Author: kannadanewsnow09

ಲೈಂಗಿಕ ಕ್ರಿಯೆಯ ಸಮಯದಲ್ಲಿ ಚಿಮ್ಮುವ ವಿಷಯವನ್ನು ಚರ್ಚಿಸಲು ನೀವು ನಿಜವಾಗಿಯೂ ನಾಚಿಕೆಪಡಬೇಕಾಗಿಲ್ಲ ಅಥವಾ ಮುಜುಗರಪಡಬೇಕಾಗಿಲ್ಲ. ಸಾಮಾನ್ಯವಾಗಿ ಸ್ತ್ರೀ ಸ್ಖಲನ ಎಂದು ಕರೆಯಲ್ಪಡುವ ‘ಸ್ಕ್ವಿರ್ಟಿಂಗ್’ (ಮತ್ತು ಅಂತರ್ಜಾಲದಿಂದ ಕೆಲವೊಮ್ಮೆ ‘ಸ್ಖಲನ’ ಎಂದೂ ಕರೆಯಲಾಗುತ್ತದೆ), ನಿಸ್ಸಂದೇಹವಾಗಿ ಲೈಂಗಿಕ ಆರೋಗ್ಯ ವಿಜ್ಞಾನ ಕ್ಷೇತ್ರದಲ್ಲಿ ಹೆಚ್ಚು ಚರ್ಚಾಸ್ಪದ ಮತ್ತು ವಿವಾದಾತ್ಮಕ ವಿಷಯಗಳಲ್ಲಿ ಒಂದಾಗಿದೆ. ಇದು ಇನ್ನೂ ಅನೇಕ ಜನರು ಮಾತನಾಡಲು ಆಸಕ್ತಿ ಹೊಂದಿರುವ ವಿಷಯವಾಗಿದೆ! ಬೇರೆ ರೀತಿಯಲ್ಲಿ ಹೇಳುವುದಾದರೆ, ಸ್ಖಲನವು (ಮಹಿಳೆಯರಲ್ಲಿ) ಒಂದು ರೀತಿಯ ಸ್ಖಲನವಾಗಿದ್ದು, ಅಲ್ಲಿ ಲೈಂಗಿಕ ಸಂಭೋಗ ಅಥವಾ ಪರಾಕಾಷ್ಠೆಯ ಸಮಯದಲ್ಲಿ ಯೋನಿಯಿಂದ ಸ್ಪಷ್ಟವಾದ, ಬಿಳಿ ದ್ರವ ಬಿಡುಗಡೆಯಾಗುತ್ತದೆ. ಇದಲ್ಲದೆ, ಸ್ಕ್ವಿರ್ಟಿಂಗ್ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ: ಅದು ಏನು, ದ್ರವವು ಎಲ್ಲಿಂದ ಬರುತ್ತದೆ, ಮತ್ತು ಎಲ್ಲಾ ಮಹಿಳೆಯರು ಅದನ್ನು ಮಾಡಬಹುದೇ ಅಥವಾ ಇಲ್ಲವೇ. ಆದ್ದರಿಂದ, ಈ ವಿಷಯವನ್ನು ಈಗ ಯುಗಾಂತರಗಳಿಂದ ಸುತ್ತುವರೆದಿರುವ ಎಲ್ಲಾ ಅನುಮಾನಗಳನ್ನು ನಿವಾರಿಸಲು ನಾವು ಮೂಲತಃ ಇಲ್ಲಿದ್ದೇವೆ. ಇದಲ್ಲದೆ, ನಿಮ್ಮ ಲೈಂಗಿಕ ಸಂಗಾತಿಯನ್ನು ಅಥವಾ ಯೋನಿ ಹೊಂದಿರುವ ವ್ಯಕ್ತಿಯನ್ನು ಹೇಗೆ…

