Author: kannadanewsnow09

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಮರಸ ಗ್ರಾಮದಲ್ಲಿ ಅಂಗಡಿಯೊಂದರಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಮಾಹಿತಿ ಆಧರಿಸಿ, ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ, ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಅಬಕಾರಿ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಮರಸ ಗ್ರಾಮದ ಅಂಗಡಿಯೊಂದರಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಂತ ಮಾಹಿತಿ ಆಧರಿಸಿ ಅಬಕಾರಿ ಇನ್ಸ್ ಪೆಕ್ಟರ್ ಸಂದೀಪ್ ಕುಮಾರ್ ನೇತೃತ್ವದಲ್ಲಿ ದಾಳಿಯನ್ನು ನಡೆಸಲಾಗಿದೆ. ಈ ದಾಳಿಯ ವೇಳೆಯಲ್ಲಿ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡಲು ಇರಿಸಲಾಗಿದ್ದಂತ 22 ಟೆಟ್ರಾ ಪ್ಯಾಕೇಟ್ ಅಂದರೆ 1.8 ಲೀಟರ್ ಮದ್ಯವನ್ನು ಸೀಜ್ ಮಾಡಿದ್ದಾರೆ. ಈ ಸಂಬಂಧ ಅಂಗಡಿಯ ಮಾಲೀಕರನ್ನು ವಶಕ್ಕೆ ಪಡೆದು, ಆ ಬಳಿಕ ವಿಚಾರಣೆ ನಡೆಸಿ, ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಈ ಮೂಲಕ ಮರಸ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದವರಿಗೆ ಬಿಗ್ ಶಾಕ್ ಅನ್ನು ಸಾಗರ ತಾಲ್ಲೂಕಿನ ಅಬಕಾರಿ ಇನ್ಸ್ ಪೆಕ್ಟರ್ ಸಂದೀಪ್ ಕುಮಾರ್ ನೀಡಿದ್ದಾರೆ. ಇಂದು ನಡೆದಂತ ಈ…

Read More

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗಿದೆ. ನವೆಂಬರ್.16, 2024ರಂದು ಮತದಾನ ನಡೆಯಲಿದೆ. ಅಂದೇ ಮತಏಣಿಕೆ ನಡೆದು, ಫಲಿತಾಂಶ ಪ್ರಕಟಿಸುವುದಾಗಿ ಚುನಾವಣಾಧಿಕಾರಿ ತಿಳಿಸಿದ್ದಾರೆ. ಈ ಕುರಿತಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಚುನಾವಣಾಧಿಕಾರಿ ಎ.ಹನುಮರಸಯ್ಯ ಅವರು ಚುನಾವಣಾ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-29ನೇ ಅವಧಿಯ ಎಲ್ಲಾ ಹಂತದ ಚುನಾವಣೆ ಪ್ರಕ್ರಿಯೆಗಳು ಚಾಲ್ತಿಯಲ್ಲಿದೆ. ಸಂಘದ ತಾಲ್ಲೂಕು ಶಾಖೆ, ಯೋಜನಾ ಶಾಖೆ, ಜಿಲ್ಲಾ ಶಾಖೆಗಳ ನಿರ್ದೇಶಕರು ಮತ್ತು ಪದಾಧಿಕಾರಿಗಳ ಚುನಾವಣೆ ಹಾಗೂ ಬೆಂಗಳೂರು ನಗರ ಜಿಲ್ಲೆಯ ರಾಜ್ಯ ಪರಿಷತ್ ಸದಸ್ಯರ ಮತ್ತು ರಾಜ್ಯ ಸಂಘದ ಪದಾಧಿಕಾರಿಗಳ ಚುನಾವಣೆಗಳನ್ನು ಈ ಕೆಳಕಂಡಂತೆ ಚುನಾವಣಾ ವೇಳಾಪಟ್ಟಿಯಂತೆ ನಡೆಸುವುದಾಗಿ ತಿಳಿಸಿದ್ದಾರೆ. ಹೀಗಿದೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣಾ ವೇಳಾಪಟ್ಟಿ ತಾಲ್ಲೂಕು ಶಾಖೆ ಹಾಗೂ ಯೋಜನಾ ಶಾಖೆಗಳ ಕಾರ್ಯಕಾರಿ ಸಮಿತಿಯ ನಿರ್ದೇಶಕರ ಸ್ಥಾನಗಳಿಗೆ ದಿನಾಂಕ 09-10-2024ರಿಂದ ದಿನಾಂಕ 28-10-2024ರವರೆಗೆ ಚುನಾವಣೆ ನಡೆಯಲಿದೆ.…

