Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಕೇಂದ್ರ ಸಚಿವರಾಗಿ ಜೆ.ಪಿ ನಡ್ಡಾ ಅವರು ಈಶ್ವರನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಈ ಮೂಲಕ ಮೋದಿ ಸಚಿವ ಸಂಪುಟದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ಸಚಿವರಾಗಿ ಪ್ರಮಾಣವಚನವನ್ನು ಜೆಪಿ ನಡ್ಡಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದಕ್ಕೂ ಮೊದಲು ಇಂದು ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ( PM Modi Oath Ceremony ) ಸ್ವೀಕರಿಸಿದರು. ಸತತ ಮೂರನೇ ಬಾರಿಗೆ ಪ್ರಧಾನಿಯಾದ ಹೆಗ್ಗಳಿಕೆಗೆ ನೆಹರು ನಂತ್ರ, ನರೇಂದ್ರ ಮೋದಿ ( Narendra Modi ) ಗಳಿದ್ದಾರೆ. ಇದು 1962 ರಲ್ಲಿ ಜವಾಹರಲಾಲ್ ನೆಹರು ಮಾತ್ರ ಸಾಧಿಸಿದ ಸಾಧನೆಯಾಗಿದೆ. ಇಂದು ರಾಷ್ಟ್ರಪತಿ ಭವನದಲ್ಲಿ ನಡೆದಂತ ಪ್ರಮಾಣವಚನ ಸಮಾರಂಭದಲ್ಲಿ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಸತತ ಮೂರನೇ ಬಾರಿಗೆ ಪದಗ್ರಹಣ ಮಾಡಿದರು. ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ನವದೆಹಲಿ: ಕೇಂದ್ರ ಸಚಿವರಾಗಿ ನಿತಿನ್ ಗಡ್ಕರಿ ಅವರು ಪ್ರಮಾಣವಚನ ಸ್ವೀಕರಿಸಿದರು. ಈ ಮೂಲಕ ಮೋದಿ ಸಚಿವ ಸಂಪುಟದಲ್ಲಿ ಮತ್ತೊಮ್ಮೆ ಕೇಂದ್ರ ಸಚಿವರಾಗಿ ನಿತಿನ್ ಗಡ್ಕರಿ ಇನ್ನಿಂಗ್ಸ್ ಆರಂಭಿಸಿದಂತೆ ಆಗಿದೆ. ಇದಕ್ಕೂ ಮೊದಲು ಇಂದು ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ( PM Modi Oath Ceremony ) ಸ್ವೀಕರಿಸಿದರು. ಸತತ ಮೂರನೇ ಬಾರಿಗೆ ಪ್ರಧಾನಿಯಾದ ಹೆಗ್ಗಳಿಕೆಗೆ ನೆಹರು ನಂತ್ರ, ನರೇಂದ್ರ ಮೋದಿ ( Narendra Modi ) ಗಳಿದ್ದಾರೆ. ಇದು 1962 ರಲ್ಲಿ ಜವಾಹರಲಾಲ್ ನೆಹರು ಮಾತ್ರ ಸಾಧಿಸಿದ ಸಾಧನೆಯಾಗಿದೆ. ಇಂದು ರಾಷ್ಟ್ರಪತಿ ಭವನದಲ್ಲಿ ನಡೆದಂತ ಪ್ರಮಾಣವಚನ ಸಮಾರಂಭದಲ್ಲಿ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಸತತ ಮೂರನೇ ಬಾರಿಗೆ ಪದಗ್ರಹಣ ಮಾಡಿದರು. ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ನವದೆಹಲಿ: ಕೇಂದ್ರ ಸಚಿವರಾಗಿ ಅಮಿತ್ ಶಾ ಅವರು ಈಶ್ವರನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಈ ಮೂಲಕ ಮೋದಿ ಸಚಿವ ಸಂಪುಟದಲ್ಲಿ ಮತ್ತೊಮ್ಮೆ ಕೇಂದ್ರ ಸಚಿವರಾಗಿ ಅಮಿತ್ ಶಾ ಇನ್ನಿಂಗ್ಸ್ ಆರಂಭಿಸಿದಂತೆ ಆಗಿದೆ. ಇದಕ್ಕೂ ಮೊದಲು ಇಂದು ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ( PM Modi Oath Ceremony ) ಸ್ವೀಕರಿಸಿದರು. ಸತತ ಮೂರನೇ ಬಾರಿಗೆ ಪ್ರಧಾನಿಯಾದ ಹೆಗ್ಗಳಿಕೆಗೆ ನೆಹರು ನಂತ್ರ, ನರೇಂದ್ರ ಮೋದಿ ( Narendra Modi ) ಗಳಿದ್ದಾರೆ. ಇದು 1962 ರಲ್ಲಿ ಜವಾಹರಲಾಲ್ ನೆಹರು ಮಾತ್ರ ಸಾಧಿಸಿದ ಸಾಧನೆಯಾಗಿದೆ. ಇಂದು ರಾಷ್ಟ್ರಪತಿ ಭವನದಲ್ಲಿ ನಡೆದಂತ ಪ್ರಮಾಣವಚನ ಸಮಾರಂಭದಲ್ಲಿ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಸತತ ಮೂರನೇ ಬಾರಿಗೆ ಪದಗ್ರಹಣ ಮಾಡಿದರು. ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ನವದೆಹಲಿ: ಪ್ರಧಾನಿಯಾಗಿ ಮೂರನೇ ಬಾರಿಗೆ ಮೋದಿ ಪ್ರಮಾಣವಚನ ಸ್ವೀಕರಿಸಿದ ಬಳಿಕ, ಕೇಂದ್ರ ಸಚಿವರಾಗಿ ರಾಜನಾಥ್ ಸಿಂಗ್ ಅವರು ಪ್ರಮಾಣವಚನ ಸ್ವೀಕರಿಸಿದರು. ಇಂದು ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ( PM Modi Oath Ceremony ) ಸ್ವೀಕರಿಸಿದರು. ಸತತ ಮೂರನೇ ಬಾರಿಗೆ ಪ್ರಧಾನಿಯಾದ ಹೆಗ್ಗಳಿಕೆಗೆ ನೆಹರು ನಂತ್ರ, ನರೇಂದ್ರ ಮೋದಿ ( Narendra Modi ) ಗಳಿದ್ದಾರೆ. ಇದು 1962 ರಲ್ಲಿ ಜವಾಹರಲಾಲ್ ನೆಹರು ಮಾತ್ರ ಸಾಧಿಸಿದ ಸಾಧನೆಯಾಗಿದೆ. ಇಂದು ರಾಷ್ಟ್ರಪತಿ ಭವನದಲ್ಲಿ ನಡೆದಂತ ಪ್ರಮಾಣವಚನ ಸಮಾರಂಭದಲ್ಲಿ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಸತತ ಮೂರನೇ ಬಾರಿಗೆ ಪದಗ್ರಹಣ ಮಾಡಿದರು. ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ವರದಿ: ವಸಂತ ಬಿ ಈಶ್ವರಗೆರೆ ನವದೆಹಲಿ: ಇಂದು ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ( PM Modi Oath Ceremony ) ಸ್ವೀಕರಿಸಿದರು. ಸತತ ಮೂರನೇ ಬಾರಿಗೆ ಪ್ರಧಾನಿಯಾದ ಹೆಗ್ಗಳಿಕೆಗೆ ನೆಹರು ನಂತ್ರ, ನರೇಂದ್ರ ಮೋದಿ ( Narendra Modi ) ಗಳಿದ್ದಾರೆ. ಇದು 1962 ರಲ್ಲಿ ಜವಾಹರಲಾಲ್ ನೆಹರು ಮಾತ್ರ ಸಾಧಿಸಿದ ಸಾಧನೆಯಾಗಿದೆ. ಇಂದು ರಾಷ್ಟ್ರಪತಿ ಭವನದಲ್ಲಿ ನಡೆದಂತ ಪ್ರಮಾಣವಚನ ಸಮಾರಂಭದಲ್ಲಿ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಸತತ ಮೂರನೇ ಬಾರಿಗೆ ಪದಗ್ರಹಣ ಮಾಡಿದರು. ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಮೋದಿ ಪರಿಚಯ ನರೇಂದ್ರ ಮೋದಿ ಅವರು 2019 ರ ಮೇ 30 ರಂದು ಭಾರತದ ಪ್ರಧಾನ ಮಂತ್ರಿಯಾಗಿ ( Prime Minister of India ) ಪ್ರಮಾಣ ವಚನ ಸ್ವೀಕರಿಸಿದರು. ಇದು ಅವರ ಎರಡನೇ ಅವಧಿಯ ಅಧಿಕಾರದ ಆರಂಭವನ್ನು ಸೂಚಿಸುತ್ತದೆ. ಸ್ವಾತಂತ್ರ್ಯದ ನಂತರ ಜನಿಸಿದ ಮೊದಲ ಪ್ರಧಾನಿ ಮೋದಿ…
ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ರಾಷ್ಟ್ರಪತಿ ಭವನಕ್ಕೆ ಆಗಮಿಸಿದ ಪ್ರಧಾನಿ ಮೋದಿ | PM Modi Oath Taking Ceremony
ನವದೆಹಲಿ : 3ನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣವಚನ ಸ್ವೀಕರಿಸೋದಕ್ಕಾಗಿ ರಾಷ್ಟ್ರಪತಿ ಭವನಕ್ಕೆ ಆಗಮಿಸಿದರು. ಇನ್ನೂ ಕೆಲವೇ ಕ್ಷಣಗಳಲ್ಲಿ ಪ್ರಧಾನಿಯಾಗಿ 3ನೇ ಬಾರಿಗೆ ಪ್ರಮಾಣವಚನವನ್ನು ನರೇಂದ್ರ ಮೋದಿ ಸ್ವೀಕರಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಸತತ ಮೂರನೇ ಬಾರಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಲು ಸಜ್ಜಾಗಿದೆ. ಸಂಜೆ 7:15 ಕ್ಕೆ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ನಂತರ ಸತತ ಮೂರನೇ ಅವಧಿಗೆ ಆಯ್ಕೆಯಾದ ಏಕೈಕ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. https://twitter.com/ANI/status/1799800202548953247
ನವದೆಹಲಿ: ಮತ್ತೊಮ್ಮೆ ಮೋದಿ ಪ್ರಧಾನಿಯಾಗಿ ಪಟ್ಟಕ್ಕೇರುವ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಈ ಮೋದಿ ಪ್ರಮಾಣವಚನಕ್ಕೆ ಸಮಾರಂಭಕ್ಕೆ ತೃತೀಯಲಿಂಗಿಗಳಿಗೆ ಆಹ್ವಾನ ನೀಡಲಾಗಿದೆ. ಇಂದು ಸಂಜೆ 7.15ಕ್ಕೆ 3ನೇ ಬಾರಿಗೆ ಪ್ರಧಾನಿಯಾಗಿ ಮೋದಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇನ್ನು ಈ ಪದಗ್ರಹಣ ಕಾರ್ಯಕ್ರಮಕ್ಕೆ ದೇಶ-ವಿದೇಶದ ಪ್ರಮುಖ ನಾಯಕರು ಬಾಗಿಯಾಗಲಿದ್ದಾರೆ. ಅದರಲ್ಲೂ ಮುಖ್ಯವಾಗಿ ಈ ಬಾರಿ ತೃತೀಯಲಿಂಗಿ ಸಮುದಾಯದವರಿಗೆ ಆಹ್ವಾನ ನೀಡಲಾಗಿದೆ. ದೇಶದ ವಿವಿಧ ಭಾಗಗಳ ತೃತೀಯಲಿಂಗಿ ಸಮುದಾಯದವರಿಗೆ ಆಹ್ವಾನ ನೀಡಿರುವುದು ವಿಶೇಷವಾಗಿದೆ. https://twitter.com/ANI/status/1799775093419135102 https://kannadanewsnow.com/kannada/4-member-panel-to-review-neet-ug-results-of-1563-candidates/ https://kannadanewsnow.com/kannada/congress-will-stand-in-opposition-and-fight-for-peoples-interest-dk-shivakumar/
ನವದೆಹಲಿ: ವೈದ್ಯಕೀಯ ಪ್ರವೇಶ ಪರೀಕ್ಷೆ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ-ಪದವಿಪೂರ್ವ (ನೀಟ್-ಯುಜಿ) ನಲ್ಲಿ 1,563 ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೀಡಲಾದ ಗ್ರೇಸ್ ಅಂಕಗಳನ್ನು ಪರಿಶೀಲಿಸಲು ಶಿಕ್ಷಣ ಸಚಿವಾಲಯವು ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್ಸಿ) ಮಾಜಿ ಅಧ್ಯಕ್ಷರ ನೇತೃತ್ವದಲ್ಲಿ ನಾಲ್ಕು ಸದಸ್ಯರ ಸಮಿತಿಯನ್ನು ರಚಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಶನಿವಾರ ಈ ಬಗ್ಗೆ ಮಾಹಿತಿ ನೀಡಿದೆ. ಜೂನ್ 4 ರಂದು ವೈದ್ಯಕೀಯ / ದಂತವೈದ್ಯಕೀಯ ಪ್ರವೇಶ ಪರೀಕ್ಷೆಯ ಫಲಿತಾಂಶಗಳನ್ನು ಘೋಷಿಸಲಾಯಿತು. ನಂತರ ಆಕಾಂಕ್ಷಿಗಳು ಪರೀಕ್ಷೆಯಲ್ಲಿ ಅಕ್ರಮಗಳು ಸೇರಿದಂತೆ ಅನೇಕ ಸಮಸ್ಯೆಗಳನ್ನು ಆರೋಪಿಸುತ್ತಿದ್ದಾರೆ. ಏತನ್ಮಧ್ಯೆ, ಆರ್ಎಸ್ಎಸ್ಗೆ ಸಂಯೋಜಿತವಾಗಿರುವ ವಿದ್ಯಾರ್ಥಿ ವಿಭಾಗವಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಶನಿವಾರ ನೀಟ್-ಯುಜಿ ಮೇಲಿನ ಆರೋಪಗಳ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ. ಈ ವಿಷಯದ ಬಗ್ಗೆ ಪರಿಹಾರಕ್ಕಾಗಿ ಅನೇಕ ಆಕಾಂಕ್ಷಿಗಳು ನ್ಯಾಯಾಲಯಗಳನ್ನು ಸಂಪರ್ಕಿಸಿದ್ದಾರೆ. ಏತನ್ಮಧ್ಯೆ, 24 ಲಕ್ಷಕ್ಕೂ ಹೆಚ್ಚು ನೋಂದಣಿ ಮತ್ತು 97% ಹಾಜರಾತಿಯನ್ನು ದಾಖಲಿಸಿದ ಪರೀಕ್ಷೆಗಳ ಬಗ್ಗೆ ಎಎಪಿ ಮತ್ತು ಬಿಜೆಪಿ ನಡುವೆ ರಾಜಕೀಯ…
