Author: kannadanewsnow09

ಸೂರ್ಯೋದಯಕ್ಕೆ ಮುನ್ನ ಎದ್ದು ಸ್ನಾನ ಮಾಡಿ ದೇವರಿಗೆ ದೀಪ ಹಚ್ಚಿ ಈ ಮಂತ್ರವನ್ನು ಪಠಿಸಿ, ನಿಮ್ಮ ಹಣಕಾಸಿನ ಸಮಸ್ಯೆ ದೂರವಾಗಲಿದೆ. ಹೌದು ಇದು ಧನುರ್ಮಾಸದಲ್ಲಿ ಹಣ ನೀಡುವ ಮಹಾಲಕ್ಷ್ಮೀ ಮಂತ್ರವಾಗಿದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ…

Read More

ಬೆಂಗಳೂರು: ಹೊಸ ವರ್ಷವನ್ನು ಸ್ವಾಗತಿಸಲು ಸಿಲಿಕಾನ್ ಸಿಟಿ ಬೆಂಗಳೂರು ಸಜ್ಜಾಗುತ್ತಿದೆ. ಹೊಸ ವರ್ಷಾಚರಣೆಯ ವೇಳೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಭದ್ರತಾ ದೃಷ್ಟಿಯಿಂದ ಪೊಲೀಸರು ಸಕಲ ಸಿದ್ಧತೆಯನ್ನು ಕೈಗೊಂಡಿದ್ದಾರೆ. ಪ್ರಮುಖವಾಗಿ ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ಸೇರಿದಂತೆ ಇತರೆ ರಸ್ತೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಬೆಂಗಳೂರಲ್ಲಿ ಭದ್ರತೆಗಾಗಿ ಹೆಚ್ಚುವರಿ ಪೊಲೀಸ್ ಕಮೀಷನರ್ ಇಬ್ಬರು, ಜಂಟಿ ಪೊಲೀಸ್ ಕಮೀಷನರ್ ಒಬ್ಬರು, ಡಿಸಿಪಿ 15, ಎಸಿಪಿ 45, ಪಿಐ 135, ಪಿಎಸ್ಐ 530, ಎಎಸ್ಐ 655, ಹೆಚ್ ಸಿ, ಪಿಸಿ – 4,833, ಮಹಿಳಾ ಪೊಲೀಸ್ ಸಿಬ್ಬಂದಿ 1048, ಮಫ್ತಿ ಸಿಬ್ಬಂದಿ 597, ಹೋಂ ಗಾರ್ಡ್ 3170, ಸಿವಿಲ್ ಡಿಫೆನ್ಸ್ 800 ಸೇರಿದಂತೆ ಒಟ್ಟು 11,830 ಪೊಲೀಸ್ ಸಿಬ್ಬಂದಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಇದಲ್ಲದೇ ಕೆ ಎಸ್ ಆರ್ ಪಿಯ 72 ತುಕಡಿ, ಕೆ ಎಸ್ ಆರ್ ಪಿ ಬೆಳಗಿನ ಗಸ್ತಿಗೆ 17 ತುಕಡಿ, ಸಿಎಎರ್ ರಾತ್ರಿ ಗಸ್ತಿಗೆ 21 ತುಕಡಿ,…

Read More

ಗಣೇಶನ ಮುಂದೆ ನಿಂತು ಈ ನೀರನ್ನು ಕುಡಿಯಿರಿ. ಯಾರೂ ನಿಮ್ಮ ವಿರುದ್ಧ ಸ್ಪರ್ಧಿಸಿ ಗೆಲ್ಲಲು ಸಾಧ್ಯವಿಲ್ಲ. ಆತ್ಮವಿಶ್ವಾಸ ಮತ್ತು ಧೈರ್ಯವು ಹಲವಾರು ಪಟ್ಟು ಹೆಚ್ಚಾಗುತ್ತದೆ. ಧೈರ್ಯ ಹೆಚ್ಚಿಸಲು ಗಣೇಶನ ಪೂಜೆ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ,…

Read More

ಬೆಂಗಳೂರು: ಸಾರಿಗೆ ಬಸ್ ಚಾಲನೆಯ ವೇಳೆಯಲ್ಲೇ ಚಾಲಕನಿಗೆ ಫಿಟ್ಸ್ ಬಂದ ಕಾರಣ, ಸರಣಿ ಅಪಘಾತ ಸಂಭವಿಸಿ ಹಲವರು ಗಾಯಗೊಂಡಿದ್ದರೇ, ಅನೇಕ ವಾಹನಗಳು ಜಖಂಗೊಂಡಿವೆ. ನೆಲಮಂಗಲ ಡಿಪೋ, ಚಿತ್ರದುರ್ಗ ವಿಭಾಗಕ್ಕೆ ಸೇರಿದ್ದಂತ ಕೆ ಎಸ್ ಆರ್ ಟಿಸಿ ಬಸ್ ಪಾವಗಡ ಟು ಬೆಂಗಳೂರಿಗೆ ಸಂಚರಿಸುತ್ತಿದ್ದಾಗ ಮಡಕಶಿರ ಬಳಿಯಲ್ಲಿ ಚಾಲಕನಿಗೆ ಫಿಟ್ಸ್ ಬಂದಿದೆ. ಹೀಗಾಗಿ ಸರಣಿ ಅಪಘಾತಕ್ಕೆ ಕಾರಣವಾಗಿದೆ. ರಸ್ತೆ ಪಕ್ಕ ನಿಂತಿದ್ದ ವ್ಯಕ್ತಿಯೊಬ್ಬರಿಗೆ ಡಿಕ್ಕಿಯಾದ ಪರಿಣಾಮ ಓರ್ವ ರೈತ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೂ ಒಂದು ಗೂಡ್ಸ್ ಆಟೋ, ಬೈಕ್ ಗೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿಯಾದ ಪರಿಣಾಮ ಜಖಂಗೊಂಡಿದ್ದಾವೆ. ಈ ಸಂಬಂಧ ಮಡಕಶಿರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/strict-action-will-be-taken-against-those-found-misbehaving-during-new-year-celebrations-deputy-cm-dk-shivakumar-shivakumar-warns/ https://kannadanewsnow.com/kannada/why-here-on-december-31-go-here-with-your-family-and-celebrate-the-new-year/

Read More

ಬೆಂಗಳೂರು: “ಹೊಸ ವರ್ಷಾಚರಣೆ ವೇಳೆ ಯಾರೊಬ್ಬರೂ ದುರ್ವರ್ತನೆ ಮಾಡುವಂತಿಲ್ಲ. ಕಾನೂನು ಉಲ್ಲಂಘನೆ ಮಾಡುವಂತಿಲ್ಲ. ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕಟ್ಟಿಟ್ಟ ಬುತ್ತಿ. ಇದನ್ನು ಮನವಿಯಾಗಿಯಾದರೂ ಪರಿಗಣಿಸಿ, ಇಲ್ಲವೇ ಎಚ್ಚರಿಕೆ ಎಂದಾದರೂ ಪರಿಗಣಿಸಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಮಾಧ್ಯಮಗಳಿಗೆ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು. “ಬೆಂಗಳೂರಿನಾದ್ಯಂತ 10 ಸಾವಿರಕ್ಕೂ ಹೆಚ್ಚು ಕ್ಯಾಮೆರಾ ಅಳವಡಿಸಲಾಗಿದ್ದು, ಎಲ್ಲರ ಚಲನವಲನಗಳ ಮೇಲೆ ಕಣ್ಣಿಡಲಾಗುವುದು. ಹೊಸವರ್ಷಾಚರಣೆ ವೇಳೆ ರಾಜ್ಯದ ಗೌರವ ಹಾಗೂ ಗಾಂಭೀರ್ಯ ಕಾಪಾಡಬೇಕು”ಎಂದು ತಿಳಿಸಿದರು. “ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 7 ದಿನ ಶೋಕಾಚಾರಣೆ ಘೋಷಣೆ ಮಾಡಿದ್ದು, ಕೇವಲ ಸರ್ಕಾರಿ ಕಾರ್ಯಕ್ರಮಗಳನ್ನು ಮಾತ್ರ ತಡೆ ಹಿಡಿಯಲಾಗಿದೆ. ಅದರ ಹೊರತಾಗಿ ಖಾಸಗಿ ಕಾರ್ಯಕ್ರಮಗಳಲ್ಲಿ ನಾವು ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಹೀಗಾಗಿ ಖಾಸಗಿಯಾಗಿ ಹೊಸ ವರ್ಷಾಚರಣೆ ಮಾಡುವವರು ಮಾಡಿಕೊಳ್ಳಬಹುದು” ಎಂದರು. “ಹೊಸವರ್ಷಾಚರಣೆ ಮಾರ್ಗಸೂಚಿ, ಸಮಯಾವಕಾಶದ ಬಗ್ಗೆ ಪೊಲೀಸರು ಮಾಹಿತಿ ನೀಡಲಿದ್ದಾರೆ. ರಾಜ್ಯದಲ್ಲಿ ಕಾನೂನು…

