Author: kannadanewsnow09

ಇಂದಿನ ದಿನಗಳಲ್ಲಿ ಪ್ರತಿಯೊಬ್ಬರ ಮನೆಯಲ್ಲೂ ಅನೇಕ ರೀತಿಯ ಹೂವುಗಳು ಮತ್ತು ಸುವಾಸನೆಯ ಸಸ್ಯಗಳು ಮತ್ತು ಮರಗಳು ಮನೆಯನ್ನು ಅಲಂಕರಿಸುತ್ತವೆ ಆದರೆ ಅವುಗಳಲ್ಲಿ ಕೆಲವು ಮನೆಯಲ್ಲಿ ಇರಿಸುವ ಮೂಲಕ ನಾವು ನಮ್ಮ ಮನೆಯಲ್ಲಿ ಸಂಪತ್ತನ್ನು ಹೆಚ್ಚಿಸಬಹುದು ಉದಾಹರಣೆಗೆ ನೆಲ್ಲಿ ಮರ ಮಾವಿನ ಬಾಳೆ ಮುಂತಾದ ಮರಗಳನ್ನು ಹೊಂದಿದ್ದರೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು…

Read More

ಬೆಂಗಳೂರು: ಮಳೆಯಿಂದಾಗಿ ಮತ್ತೆ ಸಕಲೇಶಪುರ ಹಾಗೂ ಬಾಳ್ಳುಪೇಟೆ ನಡುವಿನ ರೈಲ್ವೆ ಹಳಿಯ ಮೇಲೆ ಭೂ ಕುಸಿತ ಉಂಟಾಗಿದೆ. ಈ ಪರಿಣಾಮ ಈ ಮಾರ್ಗದಲ್ಲಿ ಸಂಚರಿಸುವಂತ ಎಲ್ಲಾ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಈ ಸಂಬಂಧ ನೈರುತ್ಯ ರೈಲ್ವೆಯ ಮೈಸೂರು ವಿಭಾಗವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸಕಲೇಶಪುರ ಮತ್ತು ಬಾಳ್ಳುಪೇಟೆ ನಿಲ್ದಾಣಗಳ ನಡುವೆ ಭೂಕುಸಿತದಿಂದಾಗಿ, ಈ ಕೆಳಗಿನ ರೈಲು ಸೇವೆಗಳನ್ನು ರದ್ದುಪಡಿಸಲಾಗಿದೆ / ಭಾಗಶಃ ರದ್ದುಪಡಿಸಲಾಗಿದೆ ಮತ್ತು ಈ ಕೆಳಗಿನಂತೆ ತಿರುಗಿಸಲಾಗಿದೆ ಎಂದಿದೆ. ಈ ರೈಲುಗಳ ಸಂಚಾರ ರದ್ದು * ರೈಲು ಸಂಖ್ಯೆ 16596 ಕಾರವಾರ-ಕೆಎಸ್ಆರ್ ಬೆಂಗಳೂರು ಎಕ್ಸ್ಪ್ರೆಸ್ ರೈಲು ದಿನಾಂಕ 11.08.2024 ರಂದು ರದ್ದಾಗಿದೆ. 2. ರೈಲು ಸಂಖ್ಯೆ 16585 ಎಸ್ಎಂವಿಟಿ ಬೆಂಗಳೂರು-ಮುರ್ಡೇಶ್ವರ ಎಕ್ಸ್ಪ್ರೆಸ್ ರೈಲು ದಿನಾಂಕ 11.08.2024 ರಂದು ರದ್ದಾಗಿದೆ. * ರೈಲು ಸಂಖ್ಯೆ 07378 ಮಂಗಳೂರು ಸೆಂಟ್ರಲ್-ವಿಜಯಪುರ ವಿಶೇಷ ಎಕ್ಸ್ಪ್ರೆಸ್ ರೈಲು ದಿನಾಂಕ 12.08.2024 ರಂದು ರದ್ದಾಗಿದೆ. * ರೈಲು ಸಂಖ್ಯೆ 16515 ಯಶವಂತಪುರ-ಕಾರವಾರ ಎಕ್ಸ್ಪ್ರೆಸ್ ರೈಲು ದಿನಾಂಕ…

