Author: kannadanewsnow09

ಬೆಳಗಾವಿ: ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ ಪೊಲೀಸರು ಅಲರ್ಟ್ ಆಗಿದ್ದಾರೆ. ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೊಂಡ ನಂತ್ರ, ಚುರುಕಾಗಿರೋ ಪೊಲೀಸರು ದಾಖಲೆಯಿಲ್ಲದೇ ಗೋಣಿಚೀಲದಲ್ಲಿ ತುಂಬಿಕೊಂಡು ಸಾಗಿಸುತ್ತಿದ್ದಂತ 2 ಲಕ್ಷ ಹಣವನ್ನು ಸೀಜ್ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಪೊಲೀಸರು ಲೋಕಸಭಾ ಚುನಾವಣೆ ಘೋಷಣೆಯ ನಂತ್ರ, ಚುನಾವಣಾ ನೀತಿ ಸಂಹಿತೆಯನ್ನು ಕಟ್ಟು ನಿಟ್ಟಾಗಿ ಪಾಲಿಸೋ ಕ್ರಮವಹಿಸಿದ್ದಾರೆ. ಬೆಳಗಾವಿಯ ಹಳ್ಳೂರು ಚೆಕ್ ಪೋಸ್ಟ್ ನಲ್ಲಿ ಆಲ್ಟೋ ಕಾರಿನಲ್ಲಿ ದಾಖಲೆಯಿಲ್ಲದೇ ಗೋಣಿಚೀಲದಲ್ಲಿ ತುಂಬಿಕೊಂಡು ಸಾಗಿಸುತ್ತಿದ್ದಂತ 2 ಲಕ್ಷ ಹಣವನ್ನು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಲೋಕಸಭಾ ಚುನಾವಣೆ 2024 : ಕರ್ನಾಟಕದಲ್ಲಿ ಮೊದಲ, ಎರಡನೇ ಹಂತದಲ್ಲಿ ಯಾವ ಕ್ಷೇತ್ರಗಳಲ್ಲಿ ಮತದಾನ? ಇಲ್ಲಿದೆ ಮಾಹಿತಿ ಬೆಂಗಳೂರು : ಭಾರತದಲ್ಲಿ 18ನೇ ಲೋಕಸಭಾ ಚುನಾವಣೆಗೆ ಮುಖ್ಯ ಚುನಾವಣಾ ಆಯೋಗ ದಿನಾಂಕವನ್ನ ಘೋಷಿಸಿದ್ದು, ದೇಶದಲ್ಲಿ 7 ಹಂತದಲ್ಲಿ ಚುನಾವಣೆ ನಡೆಯಲಿದೆ. ಅದ್ರಂತೆ, ಏಪ್ರಿಲ್ 19ರಿಂದ ಲೋಕಸಭೆ ಚುನಾವಣೆ ಆರಂಭವಾಗಿದೆ.…

Read More

ನವದೆಹಲಿ: ಲೋಕಸಭಾ ಚುನಾವಣೆಯ ಜೊತೆ ಜೊತೆಗೆ ವಿವಿಧ ರಾಜ್ಯಗಳ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಯನ್ನು ಕೂಡ ಚುನಾವಣಾ ಆಯೋಗದಿಂದ ಇಂದು ಘೋಷಣೆ ಮಾಡಲಾಗಿದೆ. ರಾಜ್ಯದ ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆಯನ್ನು ಘೋಷಣೆ ಮಾಡಲಾಗಿದೆ. ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ಕೇಂದ್ರ ಚುನಾವಣಾ ಆಯೋಗದ ಆಯುಕ್ತರು, ಕರ್ನಾಟಕದ ಯಾದಗಿರಿ ಜಿಲ್ಲಿಯೆ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆಯಲ್ಲಿ ಮೇ.7ರಂದು ನಡೆಸಲಾಗುತ್ತದೆ. ಮೇ.7ರಂದು ನಡೆದಂತ ಮತದಾನದ ಮತಏಣಿಕೆ ಕಾರ್ಯವು ಜೂನ್.4ರಂದು ನಡೆಯಲಿದೆ. ಅಂದೇ ಫಲಿತಾಂಶ ಪ್ರಕಟವಾಗಲಿದೆ ಎಂದರು. ಒಟ್ಟಾರೆಯಾಗಿ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಗೆ ಮೇ 7ರಂದು ಎರಡನೇ ಹಂತದ ಚುನಾವಣೆ ನಡೆಯಲಿದ್ದು ಅದೇ ದಿನ ಸುರಪುರದಲ್ಲೂ ಉಪಚುನಾವಣೆ ನಡೆಯಲಿದೆ. ಹೀಗಾಗಿ ಸುರಪುರ ವಿಧಾನಸಭಾ ಕ್ಷೇತ್ರದ ಜನರು ಲೋಕಸಭೆ ಮತ್ತು ವಿಧಾನಸಭೆಗೆ ಎರಡಕ್ಕೂ ಮತವನ್ನು ಚಲಾಯಿಸಲಿದ್ದಾರೆ. https://kannadanewsnow.com/kannada/law-and-order-situation-in-the-state-has-deteriorated-pm-modi-on-congress-govt-indulging-in-loot/ https://kannadanewsnow.com/kannada/lok-sabha-elections-2019-manipur-riot-victims-allowed-to-vote-from-refugee-centre/