Read More

ನವದೆಹಲಿ: ತರಬೇತಿ ವೇಳೆ ಕೈಗೆ ಗಾಯವಾಗಿದ್ದರೂ ಡೈಮಂಡ್ ಲೀಗ್ ಫೈನಲ್ನಲ್ಲಿ ಸ್ಪರ್ಧಿಸಿದ್ದಾಗಿ ನೀರಜ್ ಚೋಪ್ರಾ ರವಿವಾರ (ಸೆ.15) ಬಹಿರಂಗಪಡಿಸಿದ್ದಾರೆ. ಶನಿವಾರ ಬ್ರಸೆಲ್ಸ್ನಲ್ಲಿ ನಡೆದ ಡೈಮಂಡ್ ಲೀಗ್ ಪ್ರಶಸ್ತಿಯನ್ನು ಗೆಲ್ಲುವ ಸಮೀಪಕ್ಕೆ ಬಂದ ಚೋಪ್ರಾ 87.86 ಮೀಟರ್ ಎಸೆಯುವ ಮೂಲಕ ಸತತ ಎರಡನೇ ವರ್ಷ ರನ್ನರ್ ಅಪ್ ಸ್ಥಾನ ಪಡೆದರು. “ಸೋಮವಾರ, ಅಭ್ಯಾಸದ ಸಮಯದಲ್ಲಿ ನಾನು ಗಾಯಗೊಂಡಿದ್ದೇನೆ ಮತ್ತು ಎಕ್ಸ್-ರೇಗಳು ನನ್ನ ಎಡಗೈಯಲ್ಲಿ ನಾಲ್ಕನೇ ಮೆಟಾಕಾರ್ಪಲ್ ಮುರಿದಿದೆ ಎಂದು ತೋರಿಸಿದೆ. ಇದು ನನಗೆ ಮತ್ತೊಂದು ನೋವಿನ ಸವಾಲಾಗಿತ್ತು. ಆದರೆ ನನ್ನ ತಂಡದ ಸಹಾಯದಿಂದ ನಾನು ಬ್ರಸೆಲ್ಸ್ನಲ್ಲಿ ಭಾಗವಹಿಸಲು ಸಾಧ್ಯವಾಯಿತು, “ಎಂದು 26 ವರ್ಷದ ಆಟಗಾರ ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್ನಲ್ಲಿ ಹೇಳಿದರು. https://twitter.com/Neeraj_chopra1/status/1835263954349941036 ಇದು ವರ್ಷದ ಕೊನೆಯ ಸ್ಪರ್ಧೆಯಾಗಿತ್ತು.  ನನ್ನ ಋತುವನ್ನು ಟ್ರ್ಯಾಕ್ನಲ್ಲಿ ಕೊನೆಗೊಳಿಸಲು ನಾನು ಬಯಸಿದ್ದೆ. ನನ್ನ ಸ್ವಂತ ನಿರೀಕ್ಷೆಗಳನ್ನು ಪೂರೈಸಲು ನನಗೆ ಸಾಧ್ಯವಾಗದಿದ್ದರೂ, ಇದು ನಾನು ಬಹಳಷ್ಟು ಕಲಿತ ಋತು ಎಂದು ನಾನು ಭಾವಿಸುತ್ತೇನೆ. ನಾನು ಈಗ ಮರಳಲು ನಿರ್ಧರಿಸಿದ್ದೇನೆ,…

