Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಗೋಪಾ ಟ್ರಿಪ್ ಗೆ ತೆರಳಿದ್ದಂತ ವೇಳೆಯಲ್ಲಿ ಸ್ಯಾಂಡಲ್ ವುಡ್ ನಿರ್ಮಾಪಕರ ನಡುವೆ ಗಲಾಟೆಯಾಗಿದೆ. ಈ ಗಲಾಟೆಯಲ್ಲಿ ಸ್ಪೂನ್ ನಿಂದ ನಿರ್ಮಾಪಕ ಸತೀಶ್ ಸಿಕ್ಕ ಸಿಕ್ಕವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಸ್ವಲ್ಪ ಕೆಳಗೆ ಬಿದ್ದಿದ್ದರೇ ನನ್ನ ಕಣ್ಣೇ ಹೋಗುತ್ತಿತ್ತು ಅಂತ ಎ.ಗಣೇಶ್ ಗಂಭೀರ ಆರೋಪ ಮಾಡಿದ್ದಾರೆ. ನಿರ್ಮಾಪಕ ಎ.ಗಣೇಶ್ ಮತ್ತು ರಥಾವರ ಮಂಜುನಾಥ್ ಮೇಲೆ ಸತೀಶ್ ಆರ್ಯ ಎಂಬುವರು ಹಲ್ಲೆ ನಡೆಸಿದ್ದಾರೆ. ಗಲಾಟೆ ವೇಳೆ ಗಣೇಶ್ ಮೂಗು ಹರಿದಿದ್ದು, 15 ಸ್ಟಿಚ್ ಹಾಕಲಾಗಿದೆ. ಸ್ಪೂನ್ ನಿಂದ ಸತೀಶ್ ಚುಚ್ಚಿದ್ದರಿಂದ ತನ್ನ ಕಣ್ಣಿಗೆ ಗಾಯವಾಗಿದೆ. ನನ್ನ ಮೇಲೆ ಅಲ್ಲದೇ ಮಂಜುನಾಥ್ ಮೇಲೆ ಹಲ್ಲೆ ಮಾಡಿದ್ದಾರೆ. ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರ ತಲೆಗೆ ಪೆಟ್ಟು ಬಿದ್ದಿದೆ ಅಂತ ಹೇಳಿದ್ದಾರೆ. ಇನ್ನೂ ಗೋವಾ ಗಲಾಟೆ ಸಂಬಂಧ ನಾಳೆ ಫಿಲ್ಮ್ ಚೇಂಬರ್ನಲ್ಲಿ ಮೀಟಿಂಗ್ ಕರೆಯಲಾಗಿದೆ. ಈ ಘಟನೆ ಸಂಬಂಧ ಗೋವಾ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲಿದ್ದೇನೆ ಎಂದು ನಿರ್ಮಾಪಕ ಎ ಗಣೇಶ್ ಮಾಹಿತಿ ಹಂಚಿಕೊಂಡಿದ್ದಾರೆ. https://kannadanewsnow.com/kannada/pornographic-video-case-prajwal-revanna-moves-court-seeking-anticipatory-bail/ https://kannadanewsnow.com/kannada/link-pan-with-aadhaar-card-by-may-31-income-tax-department-to-taxpayers/
ಬೆಂಗಳೂರು: ಅಶ್ಲೀಲ ವೀಡಿಯೋ ಕೇಸ್, ಮಹಿಳೆ ಅಪಹರಣ, ಹಾಸನ ಪೆನ್ ಡ್ರೈವ್ ವೈರಲ್ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅವರು ಮೂರು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ಸಂಸದ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿರೋದಾಗಿ ತಿಳಿದು ಬಂದಿದೆ. ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿರುವಂತ ಅವರು, ಮೂರು ಪ್ರಕರಣಗಳಲ್ಲಿ ಜಾಮೀನು ನೀಡುವಂತೆ ಮನವಿ ಮಾಡಿದ್ದಾರೆ. ವಿದೇಶದಲ್ಲಿ ಇರುವಂತ ಅವರು ತಮ್ಮ ವಕೀಲರ ಮೂಲಕ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಅಂದಹಾಗೇ ಸಿಐಡಿ ಪೊಲೀಸರು ದಾಖಲಿಸಿಕೊಂಡಿರುವಂತ ಕ್ರೈಂ ನಂ.20/2024, ಸೈಬರ್ ಕ್ರೈಂ ನಂ.2/2024 ಹಾಗೂ ಹೊಳೆನರಸೀಪುರ ಠಾಣೆಯ ಕ್ರೈಂ ನಂ.107/2024 ಮೂರು ಪ್ರಕರಣಗಳಲ್ಲಿ ಜಾಮೀನು ನೀಡುವಂತೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಯಾದಗಿರಿ: ಬಸ್ ನಿಲ್ದಾಣದಲ್ಲಿದ್ದಂತ ಬಸವಣ್ಣನ ಪೋಟೋ ತೆಗೆದು ಏಸು ಕ್ರಿಸ್ತನ ಪೋಟೋ ಹಾಕುವಂತೆ ವ್ಯಕ್ತಿಯೊಬ್ಬ ಕಿರಿಕ್ ಮಾಡಿದಂತ ಘಟನೆ ಸುರಪುರ ಬಸ್ ನಿಲ್ದಾಣದಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆಯ ಸುರಪುರ ಬಸ್ ನಿಲ್ದಾಣದಲ್ಲಿ ಕ್ರೈಸ್ತ ಅನುಯಾಯಿಯೊಬ್ಬ ವಿಶ್ವಗುರು ಬಸವಣ್ಣನಿಗೆ ಅವಹೇಳನಕಾರಿಯಾಗಿ ಮಾತನಾಡಿರೋದಾಗಿ ತಿಳಿದು ಬಂದಿದೆ. ಬಸ್ ನಿಲ್ದಾಣದ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದಂತ ವ್ಯಕ್ತಿ, ಕ್ರೈಸ್ತ ಧರ್ಮದವರಿಗೆ ಅನ್ಯಾಯವಾಗಿದೆ. ಬಸ್ ನಿಲ್ದಾಣದಲ್ಲಿನ ಬಸವಣ್ಣನ ಪೋಟೋ ತೆಗೆದು, ಜೀಸಸ್ ಪೋಟೋ ಹಾಕುವಂತೆ ಮೊಂಡಾಟ ಮೆರೆದಿದ್ದಾನೆ. ಬಸ್ ನಿಲ್ದಾಣದಲ್ಲೇ ರಂಪಾಟ ಮಾಡುವ ವೇಳೆ ಸಾರ್ವಜನಿಕರು ವೀಡಿಯೋ ಮಾಡಿಕೊಂಡಿದ್ದು, ಇದೀಗ ವೀಡಿಯೋ ವೈರಲ್ ಆಗಿದೆ. ಅನಾಮಧೇಯ ವ್ಯಕ್ತಿಯ ವಿರುದ್ಧ ಕ್ರಮಕ್ಕಾಗಿ ಜನ ಆಗ್ರಹಿಸಿದ್ದಾರೆ. https://kannadanewsnow.com/kannada/link-pan-with-aadhaar-card-by-may-31-income-tax-department-to-taxpayers/ https://kannadanewsnow.com/kannada/valmiki-nigam-superintendent-suicide-case-cm-should-take-moral-responsibility-and-resign-says-n-ravikumar/
