Subscribe to Updates
Get the latest creative news from FooBar about art, design and business.
Author: kannadanewsnow09
ಮುಂಜಾನೆಯ ಸಮಯವನ್ನು ಬ್ರಹ್ಮ ಮುಹೂರ್ತದ ಸಮಯ ಎಂದು ಕರೆಯಲಾಗುತ್ತದೆ, ಆದ್ದರಿಂದ ಆ ಸಮಯದಲ್ಲಿ ನೀವು ಯಾವ ಮಂತ್ರವನ್ನು ಜಪಿಸುತ್ತಿರೋ ಅಥವಾ ಯಾವ ಕೋರಿಕೆಗಳನ್ನು ನಿಮ್ಮ ಇಷ್ಟದೇವರ ಬಳಿ ಕೇಳಿಕೊಳ್ಳುತ್ತಿರೋ ಆ ಕೋರಿಕೆಗಳು ಭಗವಂತನ ಬಳಿ ತಲುಪುತ್ತದೆ. ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564 ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564. ಹಾಗಾದರೆ ಜೀವನದಲ್ಲಿ ಅತಿ ಬೇಗ ಶ್ರೀಮಂತರಾಗಬೇಕು ಎಂದರೆ ಯಾವ ಮಂತ್ರವನ್ನು 21 ಬಾರಿ ಜಪಿಸಬೇಕು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಮೊದಲಿಗೆ ಮುಂಜಾನೆ ಎದ್ದ ತಕ್ಷಣ…
ನವದೆಹಲಿ: ಈ ವರ್ಷ ನಡೆಯಲಿರುವ ಒಡಿಶಾ, ಸಿಕ್ಕಿಂ, ಅರುಣಾಚಲ ಪ್ರದೇಶ ಮತ್ತು ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಚುನಾವಣಾ ಆಯೋಗ ಶನಿವಾರ ಪ್ರಕಟಿಸಿದೆ. ಈ ರಾಜ್ಯಗಳಲ್ಲಿ ಚುನಾವಣೆ ನಡೆಯುವ ದಿನಾಂಕಗಳು ಇಲ್ಲಿವೆ ಒಡಿಶಾ: ಒಡಿಶಾದ 147 ವಿಧಾನಸಭಾ ಸ್ಥಾನಗಳಿಗೆ ಮೇ 13 ರಂದು ಚುನಾವಣೆ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ. ಅರುಣಾಚಲ ಪ್ರದೇಶದ 60 ವಿಧಾನಸಭಾ ಸ್ಥಾನಗಳಿಗೆ ಏಪ್ರಿಲ್ 19 ರಂದು ಮತದಾನ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ. ಸಿಕ್ಕಿಂನ 32 ವಿಧಾನಸಭಾ ಸ್ಥಾನಗಳಿಗೆ ಏಪ್ರಿಲ್ 19 ರಂದು ಚುನಾವಣೆ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ. ಆಂಧ್ರಪ್ರದೇಶದ 175 ವಿಧಾನಸಭಾ ಕ್ಷೇತ್ರಗಳಿಗೆ ಮೇ 13 ರಂದು ಚುನಾವಣೆ ನಡೆಯಲಿದೆ. ಆಂಧ್ರಪ್ರದೇಶದ ಮತ ಎಣಿಕೆ ಜೂನ್ 4 ರಂದು