Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿಯಲ್ಲಿ ಎರಡು ಕಾರುಗಳು ಸ್ಪೋಟಗೊಂಡಿವೆ. ಸ್ಪೋಟದಿಂದಾಗಿ ಎರಡು ಕಾರುಗಳು ಹೊತ್ತಿ ಉರಿದಿದ್ದಾವೆ ಎಂಬುದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. ಹಲಿಯ ಕೆಂಪುಕೋಟೆ ಬಳಿ 2 ಕಾರುಗಳು ಸ್ಪೋಟಗೊಂಡಿದ್ದಾವೆ. ಹೊಗೆ ಕಾಣಿಸಿಕೊಂಡು ಸ್ಪೋಟವಾಗಿರುವ ಕಾರುಗಳು ಇವಾಗಿವೆ ಎನ್ನಲಾಗುತ್ತಿದೆ. ಕೆಂಪುಕೋಟೆ ಮೆಟ್ರೋ ನಿಲ್ದಾಣದ ಗೇಟ್ ನಂ.1ರ ಬಳಿಯಲ್ಲಿ ಈ ಸ್ಪೋಟ ಸಂಭವಿಸಿದೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ ತಲುಪಿದ್ದಾರೆ. ಕೆಂಪುಕೋಟೆ ಮೆಟ್ರೋ ನಿಲ್ದಾಣದ ಗೇಟ್ ಬಳಿಯಲ್ಲಿ ಈ ಸ್ಪೋಟ ಸಂಭವಿಸಿದೆ. ಗೇಟ್ ನಂಬರ್ 1ರ ಬಳಇ ಮೊದಲು ಒಂದು ಕಾರು ಸ್ಪೋಟಗೊಂಡಿದೆ. ಆ ಬಳಿಕ ಹತ್ತಿರದಲ್ಲಿದ್ದ ಮತ್ತೆರಡು ಕಾರು ಬೆಂಕಿಗೆ ಆಹುತಿಯಾಗಿವೆ. ಕಾರು ಬಾಂಬ್ ಸ್ಪೋಟಿಸಲಾಗಿದೆಯೋ ಅಥವಾ ಬೇರೆ ಏನಾದರೂ ಸ್ಪೋಟಿಸಲಾಗಿದೆಯೋ ಎನ್ನುವ ಬಗ್ಗೆ ಪೊಲೀಸರ ತನಿಖೆಯ ಬಳಿಕ ಖಚಿತ ಮಾಹಿತಿ ಲಭ್ಯವಾಗಬೇಕಿದೆ. ಸ್ಥಳಕ್ಕೆ ಬಾಂಬ್ ನಿಷ್ಕ್ರೀಯ ದಳ ಸೇರಿದಂತೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಸೋಮವಾರ ಸಂಜೆ…
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಲ್ಲಿ ಕೈದಿಗಳು ಮೋಜು-ಮಸ್ತಿ ಮಾಡಿದಂತ ವೀಡಿಯೋ ವೈರಲ್ ಆಗಿತ್ತು. ಅಲ್ಲದೇ ಉಗ್ರನಿಗೆ ಮೊಬೈಲ್ ನೀಡಿದಂತ ವೀಡಿಯೋ ಕೂಡ ಬಹಿರಂಗವಾಗಿತ್ತು. ಈ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ನಿರ್ವಹಣೆಗಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕರನ್ನಾಗಿ ಅಂಶು ಕುಮಾರ್ ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರವು ವರ್ಗಾವಣೆ ಅಧಿಸೂಚನೆ ಹೊರಡಿಸಿದ್ದು, ಕಾರಾಗೃಹಗಳ ಪೊಲೀಸ್ ಅಧೀಕ್ಷಕರಾದ ಅಂಶು ಕುಮಾರ್ (ಕೆಎನ್: 2018) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕರಾಗಿ ನೇಮಕ ಮಾಡಲಾಗಿದೆ. ಕೆ. ಸುರೇಶ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದಿದೆ. 