ಕೊಡಗು: 1995ರ ನಂತರದಲ್ಲಿ ಸ್ಥಾಪನೆ ಆಗಿರುವ ಖಾಸಗಿ ಶಾಲಾ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸಲು ಒಲವನ್ನು ಸಿಎಂ ಸಿದ್ದರಾಮಯ್ಯ ತೋರಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು. ಕೊಡಗಿನಲ್ಲಿ ನೆಡೆದ ವಿಧಾನ ಪರಿಷತ್ ಚುನಾವಣೆಯ ಸಭೆಯಲ್ಲಿ ಶಿಕ್ಷಣ ಸಚಿವರಾದ ಶ್ರೀಯುತ ಮಧು ಬಂಗಾರಪ್ಪ ಅವರು ಮಾತನಾಡಿ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳು ಸಂಕಷ್ಟ ಸ್ಥಿತಿ ಇದ್ದು, 1995ರ ನಂತರದಲ್ಲಿ ಸ್ಥಾಪನೆ ಆಗಿರುವ ಖಾಸಗಿ ಶಾಲಾ ಕಾಲೇಜುಗಳನ್ನು ವೇತನ ಅನುದಾನಕ್ಕೆ ಒಳಪಡಿಸಲು ಸರ್ಕಾರ ಬದ್ಧವಾಗಿದ್ದು, ನೀತಿ ಸಂಹಿತೆ ಇರುವ ಕಾರಣ ಮುಂದಿನ ದಿನಗಳಲ್ಲಿ ಗಮನ ಹರಿಸುವುದಾಗಿ ಸಕಾರಾತ್ಮಕವಾಗಿ ಸ್ಪಂದಿಸೋದಾಗಿ ತಿಳಿಸಿದರು. ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ ಕೆ ಮಂಜುನಾಥ್ ಕುಮಾರ್, ಆಯನೂರು ಮಂಜುನಾಥ್ ಭಾಗವಹಿಸಿದ್ದರು. ಕರ್ನಾಟಕ ರಾಜ್ಯ ಅನುದಾನ ರಹಿತ ಶಾಲಾ ಕಾಲೇಜುಗಳ ನೌಕರರ ಹಾಗೂ ಆಡಳಿತ ಮಂಡಳಿಯವರ ಒಕ್ಕೂಟದ ರಾಜ್ಯ ಉಪಾಧ್ಯಕ್ಷರಾದ ಮಂಜೇಗೌಡರು ಹಾಗೂ ತಂಡದವರು ಸಭೆನಲ್ಲಿ ಭಾಗವಹಿಸಿದ್ದರು. ನಮ್ಮೆಲ್ಲ ಶಿಕ್ಷಕರು ಮತ್ತು ಆಡಳಿತ ಮಂಡಳಿ ಸದಸ್ಯರುಗಳು ಡಾ.ಕೆ…
ಎಷ್ಟೇ ಹಣ, ಸಂಪತ್ತು ಗಳಿಸಿದರೂ ನಮಗೆ ಅದು ಹೊಟ್ಟೆಗೆ ಮಾತ್ರ ಊಟ. ಒಂದು ದಿನವೂ ಹಸಿವಿನಿಂದ ಇರಬಾರದು ಎಂದು ಓಡಿ ಹಣ ಸಂಗ್ರಹಿಸುತ್ತೇವೆ. ಎಷ್ಟೇ ಹಣವಿದ್ದರೂ ಹತ್ತು ದಿನದ ಆಹಾರವನ್ನು ಒಂದೇ ದಿನದಲ್ಲಿ ತಿನ್ನಲು ಸಾಧ್ಯವಿಲ್ಲ. ಒಂದು ದಿನವೂ ತಿನ್ನದೆ ಹಸಿವಿನಿಂದ ಇರಲು ಸಾಧ್ಯವಿಲ್ಲ. ಅನ್ನಪೂರ್ಣಿಯೇ ನಮಗೆ ಈ ಅನ್ನವನ್ನು ಕೊಡುತ್ತಾಳೆ. ಅನ್ನಪುರಣಿಯನ್ನು ವರ್ಷದಲ್ಲಿ ಒಂದು ದಿನ ಪಠಿಸಬಹುದಾದ ರೀತಿಯಲ್ಲಿ ಪೂಜಿಸಿದರೆ ನಿಮ್ಮ ಮನೆಗೆ ಬಡತನ ಎಂಬ ಪದ ಬರುವುದಿಲ್ಲ. ಸಂಪತ್ತು ಹೇರಳವಾಗಲಿದೆ. ಈ ಪೋಸ್ಟ್ ಮೂಲಕ ನಾವು ಶಕ್ತಿಶಾಲಿ ಅನ್ನಪುರಣಿ ಪೂಜೆಯ ಬಗ್ಗೆ ಅಪರೂಪದ ಆಧ್ಯಾತ್ಮಿಕ ಮಾಹಿತಿಯನ್ನು ತಿಳಿಯಲಿದ್ದೇವೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ,…
