Author: kannadanewsnow09

ನವದೆಹಲಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಮೊದಲ ಪ್ರಗತಿಯಲ್ಲಿ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮೂರು ರಾಜ್ಯಗಳ ಅನೇಕ ಸ್ಥಳಗಳಲ್ಲಿ ದಾಳಿ ನಡೆಸಿದ ನಂತರ ಪ್ರಮುಖ ಸಂಚುಕೋರನನ್ನು ಬಂಧಿಸಿದೆ. ಮುಜಮ್ಮಿಲ್ ಶರೀಫ್ ನನ್ನು ಸಹ ಸಂಚುಕೋರನಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಎನ್ ಐಎ ಗುರುವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಇತರ ಇಬ್ಬರು ಆರೋಪಿಗಳಾದ ಮುಸಾವಿರ್ ಶಜೀಬ್ ಹುಸೇನ್ ಮತ್ತು ಅಬ್ದುಲ್ ಮತೀನ್ ತಾಹಾ ಇನ್ನೂ ತಲೆಮರೆಸಿಕೊಂಡಿದ್ದಾರೆ ಎಂದು ತನಿಖಾ ಸಂಸ್ಥೆ ತಿಳಿಸಿದೆ. ಮಾರ್ಚ್ 1 ರಂದು ರಾಮೇಶ್ವರಂ ಕೆಫೆಯಲ್ಲಿ ಐಇಡಿ ಸ್ಫೋಟದ ಇತರ ಇಬ್ಬರು ಆರೋಪಿಗಳಿಗೆ ಶರೀಫ್ ಲಾಜಿಸ್ಟಿಕ್ ಬೆಂಬಲವನ್ನು ನೀಡಿದ್ದಾನೆ ಎಂದು ತಿಳಿದುಬಂದಿದೆ. https://twitter.com/mahendermanral/status/1773347821405499611?ref_src=twsrc%5Etfw%7Ctwcamp%5Etweetembed%7Ctwterm%5E1773347821405499611%7Ctwgr%5E9c8f9738f005d0ffad9443068a3569ebddb865bc%7Ctwcon%5Es1_&ref_url=https%3A%2F%2Findianexpress.com%2Farticle%2Findia%2Fnia-bengaluru-rameshwaram-cafe-arrest-9238628%2F

Read More

ಮಂಡ್ಯ: ರಾಜ್ಯದ ಪ್ರತಿಷ್ಠಿತ ಕ್ಷೇತ್ರ ಮಂಡ್ಯದ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರ ಹೆಸರು ನಿಕ್ಕಿಯಾದ ಮೇಲೆ ಇಂದಿಲ್ಲಿ ನಡೆದ ಎರಡೂ ಪಕ್ಷಗಳ ಕಾರ್ಯಕರ್ತರು, ಮುಖಂಡರ ಸಮನ್ವಯ ಸಮಿತಿ ಸಭೆ ಅತ್ಯಂತ ಯಶಸ್ವಿಯಾಗಿ ನಡೆಯಿತು. ಕುಮಾರಸ್ವಾಮಿ ಅವರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಮ್ಮುಖದಲ್ಲಿ ನಡೆದ ಈ ಸಭೆಯಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿ ಮಾಡುವ ನಿಟ್ಟಿನಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ಹೆಚ್‌ಡಿಕೆ ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಲು ಶಪಥ ಮಾಡಿದರು. ಸುಮಲತಾ ನನಗೆ ಆಶೀರ್ವಾದ ಮಾಡುವ ವಿಶ್ವಾಸವಿದೆ ಸುಮಲತಾ ಅವರ ಬಗ್ಗೆ ಮಾತನಾಡಿದ ಕುಮಾರಸ್ವಾಮಿ ಅವರು; ನಾನು ಮತ್ತು ಅಂಬರೀಶ್ ಸ್ನೇಹಿತರು. ಅದೂ ಎಲ್ಲರಿಗೂ ತಿಳಿದಿರುವ ವಿಚಾರವೇ. ಸುಮಲತಾ ಅವರು ನನಗೆ ಅಂಬರೀಶ್‌ ಅವರೊಂದಿಗೆ ಊಟ ಬಡಿಸಿದ್ದಾರೆ. ನಾವು ಶತ್ರುಗಳಲ್ಲ. ಅವರು ನನಗೆ ಆಶೀರ್ವಾದ ಮಾಡುವ ವಿಶ್ವಾಸವಿದೆ. ಅವರು ನಿರ್ಧಾರ ಮಾಡಿ ಘೋಷಣೆ ಮಾಡುತ್ತಾರೆ ಎಂದರಲ್ಲದೆ; ಮತ್ತೊಬ್ಬ ಡಾ.ಸಿ.ಎನ್.ಮಂಜುನಾಥ್ ಅವರ ಬಗ್ಗೆಯೂ ಇದೇ…

