Author: kannadanewsnow09

ನಮ್ಮ ನಿಮ್ಮೆಲ್ಲರ ಮನೆಗಳಲ್ಲಿ ಈಗಲೂ ಆರೋಗ್ಯವಂತ ವ್ಯಕ್ತಿ ಅನಾರೋಗ್ಯಕ್ಕೆ ಒಳಗಾದರೆ, ಹಣವಂತ ವ್ಯಕ್ತಿ ಹಣ ಕಳೆದುಕೊಂಡರೆ ಅಥವಾ ಇನ್ನೇನಾದರೂ ಸಂಭವಿಸಿದರೆ ಆತನಿಗೆ ದೃಷ್ಟಿಯಾಗಿರಬಹುದು ಎಂದು ಹೇಳುವ ಪರಿಪಾಠವಿದೆ. ಹೌದು, ಈಗಲೂ ಕೆಲವೊಂದು ನಂಬಿಕೆಗಳು ಬಲವಾಗಿ ಬೇರೂರಿವೆ. ಹಿಂದೂ ಪುರಾಣಗಳಲ್ಲೂ ಕಣ್ಣದೃಷ್ಟಿಯ ಬಗ್ಗೆ ಉಲ್ಲೇಖವಿದೆ. ಮಾನಸಿಕ ಶಕ್ತಿಯು ಆಲೋಚನೆ, ಏಕಾಗ್ರತೆ, ದೃಷ್ಟಿ, ಹೊಟ್ಟೆಯುರಿ ಮತ್ತು ಮಾತಿನ ಮೂಲಕ ಹೊರಬರುವುದು. ಇದು ಇನ್ನೊಬ್ಬನ ಅಭಿವೃದ್ಧಿ, ಏಳಿಗೆ ಮತ್ತು ಸೌಂದರ್ಯದ ಮೇಲೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಪರಿಣಾಮ ಬೀರುವುದೇ ಕಣ್ಣ ದೃಷ್ಟಿ ಎನ್ನುವುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ…

Read More

ಬೆಂಗಳೂರು: ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ಮುಕ್ತಾಯಗೊಂಡಿತ್ತು. ಇದಕ್ಕೂ ಮುನ್ನಾ ರಾಜ್ಯದಲ್ಲಿ ಚುನಾವಣಾ ಅಕ್ರಮ ತಡೆಗೆ ಆಯೋಗ ಹದ್ದಿನ ಕಣ್ಣಿಟ್ಟಿತ್ತು. ಹಾಗಾದ್ರೇ ಬೆಂಗಳೂರಲ್ಲಿ ಇದುವರೆಗೆ ಸೀಜ್ ಆಗಿರೋ ಹಣ, ಚಿನ್ನ, ಬೆಳ್ಳಿ ಎಷ್ಟು ಅಂತ ಮುಂದೆ ಓದಿ. ರಾಜ್ಯದಲ್ಲಿ ಎರಡು ಹಂತದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದೆ. ನಿನ್ನೆಯಷ್ಟೇ ಮೊದಲ ಹಂತದಲ ಲೋಕಸಭಾ ಚುನಾವಣೆಗೆ 14 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ಬೆಂಗಳೂರಲ್ಲಿ ಚುನಾವಣಾ ಅಕ್ರಮ ತೆಡೆಗೆ ಬಿಗಿ ಕ್ರಮ ಕೈಗೊಳ್ಳಲಾಗಿತ್ತು. ಇದರ ನಡುವೆ ಅಕ್ರಮ ಎಸಗೋದಕ್ಕೆ ಪ್ರಯತ್ನ ಪಟ್ಟವರಿಗೆ ಚುನಾವಣಾ ಆಯೋಗವು ಸೀಜ್ ಮಾಡಿ ಶಾಕ್ ನೀಡಿತ್ತು. ಹಾಗಾದ್ರೇ ಎಷ್ಟು ಹಣ, ಬೆಳ್ಳಿ, ಬಂಗಾರ ಸೀಜ್ ಮಾಡಲಾಗಿದೆ ಅಂತ ಕೆಳಗಿದೆ ನೋಡಿ. ಬೆಂಗಳೂರಿನಲ್ಲಿ ಸೀಜ್ ಆದಂತ ಹಣ ಎಷ್ಟು ಗೊತ್ತಾ?  11.85 ಕೋಟಿ ಹಣ ಸೀಜ್ 19.22 ಕೋಟಿ ಮೌಲ್ಯದ ಮದ್ಯ ವಶ 7.15 ಕೋಟಿ ಮೌಲ್ಯದ ಡ್ರಗ್ಸ್ ವಶ 53.71 ಕೋಟಿ ಮೌಲ್ಯದ ಚಿನ್ನ, ಬೆಳ್ಳಿ ವಶ 1.14 ಕೋಟಿ…