Read More

ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್ ತಮ್ಮ 71 ನೇ ವಯಸ್ಸಿನಲ್ಲಿ ರಕ್ತದ ಕ್ಯಾನ್ಸರ್ನಿಂದ ದೀರ್ಘಕಾಲದ ಹೋರಾಟದ ನಂತರ ನಿಧನರಾದರು. 12 ವರ್ಷಗಳ ವೃತ್ತಿಜೀವನದಲ್ಲಿ, ಗಾಯಕ್ವಾಡ್ 40 ಟೆಸ್ಟ್ ಮತ್ತು 15 ಏಕದಿನ ಪಂದ್ಯಗಳನ್ನು ಆಡಿದ್ದಾರೆ, ಅಲ್ಲಿ ಅವರು 2 ಶತಕಗಳೊಂದಿಗೆ 1154 ರನ್ ಗಳಿಸಿದ್ದಾರೆ ಮತ್ತು 1983 ರಲ್ಲಿ ಜಲಂಧರ್ನಲ್ಲಿ ಪಾಕಿಸ್ತಾನ ವಿರುದ್ಧ 201 ರನ್ ಗಳಿಸಿದ್ದರು. ಇದಕ್ಕೂ ಮುನ್ನ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಭಾರತದ ಮಾಜಿ ಕ್ರಿಕೆಟಿಗ ಗಾಯಕ್ವಾಡ್ ಅವರಿಗೆ ಸಹಾಯ ಮಾಡಲು 1 ಕೋಟಿ ರೂ. ಈ ಸವಾಲಿನ ಅವಧಿಯಲ್ಲಿ ಹೃತ್ಪೂರ್ವಕ ಬೆಂಬಲವನ್ನು ನೀಡಲು ಶಾ ನೇರವಾಗಿ ಗಾಯಕ್ವಾಡ್ ಅವರ ಕುಟುಂಬವನ್ನು ಸಂಪರ್ಕಿಸಿದ್ದರು. ಪತ್ರಿಕಾ ಹೇಳಿಕೆಯಲ್ಲಿ, ಬಿಸಿಸಿಐ ಗಾಯಕ್ವಾಡ್ ಅವರ ಕುಟುಂಬಕ್ಕೆ ಸಮಗ್ರ ಸಹಾಯದ ಭರವಸೆ ನೀಡಿದೆ, ಅವರು ಚೇತರಿಸಿಕೊಳ್ಳುವ ಬಗ್ಗೆ ಭರವಸೆ ಮತ್ತು ವಿಶ್ವಾಸವನ್ನು ವ್ಯಕ್ತಪಡಿಸಿದೆ. 71 ವರ್ಷದ ಗಾಯಕ್ವಾಡ್ ಅವರ ಭೀಕರ ಪರಿಸ್ಥಿತಿಯನ್ನು ಈ ವರ್ಷದ ಆರಂಭದಲ್ಲಿ ಮಾಜಿ ಕ್ರಿಕೆಟಿಗ…