2016 ರ ಐಪಿಎಸ್ (ವೇತನ) ನಿಯಮಗಳ 12 ನೇ ನಿಯಮದ ಅಡಿಯಲ್ಲಿ, ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಾಗೃಹದ ಮುಖ್ಯ ಕಾರಾಗೃಹ ಸೂಪರಿಂಟೆಂಡೆಂಟ್ ಹುದ್ದೆಯನ್ನು ಮಂಡ್ಯದ ಪೊಲೀಸ್ ಸೂಪರಿಂಟೆಂಡೆಂಟ್ ಹುದ್ದೆಗೆ ಸಮಾನ ಸ್ಥಾನಮಾನ ಮತ್ತು ಜವಾಬ್ದಾರಿಗಳಲ್ಲಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಮತ್ತೊಂದು ಸಿಹಿಸುದ್ದಿ ನೀಡಲಾಗಿದೆ. ಅದೇ ರಾಜ್ಯ ಸರ್ಕಾರವು ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತವನ್ನು ಸಹಕಾರ ಇಲಾಖೆಯಲ್ಲಿ ನೋಂದಾಯಿಸಿ, ಸಹಕಾರ ಸಂಘಗಳ ಅಪರ ನಿಬಂಧಕರಿಂದ ನೋಂದಣಿ ಪ್ರಮಾಣಪತ್ರವನ್ನು ಪಡೆಯಲಾಗಿದೆ. ಈ ಕುರಿತಂತೆ ಸಹಕಾರ ಸಂಘಗಳ ಅಪರ ನಿಬಂಧಕರು ಆದೇಶ ಮಾಡಿದ್ದು, ಉದ್ದೇಶಿತ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ನಿ, ನಂ.18, 2ನೇ ಮಹಡಿ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಕಛೇರಿ ಆವರಣ, ಕೃಷಿ ಭವನ, ನೃಪತುಂಗ ರಸ್ತೆ, ಬೆಂಗಳೂರು-01 ಈ ಸಹಕಾರ ಸಂಘದ ಈ ಸಂಘವನ್ನು ನೋಂದಣಿ ಮಾಡುವ ಸಲುವಾಗಿ ಉದ್ದೇಶಿತ ಸಹಕಾರ ಸಂಘದ ಮುಖ್ಯ ಪ್ರವರ್ತಕರು, ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ರವರ ಮುಖಾಂತರ ಉಲ್ಲೇಖ (1) ರಲ್ಲಿ ಸಲ್ಲಿಸಿರುವ ಪ್ರಸ್ತಾವನೆಯನ್ನು ಉಲ್ಲೇಖ (2)ರಲ್ಲಿ ಸಹಕಾರ ಸಂಘಗಳ ಸಹಕಾರ ಅಭಿವೃದ್ಧಿ ಅಧಿಕಾರಿ, ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಛೇರಿ, 1ನೇ ವಲಯ, ಬೆಂಗಳೂರು ನಗರ ಜಿಲ್ಲೆ ರವರಿಗೆ…
ಬೆಂಗಳೂರು: ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಸ್ವಾತಂತ್ರ ಹೋರಾಟಗಾರ ಶ್ರೀ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮ ದಿನವಾದ ನವೆಂಬರ್ 11 ರಂದು ನಾಳೆ ರಾಷ್ಟ್ರೀಯ ಶಿಕ್ಷಣ ದಿನಾಚರಣೆ’ಯನ್ನಾಗಿ ಆಚರಿಸುವುದು ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿಶೇಷಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಅಧೀನ ಕಾರ್ಯದರ್ಶಿಯವರು ಸುತ್ತೋಲೆ ಹೊರಡಿಸಿದ್ದು, ಪ್ರತಿ ಮಗುವನ್ನು ಯೋಜನಾ ಬದ್ಧವಾಗಿ ಪರಿಪೂರ್ಣ ನಾಗರೀಕನನ್ನಾಗಿ ರೂಪಿಸುವಲ್ಲಿ ಶಿಕ್ಷಣವು ಆಶ್ರಮೂಲವಾಗಿದೆ, ಆದ್ಯರಿಂದ ಜಗತ್ತಿನ ಪ್ರತಿ ನಾಗರೀಕ ಸಮಾಜವೂ ಶಾಲಾ-ಕಾಲೇಜು ವ್ಯವಸ್ಥೆಯನ್ನು ನಿರಂತರವಾಗಿ ಸಧೃಢಗೊಳಿಸುತ್ತಿದೆ. ಸ್ವತಂತ್ರ ಭಾರತೀಯ ಸಮಾಜದ ನಿರ್ಮಾಣದಲ್ಲಿ ಹಲವು ಮಹನೀಯರು ಶಿಕ್ಷಣದ ಮಹತ್ತ್ವವನ್ನು ಸಾರಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ವಾತಂತ್ರ ಹೋರಾಟಗಾರ ಹಾಗೂ ಭಾರತದ ಪ್ರಥಮ ಶಿಕ್ಷಣ ಸಚಿವ ಶ್ರೀ ಮೌಲಾನ ಅಬುಲ್ ಕಲಾಂ ಅಜಾದ್ ಅವರ ಜನ್ಮ ದಿನವಾದ ನವೆಂಬರ್ 11ನ್ನು ಭಾರತ ಸರ್ಕಾರವು ಸೆಪ್ಟೆಂಬರ್ 11, 2008 ರಲ್ಲಿ ರಾಷ್ಟ್ರೀಯ ಶಿಕ್ಷಣ ದಿನವೆಂದು ಘೋಷಿಸಿರುತ್ತದೆ ಎಂದಿದ್ದಾದೆರ. ಸದೃಢ ರಾಷ್ಟ್ರ ನಿರ್ಮಾಣದಲ್ಲಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಮತ್ತೊಂದು ಸಿಹಿಸುದ್ದಿ ನೀಡಲಾಗಿದೆ. ಅದೇ ರಾಜ್ಯ ಸರ್ಕಾರವು ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತವನ್ನು ಸಹಕಾರ ಇಲಾಖೆಯಲ್ಲಿ ನೋಂದಾಯಿಸಿ, ಸಹಕಾರ ಸಂಘಗಳ ಅಪರ ನಿಬಂಧಕರಿಂದ ನೋಂದಣಿ ಪ್ರಮಾಣಪತ್ರವನ್ನು ಪಡೆಯಲಾಗಿದೆ. ಈ ಕುರಿತಂತೆ ಸಹಕಾರ ಸಂಘಗಳ ಅಪರ ನಿಬಂಧಕರು ಆದೇಶ ಮಾಡಿದ್ದು, ಉದ್ದೇಶಿತ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ನಿ, ನಂ.18, 2ನೇ ಮಹಡಿ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಕಛೇರಿ ಆವರಣ, ಕೃಷಿ ಭವನ, ನೃಪತುಂಗ ರಸ್ತೆ, ಬೆಂಗಳೂರು-01 ಈ ಸಹಕಾರ ಸಂಘದ ಈ ಸಂಘವನ್ನು ನೋಂದಣಿ ಮಾಡುವ ಸಲುವಾಗಿ ಉದ್ದೇಶಿತ ಸಹಕಾರ ಸಂಘದ ಮುಖ್ಯ ಪ್ರವರ್ತಕರು, ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ರವರ ಮುಖಾಂತರ ಉಲ್ಲೇಖ (1) ರಲ್ಲಿ ಸಲ್ಲಿಸಿರುವ ಪ್ರಸ್ತಾವನೆಯನ್ನು ಉಲ್ಲೇಖ (2)ರಲ್ಲಿ ಸಹಕಾರ ಸಂಘಗಳ ಸಹಕಾರ ಅಭಿವೃದ್ಧಿ ಅಧಿಕಾರಿ, ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಛೇರಿ, 1ನೇ ವಲಯ, ಬೆಂಗಳೂರು ನಗರ ಜಿಲ್ಲೆ ರವರಿಗೆ…