Read More

ಚಿಕ್ಕಬಳ್ಳಾಪುರ: ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಬಿಜೆಪಿ ಮುಖಂಡ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಕೆ ಸುಧಾಕರ್ ಆಪ್ತ, ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷ ಮಾದಾವರ ಗೋವಿಂದಪ್ಪ ಮನೆ ಮೇಲೆ ದಾಳಿ ಮಾಡಿದ್ದರು. ಈ ದಾಳಿಯ ವೇಳೆಯಲ್ಲಿ 4.82 ಕೋಟಿ ಹಣ ಜಪ್ತಿ ಮಾಡಿದ್ದರು. ಈ ಪ್ರಕರಣದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಧಿಕಾರಿಗಳು ಹಣವನ್ನು ಜಪ್ತಿ ಮಾಡಿಕೊಂಡ ಬಳಿಕ ಬೆಂಗಳೂರು ಉತ್ತರ ತಾಲೂಕಿನ ಚುನಾವಣಾ ನೋಡೆಲ್ ಅಧಿಕಾರಿ ಮುನೀಶ್ ಮೌದ್ಗಿಲ್ ಅವರಿಗೆ ಬಿಜೆಪಿ ಅಭ್ಯರ್ಥಿ ಸುಧಾಕರ್ ವಾಟ್ಸಪ್ ಕರೆ ಮಾಡಿ, “ಗೋವಿಂದಪ್ಪ ಅವರಿಗೆ ಸಹಾಯ ಮಾಡಿ, ಅಲ್ಲದೆ ಹಣವನ್ನು ವಾಪಸು ಕೊಡಿಸುವಂತೆ” ಹೇಳಿದ್ದರು. ಅಲ್ಲದೆ ಗೋವಿಂದಪ್ಪ ಕೂಡ ಮುನೀಶ್ ಮೌದ್ಗಿಲ್ ಅವರಿಗೆ ವಾಟ್ಸಪ್​ ಮೂಲಕ “Please Help will we great full to you” ಎಂದು ಸಂದೇಶ ಕಳುಹಿಸಿದ್ದರು. https://twitter.com/ceo_karnataka/status/1783698426921668969 ಈ ವಿಚಾರವನ್ನು ಸಾಕ್ಷಿ ಸಮೇತ ಮುನೀಶ್ ಮೌದ್ಗಿಲ್ ಅವರು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ…

Read More

ಚಿಕ್ಕಮಗಳೂರು: ಈಗಾಗಲೇ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಧರ್ಮ ದ್ವೇಷ ಭಾಷಣದ ಕಾರಣ ಚುನಾವಣಾ ಆಯೋಗ ನೀಡಿದಂತ ದೂರಿನ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಬೆನ್ನಲ್ಲೇ ದ್ವೇಷ ಭಾಷಣ ಮಾಡಿದಂತ ಬಿಜೆಪಿ ಮುಖಂಡ ಸಿ.ಟಿ ರವಿ ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಕುರಿತಂತೆ ಎಕ್ಸ್ ನಲ್ಲಿ ಚುನಾವಣಾ ಆಯೋಗವು ಪೋಸ್ಟ್ ಮಾಡಿದ್ದು, ವಿವಿಧ ವರ್ಗದ ನಾಗರಿಕರ ನಡುವೆ ದ್ವೇಷ ಮತ್ತು ದ್ವೇಷವನ್ನು ಉತ್ತೇಜಿಸಿದ ಆರೋಪದ ಮೇಲೆ ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್ 125 ಮತ್ತು ಐಪಿಸಿಯ 505 (2) ರ ಅಡಿಯಲ್ಲಿ ಎಕ್ಸ್ ಹ್ಯಾಂಡಲ್ನಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ಬಿಜೆಪಿ ಮುಖಂಡ ಸಿ.ಟಿ.ರವಿ ವಿರುದ್ಧ ಚಿಕ್ಕಮಗಳೂರು ಚುನಾವಣಾ ಅಧಿಕಾರಿಗಳು ಎಫ್ಐಆರ್ (ಸಂಖ್ಯೆ 0042/2024) ದಾಖಲಿಸಿದ್ದಾರೆ ಎಂದಿದೆ. https://twitter.com/ceo_karnataka/status/1783847025198666053 https://kannadanewsnow.com/kannada/fir-lodged-against-youth-for-circulating-photo-of-voting-on-whatsapp/

