Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

5.7.2024 ಶುಕ್ರವಾರ ಅಮಾವಾಸ್ಯೆ ತಿಥಿ ಬರಲಿದೆ. ಈ ಅಮಾವಾಸ್ಯೆಯ ತಿಥಿಯು ಶುಕ್ರವಾರದಂದು ಬರುವುದರಿಂದ ಈ ದಿನ ನಾವು ಮಾಡುವ ಆಚರಣೆಗಳು ನಮಗೆ ದುಪ್ಪಟ್ಟು ಲಾಭವನ್ನು ನೀಡುತ್ತವೆ. ಎಂದಿನಂತೆ ಮನೆಯಲ್ಲಿ ಮಹಿಳೆಯರು ಅಮಾವಾಸ್ಯೆಯ ದಿನ ಬೆಳಗ್ಗೆ ಎದ್ದು ಸ್ವಚ್ಛ ಸ್ನಾನ ಮಾಡಿ ಅಡುಗೆ ಮುಗಿಸುತ್ತಾರೆ. ಪುರುಷರು ಮತ್ತು ಪೂರ್ವಜರಿಗೆ ಸರಿಯಾದ ದೀದಿ ದರ್ಪಣ ವಸ್ತುಗಳನ್ನು ನೀಡಿ. ಮಧ್ಯಾಹ್ನ ನಿಮ್ಮ ಪೂಜೆಯನ್ನು ಪೂರ್ಣಗೊಳಿಸಿ. ನಾಳೆ ಸಂಜೆ ಪಾರಾಯಣ ಮಾಡಬಹುದಾದ ಈ ಆಚರಣೆಯನ್ನು ಮಾಡಿದರೆ ನಿಮ್ಮ ಕುಟುಂಬಕ್ಕೆ ಸಕಲ ಸಂಪತ್ತು ದೊರೆಯುತ್ತದೆ. ನಿಮ್ಮ ಕುಟುಂಬದಲ್ಲಿ ಪಿತೃ ಶಾಪಗಳಿದ್ದರೆ, ಅವು ನಿವಾರಣೆಯಾಗುತ್ತವೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ,…

Read More

ಶಿವಮೊಗ್ಗ: ಮಹಿಳಾ ಪೌರ ಕಾರ್ಮಿಕರ ಮೇಲೆ ಸಾಗರ ನಗರಸಭೆಯ ಮೇಸ್ತ್ರಿ ನಾಗರಾಜ ಹಲ್ಲೆ ನಡೆಸಿ, ಗೂಂಡಾಗಿರಿ ವರ್ತನೆ ತೋರಿದ್ದಾರೆ ಎಂಬುದಾಗಿ ನಿಮ್ಮ ಕನ್ನಡ ನ್ಯೂಸ್ ನೌ ಸುದ್ದಿ ಪ್ರಕಟಿಸಿತ್ತು. ಈ ವಿಚಾರವಾಗಿ ಇಂದಿನ ಸಾಗರ ನಗರಸಭೆ ವಿಶೇಷ ಸಭೆಯಲ್ಲಿ ವಿಪಕ್ಷಗಳ ನಾಯಕರು, ಮುಖಂಡರು ಧ್ವನಿ ಎತ್ತಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಕಳೆದ ಎರಡು ದಿನಗಳ ಹಿಂದೆ ಕನ್ನಡ ನ್ಯೂಸ್ ನೌನಲ್ಲಿ ಶಿವಮೊಗ್ಗ: ಸಾಗರ ನಗರಸಭೆ ‘ಮೇಸ್ತ್ರಿ ನಾಗರಾಜ’ನಿಂದ ‘ಮಹಿಳಾ ಪೌರ ಕಾರ್ಮಿಕ’ರ ಮೇಲೆ ಹಲ್ಲೆ ಎಂಬುದಾಗಿ ಸುದ್ದಿಯೊಂದನ್ನು ಪ್ರಕಟಿಸಿತ್ತು. ಈ ಬಗ್ಗೆ ನಿನ್ನೆಯಷ್ಟೇ ಸಾಗರ ನಗರಸಭೆಯ ಆಯುಕ್ತರಾದಂತ ಹೆಚ್.ಕೆ ನಾಗಪ್ಪ ಅವರನ್ನು ಪ್ರತಿಕ್ರಿಯೆ ಕೋರಲಾಗಿತ್ತು. ಅವರು ನೀಡಿದಂತ ಹೇಳಿಕೆಯನ್ನು ‘ಅವರವರು ಹಲ್ಲೆ’ ಮಾಡ್ಕೊಂಡಿದ್ದಾರೆ: ಪೌರ ಕಾರ್ಮಿಕರ ಮೇಲೆ ‘ಮೇಸ್ತ್ರಿ’ ಹಲ್ಲೆಗೆ ‘ಸಾಗರ ನಗರಸಭೆ ಆಯುಕ್ತ’ರ ಉಡಾಫೆ ಉತ್ತರ ಎಂಬುದಾಗಿ ಪ್ರಕಟಿಸಲಾಗಿತ್ತು. ಇಂದಿನ ಸಾಗರ ನಗರಸಭೆ ವಿಶೇಷ ಸಭೆಯಲ್ಲಿ ಪ್ರತಿಧ್ವನಿ ಇಂದು ಸಾಗರ ನಗರಸಭೆಯ ವಿಶೇಷ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೇಸ್ತ್ರಿ…