ನಡೆಯಲಿದೆ. https://kannadanewsnow.com/kannada/lok-sabha-elections-2024-star-campaigners-must-follow-these-rules-says-election-commission/ https://kannadanewsnow.com/kannada/farmers-in-the-state-should-note-these-documents-are-mandatory-to-apply-for-the-krishi-bhagya-scheme/
ನವದೆಹಲಿ : ಲೋಕಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಇಂದು ಪ್ರಕಟಿಸಿದೆ. ಏಪ್ರಿಲ್ 19ರಿಂದ ಲೋಕಸಭಾ ಚುನಾವಣೆ ಆರಂಭವಾಗಲಿದೆ. ಜೂನ್ 4ರಂದು ಫಲಿತಾಂಶ ಹೊರಬೀಳಲಿದೆ. ಈ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಸ್ಟಾರ್ ಕ್ಯಾಂಪೇನರ್ ಗಳಿಗೆ ಮಹತ್ವದ ಎಚ್ಚರಿಕೆಯನ್ನು ಚುನಾವಣಾ ಆಯೋಗ ನೀಡಿದೆ. ಅವುಗಳನ್ನು ಪಾಲಿಸುವಂತೆಯೂ ಖಡಕ್ ಸೂಚನೆ ನೀಡಿದೆ. ಆ ಬಗ್ಗೆ ಮುಂದೆ ಓದಿ. ದೆಹಲಿಯ ವಿಜ್ಞಾನ ಭವದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಮುಖ್ಯ ಚುನಾವಣಾ ಆಯುಗ್ತ ರಾಜೀವ್ ಕುಮಾರ್ ಅವರು, ನಾವು ಲೋಕಸಭಾ ಚುನಾವಣೆ ಸಂಪೂರ್ಣ ತಯಾರಿ ನಡೆಸಲಾಗಿದೆ. ಚುನಾವಣೆ ಒಂದು ಯುದ್ಧವಿದ್ದಂತೆ. ಜಮ್ಮು ಕಾಶ್ಮೀರ ವಿಧಾನ ಸಭಾ ಚುನಾವಣೆಗೆ ದಿನಾಂಕ ಘೋಷಣೆ ಬಾಕಿಯಿದೆ. 800 ಜಿಲ್ಲಾ ಚುನಾವಣಾಧಿಕಾರಿಗಳೊಂದಿಗೆ ಲೋಕಸಭಾ ಚುನಾವಣೆಗಾಗಿ ಚರ್ಚೆ ನಡೆಸಲಾಗಿದೆ. ಪೊಲೀಸ್, ರಾಜಕೀಯ ಪಕ್ಷಗಳು ಸೇರಿದಂತೆ ಎಲ್ಲರೊಂದಿಗೂ ಸಮೀಕ್ಷೆ ನಡೆಸಿ, ಚರ್ಚಿಸಲಾಗಿದೆ ಎಂದರು. ನಾವು ಸ್ವತಂತ್ರ್ಯ, ನಿಷ್ಪಕ್ಷ ಪಾತ ಚುನಾವಣೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. ಭೌಗೋಳಿಕ, ಸಾಂಸ್ಕೃತಿಕ ವೈವಿದ್ಯತೆ ಹೊಂದಿರುವಂತ ಭಾರತದಲ್ಲಿ ಚುನಾವಣೆ ಒಂದು ಸವಾಲಿನ…
