Author: ವಸಂತ್‌ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಅವರು ಪ್ರಮುಖವಾಗಿ Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಪ್ರಧಾನ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಸಾಹಿತ್ಯ, ಸಾಮಾಜಿಕ ವರದಿಗಾರಿಕೆ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.2024-25ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿಯನ್ನು ಪ್ರಕಟಿಸುವುದರಲ್ಲಿ ಪ್ರಮುಖ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದಾರೆ. ತಾಜಾ ಸುದ್ದಿಗಳು, ಶಿಕ್ಷಕರ ಪ್ರಶಸ್ತಿಗಳ ಪಟ್ಟಿ, ಮತ್ತು ನ್ಯಾಯಾಂಗ ಸಂಬಂಧಿತ ವರದಿಗಳನ್ನು ನೀಡುತ್ತಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಮಂಡ್ಯ: ಮದ್ದೂರು ಪಟ್ಟಣದ ರೈಲ್ವೆ ನಿಲ್ದಾಣದ ಸಮೀಪ ಚಿರತೆಗಳು ಓಡಾಟ ನಡೆಸಿರುವ ಘಟನೆ ಭಾನುವಾರ ಸಂಜೆ ಜರುಗಿದ್ದು, ಸಾರ್ವಜನಿಕರು ಭಯಭೀತರಾಗಿದ್ದಾರೆ. ಮದ್ದೂರು ಪಟ್ಟಣದ ಶಿವಪುರದ ರೈಲು ನಿಲ್ದಾಣ ಹಾಗೂ ಆಶ್ರಯ ಬಡಾವಣೆಯ ನಡುವೆ ಇರುವ ಹರಳೀಮರದ ಬಳಿ ಚಿರತೆ ಮತ್ತು ಎರಡು ಮರಿಗಳು ಭಾನುವಾರ ಸಂಚಾರ ಮಾಡುತ್ತಿರುವುದನ್ನು ವ್ಯಕ್ತಿಯೊಬ್ಬರು ಗಮನಿಸಿದ್ದಾರೆ. ತಕ್ಷಣವೇ ಅಲ್ಲಿಂದ ಪರಾರಿಯಾಗಿದ್ದು, ಆಶ್ರಯ ಬಡಾವಣೆಯ ಸಾರ್ವಜನಿಕರಿಗೆ ಮತ್ತು ರೈಲು ನಿಲ್ದಾಣದ ಪ್ರಯಾಣಿಕರಿಗೆ ಸುದ್ದಿ ತಿಳಿಸಿದ್ದಾರೆ. ಸಾರ್ವಜನಿಕರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಚಿರತೆ ಸಂಚಾರದ ಬಗ್ಗೆ ಸುದ್ದಿ ತಿಳಿಸಿದ್ದಾರೆ. ತಕ್ಷಣವೇ ಎಚ್ಚೆತ್ತುಕೊಂಡ ಅಧಿಕಾರಿಗಳು ರಾತ್ರಿಯೇ ಅಲ್ಲಿ ಬೋನನ್ನು ಇರಿಸಿದ್ದಾರೆ. ಜನನಿಬಿಡ ಪ್ರದೇಶದಲ್ಲಿ ಚಿರತೆ ಮತ್ತು ಎರಡು ಮರಿಗಳು ಸಂಚಾರ ಮಾಡುತ್ತಿರುವುದನ್ನು ವ್ಯಕ್ತಿಯೊಬ್ಬರು ಗಮನಿಸಿದ್ದಾರೆ. ಹೀಗಾಗಿ ಚಿರತೆ ಸೆರೆಗಾಗಿ ಬೋನನ್ನು ಇರಿಸಲಾಗಿದೆ. ಚಿರತೆ ಸೆರೆಗೆ ಅಗತ್ಯ ಕ್ರಮ ಕೈಗೊಂಡಿದ್ದು, ಜನರು ರಾತ್ರಿ ಹೊತ್ತು ಒಬ್ಬರೇ ಓಡಾಟ ಮಾಡುವುದು ಹಾಗೂ ರೈತರು ಜಮೀನುಗಳ ತೆರಳುವಾಗ ಎಚ್ಚರಿಕೆಯಿಂದ ಇರುವಂತೆ ವಲಯ ಅರಣ್ಯಾಧಿಕಾರಿ ಗವಿಯಪ್ಪ ಸಾರ್ವಜನಿಕರಲ್ಲಿ…

