Author: kannadanewsnow09

ಬ್ಯಾಂಕ್ನೋಟುಗಳನ್ನು ಬ್ಯಾಚ್ಗಳಲ್ಲಿ ಸೇರಿಸಲಾಗುತ್ತದೆ. ಇಷ್ಟು ಹಣಕ್ಕೆ ಹೊಚ್ಚಹೊಸ ನೋಟುಗಳನ್ನು ನಾವು ಎಲ್ಲಿಗೆ ಹೋಗುತ್ತೇವೆ ಎಂಬ ಗೊಂದಲ ಬೇಡ. ನಿಮ್ಮ ಬಳಿ ಬ್ಯಾಂಕ್ ಖಾತೆ ಇದೆಯೇ? ಆ ಬ್ಯಾಂಕಿಗೆ ಹೋಗಿ ಹತ್ತು ರೂಪಾಯಿ ನೋಟು ಖರೀದಿಸಿ, ಸಾವಿರ ರೂಪಾಯಿ ಕೇಳಿ, ಹೊಚ್ಚ ಹೊಸ ನೋಟು ಕೇಳಿದರೆ ನೋಟು ಕೊಡುತ್ತಾರೆ. ನೀವು ಅದನ್ನು ತರಿಸಬಹುದು ಮತ್ತು ಬ್ಯೂರೋದಲ್ಲಿ ಇಡಬಹುದು. 20 ರೂಪಾಯಿ ನೋಟು, 50 ರೂಪಾಯಿ ನೋಟು, 1000 ರೂಪಾಯಿ ಅಥವಾ 5000 ರೂಪಾಯಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಹೊಸ ನೋಟುಗಳ ಬಂಡಲ್ ಗಳನ್ನು ಖರೀದಿಸಿ ಬ್ಯೂರೋದಲ್ಲಿ ಪೇರಿಸಿಟ್ಟರೆ ಹೆಚ್ಚು ಹಣ ಶೇಖರಣೆಯಾಗುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ,…