ನವದೆಹಲಿ: ದೇಶದ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗಿದೆ. 7 ಹಂತಗಳಲ್ಲಿ ಮತದಾನ ನಡೆಯಲಿದ್ದು, ಜೂ.4, 2024 ಫಲಿತಾಂಶ ಘೋಷಣೆ ಮಾಡಲಾಗುತ್ತಿದೆ. ದೆಹಲಿಯ ವಿಜ್ಞಾನ ಭವದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಮುಖ್ಯ ಚುನಾವಣಾ ಆಯುಗ್ತ ರಾಜೀವ್ ಕುಮಾರ್ ಅವರು, ನಾವು ಲೋಕಸಭಾ ಚುನಾವಣೆ ಸಂಪೂರ್ಣ ತಯಾರಿ ನಡೆಸಲಾಗಿದೆ. ಚುನಾವಣೆ ಒಂದು ಯುದ್ಧವಿದ್ದಂತೆ. ಜಮ್ಮು ಕಾಶ್ಮೀರ ವಿಧಾನ ಸಭಾ ಚುನಾವಣೆಗೆ ದಿನಾಂಕ ಘೋಷಣೆ ಬಾಕಿಯಿದೆ. 800 ಜಿಲ್ಲಾ ಚುನಾವಣಾಧಿಕಾರಿಗಳೊಂದಿಗೆ ಲೋಕಸಭಾ ಚುನಾವಣೆಗಾಗಿ ಚರ್ಚೆ ನಡೆಸಲಾಗಿದೆ. ಪೊಲೀಸ್, ರಾಜಕೀಯ ಪಕ್ಷಗಳು ಸೇರಿದಂತೆ ಎಲ್ಲರೊಂದಿಗೂ ಸಮೀಕ್ಷೆ ನಡೆಸಿ, ಚರ್ಚಿಸಲಾಗಿದೆ ಎಂದರು. ನಾವು ಸ್ವತಂತ್ರ್ಯ, ನಿಷ್ಪಕ್ಷ ಪಾತ ಚುನಾವಣೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. ಭೌಗೋಳಿಕ, ಸಾಂಸ್ಕೃತಿಕ ವೈವಿದ್ಯತೆ ಹೊಂದಿರುವಂತ ಭಾರತದಲ್ಲಿ ಚುನಾವಣೆ ಒಂದು ಸವಾಲಿನ ಸಂಗತಿಯಾಗಿದೆ. 97 ಕೋಟಿ ಜನರು ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡುತ್ತಿದ್ದಾರೆ. 10.5 ಲಕ್ಷ ಪೋಲಿಂಗ್ ಭೂತ್ ಗಳನ್ನು ನಿರ್ಮಿಸಲಾಗುತ್ತಿದೆ. 1.5 ಕೋಟಿ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗುತ್ತಿದೆ ಎಂದರು. ಕಳೆದ ಕೆಲ ದಿನಗಳ…
ನವದೆಹಲಿ: ದೇಶದಲ್ಲಿ ಲೋಕಸಭಾ ಚುನಾವಣೆ 2024ಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಇದೇ ಹೊತ್ತಿನಲ್ಲಿ 85 ವರ್ಷ ಮೇಲ್ಪಟ್ಟವರಿಗೂ ಮತದಾನಕ್ಕೆ ಅವಕಾಶ ನೀಡಲಾಗುತ್ತಿದೆ. ದೆಹಲಿಯ ವಿಜ್ಞಾನ ಭವದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಮುಖ್ಯ ಚುನಾವಣಾ ಆಯುಗ್ತ ರಾಜೀವ್ ಕುಮಾರ್ ಅವರು, ನಾವು ಲೋಕಸಭಾ ಚುನಾವಣೆ ಸಂಪೂರ್ಣ ತಯಾರಿ ನಡೆಸಲಾಗಿದೆ. ಚುನಾವಣೆ ಒಂದು ಯುದ್ಧವಿದ್ದಂತೆ. ಜಮ್ಮು ಕಾಶ್ಮೀರ ವಿಧಾನ ಸಭಾ ಚುನಾವಣೆಗೆ ದಿನಾಂಕ ಘೋಷಣೆ ಬಾಕಿಯಿದೆ. 