Read More

ಕಾಂಡೋಮ್ ನ ಅಸಮರ್ಪಕ ಬಳಕೆ, ಅದರ ವೈಫಲ್ಯ ಅಥವಾ ಸಂಭೋಗದ ಸಮಯದಲ್ಲಿ ರಕ್ಷಣೆಯನ್ನು ಬಳಸದ ಕಾರಣ ಯೋಜಿತವಲ್ಲದ ಗರ್ಭಧಾರಣೆ ಸಂಭವಿಸಬಹುದು. ಇದು ಇಬ್ಬರೂ ಸಂಗಾತಿಗಳ ಮೇಲೆ ಮಾನಸಿಕವಾಗಿ ಪರಿಣಾಮ ಬೀರಬಹುದು ಮತ್ತು ಗರ್ಭಪಾತದಲ್ಲಿ ಕೊನೆಗೊಳ್ಳಬಹುದು. ಅಂತಹ ಅಹಿತಕರ ಘಟನೆಗಳನ್ನು ತಪ್ಪಿಸಲು ಪ್ರೀತಿಯನ್ನು ಅಸಮಾಧಾನಗೊಳಿಸುವ ಬದಲು ಸಂತೋಷದ ಅನುಭವವನ್ನಾಗಿ ಮಾಡಲು ಒಬ್ಬರು ಈ ಕೆಳಗಿನವುಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು. ಈ ವಿಷಯದ ಬಗ್ಗೆ ಮತ್ತಷ್ಟು ತೊಡಗಿಸಿಕೊಳ್ಳಲು ಮೊದಲು ಕಾಂಡೋಮ್ ಗಳು ಮತ್ತು ಅದರ ಪ್ರಕಾರಗಳ ಬಗ್ಗೆ ನಾವು ನಿಮಗೆ ಹೇಳೋಣ. ಸಾಮಾನ್ಯವಾಗಿ, ಕಾಂಡೋಮ್ಗಳನ್ನು ತೆಳುವಾದ ರಬ್ಬರ್ ತರಹದ ವಸ್ತುವಿನಿಂದ ತಯಾರಿಸಲಾಗುತ್ತದೆ, ಇದು ಟ್ಯೂಬ್ ಆಕಾರದಲ್ಲಿ ತೆರೆದುಕೊಳ್ಳುತ್ತದೆ ಮತ್ತು ಲೈಂಗಿಕ ಕ್ರಿಯೆಯ ಸಮಯದಲ್ಲಿ ಪುರುಷರು ತಮ್ಮ ಶಿಶ್ನದ ಮೇಲೆ ಅಥವಾ ಯೋನಿಯೊಳಗೆ ಮಹಿಳೆಯರು ಧರಿಸುತ್ತಾರೆ. ಅಲ್ಲದೆ, ರಕ್ಷಣೆ ಎಂದು ಕರೆಯಲ್ಪಡುವ ಕಾಂಡೋಮ್ಗಳು ವೀರ್ಯ ಮತ್ತು ಇತರ ದೈಹಿಕ ದ್ರವಗಳ ವಿನಿಮಯವನ್ನು ತಪ್ಪಿಸಲು ರಕ್ಷಣಾತ್ಮಕ ಪದರವಾಗಿ ಕಾರ್ಯನಿರ್ವಹಿಸುತ್ತವೆ. ಇದು ಗರ್ಭಿಣಿಯಾಗುವ ಮತ್ತು ಯಾವುದೇ ಲೈಂಗಿಕವಾಗಿ ಹರಡುವ ಸೋಂಕು ಅಥವಾ…

Read More

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಲಿಂಗನಮಕ್ಕಿ ಜಲನಯನ ವ್ಯಾಪ್ತಿಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ, ಡ್ಯಾಂಗೆ ಹೆಚ್ಚಿನ ಒಳಹರಿವು ಹರಿದು ಬರುತ್ತಿದೆ. ಈ ಹಿನ್ನಲೆಯಲ್ಲಿ ಭರ್ತಿಗೆ ಕೇವಲ 6 ಅಡಿ ಮಾತ್ರವೇ ಬಾಕಿ ಉಳಿದಿದೆ. ಹೀಗಾಗಿ ನಾಳೆ ಡ್ಯಾಂನಿಂದ ನದಿಗೆ ನೀರು ಬಿಡುಗಡೆ ಮಾಡಲಾಗುತ್ತಿದ್ದು, ನದಿ ಪಾತ್ರದ ಜನರು ಎಚ್ಚರಿಕೆವಹಿಸುವಂತೆ ಸಾಗರ ತಾಲ್ಲೂಕು ಉಪ ವಿಭಾಗಾಧಿಕಾರಿ ಯತೀಶ್.ಆರ್ ಅವರು ಮನವಿ ಮಾಡಿದ್ದಾರೆ. ಇಂದು ಸಾಗರದಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಯೋಜಿಸಲಾಗಿದ್ದಂತ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದರು. ಈ ವೇಳೆಯಲ್ಲಿ ಲಿಂಗನಮಕ್ಕಿ ಡ್ಯಾಂ ಭರ್ತಿಯಾಗಲು ಕೇವಲ 6 ಅಡಿ ಮಾತ್ರವೇ ಬಾಕಿ ಇದೆ ಎಂದರು. ಲಿಂಗನಮಕ್ಕಿ ಜಲಾಶಯಕ್ಕೆ ಹರಿದು ಬರುತ್ತಿರುವಂತ ಒಳಹರಿವಿನ ಪ್ರಮಾಣ 8,587 ಆಗಿದೆ. ಹೊರ ಹರಿವಿನ ಪ್ರಮಾಣ 5,636 ಆಗಿದೆ. ನಾಳೆ ಬೆಳಿಗ್ಗೆ 10 ಗಂಟೆಗೆ ಲಿಂಗನಮಕ್ಕಿ ಡ್ಯಾಂನಿಂದ ನದಿಗೆ ನೀರು ಬಿಡುಗಡೆ ಮಾಡಲಾಗುತ್ತಿದೆ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿದರು. ಲಿಂಗನಮಕ್ಕಿ ಡ್ಯಾಂನಿಂದ…

