Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿದೆ. ಕೇಜ್ರಿವಾಲ್ ಅವರಿಗೆ ಯಾವುದೇ ವಿಶೇಷ ರಿಯಾಯಿತಿ ನೀಡುವುದು ಕಾನೂನಿನ ನಿಯಮ ಮತ್ತು ಸಮಾನತೆಗೆ ಅಸಹ್ಯವಾಗುತ್ತದೆ ಎಂದು ಜಾರಿ ನಿರ್ದೇಶನಾಲಯ ಗುರುವಾರ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡುವ ಕ್ರಮವನ್ನು ವಿರೋಧಿಸಿತ್ತು. ಆ ಮೂಲಕ ದೇಶದಲ್ಲಿ ಎರಡು ಪ್ರತ್ಯೇಕ ವರ್ಗಗಳನ್ನು ಸೃಷ್ಟಿಸುತ್ತದೆ. ಅಂದರೆ ಕಾನೂನಿನ ನಿಯಮ ಮತ್ತು ದೇಶದ ಕಾನೂನುಗಳಿಗೆ ಬದ್ಧರಾಗಿರುವ ಸಾಮಾನ್ಯ ಜನರು ಮತ್ತು ಕಾನೂನುಗಳಿಂದ ವಿನಾಯಿತಿ ಪಡೆಯಬಹುದಾದ ರಾಜಕಾರಣಿಗಳು”. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು.
ವೈಶಾಖ ಮಾಸದ ಶುಕ್ಲಪಕ್ಷದ ತೃತೀಯ ದಿನವನ್ನು”ಅಕ್ಷಯತದಿಗೆ” ಎಂದು ಆಚರಿಸಲಾಗುತ್ತಿದೆ. ಅಕ್ಷಯ ಎಂದರೆ ಕ್ಷಯಿಸದೆ, ವೃದ್ಧಿಯಾಗುವುದು ಎಂದು ಅರ್ಥ. ‘ಅಕ್ಷಯ ತೃತೀಯ’.ಸನಾತನ ಧರ್ಮದಲ್ಲಿ ಈ ದಿನಕ್ಕೆ ವಿಶೇಷ ಮಹತ್ವವಿದೆ. ಅವುಗಳೆಂದರೆ: – 1) ನಾಲ್ಕು ಯುಗಗಳಾದ ಸತ್ಯ, ತ್ರೇತಾ, ದ್ವಾಪರ ಮತ್ತು ಕಲಿಯುಗಗಳಲ್ಲಿ, ಸತ್ಯ ಅಥವಾ ಕೃತಯುಗ ಪ್ರಾರಂಭವಾಗಿದ್ದು ‘ಅಕ್ಷಯ ತೃತೀಯ’ ದಿನದಂದು. 2) ವೇದವ್ಯಾಸರು ಮಹಾಭಾರತವನ್ನು ರಚಿಸುವ ಸಂದರ್ಭದಲ್ಲಿ ಅವರಿಗೆ ಸಹಾಯಕನಾಗಿ ಗಣೇಶನು ನೆರವಾಗಿದ್ದು ‘ಅಕ್ಷಯ ತೃತೀಯ’ ದಿನದಂದು. 3) ಭಗೀರಥನ ಪ್ರಯತ್ನದಿಂದ ಗಂಗಾವತರಣವಾಗಿದ್ದು (ಶಿವನ ಜಟೆಯಿಂದ ಗಂಗೆ ಭೂಮಿಗೆ ಇಳಿದದ್ದು) ‘ಅಕ್ಷಯ ತೃತೀಯ’ ದಿನದಂದು. 4) ದಶಾವತಾರಗಳಲ್ಲಿ ಒಂದಾದ ‘ಪರಶುರಾಮಾವತಾರ’ ಪ್ರಾರಂಭವಾಗಿದ್ದು (ಹುಟ್ಟಿದ ದಿನ) ‘ಅಕ್ಷಯ ತೃತೀಯ’ ದಿನದಂದು. 5) ಸಂಪತ್ತಿನ ಒಡೆಯ ಮತ್ತು ಯಕ್ಷರ ರಾಜ ‘ಕುಬೇರ’ನಿಗೆ ನಿಧಿ/ಸಂಪತ್ತು ದೊರೆತದ್ದು ‘ಅಕ್ಷಯ ತೃತೀಯ’ ದಿನದಂದು. 6) ಕುಚೇಲನಿಗೆ ಗೆಳೆಯ ಶ್ರೀಕೃಷ್ಣನಿಂದ ಅನುಗ್ರಹ ಪ್ರಾಪ್ತಿಯಾಗಿದ್ದು ‘ಅಕ್ಷಯ ತೃತೀಯ’ ದಿನದಂದು. 7) ಅಮೃತ ಪ್ರಾಪ್ತಿಗಾಗಿ ದೇವತೆಗಳು ಮತ್ತು ರಾಕ್ಷಸರು ಸಮುದ್ರ ಮಂಥನ…
