇದೆ. ಬಿಬಿಎಂಪಿಯು ರಾಜ್ಯ ಸರ್ಕಾರದ 2024-25ನೇ ಸಾಲಿನ ಬಜೆಟ್ ನಲ್ಲಿ 8050 ಕೋಟಿ ರೂ ಅನುದಾನ ಒದಗಿಸುವಂತೆ ಕೋರಿ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೇ ಸರ್ಕಾರ ನಿರೀಕ್ಷಿತ ಅನುದಾನ ನೀಡಿಲ್ಲ. ಹೀಗಾಗಿ ಸ್ವಂತ ಸಂಪನ್ಮೂಲವನ್ನೇ ನೆಚ್ಚಿಕೊಂಡು ಫೆ.29ರಂದು ಅಯವ್ಯಯ ಮಂಡನೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. 2024-25ರಲ್ಲಿ ತೆರಿಗೆ ಸಂಗ್ರಹ ವ್ಯವಸ್ಥೆಯಲ್ಲಿ ಸೋರಿಕೆ ತಡೆಗಟ್ಟುವ ಮೂಲಕ 6 ಸಾವಿರ ಕೋಟಿ ತೆರಿಗೆ ಆದಾಯ ಸಂಗ್ರಹದ ನಿರೀಕ್ಷೆ ಇಟ್ಟುಕೊಂಡಿದೆ. ಒಂದು ಬಾರಿ ತೀರುವಳಿ ವ್ಯವಸ್ಥೆ ಜಾರಿಗೆ ತಂದಿದ್ದು, ಇದರಿಂದ ಹೆಚ್ಚುವರಿ ವರಮಾನ ಬರಬಹುದೆಂದು ಅಂದಾಜಿಸಲಾಗಿದೆ. ಪ್ರಸಕ್ತ ಹಣಕಾಸು ವರ್ಷದಿಂದ ಸ್ವತ್ತುಗಳ ಮಾರ್ಗಸೂಚಿ ದರದನ್ವಯ ತೆರಿಗೆ ವಿಧಿಸುವ ಪದ್ಧತಿಯನ್ನು ಅನುಷ್ಠಆನಗೊಳಿಸಲಾಗುತ್ತಿದ್ದು, ಅಧಿಕ ಆದಾಯ ನಿರೀಕ್ಷೆ ಮಾಡಲಾಗಿದೆ. ಇದಲ್ಲದೇ ಪರಿಷ್ಕೃತ ಜಾಹೀರಾತು ನೀತಿ ಹಾಗೂ…

Read More