Read More

ನವದೆಹಲಿ: ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಬುಧವಾರ ರಾತ್ರಿ 9 ಗಂಟೆಗೆ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪೋಲೋ ಆಸ್ಪತ್ರೆಯ ಹೇಳಿಕೆಯ ಪ್ರಕಾರ, ಅವರು ಆರೋಗ್ಯ ಪ್ರಸ್ತುತ ವೀಕ್ಷಣೆಯಲ್ಲಿದ್ದಾರೆ ಮತ್ತು ಸ್ಥಿರ ಸ್ಥಿತಿಯಲ್ಲಿದ್ದಾರೆ. https://twitter.com/ANI/status/1808544461120786595

Read More

ಬೆಂಗಳೂರು: ರಾಜ್ಯದಲ್ಲಿ ಡೆಂಗಿ ಜ್ವರ ಪತ್ತೆ ಹಚ್ಚುವ ಪರೀಕ್ಷೆಗಳಾದ ಎಲಿಸಾ ಹಾಗೂ ರಾಪಿಡ್ ಟೆಸ್ ಗಳ ದರವನ್ನು ಮರು ನಿಗದಿಪಡಿಸಿ, ಸರ್ಕಾರ ಆದೇಶಿಸಿದೆ. ಈ ಮೂಲಕ ಖಾಸಗಿ ಲ್ಯಾಬ್, ಆಸ್ಪತ್ರೆಗಳ ದುಬಾರಿ ದರಕ್ಕೆ ಬ್ರೇಕ್ ಹಾಕಲಾಗಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪದ್ಮ.ವಿ ಅವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ  ರಾಜ್ಯದಲ್ಲಿ ಡೆಂಗಿಜ್ವರ ಪತ್ತೆ ಹಚ್ಚುವ ಪರೀಕ್ಷೆಗಳಾದ ಎಲಿಸಾ ಹಾಗೂ ರಾಪಿಡ್ ಟೆಸ್‌ಗಳ ದರವನ್ನು ನಿಗದಿಗೊಳಿಸಲಾಗಿತ್ತು. ಖಾಸಗಿ ಆಸ್ಪತ್ರೆಗಳು ಹಾಗೂ ಖಾಸಗಿ ಪ್ರಯೋಗಶಾಲೆಗಳ ಡಯಾಗೋಸ್ಟಿಕ್ ಲ್ಯಾಬೋರೇಟರಿಗಳು ಡಂಗಿಜ್ವರ ಪತ್ತೆಹಚ್ಚುವ ಪರೀಕ್ಷೆಗಳಿಗೆ ವಿವಿಧ ದರಗಳನ್ನು ವಿಧಿಸಲಾಗುತ್ತಿದೆ ಎಂದಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಡೆಂಗಿಜ್ವರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಮೇಲೆ ಓದಲಾದ ಕ್ರಮಾಂಕ (2)ರನ್ವಯ, ಡೆಂಗಿ ಜ್ವರ ಪತ್ತೆ ಹಚ್ಚುವ ELISA ಹಾಗೂ Rapid card test ದರಗಳನ್ನು (Screening test) ಪರಿಷ್ಕರಿಸಲು ಉದ್ದೇಶಿಸಲಾಗಿರುತ್ತದೆ ಎಂದು ಹೇಳಿದ್ದಾರೆ. ಪ್ರಸ್ತಾವನೆಯಲ್ಲಿ ತಿಳಿಸಿರುವ ಅಂಶಗಳ ಹಿನ್ನಲೆಯಲ್ಲಿ, ರಾಜ್ಯದ ಖಾಸಗಿ ಆಸ್ಪತ್ರೆಗಳಿಗೆ…

