Author: kannadanewsnow09

ಬಹಳಷ್ಟು ಜನರಿಗೆ ಹಣ ಗಳಿಸುವ ಆಸೆ ಇರುತ್ತದೆ. ಮನಸ್ಸಿನಲ್ಲಿ ಯೋಚಿಸೋಣ. ಇಂದೇ ಈ ಕೆಲಸ ಮಾಡಿ ಈ ಹಣವನ್ನು ಸಂಪಾದಿಸಿ. ಆದರೆ, ಅದು ಆಗುವುದಿಲ್ಲ. ಮುಂದಿನ ತಿಂಗಳಲ್ಲಿ ಈ ಕಾಮಗಾರಿ ಆರಂಭಿಸಬೇಕು. ಈ ವ್ಯವಹಾರವನ್ನು ಪ್ರಾರಂಭಿಸಲು ಯೋಚಿಸೋಣ. ಆದರೆ ಅದು ಕೂಡ ಆಗುವುದಿಲ್ಲ. ಆದಾಯ ಅರಸಿ ನಾಯಿಯಂತೆ ಅಲೆದಾಡಿದರೂ ಆದಾಯ ಕೈಗೆ ಬರುವುದಿಲ್ಲ. ಪ್ರಯತ್ನಗಳು ವಿಫಲವಾಗಿವೆ. ಉಳಿದಿರುವುದು ಕಷ್ಟ ಮಾತ್ರ. ಸುಮ್ಮನೆ ಸುಸ್ತಾಗಿದೆ. ಮನಸ್ಸಿನಲ್ಲಿ ಹಣ ಗಳಿಸುವ ಆಸೆ ತುಂಬಾ ಇರುತ್ತದೆ. ಆದರೆ ಅದೆಲ್ಲವನ್ನೂ ಪೂರೈಸಲು ಸರಿಯಾದ ಸಮಯ ಮತ್ತು ಅವಧಿ ಬರುವುದಿಲ್ಲ ಎಂದು ದುಃಖಿಸುವವರು ಈ ಪರಿಹಾರವನ್ನು ಪ್ರಯತ್ನಿಸಬಹುದು. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ…

Read More

ಬೆಂಗಳೂರು: ಗೃಹಲಕ್ಮೀ ಯೋಜನೆ ಹಣದಿಂದ ಮಹಿಳೆಯರಿಗೆ ಅನೇಕ ಅನುಕೂಲವಾಗಿದೆ. ಗೃಹಲಕ್ಷ್ಮೀ ಹಣದಿಂದಲೇ ಮಹಿಳೆಯೊಬ್ಬರು ಪ್ರಿಡ್ಜ್ ಖರೀದಿಸಿದ್ದರು. ಆ ಬಳಿಕ ಟಿವಿ ಕೂಡ ಖರೀದಿಸಿ ಮಹಿಳೆ ಸಂತಸ ಹೊರ ಹಾಕಿದ್ದರು. ಈಗ ಮಹಿಳೆಯೊಬ್ಬರು ಹೊಸ ಮೊಬೈಲ್ ಕೂಡ ಖರೀದಿಸಿದ್ದಾರೆ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಎಕ್ಸ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ಹಾವೇರಿ ಜಿಲ್ಲೆಯ ನಿವಾಸಿ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯೊಬ್ಬರು ಪ್ರತಿ ತಿಂಗಳ ಹಣವನ್ನು ಕೂಡಿಟ್ಟು ತಮ್ಮ ಇಷ್ಟದ ಮೊಬೈಲ್ ಖರೀದಿಸಿ, ನನ್ನ ಫೋಟೋವನ್ನು ವಾಲ್ ಪೇಪರ್‌ನಲ್ಲಿರಿ ಸಂಭ್ರಮಿಸಿದ್ದಾರೆ. ಮೊನ್ನೆ ಹಾವೇರಿಯಲ್ಲಿ ನಡೆದ ಸಮಾವೇಶಕ್ಕೆ ಹೊಸ ಮೊಬೈಲ್‌ನೊಂದಿಗೆ ಬಂದಾಗ ಅವರ ಖುಷಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಗೃಹಲಕ್ಷ್ಮಿ ಯೋಜನೆ ಬಡವರ ಮನೆಯ ಹಸಿವು ನೀಗಿಸುತ್ತಿರುವುದು ಮಾತ್ರವಲ್ಲ, ನಾಡಿನ ಲಕ್ಷಾಂತರ ತಾಯಂದಿರು, ಅಕ್ಕತಂಗಿಯರ ಕನಸುಗಳನ್ನು ನನಸಾಗಿಸಿದೆ. ಕೆಲವರು ಟಿ.ವಿ ಖರೀದಿಸಿದರೆ, ಮತ್ತೆ ಕೆಲವರು ಮೊಬೈಲ್, ಫ್ರಿಡ್ಜ್, ಬಟ್ಟೆಬರೆ ಹೀಗೆ ತಿಂಗಳ ಹಣ ಕೂಡಿಟ್ಟು ಇಷ್ಟದ ವಸ್ತು ಖರೀದಿಸುತ್ತಿದ್ದಾರೆ. ಬಡಜನರ ಬದುಕಿಗೆ ನೆರವಾಗಬೇಕು, ನೊಂದವರ ಬಾಳಲ್ಲಿ ನೆಮ್ಮದಿ ಮೂಡಿಸಬೇಕು…