ನವದೆಹಲಿ: “ಚುನಾವಣೆಗಳಲ್ಲಿ ಮತ ಕಳ್ಳತನ ನಡೆಯುತ್ತಿರುವ ಬಗ್ಗೆ ಮೊದಲು ಪತ್ತೆ ಹಚ್ಚಿದ್ದೇ ಕರ್ನಾಟಕದಲ್ಲಿ. ಈಗ ಮಹಾರಾಷ್ಟ್ರ, ಹರಿಯಾಣ, ಬಿಹಾರದಲ್ಲಿ ನಡೆಸಿರುವ ಅಕ್ರಮಗಳು ಬೆಳಕಿಗೆ ಬಂದಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ದೆಹಲಿಯಲ್ಲಿ ಎಐಸಿಸಿ ನೂತನ ಕಟ್ಟಡ ಇಂದಿರಾ ಭವನದ ಆವರಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. “ನಮ್ಮ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಾಂಕೇತಿಕವಾಗಿ ಸಹಿ ಸಂಗ್ರಹ ಅಭಿಯಾನದ ದಾಖಲೆಗಳನ್ನು ಹಸ್ತಾಂತರಿಸಿದ್ದೇವೆ. 100 ವರ್ಷಗಳ ಹಿಂದೆ ಮಹಾತ್ಮ ಗಾಂಧೀಜಿ ಅವರು ನಿಭಾಯಿಸಿದ್ದ ಜವಾಬ್ದಾರಿಯನ್ನು ಈಗ ನಮ್ಮ ರಾಜ್ಯದ ಮಲ್ಲಿಕಾರ್ಜುನ ಖರ್ಗೆ ಅವರು ನಿಭಾಯಿಸುತ್ತಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಮತದಾನದ ಹಕ್ಕು ರಕ್ಷಣೆ ಹೋರಾಟ ಮಾಡಿದ್ದೇವೆ. ಒಬ್ಬರಿಗೆ ಒಂದು ಮತ ಎಂದು ನಾವು ಹೋರಾಟ ಮಾಡುತ್ತಿದ್ದೇವೆ. ಮತ ಕಳ್ಳತನವನ್ನು ಮೊದಲು ಪಚ್ಚೆ ಹಚ್ಚಿದ್ದೇ ನಮ್ಮ ರಾಜ್ಯದಲ್ಲಿ. ಎಐಸಿಸಿ ಸಂಶೋಧನಾ ವಿಭಾಗ, ನಮ್ಮ ಅಭ್ಯರ್ಥಿಯಾಗಿದ್ದ ಮನ್ಸೂರ್ ಅಲಿ ಖಾನ್, ಕೆಪಿಸಿಸಿ ತಂಡ ಸೇರಿ ಈ ಮತ ಕಳ್ಳತನ ಪತ್ತೆ ಮಾಡಿ ಎಐಸಿಸಿಗೆ…
ನವದೆಹಲಿ : ಮತ ಕಳ್ಳತನ ವಿರುದ್ಧದ ಸಹಿ ಸಂಗ್ರಹ ಅಭಿಯಾನವನ್ನು ಕರ್ನಾಟಕದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದ್ದು, ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯದಲ್ಲಿ ಸಂಗ್ರಹಿಸಲಾದ 1,12,41,000 ಸಹಿಗಳ ದಾಖಲೆಗಳನ್ನು ಎಐಸಿಸಿಗೆ ಸಲ್ಲಿಸಿದರು. ದೆಹಲಿಯಲ್ಲಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಸೋಮವಾರ ಭೇಟಿ ನೀಡಿದ ಶಿವಕುಮಾರ್ ಅವರ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಮುಖಂಡರ ನಿಯೋಗವು ಸಹಿ ಸಂಗ್ರಹ ದಾಖಲೆಗಳ ಒಂದು ಪೆಟ್ಟಿಗೆಯನ್ನು ಸಾಂಕೇತಿಕವಾಗಿ ಸಲ್ಲಿಸಿದರು. ನಂತರ ಉಳಿದ ಪೆಟ್ಟಿಗೆಗಳನ್ನು ಎಐಸಿಸಿ ನೂತನ ಕಟ್ಟಡ ಇಂದಿರಾ ಭವನದಲ್ಲಿ ಎಐಸಿಸಿ ಕಾರ್ಯದರ್ಶಿ ನೆಟ್ಟ ಡಿಸೋಜ ಅವರಿಗೆ ಹಸ್ತಾಂತರಿಸಲಾಯಿತು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ 40 ಜಿಲ್ಲೆಗಳಲ್ಲಿ (ರಾಜಕೀಯ ಉದ್ದೇಶಕ್ಕಾಗಿ ರಚಿಸಿಕೊಂಡಿರುವ ಜಿಲ್ಲೆಗಳು) ಸಹಿ ಸಂಗ್ರಹಿಸಲಾಗಿದೆ. ರಾಜ್ಯದಲ್ಲಿ ನಡೆದ ಅಭಿಯಾನದಲ್ಲಿ ಅತಿ ಹೆಚ್ಚು ಸಹಿ ಸಂಗ್ರಹಿಸಿದ ಜಿಲ್ಲಾಧ್ಯಕ್ಷರುಗಳು ಕೂಡ ಶಿವಕುಮಾರ್ ಅವರ ಜೊತೆಯಲ್ಲಿ ದೆಹಲಿಗೆ ಹೋಗಿ ಸಹಿ ಸಂಗ್ರಹ ದಾಖಲೆಗಳನ್ನು ನೀಡಿದ್ದಾರೆ. ಈ ಸಂದರ್ಭದಲ್ಲಿ ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್, ಕೆಪಿಸಿಸಿ ಕಾರ್ಯಾಧ್ಯಕ್ಷ ಡಾ ಜಿ…
ಸುಮ್ಮನೆ ಮನೆ ಕಟ್ಟಿಸಿ ಮದುವೆ ಮಾಡುತ್ತೇನೆ ಎಂದಿದ್ದಾರಾ? ಮದುವೆ ಅಥವಾ ಮನೆ ಕಟ್ಟುವ ಮೊದಲು ಸಾಕು. ನಿಮ್ಮ ಜಾತಕ ಮತ್ತು ವಾಸ್ತು ಪ್ರಕಾರ, ನಿಮ್ಮ ಮನೆಯನ್ನು ಈ ದಿಕ್ಕಿನಲ್ಲಿ ಇರಿಸಿದರೆ, ನಿಮ್ಮ ಜೀವನವು ಉತ್ತಮವಾಗಿರುತ್ತದೆ! ಆ ರೀತಿಯಲ್ಲಿ ನಿಮ್ಮ ಮನೆಯ ದಿಕ್ಕಿಗೆ ಅನುಗುಣವಾಗಿ ಪೆಡಲ್ಗಳನ್ನು ಬಳಸಿದರೆ ನೀವು ಅದೃಷ್ಟಶಾಲಿಯಾಗುತ್ತೀರಿ. ಅಂತಹ ಅದೃಷ್ಟವನ್ನು ತರಬಲ್ಲ ಪೆಡಲ್ಗಳ ವಿಜ್ಞಾನ ಯಾವುದು? ಅದನ್ನೇ ನಾವು ಈ ವಾಸ್ತು ಸಂಬಂಧಿತ ಪೋಸ್ಟ್ ಮೂಲಕ ತಿಳಿಯಲಿದ್ದೇವೆ . ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ…
ಬೆಂಗಳೂರು: ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಪಕ್ಷದ ಉನ್ನತ ಮಟ್ಟದ ರಾಜಕೀಯ ವ್ಯವಹಾರಗಳ ಸಮಿತಿ ಅಧ್ಯಕ್ಷರನ್ನಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ನೇಮಕ ಮಾಡಿದ್ದಾರೆ. ಈ ಸಂಚಾಲಕರನ್ನಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕಿ ಶಾರದಾ ಪೂರ್ಯಾ ನಾಯಕ ಅವರನ್ನು ಸಂಚಾಲಕರನ್ನಾಗಿ ನೇಮಕ ಮಾಡಲಾಗಿದೆ. ಸದಸ್ಯರಾಗಿ ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ್, ಸಾ.