Read More

ಬೆಂಗಳೂರು: ನಗರದಲ್ಲಿ ಭಾರೀ ಮಳೆಯಿಂದಾಗಿ ಬೃಹತ್ ಮರವೊಂದು ಮುರಿದು ಬಿದ್ದ ಪರಿಣಾಮ, 2 ಕಾರು, ಆಟೋವೊಂದು ಜಖಂಗೊಂಡಿರುವಂತ ಘಟನೆ ಕಮೀಷನರ್ ಕಚೇರಿಯ ಹಿಂಭಾಗದಲ್ಲೇ ನಡೆದಿದೆ. ಬೆಂಗಳೂರಿನ ನಗರ ಪೊಲೀಸ್ ಕಚೇರಿಯ ಹಿಂಭಾಗದಲ್ಲಿನ ಆಲಿ ಆಸ್ಕರ್ ರಸ್ತೆಯಲ್ಲಿ ರಸ್ತೆ ಬದಿಯಲ್ಲೇ ವಾಹನಗಳನ್ನು ಪಾರ್ಕ್ ಮಾಡಿ ಹೋಗಿದ್ದಂತ ವೇಳೆಯಲ್ಲಿ ಭಾರೀ ಮಳೆಯಿಂದಾಗಿ ಬೃಹತ್ ಮರವೊಂದು ಮುರಿದು ಬಿದ್ದಿದೆ. ಅದರ ಅಡಿಯಲ್ಲಿ ನಿಲ್ಲಿಸಿದ್ದ 2 ಕಾರುಗಳು ಜಖಂಗೊಂಡಿದ್ದಾವೆ. ಇನ್ನೂ ಅದೇ ರಸ್ತೆಯಲ್ಲಿ ಸಾಗುತ್ತಿದ್ದಂತ ಆಟೋ ಒಂದರ ಮೇಲೆಯೂ ಮರ ಮುರಿದು ಬಿದ್ದು, ಚಾಲಕ ಗಾಯಗೊಂಡಿರೋದಾಗಿ ಹೇಳಲಾಗುತ್ತಿದೆ. ಸ್ಥಳಕ್ಕೆ ಆಗಮಿಸಿದಂತ ಬಿಬಿಎಂಪಿಯ ಸಿಬ್ಬಂದಿಗಳು ಮರವನ್ನು ತೆರವುಗೊಳಿಸಿ ವಾಹನಗಳನ್ನು ಹೊರತೆಗೆದಿದ್ದಾರೆ. https://kannadanewsnow.com/kannada/death-toll-in-wayanad-tragedy-rises-to-254-192-missing-1592-rescued/ https://kannadanewsnow.com/kannada/sslc-exam-3-to-begin-from-october-2-97933-students-to-register/