Read More

ನವದೆಹಲಿ : ತಮಿಳುನಾಡಿನ ಸಿಎಂ ಕರ್ನಾಟಕದ ಹೊಸೂರಿನಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಥಾಪಿಸುವ ಯೋಜನೆಯನ್ನು  ಘೋಷಿಸಿರುವುದಕ್ಕೆ ಮಾಜಿ ಸಿಎಂ ಹಾಗೂ ಹಾವೇರಿ-ಗದಗ ಸಂಸದ  ಬಸವರಾಜ ಬೊಮ್ಮಾಯಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ,150 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಮತ್ತೊಂದು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಾಡುವಂತಿಲ್ಲ. ಹೊಸೂರು ತಮಿಳುನಾಡಿನಲ್ಲಿದ್ದರೂ ಅದರ ಭಾರ ಬೆಂಗಳೂರಿನ ಮೇಲಿದೆ. ಬೆಂಗಳೂರು‌  ಬೆಳೆಯುತ್ತಿರುವುದನ್ನು  ನೋಡಿದರೆ ಇನ್ನೊಂದು ವಿಮಾನ ನಿಲ್ದಾಣದ ಅವಶ್ಯಕತೆ ಇದೆ. ಹೊಸದಾಗಿ ವಿಮಾನ ನಿಲ್ದಾಣ ಇಲ್ಲಿ ಮಾಡದಿದ್ದರೂ ಹೆಚ್‌ಎಎಲ್ ಅನ್ನು ದೇಶಿಯ ವಿಮಾನ ನಿಲ್ದಾಣವಾಗಿ ಬಳಕೆ ಮಾಡಬಹುದಾಗಿದ್ದೆ. ನಾನು ಸಿಎಂ ಆಗಿದ್ದಾಗ ರಕ್ಷಣಾ ಸಚಿವರ ಬಳಿ ಇದರ ಬಗ್ಗೆ ಮಾತನಾಡಿದ್ದೆ. ಹೆಚ್‌ಎಎಲ್ ಅನುಮತಿ ನೀಡಿದರೆ ಅದರ ಬಳಕೆಗೆ ಸರ್ಕಾರ ಸಿದ್ಧವಿದೆ ಎಂದರು. ಹೊಸೂರು ವಿಮಾನ ನಿಲ್ದಾಣದಿಂದ ಬೆಂಗಳೂರಿನಲ್ಲಿ ಐಟಿ ಅಭಿವೃದ್ಧಿಯಾಗುವುದಿಲ್ಲ. ಬೆಂಗಳೂರು ಐಟಿ ಕ್ಷೇತ್ರದಲ್ಲಿ ಈಗಾಗಲೇ ಬೆಳೆದಿದೆ. ನಮ್ಮ ಜನರು‌ ಬುದ್ಧಿವಂತಿರಿದ್ದಾರೆ. ಟ್ಯಾಲೆಂಟ್‌ ನಿಂದ ಬೆಂಗಳೂರು ಬೆಳೆದಿದೆ ಎಂದರು. ಇನ್ನು ‌ ಕಾಂಗ್ರೆಸ್‌ನ ಸಂಸದ…