Read More

ಬೆಂಗಳೂರು: ಓಲಾ, ಉಬರ್ ಆಟೋಗಳ ಪ್ರಯಾಣಕ್ಕೆ ಶೇ.5ರಷ್ಟು ಸೇವಾ ಶುಲ್ಕವನ್ನು ರಾಜ್ಯ ಸರ್ಕಾರ ನಿಗದಿ ಪಡಿಸಿತ್ತು. ಆದ್ರೇ ಇದು ಕಡಿಮೆ, ಇದಕ್ಕಿಂತ ಹೆಚ್ಚು ನಿಗಧಿ ಪಡಿಸೋ ನಿಟ್ಟಿನಲ್ಲಿ, ಹೈಕೋರ್ಟ್ ಗೆ ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಕಂಪನಿಗಳು ಅರ್ಜಿ ಸಲ್ಲಿಸಿದ್ದವು. ಈ ಅರ್ಜಿಯನ್ನು ವಜಾಗೊಳಿಸಿರುವಂತ ಹೈಕೋರ್ಟ್, ರಾಜ್ಯ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದೆ. ರಾಜ್ಯ ಸರ್ಕಾರದಿಂದ ನವೆಂಬರ್.22, 2022ರಂದು ಓಲಾ, ಉಬರ್ ಆಟೋ ಪ್ರಯಾಣಕ್ಕೆ ಶೇ.5ರಷ್ಟು ಮಾತ್ರವೇ ಜಿಎಸ್ಟಿ ವಿಧಿಸಿ ರಾಜ್ಯದ ಎಲ್ಲಾ ಪ್ರಾದೇಶಿಕ ಸಾರಿಗೆಗಳಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಈ ಅಧಿಸೂಚನೆಯನ್ನು ಪ್ರಶ್ನಿಸಿ ಓಲಾ ಮತ್ತು ಉಬರ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದವು. ಅರ್ಜಿಯಲ್ಲಿ ತಕ್ಷಣದಿಂದ ಬರುವಂತೆ ಈ ಸೇವೆಯ ಸ್ಥಗಿತಗೊಳಿಸಬೇಕು ಮತ್ತು ರಾಜ್ಯ ಸರ್ಕಾರದ ಆದೇಶ ರದ್ದುಪಡಿಸಬೇಕು ಎಂದು ಎಎನ್ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಮತ್ತು ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ಮನವಿ ಮಾಡಿದ್ದವು. ಇಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್​ ಗೋವಿಂದರಾಜು ಅವರಿದ್ದ ನ್ಯಾಯಪೀಠ, ಸರ್ಕಾರದ ಆದೇಶವನ್ನು…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಲೋಕಸಭಾ ಚುನಾವಣೆ, ಪರಿಷತ್ ಚುನಾವಣಾ ನೀತಿ ಸಂಹಿತೆಯ ನಡುವೆಯೂ ಅಧಿಕಾರಿಗಳು ವಿವಿಧ ಸಭೆ ಮತ್ತು ವೀಡಿಯೋ ಕಾನ್ಫೆರೆನ್ಸ್ ನಡೆಸುತ್ತಿದ್ದರು. ಇದರಿಂದ ಚುನಾವಣಾ ಕರ್ತವ್ಯಕ್ಕೆ ಅಡ್ಡಿ ಉಂಟಾಗಿತ್ತು. ಈ ಹಿನ್ನಲೆಯಲ್ಲಿ ಯಾವುದೇ ಸಭೆ, ವೀಡಿಯೋ ಸಂವಾದ ನಡೆಸುವಂತಿಲ್ಲ ಅಂತ ರಾಜ್ಯ ಸರ್ಕಾರಕ್ಕೆ ಚುನಾವಣಆ ಆಯೋಗ ಖಡಕ್ ಸೂಚನೆ ನೀಡಿದೆ. ಈ ಕುರಿತಂತೆ ರಾಜ್ಯ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಮನೋಜ್ ಕುಮಾರ್ ಮೀನಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಸಾರ್ವತ್ರಿಕ ಲೋಕ ಸಭಾ ಚುನಾವಣೆಗಳು-2024 ರ ಮತ ಎಣಿಕೆ ಕಾರ್ಯವು ದಿನಾಂಕ: 04.06.2024 ರಂದು ನಿಗದಿಯಾಗಿರುತ್ತದೆ. ಸದರಿ ಮತ ಎಣಿಕೆ ಕಾರ್ಯದ ಪೂರ್ವ ಸಿದ್ಧತಾ ಕಾರ್ಯಗಳು ಹಾಗೂ ಕರ್ನಾಟಕ ವಿಧಾನ ಪರಿಷತ್ತಿಗೆ ದೈವಾರ್ಷಿಕ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ, ಸದರಿ ಚುನಾವಣಾ ಕಾರ್ಯಗಳು ಪ್ರಗತಿಯಲ್ಲಿರುತ್ತವೆ. ಈ ಸಂಬಂಧ ಮಾದರಿ ನೀತಿ ಸಂಹಿತೆಯು ದಿನಾಂಕ: 06.06.2024 ರವರೆಗೆ ಜಾರಿಯಲ್ಲಿರುತ್ತದೆ. ಈ ಹಂತದಲ್ಲಿ ಕೆಲವು…