Read More

ಕೆಎನ್ಎನ್ ಸ್ಪೋರ್ಟ್ಸ್: ಮೆಲ್ಬೋರ್ನ್ನಲ್ಲಿ ಭಾನುವಾರ ನಡೆದ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಚೆಂಡಿನೊಂದಿಗೆ ತಮ್ಮ ಅದ್ಭುತ ಪ್ರದರ್ಶನವನ್ನು ಮುಂದುವರಿಸಿದರು. ಎಂಸಿಜಿಯಲ್ಲಿ ನಡೆಯುತ್ತಿರುವ ಬಾಕ್ಸಿಂಗ್ ಡೇ ಟೆಸ್ಟ್ನ ನಾಲ್ಕನೇ ದಿನದಂದು ಬುಮ್ರಾ ತಮ್ಮ 200 ಟೆಸ್ಟ್ ವಿಕೆಟ್ಗಳನ್ನು ಪೂರೈಸುವ ಮೂಲಕ ಇತಿಹಾಸ ಬರೆದಿದ್ದಾರೆ. ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 20 ಕ್ಕಿಂತ ಕಡಿಮೆ ಸರಾಸರಿಯಲ್ಲಿ 200 ಕ್ಕೂ ಹೆಚ್ಚು ವಿಕೆಟ್ ಪಡೆದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಆಸ್ಟ್ರೇಲಿಯಾದ ಎರಡನೇ ಇನ್ನಿಂಗ್ಸ್ನಲ್ಲಿ ಟ್ರಾವಿಸ್ ಹೆಡ್ ಅವರನ್ನು 1 ರನ್ಗೆ ಔಟ್ ಮಾಡಿದ ನಂತರ ಅವರು ಈ ಮೈಲಿಗಲ್ಲನ್ನು ತಲುಪಿದರು. ಮೆಲ್ಬೋರ್ನ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ 44ನೇ ಟೆಸ್ಟ್ ಪಂದ್ಯವನ್ನಾಡುತ್ತಿರುವ ಬುಮ್ರಾ 19.38ರ ಸರಾಸರಿಯಲ್ಲಿ 202 ವಿಕೆಟ್ಗಳನ್ನು ಪಡೆದಿದ್ದಾರೆ. ವೆಸ್ಟ್ ಇಂಡೀಸ್ನ ಮಾಲ್ಕಮ್ ಮಾರ್ಷಲ್ (376 ವಿಕೆಟ್, 20.94 ಸರಾಸರಿ), ಜೋಯಲ್ ಗಾರ್ನರ್ (259 ವಿಕೆಟ್, 20.97 ಸರಾಸರಿ) ಮತ್ತು ಕರ್ಟ್ಲಿ ಆಂಬ್ರೋಸ್ (405 ವಿಕೆಟ್, 20.99 ಸರಾಸರಿ) ನಂತರದ ಸ್ಥಾನದಲ್ಲಿದ್ದಾರೆ. ಟೆಸ್ಟ್ನಲ್ಲಿ…

Read More

ಬೆಂಗಳೂರು:  ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಕಾರಣ. ಊರಿಗೆಲ್ಲಾ ಉಪದೇಶ ಮಾಡುವ ಪ್ರಿಯಾಂಕ್ ಖರ್ಗೆ ಮೊದಲು ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶನ ಮಾಡಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ. ಈ ಕುರಿತು ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಖರ್ಗೆ ಕುಟುಂಬಕ್ಕೆ ಅಂಬೇಡ್ಕರ್ ಸಂವಿಧಾನ ಅನ್ವಯ ಆಗುವುದಿಲ್ಲವೇ? ಊರಿಗೆಲ್ಲಾ ಉಪದೇಶ ಮಾಡುವ ಪ್ರಿಯಾಂಕ್ ಖರ್ಗೆ ಅವರು ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶನ ಮಾಡಲಿ. ಪ್ರಿಯಾಂಕ್ ಖರ್ಗೆ ಕಲಬುರ್ಗಿ ನಿಜಾಮನೂ ಅಲ್ಲ, ಅವರ ಅನುಯಾಯಿಗಳು ರಜಾಕಾರರೂ ಅಲ್ಲ. ಗುತ್ತಿಗೆದಾರ ಸಚಿನ್ ಸಾವಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆಯವರ ಆಪ್ತರ ಪಾತ್ರವಿರುವುದು ಸ್ಪಷ್ಟವಾಗಿದೆ. ಆದ್ದರಿಂದ ಅವರು ಕೂಡಲೇ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದ್ದಾರೆ. ಈ ಹಿಂದೆ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಾಗ, ಸಚಿವ ಈಶ್ವರಪ್ಪನವರ ರಾಜೀನಾಮೆ ಕೇಳಲಾಗಿತ್ತು. ಈಗ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ. ಸಚಿನ್ ಪಾಂಚಾಳ ಅವರು ಡೆತ್ನೋಟ್ನಲ್ಲಿ ರಾಜು ಕಪನೂರು ಹೆಸರು ಬರೆದಿಟ್ಟು, ಬಳಿಕ ರೈಲಿಗೆ…