Read More

ಮಂಡ್ಯ: ರಾಜ್ಯದ ಪ್ರತಿಷ್ಠಿತ ಕ್ಷೇತ್ರ ಮಂಡ್ಯದ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರ ಹೆಸರು ನಿಕ್ಕಿಯಾದ ಮೇಲೆ ಇಂದಿಲ್ಲಿ ನಡೆದ ಎರಡೂ ಪಕ್ಷಗಳ ಕಾರ್ಯಕರ್ತರು, ಮುಖಂಡರ ಸಮನ್ವಯ ಸಮಿತಿ ಸಭೆ ಅತ್ಯಂತ ಯಶಸ್ವಿಯಾಗಿ ನಡೆಯಿತು. ಕುಮಾರಸ್ವಾಮಿ ಅವರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಮ್ಮುಖದಲ್ಲಿ ನಡೆದ ಈ ಸಭೆಯಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿ ಮಾಡುವ ನಿಟ್ಟಿನಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ಹೆಚ್‌ಡಿಕೆ ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಲು ಶಪಥ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿಗಳು; ಜೆಡಿಎಸ್‌ ಮತ್ತು ಬಿಜೆಪಿ ನಡುವೆ ಆಗಿರುವ ಈ ಮೈತ್ರಿಯೂ ರಾಜ್ಯದಲ್ಲಿ ಹೊಸ ಮನ್ವಂತರಕ್ಕೆ ನಾಂದಿ ಹಾಡಲಿದೆ. ನಾನು ಮಂಡ್ಯ ಲೋಕಸಭೆ ಅಭ್ಯರ್ಥಿಯಾಗಿ ಏಪ್ರಿಲ್‌ 4ರಂದು ನಾಮಪತ್ರ ಸಲ್ಲಿಕೆ ಮಾಡುತ್ತೇನೆ ಎಂದು ಪ್ರಕಟಿಸಿದರು. ಬಿರಿಯಾನಿ ತಿಂದು ಪಾದಯಾತ್ರೆ ಮಾಡಿದರೆ ಮೇಕೆದಾಟು ಆಗುತ್ತಾ? ಮೇಕೆದಾಟುಗಾಗಿ ಪಾದಯಾತ್ರೆ ಮಾಡಿದರು ಕಾಂಗ್ರೆಸ್‌ ನವರು. ಇವತ್ತು ಏನಾಗಿದೆ? ಮೇಕೆದಾಟು ಕಟ್ಟಲು ಅನುಮತಿ…