Read More

ನಮ್ಮ ಸುತ್ತಲೂ ಒಂದಷ್ಟು ಜನ ಇರುತ್ತಾರೆ. ಕೆಲಸದ ಸ್ಥಳದಲ್ಲಿ, ವ್ಯಾಪಾರದ ಸ್ಥಳದಲ್ಲಿ, ಮನೆಯಲ್ಲಿ ಅಥವಾ ನೆರೆಹೊರೆಯಲ್ಲಿ ಅವರು ನಮ್ಮ ಬಗ್ಗೆ ಸುಳ್ಳು ವದಂತಿಗಳನ್ನು ಇತರರಿಗೆ ಹರಡುತ್ತಾರೆ. ಶತ್ರುಗಳಿಗೆ ಬೇಕಾಗಿರುವುದು ಒಂದೇ. ಹೇಗಾದರೂ ಮಾಡಿ ನಮಗೆ ಕೆಟ್ಟ ಹೆಸರು ಬರಬೇಕು. ಹೇಗಾದರೂ ತನ್ನ ಹೆಸರಿಗೆ ಹಾನಿ ಮಾಡಲು ಕೋಣೆಯ ಬಗ್ಗೆ ಯೋಚಿಸಿ. ಅಂತಹ ಶತ್ರುಗಳನ್ನು ನಾವು ಮೌನಗೊಳಿಸಲು ಸಾಧ್ಯವಿಲ್ಲ. ಕೆಲಸದ ಸ್ಥಳದಲ್ಲಿ, ಅವರು ನಮ್ಮನ್ನು ಮೇಲಧಿಕಾರಿಗಳಿಗೆ ತಪ್ಪಾಗಿ ನಿರೂಪಿಸುತ್ತಾರೆ ಮತ್ತು ನಮ್ಮ ಮೇಲೆ ದೊಡ್ಡ ಕಪ್ಪು ಚುಕ್ಕೆ ಮಾಡುತ್ತಾರೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ…