Read More

ಬೆಂಗಳೂರು : “ಪ್ರಜ್ವಲ್ ರೇವಣ್ಣ ಏನು ಬೇಕಾದರೂ ಹೇಳಿಕೊಳ್ಳಲಿ. ಯಾರ ಬಾಯಿಗೂ ನಾವು ಬೀಗ ಹಾಕಲು ಆಗುವುದಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ಎಸ್ ಐಟಿ ಮುಂದೆ ಶರಣಾಗತಿ ಆಗುತ್ತೇನೆ, ಇದೆಲ್ಲಾ ಕಾಂಗ್ರೆಸ್ ಪಿತೂರಿ ಎಂಬ ಪ್ರಜ್ವಲ್ ರೇವಣ್ಣ ಅವರ ವಿಡಿಯೋ ಬಗ್ಗೆ ಮಾಧ್ಯಮಗಳು ಕೇಳಿದಾಗ ಉತ್ತರಿಸಿದಂತ ಅವರು, “ಪ್ರಜ್ವಲ್ ರೇವಣ್ಣ ಅವರ ವಿಡಿಯೋ ಸಂದೇಶದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಮಾಧ್ಯಮ ಪ್ರತಿನಿಧಿಗಳು ಹೇಳಿದ್ದರಿಂದ ಈ ವಿಚಾರ ತಿಳಿಯಿತು. ಪ್ರಜ್ವಲ್ ಅವರು ಮಾತನಾಡುತ್ತಾರೆ ಎಂದು ನಾನು ಮಾತನಾಡಲು ಆಗುವುದಿಲ್ಲ. ಅವರು ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗದೇ ಬೇರೆ ದಾರಿಯಿಲ್ಲ. ಈ ಪ್ರಕರಣದಲ್ಲಿ ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಬಂದ ವರದಿ ಆಧರಿಸಿ ರಾಹುಲ್ ಗಾಂಧಿ ಅವರು ಮಾತನಾಡಿದ್ದಾರೆ. ರಾಹುಲ್ ಗಾಂಧಿ ವಿಚಾರ ಪ್ರಸ್ತಾಪ ಮಾಡಿರುವ ಪ್ರಜ್ವಲ್ ಗೆ ಕಾಲವೇ ಉತ್ತರ ಕೊಡಲಿದೆ ಎಂದರು. ವಿಧಾನ ಪರಿಷತ್ ಚುನಾವಣಾ ತಯಾರಿ ಬಗ್ಗೆ ಕೇಳಿದಾಗ “ನಮ್ಮ ಸರ್ಕಾರ…

Read More

ನವದೆಹಲಿ: ‘ಸಾಲಗಳು ಮತ್ತು ಮುಂಗಡಗಳು – ಶಾಸನಬದ್ಧ ಮತ್ತು ಇತರ ನಿರ್ಬಂಧಗಳು’ ಕುರಿತ ನಿರ್ದಿಷ್ಟ ನಿರ್ದೇಶನಗಳನ್ನು ಅನುಸರಿಸಲು ವಿಫಲವಾದ ಕಾರಣ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (Reserve Bank of India -RBI)  ಐಸಿಐಸಿಐ ಬ್ಯಾಂಕ್ ಲಿಮಿಟೆಡ್ಗೆ 1.00 ಕೋಟಿ ರೂ.ಗಳ ವಿತ್ತೀಯ ದಂಡವನ್ನು ವಿಧಿಸಿದೆ. ಮೇ 21, 2024 ರಂದು ಹೊರಡಿಸಲಾದ ದಂಡವು ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ, 1949 ರಲ್ಲಿ ನಿಗದಿಪಡಿಸಿದಂತೆ ಆರ್ಬಿಐ ಅಧಿಕಾರದ ಅಡಿಯಲ್ಲಿ ಬರುತ್ತದೆ. “ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಮೇ 21, 2024 ರ ಆದೇಶದ ಮೂಲಕ, ‘ಸಾಲಗಳು ಮತ್ತು ಮುಂಗಡಗಳು – ಶಾಸನಬದ್ಧ ಮತ್ತು ಇತರ ನಿರ್ಬಂಧಗಳು’ ಕುರಿತು ಆರ್ಬಿಐ ಹೊರಡಿಸಿದ ಕೆಲವು ನಿರ್ದೇಶನಗಳನ್ನು ಪಾಲಿಸದ ಕಾರಣ ಐಸಿಐಸಿಐ ಬ್ಯಾಂಕ್ ಲಿಮಿಟೆಡ್ (ಬ್ಯಾಂಕ್) ಗೆ 1.00 ಕೋಟಿ ರೂ.ಗಳ (ಒಂದು ಕೋಟಿ ರೂ. ಮಾತ್ರ) ವಿತ್ತೀಯ ದಂಡವನ್ನು ವಿಧಿಸಿದೆ. ಮಾರ್ಚ್ 31, 2022 ರವರೆಗೆ ಬ್ಯಾಂಕಿನ ಆರ್ಥಿಕ ಸ್ಥಿತಿಯನ್ನು ಮೌಲ್ಯಮಾಪನ ಮಾಡಿದ ಆರ್ಬಿಐನ…