800 ಜಿಲ್ಲಾ ಚುನಾವಣಾಧಿಕಾರಿಗಳೊಂದಿಗೆ ಲೋಕಸಭಾ ಚುನಾವಣೆಗಾಗಿ ಚರ್ಚೆ ನಡೆಸಲಾಗಿದೆ. ಪೊಲೀಸ್, ರಾಜಕೀಯ ಪಕ್ಷಗಳು ಸೇರಿದಂತೆ ಎಲ್ಲರೊಂದಿಗೂ ಸಮೀಕ್ಷೆ ನಡೆಸಿ, ಚರ್ಚಿಸಲಾಗಿದೆ ಎಂದರು. ನಾವು ಸ್ವತಂತ್ರ್ಯ, ನಿಷ್ಪಕ್ಷ ಪಾತ ಚುನಾವಣೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. ಭೌಗೋಳಿಕ, ಸಾಂಸ್ಕೃತಿಕ ವೈವಿದ್ಯತೆ ಹೊಂದಿರುವಂತ ಭಾರತದಲ್ಲಿ ಚುನಾವಣೆ ಒಂದು ಸವಾಲಿನ ಸಂಗತಿಯಾಗಿದೆ. 97 ಕೋಟಿ ಜನರು ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡುತ್ತಿದ್ದಾರೆ. 10.5 ಲಕ್ಷ ಪೋಲಿಂಗ್ ಭೂತ್ ಗಳನ್ನು ನಿರ್ಮಿಸಲಾಗುತ್ತಿದೆ. 1.5 ಕೋಟಿ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗುತ್ತಿದೆ ಎಂದರು. ಕಳೆದ ಕೆಲ ದಿನಗಳ…
ಬೆಂಗಳೂರು: ಬಿ ಎಸ್ ಆರ್ ಪಿ (ಬೆಂಗಳೂರು ಉಪನಗರ ರೈಲು ಯೋಜನೆ) ಮೊದಲ ಭಾಗವಾದ ಚಿಕ್ಕಬಾಣಾವರ-ಯಶವಂತಪುರ ನಡುವಿನ 7.4 ಕಿ.ಮೀ. ಮಾರ್ಗದಲ್ಲಿ 2025ರ ಡಿಸೆಂಬರ್ ವೇಳೆಗೆ ರೈಲು ಸಂಚಾರ ಆರಂಭವಾಗಲಿದ್ದು, ಇದರಲ್ಲಿ ದೇಶದಲ್ಲೇ ಅತಿ ಉದ್ದದ ಗರ್ಡರ್ ಬಳಸಲಾಗುತ್ತಿದೆ ಎಂದು ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಶನಿವಾರ ಹೇಳಿದರು. ದೇಶದಲ್ಲೇ ಅತಿ ಉದ್ದದ (100 ಅಡಿ ಅಥವಾ 31 ಮೀಟರ್) ಯು-ಗರ್ಡರ್ ನಿರ್ಮಾಣ ಪ್ರಕ್ರಿಯೆಯನ್ನು ವೀಕ್ಷಿಸಲು ದೇವನಹಳ್ಳಿ ಬಳಿಯ ಗೊಲ್ಲಹಳ್ಳಿಯ ಕ್ಯಾಸ್ಟಿಂಗ್ ಕಾರ್ಯಾಗಾರಕ್ಕೆ ಭೇಟಿ ನೀಡಿದ ಅವರು ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಎಂಜಿನಿಯರಿಂಗ್ ಅದ್ಭುತ ಈ ಎನ್ನಲಾಗಿರುವ ಈ 100 ಅಡಿ ಉದ್ದದ ಯು-ಗರ್ಡರ್ ಅನ್ನು ದೇಶದಲ್ಲಿ ಇದೇ ಮೊದಲ ಬಾರಿಗೆ ಬೆಂಗಳೂರು ಉಪನಗರ ರೈಲು ಯೋಜನೆಗೆ ಬಳಸಲಾಗುತ್ತಿದೆ. ಮಲ್ಲಿಗೆ ಕಾರಿಡಾರ್ ನ (ನಂಬರ್ 2) ಭಾಗವಾದ ಹೆಬ್ಬಾಳ- ಯಶವಂತಪುರದ 8 ಕಿಮೀ ನಡುವೆ ಇಂತಹ ಸುಮಾರು 450 ಯು-ಗರ್ಡರ್ ಗಳನ್ನು ಬಳಸಲಾಗುತ್ತದೆ. ಇದಕ್ಕೆ ಮುಂಚೆ, ದೇಶದಲ್ಲಿ…