ನವದೆಹಲಿ: ಪಕ್ಷಕ್ಕೆ ದುಡಿದ ಅರ್ಹರ ಪಟ್ಟಿಯನ್ನು ಹೈಕಮಾಂಡಿಗೆ ಸಲ್ಲಿಸಿದ್ದೇನೆ. ಒಂದು ಸುತ್ತಿನ ಸಭೆ ನಡೆದಿದ್ದು. ಎಐಸಿಸಿ ಅಧ್ಯಕ್ಷರು ಹಾಗೂ ಇತರರ ಜೊತೆ ಚರ್ಚೆ ನಡೆಸಿ ಪಟ್ಟಿ ಅಂತಿಮಗೊಳಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನ ಪರಿಷತ್ ಟಿಕೆಟ್ ಹಂಚಿಕೆ ವಿಚಾರವಾಗಿ ನವದೆಹಲಿಯಲ್ಲಿ ಮಂಗಳವಾರ ಸಂಜೆ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. “ಎಲ್ಲಾ ಸಮಾಜಗಳಿಗು ಅವಕಾಶ ಮಾಡಿಕೊಡಬೇಕು. 300 ಕ್ಕೂ ಹೆಚ್ಚು ಜನ ಆಂಕಾಕ್ಷಿಗಳು ಇರುವ ಕಾರಣ ಒಂದಷ್ಟು ಜನರಿಗೆ ಅವಕಾಶ ಮಾಡಿಕೊಡಲಾಗಿದೆ. ಎಲ್ಲಾ ವರ್ಗದವರಿಗೂ ಈ ಬಾರಿ ಅವಕಾಶ ಮಾಡಿಕೊಡಲು ಆಗಿಲ್ಲ” ಎಂದರು “ಪ್ರಾಥಮಿಕವಾಗಿ ಒಂದಷ್ಟು ಹೆಸರುಗಳನ್ನು ನಾವು ಸೂಚಿಸಿದ್ದೇವೆ. ಜೊತೆಗೆ ಸಚಿವರು, ಎಐಸಿಸಿ ಕಾರ್ಯದರ್ಶಿಗಳು ತಮ್ಮ ಆಯ್ಕೆಗಳನ್ನು ಶಿಫಾರಸ್ಸು ಮಾಡಿದ್ದಾರೆ. ಮುಂದಿನ ಎರಡು ವರ್ಷಗಳ ನಂತರ ಮತ್ತೊಮ್ಮೆ ಇದೇ ರೀತಿ ಅವಕಾಶ ಬರುವ ಕಾರಣ ಅವರಿಗೆಲ್ಲ ಮುಂದಿನ ಬಾರಿ ಸ್ಥಾನ ನೀಡಲಾಗುವುದು. ಈಗ ಏಳರಿಂದ- ಎಂಟು ಮಂದಿಗೆ ಅವಕಾಶ ಮಾಡಿ ಕೊಡಲಾಗುವುದು. ಪಕ್ಷ ಸಂಘಟನೆಗೆ ದುಡಿದವರಿಗೆ…
ಪಂಜಾಬ್: ಮಹತ್ವದ ಬೆಳವಣಿಯೊಂದರಲ್ಲಿ ಪಂಜಾಬ್ ಸರ್ಕಾರವು ರಾಜ್ಯದಾದ್ಯಂತ ಝೀ ಮೀಡಿಯಾ ಚಾನೆಲ್ಗಳ ಪ್ರಸಾರವನ್ನು ನಿಷೇಧಿಸಿದೆ. ಜೀ ಮೀಡಿಯಾ ಹಿಂದಿ, ಇಂಗ್ಲಿಷ್ ಮತ್ತು ಪಂಜಾಬಿ ಸೇರಿದಂತೆ ಅನೇಕ ಪ್ರಾದೇಶಿಕ ಭಾಷೆಗಳಲ್ಲಿ ಚಾನೆಲ್ಗಳನ್ನು ಹೊಂದಿದೆ. ಇದು ಭಾರತವನ್ನು ಹೊರತುಪಡಿಸಿ ಪ್ರಪಂಚದಾದ್ಯಂತ ಹೆಚ್ಚಿನ ವೀಕ್ಷಕರನ್ನು ಹೊಂದಿದೆ. ಈ ಚಾನಲ್ ವೀಕ್ಷಕರ ಸಂಖ್ಯೆ ಕೋಟಿ ಗಟ್ಟಲೆ ಇದೆ. ಜೀ ಮೀಡಿಯಾ ಸಂದರ್ಶನ ಮಾಡಿದ ಬಹುತೇಕ ಎಲ್ಲರೂ, ಅಧಿಕಾರದ ಕಾರಿಡಾರ್ಗಳಲ್ಲಿನ ಅಧಿಕಾರಿಗಳಿಂದ ಹಿಡಿದು ಸಾಮಾನ್ಯ ನಾಗರಿಕರವರೆಗೆ, ಪರಿಸ್ಥಿತಿಯನ್ನು 1975 ರಲ್ಲಿ ದಿವಂಗತ ಪ್ರಧಾನಿ ಇಂದಿರಾ ಗಾಂಧಿ ಹೇರಿದ ತುರ್ತು ಪರಿಸ್ಥಿತಿಗೆ ಹೋಲಿಸಿದ್ದಾರೆ. ಝೀ ಮೇಲಿನ ನಿಷೇಧವನ್ನು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕಿನ ಮೇಲಿನ ದಾಳಿ ಮತ್ತು ಭಾರತದ ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವೆಂದು ಪರಿಗಣಿಸಲಾದ ಮಾಧ್ಯಮಗಳಿಂದ ಮಾಹಿತಿಗೆ ಪಂಜಾಬ್ ಜನರಿಗೆ ಪ್ರವೇಶವನ್ನು ನಿರಾಕರಿಸುವುದು ಎಂದು ಜನರು ನಿಸ್ಸಂದಿಗ್ಧವಾಗಿ ಬಣ್ಣಿಸಿದ್ದಾರೆ. ಪಂಜಾಬ್ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಈ ಕ್ರಮವನ್ನು “ಪ್ರಜಾಪ್ರಭುತ್ವದ ಕೊಲೆ” ಎಂದು ಕರೆದಿದ್ದಾರೆ. ಈ ಹಠಾತ್…