Read More

ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರಲ್ಲಿ ಮತಗಟ್ಟೆಯೊಳಗೆ ಮೊಬೈಲ್ ಬಳಕೆಗೆ ನಿರ್ಬಂಧ ವಿಧಿಸಿದ್ದರೂ ಅದನ್ನು ಉಲ್ಲಂಘಿಸಿ ಮತದಾನ ಮಾಡುವ ಪೋಟೋ ಮೊಬೈಲ್ ನಲ್ಲಿ ತೆಗೆದು, ಅದನ್ನು ವಾಟ್ಸ್ ಆಪ್ ನಲ್ಲಿ ಹರಿಬಿಟ್ಟಂತ ಘಟನೆ ನಡೆದಿದೆ. ಪುತ್ತೂರಲ್ಲಿ ಮತದಾನ ಮಾಡಿರುವ ಆರ್ಯಾಪುರ ನಿವಾಸಿ, ಯುವ ಕಾಂಗ್ರೆಸ್ ಮುಖಂಡ ರಂಜಿತ್ ಬಂಗೇರ ತಮ್ಮ ಬೆರಳು ಹಾಗೂ ಮತಯಂತ್ರದ ಪೋಟೋ ಸಹಿತ ಮತ ಚಲಾಯಿಸುವ ಪೋಟೋ ತೆಗೆದು ವಾಟ್ಸ್ ಆಪ್ ಗ್ರೂಪ್ ನಲ್ಲಿ ಹಾಕಿದ್ದರು. ರಂಜಿತ್ ಬಂಗೇರ ಅವರು ವಾಟ್ಸಾಪ್ ನಲ್ಲಿ ಹಾಕಿದ್ದಂತ ಮತದಾನ ಮಾಡೋ ಪೋಟೋ ವೈರಲ್ ಕೂಡ ಆಗಿತ್ತು. ಇದನ್ನು ಗಮನಿಸಿದಂತ ಪ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು, ಪುತ್ತೂರು ಗ್ರಾಮಾಂತರ ಠಾಣೆಗೆ ಯುವ ಕಾಂಗ್ರೆಸ್ ಮುಖಂಡ ರಂಜಿತ್ ಬಂಗೇರ ವಿರುದ್ಧ ದೂರು ನೀಡಿದ್ದರು. ಈ ದೂರು ಆಧರಿಸಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. https://kannadanewsnow.com/kannada/bengaluru-karnataka-high-court-to-observe-summer-vacation-from-april-29-to-may-25/ https://kannadanewsnow.com/kannada/cbse-board-exams-to-be-held-twice-a-year-likely-to-be-implemented-from-next-academic-year/