Read More

ಉಗಾಂಡಾದ ರಾಜಧಾನಿ ಕಂಪಾಲಾದ ಭೂಕುಸಿತದಲ್ಲಿ ಕಸ ಭೂಕುಸಿತದಿಂದ ಸಾವನ್ನಪ್ಪಿದವರ ಸಂಖ್ಯೆ 12 ಕ್ಕೆ ಏರಿದೆ ಎಂದು ಪೊಲೀಸರು ಭಾನುವಾರ (ಆಗಸ್ಟ್ 11) ತಿಳಿಸಿದ್ದಾರೆ. ಒಂದು ದಿನ ಮೊದಲು, ಶನಿವಾರ (ಆಗಸ್ಟ್ 10) ಧಾರಾಕಾರ ಮಳೆಯಿಂದಾಗಿ ಪ್ರಚೋದಿಸಲ್ಪಟ್ಟ ಕಿಟೀಜಿ ಭೂಕುಸಿತವು ಭಾರಿ ಕುಸಿತ ಉಂಟಾಗಿದೆ. ಈ ಪರಿಣಾಮ  ಮನೆಗಳು, ಜಾನುವಾರುಗಳು ಮತ್ತು ಜನರು ಕಸದ ರಾಶಿಯ ಅಡಿಯಲ್ಲಿ ಹುದುಗಿ ಹೋಗಿದ್ದಾರೆ. ಕಂಪಾಲಾದ ಮೆಟ್ರೋಪಾಲಿಟನ್ ಪೊಲೀಸ್ ವಕ್ತಾರ ಪ್ಯಾಟ್ರಿಕ್ ಒನ್ಯಾಂಗೊ ಸುದ್ದಿ ಸಂಸ್ಥೆ ಎಎಫ್ಪಿಗೆ ಮಾತನಾಡಿ, “ಇಲ್ಲಿಯವರೆಗೆ ಕಸದ ರಾಶಿಯಿಂದ 12 ಶವಗಳನ್ನು ಹೊರತೆಗೆಯಲಾಗಿದೆ. 14 ಜನರನ್ನು ಜೀವಂತವಾಗಿ ರಕ್ಷಿಸಲಾಗಿದೆ ಎಂದು ಹೇಳಿದರು. ಯಾರೂ ಕಸದ ಅಡಿಯಲ್ಲಿ ಸಿಲುಕಿಲ್ಲ ಎಂದು ನಮಗೆ ಖಚಿತವಾಗುವವರೆಗೂ ರಕ್ಷಣಾ ಕಾರ್ಯಾಚರಣೆ ಮುಂದುವರೆಸುತ್ತೇವೆ ಎಂದು ಅವರು ಹೇಳಿದರು. ನಾಯಿ ಸೇರಿದಂತೆ ಹಲವಾರು ಪ್ರಾಣಿಗಳನ್ನು ರಕ್ಷಿಸಲಾಗಿದೆ ಎಂದು ಒನ್ಯಾಂಗೊ ಬಹಿರಂಗಪಡಿಸಿದರು. ನಮ್ಮ ಅಂದಾಜಿನ ಪ್ರಕಾರ, ಘಟನೆಯಿಂದ ಸುಮಾರು 1,000 ಜನರು ಸ್ಥಳಾಂತರಗೊಂಡಿದ್ದಾರೆ. (ನಾವು) ಪ್ರಸ್ತುತ ಸರ್ಕಾರದ ಇತರ ಏಜೆನ್ಸಿಗಳು ಮತ್ತು ಸಮುದಾಯ…

