Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ಸಹಕಾರ ಇಲಾಖೆಯು 2024-25ನೇ ಸಾಲಿಗೆ ಯಶಸ್ವಿನಿ ಯೋಜನೆಯಡಿ ಫಲಾನುಭವಿಗಳನ್ನು ನೋಂದಾಯಿಸಿಕೊಳ್ಳುವಂತೆ ತಿಳಿಸಿದ್ದು, ಮಾ.31 ಕೊನೆಯ ದಿನಾಂಕವಾಗಿದೆ. ಈ ಯೋಜನೆಯಡಿ ಮುಖ್ಯವಾಗಿ ಹೃದಯಕ್ಕೆ ಸಂಬಂಧಿಸಿದ ರೋಗಗಳು ಹಾಗೂ ಕಿವಿ, ಮೂಗು, ಗಂಟಲು ವ್ಯಾದಿಗಳು, ಕರುಳಿನ ಖಾಯಿಲೆಗಳು, ನರಗಳಿಗೆ ಸಂಬಂಧಿಸಿದ ಖಾಯಿಲೆಗಳು, ಕಣ್ಣಿನ ಖಾಯಿಲೆಗಳು, ಮೂಳೆ ರೋಗಗಳು, ಸ್ತ್ರೀಯರಿಗೆ ಸಂಬಂಧಿಸಿದ ಖಾಯಿಲೆಗಳಿಗೆ ಚಿಕಿತ್ಸಾ ಸೌಲಭ್ಯಗಳನ್ನು ರಾಜ್ಯದ ಯಶಸ್ವಿನಿ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಸಹಕಾರಿಗಳಿಗೆ ಒದಗಿಸಲಾಗುವುದು. ಈ ಯೋಜನೆಯಡಿ ಒಂದು ಫಲಾನುಭವಿ ಕುಟುಂಬಕ್ಕೆ ವಾರ್ಷಿಕ ವೈದ್ಯಕೀಯ ಚಿಕಿತ್ಸಾ ವೆಚ್ಚದ ಗರಿಷ್ಟ ಮಿತಿಯು ರೂ. 5.00 ಲಕ್ಷಕ್ಕೆ ನಿಗದಿಪಡಿಸಲಾಗಿದ್ದು, 1 ಏಪ್ರಿಲ್ 2025 ರಿಂದ 31 ಮಾರ್ಚ್ 2026ರವರೆಗೆ ಚಿಕಿತ್ಸಾ ಅವಧಿ ಚಾಲ್ತಿಯಲ್ಲಿರುತ್ತದೆ. ಜಿಲ್ಲೆಯ ಸಹಾಕರ ಸಂಘಗಳ ಸದಸ್ಯರುಗಳು ಯಶಸ್ವಿನ ಯೋಜನೆಯಡಿ ಮಾ.31 ರೊಳಗಾಗಿ ನೊಂದಾಯಿಸಿಕೊಂಡು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಸಹಕಾರ ಸಂಘಗಳ ಉಪನಿಬಂಧಕ ನಾಗಭೂಷಣ್ ಚಂದ್ರಶೇಖರ್ ಕಲ್ಮನೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಸಹಕಾರ ಸಂಘಗಳನ್ನು ಹಾಗೂ ಯಶಸ್ವಿನಿ ಕೋ ಆರ್ಡಿನೇಟರ್ ಹರೀಶ್ –…