Read More

ಕೇರಳ: ವಯನಾಡಿನಲ್ಲಿ ಸಂಭವಿಸಿದಂತ ಭೂ ಕುಸಿತ ದುರಂತದಲ್ಲಿ ಮೃತರ ಸಂಖ್ಯೆ 254ಕ್ಕೆ ಏರಿಕೆಯಾಗಿದೆ. ಈವರೆಗೆ 192 ಮಂದಿ ನಾಪತ್ತೆಯಾಗಿದ್ದರೇ, 1,592 ಜನರನ್ನು ರಕ್ಷಣೆ ಮಾಡಲಾಗಿದೆ. ದೇವರ ನಾಡಲ್ಲಿ ಭೀಕರ ಭೂಕುಸಿತಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ವಯನಾಡಿನಲ್ಲಿ ಸಂಭವಿಸಿದಂತ ಭೂ ಕುಸಿತದಲ್ಲಿ ಈವರೆಗೆ 254 ಜನರು ಸಾವನ್ನಪ್ಪಿದ್ದಾರೆ. 192 ಮಂದಿ ನಾಪತ್ತೆಯಾಗಿದ್ದು, ಭೂಕುಸಿತದಲ್ಲಿ ಸಿಲುಕಿದ್ದಂತ 1,592 ಜನರನ್ನು ರಕ್ಷಿಸಿ, ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. 8 ಸಾವಿರಕ್ಕೂ ಹೆಚ್ಚು ಜನರು ಕಾಳಜಿ ಕೇದ್ರ ಸ್ಥಾಳಂತರಿಸಲಾಗಿದೆ. 3,332 ಪುರುಷರು ಹಾಗೂ 3398 ಮಂದಿ ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. 82 ನಿರಾಶ್ರಿತರ ಶಿಬಿರವನ್ನು ತೆರೆಯಲಾಗಿದೆ. 8 ಕ್ಯಾಂಪ್ ಅನ್ನು ಚೋರ್ ಮಂಡಲಾದಲ್ಲಿ ಓಪನ್ ಮಾಡಲಾಗಿದೆ. ಈವರೆಗೆ 1884 ಮಕ್ಕಳನ್ನು ರಕ್ಷಿಸಲಾಗಿದ್ದು, ಅವರನ್ನು ಕಾಳಜಿ ಕೇಂದ್ರಗಳಲ್ಲಿ ಇರಿಸಲಾಗಿದೆ. ಗುಡ್ಡ ಕುಸಿತದಲ್ಲಿ ಸಂತ್ರಸ್ತರಾದಂತವರಿಗೆ ಅಗತ್ಯ ಸಾಮಗ್ರಿಗಳನ್ನು ಒದಗಿಸುವಂತ ವ್ಯವಸ್ಥೆಯನ್ನು ಕೇರಳ ಸರ್ಕಾರ, ಹೊರ ರಾಜ್ಯಗಳು ಮಾಡುತ್ತಿದ್ದಾವೆ. https://kannadanewsnow.com/kannada/journalists-should-not-forget-their-personal-lives-in-the-rush-of-news-belur-gopalakrishna/ https://kannadanewsnow.com/kannada/sslc-exam-3-to-begin-from-october-2-97933-students-to-register/

Read More

ಶಿವಮೊಗ್ಗ: ಅನೇಕ ಪತ್ರಕರ್ತರು ಸುದ್ದಿಯ ಧಾವಂತದಲ್ಲಿ ತಮ್ಮ ವೈಯಕ್ತಿಕ ಬದುಕನ್ನೇ ಮರೆಯುತ್ತಾರೆ. ಆದರೇ ಅದು ಆಗಬಾರದು. ಸುದ್ದಿಯ ಧಾವಂತದಲ್ಲಿ ಯಾವತ್ತೂ ಪತ್ರಕರ್ತರು ವೈಯಕ್ತಿಕ ಬದುಕನ್ನು ಮರೆಯಬಾರದು ಎಂಬುದಾಗಿ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಕಿವಿಮಾತು ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿನ ಸಾಗರ ತಾಲ್ಲೂಕು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಏರ್ಪಡಿಸಲಾಗಿದ್ದಂತ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿ ಮಾತನಾಡುತ್ತಾ, ಬಹುತೇಕ ಪತ್ರಕರ್ತರು ಸವಾಲುಗಳ ಜೊತೆಗೆ ಬದುಕುತ್ತಿದ್ದಾರೆ. ಅವರ ಬದುಕು ಹೂವಿನ ಹಾಸಿಗೆಯಾಗಿಲ್ಲ ಅಂತ ಹೇಳಿದರು. ನಾನು ಪತ್ರಕರ್ತರ ಪರವಾಗಿ ಸರ್ಕಾರದ ಮಟ್ಟದಲ್ಲಿ ಕೆಲಸ ಮಾಡುತ್ತೇನೆ. ಅವರಿಗೆ ಉಚಿತ ಸಾರಿಗೆ ಬಸ್ ಪಾಸ್, ಆರೋಗ್ಯ ವಿಮೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಿಕೊಡುವ ಕೆಲಸವನ್ನು ಸರ್ಕಾರದ ಮಟ್ಟದಲ್ಲಿ ನಿಂತು ನಿಮ್ಮ ಪರವಾಗಿ ಮಾಡುವುದಾಗಿ ತಿಳಿಸಿದರು. ಇದೇ ಸಂದರ್ಭದಲ್ಲಿ ಪ್ರಸ್ತುತದ ವೇಳೆಯಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮಗಳ ಪಾತ್ರ ಕುರಿತಂತೆ ಹಿರಿಯ ನ್ಯಾಯವಾದಿ ಎಂ.ರಾಘವೇಂದ್ರ ಅವರು ಉಪನ್ಯಾಸ ನೀಡಿದರು. ಮಾಧ್ಯಮಗಳು ಆಳುವ…