Read More

ಹೊಸಪೇಟೆ: ಬಿಜೆಪಿ ಕರ್ನಾಟಕದಲ್ಲಿ ವಿಕಾಸದ ಬೆಳೆ ಬೆಳೆಯಲು ಪ್ರಯತ್ನ ಮಾಡುತ್ತಿದೆ. ಆದ್ರೇ ಕಾಂಗ್ರೆಸ್ ಅದನ್ನು ನಾಶ ಮಾಡಲು ಪ್ರಯತ್ನಿಸುತ್ತಿದೆ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿಯವರು ವಾಗ್ಧಾಳಿ ನಡೆಸಿದರು. ಹೊಸಪೇಟೆಯಲ್ಲಿ ಇಂದು ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಅವರ ಹತ್ಯೆಯಾಯಿತು. ನೇಹಾ ಹಿರೇಮಠ ಅವರ ಇಡೀ ಕುಟುಂಬವೇ ಆತಂಕದಲ್ಲಿ ಕಾಲ ಕಳೆಯುವಂತಾಗಿದೆ. ಅಷ್ಟಕ್ಕೂ, ನೇಹಾ ಹಿರೇಮಠ ಅವರ ತಂದೆ ಕಾಂಗ್ರೆಸ್‌ ಕಾರ್ಯಕರ್ತರಾಗಿದ್ದಾರೆ. ಕಾಂಗ್ರೆಸ್‌ ಆಡಳಿತದ ರಾಜ್ಯಗಳಲ್ಲಿ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ನೇಹಾ ಹಿರೇಮಠ ಹತ್ಯೆಯಂತಹ ಪ್ರಕರಣಗಳು ಎಲ್ಲೂ ನಡೆಯಬಾರದು ಎಂದರು. ಕರ್ನಾಟಕದಲ್ಲಿ ವಿಕಾಸದ ಬೆಳೆಯನ್ನು ಬೆಳೆಯೋದಕ್ಕೆ ಬಿಜೆಪಿ ಪ್ರಯತ್ನಿಸುತ್ತಿದೆ. ಆದ್ರೇ ಕಾಂಗ್ರೆಸ್ ಮಾತ್ರ ಅದನ್ನು ನಾಶ ಮಾಡೋದಕ್ಕೆ ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ಅಪರಾಧ, ಭಯೋತ್ಪಾನೆಯನ್ನೇ ವೋಟ್ ಬ್ಯಾಂಕ್ ರೀತಿ ನೋಡ್ತಿದೆ. ಪಿಎಫ್ಐ ಎಷ್ಟು ಖತರ್ನಾಕ್ ಎಂಬುದು ಸಣ್ಣ ಮಕ್ಕಳಿಗೂ ಗೊತ್ತಿದೆ. ಪಿಎಫ್ಐ ಸಂಘಟನೆಯನ್ನು ಬುಡ ಸಮೇತ ಕಿತ್ತಹಾಕುತ್ತೇವೆ ಎಂದರು. https://kannadanewsnow.com/kannada/if-india-is-given-power-one-pm-a-year-pm-modi/ https://kannadanewsnow.com/kannada/hassan-pen-drive-case-state-govt-orders-formation-of-sit-team-to-probe/

Read More

ಬೆಂಗಳೂರು: ಕರ್ನಾಟಕದಲ್ಲಿ ಎರಡೂವರೆ ವರ್ಷದ ಆಡಳಿತ ಸಂಬಂಧ ಸಮರ ಮುಂದುವರೆದಿದೆ. ಇಂಡಿಯಾ ಒಕ್ಕೂಟದಲ್ಲಿ ನಾಯಕ ಯಾರೆಂಬ ಸ್ಪಷ್ಟತೆಯೇ ಇಲ್ಲ. ಎಲ್ಲರನ್ನೂ ಸಂತೋಷದಲ್ಲಿ ಇಡಲು ಒಂದು ವರ್ಷಕ್ಕೊಬ್ಬರನ್ನು ಪ್ರಧಾನಿ ಮಾಡುವ ಚಿಂತನೆ ಇಂಡಿ ಒಕ್ಕೂಟದ್ದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಿಳಿಸಿದರು. ದಾವಣಗೆರೆಯಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದ ಅವರು, ಇಂಥವರಿಗಾಗಿ ಮತವನ್ನು ಹಾಳು ಮಾಡಬೇಕೇ ಎಂದು ಪ್ರಶ್ನಿಸಿದರು. ಮೌಲ್ಯಯುತ ಮತವನ್ನು ಹಾಳು ಮಾಡದಿರಿ ಎಂದು ವಿನಂತಿಸಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಎಸ್‍ಸಿ, ಎಸ್‍ಟಿಗಳಿಗಾಗಿ ಮೀಸಲಿಟ್ಟ 11 ಸಾವಿರ ಕೋಟಿ ಹಣವನ್ನು ಬೇರೆಡೆ ವರ್ಗಾಯಿಸಿದೆ. ಕಿಸಾನ್ ಸಮ್ಮಾನ್ ನಿಧಿಯಡಿ ಬಿಜೆಪಿ ಸರಕಾರ 4 ಸಾವಿರ ಕೊಡುತ್ತಿತ್ತು. ಆ 4 ಸಾವಿರ ಕೊಡುವುದನ್ನು ಕಾಂಗ್ರೆಸ್ ಸರಕಾರ ರದ್ದು ಮಾಡಿತು. ಈಗ ಕೇವಲ 6 ಸಾವಿರ ಮಾತ್ರ ಸಿಗುತ್ತಿದೆ. ಕಾಂಗ್ರೆಸ್ಸಿನವರಿಗೆ ರೈತರ ಮೇಲೆ ದ್ವೇಷ ಇದೆಯೇ? ಎಂದು ಕೇಳಿದರು. ಒಬಿಸಿ ಮೀಸಲಾತಿಯಡಿ ಅಲ್ಪಸಂಖ್ಯಾತರನ್ನು ತಂದಿದೆ ಎಂದು ಆಕ್ಷೇಪಿಸಿದರು. ಪಿತ್ರಾರ್ಜಿತ ಆಸ್ತಿಗೂ ತೆರಿಗೆ ಕಟ್ಟುವಂತೆ ಸೂಚಿಸುವ…