Read More

ಬೆಂಗಳೂರು: ಒಳಮೀಸಲಾತಿಗಾಗಿ ಮೂರು ದಶಕಗಳ ಹೋರಾಟ ನಡೆಸಿದ್ದ ಮಾದಿಗ ಸಮುದಾಯಕ್ಕೆ ಸಾಮಾಜಿಕ ನ್ಯಾಯದ ಹರಿಕಾರ ಸಿದ್ದರಾಮಯ್ಯ ಸಂತಸದ ಸುದ್ದಿ ನೀಡಿದ್ದು, ಪರಿಶಿಷ್ಟ ಜಾತಿ ಸೀಮಿತಗೊಳಿಸಿ ಜಾತಿಗಣತಿಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಿರುವುದು ಉತ್ತಮ ನಿರ್ಧಾರವಾಗಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದ್ದಾರೆ. ಪರಿಶಿಷ್ಟ ಜಾತಿಗಳಲ್ಲಿನ ಸಮುದಾಯಗಳ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಸಮೀಕ್ಷೆಗೆ ಸರ್ಕಾರ ದಿಟ್ಟ ನಡೆ ಕೈಗೊಂಡಿದ್ದು, ಏಪ್ರಿಲ್, ಮೇ ಈ ಎರಡು ತಿಂಗಳಲ್ಲಿ ಜಾತಿಗಣತಿ ನಡೆಸಿ, ಜೂನ್ ಮೊದಲ ವಾರದಲ್ಲಿ  ಒಳಮೀಸಲಾತಿ ಜಾರಿಗೊಳಿಸಲು ಕೈಗೊಂಡಿರುವ ನಿರ್ಧಾರ ಸ್ವಾಗತರ್ಹವಾಗಿದೆ ಎಂದಿದ್ದಾರೆ. 30 ವರ್ಷಗಳ ಹೋರಾಟದ ಫಲ, ಒಳಮೀಸಲು ಜಾರಿಗೊಳಿಸುವ ಅಧಿಕಾರ ರಾಜ್ಯಗಳಿಗೆ ಇದೆ ಎಂಬ ಸುಪ್ರೀಂಕೋರ್ಟ್ ತೀರ್ಪು ಬಳಿಕ ಕಾನೂನು ತೊಡಕು ಆಗದ ರೀತಿ ಎಚ್ಚರಿಕೆ ಹೆಜ್ಜೆಯಿಟ್ಟಿದ್ದ ಸಿದ್ದರಾಮಯ್ಯ ಸರ್ಕಾರ, ನ್ಯಾ.ನಾಗಮೋಹನ್ ದಾಸ್ ನೇತೃತ್ವದಲ್ಲಿ ಏಕಸದಸ್ಯ ವಿಚಾರಣಾ ಆಯೋಗವನ್ನು ರಚಿಸಿತ್ತು. ಆಯೋಗವೂ ಮಧ್ಯಂತರ ವರದಿ ಸಲ್ಲಿಸಿದ್ದು, ನಮ್ಮಗಳ ಕೂಗಿನಂತೆ ರಾಜ್ಯದಲ್ಲಿ ಪರಿಶಿಷ್ಟ ಜಾತಿಗೆ ಸೀಮಿತಗೊಳಿಸಿ ಜಾತಿಗಣತಿ ನಡೆಸಿ, ಎಂಪೋರಿಕಲ್ ದತ್ತಾಂಶ ಪಡೆದು…

Read More

ಹಿಂದೂ ಧರ್ಮದಲ್ಲಿ ಲಕ್ಷ್ಮಿ ದೇವಿಯನ್ನು ಸಂಪತ್ತಿನ ಅಧಿದೇವತೆ ಎಂದು ಪರಿಗಣಿಸಲಾಗುತ್ತದೆ. ಲಕ್ಷ್ಮಿ ದೇವಿಯು ಸಂಪತ್ತು ಮತ್ತು ಸಮೃದ್ಧಿಯ ಪ್ರತೀಕವಾಗಿದ್ದಾಳೆ. ಪ್ರತೀ ಹಿಂದೂ ಮನೆಯಲ್ಲೂ ಕೂಡ ಲಕ್ಷ್ಮಿಯನ್ನು ಆರಾಧಿಸುತ್ತಾರೆ. ಅದರಲ್ಲೂ ಮಹಿಳೆಯರು ಹೆಚ್ಚಾಗಿ ಲಕ್ಷ್ಮಿ ದೇವಿಯನ್ನು, ಆರಾಧಿಸುತ್ತಾರೆ ಹಾಗೂ ಮೆಚ್ಚುತ್ತಾರೆ ಕೂಡ. ಲಕ್ಷ್ಮಿ ದೇವಿಯನ್ನು ನಿತ್ಯವೂ ಪೂಜಿಸಲಾಗುತ್ತಿದ್ದು, ಶುಕ್ರವಾರದ ದಿನ ಅಂದರೆ ಇಂದು ಈಕೆಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಗುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ…

