Author: kannadanewsnow09

ನವದೆಹಲಿ: ಪವಿತ್ರ ರಂಜಾನ್ ತಿಂಗಳ ಆರಂಭವನ್ನು ಸೂಚಿಸುವ ಅರ್ಧಚಂದ್ರನನ್ನು ಭಾರತದಲ್ಲಿ ಶನಿವಾರ ನೋಡಲಾಗಿದೆ. ಭಾರತದಲ್ಲಿ, ಉಪವಾಸದ ಪವಿತ್ರ ಸಂದರ್ಭವಾದ ರೋಜಾವನ್ನು ಮಾರ್ಚ್ 2 ರ ಭಾನುವಾರದಿಂದ ಆಚರಿಸಲಾಗುವುದು ಎಂದು ಜಾಮಾ ಮಸೀದಿ ಮತ್ತು ಲಕ್ನೋದ ಶಾಹಿ ಇಮಾಮ್ ಘೋಷಿಸಿದರು. ಏತನ್ಮಧ್ಯೆ, ಸೌದಿ ಅರೇಬಿಯಾ ಮಾರ್ಚ್ 1 ರ ಶನಿವಾರದಿಂದ ರೋಜಾವನ್ನು ಆಚರಿಸಲಿದೆ. ರಂಜಾನ್ ಇಸ್ಲಾಮಿಕ್ ಕ್ಯಾಲೆಂಡರ್ನ ಒಂಬತ್ತನೇ ತಿಂಗಳ ಆರಂಭವನ್ನು ಸೂಚಿಸುತ್ತದೆ ಮತ್ತು ಮುಂಜಾನೆ ಮತ್ತು ಸೂರ್ಯಾಸ್ತದ ನಡುವೆ 29 ರಿಂದ 30 ದಿನಗಳ ಉಪವಾಸದ ಅವಧಿಯ ಪ್ರಾರಂಭವನ್ನು ಸೂಚಿಸುತ್ತದೆ. https://kannadanewsnow.com/kannada/breaking-woman-staff-sexually-assaulted-at-bbmp-office-this-officer-asks-if-she-has-contracted-hiv-if-she-goes-on-leave/ https://kannadanewsnow.com/kannada/european-allies-canada-back-zelenskys-verbal-spat-with-trump-trump-zelensky/

Read More

ಬೆಂಗಳೂರು: ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರಿಗೆ ಟ್ರೇಡ್ ಲೈಸೆನ್ಸ್ ನೀಡುವುದಕ್ಕಾಗಿ 40,000 ಲಂಚಕ್ಕೆ ಬೇಡಿಕೆ ಇಟ್ಟು, ಸ್ವೀಕರಿಸುತ್ತಿದ್ದಂತ ಸಂದರ್ಭದಲ್ಲಿಯೇ ಆರೋಗ್ಯ ಮೇಲ್ವಿಚಾರಕಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಂಗಳೂರಿನ ಇಂದಿರಾನಗರದ ಎಂ.ಕೆ ಸುಬ್ರಹ್ಮಣ್ಯ ಮತ್ತು ಕೃಷ್ಣಪ್ಪ ಗೌಡ ಎಂಬುವರಿಗೆ ರಾಕ್ಸ್ ಟ್ರೇಡ್ ಲೈಸೆನ್ಸ್ ನೀಡುವುದಕ್ಕೆ ದೊಮ್ಮಲೂರು ಉಪ ವಿಭಾಗದ ಆರೋಗ್ಯ ಮೇಲ್ವಿಚಾರಕಿ ನಿರ್ಮಲಾ ಎಂಬುವರು 40,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು. ಇಂದು 40,000 ಲಂಚ ಸ್ವೀಕರಿಸುತ್ತಿದ್ದಂತ ಸಂದರ್ಭದಲ್ಲಿಯೇ ದೊಮ್ಮಲೂರು ಉಪ ವಿಭಾಗ ಆರೋಗ್ಯ ಮೇಲ್ವಿಚಾರಕಿ ನಿರ್ಮಲಾ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅಂದಹಾಗೇ ಬೆಂಗಳೂರು ನಗರ ಪೊಲೀಸ್ ಠಾಣೆಯ ಎಸ್ಪಿ ಕೆ.ವಂಶಿಕೃಷ್ಣ ಸೂಚನೆಯ ಹಿನ್ನಲೆಯಲ್ಲಿ, ವಿಜಯ ಕೃಷ್ಣ, ಎನ್, ಪಿಐ -11 ಗೆ ಅಶೋಕ್ ಕುಮಾರ್, ಪಿಐ 15 ಮತ್ತು ಸಿಬ್ಬಂದಿಗಳು ದಾಳಿ ಮಾಡಿದ್ದಾರೆ. ಉಮಾದೇವಿ, ಡಿವೈಎಸ್ಪಿ-07, ಬಿಎಲ್ಆರ್ ಸಿಟಿ-2 ಮೇಲ್ವಿಚಾರಣೆಯಲ್ಲಿ ಭಾಗವಹಿಸಿದ್ದರು. https://kannadanewsnow.com/kannada/farmers-attention-applications-invited-under-krishi-bhagya-scheme/ https://kannadanewsnow.com/kannada/private-caste-census-to-know-real-number-of-veerashaivas-lingayats-minister-ishwar-khandre/