Read More

ನವದೆಹಲಿ: ಭಾರತದ ಯುವ ವೇಗದ ಬೌಲರ್ ಅರ್ಷ್ದೀಪ್ ಸಿಂಗ್ ಅವರನ್ನು ಐಸಿಸಿ (ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್) ವರ್ಷದ ಪುರುಷರ ಟಿ 20 ಐ ಕ್ರಿಕೆಟಿಗ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದೆ. ಅರ್ಷ್ದೀಪ್ 2024 ರ ಟಿ 20 ವಿಶ್ವಕಪ್ನಲ್ಲಿ ಎಂಟು ಪಂದ್ಯಗಳಿಂದ 12.64 ಸರಾಸರಿ ಮತ್ತು 7.16 ಎಕಾನಮಿಯೊಂದಿಗೆ 17 ವಿಕೆಟ್ಗಳನ್ನು ಪಡೆಯುವ ಮೂಲಕ ಜಂಟಿಯಾಗಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು. ಎಡಗೈ ವೇಗಿ ಟೆಸ್ಟ್ ಆಡುವ ರಾಷ್ಟ್ರಗಳಲ್ಲಿ 18 ಪಂದ್ಯಗಳಿಂದ 13.50 ಸರಾಸರಿಯಲ್ಲಿ 36 ವಿಕೆಟ್ಗಳನ್ನು ಮತ್ತು 7.49 ಎಕಾನಮಿಯೊಂದಿಗೆ ವರ್ಷದ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದಾರೆ. 2024ರ ಟಿ20 ವಿಶ್ವಕಪ್ನಲ್ಲಿ ( T20 World Cup 2024 ) ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಟೂರ್ನಿಯ ಶ್ರೇಷ್ಠ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ. ಬುಮ್ರಾ ವಿಶ್ವಕಪ್ನಲ್ಲಿ ಎರಡನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದು, ಎಂಟು ಪಂದ್ಯಗಳಿಂದ 8.26…

Read More

ಶಿವಮೊಗ್ಗ: ಜಿಲ್ಲೆಯ ಜನರು ಎಲ್ಲೆಲ್ಲೋ ಹೋಗಿ ಹೊಸ ವರ್ಷವನ್ನು ಡಿಸೆಂಬರ್.31ರಂದು ಆಚರಿಸೋದು ಯಾಕೆ.? ನೀವು, ನಿಮ್ಮ ಕುಟುಂಬಸ್ಥರು ಜೊತೆಗೂಡಿ ಹೊಸ ವರ್ಷವನ್ನು ಆಚರಿಸೋದಕ್ಕೆ ಸದ್ಗುರು ಗ್ರೂಪ್ಸ್ ಸಿದ್ಧವಾಗಿದೆ. ಅದೆಲ್ಲಿ ಅಂತ ಮುಂದೆ ಓದಿ. ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಸದ್ಗುರು ಗ್ರೂಪ್ಸ್ ನಿಂದ ಇದೇ ಮೊದಲ ಬಾರಿಗೆ ಹೊಸ ವರ್ಷಾಚರಣೆಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಲೈವ್ ಡಿಜೆ ಜೊತೆಗೆ ಹಾಡು, ಕುಣಿತದ ರಸದೌತಣವನ್ನು ನೀಡಲು ವೇದಿಕೆಯನ್ನು ಸಜ್ಜುಗೊಳಿಸಿದೆ. ಸಾಗರದ ಕೂಗಳತೆ ದೂರದಲ್ಲಿರುವಂತ ತ್ಯಾಗರ್ತಿ ಕ್ರಾಸ್ ಬಳಿಯಲ್ಲಿ ಬಹುದೊಡ್ಡ ಹೊಸ ವರ್ಷಾಚರಣೆಯ ಮಲ್ನಾಡ್ ಕಾರ್ನಿವಲ್ ಕಾರ್ಯಕ್ರಮವನ್ನು ಸಾರ್ವಜನಿಕರಿಗಾಗಿ ಆಯೋಜಿಸಲಾಗಿದೆ. ವೆಜ್ ಅಂಡ್ ನಾನ್ ವೆಜ್ ಊಟದ ಜೊತೆಗೆ ಲೈವ್ ಸಂಗೀತವನ್ನು ಖ್ಯಾತ, ಪ್ರಸಿದ್ಧ ಗಾಯಕರಿಂದ ಕೇಳಿ, ಕುಣಿದು ಸಂಭ್ರಮಿಸಬಹುದಾಗಿದೆ. 0-9 ವರ್ಷದೊಳಗಿನವರಿಗೆ ಪ್ರವೇಶ ಉಚಿತವಾಗಿದೆ. 18 ವರ್ಷದ ಒಳಗಿನವರಿಗೂ ರೂ.499 ಹಾಗೂ 19 ವರ್ಷ ಮೇಲ್ಪಟ್ಟವರಿಗೆ ರೂ.699 ಟಿಕೆಟ್ ಶುಲ್ಕವನ್ನು ನಿಗದಿಪಡಿಸಲಾಗಿದೆ. ಟಿಕೆಟ್ ಆನ್ ಲೈನ್ ನಲ್ಲಿ ಖರೀದಿಸುವುದಾದರೇ ಇಂದೇ https://hotelsadguruandtours.com/malnad_carnival/booking/ ಲಿಂಕ್ ಕ್ಲಿಕ್…