Read More

ಮಂಡ್ಯ : ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರ ಆಯ್ಕೆ ಪ್ರಶ್ನಿಸಿ ನಡೆಯುತ್ತಿದ್ದ ಪ್ರತಿಭಟನೆ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಾಲೂಕಿನ ಹುಲ್ಲುಕೆರೆ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ದೇವರಾಜು ಅವರ ಪತ್ನಿ ಮಂಜುಳಾ (48) ಎಂಬಾಕೆಯೇ ಆತ್ಮಹತ್ಯೆಗೆ ಯತ್ನಿಸಿರುವ ಮಹಿಳೆಯಾಗಿದ್ದಾರೆ. ಗ್ರಾಮದ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆಡಳಿತ ಮಂಡಳಿಗೆ ಮೊದಲ 15 ತಿಂಗಳಿಗೆ ಶೃತಿ ಅವರನ್ನು ಅಧ್ಯಕ್ಷರನ್ನಾಗಿ ಒಪ್ಪಂದದ ಮೇರೆಗೆ ಆಯ್ಕೆ ಮಾಡಲಾಗಿತ್ತು. ಅದರಂತೆ ಅವರ ಅವಽ ಮುಗಿದ ಬಳಿಕ ರಾಜೀನಾಮೆ ನೀಡಿದ್ದರು. ನಂತರ ಅಧ್ಯಕ್ಷರಾಗಿ ವೀಣಾ ಅವರನ್ನು ಆಯ್ಕೆ ಮಾಡಬೇಕಿತ್ತು. ಆದರೆ ಇವರನ್ನು ಬಿಟ್ಟು ಬೇರೆಯವರು ಅಧ್ಯಕ್ಷರನ್ನಾಗಿ ಕೆಲವರು ಮಾಡಿಕೊಂಡರು. ಇದನ್ನು ಪ್ರಶ್ನಿಸಿ ಐವರು ನಿರ್ದೇಶಕರು ರಾಜೀನಾಮೆ ನೀಡಿದ್ದರು. ಬಳಿಕ ಅಧ್ಯಕ್ಷರಾಗಿದ್ದವರು ರಾಜೀನಾಮೆ ನೀಡಿದ್ದ ಓರ್ವ ನಿರ್ದೇಶಕರನ್ನು ತಮ್ಮ ಪರ ಸೆಳೆದುಕೊಂಡು ಬಲವಂತವಾಗಿ ರಾಜೀನಾಮೆ ಕೊಡಿಸಿದ್ದಾರೆಂಬಂತೆ ಹೇಳಿಕೆ ಕೊಡಿಸಿದ್ದರು. ವಿವಾದದ ಹಿನ್ನೆಲೆಯಲ್ಲಿ ಸಭೆ ನಡೆಸಲು ಅವಕಾಶ ನೀಡಿರಲಿಲ್ಲ. ಇಂದು ಏಕಾಏಕಿ ಸಭೆ ನಡೆಸಲು…