Read More

ಬಳ್ಳಾರಿ : ಕೃಷಿ ಇಲಾಖೆಯಿಂದ 2024-25 ನೇ ಸಾಲಿನ ಕೃಷಿಭಾಗ್ಯ ಯೋಜನೆಯಡಿ ಬಳ್ಳಾರಿ ಹಾಗೂ ಕುರುಗೋಡು ತಾಲ್ಲೂಕು ವ್ಯಾಪ್ತಿಯ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಒಣ ಭೂಮಿ ರೈತರ ಆದಾಯ ಮಳೆಯ ಮೇಲೆ ಅವಲಂಭಿತವಾಗಿರುವುದರಿಂದ ನಿರೀಕ್ಷಿತ ಆದಾಯ ಸಿಗುವುದು ಕಷ್ಟಸಾಧ್ಯವಾಗಿದ್ದು, ರೈತರು ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ಹಾಗೂ ವಿವಿಧ ಘಟಕಗಳನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದ್ದು, ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು. ಕಡಿಮೆ ಮಳೆ ಬೀಳುವ ಬಹುತೇಕ ಪ್ರದೇಶಗಳಲ್ಲಿ ರೈತರು ಸುಮಾರು 500 ರಿಂದ 1000 ಅಡಿಯವರೆಗೆ ಕೊಳವೆ ಬಾವಿ ಕೊರೆಯಲು ಆರ್ಥಿಕವಾಗಿ ಹೆಚ್ಚು ವೆಚ್ಚ ಮಾಡುತ್ತಿದ್ದಾರೆ. ಈ ಕೊಳವೆ ಬಾವಿ ವಿಫಲವಾದರೆ ಅಥವಾ ಕೆಲ ವರ್ಷಗಳ ನಂತರ ಬತ್ತಿಹೋದ ಸಂದರ್ಭದಲ್ಲಿ ರೈತರು ಕಷ್ಟದಲ್ಲಿ ಸಿಲುಕುತ್ತಿದ್ದಾರೆ. ಆದ್ದರಿಂದ ರೈತರು ಕೊಳವೆ ಬಾವಿಯ ಬದಲಾಗಿ ಕೃಷಿ ಭಾಗ್ಯ ಯೋಜನೆಯ ಕೃಷಿ ಹೊಂಡ ಹಾಗೂ ಇನ್ನಿತರೆ ಘಟಕಗಳಲ್ಲಿ ಹೂಡಿಕೆಯನ್ನು ಮಾಡಿ ಸುಸ್ಥಿರ ಕೃಷಿಗಾಗಿ ಬಳಸಬಹುದಾಗಿದೆ. ಕಳೆದ ವರ್ಷ ಕೃಷಿ ಭಾಗ್ಯ…