Read More

ಬೆಂಗಳೂರು: ಲೋಕಸಭಾ ಚುನಾವಣೆ-2024ಕ್ಕೆ ದಿನಾಂಕ ಘೋಷಣೆ ಮಾಡಲಾಗಿದೆ. ಕರ್ನಾಟಕದಲ್ಲಿ 2 ಹಂತಗಳಲ್ಲಿ ಲೋಕಸಭಾ ಚುನಾವಣೆ 28 ಕ್ಷೇತ್ರಗಳಿಗೆ ನಡೆಯಲಿದೆ. ಈ ಚುನಾವಣಾ ತಯಾರಿ ಸೇರಿದಂತೆ ಮಹತ್ವದ ಅಂಕಿ ಅಂಶಗಳನ್ನು ರಾಜ್ಯ ಚುನಾವಣಾ ಮುಖ್ಯ ಚುನಾವಣಾಧಿಕಾರಿ ಬಿಚ್ಚಿಟ್ಟಿದ್ದಾರೆ. ಆ ಬಗ್ಗೆ ಮುಂದೆ ಓದಿ. ಇಂದು ಕೇಂದ್ರ ಚುನಾವಣಾ ಆಯುಕ್ತರು ಸುದ್ದಿಗೋಷ್ಠಿ ನಡೆಸಿ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದರು. ಈ ಬಳಿಕ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಮಾಹಿತಿ ಹಂಚಿಕೊಂಡರು. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕರ್ನಾಟಕದಲ್ಲಿ ಒಟ್ಟು 5,42,8,088 ಮತದಾರರಿದ್ದಾರೆ. 2,71,21,407 ಪುರುಷರು, 2,70,81,748 ಮಹಿಳಾ ಮತದಾರರು ಇದ್ದಾರೆ ಎಂಬುದಾಗಿ ತಿಳಿಸಿದರು. ಕರ್ನಾಟಕದಲ್ಲಿ 4,933 ತೃತೀಯ ಲಿಂಗ ಮತದಾರರು ಇದ್ದಾರೆ. ರಾಜ್ಯದಲ್ಲಿ 18-19 ವರ್ಷದೊಳಗಿನ 11,24,622 ಯುವ ಮತದಾರರು ಇದ್ದಾರೆ. ರಾಜ್ಯದಲ್ಲಿ 5 ಎಸ್​ಸಿ ಮೀಸಲು ಕ್ಷೇತ್ರ, 2 ಎಸ್​ಟಿ ಮೀಸಲು ಕ್ಷೇತ್ರಗಳಿವೆ. ಮೂರನೇ ಹಂತದ ಚುನಾವಣೆಯಲ್ಲಿ ಸುರಪುರ ಕ್ಷೇತ್ರದ ಬೈ ಎಲೆಕ್ಷನ್ ನಡೆಯಲ್ಲಿದೆ…