Read More

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ. ಇಲ್ಲಿ ಭರ್ಜರಿ ಬಹುಮತದಿಂದ ಕಾಂಗ್ರೆಸ್ ಗೆಲ್ಲಿಸಿ. ಹುಬ್ಬಳ್ಳಿಯಲ್ಲಿ ಸೋತಿದ್ದ ಜಗದೀಶ್ ಶೆಟ್ಟರ್ ಅವರನ್ನು ಬೆಳಗಾವಿಯಲ್ಲೂ ಸೋಲಿಸಿ ವಾಪಾಸ್ ಕಳುಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಮೃಣಾಳ್ ಹೆಬ್ಬಾಳ್ಕರ್ ಗೆಲುವಿನ ಸಂದೇಶ ನೀಡಲು ಸಂಘಟಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯರೇ ಚುನಾವಣೆಗೆ ನಿಂತಿದ್ದಾರೆ ಅಂದುಕೊಂಡು ಮತ ಹಾಕಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದಾರೆ: ಇವರ ಪುತ್ರನನ್ನು ಲೋಕಸಭೆಯಲ್ಲಿ ಗೆಲ್ಲಿಸಿದರೆ ಜಿಲ್ಲೆಯ ಅಭಿವೃದ್ಧಿ ಹೆಚ್ಚಾಗತ್ತೆ ಎಂದರು. ರಾಜ್ಯಕ್ಕೆ ಬರೋದು, ಸುಳ್ಳು ಹೇಳಿ ಓಡೋಗೋದು ಮೋದಿ ಬೆಳಗಾವಿಗೆ ಬಂದು ಭಯಾನಕ ಹಸೀ ಸುಳ್ಳು ಹೇಳಿ ಹೋಗಿದ್ದಾರೆ. ಪ್ರತೀ ಬಾರಿ ರಾಜ್ಯಕ್ಕೆ ಬರೋದು, ಸುಳ್ಳು ಹೇಳಿ ಹೋಗೋದೇ ಆಯ್ತು. ನಾವು ಶಿವಾಜಿ ಮತ್ತು ಕಿತ್ತೂರು ರಾಣಿ ಚನ್ನಮ್ಮ ಅವರಿಗೆ…