Read More

ಬೆಂಗಳೂರು : ಕಾಯಕವೇ ಕೈಲಾಸ ಎಂದು ಕಾಯಕಕ್ಕೆ ಮತ್ತು ಶ್ರಮಿಕರಿಗೆ ಮನ್ನಣೆಕೊಟ್ಟಿದ್ದು ಶರಣ ಪರಂಪರೆ, ಅನ್ನ, ಅರಿವು, ಆಶ್ರಯ ನೀಡಿ ಶಿಕ್ಷಣ ವಂಚಿತರಿಗೆ ನ್ಯಾಯಕೊಟ್ಟಿದ್ದು ನಮ್ಮ ವೀರಶೈವ, ಲಿಂಗಾಯತ ಮಠ ಮಾನ್ಯಗಳು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ವೀರಶೈವ, ಲಿಂಗಾಯತ ಮಹಾಸಭಾದ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕು ಘಟಕದ ಸೇವಾದೀಕ್ಷಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ವರಿಗೂ ಲೇಸನ್ನೇ ಬಯಸುವ ಏಕೈಕ ಸಮುದಾಯ ನಮ್ಮ ಸಮಾಜವಾಗಿದ್ದು, ಇಂದು ನಾವೇ ಸಾಮಾಜಿಕ ನ್ಯಾಯ ಕೇಳುವ ಸ್ಥಿತಿ ಬಂದಿದೆ ಎಂದರು. ಓಬಿಸಿ ಮೀಸಲಿಗೆ ಆಗ್ರಹ: ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿರುವ ಲಿಂಗಾಯತ, ವೀರಶೈವ ಸಮಾಜದ ಎಲ್ಲ ಉಪ ಪಂಗಡಗಳನ್ನೂ ಕೇಂದ್ರ ಒಬಿಸಿ ಪಟ್ಟಿಯಲ್ಲಿ ಸೇರಿಸಿ ಅವರಿಗೆ ಶೈಕ್ಷಣಿಕ ಮತ್ತು ಉದ್ಯೋಗದಲ್ಲಿ ಮೀಸಲು ಕಲ್ಪಿಸಬೇಕು ಎಂಬುದು ನಮ್ಮ ಮಹಾಸಭಾದ ನ್ಯಾಯೋಚಿತ ಬೇಡಿಕೆಯಾಗಿದ್ದು, ಸ್ವಾಭಾವಿಕ ನ್ಯಾಯದ ನೆಲೆಗಟ್ಟಿನಲ್ಲಿ ಈ ಬೇಡಿಕೆಯನ್ನು ಪರಿಗಣಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ಹೇಳಿದರು. ಅದೇ…

Read More

ಕೃಷಿ ಇಲಾಖೆಯಿಂದ 2023-24 ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾಯೋಜನೆ (Pಒಈಃಙ) ಅಡಿ ಮುಂಗಾರು ಹಂಗಾಮಿನ ಬೆಳೆ ವಿಮೆ ಪ್ರಸ್ತಾವನೆಗಳು ಬೆಳೆ ಸಮೀಕ್ಷೆಯೊಂದಿಗೆ ಹೊಂದಾಣಿಕೆಯಾಗದೆ ವಿಮಾ ಸಂಸ್ಥೆಯವರಿAದ ತಿರಸ್ಕೃತಗೊಂಡ ಪ್ರಸ್ತಾವನೆಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಬಳ್ಳಾರಿ ತಾಲ್ಲೂಕಿನಲ್ಲಿ 23 ಪ್ರಸ್ತಾವನೆಗಳು ಹಾಗೂ ಕುರುಗೋಡು ತಾಲ್ಲುಕಿನಲ್ಲಿ 3 ಪ್ರಸ್ತಾವನೆಗಳು ತಿರಸ್ಕೃತಗೊಂಡಿದ್ದು, ತಿರಸ್ಕೃತಗೊಂಡ ರೈತರ ಪ್ರಸ್ತಾವನೆ ವಿವರಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ. ಆದ್ದರಿಂದ ರೈತರು ಆಕ್ಷೇಪಣೆಗಳು ಇದ್ದಲ್ಲಿ ಮಾ.10 ರೊಳಗೆ ಸಲ್ಲಿಸಬಹುದು. ನಿಗದಿತ ಸಮಯದಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸದಿದ್ದಲ್ಲಿ ಅಂತಹ ಪ್ರಸ್ತಾವನೆಗಳನ್ನು ಅಸಿಂಧುವೆAದು ಪರಿಗಣಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಬAಧಪಟ್ಟ ರೈತ ಸಂಪರ್ಕಕೇAದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. https://kannadanewsnow.com/kannada/good-news-for-school-students-in-the-state-science-centres-planetarium-to-be-constructed-in-all-districts/ https://kannadanewsnow.com/kannada/there-will-be-no-power-cuts-in-summer-in-the-state-minister-kj-george/

