Subscribe to Updates
Get the latest creative news from FooBar about art, design and business.
Author: kannadanewsnow09
ನಾವು ಯಾವುದೇ ಕೆಲಸ ಮಾಡಿದಾಗ ಅದರಿಂದ ಒಂದಷ್ಟು ಒಳ್ಲೆಯ ಫಲ ಅಥವಾ ಕೆಟ್ಟ ಫಲ ಸಿಗುತ್ತದೆ .ಅದನ್ನೇ ಪುಣ್ಯ ಹಾಗೂ ಪಾಪಗಳ ಕರ್ಮ ಎನ್ನುತ್ತಾರೆ . ಮನುಷ್ಯನು ತಾನು ಮಾಡುವ ಮಾಡಬೇಕಾದ ಕೆಲಸಗಳಲ್ಲಿ ಲೋಪ ಮಾಡಿ ಕರ್ಮ ಮಾಡದೇ ಇದ್ದರೆ ಅದು ಉಳಿಕೆಯಾಗುತ್ತದೆ ಆ ಉಳಿಕೆಯೇ ಋಣವಾಗುತ್ತದೆ ಪಂಡಿತ್ ವಿದ್ಯಾಧರ್ ನಕ್ಷತ್ರಿ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ 9686268564 ಅಂದರೆ ಖರ್ಚು ಮಾಡಿ…
ಬೆಂಗಳೂರು: ಶಾಲೆಗಳಲ್ಲಿ ಸಂವಿಧಾನ ಪೀಠಿಕೆ ಓದುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಈ ಸಲುವಾಗಿ ಪುಟ್ಟ ಬಾಲಕನೊಬ್ಬ ತೊದಲು ನುಡಿಯಲ್ಲಿ ಸಂವಿಧಾನ ಪೀಠಿಕೆ ಓದಿದ ವೀಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆ ವೀಡಿಯೋ ಹಂಚಿಕೊಂಡಿರುವಂತ ಸಿೆಂ ಸಿದ್ಧರಾಮಯ್ಯ ನೀವು ನೋಡಿ ಅಂತ ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್ ಮಾಡಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಪುಟ್ಟ ಬಾಲಕನ ತೊದಲು ನುಡಿಯಲ್ಲಿ ಸಂವಿಧಾನದ ಪೀಠಿಕೆ ಕೇಳುವುದೇ ಒಂದು ಖುಷಿ. ಈ ಹುಡುಗನಂತೆ ಪ್ರತಿಯೊಬ್ಬರ ಮನದಲ್ಲೂ ಸಂವಿಧಾನದ ಪೀಠಿಕೆಯ ಪ್ರತಿ ಪದ ಅಚ್ಚಾಗಬೇಕು ಆಗ ಮಾತ್ರ ಸಮಾನತೆ, ಬಹುತ್ವದ ತಳಹದಿಯ ಮೇಲೆ ಬಲಿಷ್ಠ ಭಾರತ ರೂಪುಗೊಳ್ಳಲು ಸಾಧ್ಯ ಎಂದು ಹೇಳಿದ್ದಾರೆ. ಸಿಎಂ ಸಿದ್ಧರಾಮಯ್ಯ ಹಂಚಿಕೊಂಡಿರುವಂತ ವೀಡಿಯೋದಲ್ಲಿ ಶಾಲೆಯೊಂದರಲ್ಲಿ ಪುಟ್ಟ ಬಾಲಕನೊಬ್ಬ ಸಂವಿಧಾನ ಪೀಠಿಕೆಯನ್ನು ತನ್ನ ತೊದಲು ನುಡಿಯಲ್ಲಿ ಓದೋದು ಕಂಡು ಬಂದಿದೆ. ಆ ವೀಡಿಯೋ ಈ ಕೆಳಗಿನ ಎಕ್ಸ್ ಲಿಂಕ್ ನಲ್ಲಿ ಇದ್ದು, ನೀವು ಒಮ್ಮೆ ನೋಡಿ. https://twitter.com/siddaramaiah/status/1751221903157788766 https://kannadanewsnow.com/kannada/lok-sabha-elections-2019-bjp-appoints-in-charges-for-28-constituencies-in-karnataka/ https://kannadanewsnow.com/kannada/land-scam-court-summons-former-bihar-cm-lalu-prasads-wife-rabri-devi-daughters/