Read More

ಬೆಂಗಳೂರು: ನಗರದಲ್ಲಿ ಲೋಕಸಭಾ ಚುನಾವಣೆಯ ವೇಳೆಯಲ್ಲಿ ಚುನಾವಣಾಧಿಕಾರಿಗಳು ಇಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಇಂದು ಒಂದೇ ದಿನ ಬರೋಬ್ಬರಿ 79.54 ಲಕ್ಷ ಹಣ, ವಸ್ತು, ಮದ್ಯ ಸೇರಿದಂತೆ ವಿವಿಧ ಉಡುಗೋರೆಗಳನ್ನು ಜಪ್ತಿ ಮಾಡಿದ್ದಾರೆ. ಈ ಕುರಿತಂತೆ ಬಿಬಿಎಂಪಿಯ ಚುನಾವಣಾ ವಿಭಾಗ ವಿಶೇಷ ಕಮೀಷನ್ ಮಾಹಿತಿ ನೀಡಿದ್ದು, ಇಂದು ದಾಖಲೆಯಿಲ್ಲದೇ ಸಾಗಿಸುತ್ತಿದ್ದಂತ 19,00,000 ಹಣವನ್ನು ಸೀಜ್ ಮಾಡಲಾಗಿದೆ. 120.877 ಲೀಟರ್ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ ಎಂದಿದೆ. ಜಪ್ತಿಯಾದಂತ 120.877 ಲೀಟರ್ ಮದ್ಯದ ಬೆಲೆ 1,13,772 ಆಗಿದೆ. ಇದಲ್ಲದೇ 13.79 ಕೆಡಿ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ ರೂ.18,42,800 ಆಗಿರುತ್ತದೆ ಎಂದು ತಿಳಿಸಿದೆ. ಇನ್ನೂ ಗಿಫ್ಟ್, ಉಡುಗೋರೆ ರೂಪದಲ್ಲಿ ಸಂಗ್ರಹಿಸಿದ್ದಂತ 7,90,000 ವಸ್ತುಗಳನ್ನು ಸೀಜ್ ಮಾಡಲಾಗಿದೆ. ಇಂದು ಒಟ್ಟಾರೆ ರೂ.79,54,572 ಮೌಲ್ಯದ ಹಣ, ಮದ್ಯ, ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಅಲ್ಲದೇ ಈ ಸಂಬಂಧ 51 ಎಫ್ಐಆರ್ ದಾಖಲಿಸಿರೋದಾಗಿ ಹೇಳಿದೆ. https://kannadanewsnow.com/kannada/jee-main-2024-jee-main-april-session-exam-date-updated-heres-the-details/ https://kannadanewsnow.com/kannada/karnataka-is-in-a-very-unfortunate-situation-bjp-state-vice-president-malavika-avinash/

Read More

ಶಿವಮೊಗ್ಗ: ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು ಇಂದು ಎಫ್‍ಎಸ್‍ಟಿ -2 ಬಿ ತಂಡದವರು ಶಿರಾಳಕೊಪ್ಪ-ಚಿತ್ರದಹಳ್ಳಿ ರಸ್ತೆ ಮಧ್ಯೆ ವಾಹನ ತಪಾಸಣೆ ಮಾಡುವ ವೇಳೆ ಸೊರಬ ವಾಸಿ ಮುನ್ನೀರ್ ಎಂಬವವರು ದಾಖಲೆ ಇಲ್ಲದೆ ವಾಹನದಲ್ಲಿ ರೂ.1,50,000 ಗಳನ್ನು ಸಾಗಿಸುತ್ತಿದ್ದು, ಅದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಅಕ್ರಮ ಮದ್ಯ ವಶ ಲೋಕಸಭಾ ಚುನಾವಣೆ ಹಿನ್ನೆಲೆ ವಿವಿಧ ಚೆಕ್‍ಪೋಸ್ಟ್‍ಗಳಲ್ಲಿ ಅಕ್ರಮ ಮದ್ಯ ಸಾಗಾಣಿಕೆ ಮತ್ತು ಮಾರಾಟವನ್ನು ಪರಿಶೀಲಿಸಲಾಗುತ್ತಿದ್ದು ಮಾ.27 ರಂದು ಪೊಲೀಸ್ ಇಲಾಖೆ ವತಿಯಿಂದ ರೂ.1336.38 ಮೊತ್ತದ 3.81 ಲೀ., ಅಬಕಾರಿ ಇಲಾಖೆಯಿಂದ ರೂ.9487 ಮೊತ್ತದ 21.14 ಲೀ ಒಟ್ಟು ರೂ. 10823.68 ಮೌಲ್ಯದ 24.95 ಲೀ ಅಕ್ರಮ ಮದ್ಯವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ದಾಖಲೆ ಇಲ್ಲದ ಹಣ ವಶ-ಅನುಮತಿ ಪಡೆಯದೆ ಊಟ ವ್ಯವಸ್ಥೆ : ಪ್ರಕರಣ ದಾಖಲು ಲೋಕಸಭಾ ಚುನಾವಣೆ ಹಿನ್ನೆಲೆ ಮತಕ್ಷೇತ್ರವಾರು ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಿದ್ದು, ಮಾ.27 ರಂದು ಶಿಕಾರಿಪುರ-115 ಮತ ಕ್ಷೇತ್ರ ವ್ಯಾಪ್ತಿಯ ಕವಾಸ್‍ಪುರ ಚೆಕ್‍ಪೋಸ್ಟ್‍ನಲ್ಲಿ…