Read More

ಬೆಂಗಳೂರು: ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಎಲ್ಲಾ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರ ಹಾಗೂ ತಾರಾಲಯ ನಿರ್ಮಿಸಲು ಕ್ರಮವಹಿಸಲಾಗುತ್ತದೆ ಎಂದು ವಿಜ್ಞಾನ ಮ್ತತು ತಂತ್ರಜ್ಞಾನ ಸಚಿವ ಎನ್ ಎಸ್ ಭೋಸರಾಜು ತಿಳಿಸಿದ್ದಾರೆ. https://twitter.com/KarnatakaVarthe/status/1895817429777072542 ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರ ಹಾಗೂ ತಾರಾಲಯವನ್ನು ನಿರ್ಮಿಸುವ ಯೋಜನೆ ಪ್ರಗತಿಯಲ್ಲಿದೆ. ಈ ಸಾಲಿನಲ್ಲಿ 4 ಜಿಲ್ಲೆಗಳಲ್ಲಿ ಸ್ಥಾಪಿಸುವ ಗುರಿ ಹೊಂದಿದ್ದೇವೆ. 800ಕ್ಕೂ ಅಧಿಕ ಶಾಲೆಗಳಿಗೆ ಟೆಲಿಸ್ಕೋಪ್‌ ಕೊಡುವ ಯೋಜನೆ ಇದೆ. ವಿಜ್ಞಾನ ನಗರ ಸ್ಥಾಪನೆಗೆ ಈಗಾಗಲೇ ಕೇಂದ್ರ ಸರ್ಕಾರದಿಂದ ಅನುಮೋದನೆ ಪಡೆದಿದ್ದು, ದೇವನಹಳ್ಳಿ ಬಳಿ 30 ಎಕರೆ ಜಾಗ ಗುರುತಿಸಲಾಗಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌.ಎಸ್‌.ಭೋಸರಾಜು ತಿಳಿಸಿದ್ದಾರೆ. ದೇಶ ಹಾಗೂ ರಾಜ್ಯಗಳ ಪ್ರಗತಿಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಕೊಡುಗೆ ಅಪಾರವಾಗಿದೆ. ಪ್ರತಿವರ್ಷ ಫೆಬ್ರವರಿ 28 ರಂದು ಸರ್‌ ಸಿ.ವಿ ರಾಮನ್‌ ಅವರ “ರಾಮನ್‌ ಪರಿಣಾಮ” ಆವಿಷ್ಕಾರದ ಸ್ಮರಣಾರ್ಥವಾಗಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಗುತ್ತದೆ. ವಿಜ್ಞಾನವನ್ನು ಜನಸಾಮಾನ್ಯರ ಬಳಿಗೆ ಕೊಂಡೊಯ್ದು -…

Read More

ಬೆಂಗಳೂರು: ಬೇಸಿಗೆಯಲ್ಲಿ ವಿದ್ಯುತ್‌ ಬೇಡಿಕೆಯು ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ 2,000 ಮೆಗಾವ್ಯಾಟ್‌ ಅಧಿಕ ಇದೆ. ವಿದ್ಯುತ್‌ ಕೊರತೆ ಆಗದಂತೆ ಉತ್ತರ ಪ್ರದೇಶ, ಪಂಜಾಬ್‌ನಿಂದ ವಿನಿಮಯ ಆಧಾರದಲ್ಲಿ ವಿದ್ಯುತ್‌ ಪಡೆಯಲು ಒಪ್ಪಂದ ಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ವಿದ್ಯುತ್‌ ಕಡಿತ ಇರುವುದಿಲ್ಲ ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್‌ ಅವರು ತಿಳಿಸಿದ್ದಾರೆ.  https://twitter.com/KarnatakaVarthe/status/1895762924867895466 ಬೇಸಿಗೆಯಲ್ಲಿ 19,000 ಮೆಗಾ ವ್ಯಾಟ್‌ನಷ್ಟು ವಿದ್ಯುತ್ ಬೇಡಿಕೆಯನ್ನು ಈಡೇರಿಸಲು ಇಂಧನ ಇಲಾಖೆ ಸಿದ್ಧವಾಗಿದ್ದು, ಯಾವುದೇ ಸಂದರ್ಭದಲ್ಲೂ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. “ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ಎಸ್ಕಾಂಗಳ ಅಧ್ಯಕ್ಷರು ಸೇರಿದಂತೆ ಇಂಧನ ಇಲಾಖೆ ಹಿರಿಯ ಅಧಿಕಾರಿಗಳೊಂದಿಗಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬೇಸಿಗೆಯಲ್ಲಿ ರೈತರ ಕೃಷಿ ಪಂಪ್ ಸೆಟ್‌ಗಳಿಗೆ ದಿನ 7 ಗಂಟೆ ಮತ್ತು ಇತರ ಉದ್ದೇಶಗಳಿಗೆ ದಿನದ 24 ಗಂಟೆ ವಿದ್ಯುತ್ ಪೂರೈಸುವ ವಾಗ್ಧಾನವನ್ನು ಈಡೇರಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ”, ಎಂದು ತಿಳಿಸಿದರು. “ರಾಜ್ಯದಲ್ಲಿ ಬೇಡಿಕೆ ಇರುವಷ್ಟು ವಿದ್ಯುತ್…