1)ಗಣೇಶ ಮಂತ್ರ: ಓಂ ಗಣಪತಯೇ ನಮಃ ಗಣಪತಿಯನ್ನು ವಿಘ್ನಗಳ ನಿವಾರಣೆಗಾಗಿ ಪೂಜಿಸಲಾಗುತ್ತದೆ. ಅದಕ್ಕಾಗಿಯೇ ಯಾವುದೇ ಪೂಜೆ ಮಾಡುವ ಮುನ್ನ ಗಣೇಶನಿಗೆ ಮೊದಲ ಪೂಜೆ ಸಲ್ಲಿಸಲಾಗುತ್ತದೆ. ಗಣೇಶನ ಪೂಜೆ ಮತ್ತು ಗಣೇಶ ಮಂತ್ರವನ್ನು ಪಠಿಸುವುದರಿಂದ, ನಿಮ್ಮ ಅಭಿವೃದ್ಧಿ, ಸುಖ ಸಂತೋಷಕ್ಕೆ ಅಡ್ಡಿ ಬರುವ ಯಾವುದೇ ಅಡೆತಡೆಗಳು ನಿವಾರಣೆಯಾಗುತ್ತವೆ. ಎಲ್ಲಾ ಪ್ರಯತ್ನಗಳಲ್ಲಿ ಯಶಸ್ಸು, ಅದೃಷ್ಟ ಒಲಿಯುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ,…
ಅಕ್ಷಯ ತೃತೀಯ ಅಂದರೆ ನಮ್ಮ ಮನಸ್ಸಿಗೆ ಬರುವುದು ಚಿನ್ನದ ಅಂಗಡಿಗಳಲ್ಲಿ ಕಂಡುಬರುವ ಆಭರಣಗಳ ಜಾಹೀರಾತುಗಳು. ಚಿನ್ನದ ಮೇಲಿನ ಕಡಿತಗಳು ಚಿನ್ನ ಬೆಳ್ಳಿಯನ್ನು ಕೊಂಡುಕೊಂಡರೆ, ವರ್ಷ ಪೂರ್ತಿ ನೀವು ಚಿನ್ನವನ್ನು ತೆಗೆದು ಕೊಳ್ಳುತ್ತೀರಿ! ಎನ್ನುವಂತಹ ಅವರ ಭಾಷಣಗಳು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ…
ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಪ್ರಸಿದ್ಧ ಶಿಕ್ಷಣ ಸಂಸ್ಥೆಯೊಂದರಲ್ಲಿ ಕೆಲಸ ಮಾಡಲು, ಶಿಕ್ಷಕರ ಹುದ್ದೆಗೆ ( Teacher Jobs ) ಹಾಗೂ ಅಡುಗೆ ಸಹಾಯಕರ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬರಗೂರಿನಲ್ಲಿರುವಂತ ದಿ ಪ್ಲೋರೆನ್ಸ್ ಪಬ್ಲಿಕ್ ಶಾಲೆ ( The Florence Public School – CBSE ಶಾಲೆ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಪ್ರೌಢ ಶಾಲಾ ವಿಭಾಗದಲ್ಲಿ ಖಾಲಿ ಇರುವಂತ ಈ ಕೆಳಕಂಡ ಹುದ್ದೆಗಳಿಗೆ ಕೂಡಲೇ ಶಿಕ್ಷಕರು ಅರ್ಜಿ ( Teacher Recuritment Application ) ಸಲ್ಲಿಸುವಂತೆ ತಿಳಿಸಿದೆ. ಹುದ್ದೆಯ ವಿವರ ಗಣಿತ ಶಿಕ್ಷಕರು – ಬಿಎಸ್ಸಿ, ಬಿಎಡ್ ಅಥವಾ ಎಂ.ಎಸ್ಸಿ ಬಿಎಡ್ ಅನುಭವಿ ಅಡುಗೆ ಸಹಾಯಕರ ಹುದ್ದೆ ಅರ್ಜಿ ಆಹ್ವಾನ ಊಟ ಮತ್ತು ವಸತಿ ಸೌಲಭ್ಯವಿದೆ ದಿ ಪ್ಲೋರೆನ್ಸ್ ಪಬ್ಲಿಕ್ ಶಾಲೆಯಲ್ಲಿ (The Florence Public School )ಕರ್ತವ್ಯ ನಿರ್ವಹಿಸುವಂತ ಶಿಕ್ಷಕರಿಗೆ, ಶಾಲೆಯ ಕ್ಯಾಂಪಸ್ ನಲ್ಲಿಯೇ ಊಟ ಹಾಗೂ ವಸತಿ ವ್ಯವಸ್ಥೆಯನ್ನು…