Read More

ರಾಮನಗರ : “ನನ್ನನ್ನು ಸೋಲಿಸಬೇಕು ಎಂದು ನಿರ್ದೇಶಕ, ನಿರ್ಮಾಪಕ, ಚಿತ್ರಕತೆ ಬರೆಯುವವರು, ನಟ, ಬಂಡವಾಳ ಹೂಡಿಕೆ ಮಾಡುವವರು ಎಲ್ಲಾ ಒಂದಾಗಿದ್ದಾರಂತೆ. ಸಿನಿಮಾ ರೀಲ್ ಬಿಟ್ಟಂತೆ ಇಲ್ಲಿ ಬಿಟ್ಟರೇ ಜನ ಒಪ್ಪುವುದಿಲ್ಲ” ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಅವರು ತಮ್ಮ ರಾಜಕೀಯ ಎದುರಾಳಿ ಕುಮಾರಸ್ವಾಮಿ, ಮುನಿರತ್ನ ಹಾಗೂ ಯೋಗೇಶ್ವರ್‌ ವಿರುದ್ಧ ವಾಗ್ದಾಳಿ ನಡೆಸಿದರು. ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮೊದಲ ದಿನವಾದ ಗುರುವಾರ ಡಿ.ಕೆ. ಸುರೇಶ್ ಅವರು ರಾಮನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಂತರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸುರೇಶ್ ಅವರು ತಮ್ಮ ಎದುರಾಳಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದು ಹೀಗೆ; “ಎಲ್ಲರು ಒಂದಾಗಿದ್ದಾರಂತೆ ಅದಕ್ಕೆ ನನ್ನನ್ನು ಸೋಲಿಸುತ್ತಾರಂತೆ? ಏತಕ್ಕೆ ನನ್ನ ಸೋಲಿಸುತ್ತೀರ? ಬಡವರ ಪರವಾಗಿ, ರೈತರ ಪರವಾಗಿ, ಕನ್ನಡಿಗರ ಪರವಾಗಿ ದನಿ ಎತ್ತಿದಕ್ಕಾ? ನಿಮ್ಮ ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿದಕ್ಕೆ ನನ್ನನ್ನು ಸೋಲಿಸಲು ಹೊರಟ್ಟಿದ್ದೀರಾ? ಅವರಿಗೆ ನಿಜ ಜೀವನಕ್ಕು, ಸಿನಿಮಾಗೂ ವ್ಯತ್ಯಾಸ ಗೊತ್ತಿಲ್ಲ. ನಿಜ ಜೀವನದಲ್ಲಿ…

Read More

ಬೆಂಗಳೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಉಸ್ತುವಾರಿಯನ್ನಾಗಿ ಕೆಪಿಸಿಸಿ ವಕ್ತಾರ ಹಾಗೂ ಮಾಧ್ಯಮ, ಸಂಯೋಜನೆ ವಿಭಾಗದ ಉಪಾಧ್ಯಕ್ಷ ಅನಿಲ್ ಕುಮಾರ್ ತಡಕಲ್ ನೇಮಕ ಮಾಡಲಾಗಿದೆ. ಈ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶ ಹೊರಡಿಸಿದ್ದು, ದಿನಾಂಕ 07-05-2024ರಂದು ಚುನಾವಣೆ ನಡೆಯಲಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ಕಾರ್ಯಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಸಹಕಾರಿಯಾಗಲು ಈ ಕೆಳಕಂಡ ಮುಖಂಡರುಗಳನ್ನು ಚುನಾವಣಾ ಪ್ರಚಾರ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದಿದ್ದಾರೆ. ಅನಿಲ್ ಕುಮಾರ್ ತಡಕಲ್, ಕೆಪಿಸಿಸಿ ವಕ್ತಾರರು ಹಾಗೂ ಉಪಾಧ್ಯಕ್ಷರು, ಮಾಧ್ಯಮ, ಸಂಯೋಜನೆ ವಿಭಾಗ, ಕೆಪಿಸಿಸಿ – ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಸ್ತುವಾರಿ. ಜಿಎ ಬಾವ, ಪ್ರಧಾನ ಕಾರ್ಯದರ್ಶಿ, ಕೆಪಿಸಿಸಿ – ಬೈಂದೂರು ವಿಧಾನಸಭಾ ಉಸ್ತುವಾರಿ ಲಕ್ಷ್ಮೀ ವೆಂಕಟೇಶ್, ಅಧ್ಯಕ್ಷರು, ಇಂಟಕ್, ಕೆಪಿಸಿಸಿ – ಶಿವಮೊಗ್ಗ ನಗರ ವಿಧಾನಸಭೆ ಉಸ್ತುವಾರಿ. https://kannadanewsnow.com/kannada/jee-main-2024-jee-main-april-session-exam-date-updated-heres-the-details/ https://kannadanewsnow.com/kannada/karnataka-is-in-a-very-unfortunate-situation-bjp-state-vice-president-malavika-avinash/