Read More

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಂಬರುವ ಲೋಕಸಭೆ ಚುನಾವಣೆಯ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ನಾಲ್ಕು ಮತ್ತು ಐದನೇ ನ್ಯಾಯ್ ಭರವಸೆಗಳನ್ನು ಘೋಷಣೆ ಮಾಡಿದರು. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮಲ್ಲಿಕಾರ್ಜುನ ಖರ್ಗೆ ಅವರು ಶ್ರಮಿಕ ನ್ಯಾಯ್, ಭಾಗೀದಾರರ (ಹಿಸ್ಸೇದಾರ್) ನ್ಯಾಯ್ ಅನ್ನು ಶನಿವಾರ ಘೋಷಿಸಿದರು. ಈ ವೇಳೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಖರ್ಗೆ ವಕರು ಹೇಳಿದ್ದಿಷ್ಟು; “ರಾಹುಲ್ ಗಾಂಧಿ ಅವರು ಮಣಿಪುರದ ಮುಂಬೈವರೆಗಿನ ನ್ಯಾಯ ಯಾತ್ರೆ ನಾಳೆ ಅಂತಿಮವಾಗಲಿದೆ. ಈ ಸುದೀರ್ಘ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರು ಕಿಸಾನ್ ನ್ಯಾಯ, ಯುವ ನ್ಯಾಯ್, ಮಹಿಳಾ ನ್ಯಾಯ್ ವರ್ಗಗಗಳಲ್ಲಿ 15 ಗ್ಯಾರಂಟಿ ಭರವಸೆಗಳನ್ನು ಘೋಷಣೆ ಮಾಡಿದ್ದಾರೆ. ಇಂದು ನಮ್ಮ ಪಕ್ಷದ ವತಿಯಿಂದ ನಾಲ್ಕನೆಯ ಶ್ರಮಿಕ ನ್ಯಾಯ್ ಹಾಗೂ ಐದನೆಯ ಭಾಗೀದಾರರ ನ್ಯಾಯ್ ಅನ್ನು ಘೋಷಣೆ ಮಾಡುತ್ತಿದ್ದೇವೆ. ದೇಶದಲ್ಲಿ ಎಲ್ಲಾ ಭಾರತೀಯರಿಗೆ ನ್ಯಾಯ ಒದಗಿಸುವುದು ಈ ಯಾತ್ರೆ ಹಾಗೂ ನಮ್ಮ ಉದ್ದೇಶವಾಗಿದೆ.…

Read More

ಶಿವಮೊಗ್ಗ: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ 2024-25 ನೇ ಸಾಲಿನ 6ನೇ ತರಗತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 14-04-2024 ಕಡೆಯ ದಿನವಾಗಿದ್ದು ಅರ್ಹ ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ಜಾಲತಾಣ https://dom.karnataka.gov.in ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಯು ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಯಿಂದ 5ನೇ ತರಗತಿ ವ್ಯಾಸಂಗ ಮಾಡುತ್ತಿರಬೇಕು ಅಥವಾ ಉತ್ತೀರ್ಣರಾಗಿರಬೇಕು. ದಾಖಲೆಗಳ ಪರಿಶೀಲನೆ ಸಂದರ್ಭದಲ್ಲಿ ಅಂಕ ಪಟ್ಟಿಯನ್ನು ಹೊಂದಿರಬೇಕು, ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. 9 ರಿಂದ 13 ವರ್ಷದ ವಯೋಮಾನದವರಾಗಿರಬೇಕು. ವಿದ್ಯಾರ್ಥಿಯು ಎಸ್.ಎ.ಟಿ.ಎಸ್ ಸಂಖ್ಯೆ, ಇತ್ತಿಚಿನ ಭಾವಚಿತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಅಂಗವಿಕಲ ಪ್ರಮಾಣ ಪತ್ರಗಳನ್ನು ಸಲ್ಲಿಸಬೇಕು. ಮಂಜೂರಾತಿ ವಿದ್ಯಾರ್ಥಿಗಳ ಸಂಖ್ಯೆಗಿಂತ ಹೆಚ್ಚು ಅರ್ಜಿಗಳು ಬಂದಲ್ಲಿ ಮಾತ್ರ ರಾಜ್ಯ ಮಟ್ಟದ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುವುದು. ಇಲ್ಲದಿದ್ದಲ್ಲಿ ಮೆರಿಟ್ ಮತ್ತು ರೋಸ್ಟರ್ ಪದ್ದತಿ ಅನುಸಾರ ದಾಖಲಾತಿ ಮಾಡಲಾಗುವುದು. ಪ್ರವೇಶ ಪರೀಕ್ಷೆಯು 100…