Read More

ಹರಿಯಾಣ: ಬೆಂಗಳೂರು ನಗರದಲ್ಲಿ ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ -ಐಕ್ಯಾಟ್ ನ ಮೂರನೇ ಕೇಂದ್ರ ಸ್ಥಾಪನೆಯಾಗಲಿದೆ. ಹರಿಯಾಣದ ಗುರುಗ್ರಾಮದಲ್ಲಿರುವ ಐಕ್ಯಾಟ್ (ICAT- The International Centre for Automotive Technology) ನ ಎರಡು ಕೇಂದ್ರಗಳಿಗೆ ಭೇಟಿ ನೀಡಿದ ಸಚಿವರು; ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನದ ನೆಲೆವೀಡಾದ ಬೆಂಗಳೂರಿನಲ್ಲಿ ಇದರ ಮೂರನೇ ಕೇಂದ್ರ ಸ್ಥಾಪನೆ ಮಾಡುವ ಬಗ್ಗೆ ಐಕ್ಯಾಟ್ ನ ಉನ್ನತ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು. ಅಲ್ಲದೆ; ದಕ್ಷಿಣದಲ್ಲಿಯೇ ಅತ್ಯಂತ ಆಯಕಟ್ಟಿನ ಹಾಗೂ ವ್ಯೂಹಾತ್ಮಕ ನಗರವೂ ಆಗಿರುವ ಬೆಂಗಳೂರಿನಲ್ಲಿ ಐಕ್ಯಾಟ್ ನ ಹೊಸ ಕೇಂದ್ರ ಬರುವುದು ಅತ್ಯಗತ್ಯವಾಗಿದೆ. ನಾವೀನ್ಯತೆ, ಆವಿಷ್ಕಾರ ಹಾಗೂ ಉದ್ಯಮಶೀಲತೆಯಲ್ಲಿ ಬೆಂಗಳೂರು ಮುಂಚೂಣಿಯಲ್ಲಿದೆ. ಅಟೋಮೊಬೈಲ್ ಕ್ಷೇತ್ರದ ಹಬ್ ಆಗಿಯೂ ಬೆಳೆಯುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಐಕ್ಯಾಟ್ ಕೇಂದ್ರ ಸ್ಥಾಪನೆ ಬಗ್ಗೆ ಕೇಂದ್ರದ ನಿರ್ದೇಶಕ ಸೌರಭ್ ದಲೇಲ ಅವರೊಂದಿಗೆ ಚರ್ಚಿಸಿದರು. ಬೆಂಗಳೂರಿನಲ್ಲಿ ಆದಷ್ಟು ಬೇಗ ಐಕ್ಯಾಟ್ ಕೇಂದ್ರ ಆರಂಭ ಮಾಡುವ ಬಗ್ಗೆ ಪ್ರಕ್ರಿಯೆಗಳನ್ನು ಆರಂಭ ಮಾಡುವುದಾಗಿ ಅಧಿಕಾರಿಗಳು ಸಚಿವರಿಗೆ ಸ್ಪಷ್ಟ…

Read More

ಮಂಡ್ಯ : ವೀಲಿಂಗ್ ಮಾಡಲು ಹೋಗಿ ಮೂವರು ಪೈಕಿ ಇಬ್ಬರಿಗೆ ಕೈ, ಕಾಲು ಹಾಗೂ ಒಬ್ಬನಿಗೆ ತಲೆಗೆ ಗಾಯಗೊಂಡಿರುವ ಘಟನೆ ಮದ್ದೂರು ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಬೆಳಿಗ್ಗೆ ಜರುಗಿದೆ. ಮದ್ದೂರು ಪಟ್ಟಣದ ಶಿವಪುರ ನಿವಾಸಿಗಳಾದ ಪ್ರಜ್ವಲ್, ಶಿವರಾಜ್ ಹಾಗೂ ಕುಮಾರ್ ಮೂವರು ಯುವಕರು ಶಿವಪುರದ ಹಳೇ ಬೆಂಗಳೂರು – ಮೈಸೂರು ರಾಷ್ಟ್ರಿಯ ಹೆದ್ದಾರಿ ಮೂಲಕ ಸೋಮನಹಳ್ಳಿಗೆ ತೆರಳುತ್ತಿದ್ದಾಗ ವೀಲಿಂಗ್ ಮಾಡಲು ಹೋಗಿ ಪಲ್ಸರ್ ಬೈಕ್ ನಿಯಂತ್ರಣ ಕಳೆದುಕೊಂಡು ಪದ್ಮಾವತಿ ಕಲ್ಯಾಣ ಮಂಟಪದ ಮುಂಭಾಗ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬಿದ್ದಿದ್ದಾರೆ. ಡಿಕ್ಕಿಯ ರಭಸಕ್ಕೆ ಪ್ರಜ್ವಲ್ ನ ಕೈ, ಕುಮಾರ ನ ಕಾಲು ಹಾಗೂ ಶಿವರಾಜ್ ತಲೆಗೆ ಗಂಭೀರ ಗಾಯವಾಗಿದೆ. ತಕ್ಷಣವೇ ಮೂವರನ್ನು ಸಾರ್ವಜನಿಕರು ಹಾಗೂ ವಾಹನ ಸವಾರರು ಮದ್ದೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಮದ್ದೂರು ಸಂಚಾರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ…