Read More

ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆ-3 ಆಗಸ್ಟ್.2ರಿಂದ ಆರಂಭಗೊಳ್ಳಲಿದೆ. ಈ ಪರೀಕ್ಷೆಗೆ ರಾಜ್ಯಾಧ್ಯಂತ 97,933 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಮಾಹಿತಿ ನೀಡಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆ-3ನ್ನು ದಿನಾಂಕ:02-08-2024 ರಿಂದ ದಿನಾಂಕ:09-08-2024 ರವರೆಗೆ ನಡೆಸಲು ಉದ್ದೇಶಿಸಲಾಗಿದೆ ಎಂದಿದೆ. ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ 97,933 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿರುತ್ತಾರೆ. ಇದರಲ್ಲಿ 67,716 ಬಾಲಕರು ಮತ್ತು 30,217 ಬಾಲಕಿಯರು ಸೇರಿರುತ್ತಾರೆ ಎಂದು ತಿಳಿಸಿದೆ. ಒಟ್ಟು ನೋಂದಣಿಯಲ್ಲಿ 459 ವಿದ್ಯಾರ್ಥಿಗಳು ಫಲಿತಾಂಶ ವೃದ್ಧಿಗಾಗಿ ಪರೀಕ್ಷೆ ತೆಗೆದುಕೊಂಡಿರುತ್ತಾರೆ. ರಾಜ್ಯದ 410 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಏಳು ಮಾಧ್ಯಮಗಳಲ್ಲಿ ಪರೀಕ್ಷೆ ಬರೆಯಲು ಅವಕಾಶವಿದೆ ಎಂದಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ಪ್ರಶ್ನೆ ಪತ್ರಿಕೆ ಅಭಿರಕ್ಷಕರು, ಸ್ಥಾನಿಕ ಜಾಗೃತ ದಳದವರು ಹಾಗೂ ಕೊಠಡಿ ಮೇಲ್ವಿಚಾರಕರು ಕರ್ತವ್ಯ ನಿರ್ವಹಿಸುತ್ತಾರೆ ಎಂದು ಮಾಹಿತಿ ನೀಡಿದೆ. ಜಿಲ್ಲಾ ಮತ್ತು ತಾಲ್ಲೂಕು ಹಂತಗಳ ವಿಚಕ್ಷಣ ದಳಗಳು ಪರೀಕ್ಷಾ ಸಂದರ್ಭದಲ್ಲಿ ಕಾರ್ಯ…