Read More

ಶಿವಮೊಗ್ಗ: ಮಾನವೀಯ ಮೌಲ್ಯಗಳ ನಿಧಿಯಾದ ಪ್ರಜಾಪ್ರಭುತ್ವ ವ್ಯವಸ್ಥೆ ಮಾನವರೆಲ್ಲರೂ ಒಂದೇ ಎಂಬುದನ್ನು ಸಾರುತ್ತದೆ. ಸರ್ವರೂ ಸಮಾನರು ಎಂಬ ಅರಿವೇ ಪ್ರಜಾಪ್ರಭುತ್ವದ ತಳಹದಿ. ಪ್ರಜಾಪ್ರಭುತ್ವವನ್ನು ವಿಶ್ವಸಂಸ್ಥೆ ಅತ್ಯಂತ ಶ್ರೇಷ್ಠ ಮೌಲ್ಯವೆಂದು ಪರಿಗಣಿಸಿದೆ. ಪ್ರಜಾಪ್ರಭುತ್ವ ಆದರ್ಶವಾದ ಸಾರ್ವತ್ರಿಕ ಮೌಲ್ಯವೆಂದು ಕುಲಪತಿಗಳಾದ ಪ್ರೊ. ಶರತ್ ಅನಂತಮೂರ್ತಿ ಅವರು ಅಭಿಪ್ರಾಯಪಟ್ಟರು. ಅವರು ಕುವೆಂಪು ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದಲ್ಲಿ ಏರ್ಪಡಿಸಿದ್ದ ‘ಅಂತರ್‌ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂಬೇಡ್ಕರ್ ಬಹುದೊಡ್ಡ ತತ್ವಜ್ಞಾನಿ. ಅವರು ಇಲ್ಲದಿದ್ದರೆ ಈ ದೇಶ ಉಳಿಯುತ್ತಿರಲಿಲ್ಲ. ಅವರಿಂದ ರಚನೆಯಾದ ಸಂವಿಧಾನವೇ ಒಂದು ಕ್ರಾಂತಿಕಾರಕ ದಾಖಲೆ. ಆಧುನಿಕತೆಯನ್ನು ತಂದುಕೊಟ್ಟ ಮಹಾವ್ಯಕ್ತಿ. ಅಂಬೇಡ್ಕರ್ ಅವರ ‘ಜಾತಿವಿನಾಶ’ ಕೃತಿಯನ್ನು ಎಲ್ಲರೂ ಕಡ್ಡಾಯವಾಗಿ ಓದಬೇಕೆಂದು ತಿಳಿಸಿದರು. ತದನಂತರ ಭಾರತ ಸಂವಿಧಾನ ಪ್ರಸ್ತಾವನೆಯನ್ನು ಬೋಧಿಸಿದರು. ಕಾರ್ಯಕ್ರಮಕ್ಕೆ ಆಗಮಿಸಿದವರಿಗೆಲ್ಲ ನೆನಪಿನ ಕಾಣಿಕೆಯಾಗಿ ‘ಪೆನ್ನು’ಗಳನ್ನು ವಿತರಿಸಿದರು. ಶಿಕ್ಷಣ ನಿಕಾಯದ ಡೀನರು, ಶಿಕ್ಷಣ ವಿಭಾಗದ ಮುಖ್ಯಸ್ಥರು ಅದ ಪ್ರೊ. ಜಗನ್ನಾಥ್ ಕೆ. ಡಾಂಗೆ, ಅವರು ಉಪಸ್ಥಿತರಿದ್ದರು. ಡಾ. ಬಿ.ಅರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ…

