Author: kannadanewsnow09

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಏಪ್ರಿಲ್ 24 ರಂದು ಆಸ್ತಿ ಪುನರ್ನಿರ್ಮಾಣ ಕಂಪನಿಗಳಿಗೆ (ಎಆರ್ಸಿ) ಮಾಸ್ಟರ್ ನಿರ್ದೇಶನವನ್ನು ಬಿಡುಗಡೆ ಮಾಡಿದೆ. ತಕ್ಷಣದಿಂದ ಜಾರಿಗೆ ಬಂದ ಇತ್ತೀಚಿನ ನಿರ್ದೇಶನಗಳಲ್ಲಿ, ಆರ್ಬಿಐ ಎಆರ್ಸಿಗಳಿಗೆ ಭದ್ರತೆಯನ್ನು ಪ್ರಾರಂಭಿಸಲು ಕನಿಷ್ಠ ಬಂಡವಾಳದ ಅಗತ್ಯವನ್ನು 300 ಕೋಟಿ ರೂ.ಗೆ ಹೆಚ್ಚಿಸಿದೆ. ಇದು 2022 ರ ಅಕ್ಟೋಬರ್ 11 ರಂದು 100 ಕೋಟಿ ರೂ ಆಗಿದೆ. ನಿರ್ದೇಶನಗಳ ಪ್ರಕಾರ, ಕನಿಷ್ಠ ಅಗತ್ಯವಿರುವ ನಿವ್ವಳ ಮಾಲೀಕತ್ವದ ನಿಧಿ (ಎನ್ಒಎಫ್) 300 ಕೋಟಿ ರೂ.ಗಳನ್ನು ಸಾಧಿಸಲು ಆರ್ಬಿಐ ಎಆರ್ಸಿಗಳಿಗೆ ಒಂದು ಮಾರ್ಗವನ್ನು ಒದಗಿಸಿದೆ. ಅಕ್ಟೋಬರ್ 11, 2022 ರ ವೇಳೆಗೆ ಕನಿಷ್ಠ ಎನ್ಒಎಫ್ 100 ಕೋಟಿ ರೂ.ಗಳಾಗಿರುವುದರಿಂದ, ಎಆರ್ಸಿಗಳು ಈಗ ಅದನ್ನು ಮಾರ್ಚ್ 31, 2024 ರೊಳಗೆ 200 ಕೋಟಿ ರೂ.ಗೆ ಮತ್ತು ಮಾರ್ಚ್ 31, 2026 ರೊಳಗೆ 300 ಕೋಟಿ ರೂ.ಗೆ ಹೆಚ್ಚಿಸಬೇಕಾಗಿದೆ. “ಸೆಕ್ಯುರಿಟೈಸೇಶನ್ ಅಥವಾ ಆಸ್ತಿ ಪುನರ್ನಿರ್ಮಾಣದ ವ್ಯವಹಾರವನ್ನು ಪ್ರಾರಂಭಿಸಲು, ಎಆರ್ಸಿ ಕನಿಷ್ಠ 300 ಕೋಟಿ ರೂ.ಗಳ…

Read More

ಬೆಂಗಳೂರು: ಏಪ್ರಿಲ್.26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದೆ. ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡೋದಕ್ಕಾಗಿ ರಾಜ್ಯ ಸರ್ಕಾರದಿಂದ ಸಾರ್ವತ್ರಿಕ ರಜೆ ಘೋಷಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಕಾರ್ಮಿಕ ಆಯುಕ್ತರಿಂದ ಆದೇಶ ಹೊರಡಿಸಿದ್ದು,ಭಾರತ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆಯನ್ನು ದಿನಾಂಕ:16-03-2024ರಂದು ಘೋಷಿಸಿದ್ದು ಅದರಂತೆ ಕರ್ನಾಟಕ ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಿಗಧಿಯಾಗಿರುತ್ತದೆ. ದಿನಾಂಕ:26-04-2024 (ಶುಕ್ರವಾರ) ರಂದು ಮೊದಲನೇಯ ಹಂತ ಹಾಗೂ ದಿನಾಂಕ:07-05-2024 (ಮಂಗಳವಾರ) ರಂದು ಎರಡನೇ ಹಂತದ ಲೋಕಸಭಾ ಚುನಾವಣೆ ನಡೆಯಲಿದ್ದು, ದ.ಕ. ಜಿಲ್ಲೆಯಲ್ಲಿ ದಿನಾಂಕ:26.04.2024 (ಶುಕ್ರವಾರ) ರಂದು ನಿಗಧಿಯಾಗಿರುತ್ತದೆ ಎಂದಿದೆ. ಸದರಿ ದಿನಾಂಕದಂದು ಮತದಾನ ನಡೆಯಲಿರುವ ಕ್ಷೇತ್ರದ ವ್ಯಾಪ್ತಿಯಲ್ಲಿ ನೋಂದಾಯಿತರಾದ ಅರ್ಹ ಮತದಾರರಾಗಿರುವ ಎಲ್ಲಾ ಅರ್ಹ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಸಂಬಂಧಪಟ್ಟ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳು 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾದಿನಗಳು) ಕಾಯ್ದೆಯ ಕಲಂ 3-ಎ ಪುಕಾರ ಮತ ಚಲಾಯಿಸಲು…