Read More

ಮಂಗಳೂರು: ನಗರದ ಕೋಟೆಕಾರ್ ಬ್ಯಾಂಕ್ ನಲ್ಲಿ ನಡೆದಿದ್ದಂತ ದರೋಡೆ ಸಂಬಂಧ ಮೂವರು ದರೋಡೆಕೋರರನ್ನು ಪೊಲೀಸರು ಬಂದಿಸಿದ್ದಾರೆ. ಅಲ್ಲದೇ ಚೀಲದಲ್ಲಿ ಅವರು ದರೋಡೆ ಮಾಡಿದ್ದಂತ ಹಣವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಮಾಹಿತಿ ನೀಡಿದಂತ ಮಂಗಳೂರು ನಗರ ಆಯುಕ್ತ ಅನುಪಮ್ ಅಗರ್ವಾಲ್ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಕೆಸಿ ರೋಡ್ ನಲ್ಲಿದ್ದಂತ ಕೋಟೆಕಾರ್ ಬಳಿಯ ಬ್ಯಾಂಕ್ ನಿಂದ ಜನವರಿ.17ರಂದು ದರೋಡೆ ನಡೆಸಲಾಗಿತ್ತು. ಈ ಪ್ರಕರಣ ಸಂಬಂಧ ಪೊಲೀಸರ ವಿಶೇಷ ತಂಡ ರಚಿಸಲಾಗಿತ್ತು ಎಂದರು. ದರೋಡೆಕೋರರು ಬಾಂಬೆಯಿಂದ ಕಾರು ಖರೀದಿ ತಂದಿದ್ದರು. ಅವರನ್ನು ಪತ್ತೆ ಹಚ್ಚಿ ಅವರ ಬಳಿಯಿದ್ದಂತ ಹಣ, ಚಿನ್ನಾಭರಣ ವಶ ಪಡಿಸಿಕೊಳ್ಳಲಾಗಿದೆ. ಚೀಲದಲ್ಲಿ ಅವರು ದರೋಡೆ ಮಾಡಿದ್ದಂತ ಹಣ ಇರಿಸಿದ್ದರು. ಅದನ್ನು ಜಪ್ತಿ ಮಾಡಲಾಗಿದೆ. ಈ ಸಂಬಂಧ ಮೂವರು ದರೋಡೆಕೋರರನ್ನು ಬಂಧಿಸಿ ವಿಚಾರಣೆ ನಡೆಸುತ್ತಿರುವುದಾಗಿ ತಿಳಿಸಿದರು. ಆರೋಪಿಗಳು ತಮಿಳುನಾಡಿನ ತಿರುವೆನೆಲ್ವಿಯವರು ಆಗಿದ್ದಾರೆ ಎಂಬುದಾಗಿ ಮಾಹಿತಿ ನೀಡಿದ್ದಾರೆ. ಅವರನ್ನು ತಮಿಳುನಾಡಿನಲ್ಲೇ ಬಂಧಿಸಿರುವುದಾಗಿ ಹೇಳಿದರು. https://kannadanewsnow.com/kannada/important-information-for-those-who-have-taken-admission-in-bachelors-and-masters-degrees-in-ksou/ https://kannadanewsnow.com/kannada/are-you-suffering-from-stuttering-participate-in-this-free-workshop-tondre-clear/