Read More

ಬೆಂಗಳೂರು: ರಾಜ್ಯ ಸರಕಾರವು ಚುನಾವಣೆ ಎದುರಿಸುವುದನ್ನು ತಪ್ಪಿಸಿಕೊಳ್ಳಲು ಮಸೂದೆಗಳನ್ನು ತರುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಗ್ರೇಟರ್ ಬೆಂಗಳೂರು ಒಂದು ಪ್ರಾಧಿಕಾರದ ಕೆಳಗೆ ಕೆಲಸ ಮಾಡಬೇಕೆಂದರೆ ಜನಪ್ರತಿನಿಧಿಗಳಾಗಿ ಒಂದು ಅಥಾರಿಟಿ ಕೆಳಗೆ ಹೇಗೆ ಕೆಲಸ ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು. ಈ ಸರಕಾರ ಜನರ ರಕ್ತ ಹೀರುವ ಕೆಲಸ ಮಾಡುತ್ತಿದೆ. ಹಾಲಿನ ದರ ಏರಿಸುವ ವಿಷಯ ಕ್ಯಾಬಿನೆಟ್ ಮುಂದಿದೆ. ಹಾಲಿನ ದರ ಸಬ್ಸಿಡಿ ರೈತರಿಗೆ ಕೊಡಿ; ಆದರೆ ಜನರ ಮೇಲೆ ಯಾಕೆ ಹೊರೆ ಹಾಕುತ್ತೀರಿ? ನಿಮಗೆ ಯೋಗ್ಯತೆ ಇಲ್ಲದಿದ್ದರೆ ಬಿಟ್ಟು ಹೋಗಿ ಎಂದು ಒತ್ತಾಯಿಸಿದರು. ಗ್ಯಾರಂಟಿಗಳನ್ನು ಘೋಷಿಸಿದ್ದೀರಿ; ಎಲ್ಲದರ ಬೆಲೆಗಳನ್ನೂ ಹೆಚ್ಚಿಸಿದ್ದೀರಿ. ಕಾನೂನು, ಸಂವಿಧಾನದಲ್ಲಿ ಇಲ್ಲದ ಮುಸ್ಲಿಮರಿಗೆ ಶೇ 4 ಮೀಸಲಾತಿ ನೀಡುವ ಮಸೂದೆ ಮಂಜೂರು ಮಾಡಿಕೊಂಡಿದ್ದೀರಿ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಅದು ಊರ್ಜಿತ ಆಗುವುದಿಲ್ಲ ಎಂಬುದು ಅವರಿಗೂ ಗೊತ್ತಿದೆ.…

Read More

ಬೆಂಗಳೂರು: ನಗರದಲ್ಲಿ ಪತ್ನಿಯನ್ನು ಕೊಂದಿರುವಂತ ಪಾಪಿ ಪತಿಯೊಬ್ಬ, ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಸೂಕ್ ಕೇಸ್ ನಲ್ಲಿ ತುಂಬಿಟ್ಟಿರೋದಾಗಿ ತಿಳಿದು ಬಂದಿದೆ.  ಮಹಾರಾಷ್ಟ್ರ ಮೂಲದ ವ್ಯಕ್ತಿಯೊಬ್ಬ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಕನ್ನಹಳ್ಳಿಯಲ್ಲಿ ವಾಸವಿದ್ದನು. ಇಂತಹ ವ್ಯಕ್ತಿ ತನ್ನ ಪತ್ನಿಯನ್ನು ಕೊಂದು, ದೇಹವನ್ನು ಕತ್ತರಿಸಿ ಸೂಟ್ ಕೇಸ್ ನಲ್ಲಿ ತುಂಬಿಟ್ಟಿದ್ದಾಗೆ ಪತ್ನಿಯ ಪೋಷಕರಿಗೆ ಕರೆ ಮಾಡಿ ತಿಳಿಸಿದ್ದಾನೆ. ಈ ವಿಷಯವನ್ನು ಮಹಾರಾಷ್ಟ್ರದಲ್ಲಿದ್ದಂತ ಪೋಷಕರು, ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಮಹಾರಾಷ್ಟ್ರದ ಪೊಲೀಸರು ಹುಳಿಮಾವು ಠಾಣೆಯ ಪೊಲೀಸರಿಗೆ ದೊಡ್ಡಕನ್ನಹಳ್ಳಿಗೆ ತೆರಳಿ ಶೋಧಿಸುವಂತೆ ಕೋರಿದ್ದಾರೆ. ಮಹಾರಾಷ್ಟ್ರ ಪೊಲೀಸರ ಕೋರಿಕೆಯ ಮೇರೆಗೆ ಬೆಂಗಳೂರಿನ ಹುಳಿಮಾವು ಠಾಣೆಯ ಪೊಲೀಸರು ದೊಡ್ಡಕನ್ನಹಳ್ಳಿಯ ಆರೋಪಿ ಮನೆಗೆ ತೆರಳಿ ಶೋಧಕಾರ್ಯ ನಡೆಸುತ್ತಿದ್ದಾರೆ. ಆರೋಪಿ ಪತ್ನಿಯನ್ನು ಕೊಂದು ಸೂಟ್ ಕೇಸ್ ನಲ್ಲಿ ತುಂಬಿದ್ದಾನೋ ಅಥವಾ ಬೇರೆ ಏನಾದರೂ ಮಾಡಿದ್ದಾನೋ ಎಂಬುದಾಗಿ ತಿಳಿದು ಬರಬೇಕಿದೆ. https://kannadanewsnow.com/kannada/shimoga-dcc-bank-scam-court-dismisses-r-m-manjunatha-gowdas-plea-challenging-ed-summons/ https://kannadanewsnow.com/kannada/hpv-vaccine-to-prevent-cervical-cancer-in-women-minister-dinesh-gundu-rao/

Read More

ಬೆಂಗಳೂರು: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅವ್ಯವಹಾರ ಪ್ರಕರಣ ಸಂಬಂಧ ಇಡಿ ಸಮನ್ಸ್ ಪ್ರಶ್ನಿಸಿ ಆರ್.ಎಂ ಮಂಜುನಾಥಗೌಡ ಸಲ್ಲಿಸಿದ್ದಂತ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಆರ್.ಎಂ ಮಂಜುನಾಥಗೌಡಗೆ ಬಿಗ್ ಶಾಕ್ ನೀಡಿದೆ. ನಕಲಿ ಚಿನ್ನ ಅಡವಿಟ್ಟು ಸಾಲ ನೀಡಿದ ಆರೋಪದಡಿ 2014ರಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅವ್ಯವಹಾರ ಸಂಬಂಧ ಪ್ರಕರಣ ದಾಖಲಾಗಿತ್ತು. 2021ರಲ್ಲಿ ಆರೋಪ ಪಟ್ಟಿಯನ್ನು ಸಲ್ಲಿಸಲಾಗಿತ್ತು. ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅವ್ಯವಹಾರ ಪ್ರಕರಣಕ್ಕೆ ಇಡಿ ಎಂಟ್ರಿಯಾಗಿತ್ತು. ಇಡಿಯಿಂದ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಅವಧಿಯಲ್ಲಿನ 63 ಕೋಟಿ ಹಗರಣ ಸಂಬಂಧ ಆರ್.ಎಂ ಮಂಜುನಾಥಗೌಡಗೆ ಸಮನ್ಸ್ ಜಾರಿಗೊಳಿಸಿತ್ತು. ಇಡಿ ಜಾರಿಗೊಳಿಸಿದ್ದಂತ ಸಮನ್ಸ್ ಪ್ರಶ್ನಿಸಿ ಹೈಕೋರ್ಟ್ ಗೆ ಆರ್.ಎಂ ಮಂಜುನಾಥಗೌಡ ಮೇಲ್ಮನವಿ ಅರ್ಜಿಯನ್ನು ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ವಿಭಾಗಿಯ ಪೀಠವು ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದೆ. https://kannadanewsnow.com/kannada/two-terrorists-killed-five-jawans-injured-in-encounter-in-jammu-and-kashmir/ https://kannadanewsnow.com/kannada/hpv-vaccine-to-prevent-cervical-cancer-in-women-minister-dinesh-gundu-rao/