ನವದೆಹಲಿ: ಅಯೋಧ್ಯೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಜನದಟ್ಟಣೆಯನ್ನು ಕಡಿಮೆ ಮಾಡುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು 3,570 ಕೋಟಿ ರೂ.ಗಳ ಹೂಡಿಕೆಯೊಂದಿಗೆ 68 ಕಿ.ಮೀ ಗ್ರೀನ್ ಫೀಲ್ಡ್ ಬೈಪಾಸ್ ನಿರ್ಮಿಸಲು ಕೇಂದ್ರದಿಂದ ವಿಶೇಷ ಅನುಮೋದನೆ ಕೋರಿದೆ. ಲಕ್ನೋ, ಬಸ್ತಿ ಮತ್ತು ಗೊಂಡಾ ಜಿಲ್ಲೆಗಳನ್ನು ಒಳಗೊಂಡಿರುವ ಈ 4/6 ಪಥದ ಹೆದ್ದಾರಿಗೆ ಎನ್ಎಚ್ಎಐ ಬಿಡ್ಗಳನ್ನು ಆಹ್ವಾನಿಸಿದೆ. ರಾಮ ಮಂದಿರ ಉದ್ಘಾಟನೆಯ ನಂತರ ಈ ಪ್ರದೇಶದಲ್ಲಿ ಪ್ರಯಾಣಿಕರ ಮತ್ತು ಸರಕು ವಾಹನಗಳ ಸಂಚಾರದಲ್ಲಿ ಹೆಚ್ಚಿನ ಹೆಚ್ಚಳವನ್ನು ಪರಿಗಣಿಸಿ ಉತ್ತರ ಅಯೋಧ್ಯೆ ಮತ್ತು ದಕ್ಷಿಣ ಅಯೋಧ್ಯೆ ಬೈಪಾಸ್ ಎಂಬ ಎರಡು ಭಾಗಗಳಲ್ಲಿ ಈ ಯೋಜನೆಯನ್ನು ರೂಪಿಸಲಾಗಿದೆ. ಅಂದಾಜಿನ ಪ್ರಕಾರ, ಸಂಚಾರವು ಪ್ರಸ್ತುತ ದಿನಕ್ಕೆ 89,023 ರಿಂದ 2033 ರ ವೇಳೆಗೆ ಪ್ರತಿದಿನ 2.17 ಲಕ್ಷಕ್ಕೆ ಹೆಚ್ಚಾಗುವ ಸಾಧ್ಯತೆಯಿದೆ. ಬೈಪಾಸ್ ಅನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ನಿರ್ಮಿಸಲಾಗುವುದು. ಸದ್ಯಕ್ಕೆ ಭಾರತ್ ಮಾಲಾ ಅಡಿಯಲ್ಲಿ ಯಾವುದೇ ಹೊಸ ಯೋಜನೆಯನ್ನು ಮುಂದುವರಿಸದಂತೆ ಹಣಕಾಸು ಸಚಿವಾಲಯವು ರಸ್ತೆ…
ಬೆಂಗಳೂರು : “ಎಲ್ಲರ ಅಭಿಪ್ರಾಯವನ್ನು ಸಂಗ್ರಹಿಸಿ, ಸುದೀರ್ಘ ಚರ್ಚೆ ಬಳಿಕವೇ ನಿಗಮ, ಮಂಡಳಿಗಳಿಗೆ ನೇಮಕ ಮಾಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಕುಮಾರಪಾರ್ಕ್ ಸರ್ಕಾರಿ ನಿವಾಸದ ಬಳಿ ನಿಗಮ, ಮಂಡಳಿಗಳಿಗೆ ನೇಮಕ ಪಟ್ಟಿಯಲ್ಲಿ ಕೆಲವರ ಹೆಸರು ಕೈಬಿಟ್ಟಿರುವುದಕ್ಕೆ ಅಸಮಾಧಾನ ಇದೆ, ಸಚಿವರುಗಳು ತಮ್ಮ ಅಭಿಪ್ರಾಯ ಕೇಳಿಲ್ಲ ಎಂದು ಹೇಳಿಕೆ ನೀಡಿರುವ ಬಗ್ಗೆ ಕೇಳಿದಾಗ ಉತ್ತರಿಸಿದ ಅವರು, “ಈ ನೇಮಕದ ಬಗ್ಗೆ ಸಿದ್ದರಾಮಯ್ಯ ಅವರು, ನಾನು ಹಾಗೂ ಪ್ರಧಾನ ಕಾರ್ಯದರ್ಶಿಗಳು ಕೂತು ಚರ್ಚೆ ಮಾಡಿದ್ದೇವೆ. ಎಲ್ಲರ ಅಭಿಪ್ರಾಯವನ್ನು ಪಡೆದಿದ್ದೇವೆ. ಕೆಲವರು ಇಂತಹವರಿಗೆ ಸ್ಥಾನ ನೀಡಬೇಕು ಎಂಬ ಪಟ್ಟಿ ಕೊಟ್ಟಿದ್ದಾರೆ. ಆ ಪತ್ರವನ್ನು ನಿಮ್ಮ ಮುಂದೆ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು. ಮಂತ್ರಿ ಆಗಬೇಕು, ದೊಡ್ಡ ಮಂಡಳಿಗಳು ಸಿಗಬೇಕೆಂಬ ಆಸೆ ಎಲ್ಲರಿಗೂ ಇರುತ್ತದೆ. ಎರಡು ವರ್ಷಗಳ ನಂತರ ಮತ್ತೆ ಬದಲಾವಣೆ ಆಗುತ್ತದೆ. ಅವಧಿ ಮುಗಿದ ನಂತರ ಬೇರೆಯವರಿಗೆ ಅವಕಾಶ ಮಾಡಿಕೊಡಬೇಕು ಎಂದು ಸೂಚನೆ ನೀಡಿದ್ದೇವೆ. ಪಕ್ಷ ಯಾವುದೇ ಹುದ್ದೆ ಕೊಟ್ಟರು ಸೇವೆ ಮಾಡಬೇಕು. ಯಾರೂ ಗಾಬರಿಯಾಗುವ ಅವಶ್ಯಕತೆಯಿಲ್ಲ. ಜಿಲ್ಲಾ…
ಬೆಂಗಳೂರು: ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳ ಸ್ಥಳೀಯ ಆಡಳಿತವನ್ನು ಬಲಪಡಿಸುವ ಸಲುವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ʼರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ʼ ಸ್ಥಾಪಿಸಿದ್ದು, ರಾಜ್ಯದ ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳ 51 ತಾಲ್ಲೂಕುಗಳಲ್ಲಿ ಪ್ರತಿ ತಾಲ್ಲೂಕಿಗೆ ಒಬ್ಬರಂತೆ ‘ಫೆಲೋಗಳನ್ನು ಎರಡು ವರ್ಷಗಳ ಅವಧಿಗೆ ನೇಮಕಾತಿ ಮಾಡಿಕೊಳ್ಳಲು ಮಂಜೂರಾತಿ ನೀಡಲಾಗಿದೆ. ಸ್ಥಳೀಯ ಆಡಳಿತ ಹಾಗೂ ವಿಕೇಂದ್ರೀಕರಣ ವ್ಯವಸ್ಥೆಯನ್ನು ಬಲಪಡಿಸುವ ಸಲುವಾಗಿ ಈ ಫೆಲೋಶಿಪ್ ಸ್ಥಾಪಿಸಲಾಗಿದ್ದು, ಪಂಚಾಯತ್ ರಾಜ್ ಕ್ಷೇತ್ರದಲ್ಲಿ ನಿರಂತರ ಸಾಮಾಜಿಕ ಆರ್ಥಿಕ ಸಮಸ್ಯೆಗಳನ್ನು ನಿಭಾಯಿಸಲು ಸ್ಥಳೀಯ ಆಡಳಿತಕ್ಕೆ ಇವರು ನೆರವಾಗಲಿದ್ದಾರೆ. ಹೊಸ ದೃಷ್ಟಿಕೋನಗಳು, ಆಲೋಚನೆಗಳು ಮತ್ತು ಚಿಂತನೆಗಳ ಮೂಲಕ ಸ್ಥಳೀಯ ಆಡಳಿತದಲ್ಲಿ ನಾಗರಿಕರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ವಿದ್ಯಾವಂತ, ತರಬೇತಿ ಪಡೆದ ಮತ್ತು ಪ್ರೇರಿತ ಯುವ ವೃತ್ತಿಪರರ ಕೌಶಲ್ಯತೆಯನ್ನು ಬಳಸಿಕೊಳ್ಳುವುದು ಫೆಲೋಶಿಪ್ ಆರಂಭಿಸಿರುವ ಪ್ರಮುಖ ಕಾರಣವಾಗಿದೆ. ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯತಿ ಮತ್ತು ಗ್ರಾಮ ಪಂಚಾಯತಿ ಮಟ್ಟದ ಅಭಿವೃದ್ಧಿ ಚಟುವಟಿಕೆಗಳ ಅನುಷ್ಠಾನದಲ್ಲಿ ತೊಡಗಿಕೊಂಡು, ಸ್ಥಳೀಯ ಅಡಳಿತ ಮತ್ತು…