Read More

ಬೆಂಗಳೂರು: ಬರ ಪರಿಹಾರ ವಿಷಯದಲ್ಲಿ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರಕಾರದಿಂದಲೇ ರಾಜ್ಯಕ್ಕೆ ಹೆಚ್ಚು ಅನ್ಯಾಯ ಆಗಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ದೂರಿದರು. ಬೆಂಗಳೂರಿನಲ್ಲಿ ಭಾನುವಾರ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದರು ಅವರು; ಅತ್ಯಲ್ಪ ಪರಿಹಾರ ಕೊಟ್ಟು ರಾಜ್ಯದ ಜನರಿಗೆ ವಂಚನೆ ಎಸಗಿದ್ದು ಯುಪಿಎ ಸರಕಾರ ಎಂದರು. ಕೇಂದ್ರ ಸರಕಾರ ಬರ ಪರಿಹಾರಕ್ಕಾಗಿ ಕಡಿಮೆ ಹಣ ಕೊಟ್ಟಿದೆ ಎಂದು ಹುಯಿಲೆಬ್ಬಿಸುತ್ತಿರುವ ಕಾಂಗ್ರೆಸ್‌ ಸರಕಾರದ ನಡೆಯನ್ನು ಕಟುವಾಗಿ ಟೀಕಿಸಿದ ಮಾಜಿ ಮುಖ್ಯಮಂತ್ರಿಗಳು; NDRF ಮಾರ್ಗಸೂಚಿ ಪ್ರಕಾರ ₹4,860 ಕೋಟಿ ಕೊಟ್ಟರೆ ಸಾಕು ಎಂದು ಮುಖ್ಯಮಂತ್ರಿಗಳು ಹೇಳಿದ್ದರು. ಈಗ ಕೇಂದ್ರ ಸರಕಾರ ₹3,454 ಕೋಟಿ ಬರ ಪರಿಹಾರ ಬಿಡುಗಡೆ ಮಾಡಿದೆ. ಈಗ ನೋಡಿದರೆ ನಾವು ₹18172 ಕೋಟಿ ಕೇಳಿದ್ದು ಎಂದು ಹೇಳುತ್ತಿದ್ದಾರೆ. ಇವರು ಪದೇಪದೆ ಕೇಂದ್ರ ಸರಕಾರದ ಮೇಲೆ ಗೂಭೆ ಕೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದರು. ನನಗಿರುವ ಮಾಹಿತಿ ಪ್ರಕಾರ ಮನಮೋಹನ್ ಸಿಂಗ್ ಅವರ ಯುಪಿಎ ಸರಕಾರದ 2004ರಿಂದ…

Read More

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಸಂತ್ರಸ್ತ ಮಹಿಳೆ ನೀಡಿದಂತ ದೂರಿನ ಹಿನ್ನಲೆಯಲ್ಲಿ, ಅವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಪ್ರಜ್ವಲ್ ಬಳಿಕ ತಂದೆ ಹೆಚ್.ಡಿ ರೇವಣ್ಣ ಅವರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು, ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಿ ಆದೇಶಿಸಿದೆ. ಈ ನಡುವೆ ತನಗೆ ಜೀವ ಬೆದರಿಕೆ ಹಾಕಿ ಲೈಂಗಿಕವಾಗಿ ಶೋಷಿಸಿದ್ದಾರೆ ಎಂದು ಆರೋಪಿಸಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಸಂತ್ರಸ್ತೆಯೊಬ್ಬರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ಈ ದೂರು ಆಧರಿಸಿ, ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ಎಫ್ಐಆರ್ ದಾಖಲಾಗಿದೆ. ಸಂತ್ರಸ್ತೆಯು ಶನಿವಾರ ಮಧ್ಯಾಹ್ನ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರನ್ನು ಭೇಟಿಯಾಗಿ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಸಂತ್ರಸ್ತೆಯ ದೂರು ಆಧರಿಸಿ ಸೂಕ್ತ ತನಿಖೆ ನಡೆಸುವಂತೆ…

Read More

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದ ತಿರುವಿನಲ್ಲಿ 100 ಅಡಿ ಕಂದಕಕ್ಕೆ ಬಸ್ ಉರುಳಿ ಬಿದ್ದಿದೆ. ಈ ಪರಿಣಾಮ 23ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿರೋ ಘಟನೆ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಕ್ಕೆ ಜನರನ್ನು ಕರೆದೊಯ್ದಿದ್ದಂತ ಬಸ್ ಒಂದು ಉರುಳಿ ಬಿದ್ದಿದೆ. ಸುಮಾರು 100 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ, 23 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದರೇ, ಆರು ಜನರು ಗಂಭೀರವಾಗಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಪ್ರವಾಸಿ ಬಸ್ ಉರುಳಿ ಬಿದ್ದು ಗಾಯಗೊಂಡ ಪ್ರಯಾಣಿಕರನ್ನು ಚಿಕ್ಕಮಗಳೂರಿನ ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಂದಹಾಗೇ ತುಮಕೂರು ಜಿಲ್ಲೆಯ ಶಿರಾ ತಾಲೂಕಿನಿಂದ ಚಿಕ್ಕಮಗಳೂರಿನ ಮಾಣಿಕ್ಯಧಾರ, ದತ್ತಪೀಠ, ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಜನರು ತೆರಳಿದ್ದರು. ಈ ವೇಳೆಯಲ್ಲಿ ದತ್ತಪೀಠ-ಮಾಣಿಕ್ಯಧಾರ ಮಾರ್ಗ ಮಧ್ಯೆ ಈ ದುರ್ಘಟನೆ ನಡೆದಿದೆ. https://kannadanewsnow.com/kannada/hassan-pornographic-video-case-demon-should-be-punished-for-not-sparing-his-grandmother-says-bhavya-narasimhamurthy/ https://kannadanewsnow.com/kannada/congresss-prince-insults-our-maharajah-forgets-nawabs-atrocities-pm-modi/