Read More

ಬೆಂಗಳೂರು: ಅವರಿಬ್ಬರದ್ದು ಕಾಲೇಜು ದಿನಗಳಿಂದ ಪ್ರೀತಿ. ಕೊನೆಗೂ ಮನೆಯವರನ್ನು ಒಪ್ಪಿಸಿ ಮದುವೆಯಾಗಿದ್ದಂತ ಆ ಇಬ್ಬರು, ಜೀವನ ನಿರ್ವಹಣೆಗಾಗಿ ಮಹಾನಗರಿ ಬೆಂಗಳೂರಿಗೆ ಬಂದಿದ್ದರು. ಆದ್ರೇ ಅವಳಿಗಾಗಿ ಮನೆ ಬಿಟ್ಟು ಬದಿದ್ದಂತ ಆತ, ಕೊನೆಗೆ ಅವಳಿಂದಲೇ ಜೀವವನ್ನು ಬಿಟ್ಟಿದ್ದಾನೆ. ಅಷ್ಟಕ್ಕೂ ಆಗಿದ್ದೇನು ಅಂತ ಮುಂದೆ ಓದಿ. ಹಾಸನ ಜಿಲ್ಲೆಯ ಹೊಳೆನರಸೀಪುರ ಮೂಲದ ಮಹೇಶ್ ಹಾಗೂ ತೇಜಸ್ವಿನಿ ಇಬ್ಬರು ಕಾಲೇಜು ದಿನಗಳಿಂದಲೇ ಪ್ರೀತಿಸುತ್ತಿದ್ದರು. ಪ್ರೀತಿಸಿದ್ದಂತ ಆ ಇಬ್ಬರು ಮದುವೆಯಾದ ಬಳಿಕ ಜೀವನ ಕಟ್ಟಿಕೊಳ್ಳೋದಕ್ಕೆ ಬೆಂಗಳೂರಿಗೆ ಬಂದಿದ್ದರು. ಬೆಂಗಳೂರಿನ ವೈಟ್ ಫೀಲ್ಡ್ ವ್ಯಾಪ್ತಿಯ ಹಗದೂರಿನಲ್ಲಿ ವಾಸಿಸುತ್ತಿದ್ದರು. ಮಹೇಶ್ ಆಟೋ ಓಡಿಸುತ್ತಿದ್ದರೇ, ಪತ್ನಿ ತೇಜಸ್ವಿನಿ ಫೈನಾನ್ಸ್ ಕಚೇರಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇವರಿಬ್ಬರ ದಾಂಪತ್ಯ 12 ವರ್ಷಕ್ಕೆ ಕಾಲಿಟ್ಟಿತ್ತು. ಇದೇ ಸಂದರ್ಭದಲ್ಲಿ ತೇಜಸ್ವಿನಿ ಮೇಲೆ ಅದೇ ಕಂಪನಿಯಲ್ಲಿ ಗಜೇಂದ್ರ ಎಂಬಾತನ ಕಣ್ಣು ಬಿದ್ದಿದೆ. ಇಬ್ಬರ ಸಲುಗೆ ಹೆಚ್ಚಾಗಿದೆ. ಈ ವಿಷಯ ಮಹೇಶ್ ಗೆ ತಿಳಿದಿದ್ದೇ ತಡ ಕೆಂಡಾಮಂಡಲವಾಗಿ, ಬುದ್ಧಿವಾದ ಹೇಳಿದ್ದಾರೆ. ಆಗ ಗಲಾಟೆ ಕೂಡ ಆಗಿದೆ. ಈ ಗಲಾಟೆಯ ಕಾರಣಕ್ಕೆ…

Read More

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564 ಜೀವನದಲ್ಲಿ ಒಬ್ಬರ ಪ್ರಗತಿಗೆ ಇತರರ ಕಣ್ಣುಗಳು ಅಡ್ಡಿಯಾಗುತ್ತವೆ.…

Read More

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಲಾರಿಯೊಂದು ಟೆಂಪೋಗೆ ಡಿಕ್ಕಿಯಾದ ಪರಿಣಾಮ, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಕುಲುವನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಲಾರಿಯೊಂದು ಟೆಂಪೋಗೆ ಡಿಕ್ಕಿಯಾಗಿದೆ. ಈ ಪರಿಣಾಮ ಟೆಂಪೋದಲ್ಲಿದ್ದಂತ ಇಬ್ಬರು ಸಾವನ್ನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರದ ನೆಲಮಂಗಲ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ನೆಲಮಂಗಲ ಗ್ರಾಮಾಂತರ ಸಂಚಾರ ಠಾಣೆಯ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. https://kannadanewsnow.com/kannada/bengaluru-youth-dies-after-undergoing-treatment-for-stomach-pain/ https://kannadanewsnow.com/kannada/steps-will-be-taken-for-all-round-development-of-chandragutti-temple-minister-madhu-bangarappa/ https://kannadanewsnow.com/kannada/tungabhadra-dam-crest-gate-cut-r-ashoka-lashes-out-at-dk-shivakumar/