Read More

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಗೆ ಏಪ್ರಿಲ್.29ರಿಂದ ಮೇ.25ರವರೆಗೆ ಬೇಸಿಗೆ ರಜೆ ಇರಲಿದೆ. ತುರ್ತು ಪ್ರಕರಣಗಳ ವಿಚಾರಣೆ ನಡೆಸಲು ಬೆಂಗಳೂರಿನ ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರ್ಗಿಯಲ್ಲಿ ವಿಭಾಗೀಯ ಮತ್ತು ಏಕಸದಸ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ರಜಾಕಾಲದ ಪೀಠಗಳನ್ನು ರಚಿಸಲಾಗಿದೆ. ಈ ಕುರಿತಂತೆ ಹೈಕೋರ್ಟ್ ರಿಜಿಸ್ಟ್ರಾರ್ ಎಂ ಚಂದ್ರಶೇಖರರೆಡ್ಡಿ ಮಾಹಿತಿ ನೀಡಿದ್ದು, ರಜಾ ಸಂದರ್ಭದಲ್ಲಿ ಪ್ರಧಾನ ಪೀಠದಲ್ಲಿ ಒಟ್ಟು ಎಂಟು ದಿನ, ಧಾರವಾಡ ಮತ್ತು ಕಲಬುರ್ಗಿ ಪೀಠಗಳಲ್ಲಿ ಏಳು ದಿನ ವಿಚಾರಣೆ ನಡೆಸಲಿದೆ ಎಂದು ತಿಳಿಸಿದ್ದಾರೆ. ಇನ್ನೂ ಮದ್ಯಂತರ ತಡೆಯಾಜ್ಞೆ, ಮಧ್ಯಂತರ ನಿರ್ದೇಶನ ಮತ್ತು ತಾತ್ಕಾಲಿಕ ಪ್ರತಿಬಂಧಕಾದೇಶ ಇತ್ಯಾದಿ ಪ್ರಕರಣಗಳ ವಿಚಾರಣೆಯನ್ನು ಮಾತ್ರ ಈ ಅವಧಿಯಲ್ಲಿ ನಡೆಸಲಾಗುತ್ತದೆ ಎಂದಿದ್ದಾರೆ. ಬೇಸಿಗೆ ರಜಾ ಕಾಲದ ಹೈಕೋರ್ಟ್ ನ್ಯಾಯಪೀಠದಲ್ಲಿ ಮೇಲ್ಮನವಿ, ಕ್ರಿಮಿನಲ್ ಮೇಲ್ಮನವಿ, ಕ್ರಿಮಿನಲ್ ಅರ್ಜಿ, ಸಿವಿಲ್ ರೂಪದ ಅರ್ಜಿಗಳ ವಿಚಾರಣೆ ಇರುವುದಿಲ್ಲ. ಇ-ಫೈಲಿಂಗ್ ಪೋರ್ಟಲ್ ಮೂಲಕ ಇ-ಫೈಲಿಂಗ್ ಮಾಡಬಹುದು ಎಂಬುದಾಗಿ ಹೈಕೋರ್ಟ್ ರಿಜಿಸ್ಟ್ರಾರ್ ಎಂ ಚಂದ್ರಶೇಖರರೆಡ್ಡಿ ತಿಳಿಸಿದ್ದಾರೆ. https://kannadanewsnow.com/kannada/terrorists-attack-crpf-battalion-in-manipur-two-jawans-martyred/ https://kannadanewsnow.com/kannada/cbse-board-exams-to-be-held-twice-a-year-likely-to-be-implemented-from-next-academic-year/

Read More

ಮಣಿಪುರ: ಮಣಿಪುರದಲ್ಲಿ ಹಿಂಸಾಚಾರ ನಿಂತಂತೆ ಕಾಣುತ್ತಿಲ್ಲ. ಇಲ್ಲಿ ಕುಕಿ ಮತ್ತು ಮೈಟಿ ಸಮುದಾಯಗಳ ನಡುವೆ ಸಂಘರ್ಷದ ಅವಧಿ ಇದೆ. ಕುಕಿ ಉಗ್ರರು ಶುಕ್ರವಾರ ಮಧ್ಯರಾತ್ರಿ ಕೇಂದ್ರ ಮೀಸಲು ಪೊಲೀಸ್ ಪಡೆಯ ಮೇಲೆ ದಾಳಿ ನಡೆಸಿದ್ದು, ಇದರಲ್ಲಿ ಇಬ್ಬರು ಸಿಆರ್ಪಿಎಫ್ ಸಿಬ್ಬಂದಿ ಹುತಾತ್ಮರಾಗಿರೋದಾಗಿ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಮಣಿಪುರ ಪೊಲೀಸರು, ಶುಕ್ರವಾರ ತಡರಾತ್ರಿಯಿಂದ ಮುಂಜಾನೆ 2.15 ರ ನಡುವೆ ಕುಕಿ ಉಗ್ರರು ನಡೆಸಿದ ದಾಳಿಯಲ್ಲಿ ಇಬ್ಬರು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಸಿಬ್ಬಂದಿ ಹುತಾತ್ಮರಾಗಿರೋದಾಗಿ ಹೇಳಿದರು. ಈ ಇಬ್ಬರು ಸೈನಿಕರು ಮಣಿಪುರದ ಬಿಷ್ಣುಪುರ ಜಿಲ್ಲೆಯ ನರಸೇನಾ ಪ್ರದೇಶದಲ್ಲಿ ಬೀಡುಬಿಟ್ಟಿರುವ ಸಿಆರ್ಪಿಎಫ್ನ 128 ನೇ ಬೆಟಾಲಿಯನ್ಗೆ ಸೇರಿದವರು. 3 ಜಿಲ್ಲೆಗಳಲ್ಲಿ ದುಷ್ಕರ್ಮಿಗಳ ಗುಂಡಿನ ದಾಳಿ ಇದಕ್ಕೂ ಮುನ್ನ ಇಂಫಾಲ್ ಪೂರ್ವದ ಕಾಂಗ್ಪೋಕ್ಪಿ, ಉಖ್ರುಲ್ ಮತ್ತು ಟ್ರೈ-ಜಂಕ್ಷನ್ ಜಿಲ್ಲೆಗಳಲ್ಲಿ ದುಷ್ಕರ್ಮಿಗಳು ಪರಸ್ಪರ ಗುಂಡು ಹಾರಿಸಿದ್ದರು. ತೌಬಾಲ್ ಜಿಲ್ಲೆಯ ಹೆರೋಕ್ ಮತ್ತು ತೆಂಗ್ನೌಪಾಲ್ ನಡುವೆ ಎರಡು ದಿನಗಳ ಗುಂಡಿನ ಚಕಮಕಿಯ ನಂತರ,…