ಬೆಂಗಳೂರು: ಕಾಂಗ್ರೆಸ್ ಸರಕಾರಕ್ಕೆ ಅನುಕೂಲ ಆಗುವ ರೀತಿಯಲ್ಲಿ ಹೇಳಿಕೆ ನೀಡದಿದ್ದರೆ ನಿಮ್ಮನ್ನು ವೇಶ್ಯಾವಾಟಿಕೆ ಪ್ರಕರಣದಲ್ಲಿ ಸಿಲುಕಿಸುತ್ತೇವೆ ಎಂದು ಎಸ್ಐಟಿ ಅಧಿಕಾರಿಗಳು ನೊಂದ ಮಹಿಳೆಯರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು; ಸಂತ್ರಸ್ತ ಮಹಿಳೆ ಒಬ್ಬರು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು ಕೊಟ್ಟ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದರು. ಈ ತನಿಖೆ ಯಾವ ದಿಕ್ಕಿನಲ್ಲಿ ನಡೆಯುತ್ತಿದೆ ಎನ್ನುವುದು ನನಗೆ ಗೊತ್ತಿದೆ. ಸಚಿವ ಕೃಷ್ಣ ಬೈರೇಗೌಡರೇ.. ಈಗ ಏನು ಹೇಳುತ್ತೀರಿ? ಕಂಡ ಕಂಡವರ ಮನೆ ಬಾಗಿಲಿಗೆ ಹೋಗಿ ಬೆದರಿಕೆ ಹಾಕುತ್ತಿದ್ದೀರಿ. ನಿಮ್ಮ ತನಿಖಾ ತಂಡದ ಅಧಿಕಾರಿಗಳು ನೊಂದ ಮಹಿಳೆಯರಿಗೆ ಬೆದರಿಕೆ ಹಾಕುತ್ತಿರುವುದು ಸುಳ್ಳೇ? ಎಲ್ಲೆಲ್ಲಿ ಏನೆಲ್ಲಾ ನಿಮ್ಮ ಅಧಿಕಾರಿಗಳು ಮಾಡುತ್ತಿದ್ದಾರೆ ಎನ್ನುವ ಮಾಹಿತಿ ನನಗೂ ಬರುತ್ತಿದೆ. ನಾವು ಹೇಳಿದ ಹಾಗೆಯೇ ಹೇಳಿಕೆ ಕೊಡದಿದ್ದರೆ ನಿಮ್ಮನ್ನು ವೇಶ್ಯಾವಾಟಿಕೆ ಪ್ರಕರಣದಲ್ಲಿ ಸಿಲುಕಿಸುತ್ತೇವೆ ಎಂದು ನಿಮ್ಮ ಅಧಿಕಾರಿಗಳು…
ಬೆಂಗಳೂರು: ನಿನ್ನೆ ನಗರದಲ್ಲಿ ಭಾರೀ ಮಳೆ ಅವಾಂತರವನ್ನೇ ಸೃಷ್ಠಿಸಿತ್ತು. ಪೂರ್ವ ಮುಂಗಾರು ಮಳೆ ತಂದ ಅವಾಂತರಕ್ಕೆ ರಾಜ್ಯದ ರಾಜಧಾನಿ ಬೆಂಗಳೂರಲ್ಲಿ ಬರೋಬ್ಬರಿ 50 ಮರಗಳು ಧರೆಗುರುಳಿದ್ದಾವೆ. ಅಲ್ಲದೇ 171 ಮರಗಳ ರೆಂಬೆ ಕೊಂಬೆಗಳು ಮುರಿದು ಬಿದ್ದಿದ್ದಾವೆ. ಬಿಬಿಎಂಪಿಯಿಂದ ಅಂಕಿ ಅಂಶಗಳನ್ನು ಒಳಗೊಂಡ ಮಾಹಿತಿ ಬಿಡುಗಡೆ ಮಾಡಲಾಗಿದೆ. ಬೆಂಗಳೂರು ಸೌತ್ ವಿಭಾಗದಲ್ಲಿ 10 ಮರಗಳು ಬಿದ್ದಿದ್ದರೇ, ರಾಜರಾಜೇಶ್ವರಿ ನಗರದಲ್ಲಿ 32, ಬೊಮ್ಮನಹಳ್ಳಿ ವ್ಯಾಪ್ತಿಯಲ್ಲಿ 6, ಬೆಂಗಳೂರು ವೆಸ್ಟ್ ನಲ್ಲಿ 10, ಮಹದೇವಪುರ ವ್ಯಾಪ್ತಿಯಲ್ಲಿ 1, ಯಲಹಂಕದಲ್ಲಿ 3, ಬೆಂಗಳೂರು