Read More

ಬೆಂಗಳೂರು: ಏಪ್ರಿಲ್.26ರಂದು ಮೊದಲ ಹಂತದ ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಮತದಾನ ನಡೆಯಲಿದೆ. ಮತದಾರರಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ನಮ್ಮ ಮೆಟ್ರೋ ರಾತ್ರಿ 11.55ರವರಗೆ ಸಂಚಾರವನ್ನು ವಿಸ್ತರಿಸಿದೆ. ಈ ಕುರಿತಂತೆ ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 26.04.2024 ರಂದು ಬೆಂಗಳೂರಿನಲ್ಲಿ ನಡೆಯುವ ಲೋಕಸಭಾ ಚುನಾವಣೆ 2024ರ ಪ್ರಯುಕ್ತ ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ, ನಾಗಸಂದ್ರ, ರೇಷ್ಮೆ ಸಂಸ್ಥೆ ಚಲ್ಲಘಟ್ಟ, ವೈಟ್ ಫೀಲ್ (ಕಾಡುಗೋಡಿ) ನಿಲ್ದಾಣಗಳಿಂದ ಕೊನೆಯ ರೈಲು ಸೇವೆಯನ್ನು ರಾತ್ರಿ 3.55 ಕ್ಕೆ (11.55pm) ವಿಸ್ತರಿಸಲಾಗಿದೆ ಎಂದಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ಎಲ್ಲಾ ನಾಲ್ಕು ದಿಕ್ಕುಗಳಿಗೆ ಕೊನೆಯ ರೈಲು ದಿನಾಂಕ 27.04.2024 ರಂದು 00.35 ಗಂಟೆಗೆ (ಮಧ್ಯರಾತ್ರಿ 00.35) ಹೊರಡಲಿದೆ. ಪ್ರಯಾಣಿಕರು ಈ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಕೋರಿದೆ. https://kannadanewsnow.com/kannada/beware-of-the-public-download-the-stock-market-app-from-whatsapp-and-charge-rs-5-2-a-man-from-bangalore-who-lost-his-life/ https://kannadanewsnow.com/kannada/i-didnt-say-that-rahul-gandhi-on-wealth-redistribution-controversy/

Read More

ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಸಂಸದ ಡಿ.ಕೆ ಸುರೇಶ್ ಅವರ ಆಪ್ತ ಗಂಗಾಧರ್ ಎಂಬುವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ, ಮಾಜಿ ಕಾರ್ಪೊರೇಟರ್ ಗೆ ಶಾಕ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು ಐಟಿ ಅಧಿಕಾರಿಗಳ ದಾಳಿ ನಡೆಸಲಾಗಿದೆ. ಸಂಸದ ಡಿ.ಕೆ ಸುರೇಶ್ ಅವರ ಮತ್ತೊಬ್ಬ ಆಪ್ತ, ಮಾಜಿ ಕಾರ್ಪೊರೇಟರ್ ಗಂಗಾಧರ್ ಎಂಬುವರಿಗೆ ಸೇರಿದಂತೆ 6 ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಬೆಳಿಗ್ಗೆ 6 ಗಂಟೆಗೆ ಈ ದಾಳಿಯನ್ನು ನಡೆಸಲಾಗಿದೆ. ಗಂಗಾಧರ್ ಅವರ ಮನೆಯಲ್ಲಿ ದಾಖಲೆಗಳನ್ನು ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಗಂಗಾಧರ್ ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿ ವಿಷಯ ತಿಳಿದು, ಅವರ ನಿವಾಸದ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಧಾವಿಸಿ, ಪ್ರತಿಭಟನೆ ಕೈಗೊಂಡಿದ್ದಾರೆ. ಈ ವೇಳೆಯಲ್ಲಿ ಪೊಲೀಸರು, ಕೈ ಕಾರ್ಯಕರ್ತರ ನಡುವೆ ವಾಗ್ವಾದ ಕೂಡ ನಡೆದಿದೆ. ಇದರ ನಡುವೆ ಸತತ 8 ಗಂಟೆಯಿಂದ ಡಿ.ಕೆ ಸುರೇಶ್ ಆಪ್ತ, ಮಾಜಿ ಕಾರ್ಪೊರೇಟರ್ ಗಂಗಾಧರ್…

Read More

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ರ ನಂತ್ರ, ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಪರೀಕ್ಷೆಗಾಗಿ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದಂತ ಎನ್ ಮಂಜುಶ್ರೀ ತಿಳಿಸಿದ್ದಾರೆ. ಅದರಲ್ಲಿ 2024ರ ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ 29-04-2024ರಿಂದ ಪ್ರಾರಂಭವಾಗಲಿದೆ ಎಂದಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ನೋಂದಾಯಿಸಿರುವ ಎಲ್ಲಾ ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನುಮಂಡಳಿಯ ವೆಬ್ ಸೈಟ್ https://kseab.karnataka.gov.in ನಲ್ಲಿ ಪಡೆಯಬಹುದಾಗಿ ಎಂದಿದ್ದಾರೆ. ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಲು ಹನ್ನೊಂದು ಅಂಕಿಗಳನ್ನೊಳಗೊಂಡ ನೋಂದಣಿ ಸಂಖ್ಯೆಯನ್ನು ನೀಡಬೇಕು. ಇಂತಹ ವಿದ್ಯಾರ್ಥಿಗಳು ಮಾತ್ರವೇ ಪ್ರವೇಶ ಪತ್ರವನ್ನು ಆನ್ ಲೈನ್ ನಿಂದಲೇ ಡೌನ್ ಲೋಡ್ ಮಾಡಿಕೊಳ್ಳಬಹುದು ಎಂದು ತಿಳಿಸಿದ್ದಾರೆ. ಇನ್ನುಳಿದ ವಿದ್ಯಾರ್ಥಿಗಳು ತಮ್ಮ ಕಾಲೇಜಿನ ಪ್ರಾಂಶುಪಾಲರನ್ನು ಸಂಪರ್ಕಿಸಿ ಪ್ರವೇಶ ಪತ್ರವನ್ನು ( Admission Ticket) ಪಡೆದುಕೊಳ್ಳುವುದು ಎಂದು ಮಾಹಿತಿ ನೀಡಿದ್ದಾರೆ. https://kannadanewsnow.com/kannada/2nd-puc-exam-ii-home-science-exam-postponed-heres-the-new-date/ https://kannadanewsnow.com/kannada/beware-of-the-public-download-the-stock-market-app-from-whatsapp-and-charge-rs-5-2-a-man-from-bangalore-who-lost-his-life/

Read More

ಬೆಂಗಳೂರು: ಮೇ.4ರಂದು ನಡೆಸಲು ನಿಗದಿ ಪಡಿಸಲಾಗಿದ್ದಂತ ದ್ವಿತೀಯ ಪಿಯುಸಿ ಪರೀಕ್ಷೆ-2ರ ಹೋಂ ಸೈನ್ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ಅಲ್ಲೇ ಮತ್ತೊಂದು ಹೊಸ ದಿನಾಂಕಕ್ಕೆ ಪರೀಕ್ಷೆಯನ್ನು ನಿಗದಿ ಪಡಿಸಿದೆ. ಈ ಸಂಬಂಧ ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. 2024ರ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಸಂಬಂಧಿಸಿದಂತೆ ದಿನಾಂಕ 04-05-2024ರಂದು ಗೃಹ ವಿಜ್ಞಾನ ಪರೀಕ್ಷೆಯನ್ನು ಬೆಳಿಗ್ಗೆ 10.15ರಿಂದ 1.30ರವರೆಗೆ ನಡೆಸಲು ನಿಗದಿ ಪಡಿಸಲಾಗಿತ್ತು ಎಂದಿದ್ದಾರೆ. ಮೇ.4ರಂದು ನಡೆಸಲು ನಿಗದಿ ಪಡಿಸಲಾಗಿದ್ದಂತ ಗೃಹ ವಿಜ್ಞಾನ, ಹೋಂ ಸೈನ್ಸ್ ವಿಷಯ ಸಂಕೇತ-67ರ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ. ಮೇ.4ರ ಬದಲಾಗಿ ಮೇ.5ರಂದು ಬೆಳಿಗ್ಗೆ 10.15 ರಿಂದ 1.30ರವರೆಗೆ ನಡೆಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/people-who-cannot-maintain-peace-dont-deserve-polls-calcutta-high-court/ https://kannadanewsnow.com/kannada/beware-of-the-public-download-the-stock-market-app-from-whatsapp-and-charge-rs-5-2-a-man-from-bangalore-who-lost-his-life/