Read More

ಚಿಕ್ಕಮಗಳೂರು: ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮತದಾರರು ತಮ್ಮ ಪರ ಒಲವು ತೋರಿದ್ದಾರೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಗೆದ್ದು, ಶಿಕ್ಷಕರ ಸೇವೆ ಮಾಡೋದು ಖಚಿತ ಅಂತ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ಈ ಸಂಬಂಧ ಚಿಕ್ಕಮಗಳೂರಿನಲ್ಲಿ ವಿಶೇಷ ಸಭೆಯನ್ನು ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾದ ಡಾ. ಕೆ. ಕೆ. ಮಂಜುನಾಥ್ ಕುಮಾರ್ ಅವರು ನಡೆಸಿದರು. ಇದರಲ್ಲಿ ಚಿಕ್ಕಮಗಳೂರಿನ ಎಲ್ಲಾ ಮುಖಂಡರು ಭಾಗವಹಿಸಿದ್ದರು. ಈ ವೇಳೆ ಚಿಕ್ಕಮಗಳೂರು ಶಾಸಕ HD ತಮ್ಮಯ್ಯನವರರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವಿನ ಸನಿಹದಲ್ಲಿ ಇದ್ದಾರೆ. ಎಲ್ಲಾ ಶಿಕ್ಷಕರನ್ನು ಮನಸ್ಸು ಮಾಡಿದರೆ ಅಸಾಧ್ಯವಾದುದನ್ನು ಸಾಧಿಸಬಹುದು ಎಂದರು. ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಕೆ. ಕೆ. ಮಂಜುನಾಥ್ ಕುಮಾರ್ ಮಾತನಾಡಿ, ಶಿಕ್ಷಕರ ಮೇಲೆ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ನಂಬಿಕೆ ಇದ್ದು, ಗೆಲುವಿನ ಎಲ್ಲಾ ಲಕ್ಷಣಗಳು ಕಂಡು ಬರುತ್ತಿವೆ. ನೈರುತ್ಯ ಶಿಕ್ಷಕರ ಕ್ಷೇತ್ರ ವಿಧಾನ ಪರಿಷತ್ ಚುನಾವಣೆಯಲ್ಲಿ ಗೆದ್ದು, ಶಿಕ್ಷಕರ ಸೇವೆ ಮಾಡೋದು…

Read More

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಿರಿಯ ಅಧಿಕಾರಿಗಳ ಹೆಸರು ಬರೆದಿಟ್ಟು ಅಕೌಂಟೆಂಟ್ ಸೂಪರಿಡೆಂಟ್ ಚಂದ್ರಶೇಖರ್ ನೇಣಿಗೆ ಶರಣಾಗಿದ್ದಾರೆ. ಅಲ್ಲದೇ ಸಚಿವ ನಾಗೇಂದ್ರ ಅವರ ಹೆಸರು ಕೂಡ ಬರೆದಿಟ್ಟಿದ್ದಾರೆ. ಈ ಹಿನ್ನಲೆಯಲ್ಲಿ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಬಿಜೆಪಿ ಆಗ್ರಹಿಸಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಕರ್ನಾಟಕವನ್ನು ಲೂಟಿ ಮಾಡುವುದಕ್ಕೆಂದೇ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ಲೂಟಿ ಜತೆಗೆ ಅಧಿಕಾರಿಗಳ ಜೀವವನ್ನು ಬಲಿ ಪಡೆಯುತ್ತಿದೆ ಎಂಬುದಾಗಿ ವಾಗ್ಧಾಳಿ ನಡೆಸಿದೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಲ್ಲಿ ನಡೆದ ₹187.33 ಕೋಟಿ ಹಗರಣ ಸಂಬಂಧ ಸಚಿವ ನಾಗೇಂದ್ರ ಅವರು ಸೇರಿದಂತೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಿರಿಯ ಅಧಿಕಾರಿಗಳ ಹೆಸರು ಬರೆದಿಟ್ಟು ಅಕೌಂಟೆಂಟ್ ಸೂಪರಿಡೆಂಟ್ ಚಂದ್ರಶೇಖರ್ ನೇಣಿಗೆ ಶರಣಾಗಿದ್ದಾರೆ ಎಂದಿದೆ. ಹಗರಣದ ಪ್ರಮುಖ ಆರೋಪಿ ಸಚಿವ ಬಿ. ನಾಗೇಂದ್ರ ಅವರು ಈ ಕೂಡಲೇ ರಾಜೀನಾಮೆ ನೀಡಬೇಕು ಹಾಗೂ ಸಿದ್ಧರಾಮಯ್ಯ ಅವರು ಕೂಡಲೇ ಕಳಂಕಿತ ಸಚಿವರನ್ನು ಸಂಪುಟದಿಂದ ವಜಾಮಾಡಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದೆ. https://twitter.com/BJP4Karnataka/status/1795069287700549784 https://kannadanewsnow.com/kannada/breaking-bhavani-revanna-seeks-anticipatory-bail-in-woman-kidnapping-case/ https://kannadanewsnow.com/kannada/ministers-and-bureaucrats-dont-you-have-sisters-sisters-and-mothers-hd-kumaraswamy/