Read More

ಬೆಂಗಳೂರು: ರಾಜ್ಯದಲ್ಲಿ ಕಳಪೆ ಔಷಧಗಳಿಗೆ ನಿಯಂತ್ರಣ ಹಾಕುವ ಸಲುವಾಗಿ ಪ್ರತ್ಯೇಕ ನೀತಿಯನ್ನು ಜಾರಿಗೆ ತರಲಾಗುತ್ತೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳು ಜನರ ಆರೋಗ್ಯದ ದೃಷ್ಟಿಯಂದ ನಿಯಮಿತವಾಗಿ ಔಷಧಗಳ ಮಾದರಿಗಳನ್ನು ವಿಶ್ಲೇಷಣೆಗೆ ಒಳಪಡಿಸುತ್ತಿದ್ದಾರೆ. ಪ್ರಮಾಣಿತ ಗುಣಮಟ್ಟ ಹೊಂದಿರದ ಔಷಧಗಳು ಜನರಿಗೆ ದೊರೆಯದಂತೆ ತಡೆಯಲು, ದಾಸ್ತಾನುಗಳನ್ನು ಹಿಂಪಡೆಯಲು ಪ್ರತ್ಯೇಕ ನೀತಿ ರೂಪಿಸಲಾಗುವುದು. ಔಷಧಗಳ ಬಗ್ಗೆ ಜಾಗೃತಿ ಮೂಡಿಸಲು ಮೊಬೈಲ್ ಆ್ಯಪ್‌ ಅಭಿವೃದ್ಧಿಪಡಿಸಲಾಗುವುದು ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1895791371354849579 https://kannadanewsnow.com/kannada/good-news-for-govt-school-students-in-the-state-minister-ns-bhosaraju/ https://kannadanewsnow.com/kannada/shreya-ghoshals-x-account-hacked/

Read More

ಬೆಂಗಳೂರು : ಸರ್ಕಾರಿ ಶಾಲೆಗಳಲ್ಲಿ ಪ್ರಯೋಗಶೀಲತೆಗೆ ಅವಕಾಶ ಮಾಡಿಕೊಡುವಂತಹ ನೂತನ ಕಲಿಕಾ ವ್ಯವಸ್ಥೆಯನ್ನು ರೂಪಿಸಲು ಚಿಂತನೆ ನಡೆದಿದೆ. ಕೃತಕ ಬುದ್ಧಿಮತ್ತೆ ಮತ್ತು ಮೆಷಿನ್‌ ಲರ್ನಿಂಗ್‌ ಸವಲತ್ತು ಒದಗಿಸುವ ಬಗ್ಗೆ ಪರಿಶೀಲನೆ ನಡೆಯುತ್ತಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌.ಎಸ್‌.ಭೋಸರಾಜು ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1895793182690198000 ಶುಕ್ರವಾರದಂದು ಜವಾಹರ್‌ಲಾಲ್‌ ನೆಹರು ತಾರಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ, ” ರಾಷ್ಟ್ರೀಯ ವಿಜ್ಞಾನ ದಿನ” ಮತ್ತು ಬೆಂಗಳೂರು ಸ್ಮಾರ್ಟ್‌ ಸಿಟಿ ಲಿಮಿಟೆಡ್‌ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಯು ಆರ್‌ ಭವನದ ಉದ್ಘಾಟನಾ ಸಮಾರಂಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿ ಈ ವಿಷಯ ತಿಳಿಸಿದರು. ದೇಶ ಹಾಗೂ ರಾಜ್ಯಗಳ ಪ್ರಗತಿಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಕೊಡುಗೆ ಅಪಾರವಾಗಿದೆ. ಪ್ರತಿವರ್ಷ ಫೆಬ್ರವರಿ 28 ರಂದು ಸರ್‌ ಸಿ.ವಿ ರಾಮನ್‌ ಅವರ “ರಾಮನ್‌ ಪರಿಣಾಮ” ಆವಿಷ್ಕಾರದ ಸ್ಮರಣಾರ್ಥವಾಗಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಗುತ್ತದೆ. ವಿಜ್ಞಾನವನ್ನು ಜನಸಾಮಾನ್ಯರ ಬಳಿಗೆ ಕೊಂಡೊಯ್ದು – ಜನರನ್ನು ವಿಜ್ಞಾನದ ಕಡೆಗೆ ಕರೆದೊಯ್ಯುವುದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿಗಳಾದ ಡಿಕೆ…