ಕಲಬುರ್ಗಿ: 7ನೇ ವೇತನ ಆಯೋಗದ ಅಂತಿಮ ಶಿಫಾರಸು ಈಡೇಸುವ ಕರ್ತವ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರದ್ದು ಇದೆ. ಆದರೆ, ಬಜೆಟ್ ನಲ್ಲಿ ಒಂದು ನಯಾಪೈಸೆ ಕೊಟ್ಟಿಲ್ಲ. ಸರ್ಕಾರಿ ನೌಕರರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕಲಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಏಳನೆ ವೇತನ ಆಯೋಗದ ವರದಿ ಜಾರಿ ಮಾಡಬೇಕು. ಚುನಾವಣೆ ಪೂರ್ವದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಸಿಎಂ ಸಿದ್ದರಾಮಯ್ಯ ಬಹಳಷ್ಟು ಭಾಷಣ ಮಾಡುತ್ತಿದ್ದರು. ಈಗ ಅವರು ಅಧಿಕಾರದಲ್ಲಿದ್ದಾರೆ. ನಾವು ಶೇಕಡಾ 17ರಷ್ಟು ಮಧ್ಯಂತರ ಪರಿಹಾರ ಕೊಟ್ಟಿದ್ದೇವು ಎಂದು ಹೇಳಿದರು. ಸಿದ್ದರಾಮಯ್ಯನವರಿಗೆ ಮಾರ್ಚ್ ಏಪ್ರಿಲ್ ನಲ್ಲಿ 7ನೇ ವೇತನ ಆಯೋಗದ ವರದಿ ಬರುತ್ತದೆ ಅಂತ ಗೊತ್ತಿದ್ದರೂ ಕೂಡಾ ಬಜೆಟ್ ನಲ್ಲಿ ಯಾವುದೇ ಹಣ ಮೀಸಲಿಡದೇ. ಸರ್ಕಾರಿ ನೌಕರರಿಗೆ ಮೂಗಿಗೆ ತುಪ್ಪ ಒರಿಸುವ ಕೆಲ್ಸ ಮಾಡಿದ್ದಾರೆ. ವರದಿ ಜಾರಿ ಆಗುತ್ತದೆಯೋ ಇಲ್ಲವೋ ಕಾದು ನೋಡಬೇಕು.. 7ನೇ ವೇತನ ಆಯೋಗದ ವರದಿ ರೆಡಿಯಾಗಿತ್ತು, ಆದರೂ ಆರು ತಿಂಗಳು ಕಾಲಾವಕಾಶ…
ನವದೆಹಲಿ: ಬೆ.ಮ.ಸಾ.ಸಂಸ್ಥೆಯ ಎಲೆಕ್ಟ್ರಿಕ್ ಬಸ್ ಬ್ರ್ಯಾಂಡಿಂಗ್ ” ಅಸ್ತ್ರ ” ಉಪಕ್ರಮಕ್ಕೆ ವಿಶೇಷ ಜ್ಯೂರಿ ಪ್ರಶಸ್ತಿ ಲಭಿಸಿರುತ್ತದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಸಾರಿಗೆಯನ್ನು ಬ್ರ್ಯಾಂಡ್ ಗೊಳಿಸುವಲ್ಲಿ ಮುಂಚೂಣಿಯಲ್ಲಿದ್ದು, ಸಾಮಾನ್ಯ ಸಾರಿಗೆಯಿಂದ ಪ್ರಾರಂಭಿಸಿ ವಾಯು ವಜ್ರದವರೆಗೆ ಈಗ, ಇ-ಬಸ್ಸುಗಳ ಪರಿಚಯದೊಂದಿಗೆ, ಹೊಸ ಪ್ರಯಾಣಿಕರನ್ನು ವ್ಯವಸ್ಥೆಗೆ ಆಕರ್ಷಿಸಲು ಸಿಟಿ ಬಸ್ ವ್ಯವಸ್ಥೆಯನ್ನು ಬ್ರಾಂಡ್ ಮಾಡುವ ಅವಕಾಶವನ್ನು ಸಂಸ್ಥೆಯು ಬಳಸಿಕೊಂಡಿದೆ. ಹೊಸ ಎಲೆಕ್ಟ್ರಿಕ್ ಬಸ್ಸುಗಳು ಪ್ರಯಾಣಿಕರಿಗೆ ಆರಾಮದಾಯಕ, ವಿಶ್ವಾಸಾರ್ಹ ಮತ್ತು ಸುರಕ್ಷಿತ ಪ್ರಯಾಣವನ್ನು ಒದಗಿಸುವ ವ್ಯಾಪಕ ಶ್ರೇಣಿಯ ವೈಶಿಷ್ಟ್ಯಗಳೊಂದಿಗೆ ಬರುತ್ತಿವೆ. ಬೆ.