ಈಸ್ಟ್ ನಲ್ಲಿ 6 ಹಾಗೂ ದಾಸರಹಳ್ಳಿಯಲ್ಲಿ 2 ಸೇರಿದಂತೆ 70 ಮರಗಳು ಉರುಳಿ ಬಿದ್ದಿದ್ದಿವೆ. ಈವರೆಗೆ 55 ಮರಗಳನ್ನು ತೆರವು ಮಾಡಲಾಗಿದೆ ಎಂದಿದೆ. ಇನ್ನೂ ಬೆಂಗಳೂರು ಸೌಥ್ ವ್ಯಾಪ್ತಿಯಲ್ಲಿ 30 ಮರಗಳ ರೆಂಬೆ ಕೊಂಬೆಗಳು ಮುರಿದು ಬಿದ್ದಿದ್ದರೇ, ರಾಜರಾಜೇಶ್ವರಿ ನಗರ ವ್ಯಾಪ್ತಿಯಲ್ಲಿ 63, ಬೊಮ್ಮನಹಳ್ಳಿಯಲ್ಲಿ 22, ಬೆಂಗಳೂರು ವೆಸ್ಟ್ ನಲ್ಲಿ 25, ಮಹದೇವಪುರದಲ್ಲಿ 2, ಯಲಹಂಕದಲ್ಲಿ 5, ಬೆಂಗಳೂರು ಈಸ್ಟ್ ನಲ್ಲಿ 22 ಹಾಗೂ…
1)ಗಣೇಶ ಮಂತ್ರ: ಓಂ ಗಣಪತಯೇ ನಮಃ ಗಣಪತಿಯನ್ನು ವಿಘ್ನಗಳ ನಿವಾರಣೆಗಾಗಿ ಪೂಜಿಸಲಾಗುತ್ತದೆ. ಅದಕ್ಕಾಗಿಯೇ ಯಾವುದೇ ಪೂಜೆ ಮಾಡುವ ಮುನ್ನ ಗಣೇಶನಿಗೆ ಮೊದಲ ಪೂಜೆ ಸಲ್ಲಿಸಲಾಗುತ್ತದೆ. ಗಣೇಶನ ಪೂಜೆ ಮತ್ತು ಗಣೇಶ ಮಂತ್ರವನ್ನು ಪಠಿಸುವುದರಿಂದ, ನಿಮ್ಮ ಅಭಿವೃದ್ಧಿ, ಸುಖ ಸಂತೋಷಕ್ಕೆ ಅಡ್ಡಿ ಬರುವ ಯಾವುದೇ ಅಡೆತಡೆಗಳು ನಿವಾರಣೆಯಾಗುತ್ತವೆ. ಎಲ್ಲಾ ಪ್ರಯತ್ನಗಳಲ್ಲಿ ಯಶಸ್ಸು, ಅದೃಷ್ಟ ಒಲಿಯುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ,…
ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (Bangalore Metro Rail Corporation Limited -BMRCL) ಹೆಬ್ಬಾಳ-ಕೊಡಿಗೆಹಳ್ಳಿ ಜಂಕ್ಷನ್ನಲ್ಲಿ ಮೆಟ್ರೋ ಸಂಬಂಧಿತ ಕಾಮಗಾರಿಗಳನ್ನು ಪ್ರಾರಂಭಿಸುವುದರಿಂದ ಹೆಬ್ಬಾಳ ವೃತ್ತದ ಸುತ್ತಲೂ ಪ್ರಯಾಣಿಸುವ ಪ್ರಯಾಣಿಕರಿಗೆ ಬೆಂಗಳೂರು ಸಂಚಾರ ಪೊಲೀಸರು ( Bengaluru traffic police-BTP) ಸಲಹೆ ನೀಡಿದ್ದಾರೆ. ಸಂಚಾರ ದಟ್ಟಣೆಯನ್ನು ತಪ್ಪಿಸಲು ಪ್ರಯಾಣಿಕರು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಬೆಂಗಳೂರು ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ. ಮೇ 10ರಿಂದ ಕೊಡಿಗೆಹಳ್ಳಿ-ಹೆಬ್ಬಾಳ ವೃತ್ತದ ಮೆಟ್ರೋ ಪಿಲ್ಲರ್ ಗಳಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಹಳಿಗಳನ್ನು ಜೋಡಿಸಲಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಕೊಡಿಗೆಹಳ್ಳಿ ಜಂಕ್ಷನ್ ನಿಂದ ಸರ್ವಿಸ್ ರಸ್ತೆಯಲ್ಲಿ ಎಸ್ಟೀಮ್ ಮಾಲ್ ವರೆಗೆ ಎಲ್ಲಾ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಪ್ರಯಾಣಿಕರು ಎಸ್ಟೀಮ್ ಮಾಲ್ ಗೆ ಹೋಗಲು ರನ್ನ ರಸ್ತೆಯನ್ನು ಬಳಸಲು ತಿಳಿಸಲಾಗಿದೆ. ವಾಹನ ಸವಾರರು ದಾಸರಹಳ್ಳಿ ಮುಖ್ಯರಸ್ತೆಯಿಂದ ಪಂಪಾ ಎಕ್ಸ್ ಟೆನ್ಷನ್ ರಸ್ತೆ ತಲುಪಿ,…
ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ನೀಡಲಾಗಿದ್ದಂತ ಎಸ್ಸಿ, ಎಸ್ಟಿ ಸಮುದಾಯದ ವಿವಾದಾತ್ಮಕ ಎಕ್ಸ್ ಪೋಸ್ಟ್ ಸಂಬಂಧ ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪ್ರಶಾಂತ್ ಮಾಕನೂರು ಅವರನ್ನು ಬಂಧಿಸಲಾಗಿದೆ. ಕೆಪಿಸಿಸಿಯ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು ಅವರು, ಕರ್ನಾಟಕ ಬಿಜೆಪಿಯ ಎಕ್ಸ್ ಖಾತೆಯಲ್ಲಿ ವಿವಾದಾತ್ಮಕವಾದಂತ ಎಸ್ಸಿ, ಎಸ್ಟಿ ಸಮುದಾಯದ ಅನುದಾನ ಮುಸ್ಲೀಂ ಪಾಲಾಗುತ್ತಿದೆ ಎಂಬಂತ ವೀಡಿಯೋ ಜಾಹೀರಾತು ಹಂಚಿಕೊಳ್ಳಲಾಗಿದೆ. ಈ ಬಗ್ಗೆ ಸಂಬಂಧಿಸಿದಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಮೇ.4ರಂದು ನೀಡಲಾಗಿದ್ದಂತ ರಮೇಶ್ ಬಾಬು ಅವರ ದೂರಿನ ಸಂಬಂಧ, ಇಂದು ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪ್ರಶಾಂತ್ ಮಾಕನೂರು ಅವರನ್ನು ಹೈಗ್ರೌಂಡ್ಸ್ ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಕಾಂಗ್ರೆಸ್ ಬಗೆಗಿನ ವಿವಾದಾತ್ಮಕ ಎಕ್ಸ್ ವೀಡಿಯೋ ಜಾಹೀರಾತು ಸಂಬಂಧ ಪ್ರಶಾಂತ್ ಮಾಕನೂರು ಅವರನ್ನು ವಿಚಾರಣೆಗೆ ಒಳಪಡಿಸಿರುವಂತ ಹೈಗ್ರೌಂಡ್ಸ್ ಠಾಣೆಯ ಪೊಲೀಸರು, ಆನಂತ್ರ ಅವರನ್ನು ಠಾಣಾ ಬೇಲ್ ಮೇಲೆ ಬಿಡುಗಡೆ ಮಾಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. https://kannadanewsnow.com/kannada/bjp-yuva-morcha-protests-against-sam-pitrodas-remarks-in-bengaluru/…