Read More

ಕೋಲ್ಕತಾ: ಆರು ಗಂಟೆಗಳ ಆಚರಣೆಯ ಸಮಯದಲ್ಲಿ ಶಾಂತಿ ಕಾಪಾಡಲು ಸಾಧ್ಯವಾಗದ ಜನರು ಚುನಾಯಿತ ಪ್ರಾತಿನಿಧ್ಯಕ್ಕೆ ಅರ್ಹರಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಂಗಳವಾರ ಪ್ರತಿಪಾದಿಸಿದೆ. ಏಪ್ರಿಲ್ 17 ರಂದು ರಾಮನವಮಿ ಆಚರಣೆಯ ಸಂದರ್ಭದಲ್ಲಿ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ನಡೆದ ಘರ್ಷಣೆಗಳ ಬಗ್ಗೆ ದಿಗ್ಭ್ರಮೆ ವ್ಯಕ್ತಪಡಿಸಿ ಕನಿಷ್ಠ 19 ಜನರು ಗಾಯಗೊಂಡಿದ್ದರು. ಮುಖ್ಯ ನ್ಯಾಯಮೂರ್ತಿ ಟಿ.ಎಸ್.ಶಿವಜ್ಞಾನಂ ಮತ್ತು ನ್ಯಾಯಮೂರ್ತಿ ಹಿರಣ್ಮಯ್ ಭಟ್ಟಾಚಾರ್ಯ ಅವರು ಮೇ 4 ಮತ್ತು 13 ರಂದು ಈ ಪ್ರದೇಶದಲ್ಲಿ ನಿಗದಿಯಾಗಿರುವ ಲೋಕಸಭಾ ಚುನಾವಣೆಯನ್ನು ರದ್ದುಗೊಳಿಸಬೇಕು ಎಂದು ಅಭಿಪ್ರಾಯಪಟ್ಟರು. “ಜನರು ಶಾಂತಿ ಮತ್ತು ಸಾಮರಸ್ಯದಿಂದ ಬದುಕಲು ಸಾಧ್ಯವಾಗದಿದ್ದರೆ, ನಾವು ಚುನಾವಣೆಯನ್ನು ಎದುರಿಸುತ್ತೇವೆ… ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಎರಡು ಪಂಗಡದ ಜನರು ಈ ರೀತಿ ಹೋರಾಡುತ್ತಿದ್ದರೆ, ಅವರಿಗೆ ಚುನಾಯಿತ ಪ್ರತಿನಿಧಿಯ ಅಗತ್ಯವಿಲ್ಲ” ಎಂದು ಸಿಜೆ ಹೇಳಿದರು. ಮುರ್ಷಿದಾಬಾದ್ನ ಬೆಲ್ದಂಗಾ ಮತ್ತು ಶಕ್ತಿಪುರದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಎನ್ಐಎ ಅಥವಾ ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ಮುಸ್ಲಿಂ ರಾಷ್ಟ್ರೀಯ ಮಂಚ್ (ಎಂಆರ್ಎಂ) ಸಲ್ಲಿಸಿದ್ದ…

Read More

ಗದಗ: ಧರ್ಮ ಆಧಾರಿತ ಮೀಸಲಾತಿಗೆ ಅವಕಾಶ ಇಲ್ಲ ಎಂದು ಸಂವಿಧಾನದಲ್ಲಿ ಸ್ಪಷ್ಟವಾಗಿದೆ. ಹೀಗಿದ್ದರೂ ಕಾಂಗ್ರೆಸ್ ತುಷ್ಟೀಕರಣದ ರಾಜಕಾರಣಕ್ಕೆ ಮುಸ್ಲೀಮರ ಮೀಸಲಾತಿಗೆ ಬೆಂಬಲ ಕೊಡುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಗದಗ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಧರ್ಮ ಆಧಾರಿತ ಮೀಸಲಾತಿಗೆ ಅವಕಾಶ ಇಲ್ಲ ಅಂತಾ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ ಆಕ್ಷೇಪದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮುಸ್ಲೀಮರಲ್ಲೂ ಚಪ್ಪರಬಂದ್, ನದಾಫ್, ಪಿಂಜಾರ್ ಸೇರಿದಂತೆ 24 ಜಾತಿಯವರು ಬಹಳ ಹಿಂದುಳಿದವರಿದ್ದಾರೆ. ಅವುಗಳಿಗೆ ಈಗಾಗಲೇ 2ಎ ಯಲ್ಲಿ‌ ಮೀಸಲಾತಿ ಇದೆ. ಅವರಿಗೆ ಹೆಚ್ಚುವರಿಯಾಗಿ ಶೇ 4 ಪರ್ಸೆಂಟ್ ಮೀಸಲಾತಿ ಕೊಟ್ಟಿದ್ದರು. ಅದನ್ನೇ ಹಿಂದುಳಿದ ವರ್ಗಗಳ ಆಯೋಗ ಆಕ್ಷೇಪ ಮಾಡಿದೆ. ಈಗ ಆ ಕೇಸ್ ಸುಪ್ರೀಂ ಕೋರ್ಟಿನಲ್ಲಿದೆ ನೋಡೋಣ ಎಂದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆಸ್ತಿ ಮರು ಹಂಚಿಕೆ ಮಾಡುತ್ತಾರೆ ಎನ್ನುವ ಮಾತಿಗೆ ಪ್ರತಿಕ್ರಿಯಿಸಿದ ಅವರು, ಆಸ್ತಿ ಕೇಳುವುದಕ್ಕೆ ಬಹಳ ಚನ್ನಾಗಿ…

Read More

ಬೆಂಗಳೂರು: ಪ್ರತಿಷ್ಠಿತ ಲಿಂಕ್ಡ್‌ಇನ್‌ ಸಂಸ್ಥೆ ಬಿಡುಗಡೆ ಮಾಡಿದ 2024ರ ಟಾಪ್‌ 25 ಕಂಪನಿಗಳ ಪಟ್ಟಿಯಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಜಾಗತಿಕವಾಗಿ ಗುರುತಿಸಿಕೊಂಡಿರುವ ಕಾಗ್ನಿಜೆಂಟ್‌ ಕಂಪನಿಯು 3ನೇ ರ್ಯಾಂಕಿಂಗ್‌ ಪಡೆದುಕೊಂಡಿದೆ. ದೇಶಾದ್ಯಂತ ಕಾಗ್ನಿಜೆಂಟ್‌ ಬೃಹತ್‌ ಪ್ರಮಾಣದಲ್ಲಿ ಉದ್ಯೋಗಿಗಳನ್ನು ಒಳಗೊಂಡಿದ್ದು, ಕೌಶಲ್ಯ ಒದಗಿಸುವುದು, ವೃತ್ತಿ ಬೆಳವಣಿಗೆಗೆ ಅನುಕೂಲವಾಗುವಂತೆ ಮತ್ತು ಲಿಂಗ ವೈವಿಧ್ಯತೆಯನ್ನು ಉತ್ತೇಜಿಸಲು ಕಾಗ್ನಿಜೆಂಟ್‌ನ ಬದ್ಧತೆಯನ್ನು ಗುರುತಿಸಲಾಗಿದೆ. “ಈ ಪುರಸ್ಕಾರವು ಕಾಗ್ನಿಜೆಂಟ್‌ನ ಯಶಸ್ಸಿನ ಹೃದಯಭಾಗದಲ್ಲಿರುವ ನಮ್ಮ ಸಹವರ್ತಿಗಳಿಗೆ ಇನ್ನಷ್ಟು ಉತ್ತೇಜನ ನೀಡುತ್ತದೆ ಎಂದು ಕಾಗ್ನಿಜೆಂಟ್‌ನ ಸಿಇಒ ರವಿ ಕುಮಾರ್ ಎಸ್ ಹೇಳಿದರು. ಕಾಗ್ನಿಜೆಂಟ್‌ ನಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರು ಈ ಸಂಸ್ಥೆಯ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಭಾರತಾದ್ಯಂತ ನಮ್ಮ ತಂಡಗಳು ಕೌಶಲ್ಯ ತರಬೇತಿ, ನಾವೀನ್ಯತೆಗೆ ಹೆಚ್ಚಿನ ಅವಕಾಶವನ್ನು ಒದಗಿಸುತ್ತಿದ್ದು, ಉದ್ಯೋಗಿಗಳಿಗೆ ನಾವಿನ್ಯತೆಯ ತರಬೇತಿ ನೀಡುವಲ್ಲಿ ನಮ್ಮ ಬದ್ಧತೆಯನ್ನು ಎತ್ತಿ ತೋರಿಸಿದ್ದೇವೆ. ಒಟ್ಟಾಗಿ, ನಾವು ಕೇವಲ ವೃತ್ತಿಜೀವನವನ್ನು ರೂಪಿಸುತ್ತಿಲ್ಲ; ನಾವು ಭವಿಷ್ಯವನ್ನು ರೂಪಿಸುತ್ತಿದ್ದೇವೆ.”ಲಿಂಕ್ಡ್‌ಇನ್ ವೃತ್ತಿಜೀವನದ ಪ್ರಗತಿಯ ಎಂಟು ಸ್ತಂಭಗಳ ಆಧಾರದ ಮೇಲೆ ಭಾರತದಲ್ಲಿ ಅಗ್ರ 25 ಕಂಪನಿಗಳನ್ನು…