Read More

ಬೆಂಗಳೂರು: “ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸೋಲಿನ ಹತಾಶೆಯಿಂದಾಗಿ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಮೋಜಿ ಗೌಡ ಅವರ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ” ಎಂದು ಸಚಿವರಾದ ರಾಮಲಿಂಗಾ ರೆಡ್ಡಿ ಅವರು ತಿಳಿಸಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸಚಿವರಾದ ರಾಮಲಿಂಗಾ ರೆಡ್ಡಿ, ಕಾರ್ಯಾಧ್ಯಕ್ಷರಾದ ಜಿ.ಸಿ ಚಂದ್ರಶೇಖರ್, ವಿಧಾನ ಪರಿಷತ್ ಮಾಜಿ ಸಭಾಧ್ಯಕ್ಷರಾದ ವಿ.ಆರ್ ಸುದರ್ಶನ್, ಮಾಜಿ ಸದಸ್ಯ ನಾರಾಯಣಸ್ವಾಮಿ, ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡ ಅವರು ಸೋಮವಾರ ಜಂಟಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಜೂನ್ 3ರಂದು ನಡೆಯಲಿರುವ ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯಾಗಿ ರಾಮೋಜಿ ಗೌಡರು ಸ್ಪರ್ಧಿಸಿದ್ದಾರೆ. ಈ ಬಾರಿ ಅವರು ಮೊದಲ ಸ್ಥಾನ ಪಡೆಯುವ ವಿಶ್ವಾಸವಿದೆ. ವಿರೋಧ ಪಕ್ಷದವರಿಗೆ ಇದನ್ನು ಅರಗಿಸಿಕೊಳ್ಳಲಾಗದೇ ಅಪಪ್ರಚಾರ ಮಾಡುತ್ತಿದ್ದಾರೆ ಎಂದರು. ಸಾಮಾನ್ಯವಾಗಿ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುತ್ತಿರಲಿಲ್ಲ. ಇತ್ತೀಚೆಗೆ ಮಧು ಮಾದೇಗೌಡರು, ಪ್ರಕಾಶ್ ಹುಕ್ಕೇರಿ ಗೆದ್ದಿದ್ದಾರೆ. ಈಗ ಮೂರು ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದಲ್ಲಿ ಚುನಾವಣೆ ನಡೆಯುತ್ತಿದ್ದು,…