ಬೆಂಗಳೂರು: ರಾಜ್ಯ ಸರ್ಕಾರದಿಂದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿಯನ್ನು ಅಳವಡಿಸೋ ಸಂಬಂಧ ಅಧಿಕೃತವಾಗಿ ಗೆಜೆಟ್ ಅಧಿಸೂಚನೆಯಲ್ಲಿ ಆದೇಶ ಪ್ರಕಟಿಸಲಾಗಿದೆ. ಈ ಸಂಬಂಧ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್ ಡಿ ಅವರು ಗೆಜೆಟ್ ಅಧಿಸೂಚನೆಯಲ್ಲಿ ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯ ಸರ್ಕಾರದ ಕಛೇರಿಗಳಲ್ಲಿನ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡಿಕೊಳ್ಳುವುದು ಸರ್ಕಾರದ ಇತ್ತೀಚಿನ ಅಂಗೀಕೃತ ಕಾರ್ಯನೀತಿಯಾಗಿರುತ್ತದೆ ಎಂದಿದ್ದಾರೆ. ದಿನಾಂಕ: 21.12.2023 ರಂದು ಜರುಗಿದ ಸಚಿವ ಸಂಪುಟ ಸಭೆಯಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನೀತಿಯನ್ನು ಜಾರಿಗೊಳಿಸಲು ನಿರ್ಣಯಿಸಲಾಗಿದೆ. ಆದುದರಿಂದ, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಯುವ ಎಲ್ಲಾ ಹೊರಗುತ್ತಿಗೆ ನೇಮಕಾತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಮೀಸಲಾತಿ ನಿಯಮವನ್ನು ಈ ಕೆಳಕಂಡ ಸೂಚನೆಗಳೊಂದಿಗೆ ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. 1. ಹೊರಗುತ್ತಿಗೆ ಮೀಸಲಾತಿಯು ನೀತಿಯು 45 ದಿನಗಳಿಗಿಂತ ಕಡಿಮೆ ಅವಧಿಯ ನೇಮಕಾತಿಗಳಿಗೆ ಅನ್ವಯಿಸುವುದಿಲ್ಲ. 2. ಪ್ರತಿ ವರ್ಷವು ಹೊರ ಸಂಪನ್ಮೂಲ…
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗಿದ್ದಂತ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (KSET) ತಾತ್ಕಾಲಿಕ ಫಲಿತಾಂಶವನ್ನು ಪ್ರಕಟಿಸಿದೆ. ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಕೆಇಎ ಮಾಹಿತಿ ಹಂಚಿಕೊಂಡಿದ್ದು, ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (KSET) ತಾತ್ಕಾಲಿಕ ಫಲಿತಾಂಶವನ್ನು ಕೆಇಎ ಪ್ರಕಟಿಸಿದೆ. ಕಲಾ, ವಿಜ್ಞಾನ, ವಾಣಿಜ್ಯ ವಿಭಾಗದ 41 ವಿಷಯಗಳಿಗೆ ಜನವರಿ 13ರಂದು ನಡೆದ ಪರೀಕ್ಷೆಯಲ್ಲಿ 6,675 ಮಂದಿ ಅರ್ಹತೆ ಪಡೆದಿದ್ದಾರೆ ಎಂದು ತಿಳಿಸಿದೆ. https://twitter.com/KEA_karnataka/status/1795459903676707216 ಒಟ್ಟು 1,17,303 ಮಂದಿ ನೋಂದಾಯಿಸಿಕೊಂಡು, 95,201 ಮಂದಿ ಪರೀಕ್ಷೆಗೆ ಹಾಜರಾಗಿದ್ದರು. ಅವರ ಪೈಕಿ 6,675 ಮಂದಿ ಅರ್ಹತೆ ಪಡೆದಿದ್ದಾರೆ. ಇವರಲ್ಲಿ ಪುರಷರು 3,398; ಮಹಿಳೆಯರು 3,180 ಹಾಗೂ ತೃತೀಯ ಲಿಂಗಿಗಳು 97 ಮಂದಿ ಇದ್ದಾರೆ. ಮಾಹಿತಿಗೆ kea websiteಗೆ ಭೇಟಿ ನೀಡಿ ಎಂದು ಹೇಳಿದೆ. https://twitter.com/KEA_karnataka/status/1795459906172317845 ಈ ರೀತಿ ಕೆ-ಸೆಟ್ ಪರೀಕ್ಷೆ ಫಲಿತಾಂಶ ಚೆಕ್ ಮಾಡಿ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (KSET) ತಾತ್ಕಾಲಿಕ…
ಬಾಗಲಕೋಟೆ: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ಮತ್ತೊಂದು ಆ್ಯಸಿಡ್ ದಾಳಿ ಪ್ರಕರಣ ನಡೆದಿದೆ. ಈ ದಾಳಿಯಲ್ಲಿ ಮಹಿಳೆ ಹಾಗೂ ಅವರ ಪುತ್ರಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಾಗಲಕೋಟೆ ತಾಲೂಕಿನ ಗದ್ದನಕೇರಿ ಕ್ರಾಸ್ ಬಳಿಯಲ್ಲಿ ಮನೆಯ ಬಾಗಿಲು ತೆಗೆಯಲಿಲ್ಲ ಎಂಬ ಕಾರಣಕ್ಕಾಗಿ ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ಕಿಟಕಿಯಿಂದ ನೀರು ಮಿಶ್ರಿತ ಆ್ಯಸಿಡ್ ದಾಳಿ ಎರಚಿರೋ ಘಟನೆ ನಡೆದಿದೆ. ವಿಜಯಪುರ ಮೂಲದ ಲಕ್ಷ್ಮೀ ಹಾಗೂ ಮೌನೇಶ್ ಗೆ ಮದುವೆಯಾಗಿದ್ದರೂ ಪರಸ್ಪರ ಲಿವಿಂಗ್ ಟುಗೆದರ್ ರಿಲೇಷನ್ ಶಿಪ್ ನಲ್ಲಿ ಇದ್ದರು. ಒಂದೇ ಮನೆಯಲ್ಲಿ ಲಿವಿಂಗ್ ಟುಗೆದರ್ ರೀತಿಯಲ್ಲಿ ವಾಸವಿದ್ರು. ಹೀಗೆ ಇದ್ದಂತ ಮೌನೇಶ್ ಗೆ ಲಕ್ಷ್ಮೀ ಬಡಿಗೇರ ಮೇಲೆ ಸಂಶಯ ಇತ್ತಂತೆ. ಇದೇ ಕಾರಣಕ್ಕಾಗಿ ಆಗಾಗ ಜಗಳ ಕೂಡ ಆಗುತ್ತಿತ್ತಂತೆ. ಒಂದು ವಾರದಿಂದ ಮೌನೇಶ್ ಮನೆ ಬಿಟ್ಟು ಹೋಗಿದ್ದನಂತೆ. ಮೌನೇಶ್ ನಂಬರ್ ಕೂಡ ಲಕ್ಷ್ಮೀ ಬ್ಲಾಕ್ ಮಾಡಿದ್ದಳಂತೆ. ಆದ್ರೇ ನಿನ್ನೆ ರಾತ್ರಿ ಮನೆಗೆ ವಾಪಾಸ್ಸು ಮೌನೇಶ್ ಬಂದಿದ್ದಾನೆ. ಈ ವೇಳೆ ಲಕ್ಷ್ಮೀ ಮನೆಯ ಬಾಗಿಲು ತೆಗೆಯೋದಕ್ಕೆ…