Read More

ನವದೆಹಲಿ: 2024 ರ ಲೋಕಸಭಾ ಚುನಾವಣೆಯ ದಿನಾಂಕ ಪ್ರಕಟವಾಗಿದೆ. 7 ಹಂತಗಳಲ್ಲಿ ಲೋಕಸಭಾ ಚುನಾವಣೆಯನ್ನು ನಡೆಸೋದಾಗಿ ಚುನಾವಣಾ ಆಯೋಗ ಘೋಷಣೆ ಮಾಡಿದೆ. ಜೂನ್.4ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಈ ಲೋಕಸಭಾ ಚುನಾವಣೆಗೆ ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಹಾಗಾದ್ರೇ ಮಾದರಿ ನೀತಿ ಸಂಹಿತೆ ಅಂದ್ರೆ ಏನು.? ಉಲ್ಲಂಘಿಸಿದ್ರೆ ಏನಾಗುತ್ತೆ? ಆ ಬಗ್ಗೆ ಮುಂದೆ ಓದಿ.  ಮಾದರಿ ನೀತಿ ಸಂಹಿತೆ ಎಂದರೇನು? ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ಖಚಿತಪಡಿಸಿಕೊಳ್ಳಲು ತನ್ನ ಸಾಂವಿಧಾನಿಕ ಅಧಿಕಾರದ ಅಡಿಯಲ್ಲಿ, ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆಯನ್ನು ರೂಪಿಸಿದೆ, ಇದು ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳಿಗೆ ಮಾನದಂಡಗಳನ್ನು ಸ್ಥಾಪಿಸುತ್ತದೆ. “ಸಮಾನ ಆಟದ ಮೈದಾನ” ವನ್ನು ರಚಿಸುವುದು ಇದರ ಉದ್ದೇಶವಾಗಿದೆ. ಮಾದರಿ ನೀತಿ ಸಂಹಿತೆ ಜಾರಿಯೊಂದಿಗೆ ಯಾವ ಬದಲಾವಣೆಗಳು? ಸರ್ಕಾರಿ ಪ್ರಕಟಣೆಗಳ ಮೇಲಿನ ನಿರ್ಬಂಧಗಳು: ಚುನಾವಣೆಗಳು ಘೋಷಣೆಯಾದ ನಂತರ ಸಚಿವರು ಮತ್ತು ಇತರ ಅಧಿಕಾರಿಗಳು ಯಾವುದೇ ಹಣಕಾಸಿನ ಅನುದಾನವನ್ನು ಘೋಷಿಸುವುದನ್ನು ಅಥವಾ ಅದರ ಭರವಸೆಗಳನ್ನು ನೀಡುವುದನ್ನು ನಿಷೇಧಿಸಲಾಗಿದೆ…