Read More

ನವದೆಹಲಿ: ಮಾರ್ಚ್ 31 ರ ನಂತರ ದೆಹಲಿ ಸರ್ಕಾರವು 15 ವರ್ಷಕ್ಕಿಂತ ಹಳೆಯದಾದ ವಾಹನಗಳಿಗೆ ಪೆಟ್ರೋಲ್ ನೀಡುವುದನ್ನು ನಿಲ್ಲಿಸಲಿದೆ ಎಂದು ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಶನಿವಾರ ಪ್ರಕಟಿಸಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ವಾಯುಮಾಲಿನ್ಯವನ್ನು ಎದುರಿಸುವ ಕ್ರಮಗಳ ಬಗ್ಗೆ ಚರ್ಚಿಸಲು ಅಧಿಕಾರಿಗಳೊಂದಿಗಿನ ಸಭೆಯ ನಂತರ, ವಾಹನ ಹೊರಸೂಸುವಿಕೆ ಮತ್ತು ಮಾಲಿನ್ಯವನ್ನು ನಿಗ್ರಹಿಸಲು ಸರ್ಕಾರ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಸಿರ್ಸಾ ಹೇಳಿದರು. ಹಳೆಯ ವಾಹನಗಳ ಮೇಲಿನ ನಿರ್ಬಂಧಗಳು, ಕಡ್ಡಾಯ ಹೊಗೆ ವಿರೋಧಿ ಕ್ರಮಗಳು ಮತ್ತು ಎಲೆಕ್ಟ್ರಿಕ್ ಸಾರ್ವಜನಿಕ ಸಾರಿಗೆಗೆ ಪರಿವರ್ತನೆ ಸೇರಿದಂತೆ ಪ್ರಮುಖ ನೀತಿ ನಿರ್ಧಾರಗಳ ಮೇಲೆ ಸಭೆ ಕೇಂದ್ರೀಕರಿಸಿತು. “ನಾವು ಪೆಟ್ರೋಲ್ ಪಂಪ್ಗಳಲ್ಲಿ ಗ್ಯಾಜೆಟ್ಗಳನ್ನು ಸ್ಥಾಪಿಸುತ್ತಿದ್ದೇವೆ, ಅದು 15 ವರ್ಷಕ್ಕಿಂತ ಹಳೆಯ ವಾಹನಗಳನ್ನು ಗುರುತಿಸುತ್ತದೆ ಮತ್ತು ಅವುಗಳಿಗೆ ಯಾವುದೇ ಇಂಧನವನ್ನು ಒದಗಿಸಲಾಗುವುದಿಲ್ಲ” ಎಂದು ಸಿರ್ಸಾ ಸಭೆಯ ನಂತರ ಹೇಳಿದರು. ಈ ನಿರ್ಧಾರದ ಬಗ್ಗೆ ದೆಹಲಿ ಸರ್ಕಾರವು ಕೇಂದ್ರ ಪೆಟ್ರೋಲಿಯಂ ಸಚಿವಾಲಯಕ್ಕೆ ತಿಳಿಸಲಿದೆ ಎಂದು ಅವರು ಹೇಳಿದರು. ಹಳೆಯ ವಾಹನಗಳಿಗೆ ಇಂಧನ…

Read More