Read More

ಚಾಮರಾಜನಗರ: ಮಂತ್ರಾಕ್ಷತೆ ಅಯೋಧ್ಯೆಯಿಂದ ಬಂದಿಲ್ಲ. ಈ ನನ್ಮಕ್ಕಳೇ ಇಲ್ಲೇ ಅಕ್ಕಿಗೆ ಅರಿಶಿಣ ಹಚ್ಚಿ ಹಂಚಿದ್ದಾರೆ ಎಂಬುದಾಗಿ ಸಚಿವ ಕೆ.ವೆಂಕಟೇಶ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಚಾಮರಾಜನಗರದ ಹನೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಬಿಜೆಪಿಯವರು ಅನ್ನಭಾಗ್ಯದ ಅಕ್ಕಿಗೆ ಅರಿಶಿಣ ಮಿಕ್ಸ್ ಮಾಡಿ, ಅಯೋಧ್ಯೆಯಿಂದ ಮಂತ್ರಾಕ್ಷತೆ ಬಂದಿದ್ದು ಅಂತ ಸುಳ್ಳು ಹೇಳಿದ್ದಾರೆ. ಈ ನನ್ಮಕ್ಕಳೇ ರಾಮಮಂದಿರದಿಂದ ಮಂತ್ರಾಕ್ಷತೆ ಬಂದಿರೋದು ಅಂತ ಮನೆ ಮನೆಗೆ ಹೋಗಿ ಹಂಚಿದ್ದಾರೆ ಎಂಬುದಾಗಿ ವಾಗ್ಧಾಳಿ ನಡೆಸಿದರು. ಬಿಜೆಪಿಯವರು ಮಾತು ಎತ್ತಿದ್ರೇ ಸಾಕು ರಾಮ ಮಂದಿರ ಅಂತ ಹೇಳ್ತಾರೆ. ಯಾಕೆ ಅಯೋಧ್ಯೆಯಲ್ಲಿ ಮಾತ್ರವೇ ರಾಮಮಂದಿರ ಇರೋದು? ಎಲ್ಲಾ ಊರಿನಲ್ಲಿ ರಾಮಮಂದಿರ ಇದ್ದಾರೆ. ನಮ್ಮ ಊರಿನಲ್ಲೂ ಇದೆ ಎಂದರು. ಬಿಜೆಪಿಯವರು ಭಾವನಾತ್ಮಕ ವಿಚಾರ ಇಟ್ಕೊಂಡು ರಾಜಕೀಯ ಮಾಡ್ತಿದ್ದಾರೆ. 400 ಸ್ಥಾನ ಗೆಲ್ಲುವ ಹಿಂದಿನ ಅಜೆಂಡಾ ಸಂವಿಧಾನ ಬದಲಾವಣೆಯಾಗಿದೆ ಎಂಬುದಾಗಿ ಸಚಿವ ಕೆ.ವೆಂಕಟೇಶ್ ಕಿಡಿಕಾರಿದರು. https://kannadanewsnow.com/kannada/jee-main-2024-jee-main-april-session-exam-date-updated-heres-the-details/ https://kannadanewsnow.com/kannada/karnataka-is-in-a-very-unfortunate-situation-bjp-state-vice-president-malavika-avinash/