Read More

ಮಡಿಕೇರಿ : ಕೆ ಎಸ್ ಓ ಯು ಮೂಲಕ ಪದವಿ, ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ದಾಖಲಾಗಿರುವಂತ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯನ್ನು ವಿವಿ ನೀಡಿದೆ. ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ 2021-22ನೇ ಸಾಲಿನಿಂದ (ಜುಲೈ/ಜನವರಿ ಆವೃತ್ತಿಯ) 2024-25 ನೇ ಸಾಲಿನವರೆಗೆ (ಜುಲೈ ಆವೃತ್ತಿ) ಪ್ರವೇಶಾತಿ ಪಡೆದಿರುವ ಸ್ನಾತಕ ಪದವಿಗಳಾದ ಬಿ.ಎ, ಬಿ.ಕಾಂ, ಎಲ್ಲಾ ಬಿ.ಎಸ್ಸಿ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್.ಡಬ್ಲ್ಯು ಹಾಗೂ ಸ್ನಾತಕೋತ್ತರ ಪದವಿಗಳಾದ ಎಂ.ಎ, ಎಂ.ಕಾಂ, ಎಂ.ಬಿ.ಎ, ಎಂ.ಸಿ.ಎ, ಎಂ.ಎಸ್.ಡಬ್ಲ್ಯು ಮತ್ತು ಎಲ್ಲಾ ಎಂ.ಎಸ್ಸಿ ಪದವಿಗಳು ಮತ್ತು ಡಿಪ್ಲೋಮಾ, ಪಿಜಿ ಡಿಪ್ಲೋಮಾ, ಸರ್ಟಿಫಿಕೇಟ್ ಕೋರ್ಸ್‍ಗಳ ವಿದ್ಯಾರ್ಥಿಗಳ ಸಿ.ಬಿ.ಸಿ.ಎಸ್ ಸೆಮಿಸ್ಟರ್ ಪರೀಕ್ಷಾ ಶುಲ್ಕ ಪಾವತಿಸಲು ದಂಡ ಶುಲ್ಕವಿಲ್ಲದೇ ಫೆ. 7 ಆಗಿದೆ. ರೂ.200 ದಂಡ ಶುಲ್ಕದೊಂದಿಗೆ ಪರೀಕ್ಷಾ ಶುಲ್ಕ ಪಾವತಿಸಲು ಫೆಬ್ರವರಿ 17 ಕೊನೆಯ ದಿನವಾಗಿದೆ ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ಅವರು ತಿಳಿಸಿದ್ದಾರೆ. https://kannadanewsnow.com/kannada/good-news-for-minority-communities-in-the-state-applications-invited-for-loan-facility/ https://kannadanewsnow.com/kannada/are-you-suffering-from-stuttering-participate-in-this-free-workshop-tondre-clear/

Read More

ಮಡಿಕೇರಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ(ನಿ) ಕೊಡಗು ಇವರ ವತಿಯಿಂದ 2024-25ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು (ರಿನಿವಲ್) ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು (ರಿನಿವಲ್) ವಿಧ್ಯಾಭ್ಯಾಸ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ-ಸಿಇಟಿ/ನೀಟ್ ಮುಖಾಂತರ) ಎಂಬಿ, ಎಂಎಸ್‍ಎಂಡಿ, ಎಂಎಸ್, ಬಿಡಿಎಸ್, ಎಂಡಿಎಸ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಇಂಜಿನಿಯರಿಂಗ್, ಟೆಕ್ನಾಲಜಿ(ಬಿ.ಇ/ಬಿಟೆಕ್), ಎಂ ಟೆಕ್,ಎಂಇಬಿ ಆರ್ಕ್, ಎಂಆರ್ಕ್, ಎಂ.ಬಿ.ಎ, ಎಂ.ಸಿ.ಎ, ಎಲ್.ಎಲ್.ಬಿ, ಬಿಎಸ್ಸಿ ಆರ್ಟಿಕಲ್ಚರ್, ಅಗ್ರಿಕಲ್ಚರ್, ಡೈರಿ ಟೆಕ್ನಾಲಜಿ, ಪಾರೆಸ್ಟ್ರೀ, ವೆಟರ್ನರಿ, ಎನಿಮಲ್ ಸೈನ್ಸ್, ಫುಡ್ ಟೆಕ್ನಾಲಜಿ, ಬಯೋ ಟೆಕ್ನಾಲಜಿ, ಮೀನುಗಾರಿಕೆ, ಸೆರಿಕಲ್ಚರ್, ಹೋಮ್/ಕಮ್ಯುನಿಟಿ ಸೈನ್ಸ್, ಫುಡ್ ನ್ಯೂಟ್ರೀಷನ್ ಅಂಡ್ ಡಯಾಟಿಕ್ಸ್ ವ್ಯಾಸಂಗಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲವನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಅರಿವು(ರಿನಿವಲ್) ಯೋಜನೆಯಡಿ ಶೈಕ್ಷಣಿಕ ಸಾಲವನ್ನು ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನಿಗಮದ ವೆಬ್‍ಸೈಟ್ https://kmdconline.karnataka.gov.in/…