Read More

ಬೆಂಗಳೂರು: ನಗರದಲ್ಲಿ ಹೊಟ್ಟೆನೋವು ಅಂತ ಆಸ್ಪತ್ರೆಗೆ ತೆರಳಿದಂತ ಯುವಕನೊಬ್ಬ ಚಿಕಿತ್ಸೆ ಪಡೆದುಕೊಂಡು ವಾಪಾಸ್ ಆಗಿದ್ದನು. ಮನೆಗೆ ಬಂದ ಕೆಲವೇ ಕ್ಷಣಗಳಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಇದು ವೈದ್ಯರ ಎಡವಟ್ಟಿನ ಕಾರಣ ಅಂತ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನ ಕೂಡಿಗೇನಹಳ್ಳಿ ಠಾಣೆಯ ವ್ಯಾಪ್ತಿಯಲ್ಲಿನ ನಾರಾಯಣ ಆಸ್ಪತ್ರೆಗೆ ರಮೇಶ್ ಎಂಬ ಯುವಕ ಹೊಟ್ಟೆನೋವಿನ ಕಾರಣದಿಂದ ಚಿಕಿತ್ಸೆಗೆ ತೆರಳಿದ್ದನು. ಚಿಕಿತ್ಸೆ ಪಡೆದಿದ್ದಂತ ರಮೇಶ್, ಮನೆಗೆ ಮರಳಿದ್ದರು. ಯುವಕ ರಮೇಶ್ ಮನೆಗೆ ಮರಳಿದ ನಂತ್ರ ದಿಢೀರ್ ತಲೆ ಸುತ್ತು ಬಂದು ಕುಸಿದು ಬಿದ್ದಿದ್ದನು. ಆತನನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದಂತ ವೇಳೆಯಲ್ಲಿ ಮಾರ್ಗಮಧ್ಯದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಯುವ ರಮೇಶ್ ಸಾವಿಗೆ ನಾರಾಯಣ ಆಸ್ಪತ್ರೆಯ ವೈದ್ಯರ ಎಡವಟ್ಟು ಕಾರಣ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಇದೀಗ ಮೃತ ರಮೇಶ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. https://kannadanewsnow.com/kannada/steps-will-be-taken-for-all-round-development-of-chandragutti-temple-minister-madhu-bangarappa/ https://kannadanewsnow.com/kannada/minister-laxmi-hebbalkar-gives-this-update-on-delay-in-depositing-funds-under-griha-lakshmi-scheme/ https://kannadanewsnow.com/kannada/tungabhadra-dam-crest-gate-cut-r-ashoka-lashes-out-at-dk-shivakumar/

Read More

ಬೆಂಗಳೂರು: ಯಜಮಾನಿ ಮಹಿಳೆಯರಿಗೆ ಗೃಹ ಲಕ್ಷ್ಮೀ ಯೋಜನೆಯ ಜೂನ್ ತಿಂಗಳ ಹಣವಷ್ಟೇ ಜಮಾ ಮಾಡಲಾಗಿದೆ. ಜುಲೈ ತಿಂಗಳ ಹಣವನ್ನು ಜಮಾ ಮಾಡಿಲ್ಲ. ಅಲ್ಲದೇ ಆಗಸ್ಟ್ ತಿಂಗಳ ಹಣ ಕೂಡ ವರ್ಗಾವಣೆ ಮಾಡುವುದಿದೆ. ಇದೀಗ ಗೃಹ ಲಕ್ಷ್ಮೀ ಯೋಜನೆಯ ಹಣ ಜಮಾ ವಿಳಂಬದ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಿಗ್ ಅಪ್ ಡೇಟ್ ನೀಡಿದ್ದಾರೆ. ಆ ಬಗ್ಗೆ ಮುಂದೆ ಓದಿ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಪ್ರತಿ ತಿಂಗಳು ಗೃಹ ಲಕ್ಷ್ಮೀ ಯೋಜನೆಗಾಗಿ ರೂ.2,400 ಕೋಟಿ ಖರ್ಚಾಗುತ್ತಿದೆ. ಮಂಡ್ಯದಲ್ಲಿ ಗೃಹಲಕ್ಷ್ಮೀ ಯೋಜನೆ ಬಾಕಿ ಹಣ ವರ್ಗಾವಣೆಗೆ ಡಿಪಿಟಿಗೆ ಪುಷ್ ಮಾಡಲಾಗಿತ್ತು. ಆದರೇ ಮೂರು ದಿನಗಳು ಆದರೂ ಕೆಲವರಿಗೆ ಹಣ ವರ್ಗಾವಣೆಯಾಗಿಲ್ಲ ಎಂದರು. ಕೆಲವು ಜಿಲ್ಲೆಗಳ ಯಜಮಾನಿ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಯೋಜನೆ ಹಣ ಜಮಾ ಮಾಡಲಾಗಿದೆ. ಬಾಕಿ ಜಮಾ ಆಗದಂತ ಯಜಮಾನಿಯರ ಖಾತೆಗೆ ಇನ್ನೂ ನಾಲ್ಕೈದು ದಿನಗಳಲ್ಲಿ ಆಗಲಿದೆ. ಅವರಿಗೆ ಜಮಾ ಮಾಡೋದಕ್ಕೆ ಬ್ಯಾಂಕ್ ಗಳಿಗೂ ಕಳಿಸಲಾಗಿದೆ ಎಂದು ಹೇಳಿದರು. ಈಗಾಗಲೇ ಜೂನ್…