Read More

ಮುಂಬೈ: ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ತಾಜ್ ಹೋಟೆಲ್ ಸ್ಫೋಟಿಸುವುದಾಗಿ ಮುಂಬೈ ಪೊಲೀಸ್ ಕಂಟ್ರೋಲ್ ಗೆ ಸೋಮವಾರ ಬಾಂಬ್ ಬೆದರಿಕೆ ಬಂದಿದೆ. ಮುಂಬೈ ಪೊಲೀಸರ ನಿಯಂತ್ರಣ ಕೊಠಡಿಗೆ ಮಧ್ಯಾಹ್ನದ ವೇಳೆಗೆ ಬೆದರಿಕೆ ಕರೆ ಬಂದಿದೆ. ಮುಂಬೈನ ತಾಜ್ ಹೋಟೆಲ್ ಮತ್ತು ವಿಮಾನ ನಿಲ್ದಾಣದಲ್ಲಿ ಬಾಂಬ್ಗಳನ್ನು ಇರಿಸಲಾಗಿದೆ ಮತ್ತು ಕರೆಯನ್ನು ಕಡಿತಗೊಳಿಸಲಾಗಿದೆ ಎಂದು ಕರೆ ಮಾಡಿದ ವ್ಯಕ್ತಿ ಪೊಲೀಸರಿಗೆ ತಿಳಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ. ಬೆದರಿಕೆಯ ಗಂಭೀರತೆಯನ್ನು ಪರಿಗಣಿಸಿದ ಪೊಲೀಸರು ಹೋಟೆಲ್ ಮತ್ತು ವಿಮಾನ ನಿಲ್ದಾಣದಲ್ಲಿ ಶೋಧ ನಡೆಸಿದರು. ಆದರೆ ಅಲ್ಲಿ ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ ಎಂದು ಅವರು ಹೇಳಿದರು. ಬಾಂಬ್ ಬೆದರಿಕೆ ಕರೆ ಉತ್ತರ ಪ್ರದೇಶದಿಂದ ಬಂದಿದೆ ಮತ್ತು ಕರೆ ಮಾಡಿದವರನ್ನು ಬಂಧಿಸೋ ಪ್ರಕ್ರಿಯೆ ನಡೆಯುತ್ತಿದೆ ಎಂದು ಅವರು ಹೇಳಿದರು. https://kannadanewsnow.com/kannada/breaking-bhavani-revanna-seeks-anticipatory-bail-in-woman-kidnapping-case/ https://kannadanewsnow.com/kannada/ministers-and-bureaucrats-dont-you-have-sisters-sisters-and-mothers-hd-kumaraswamy/

Read More

ಬೆಂಗಳೂರು : “ಆರು ವಿಧಾನ ಪರಿಷತ್ ಕ್ಷೇತ್ರಗಳ ಚುನಾವಣೆಯಲ್ಲಿ ಶಾಸಕರು, ಸಚಿವರು ಹಾಗೂ ಮುಖಂಡರು ಒಟ್ಟಾಗಿ ಜವಾಬ್ದಾರಿ ತೆಗೆದುಕೊಂಡು ಚುನಾವಣೆ ನಡೆಸುವಂತೆ ಸೂಚನೆ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದರು. ಕೆಪಿಸಿಸಿ ಕಚೇರಿಯಲ್ಲಿ ಪರಿಷತ್ ಚುನಾವಣೆ ಸಂಬಂಧ ಜೂಮ್ ವಿಡಿಯೋ ಸಂವಾದ ಮೂಲಕ ಪಕ್ಷದ ಪದಾಧಿಕಾರಿಗಳ ಜತೆ ಸೋಮವಾರ ಸಭೆ ನಡೆಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಸರ್ಕಾರ ಪದವೀಧರರ, ಶಿಕ್ಷಕರ ಮತ್ತು ರಾಜ್ಯದ ಪ್ರಗತಿಗೆ ಎಲ್ಲಾ ರೀತಿಯ ಕೆಲಸ ಮಾಡುತ್ತಿದೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಎಲ್ಲರೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಬೇಕು ಎಂದು ಮನವಿ ಮಾಡುತ್ತೇನೆ. ಶಾಸಕರು, ಸಚಿವರು ಹಾಗೂ ಮುಖಂಡರು ಪಕ್ಷದ ಅಭ್ಯರ್ಥಿಗಳ ಪರವಾಗಿ ಹೆಚ್ಚಿನ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದ್ದೇನೆ ಎಂದರು. ಎಸ್ ಐಟಿ ಮುಂದೆ ಶರಣಾಗುತ್ತೇನೆ, ಇದೆಲ್ಲಾ ಕಾಂಗ್ರೆಸ್ ಪಿತೂರಿ ಎಂಬ ಪ್ರಜ್ವಲ್ ರೇವಣ್ಣ ಅವರ ವಿಡಿಯೋ ಬಗ್ಗೆ ಕೇಳಿದಾಗ, “ಪ್ರಜ್ವಲ್ ರೇವಣ್ಣ ಅವರು ವಿಚಾರಣೆಗೆ ಹಾಜರಾಗದೇ…

Read More