Read More

ಬಳ್ಳಾರಿ: ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‌ನಲ್ಲಿ 2026ನೇ ಸಾಲಿನ 8ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ 2025 ರ ಜೂನ್ 01 ರಂದು ನಡೆಯಲಿದ್ದು, ಆಸಕ್ತರಿಂದ ಆರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರಬೇಕು ಅಥವಾ ಉತ್ತೀರ್ಣರಾಗಿರಬೇಕು ಹಾಗೂ ದಿನಾಂಕ 01-01-2026 ರಂತೆ 111/2 ವರ್ಷದಿಂದ 13 ವರ್ಷದೊಳಗಿರಯವ ಅಂದರೆ (ದಿನಾಂಕ 02-01-2013 ರಿಂದ 01-07-2014 ರೊಳಗೆ ಜನಿಸಿರುವ) ಬಾಲಕರು ಮತ್ತು ಬಾಲಕಿಯರು ಮಾತ್ರ ಅರ್ಹರಿರುತ್ತಾರೆ. ಈ ಸಂಸ್ಥೆಯ ಮುಖ್ಯ ಗುರಿ ಯುವಕರನ್ನು ದೇಶದ ಸಶಸ್ತç ಪಡೆಗೆ ಸೇರಲು ಸಿದ್ದಗೊಳಿಸುವುದು ಹಾಗೂ ಈ ನಿಟ್ಟಿನಲ್ಲಿ ಸರ್ವ ರೀತಿಯ ವಿದ್ಯಾಭ್ಯಾಸ/ತರಬೇತಿ ನೀಡುವುದು. ಕಾಲೇಜಿನಲ್ಲಿ ವರ್ಷವೊಂದಕ್ಕೆ ವಿದ್ಯಾಭ್ಯಾಸದ ಶುಲ್ಕ ರೂ. 98,650/-ಗಳು (ಸಾಮಾನ್ಯ ವರ್ಗ) ಹಾಗೂ ರೂ. 81,850/-(ಎಸ್‌ಟಿ/ಎಸ್‌ಟಿ) ಗಳಾಗಿರುತ್ತದೆ. ಇದು ಕಾಲಕಾಲಕ್ಕೆ ಹೆಚ್ಚಾಗಬಹುದು. ವಿಧ್ಯಾರ್ಥಿ ಮತ್ತು ವಿಧ್ಯಾರ್ಥಿನಿಯು ಪ್ರವೇಶ…