Read More

ಬೆಂಗಳೂರು: ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್‌ ತಡೆಗಟ್ಟಲು ʼಎಚ್‌ಪಿವಿʼ ಲಸಿಕೆ ಸಹಕಾರಿಯಾಗಿದೆ. ಪ್ರಥಮ ಹಂತದಲ್ಲಿ ಗಣಿಬಾಧಿತ ಪ್ರದೇಶ ಮತ್ತು ಕಲ್ಯಾಣ ಕರ್ನಾಟಕ ಭಾಗದ 14 ವರ್ಷದ ಹೆಣ್ಣು ಮಕ್ಕಳಿಗೆ ಈ ಲಸಿಕೆ ವಿತರಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್  ಅವರು ತಿಳಿಸಿದ್ದಾರೆ. ಆರೋಗ್ಯ ಸೇವೆಗಳನ್ನ ಬಡ ವರ್ಗದ ಜನರ ಬಳಿಗೆ ತರುವಲ್ಲಿ ಉಚಿತ ಆರೋಗ್ಯ ತಪಾಸಣಾ ಮೇಳಗಳು ಯಶಸ್ವಿಯಾಗುತ್ತಿವೆ. ದೊಡ್ಡ ಮಟ್ಟದ ಆರೋಗ್ಯ ಮೇಳಗಳನ್ನು ಗ್ರಾಮೀಣ ಪ್ತದೇಶದ ಜನರಿಗೆ ಅನುಕೂಲಪಡಿಸಲು ತಾಲೂಕುಗಳಲ್ಲಿ ನಡೆಸಲಾಗುತ್ತಿದೆ. ಕೊಳ್ಳೆಗಾಲ, ಮಾನ್ವಿ ಬಳಿಕ ಇದೀಗ ಸವದತ್ತಿಯಲ್ಲೂ ಆರೋಗ್ಯ ಮೇಳ ಯಶಸ್ವಿಯಾಗಿದೆ ಎಂದರು.‌ ರಾಜ್ಯ ಸರ್ಕಾರ ಗ್ಯಾರಂಟಿಗಳನ್ನ ನೀಡುವುದರ ಜೊತೆಗೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಂಡಿದೆ. ವಿಶೇಷವಾಗಿ ಆರೋಗ್ಯ ಕ್ಷೇತ್ರದಲ್ಲಿ ಈ ಬಾರಿಯ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸರ್ಕಾರಿ ಆಸ್ಪತ್ರೆಗಳ ಅಭಿವೃದ್ಧಿಗೆ ಸಾಕಷ್ಟು ಅನುದಾನ ಒದಗಿಸಿದ್ದಾರೆ. ಅಥಣಿಗೆ 50 ಹಾಸಿಗೆಯ ತಾಯಿ ಮಕ್ಕಳ‌ ಆಸ್ಪತ್ರೆ ನೀಡಿದ್ದೇವೆ. ಆರೋಗ್ಯ ಸೇವೆಗಳಲ್ಲಿ ಸಾಕಷ್ಟು…

Read More

ಕಥುವಾ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕರೊಂದಿಗೆ ಭೀಕರ ಗುಂಡಿನ ಚಕಮಕಿ ನಡೆಸುತ್ತಿದ್ದು, ಇದರ ಪರಿಣಾಮವಾಗಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ ಮತ್ತು 5 ಸೈನಿಕರು ಗಾಯಗೊಂಡಿದ್ದಾರೆ. ಐದನೇ ದಿನಕ್ಕೆ ಕಾಲಿಟ್ಟ ಈ ಎನ್ಕೌಂಟರ್ ನಲ್ಲಿ ಜುಥಾನಾ ಪ್ರದೇಶದಲ್ಲಿ ಎರಡೂ ಕಡೆಯ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದೆ. ವರದಿಗಳ ಪ್ರಕಾರ ಗಾಯಗೊಂಡ 5 ಸೈನಿಕರಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರಿಗೆ ಸಹಾಯ ಮಾಡಿದ್ದಾರೆಂದು ನಂಬಲಾದ ಏಳು ಶಂಕಿತರನ್ನು ಬಂಧಿಸಲಾಗಿದೆ. ಅಧಿಕಾರಿಗಳ ಪ್ರಕಾರ, ಹಿರಾನಗರ ವಲಯದಲ್ಲಿ ಭಯೋತ್ಪಾದಕರು ಇದ್ದಾರೆ ಎಂಬ ಗುಪ್ತಚರ ಮಾಹಿತಿಯ ನಂತರ ಭಾನುವಾರ ಸಂಜೆ ಕಥುವಾ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ನಳಿನ್ ಪ್ರಭಾತ್ ಅವರ ನೇತೃತ್ವದಲ್ಲಿ ಭಯೋತ್ಪಾದಕರನ್ನು ನಿಗ್ರಹಿಸಲು ಹೆಚ್ಚುವರಿ ಕಮಾಂಡೋಗಳು, ಡ್ರೋನ್‌ಗಳು ಮತ್ತು ಸ್ನಿಫರ್ ನಾಯಿಗಳನ್ನು ನಿಯೋಜಿಸಲಾಗಿದೆ. ಈ ಕಾರ್ಯಾಚರಣೆ ಸಂಕೀರ್ಣವಾಗಿದ್ದು, ಭಯೋತ್ಪಾದಕರನ್ನು ಪತ್ತೆಹಚ್ಚಲು ಭದ್ರತಾ ಪಡೆಗಳು ದಟ್ಟ ಕಾಡುಗಳು ಮತ್ತು ನರ್ಸರಿಗಳ ಮೂಲಕ ಸಂಚರಿಸಬೇಕಾಯಿತು.…