Read More

ನವದೆಹಲಿ: ಒಂದು ಕಾಲದಲ್ಲಿ ತನ್ನ ಖಾಸಗಿ ವಲಯದ ಪ್ರತಿಸ್ಪರ್ಧಿಗಳಿಂದ ಮಸುಕಾಗಿದ್ದ ಅಸ್ತಿತ್ವದಲ್ಲಿರುವ ಟೆಲಿಕಾಂ ಸೇವಾ ಪೂರೈಕೆದಾರ ಬಿಎಸ್ಎನ್ಎಲ್ ಭಾರತೀಯ ಟೆಲಿಕಾಂ ಮಾರುಕಟ್ಟೆಯಲ್ಲಿ ಬಲವಾದ ಪುನರಾಗಮನವನ್ನು ಮಾಡುತ್ತಿದೆ. ತನ್ನ ಗ್ರಾಹಕರಿಗೆ ಗುಡ್ ನ್ಯೂಸ್ ಎನ್ನುವಂತೆ ಡೇಟಾ ದರವನ್ನು ಕಡಿತಗೊಳಿಸಿದೆ. ಜಿಯೋ, ಏರ್ಟೆಲ್ ಮತ್ತು ವಿ (ವೊಡಾಫೋನ್ ಐಡಿಯಾ) ತಮ್ಮ ಯೋಜನಾ ಬೆಲೆಗಳನ್ನು ಹೆಚ್ಚಿಸಿದ್ದರಿಂದ ಸರ್ಕಾರಿ ಸ್ವಾಮ್ಯದ ಟೆಲಿಕಾಂ ದೈತ್ಯ ಹೊಸ ಗಮನವನ್ನು ಸೆಳೆದಿದೆ. ಇದು ಹೆಚ್ಚಿನ ಬಳಕೆದಾರರನ್ನು ಬಿಎಸ್ಎನ್ಎಲ್ನ ವೆಚ್ಚ-ಪರಿಣಾಮಕಾರಿ ಕೊಡುಗೆಗಳತ್ತ ತಳ್ಳಿದೆ. ಕಂಪನಿಯು ನಿರಂತರವಾಗಿ ಹೊಸ ಕೈಗೆಟುಕುವ ರೀಚಾರ್ಜ್ ಯೋಜನೆಗಳನ್ನು ಪ್ರಾರಂಭಿಸುತ್ತಿದೆ, ಇದು ಗ್ರಾಹಕರ ಆದ್ಯತೆಗಳಲ್ಲಿ ಗಮನಾರ್ಹ ಬದಲಾವಣೆಗೆ ಕಾರಣವಾಗಿದೆ. ಟೆಲಿಕಾಂ ಕ್ಷೇತ್ರದಲ್ಲಿ ಬಿಎಸ್ಎನ್ಎಲ್ ಪುನರುಜ್ಜೀವನ ಹಲವು ವರ್ಷಗಳಿಂದ, ಬಿಎಸ್ಎನ್ಎಲ್ನ ಗ್ರಾಹಕರ ಸಂಖ್ಯೆ ವೇಗವಾಗಿ ಕುಸಿಯುತ್ತಿದೆ. ಆದರೆ ಇತ್ತೀಚಿನ ಬೆಳವಣಿಗೆಗಳು, ಇದು ನೆಟ್ವರ್ಕ್ನ ಬೇಡಿಕೆಯ ಪುನರುಜ್ಜೀವನವನ್ನು ಹುಟ್ಟುಹಾಕಿದೆ. ಖಾಸಗಿ ಟೆಲಿಕಾಂ ಆಪರೇಟರ್ಗಳ ಬೆಲೆ ಏರಿಕೆಯು ಬಿಎಸ್ಎನ್ಎಲ್ನ ಗ್ರಾಹಕರ ಸಂಖ್ಯೆಯಲ್ಲಿ ಗಮನಾರ್ಹ ಹೆಚ್ಚಳಕ್ಕೆ ಕಾರಣವಾಗಿದೆ. ಉದಾಹರಣೆಗೆ, ಆಂಧ್ರಪ್ರದೇಶದಲ್ಲಿ, ಜುಲೈನಲ್ಲಿ (2024) 2.17 ಲಕ್ಷಕ್ಕೂ…