Read More

ಬೆಂಗಳೂರು: 66/11ಕೆವಿ ಪುರ್ವಾಂಕರ್ ಪಾಮ್ ಬೀಚ್ ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 21.01.2025 (ಮಂಗಳವಾರ) ರಂದು ಬೆಳಗ್ಗೆ 11:00 ಯಿಂದ ಮಧ್ಯಾಹ್ನ 15:30 ಗಂಟೆವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. “ಹಳೆಹಳ್ಳಿ, ಮಾರ್ಗೊಂಡಣ ಹಳ್ಳಿ, ಕಲ್ಕೆರೆ ರಸ್ತೆ, ಬೈರತಿ ಗ್ರಾಮ, ಕನಕಶ್ರೀ ಲೇಔಟ್, ಅಥಮ ವಿದ್ಯಾನಗರ, ಕೆ.ಆರ್.ಸಿ ಬಸ್ ನಿಲ್ದಾಣ, ಬೈರತಿ, ಗುಬ್ಬಿ ಅಡ್ಡ ರಸ್ತೆ, ಬೈರತಿ ಬಂಡೆ, ಕ್ಯಾಲಸನಹಳ್ಳಿ, ಪೂರ್ವಾಂಕರ ಅಪಾರ್ಟ್ಮೆಂಟ್,ಕಲ್ಕೇರೆ ರೋಡ,ಪೂರ್ಣ ಪ್ರಜ್ನಾ, ಮಾರಗೊಂಡನಹಳ್ಳಿ, ಗವಿಗುಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ಇನ್ನೂ ಬೆಂಗಳೂರಿನ 66/11ಕೆವಿ ಸ್ಟಿನ್ ಟೌನ್ ಕೇಂದ್ರದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 21.01.2025 (ಮಂಗಳವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 15:00 ಗಂಟೆವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಬ್ರೆಂಟನ್ ರಸ್ತೆ, ಶೋಭಾ ಪರ್ಲ್, ಐಸಿಐಸಿಐ ಬ್ಯಾಂಕ್, ರಾಯಭಾರ ಕಚೇರಿ ಎತ್ತರ, ಅಭರಣ…

Read More

ಬೆಂಗಳೂರು : ಎಚ್ಎಂಟಿ ವಶದಲ್ಲಿರುವ ಭೂಮಿ ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ಸಚಿವ ಸಂಪುಟದ ಅನುಮತಿ ಪಡೆಯದೆ ಸುಪ್ರೀಂಕೋರ್ಟ್ ಗೆ ಡಿನೋಟಿಫಿಕೇಷನ್ ಅನುಮತಿ ಕೋರಿ ಐ.ಎ.ಹಾಕಿರುವ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದ್ದು ಅವರ ಉತ್ತರ ಪರಿಶೀಲಿಸಿ ಕ್ರಮ ಕೈಗೊಳ್ಳುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರ ಪ್ರಶ್ನೆಗೆ ಉತ್ತರ ನೀಡಿದ ಅವರು, ಎಚ್.ಎಂ.ಟಿ. ವಶದಲ್ಲಿರುವ 443 ಎಕರೆ ಅರಣ್ಯ ಭೂಮಿ ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ತಿಳಿಸಿ ಕೆಲವು ಅಧಿಕಾರಿಗಳು, ಸಚಿವ ಸಂಪುಟದ ಗಮನಕ್ಕೂ ತಾರದೆ ತಾವೇ 2020ರಲ್ಲಿ ಸುಪ್ರೀಂಕೋರ್ಟ್ ನಲ್ಲಿ ಇಂಟರ್ ಲೊಕೇಟರಿ ಅರ್ಜಿ – ಐ.ಎ. ಹಾಕಿದ್ದರು. ಈ ಐ.ಎ. ಹಿಂಪಡೆಯಲು ಈಗಾಗಲೇ ಸೂಚಿಸಲಾಗಿದೆ. ಕಳೆದ ಸಚಿವ ಸಂಪುಟ ಸಭೆಯಲ್ಲಿ ಐಎ ಹಿಂಪಡೆಯಲು, ಘಟನೋತ್ತರ ಅನುಮೋದನೆ ನೀಡಲಾಗಿದೆ. ಇದಕ್ಕಾಗಿ ಮುಖ್ಯಮಂತ್ರಿಗಳು ಮತ್ತು ಸಚಿವ ಸಂಪುಟದ ಎಲ್ಲ ಸಹೋದ್ಯೋಗಿಗಳಿಗೂ ಧನ್ಯವಾದ ಅರ್ಪಿಸುತ್ತೇನೆ ಎಂದರು. ಎಚ್.ಎಂ.ಟಿ.…

Read More