ಬೆಂಗಳೂರು: ನಿನ್ನೆಯಷ್ಟೇ 34 ಶಾಸಕರಿಗೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ಹಂಚಿಕೆ ಮಾಡಿ ಸಿಎಂ ಸಿದ್ಧರಾಮಯ್ಯ ಅಧಿಕೃತ ಆದೇಶ ಮಾಡಿದ್ದರು. ಈ ಬೆನ್ನಲ್ಲೇ ಈಗ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಪೋಟಗೊಂಡಿದೆ. ನನಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಬೇಡ. ಕೊಡೋದಾದ್ರೇ ಸಚಿವ ಸ್ಥಾನವನ್ನೇ ನೀಡುವಂತೆ ಶಾಸಕರೊಬ್ಬರು ಆಗ್ರಹಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಬಾಗೇಪಲ್ಲಿ ಶಾಸಕ ಎಸ್ ಎನ್ ಸುಬ್ಬಾ ರೆಡ್ಡಿಯವರು ನನಗೆ ನಿಗಮ ಮಂಡಳಿ ಸ್ಥಾನ ನೀಡಿರೋದಕ್ಕೆ ತೃಪ್ತಿಯಿಲ್ಲ. ನಾನು ಜನಸೇವೆಯನ್ನು ಬಯಸೋ ಹುದ್ದೆಯೇ ಹೊರತು ಇಂತಹ ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ ಅಧ್ಯಕ್ಷ ಸ್ಥಾವನ್ನಲ್ಲ ಎಂಬುದಾಗಿ ಅಸಮಾಧನ ಹೊರ ಹಾಕಿದ್ದಾರೆ. ನಾನು ಈಗಾಗಲೇ ಹಲವು ಬಾರಿ ಕಾಂಗ್ರೆಸ್ ವರಿಷ್ಠರನ್ನು, ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ನನ್ನ ಬೇಡಿಕೆ ಇಟ್ಟಿದ್ದೇನೆ. ಕೊಡುವುದಾದ್ರೇ ಸಚಿವ ಸ್ಥಾನವನ್ನೇ ಕೊಡುವಂತೆಯೂ ಕೇಳಿದ್ದೇನೆ. ಅದಕ್ಕೆ ಒಪ್ಪಿಗೆ ಕೂಡ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಆ ನಿಟ್ಟಿನಲ್ಲಿ ಕ್ರಮ ವಹಿಸೋ ನಿರೀಕ್ಷೆಯಿದೆ ಎಂಬುದಾಗಿ ತಿಳಿಸಿದರು.…
ಉತ್ತರ ಕನ್ನಡ: ಜಿಲ್ಲೆಯಲ್ಲಿ ಯುವಕನೋರ್ವ ರಾಮ ಮಂದಿರದ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದನು. ಮಂದಿರ ಕೆಡವಿ ಮತ್ತೆ ಮಸೀದಿ ಕಟ್ಟೋದಾಗಿ ಹಾಕಿದ್ದ ಪೋಸ್ಟ್ ವೈರಲ್ ಆಗಿತ್ತು. ಈ ಸಂಬಂಧ ದಾಖಲಾದಂತ ದೂರಿನ ಹಿನ್ನಲೆಯಲ್ಲಿ ಆತನನ್ನು ಬಂಧಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ರಾಜೀವನಗರದ ನಿವಾಸಿಯಾಗಿದ್ದಂತ ಶಕೀಲ್ ಅಹ್ಮದ್ (23) ಎಂಬಾತ ಇನ್ ಸ್ಟಾಗ್ರಾಂನಲ್ಲಿ ರಾಮಮಂದಿರದ ವಿರುದ್ಧ ಪೋಸ್ಟ್ ಹಾಕಿದ್ದನು. ಈ ಹಿನ್ನಲೆಯಲ್ಲಿ ಆತನ ವಿರುದ್ಧ ಶಿರಸಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಶಕೀಲ್ ಹಾಕಿದ್ದಂತ ಇನ್ ಸ್ಟಾಗ್ರಾಂ ಪೋಸ್ಟ್ ನಲ್ಲಿ ರಾಮಮಂದಿರ ಕೆಡವಿ ಬಾಬ್ರಿ ಮಸೀದಿ ಪುನರ್ ನಿರ್ಮಿಸೋದಾಗಿ ಹೇಳಿದ್ದನು. ಹೀಗಾಗಿ ಆತನ ವಿರುದ್ಧ ದೂರು ದಾಖಲಾಗಿತ್ತು. ಈ ದೂರಿನ ಹಿನ್ನಲೆಯಲ್ಲಿ ಶಕೀಲ್ ಅಹ್ಮದ್ ನನ್ನು ಶಿರಸಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ರಾಮಮಂದಿರದ ವಿರುದ್ಧ ಪೋಸ್ಟ್ ಹಾಕಿದಂತ ಯುವಕ ಜೈಲು ಪಾಲು ಆಗುವಂತೆ ಆಗಿದೆ. https://kannadanewsnow.com/kannada/2021-22-higher-education/ https://kannadanewsnow.com/kannada/lok-sabha-elections-2019-bjp-appoints-in-charges-for-28-constituencies-in-karnataka/
ನವದೆಹಲಿ: ಮುಂಬರುವ 2024 ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ಜನತಾ ಪಕ್ಷವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ಉಸ್ತುವಾರಿಗಳು ಮತ್ತು ಸಹ ಉಸ್ತುವಾರಿಗಳನ್ನು ನೇಮಿಸಿದೆ. ಬಿಹಾರಕ್ಕೆ ವಿನೋದ್ ತಾವ್ಡೆ, ಜಾರ್ಖಂಡ್ಗೆ ಲಕ್ಷ್ಮೀಕಾಂತ್ ಬಾಜಪೇಯಿ ಮತ್ತು ಹರಿಯಾಣಕ್ಕೆ ವಿಪ್ಲವ್ ಕುಮಾರ್ ದೇವ್ ಅವರನ್ನು ಬಿಜೆಪಿ ನೇಮಿಸಿದೆ. https://twitter.com/ANI/status/1751150767984251230 ಲೋಕಸಭಾ ಚುನಾವಣೆ 2024: 47 ಕೋಟಿ ಮಹಿಳೆಯರು ಸೇರಿದಂತೆ 96 ಕೋಟಿ ನಾಗರಿಕರು ಮತ ಚಲಾಯಿಸಲು ಅರ್ಹರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ 47 ಕೋಟಿ ಮಹಿಳೆಯರು ಸೇರಿದಂತೆ 96 ಕೋಟಿಗೂ ಹೆಚ್ಚು ಜನರು ಮತ ಚಲಾಯಿಸಲು ಅರ್ಹರಾಗಿದ್ದಾರೆ, ಇದಕ್ಕಾಗಿ ಭಾರತದಾದ್ಯಂತ 12 ಲಕ್ಷಕ್ಕೂ ಹೆಚ್ಚು ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ಮತ ಚಲಾಯಿಸಲು ಅರ್ಹರಾದವರಲ್ಲಿ 1.73 ಕೋಟಿಗೂ ಹೆಚ್ಚು ಜನರು 18 ರಿಂದ 19 ವರ್ಷ ವಯಸ್ಸಿನವರು. 18 ನೇ ಲೋಕಸಭೆಯ ಸದಸ್ಯರನ್ನು ಆಯ್ಕೆ ಮಾಡಲು ಸಂಸದೀಯ ಚುನಾವಣೆಗಳನ್ನು ಸುಗಮವಾಗಿ ನಡೆಸಲು 1.5 ಕೋಟಿ ಚುನಾವಣಾ ಸಿಬ್ಬಂದಿಯನ್ನು ನಿಯೋಜಿಸಲಾಗುವುದು.…
ಚಾಮರಾಜನಗರ: ಜಿಲ್ಲೆಯಲ್ಲಿ ಇಂದು ನಡೆದಂತ ಕನಕ ಜಯಂತಿ ಕಾರ್ಯಕ್ರಮದಲ್ಲಿ ಹೈಡ್ರಾಮಾವೇ ನಡೆದಿದೆ. ಯತೀಂದ್ರ ಸಿದ್ಧರಾಮಯ್ಯ ಅವರನ್ನು ಯುವಕನೋರ್ವ ಅವಾಚ್ಯ ಶಬ್ದಗಳಿಂದ ನಿಂದಿಸಿರೋದಾಗಿ ತಿಳಿದು ಬಂದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಇಂದು ಕನಕ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಂತ ಯತೀಂದ್ರ ಸಿದ್ಧರಾಮಯ್ಯ ಮಾತನಾಡುತ್ತಿದ್ದಾಗ, ವೇದಿಕೆಯಲ್ಲಿ ಹೈಡ್ರಾಮಾವೇ ನಡೆದಿದೆ. ವೇದಿಕೆಯ ಬಳಿಗೆ ಬಂದಂತ ಯುವಕನೋರ್ವ, ಯತೀಂದ್ರ ಸಿದ್ಧರಾಮಯ್ಯ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಸ್ಥಳದಲ್ಲಿದ್ದಂತ ಕಾರ್ಯಕರ್ತರು, ಯತೀಂದ್ರ ಅಭಿಮಾನಿಗಳು ಆತನನ್ನು ಹಿಡಿಯೋ ಮುನ್ನಲವೇ ಬೈಕ್ ಏರಿ ಅಲ್ಲಿಂದ ಪರಾರಿಯಾಗಿರೋದಾಗಿ ತಿಳಿದು ಬಂದಿದೆ. https://kannadanewsnow.com/kannada/2021-22-higher-education/ https://kannadanewsnow.com/kannada/lok-sabha-elections-2019-bjp-appoints-in-charges-for-28-constituencies-in-karnataka/
ಬೆಂಗಳೂರು: ಕರ್ನಾಟಕ ಬಿಜೆಪಿಯಿಂದ ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆಯನ್ನು ಕೈಗೊಳ್ಳಲಾಗಿದೆ. ಲೋಕಸಭಾ ಚನಾವಣೆಗೂ ಮುನ್ನವೇ ರಾಜ್ಯದ 28 ಕ್ಷೇತ್ರಗಳಿಗೆ ಜಿಲ್ಲಾ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಈ ಕುರಿತಂತೆ ಬಿಜೆಪಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಮುಂಬರುವಂತ ಲೋಕಸಭಾ ಚುನಾವಣೆಗೆ ತಯಾರಿ ನಡೆಸೋದಕ್ಕಾಗಿ ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಲಾಗುತ್ತಿದೆ. ಅದರ ಭಾಗವಾಗಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಜಿಲ್ಲಾ ಉಸ್ತುವಾರಿಗಳನ್ನು ನೇಮಿಸಲಾಗಿದೆ ಎಂದಿದೆ. ಈಗಾಗಲೇ ಕರ್ನಾಟಕ ರಾಜ್ಯ ಚುನಾವಣಾ ಉಸ್ತುವಾರಿಗಳನ್ನಾಗಿ ಬಿಜೆಪಿ ಹೈಕಮಾಂಡ್ ನಿಂದ ರಾಧಾ ಮೋಹನ್ ದಾಸ್ ಅಗರ್ವಾಲ್ ಹಾಗೂ ಸಹ ಉಸ್ತುವಾರಿಯನ್ನಾಗಿ ಸುಧಾಕರ್ ರೆಡ್ಡಿಯನ್ನು ನಿಯೋಜಿಸಲಾಗಿದೆ. ಈ ಬೆನ್ನಲ್ಲೇ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಜಿಲ್ಲಾ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಹೀಗಿದೆ 28 ಕ್ಷೇತ್ರಗಳಿಗೆ ನೇಮಕ ಮಾಡಲಾದಂತೆ ಉಸ್ತುವಾರಿಗಳ ಪಟ್ಟಿ ಮೈಸೂರು – ಡಾ.ಸಿಎನ್ ಅಶ್ವತ್ಥನಾರಾಯಣ ಚಾಮರಾಜನಗರ – ಎನ್ ವಿ ಪಣಿಶ್ ಮಂಡ್ಯ – ಸುನೀಲ್ ಸುಬ್ರಹ್ಮಣಿ ಹಾಸನ – ಎಂ.ಕೆ ಪ್ರಾಣೇಶ್ ದಕ್ಷಿಣ ಕನ್ನಡ – ಕೋಟಾ ಶ್ರೀನಿವಾಸ್…