Read More

ಬೆಳಗಾವಿ: ಜಿಲ್ಲೆಯ ರೆಸಾರ್ಟ್ ಒಂದರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧವೇ ಸಿಡಿದೆದ್ದಿದ್ದಂತ ರೆಬಲ್ ನಾಯಕರು, ರಹಸ್ಯ ಸಭೆಯನ್ನು ನಡೆಸಿದ್ದರು. ಈ ಸಭೆಯಲ್ಲೇ ಮೈಸೂರು ಚಲೋಗೆ ಸೆಡ್ಡು ಹೊಡೆದು ಬಳ್ಳಾರಿ ಪಾದಯಾತ್ರೆಯನ್ನು ಸೆಪ್ಟೆಂಬರ್.17ರಂದು ನಡೆಸುವಂತ ನಿರ್ಧಾರವನ್ನು ಕೈಗೊಂಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಬೆಳಗಾವಿಯ ಜಾಂಬೋಟಿ ರೆಸ್ತೆಯಲ್ಲಿರುವಂತ ರೆಸಾರ್ಡ್ ಒಂದರಲ್ಲಿ ಬಿಜೆಪಿಯ ರೆಬಲ್ ನಾಯಕರು ರಹಸ್ಯ ಸಭೆಯನ್ನು ನಡೆಸಲಿದ್ದಾರೆ ಎನ್ನಲಾಗಿದೆ. ರೆಸಾರ್ಟ್ ನಲ್ಲಿ ನಡೆದಂತ ರಹಸ್ಯ ಸಭೆಯಲ್ಲೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಆಪ್ತ ಎನ್.ಆರ್ ಸಂತೋಷ್ ಕೂಡ ಭಾಗಿಯಾಗಿದ್ದು ತೀವ್ರ ಕುತೂಹಲವನ್ನು ಮೂಡಿಸಿತ್ತು. ಅಂದಹಾಗೇ ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ಬಹಿರಂಗವಾಗಿಯೇ ಹೇಳಿಕೆ ನೀಡುವ ಮೂಲಕ ಸಿಡಿದೆದ್ದಿದ್ದರು. ಈಗ ಇಬ್ಬರು ನಾಯಕರ ಜೊತೆಗೆ ಹಲವು ಅಸಮಾಧಾನಿತ ಬಿಜೆಪಿ ನಯಾಕರು ಇವರೊಂದಿಗೆ ಕೈಜೋಡಿಸಿದ್ದಾರೆ ಎನ್ನಲಾಗಿದೆ. ಬೆಳಗಾವಿಯ ಜಾಂಬೋಟಿ ಬಳಿಯ ರೆಸಾರ್ಟ್ ನಲ್ಲಿ ನಡೆದಂತ ಬಿಜೆಪಿ ಅಸಮಾಧಾನಿತರ ರಹಸ್ಯ ಸಭೆಯಲ್ಲಿ ಮಾಜಿ…

Read More