Read More

ನವದೆಹಲಿ: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಶುಕ್ರವಾರ ಮುಕ್ತಾಯಗೊಂಡಿದ್ದು, ರಾತ್ರಿ 10 ಗಂಟೆಯವರೆಗೆ 88 ಕ್ಷೇತ್ರಗಳಲ್ಲಿ ಮತದಾನದ ದತ್ತಾಂಶವು ಮೊದಲ ಹಂತದಂತೆಯೇ 2019 ರ ಚುನಾವಣೆಗೆ ಹೋಲಿಸಿದರೆ ಶೇ.64ರಷ್ಟು ಮತದಾನ ಕಡಿಮೆಯಾಗಿದೆ ಎಂದು ತೋರಿಸಿದೆ. ಚುನಾವಣಾ ಆಯೋಗದ ಪ್ರಕಾರ, ತಾತ್ಕಾಲಿಕ ಮತದಾನವು 64.2% ರಷ್ಟು ದಾಖಲಾಗಿದೆ, ಇದು ಸ್ವಲ್ಪಮಟ್ಟಿಗೆ ಹೆಚ್ಚಾಗುವ ನಿರೀಕ್ಷೆಯಿದೆ. ಏಕೆಂದರೆ ರಾಜಸ್ಥಾನ, ಪಶ್ಚಿಮ ಬಂಗಾಳ, ಕೇರಳ, ಕರ್ನಾಟಕ ಮತ್ತು ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಸಂಜೆ 6 ಗಂಟೆಯ ಸುಮಾರಿಗೆ ಮತದಾರರು ತಮ್ಮ ಮತ ಚಲಾಯಿಸಲು ಸಾಲುಗಟ್ಟಿ ನಿಂತಿದ್ದರು. ಅಧಿಕೃತ ಮತದಾನದ ಸಮಯ ಮುಗಿಯುವ ಮೊದಲು ಕೊನೆಯ ಕ್ಷಣದವರೆಗೆ ಸರತಿ ಸಾಲಿನಲ್ಲಿ ನಿಲ್ಲುವವರಿಗೆ ಮತದಾನದ ಸಮಯದ ನಂತರವೂ ಮತ ಚಲಾಯಿಸಲು ಅವಕಾಶ ಮಾಡಿಕೊಡಲಾಯಿತು. 2019 ರಲ್ಲಿ ಶುಕ್ರವಾರ ನಡೆದ ಚುನಾವಣೆಯಲ್ಲಿ 88 ಸ್ಥಾನಗಳಲ್ಲಿ 85 ರಲ್ಲಿ 69.64% ರಷ್ಟು ಮತದಾನವಾಗಿತ್ತು. ಕಳೆದ ವರ್ಷ ಡಿಲಿಮಿಟೇಶನ್ ನಂತರ ಸ್ಥಾನದ ಗಡಿಗಳು ಬದಲಾದ ಕಾರಣ ಅಸ್ಸಾಂನ ಐದು ಸ್ಥಾನಗಳಿಗೆ ಮತದಾನ ಹೋಲಿಕೆ…