Read More

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಮಾಡಿದ್ದು ಇಡೀ ಭಾರತದ ಇತಿಹಾಸದಲ್ಲೇ ಅತ್ಯಂತ ಕ್ರೌರ್ಯವಾದ ಘಟನೆಯಾಗಿದೆ. ಪ್ರಜ್ವಲ್ ರೇವಣ್ಣ ಮಾಡಿದ ದೌರ್ಜನ್ಯ ಯಾವ ಜನಪ್ರತಿನಿಧಿಯೂ ಮಾಡಿಲ್ಲ. ಅತ್ಯಾಚಾರಕ್ಕೆ ಒಳಗಾದ ಸಾವಿರಾರು ಹೆಣ್ಣುಮಕ್ಕಳು ಧ್ವನಿ ಇಲ್ಲದವರು. ಸಂಸದ ಪ್ರಜ್ವಲ್ ರೇವಣ್ಣ ಅಡುಗೆ ಕೆಲಸ ಮಾಡೋ ಅಜ್ಜಿಯನ್ನೂ ಬಿಟ್ಟಿಲ್ಲ. ಇಂತಹ ರಾಕ್ಷಸನಿಗೆ ಶಿಕ್ಷೆಯಾಗಲಿ. ಅದು ಬೇರೆಯವರಿಗೂ ಒಂದು ಪಾಠವಾಗಬೇಕು ಎಂಬುದಾಗಿ ಕಾಂಗ್ರೆಸ್ ವಕ್ತಾರೆ ಭವ್ಯ ನರಸಿಂಹಮೂರ್ತಿ ಒತ್ತಾಯಿಸಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಹೆಣ್ಣಿಗೆ ಯಾವುದೇ ಜಾತಿ, ಧರ್ಮ ಎಂಬುದಿಲ್ಲ. ನಾವು ಹೆಣ್ಣುಮಕ್ಕಳ ಪರವಾಗಿ ಮಾತನಾಡುತ್ತೇವೆ. ಬಿಜೆಪಿಯಂತೆ ಕೇವಲ ಪಕ್ಷಪಾತಿಗಳಾಗಿ ಮಾತನಾಡುವುದಿಲ್ಲ. ನಮಗೆ ನೇಹಾ, ರುಕ್ಷನಾ ಹಾಗೂ ಈ ನೀಚ ಸಂಸದನಿಂದ ಶೋಷಣೆಗೆ ಒಳಗಾಗಿರುವ ಎಲ್ಲಾ ಹೆಣ್ಣುಮಕ್ಕಳ ಪರವಾಗಿ ನಮ್ಮದು ಒಂದೇ ಹೋರಾಟದ ದನಿ ಎಂದರು. ಪ್ರಜ್ವಲ್ ರೇವಣ್ಣ ನಡೆಸಿರುವ ಕೃತ್ಯ ಇಡೀ ದೇಶದಲ್ಲೆ ಯಾವ ಜನಪ್ರತಿನಿದಿಯೂ ನಡೆಸದ ಕೃತ್ಯ. ಶೋಷಣೆಗೆ ಒಳಗಾಗಿರುವ ಮಹಿಳೆಯರು ದನಿ ಇಲ್ಲದ ಮಹಿಳೆಯರು. ಅವರ ದನಿಯಾಗಿ ನಾವು ಇಂದು…

Read More