Read More

ಶಿವಮೊಗ್ಗ: ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನ ಸೇರಿದಂತೆ ಎಲ್ಲಾ ಪದಾಧಿಕಾರಿಗಳ ಸ್ಥಾನವನ್ನು ವಜಾ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಎಂ.ಜಿ ಚಂದ್ರು ಹೇಳಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ(ಶಿವರಾಮೇಗೌಡ ಬಣ)ದ ಪದಾಧಿಕಾರಿಗಳ ಕಾರ್ಯ ಚಟುವಟಿಕೆಗಳು ನಿಷ್ಕ್ರಿಯವಾಗಿದೆ ಎಂದು ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಕರವೇ ರಾಜ್ಯಾಧ್ಯಕ್ಷರಾದ ಹೆಚ್.ಶಿವರಾಮೇಗೌಡ ಅವರ ಸೂಚನೆಯ ಮೇರೆಗೆ ಶಿವಮೊಗ್ಗ ಜಿಲ್ಲಾ ಘಟಕ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕು ಮಟ್ಟದ ಘಟಕದ ಅಧ್ಯಕ್ಷ ಸ್ಥಾನ ಹಾಗೂ ಪದಾಧಿಕಾರಿಗಳ ಸ್ಥಾನದಿಂದ ಇಂದಿನಿಂದ ವಜಾ ಮಾಡಲಾಗಿದೆ ಎಂದಿದ್ದಾರೆ. ಇನ್ನೂ ಅತಿ ಶೀಘ್ರದಲ್ಲೇ ಶಿವಮೊಗ್ಗ ಜಿಲ್ಲಾ ಘಟಕ ಹಾಗೂ ತಾಲ್ಲೂಕು ಘಟಕಕ್ಕೆ ಅಧ್ಯಕ್ಷ ಸ್ಥಾನ ಹಾಗೂ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಶಿವಮೊಗ್ಗ ಕರವೇ ಜಿಲ್ಲಾ ಉಸ್ತುವಾರಿ ಎಂ.ಜಿ ಚಂದ್ರು ತಿಳಿಸಿದ್ದಾರೆ. https://kannadanewsnow.com/kannada/partial-cancellation-of-miraj-castle-rock-miraj-trains-extended/ https://kannadanewsnow.com/kannada/bbmp-budget-2025-26-to-be-presented-on-march-29/

Read More

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2025-26ನೇ ಸಾಲಿನ ಬಜೆಟ್ ಅನ್ನು ಮಾರ್ಚ್.29, 2025ರಂದು ಮಂಡಿಸಲಾಗುತ್ತಿದೆ. ಬಿಬಿಎಂಪಿಯ 2025-26ನೇ ಸಾಲಿನ ಬಜೆಟ್‌ ಮಾರ್ಚ್‌ 29, ಶನಿವಾರ ಬೆಳಗ್ಗೆ 11ಕ್ಕೆ ಮಂಡನೆಯಾಗಲಿದೆ. ಪಾಲಿಕೆಯ ಆಡಳಿತಗಾರ ಎಸ್.ಆರ್‌. ಉಮಾಶಂಕರ್‌ ಅಧ್ಯಕ್ಷತೆ ಹಾಗೂ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಉಪಸ್ಥಿತಿಯಲ್ಲಿ ಬಜೆಟ್‌ ಕಾರ್ಯಕ್ರಮ ನಡೆಯಲಿದ್ದು, ಹಲವು ಗಣ್ಯರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಡಾ.ಕೆ ಹರೀಶ್‌ಕುಮಾರ್‌ ಆಯವ್ಯಯ ಪ್ರಸ್ತುತಪಡಿಸಲಿದ್ದಾರೆ. ಬಜೆಟ್‌ ಪ್ರಸ್ತುತಿಯು ಯೂಟ್ಯೂಬ್‌ನಲ್ಲಿ ಲೈವ್‌ ಬರಲಿದ್ದು, https://youtube.com/live/eydr2vyROL8… ಲಿಂಕ್‌ ಮೂಲಕ ವೀಕ್ಷಿಸಬಹುದಾಗಿದೆ ಎಂದು ಪಾಲಿಕೆ ತಿಳಿಸಿದೆ. https://twitter.com/KarnatakaVarthe/status/1905186730459988238 https://kannadanewsnow.com/kannada/partial-cancellation-of-miraj-castle-rock-miraj-trains-extended/ https://kannadanewsnow.com/kannada/lok-sabha-passes-immigration-and-foreigners-bill-2025/

Read More