Read More

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು, ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ 2023-24ನೇ ಶೈಕ್ಷಣಿಕ ಜನವರಿ ಸಾಲಿನಲ್ಲಿ ಯುಜಿಸಿಯ ಮಾನ್ಯತೆಯೊಂದಿಗೆ : 10.01.2024 ರಿಂದ ದಿನಾಂಕ:31.03.2024 ರ ವರೆಗೆ ಪ್ರಥಮ ವರ್ಷದ ಬಿ.ಎ/ಬಿ.ಕಾಂ/ಬಿ.ಬಿ.ಎ/ಬಿ.ಸಿ.ಎ/ ಬಿ.ಎಸ್ಸಿ/ಬಿ.ಎಸ್.ಡಬ್ಲ್ಯೂ/ಬಿ.ಲಿಬ್, ಪದವಿ ಹಾಗೂ ಎಂ.ಎ / ಎಂ.ಕಾಂ, / ಎಂ.ಸಿ.ಎ / ಎಂ.ಎಸ್.ಡಬ್ಲ್ಯೂ / ಎಂ.ಲಿಬ್ ಮತ್ತು ಎಂ,ಎಸ್‍ಸ್ಸಿ, ಮತ್ತು ಎಂ.ಬಿ.ಎ ಸ್ನಾತಕೋತ್ತರ ಪದವಿ ಹಾಗೂ ಪಿ.ಜಿ ಡಿಪ್ಲೋಮ ಮತ್ತು ಡಿಪ್ಲೋಮ ಹಾಗೂ ಸರ್ಟಿಫಿಕೇಟ್ ಕೋರ್ಸ್‍ಗಳ ಪ್ರವೇಶಾತಿ ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳು ಪ್ರವೇಶಾತಿ ಅರ್ಜಿಗಳನ್ನು ನೇರವಾಗಿ ವಿಶ್ವವಿದ್ಯಾನಿಲಯದ ವೆಬ್‍ಸೈಟ್‍ನಲ್ಲಿ ಭರ್ತಿ ಮಾಡಿ ಆಲ್ಕೊಳ ಸರ್ಕಲ್ ಹತ್ತಿರ ಇರುವ ಕರಾಮುವಿ ಪ್ರಾದೇಶಿಕ ಕೇಂದ್ರ ಶಿವಮೊಗ್ಗ ಇಲ್ಲಿ ಸಲ್ಲಿಸಿ ನೋಂದಣಿ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ವೆಬ್‍ಸೈಟ್ WWW.KSOUMYSURU.AC.IN ಇಲ್ಲಿ ಹಾಗೂ ಸ್ಥಿರ ದೂರವಾಣಿ ಸಂಖ್ಯೆ 08182-250367 ಮೊ: 9164467131, 9739803295, 94807659057 ಸಂಪರ್ಕಿಸಬಹುದು. ವಿಶೇಷ ಸೂಚನೆ: ಭಾನುವಾರ ಹಾಗೂ ಎಲ್ಲಾ ಸರ್ಕಾರಿ ರಜೆ ದಿನಗಳಂದು ಪ್ರವೇಶಾತಿಗೆ ಅವಕಾಶವಿದೆ. ಮಹಿಳಾ ಬಿ.ಪಿ.ಎಲ್…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ವಿವಿಧ ಅಕಾಡೆಮಿ, ಪ್ರಾಧಿಕಾರಗಳಿಗೆ ಅಧ್ಯಕ್ಷರು, ಸದಸ್ಯರನ್ನು ನೇಮಕ ಮಾಡಿ ಆದೇಶಿಸಿದೆ. ಈ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಇಲಾಖೆ ವ್ಯಾಪ್ತಿಯ ಈ ಕೆಳಕಂಡ ವಿವಿಧ ಅಕಾಡೆಮಿಗಳಿಗೆ, ಪ್ರಾಧಿಕಾರಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಥವಾ ಮುಂದಿನ ಮೂರು ವರ್ಷಗಳ ಅವಧಿಗೆ ಇದರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಈ ಕೆಳಕಂಡ ಅಧ್ಯಕ್ಷರು ಮತ್ತು ಸದಸ್ಯರುಗಳನ್ನು ನೇಮಿಸಿ ಆದೇಶಿಸಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಡಾ.ಪುರುಷೋತ್ತಮ ಬಿಳಿಮಲೆ- ಅಧ್ಯಕ್ಷರು ಪ್ರೊ.ರಾಮಚಂದ್ರಪ್ಪ, ದಾವಣಗೆರೆ, ಸದಸ್ಯರು ಡಾ.ವಿಪಿ ನಿರಂಜನಾರಾಧ್ಯ, ಬೆಂಗಳೂರು- ಸದಸ್ಯರು ಟಿ.ಗುರುರಾಜ್, ಮೈಸೂರು, ಸದಸ್ಯರು ಡಾ.ರವಿಕುಮಾರ್ ನೀಹ, ತುಮಕೂರು, ಸದಸ್ಯರು ದಾಕ್ಷಾಯಿಣಿ ಹುಡೇದ, ವಿಜಯಪುರ, ಸದಸ್ಯರು ಯಾಕೂಬ್ ಖಾದರ್, ಕುಂದಾಪುರ, ಸದಸ್ಯರು ವಿರೂಪಣ್ಣ ಕಲ್ಲೂರು, ಕೊಪ್ಪಳ, ಸದಸ್ಯರು ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಡಾ.ಚನ್ನಪ್ಪ ಕಟ್ಟಿ, ಅಧ್ಯಕ್ಷರು ಡಾ.ಎಂಎಸ್ ಶೇಖರ್, ಸದಸ್ಯರು ವಿಜಯಲಕ್ಷ್ಮೀ ಕೌಟಗಿ, ಸದಸ್ಯರು ನಾರಾಯಣ್ ಹೊಡಘಟ್ಟ, ಸದಸ್ಯರು ಶಾಕಿರಾ…