Read More

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಸಲ್ಲಿಸಲಾಗಿದ್ದಂತ ಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಜಮೀರ್ ಅಹ್ಮದ್ ಗೆ ಬಿಗ್ ರಿಲೀಫ್ ನೀಡಿದೆ. ಅಲ್ಲದೇ ಪಕ್ಷ ಅಧಿಕಾರಕ್ಕೆ ಬಂದರೇ ಕೆಲ ನೀತಿ ಜಾರಿಗೊಳಿಸುವ ಭರವಸೆ ಮತದಾರರಿಗೆ ಆಮಿಷವೊಡ್ಡಿದಂತೆ ಆಗುವುದಿಲ್ಲ ಎಂಬುದಾಗಿ ಮಹತ್ವದ ತೀರ್ಪು ನೀಡಿದೆ. ಸಚಿವ ಜಮೀರ್ ಅಹ್ಮದ್ ಖಾನ್ ಅವರ ವಿರುದ್ಧ ಚಾಮರಾಜಪೇಟೆಯ ಮತದಾರ ಶಶಾಂಕ್ ಜೆ ಶ್ರೀಧರ್ ಎಂಬುವರು ಚುನಾವಣಾ ತಕರಾರು ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ.ಐ ಅರುಣ್ ಅವರು ವಿಚಾರಣೆ ನಡೆಸಿದರು. ವಾದ-ಪ್ರತಿವಾದ ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು, ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧ ಸಲ್ಲಿಕೆಯಾಗಿದ್ದಂತ ಚುನಾವಣಾ ತಕರಾರು ಅರ್ಜಿಯನ್ನು ವಜಾಗೊಳಿಸಿದೆ. ಅಲ್ಲದೇ ಪಕ್ಷ ಅಧಿಕಾರಕ್ಕೆ ಬಂದರೆ ಕೆಲ ನೀತಿ ಜಾರಿಗೊಳಿಸುವುದಾಗಿ ಭರವಸೆ ನೀಡುವುದು ಪ್ರಜಾಪ್ರತಿನಿಧಿ ಕಾಯ್ದೆಯಡಿ ಮತದಾರರಿಗೆ ಆಮಿಷವೊಡ್ಡಿದಂತೆ ಆಗುವುದಿಲ್ಲ ಎಂಬುದಾಗಿ ಅಭಿಪ್ರಾಯ ಪಟ್ಟಿದೆ. https://kannadanewsnow.com/kannada/phase-2-witnesses-70-21-voting-in-kerala-wayanad-records-72-70-turnout/ https://kannadanewsnow.com/kannada/cbse-board-exams-to-be-held-twice-a-year-likely-to-be-implemented-from-next-academic-year/

Read More

ನವದೆಹಲಿ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಶುಕ್ರವಾರ ಎರಡನೇ ಹಂತದ ಸಾರ್ವತ್ರಿಕ ಚುನಾವಣೆಯ ಅಡಿಯಲ್ಲಿ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 88 ಸ್ಥಾನಗಳಿಗೆ ಮತದಾನ ಮುಕ್ತಾಯವಾಗಿದ್ದು, ಶೇಕಡಾ 72.70 ರಷ್ಟು ಮತದಾನವಾಗಿದೆ. ಕೇರಳದ ವಯನಾಡ್ ಲೋಕಸಭಾ ಕ್ಷೇತ್ರವು ಬಿಜೆಪಿ ಮಿತ್ರಪಕ್ಷಗಳ ನಡುವೆ ಕಠಿಣ ಸ್ಪರ್ಧೆಗೆ ಸಾಕ್ಷಿಯಾಗಿದೆ. ಭಾರತ ಬಣದ ಭಾಗವಾಗಿದ್ದರೂ, ಕಾಂಗ್ರೆಸ್ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಚುನಾವಣೆಯಲ್ಲಿ ಪ್ರತ್ಯೇಕವಾಗಿ ಭಾಗವಹಿಸಿದ್ದವು. ವಯನಾಡ್ನಲ್ಲಿ ಗಾಂಧಿ ಕುಟುಂಬದ ವಂಶಸ್ಥರಿಗೆ ಕಠಿಣ ಸ್ಪರ್ಧೆ ನೀಡುವ ಪ್ರಯತ್ನದಲ್ಲಿ ಸಿಪಿಐ ಅನ್ನಿ ರಾಜಾ ಅವರನ್ನು ಕಣಕ್ಕಿಳಿಸಿದರೆ, ಬಿಜೆಪಿ ಕೆ ಸುರೇಂದ್ರನ್ ಅವರನ್ನು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಸಾರ್ವತ್ರಿಕ ಚುನಾವಣೆಯ ಎರಡನೇ ಹಂತದಲ್ಲಿ ಎಲ್ಲಾ 20 ಲೋಕಸಭಾ ಸ್ಥಾನಗಳಿಗೆ ಶುಕ್ರವಾರ ಮತದಾನ ಮುಕ್ತಾಯಗೊಂಡ ಕೇರಳದಲ್ಲಿ, ಕೊನೆಯ ವರದಿಯವರೆಗೆ ಶೇಕಡಾ 70.21 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ (ಇಸಿ) ಹಂಚಿಕೊಂಡ ಅಂಕಿ ಅಂಶಗಳು…

Read More