Read More

ಬೆಂಗಳೂರು: ನಗರದಲ್ಲಿ ಬೈಕ್-ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ಚಿಕ್ಕಜಾಲ ಮೇಲ್ಸೇತುವೆ ಬಳಿಯ ಏರ್ ಪೋರ್ಟ್ ರಸ್ತೆಯಲ್ಲಿ ನಡೆದಿದೆ. ಬೆಂಗಳೂರಿನ ಏರ್ ಪೋರ್ಟ್ ರಸ್ತೆಯ ಚಿಕ್ಕಜಾಲ ಮೇಲ್ಸೇತುವೆಯ ಬಳಿಯಲ್ಲಿ ತಡರಾತ್ರಿ 1.30ರ ವೇಳೆಯಲ್ಲಿ ಮೂವರು ಸ್ನೇಹಿತರು ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆಯಲ್ಲಿ ಹಿಂಬದಿಯಿಂದ ಬಂದಂತ ಲಾರಿಯೊಂದು ಬೈಕ್ ಗೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಧಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದಂತ ಮೂವರು ಸ್ನೇಹಿತರು ಸಾವನ್ನಪ್ಪಿದ್ದಾರೆ. ಮೃತ ಪಟ್ಟವರನ್ನು ಬಿಎಸ್ಸಿ ಓದುತ್ತಿದ್ದಂತ ವಿದ್ಯಾರ್ಥಿಗಳಾದಂತ ಸುಚಿತ್ (22), ಹರ್ಷವರ್ಧನ್ (21) ಹಾಗೂ ರೋಹಿತ್ (21) ಎಂಬುದಾಗಿ ಗುರುತಿಸಲಾಗಿದೆ. ಇವರೆಲ್ಲರು ಜಿಕೆವಿಕೆಯಲ್ಲಿ ತೋಟಗಾರಿಕೆ ಪದವಿಯ ಅಂತಿಮ ವರ್ಷದ ಬಿಎಸ್ಸಿ ಅಗ್ರಿ ಓದುತ್ತಿದ್ದರು. ತಮ್ಮ ಸ್ನೇಹಿತರೊಬ್ಬರ ಹುಟ್ಟು ಹಬ್ಬದ ಪಾರ್ಟಿ ಮುಗಿಸಿ ವಾಪಾಸ್ ಆಗುತ್ತಿದ್ದಂತ ವೇಳೆಯಲ್ಲಿ ಈ ಅಪಘಾತ ಸಂಭವಿಸಿದೆ. https://kannadanewsnow.com/kannada/indias-first-vande-metro-train-to-run-on-bhuj-ahmedabad-route-heres-the-fare-schedule/ https://kannadanewsnow.com/kannada/teacher-arrested-for-touching-private-parts-of-girl-students-suspended-from-service/

Read More

ನವದೆಹಲಿ: ದೇಶದ ಮೊದಲ ವಂದೇ ಮೆಟ್ರೋ ರೈಲಿಗಾಗಿ ಕಾಯುವಿಕೆ ಮುಗಿದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 16 ರಂದು ದೇಶದ ಮೊದಲ ವಂದೇ ಮೆಟ್ರೋ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಮೊದಲ ವಂದೇ ಮೆಟ್ರೋ ರೈಲು ಗುಜರಾತ್ನ ಭುಜ್ನಿಂದ ಅಹಮದಾಬಾದ್ಗೆ ಚಲಿಸಲಿದೆ. ರೈಲ್ವೆ ಸಚಿವಾಲಯದ ಪ್ರಕಾರ, ವಂದೇ ಮೆಟ್ರೋ ರೈಲು ಭುಜ್ ನಿಂದ ಅಹಮದಾಬಾದ್ ಗೆ ಪ್ರಯಾಣವನ್ನು 5 ಗಂಟೆ 45 ನಿಮಿಷಗಳಲ್ಲಿ ಪೂರ್ಣಗೊಳಿಸುತ್ತದೆ. ಭುಜ್ ನಿಂದ ಅಹಮದಾಬಾದ್ ಗೆ ಪ್ರಯಾಣದಲ್ಲಿ ವಂದೇ ಮೆಟ್ರೋ ಒಟ್ಟು 9 ನಿಲ್ದಾಣಗಳಲ್ಲಿ ನಿಲ್ಲುತ್ತದೆ ಮತ್ತು ಈ ವಿಶೇಷ ರೈಲು ವಾರದಲ್ಲಿ 6 ದಿನ ಚಲಿಸುತ್ತದೆ. ಪ್ರಯಾಣ ದರ ಭುಜ್ – ಅಹ್ಮದಾಬಾದ್ ನಡುವಿನ 359 ಕಿ.ಮೀ ದೂರಕ್ಕೆ ಪ್ರಯಾಣಿಕರು ಕೇವಲ 455 ರೂ. ಪ್ರತಿ ಕಿ.ಮೀ.ಗೆ ಪ್ರಯಾಣ ದರ ಕೇವಲ 1.30 ರೂ. ಭುಜ್ – ಅಹಮದಾಬಾದ್ ವಂದೇ ಮೆಟ್ರೋ ರೈಲು ವೇಳಾಪಟ್ಟಿ ಭುಜ್ ನಿಂದ ಬೆಳಗ್ಗೆ 5.05ಕ್ಕೆ ಹೊರಟು 10.50ಕ್ಕೆ ಅಹ್ಮದಾಬಾದ್…