ರಾ. ಮಹೇಶ್, ವೆಂಕಟರಾವ್ ನಾಡಗೌಡ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ ಬಾಬು, ಶಾಸಕರಾದ ಎಂ.ಟಿ. ಕೃಷ್ಣಪ್ಪ, ಎಸ್.ಎಲ್. ಬೋಜೇಗೌಡ, ಮಾಜಿ ಶಾಸಕ ಕೆ.ಎ. ತಿಪ್ಪೇಸ್ವಾಮಿ, ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಈ ಸಮಿತಿಯ ಸದಸ್ಯರಾಗಿದ್ದಾರೆ. ಪ್ರಚಾರ ಸಮಿತಿಗೆ ವೈ ಎಸ್ ವಿ ದತ್ತ ನಾಯಕತ್ವ ಜೆಡಿಎಸ್ ಪ್ರಚಾರ ಸಮಿತಿಯನ್ನು ರಾಜ್ಯಾಧ್ಯಕರಾದ ಹೆಚ್.ಡಿ. ಕುಮಾರಸ್ವಾಮಿ ಅವರು ರಚನೆ ಮಾಡಿದ್ದು, ಸಮಿತಿ ಅಧ್ಯಕ್ಷರನ್ನಾಗಿ ಮಾಜಿ ಶಾಸಕ ವೈ ಎಸ್ ವಿ ದತ್ತ ಅವರನ್ನು ನೇಮಕ ಮಾಡಿದ್ದಾರೆ. ಸದಸ್ಯರಾಗಿ ಮಾಜಿ…
ಬೆಂಗಳೂರು: ಶಬರಿ ಮಲೆಗೆ ತೆರಳುವಂತ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್ ಎನ್ನುವಂತೆ ಕೆ ಎಸ್ ಆರ್ ಟಿ ಸಿಯಿಂದ ಬೆಂಗಳೂರು-ನೀಲಕ್ಕಲ್(ಪಂಪಾ-ಶಬರಿಮಲೈ) ಮಾರ್ಗದಲ್ಲಿ ವೋಲ್ವೋ ಬಸ್ ಸಂಚಾರವನ್ನು ದಿನಾಂಕ 28/11/2025 ರಿಂದ ಕಾರ್ಯಾಚರಣೆ ಮಾಡಲಾಗುತ್ತಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರು/ಭಕ್ತಾಧಿಗಳ ಅನುಕೂಲಕ್ಕಾಗಿ ದಿನಾಂಕ 28/11/2025 ರಿಂದ ಹೊಸದಾಗಿ ಬೆಂಗಳೂರು-ನೀಲಕ್ಕಲ್ (ಪಂಪಾ-ಶಬರಿಮಲೈ) ವಯಾ ಮೈಸೂರು, ಕ್ಯಾಲಿಕಟ್, ಗುರುವಾಯೂರು, ತ್ರಿಶೂರು, ಅಂಗಾಮಲೈ, ಕೊಟ್ಟಾಯಂ, ಏರುಮಲೈ ಮಾರ್ಗದಲ್ಲಿ ವೋಲ್ವೋ ವಾಹನವÀನ್ನು ಈ ಕೆಳಕಂಡ ವೇಳಾಪಟ್ಟಿಯಂತೆ ಕಾರ್ಯಾಚರಣೆ ಮಾಡಲಾಗುವುದು ಎಂದಿದೆ. https://kannadanewsnow.com/kannada/government-gives-green-signal-to-fill-various-vacant-posts-in-state-prisons/ https://kannadanewsnow.com/kannada/rbi-approves-upi-transfers-for-children-without-bank-accounts/