ಮ.ಸಾ.ಸಂಸ್ಥೆಯು ತನ್ನ ವಿದ್ಯುತ್ ಚಾಲಿತ ಬಸ್ಸುಗಳನ್ನು ಸಂಸ್ಕೃತದಿಂದ ಪಡೆದ ವಿಶಿಷ್ಟ “ಅಸ್ತ್ರ” ಎಂಬ ಹೆಸರಿನ ಬ್ರ್ಯಾಂಡ್ ಮಾಡಲು ನಿರ್ಧಾರವನ್ನು ತೆಗೆದುಕೊಂಡಿತು. ಸಮಾರಂಭದಲ್ಲಿ ಸಂಸ್ಥೆಯ ಮಾನ್ಯ ವ್ಯವಸ್ಥಾಪಕರಾದ ರಾಮಚಂದ್ರನ್. ಆರ್. ಭಾ.ಆ.ಸೇ. ರವರ ಪರವಾಗಿ ಸಾರ್ವಜನಿಕ ಸಂಪರ್ಕಾಧಿಕಾರಿಯಾದ ಸುನೀತಾ. ಜೆ. ಅವರು ರಾಷ್ಟ್ರೀಯ ರಸ್ತೆ ಮತ್ತು ಹೆದ್ದಾರಿಗಳ ಸಚಿವಾಲಯದ ಕಾರ್ಯದರ್ಶಿಗಳಾದ ಅನುರಾಗ ಜೈನ್, IAS ಅವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು. https://kannadanewsnow.com/kannada/note-extension-of-date-for-registration-as-kere-mitra-in-bengaluru/ https://kannadanewsnow.com/kannada/farmers-in-the-state-should-note-these-documents-are-mandatory-to-apply-for-the-krishi-bhagya-scheme/
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಹೊಂದಿಕೊಂಡಿರುವ ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಹೈದರಾಬಾದ್ ಕರ್ನಾಟಕ ವೃಂದದ 20 ಕಿರಿಯ ಎಂಜನಿಯರ್ ಹುದ್ದೆಗಳನ್ನು ತುಂಬಲು ಕರ್ನಾಟಕ ಲೋಕಾಸೇವಾ ಆಯೋಗವು ಅಧಿಸೂಚನೆ ಹೊರಡಿಸಿದ್ದು, ಈ ತಿಂಗಳ 28ರಿಂದ ಆನ್ಲೈನ್ ಮೂಲಕ ಅರರ್ಜಿಗಳನ್ನು ಸಲ್ಲಿಸಬಹುದಾಗಿದೆ. ಏಪ್ರಿಲ್ 28 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಇಲಾಖೆಯಲ್ಲಿ ಖಾಲಿ ಇರುವ ಹೈದರಾಬಾದ್ ಕರ್ನಾಟಕ ವೃಂದದ ಪ್ರಥಮ ದರ್ಜೆ ಸಹಾಯಕ, ದ್ವಿತೀಯ ದರ್ಜೆ ಸಹಾಯಕ, ಪ್ರಥಮ ದರ್ಜೆ ಲೆಕ್ಕ ಸಹಾಯಕ ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ 71 ಹುದ್ದೆಗಳಿಗೂ ಲೋಕಾಸೇವಾ ಆಯೋಗವು ಇನ್ನಿತರ ಇಲಾಖೆಗಳ ಗ್ರೂಪ್ ಸಿ ವೃಂದ ನೇಮಕಾತಿಗಾಗಿ ಕರೆದಿರುವ ಅಧಿಸೂಚನೆಯಲ್ಲಿ ಸೇರಿಸಿ ಅರ್ಜಿಗಳನ್ನು ಆಹ್ವಾನಿಸಿದೆ. ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಹೈದರಾಬಾದ್ ಕರ್ನಾಟಕ ವೃಂದದ ಒಟ್ಟು 91 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದಂತಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್…
ಬೆಂಗಳೂರು: ಬಿಬಿಎಂಪಿ ವಶದಲ್ಲಿರುವ ಕೆರೆಗಳ ನಿರ್ವಹಣೆಯಲ್ಲಿ ನಾಗರೀಕರನ್ನು ಒಳಗೊಳ್ಳುವ ಉದ್ದೇಶದಿಂದ ಅಧಿಸೂಚನೆಯನ್ನು ಹೊರಡಿಸಿ ಆಸಕ್ತಿವುಳ್ಳ ನಾಗರೀಕರನ್ನು “ಕೆರೆ ಮಿತ್ರ” ಸ್ವಯಂಸೇವಕರಾಗಿ ನೊಂದಾಯಿಸಿಕೊಳ್ಳಲು ಎರಡು ಬಾರಿ ಕೋರಲಾಗಿತ್ತು, ಅದರಂತೆ 124 ಕೆರೆಗಳಿಗೆ ಈಗಾಗಲೇ ಕೆರೆ ಮಿತ್ರ ಸ್ವಯಂಸೇವಕರನ್ನು ಆಯ್ಕೆ ಮಾಡಲಾಗಿರುತ್ತದೆ. ಇನ್ನುಳಿದ ಕೆಲವು ಕೆರೆಗಳಿಗೆ ನಾಗರೀಕರು ನೊಂದಾಯಿಸದೇ ಇರುವುದರಿಂದ ಈ ಕೆರೆಗಳಿಗೆ ಹಾಗೂ ಕೆಲವು ಕೆರೆಗಳಿಗೆ ಕೇವಲ ಒಬ್ಬರು ನೊಂದಾಯಿಸಿರುವುದರಿಂದ ಒಟ್ಟಾಗಿ ಎಲ್ಲಾ ಕೆರೆಗಳಿಗೆ ನಾಗರೀಕರನ್ನು “ಕೆರೆ ಮಿತ್ರ” ಸ್ವಯಂ ಸೇವಕರನ್ನಾಗಿ ಪಾಲಿಕೆಯ ವೆಬ್ಸೈಟ್ನಲ್ಲಿ ನೊಂದಾಯಿಸಿಕೊಳ್ಳಲು ಕೋರಲಾಗಿದೆ. ಅದರಂತೆ ಬೆಂಗಳೂರಿನ ನಿವಾಸಿಗಳು ಅವರು ವಾಸವಿರುವ ವಾರ್ಡ್/ ಸಮೀಪದಲ್ಲಿರುವ ಕೆರೆಗಳಿಗೆ ಆಸಕ್ತಿ ಇದ್ದಲ್ಲಿ ಕೆರೆ ನಿರ್ವಹಣೆ ಬಗ್ಗೆ ಪ್ರತಿನಿತ್ಯ ಪಲಶೀಲಿಸಿ, ಅಂತರ್ಜಾಲದಲ್ಲಿ ವಿವರಗಳನ್ನು ದಾಖಲಿಸುವ ಮೂಲಕ ಸಾರ್ವಜನಿಕರ ಅವಶ್ಯಕತೆ ಹಾಗೂ ಕೆರೆಗಳ ಆಗೂ ಹೋಗುಗಳನ್ನು ಇನ್ನು ಉತ್ತಮವಾಗಿ ನಿಗಾವಹಿಸಲು ಅನುವು ಮಾಡಿಕೊಳ್ಳುವ ಉದ್ದೇಶದಲ್ಲಿ ಸದರಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ನೊಂದಾಯಿಸಬಹುದಾದ ಕೆರೆಗಳ ಪಟ್ಟಿಯನ್ನು ವೆಬ್ ಸೈಟ್ ನಲ್ಲಿ ಪಡೆಯಬಹುದಾಗಿರುತ್ತದೆ. ಮುಂದುವರೆದು ಕೆರೆಮಿತ್ರ ನೋಂದಾಣಿಯ ದಿನಾಂಕವನ್ನು 25-03-2024 ರವರೆಗೆ…