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್: ದೇಶದ ಹಲವೆಡೆ ಎಂಪಾಕ್ಸ್ ವ್ಯಾಪಕವಾಗಿ ಹರಡುತ್ತಿದೆ. ಇದರ ಮಧ್ಯೆ ಶಾಕಿಂಗ್ ನ್ಯೂಸ್ ಎನ್ನುವಂತೆ ಲೈಂಗಿಕ ಸಂಪರ್ಕದ ಮೂಲಕವೂ ಎಂಪಾಕ್ಸ್ ಹರಡಬಹುದು ಎಂಬುದಾಗಿ ಅಧ್ಯಯನದಿಂದ ತಿಳಿದು ಬಂದಿದೆ. ಸಾರ್ವಜನಿಕ ಆರೋಗ್ಯದ ನಿರಂತರವಾಗಿ ವಿಕಸನಗೊಳ್ಳುತ್ತಿರುವ ಭೂದೃಶ್ಯವನ್ನು ನೀವು ನ್ಯಾವಿಗೇಟ್ ಮಾಡುವಾಗ, ಹೊರಹೊಮ್ಮುತ್ತಿರುವ ಸಾಂಕ್ರಾಮಿಕ ರೋಗಗಳ ಸ್ವರೂಪವನ್ನು ನೀವು ಪ್ರಶ್ನಿಸಬಹುದು. ಗಮನಾರ್ಹ ಗಮನವನ್ನು ಸೆಳೆದ ಅಂತಹ ಒಂದು ಸ್ಥಿತಿಯೆಂದರೆ ಈ ಹಿಂದೆ ಮಂಕಿಪಾಕ್ಸ್ ಎಂದು ಕರೆಯಲ್ಪಡುತ್ತಿದ್ದ ಎಂಪಾಕ್ಸ್. ಎಂಪೋಕ್ಸ್ ಎಂಬುದು ಮಂಕಿಪಾಕ್ಸ್ ವೈರಸ್ನಿಂದ ಉಂಟಾಗುವ ವೈರಲ್ ಸೋಂಕು. ಇದು ಸಿಡುಬುಗೆ ಕಾರಣವಾಗುವ ವೈರಸ್ನಂತೆಯೇ ಅದೇ ಕುಟುಂಬಕ್ಕೆ ಸೇರಿದೆ. 1958 ರಲ್ಲಿ ಸಂಶೋಧನಾ ಕೋತಿಗಳಲ್ಲಿ ಮೊದಲ ಬಾರಿಗೆ ಕಂಡುಹಿಡಿಯಲಾದ ಎಂಪಾಕ್ಸ್ ನಂತರ ಮಾನವರ ಮೇಲೆ ಪರಿಣಾಮ ಬೀರುವ ಝೂನೊಟಿಕ್ ಕಾಯಿಲೆಯಾಗಿ ವಿಕಸನಗೊಂಡಿದೆ. ಇದರ ನಿಖರವಾದ ಮೂಲ ತಿಳಿದಿಲ್ಲವಾದರೂ, ಆಫ್ರಿಕಾದ ದಂಶಕಗಳು ಮತ್ತು ಮಾನವೇತರ ಪ್ರೈಮೇಟ್ಗಳು ವೈರಸ್ಗೆ ನೈಸರ್ಗಿಕ ಜಲಾಶಯಗಳಾಗಿ ಕಾರ್ಯನಿರ್ವಹಿಸಬಹುದು ಎಂದು ವಿಜ್ಞಾನಿಗಳು ಶಂಕಿಸಿದ್ದಾರೆ. ಎಂಪಾಕ್ಸ್ ಅನ್ನು ಎರಡು ವಿಭಿನ್ನ ಕ್ಲೇಡ್ಗಳಾಗಿ ವರ್ಗೀಕರಿಸಲಾಗಿದೆ:…