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪದ ಮೇಲೆ ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಕನ್ನಡ ಸಂಪಾದಕ ನಿರಂಜನ್ ಜೆ ವಿರುದ್ಧ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ಮುಖಂಡ ರವೀಂದ್ರ ಅವರು ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಎಸ್.ಜೆ.ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿಯ ಪ್ರಕಾರ, ರಿಪಬ್ಲಿಕ್ ಕನ್ನಡ ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಅವರ ಉಪಸ್ಥಿತಿಯ ಬಗ್ಗೆ ತಪ್ಪು ಮಾಹಿತಿಯನ್ನು ಹರಡಿತು ಎಂಬುದಾರಿ ಆರೋಪಿಸಲಾಗಿದೆ. ಮಾರ್ಚ್ 27ರಂದು ರಿಪಬ್ಲಿಕ್ ಕನ್ನಡ ವರದಿ ಪ್ರಕಟಿಸಿ, ಸಿದ್ದರಾಮಯ್ಯ ಅವರ ವಾಹನಕ್ಕೆ ದಾರಿ ಮಾಡಿಕೊಡುವ ಸಲುವಾಗಿ ಎಂಜಿ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿಲ್ಲಿಸಲಾಗಿತ್ತು. ಬುಧವಾರ ಸಂಜೆ 7:15 ರ ಸುಮಾರಿಗೆ ಈ ತುಣುಕು ಪ್ರಸಾರವಾದಾಗ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿದ್ದರು ಮತ್ತು ಬೆಂಗಳೂರಿನಲ್ಲಿದ್ದರು ಎಂದು ರವೀಂದ್ರ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ. ನಿರ್ಣಾಯಕ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಸಾರ್ವಜನಿಕರ ಮೇಲೆ ತಪ್ಪಾಗಿ ಪ್ರಭಾವ…

Read More

ಕೆಎನ್ಎನ್ ಸಿನಿಮಾ ಡೆಸ್ಕ್: ಅದಿತಿ ರಾವ್ ಹೈದರಿ ಮತ್ತು ಸಿದ್ಧಾರ್ಥ್ ಮೊದಲ ನಿಶ್ಚಿತಾರ್ಥದ ಫೋಟೋವನ್ನು ಹಂಚಿಕೊಂಡಿದ್ದಾರೆ, ಅಭಿಮಾನಿಗಳಿಂದ ಭಾರಿ ಬೇಡಿಕೆಯ ಮೇರೆಗೆ ವಜ್ರದ ಉಂಗುರವನ್ನು ಪ್ರದರ್ಶಿಸಿದ್ದಾರೆ. ಬಾಲಿವುಡ್ ನ ಸುಂದರ ನಟಿ ಅದಿತಿ ರಾವ್ ಹೈದರಿ ಈ ದಿನಗಳಲ್ಲಿ ತಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದ ಬಗ್ಗೆ ಚರ್ಚೆಯಲ್ಲಿದ್ದಾರೆ. ನಟಿಯ ವೆಬ್ ಸರಣಿ ಹಿರಮಂಡಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಆದರೆ ಅವರು ತಮ್ಮ ಮದುವೆಯ ಬಗ್ಗೆ ಸುದ್ದಿಯಲ್ಲಿದ್ದಾರೆ. ನಟಿ ತನ್ನ ದೀರ್ಘಕಾಲದ ಗೆಳೆಯ ಸಿದ್ಧಾರ್ಥ್ (ಅದಿತಿ ರಾವ್ ಹೈದರಿ-ಸಿದ್ಧಾರ್ಥ್ ಮದುವೆ ವದಂತಿಗಳು) ಅವರೊಂದಿಗೆ ಮದುವೆಯಾಗಿದ್ದಾರೆ ಎಂಬ ವರದಿಗಳಿವೆ. ಆದಾಗ್ಯೂ, ಈ ಎಲ್ಲದಕ್ಕೂ ಅಂತ್ಯ ಹಾಡಿ, ನಟಿ ತನ್ನ ಮತ್ತು ಸಿದ್ಧಾರ್ಥ್ ಅವರ ಫೋಟೋವನ್ನು ಹಂಚಿಕೊಂಡಿದ್ದಾರೆ. ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ಅಭಿಮಾನಿಗಳಿಗೆ ತಿಳಿಸಿದರು. ದಂಪತಿಗಳು ನಿಶ್ಚಿತಾರ್ಥದ ಉಂಗುರವನ್ನು ಸಹ ಪ್ರದರ್ಶಿಸಿದರು. ನಟ ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ ಮದುವೆಯಾಗಿದ್ದಾರೆ ಎಂದು ಇತ್ತೀಚಿನ ಅನೇಕ ಮಾಧ್ಯಮ ವರದಿಗಳು ತಿಳಿಸಿವೆ. ತೆಲಂಗಾಣದ ಶ್ರೀ ರಂಗನಾಯಕಸ್ವಾಮಿ ದೇವಸ್ಥಾನದಲ್ಲಿ…

Read More