Read More

ಬೆಂಗಳೂರು : ಡೆಲಾಯ್ಟ್ ಯುಎಸ್: ಇಂಡಿಯಾ ಕಚೇರಿಯು ಬೆಂಗಳೂರಿನಲ್ಲಿ ತನ್ನ ಹೊಸ ಕಚೇರಿಯನ್ನು ತೆರೆದಿದ್ದು, ನಗರದಲ್ಲಿ ಇದು ನಾಲ್ಕನೇ ಕಚೇರಿ ಆಗಿದೆ. ಮಾರತಹಳ್ಳಿಯ ಯೆಮಲೂರು ಗ್ರಾಮದಲ್ಲಿ ನೆಲೆಗೊಂಡಿರುವ ಈ ಹೊಸ ಘಟಕವು ಜಾಗತಿಕ ಗ್ರಾಹಕರಿಗೆ ಬೆಂಬಲ ನೀಡುತ್ತದೆ ಮತ್ತು 6000 ವೃತ್ತಿಪರರಿಗೆ ಅವಕಾಶ ಕಲ್ಪಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಪ್ರದೇಶದಲ್ಲಿ ವಿಸ್ತರಣೆ ಮತ್ತು ಬೆಳವಣಿಗೆಗೆ ಡೆಲಾಯ್ಟ್‌ನ ಬದ್ಧತೆಯನ್ನು ಬಲಪಡಿಸುತ್ತದೆ. ಈಗಾಗಲೇ ಮೂರು ಕಚೇರಿಗಳು ನಗರದಲ್ಲಿದ್ದು, ಹೊಸ ಕಚೇರಿಯು ಹೆಚ್ಚುವರಿಯಾಗಿರಲಿದೆ ಮತ್ತು ನುರಿತ ಸಂಪನ್ಮೂಲಗಳನ್ನು ಬಳಸಿಕೊಳ್ಳಲು ಮತ್ತು ನಗರದ ಪೂರಕ ಮೂಲಸೌಕರ್ಯ ಮತ್ತು ಪರಿಸರ ವ್ಯವಸ್ಥೆಯ ಪ್ರಯೋಜನ ಪಡೆದುಕೊಳ್ಳುವ ಗುರಿ ಹೊಂದಿದೆ. ಕೃತಕ ಬುದ್ಧಿಮತ್ತೆ, ಡೇಟಾ ಅನಾಲಿಟಿಕ್ಸ್, ಸೈಬರ್ ಭದ್ರತೆ, ಕ್ಲೌಡ್ ಸೇವೆಗಳು, ಮಾನವ ಬಂಡವಾಳ, ಭರವಸೆ, ತೆರಿಗೆ, ಮೌಲ್ಯಮಾಪನಗಳು ಮತ್ತು ವಿಲೀನಗಳು ಮತ್ತು ಸ್ವಾಧೀನಗಳಂತಹ ವಿವಿಧ ವಲಯಗಳಲ್ಲಿ ಪರಿಣತಿ ಹೊಂದಿರುವ ನುರಿತ ವೃತ್ತಿಪರರು ಈ ಹೊಸ ಕಚೇರಿಯಿಂದ ಕಾರ್ಯನಿರ್ವಹಿಸುತ್ತಾರೆ. ಡೆಲಾಯ್ಟ್ US ಅಧ್ಯಕ್ಷರಾದ ಲಾರಾ ಅಬ್ರಾಶ್ ಅವರು ಉದ್ಘಾಟಿಸಿದ, ಈ ಘಟಕವು…

Read More