ನವದೆಹಲಿ: ಹಿಮಾಚಲ ಪ್ರದೇಶದ ಹಮೀರ್ಪುರ ಜಿಲ್ಲೆಯ ಕ್ರೀಡಾಪಟು ಸೌರಭ್ ಶರ್ಮಾ ಸ್ವಿಟ್ಜರ್ಲೆಂಡ್ನ ನಾಟ್ವಿಲ್ ನಗರದಲ್ಲಿ ನಡೆಯುತ್ತಿರುವ ವಿಶ್ವ ಪ್ಯಾರಾ ಅಥ್ಲೀಟ್ ಗ್ರ್ಯಾಂಡ್ ಪ್ರಿಕ್ಸ್ನಲ್ಲಿ ಎರಡು ಚಿನ್ನದ ಪದಕಗಳನ್ನು ಗೆದ್ದಿದ್ದಾರೆ. ಶರ್ಮಾ 155 ಮೀಟರ್ ಮತ್ತು 5000 ಮೀಟರ್ ಓಟಗಳಲ್ಲಿ ವಿಜಯಶಾಲಿಯಾಗಿ ಹೊರಹೊಮ್ಮಿದರು. ಹಮೀರ್ಪುರ ಜಿಲ್ಲೆಯ ನಾದೌನ್ ಪ್ರದೇಶದ ರೋಪಾ ಖಯಾ ಗ್ರಾಮದವರಾದ ಶರ್ಮಾ, ಟಿ 12 ವಿಭಾಗದಲ್ಲಿ ಭಾರತ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಜೂನ್ 6 ರಂದು ಪ್ರಾರಂಭವಾದ ಈ ಚಾಂಪಿಯನ್ ಶಿಪ್ ಜೂನ್ 9 ರಂದು ಕೊನೆಗೊಳ್ಳಲಿದೆ. ಅವರು ಈ ಹಿಂದೆ ರಾಷ್ಟ್ರೀಯ ಮಟ್ಟದಲ್ಲಿ ಏಳು ಚಿನ್ನದ ಪದಕಗಳನ್ನು ಗೆದ್ದಿದ್ದರು. “ಸೌರಭ್ ಚಿಕ್ಕ ವಯಸ್ಸಿನಿಂದಲೇ ತಮ್ಮ ಕ್ರೀಡಾ ಪ್ರಯಾಣವನ್ನು ಪ್ರಾರಂಭಿಸಿದರು. ಇಂದು ಅವರು ಭಾರತವನ್ನು ಪ್ರತಿನಿಧಿಸುವ ಮತ್ತು ದೇಶಕ್ಕಾಗಿ ಪದಕ ಗೆಲ್ಲುವ ಕನಸನ್ನು ಈಡೇರಿಸಿದ್ದಾರೆ” ಎಂದು ಶರ್ಮಾ ಅವರ ಹಿರಿಯ ಸಹೋದರ ವಿಕಾಸ್ ಹೇಳಿದರು. ಶರ್ಮಾ ಪ್ರಸ್ತುತ ಡೆಹ್ರಾಡೂನ್ನ ರಾಷ್ಟ್ರೀಯ ದೃಷ್ಟಿ ದಿವ್ಯಾಂಗಜನ್ ಎಂಪವರ್ಮೆಂಟ್ ಇನ್ಸ್ಟಿಟ್ಯೂಟ್ನಲ್ಲಿ ಅಧ್ಯಯನ ಮಾಡುತ್ತಿದ್ದಾರೆ. ಶರ್ಮಾ ಅವರ ಅತ್ಯುತ್ತಮ ಪ್ರದರ್ಶನದ…
ಮೈಸೂರು: ಈಗ ಉತ್ತರ ಮತ್ತು ದಕ್ಷಿಣ ಕರ್ನಾಟಕ- ಎರಡೂ ಪ್ರಾದೇಶಿಕ ಭಾಗಗಳ ಸಮಸ್ತ ಲಿಂಗಾಯತರ ಸಂಬಂಧ ಮತ್ತು ಸಂಪರ್ಕ ಗಾಢವಾಗಬೇಕಾದ ಅಗತ್ಯವಿದೆ. ಇದು ಸಾಧ್ಯವಾದರೆ ಲಿಂಗಾಯತ ಸಮುದಾಯದ ಸಂಘಟನೆ ಮತ್ತಷ್ಟು ವ್ಯವಸ್ಥಿತವಾಗಿ ಆಗಲಿದೆ ಎಂದು ಸಮುದಾಯದ ಹಿರಿಯ ಮುಖಂಡರೂ ಆದ ಭಾರೀ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಭಾನುವಾರ ಹೇಳಿದ್ದಾರೆ. ಮೈಸೂರಿನ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ, ವೀರಶೈವ-ಲಿಂಗಾಯತ ಸಂಘಸಂಸ್ಥೆಗಳು ಮತ್ತು ಬಸವ ಬಳಗಗಳ ಒಕ್ಕೂಟ ಇಲ್ಲಿನ ಮಹಾರಾಜ ಕಾಲೇಜು ಮೈದಾನದಲ್ಲಿ ಏರ್ಪಡಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಉತ್ತರ ಮತ್ತು ದಕ್ಷಿಣ ಕರ್ನಾಟಕದ ಲಿಂಗಾಯತರು ಒಟ್ಟಾಗುವುದರ ಜತೆಗೆ, ಎಲ್ಲ ಉಪ ಪಂಗಡಗಳನ್ನೂ ಒಂದು ಮಾಡಿ ಸಮನ್ವಯ ಸಾಧಿಸಬೇಕು. ಅನೇಕ ಉಪ ಪಂಗಡಗಳು ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ. ಈ ನ್ಯೂನತೆಯನ್ನು ಸರಿಪಡಿಸುವ ಕೆಲಸ ಮೊದಲು ಆಗಬೇಕಾಗಿದೆ. ರಾಜ್ಯದ ದಕ್ಷಿಣ ಭಾಗದಲ್ಲಿ ಸಿದ್ಧಗಂಗೆ ಮತ್ತು ಸುತ್ತೂರು ಮಠಗಳು ಅಪಾರ ಕೆಲಸ ಮಾಡಿವೆ. ಈಗ…