Read More

ಮುಂಜಾನೆಯ ಸಮಯವನ್ನು ಬ್ರಹ್ಮ ಮುಹೂರ್ತದ ಸಮಯ ಎಂದು ಕರೆಯಲಾಗುತ್ತದೆ, ಆದ್ದರಿಂದ ಆ ಸಮಯದಲ್ಲಿ ನೀವು ಯಾವ ಮಂತ್ರವನ್ನು ಜಪಿಸುತ್ತಿರೋ ಅಥವಾ ಯಾವ ಕೋರಿಕೆಗಳನ್ನು ನಿಮ್ಮ ಇಷ್ಟದೇವರ ಬಳಿ ಕೇಳಿಕೊಳ್ಳುತ್ತಿರೋ ಆ ಕೋರಿಕೆಗಳು ಭಗವಂತನ ಬಳಿ ತಲುಪುತ್ತದೆ. ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564 ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ  ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564. ಹಾಗಾದರೆ ಜೀವನದಲ್ಲಿ ಅತಿ ಬೇಗ ಶ್ರೀಮಂತರಾಗಬೇಕು ಎಂದರೆ ಯಾವ ಮಂತ್ರವನ್ನು 21 ಬಾರಿ ಜಪಿಸಬೇಕು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಮೊದಲಿಗೆ ಮುಂಜಾನೆ ಎದ್ದ ತಕ್ಷಣ…

Read More

ನವದೆಹಲಿ: ಈ ವರ್ಷ ನಡೆಯಲಿರುವ ಒಡಿಶಾ, ಸಿಕ್ಕಿಂ, ಅರುಣಾಚಲ ಪ್ರದೇಶ ಮತ್ತು ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಚುನಾವಣಾ ಆಯೋಗ ಶನಿವಾರ ಪ್ರಕಟಿಸಿದೆ. ಈ ರಾಜ್ಯಗಳಲ್ಲಿ ಚುನಾವಣೆ ನಡೆಯುವ ದಿನಾಂಕಗಳು ಇಲ್ಲಿವೆ ಒಡಿಶಾ: ಒಡಿಶಾದ 147 ವಿಧಾನಸಭಾ ಸ್ಥಾನಗಳಿಗೆ ಮೇ 13 ರಂದು ಚುನಾವಣೆ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ. ಅರುಣಾಚಲ ಪ್ರದೇಶದ 60 ವಿಧಾನಸಭಾ ಸ್ಥಾನಗಳಿಗೆ ಏಪ್ರಿಲ್ 19 ರಂದು ಮತದಾನ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ. ಸಿಕ್ಕಿಂನ 32 ವಿಧಾನಸಭಾ ಸ್ಥಾನಗಳಿಗೆ ಏಪ್ರಿಲ್ 19 ರಂದು ಚುನಾವಣೆ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ. ಆಂಧ್ರಪ್ರದೇಶದ 175 ವಿಧಾನಸಭಾ ಕ್ಷೇತ್ರಗಳಿಗೆ ಮೇ 13 ರಂದು ಚುನಾವಣೆ ನಡೆಯಲಿದೆ. ಆಂಧ್ರಪ್ರದೇಶದ ಮತ ಎಣಿಕೆ ಜೂನ್ 4 ರಂದು ನಡೆಯಲಿದೆ. https://kannadanewsnow.com/kannada/lok-sabha-elections-2024-star-campaigners-must-follow-these-rules-says-election-commission/ https://kannadanewsnow.com/kannada/farmers-in-the-state-should-note-these-documents-are-mandatory-to-apply-for-the-krishi-bhagya-scheme/

Read More