Read More

ಬೆಂಗಳೂರು: ಭಾರತದಲ್ಲಿ ಮೊದಲ ಬಾರಿಗೆ ಮಂಕಿಪಾಕ್ಸ್ (ಮಂಕಿಪಾಕ್ಸ್) ಪ್ರಕರಣ ದೃಢಪಟ್ಟ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ಎಲ್ಲಾ ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಕಡ್ಡಾಯ ಪರೀಕ್ಷೆಯನ್ನು ಪ್ರಾರಂಭಿಸಿದೆ. ಈ ಮೂಲಕ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ವಾರದ ಆರಂಭದಲ್ಲಿ ದೆಹಲಿಯಲ್ಲಿ ಪ್ರಕರಣ ಪತ್ತೆಯಾದ ನಂತರ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ, ವೈರಸ್ ಹರಡುವುದನ್ನು ತಡೆಯಲು ಅಧಿಕಾರಿಗಳು ತ್ವರಿತವಾಗಿ ಕಾರ್ಯನಿರ್ವಹಿಸಲು ಪ್ರೇರೇಪಿಸಿದ್ದಾರೆ. ಟಿಒಐ ವರದಿಯ ಪ್ರಕಾರ, ಪ್ರತಿಯೊಬ್ಬ ಅಂತರರಾಷ್ಟ್ರೀಯ ಪ್ರಯಾಣಿಕರು ವೈರಸ್ ಪರೀಕ್ಷೆಗೆ ಒಳಗಾಗುವುದನ್ನು ಖಚಿತಪಡಿಸಿಕೊಳ್ಳಲು ಕೆಐಎ ನಾಲ್ಕು ಮೀಸಲಾದ ಕಿಯೋಸ್ಕ್ಗಳನ್ನು ಸ್ಥಾಪಿಸಿದೆ. ಪ್ರತಿದಿನ ಸುಮಾರು 2,000 ಪ್ರಯಾಣಿಕರನ್ನು ಪರೀಕ್ಷಿಸಲಾಗುತ್ತಿದ್ದು, ವಿಮಾನ ನಿಲ್ದಾಣದ ಅಧಿಕಾರಿಗಳು ಕರ್ನಾಟಕಕ್ಕೆ ಎಂಪಾಕ್ಸ್ ಪ್ರವೇಶವನ್ನು ಮೇಲ್ವಿಚಾರಣೆ ಮಾಡಲು ಮತ್ತು ತಡೆಯಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಸ್ಕ್ರೀನಿಂಗ್, ಪರೀಕ್ಷೆ ಮತ್ತು ಟ್ರ್ಯಾಕಿಂಗ್ನಾದ್ಯಂತ ಸುಗಮ ಕಾರ್ಯಾಚರಣೆಯನ್ನು ಖಚಿತಪಡಿಸಿಕೊಳ್ಳಲು ಪ್ರಕ್ರಿಯೆಯ ಮೇಲ್ವಿಚಾರಣೆಗಾಗಿ ನಿಯೋಜಿತ ಅಧಿಕಾರಿಯನ್ನು ನೇಮಿಸಲಾಗಿದೆ. ಜಾಗತಿಕ ಎಂಪಾಕ್ಸ್ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಸಂಬಂಧಿತ ಅಧಿಕಾರಿಗಳು ಹೊರಡಿಸಿದ ಎಲ್ಲಾ…

Read More

ಶಿವಮೊಗ್ಗ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಇಂದು ಬೆಳಿಗ್ಗೆ 9ರಿಂದ 10 ಗಂಟೆಯವರೆಗೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಬಾರಂದೂರಿನಿಂದ ಶಿವಮೊಗ್ಗ ತಾಲ್ಲೂಕಿನ ಗಡಿ ಗ್ರಾಮ ಮಡಿಕೆಚಿಲೂರುವರೆಗೆ ಮಾನವ ಸರಪಳಿ ರಚನೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಈ ಬೃಹತ್ ಮಾನವ ಸರಪಳಿ ನಿರ್ಮಾಣದಲ್ಲಿ ಜಿಲ್ಲೆಯ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸ್ಥಳೀಯ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸ್ವಸಹಾಯ ಗುಂಪುಗಳ ಮಹಿಳಾ ಸದಸ್ಯರು, ನೌಕರರು ಹಾಗೂ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಿದರು. ಜಿಲ್ಲಾಧಿಕಾರಿ ಗಳ ಕಚೇರಿ ಅವರಣದಲ್ಲಿ ಆಯೋಜಿಸಲಾಗಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಂವಿಧಾನ ಪೀಠಿಕೆಯನ್ನು ವಾಚಿಸಿದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಮಾತನಾಡಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೀದರ್ ನಿಂದ ಚಾಮರಾಜನಗರದವರೆಗೆ ಒಟ್ಟು 2500 ಕಿ.ಮೀ ಗಳ ಹಾಗೂ ಜಿಲ್ಲೆಯಲ್ಲಿ 60ಕಿ. ಮೀ. ಮಾನವ ಸರಪಳಿ…