Read More

ನವದೆಹಲಿ: ಖ್ಯಾತ ಮಲಯಾಳಂ ಚಲನಚಿತ್ರ ಮತ್ತು ಟಿವಿ ನಟ ದಿಲೀಪ್ ಶಂಕರ್ ತಿರುವನಂತಪುರಂನ ವ್ಯಾನ್ರೋಸ್ ಜಂಕ್ಷನ್ನ ಖಾಸಗಿ ಹೋಟೆಲ್ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರ ಸಾವಿಗೆ ನಿಖರವಾದ ಕಾರಣವನ್ನು ಇನ್ನೂ ನಿರ್ಧರಿಸಲಾಗಿಲ್ಲ. ಅಮ್ಮಾ ಅರಿಯತೆ, ಸುಂದರಿ ಮತ್ತು ಪಂಚಾಗ್ನಿಯಂತಹ ಹಿಟ್ ಧಾರಾವಾಹಿಗಳಲ್ಲಿನ ಅಭಿನಯಕ್ಕಾಗಿ ಹೆಸರುವಾಸಿಯಾದ ದಿಲೀಪ್ ಶಂಕರ್ ಮಲಯಾಳಂ ಮನರಂಜನೆಯಲ್ಲಿ ಪರಿಚಿತ ಮುಖವಾಗಿದ್ದರು. ದೂರದರ್ಶನ ಧಾರಾವಾಹಿಗೆ ಸಂಬಂಧಿಸಿದ ಕೆಲಸಕ್ಕಾಗಿ ಅವರು ನಾಲ್ಕು ದಿನಗಳ ಹಿಂದೆ ಹೋಟೆಲ್ ಗೆ ಚೆಕ್ ಇನ್ ಮಾಡಿದ್ದರು ಎಂದು ವರದಿಗಳು ಸೂಚಿಸುತ್ತವೆ. ಕೆಲ ದಿನಗಳಿಂದ ಹೋಟೆಲ್ ಕೋಣೆಯಿಂದ ಹೊರಗೆ ಬಾರದ ಕಾರಣ ಹೋಟೆಲ್ ಸಿಬ್ಬಂದಿ ನೋಡಿದಾಗ ನಟ ದಿಲೀಪ್ ಶಂಕರ್ ಶವ ಪತ್ತೆಯಾಗಿದೆ. ಈ ಮಾಹಿತಿಯನ್ನು ಪೊಲೀಸರಿಗೆ ಹೋಟೆಲ್ ಸಿಬ್ಬಂದಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದು ಬಾಗಿಲು ತೆರೆದು ಪರಿಶೀಲಿಸಿ, ಪ್ರಕರಣ ದಾಖಲಿಸಿ ತನಿಖೆಗೆ ಕೈಗೊಂಡಿದ್ದಾರೆ. https://kannadanewsnow.com/kannada/kpsc-kas-exam-2024-omr-sheet-registration-number-changed/ https://kannadanewsnow.com/kannada/pakistani-soldier-killed-11-injured-in-afghan-taliban-firing/

Read More