Read More

ನವದೆಹಲಿ: ಬಿಜು ಜನತಾದಳದ ಸಂಸದೆ ಮಮತಾ ಮಹಾಂತ ಅವರು ತಮ್ಮ ಅಧಿಕಾರಾವಧಿ ಪೂರ್ಣಗೊಳ್ಳುವ ಎರಡು ವರ್ಷಗಳ ಮೊದಲು ಬುಧವಾರ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಒಡಿಶಾದ ಮಯೂರ್ಭಂಜ್ನ ನಾಯಕಿ ಕೂಡ ಪ್ರಾದೇಶಿಕ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಕಠಿಣ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ. ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಬಿಜೆಡಿ ತನ್ನ ದಾಳಿಯನ್ನು ತೀವ್ರಗೊಳಿಸಿರುವ ಸಮಯದಲ್ಲಿ ಅವರ ಪಕ್ಷದ ಸಹೋದ್ಯೋಗಿಗಳು ಈ ಕ್ರಮವನ್ನು “ಹಠಾತ್ ಮತ್ತು ಅನಿರೀಕ್ಷಿತ” ಎಂದು ಕರೆದಿದ್ದಾರೆ. ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಡಿ ಸೋಲಿನ ನಂತರ, ಪ್ರಾದೇಶಿಕ ಪಕ್ಷವು ಕೇಂದ್ರದಲ್ಲಿ ಎನ್ಡಿಎ ಸರ್ಕಾರಕ್ಕೆ “ವಿಷಯಾಧಾರಿತ ಬೆಂಬಲ” ನೀಡುವುದನ್ನು ನಿಲ್ಲಿಸುವುದಾಗಿ ಮತ್ತು ಸಂಸತ್ತಿನಲ್ಲಿ “ಬಲವಾದ ಮತ್ತು ರೋಮಾಂಚಕ” ಪ್ರತಿಪಕ್ಷವಾಗುವುದಾಗಿ ಘೋಷಿಸಿತ್ತು. ಇದು ಏಕಕಾಲಿಕ ಚುನಾವಣೆಗಳಲ್ಲಿನ ಸೋಲಿಗೆ ಮುಂಚಿತವಾಗಿ ತನ್ನ ನಿಲುವಿನಿಂದ ನಿರ್ಗಮಿಸುತ್ತದೆ. ಮೇಲ್ಮನೆಗೆ ಮಹಾಂತ ಅವರ ರಾಜೀನಾಮೆಯನ್ನು ಘೋಷಿಸಿದ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಕರ್, ಈ ಸಂಬಂಧ ಮಮತಾ ಅವರಿಂದ ಪತ್ರ ಬಂದಿದೆ ಎಂದು…

Read More

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ಮುಡಾ ಹಗರಣ ಸಂಬಂಧ ಖಾಸಗಿ ದೂರು ದಾಖಲಾಗಿದೆ. ಈ ಹಿನ್ನಲೆಯಲ್ಲಿ ಮುಡಾ ಅಕ್ರಮ ಸಂಬಂಧ ಸಿಎಂ ಸಿದ್ಧರಾಮಯ್ಯ ವಿರುದ್ಧದ ಖಾಸಗಿ ದೂರಿನ ಬಗ್ಗೆ ವರದಿ ನೀಡುವಂತೆ ರಾಜ್ಯಪಾಲರು ಸರ್ಕಾರಕ್ಕೆ ಸೂಚಿಸಿದ್ದಾರೆ. ಈ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ ಎನ್ನಲಾಗುತ್ತಿದೆ. ಸಿಎಸ್ ಅವರಿಗೆ ನಿರಂತವಾಗಿ ವರದಿಯನ್ನು ಕೇಳುತ್ತಿದ್ದರೂ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮಾತ್ರ ಒಂದು ಬಾರಿಗೆ ಮಾತ್ರವೇ ಅವರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಇಷ್ಟಕ್ಕೇ ಸುಮ್ಮನಾಗದಂತ ರಾಜ್ಯಪಾಲರು ಹೆಚ್ಚಿನ ವಿವರಗಳೊಂದಿಗೆ ಮುಡಾ ಅಕ್ರಮದ ಸಂಬಂಧ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ದಾಖಲಾಗಿರುವಂತ ಖಾಸಗಿ ದೂರಿನ ಸಂಬಂಧ ವರದಿ ನೀಡುವಂತೆ ಸಿಎಸ್ ಅವರಿಗೆ ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಅಂದಹಾಗೇ ರಾಜ್ಯ ವಿಧಾನಮಂಡಲದ ಅಧಿವೇಶನದ ವೇಳೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ರಾಜ್ಯಪಾಲ ಥಾವರ್ ಚಂದ್ ಹೆಗ್ಲೋಟ್ ಅವರಿಗೆ ಒಂದು ಬಾರಿಗೆ ಮುಡಾ ಅಕ್ರಮ ಸಂಬಂಧ ಸಿಎಂ…

Read More