Read More

ಬೆಂಗಳೂರು: ಜೋಶಿಯವರೇ, ಮುನಿರತ್ನರನ್ನು ಬಂಧಿಸದೆ ಕೈಗೆ ಲಾಲಿಪಾಪ್ ಕೊಟ್ಟು ಮುದ್ದಾಡಬೇಕಿತ್ತೇ? ಮುನಿರತ್ನ ಪರಾರಿಯಾಗಲು ಅವಕಾಶ ಮಾಡಿಕೊಡಬೇಕಿತ್ತೆ? ಮುನಿರತ್ನ ಆಡಿದ ಮಾತುಗಳಿಗೆ ಬಿಜೆಪಿಯ ಸಹಮತವಿದೆಯೇ? ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಪ್ರಶ್ನಿಸಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ದಲಿತರ, ಒಕ್ಕಲಿಗರ ಹಾಗೂ ಮಹಿಳೆಯರ ಘನತೆಗೆ ಚ್ಯುತಿ ತರುವಂತಹ ಅನಾಗರಿಕ ಮಾತುಗಳನ್ನಾಡಿದ ಬಿಜೆಪಿ ಶಾಸಕ ಮುನಿರತ್ನರನ್ನು ಬಂಧಿಸಿದ್ದು ಪ್ರಹ್ಲಾದ್ ಜೋಶಿ ಅವರಿಗೆ ತುಂಬಾ ಸಂಕಟ ತಂದಿದೆ ಪಾಪ ಎಂದಿದೆ. ಜೋಶಿಯವರೇ, ಮುನಿರತ್ನರನ್ನು ಬಂಧಿಸದೆ ಕೈಗೆ ಲಾಲಿಪಾಪ್ ಕೊಟ್ಟು ಮುದ್ದಾಡಬೇಕಿತ್ತೇ? ಮುನಿರತ್ನ ಪರಾರಿಯಾಗಲು ಅವಕಾಶ ಮಾಡಿಕೊಡಬೇಕಿತ್ತೆ? ಮುನಿರತ್ನ ಆಡಿದ ಮಾತುಗಳಿಗೆ ಬಿಜೆಪಿಯ ಸಹಮತವಿದೆಯೇ? ಸಂಘದ ಜೋಶಿಯವರಿಗೆ ದಲಿತರಿಗೆ, ಮಹಿಳೆಯರಿಗೆ ಮಾಡುವ ನಿಂದನೆಗಳು ಖುಷಿ ಕೊಡುತ್ತವೆಯೇ? ಮನುಸ್ಮೃತಿಯ ಅಜೆಂಡಾವನ್ನು ಪಾಲಿಸಿರುವುದಕ್ಕೆ ಹೆಮ್ಮೆ ಇದೆಯೇ? ಎಂದು ಕೇಳಿದೆ. ಅಂಬೇಡ್ಕರ್ ಫೋಟೋ ತೆಗೆಸಿ ಶೋಷಿತರ ಬಗೆಗಿನ ಅಸಹನೆಯನ್ನು ಕಾರಿಕೊಂಡಿದ್ದ ಜೋಶಿಯವರಿಗೆ ದಲಿತ ನಿಂದಕ ಮುನಿರತ್ನರನ್ನು ಬಂಧಿಸಿದ್ದು ನೋವು ತಂದಿದ್ದರಲ್ಲಿ ಆಶ್ಚರ್ಯವಿಲ್ಲ ಎಂದು ತಿಳಿಸಿದೆ. https://twitter.com/INCKarnataka/status/1835249343206723768 https://kannadanewsnow.com/kannada/upi-transaction-limit-changing-from-tomorrow/ https://kannadanewsnow.com/kannada/teacher-arrested-for-touching-private-parts-of-girl-students-suspended-from-service/

Read More