Read More

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಆರ್ಭಟ ಹೆಚ್ಚಾಗಿದೆ. ಈ ಬೆನ್ನಲ್ಲೇ ಪರೀಕ್ಷೆಯನ್ನು ಹೆಚ್ಚು ಮಾಡುವಂತೆಯೂ ಆರೋಗ್ಯ ಇಲಾಖೆ ಸೂಚಿಸಿತ್ತು. ಈ ನಂತ್ರ ಈಗ ಡೆಂಗ್ಯೂ ಪರೀಕ್ಷೆಗೆ ದರ ನಿಗದಿ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಇಂದು ಈ ಕುರಿತಂತೆ ರಾಜ್ಯ ಸರ್ಕಾರ ನಡವಳಿಯನ್ನು ಹೊರಡಿಸಿದ್ದು, ರಾಜ್ಯದಲ್ಲಿ ಡೆಂಗ್ಯೂ ಜ್ವರ ಪತ್ತೆ ಹ್ಚಚುವ ಪರೀಕ್ಷೆಗಳಾದ ಎಲಿಸಾ ಹಾಗೂ ರಾಪಿಡ್ ಟೆಸ್ಟ್ ಗಳ ದರವನ್ನು ನಿಗದಿಗೊಳಿಸಲಾಗಿತ್ತು. ಖಾಸಗಿ ಆಸ್ಪತ್ರೆಗಳು ಹಾಗೂ ಖಾಸಗಿ ಪ್ರಯೋಗ ಶಾಲೆಗಳ ಡಯಾಗ್ನೋಸ್ಟಿಕ್ ಲ್ಯಾಬೋರೇಟರಿಗಳು ಡೆಂಗ್ಯೂ ಜ್ವರ ಪತ್ತೆ ಹಚ್ಚುವ ಪರೀಕ್ಷೆಗಳಿಗೆ ವಿವಿಧ ದರಗಳನ್ನು ವಿಧಿಸಲಾಗುತ್ತಿದೆ ಎಂದಿದೆ. ಪ್ರಸ್ತುತ ರಾಜ್ಯದಲ್ಲಿ ಡೆಂಗ್ಯೂ ಜ್ವರ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕ ಹಿತದೃಷ್ಠಿಯಿಂದ ಡೆಂಗ್ಯೂ ಪತ್ತೆ ಹಚ್ಚುವ ಪರೀಕ್ಷೆಗಳಾದಂತ ಎಲಿಸಾ, ರಾಪಿಡ್ ಟೆಸ್ಟ್ ಗಳಿಗೆ ಈ ಕೆಳಕಗಿನಂತೆ ದರ ನಿಗದಿಪಡಿಸಿದೆ. ಹೀಗಿದೆ ಡೆಂಗ್ಯೂ ಪತ್ತೆ ಪರೀಕ್ಷೆಯ ದರ ಪಟ್ಟಿ ಡೆಂಗ್ಯೂ ಎಲಿಸಾ ಎನ್ಎಸ್1- ರೂ.300 ಡೆಂಗ್ಯೂ ಎಲಿಸಾ ಐಜಿಎಂ – ರೂ.300 ಸ್ಕ್ರೀನ್ ಟೆಸ್ಟ್ ರಾಪಿಡ್ ಕಾರ್ಡ್…

Read More

ಬೆಂಗಳೂರು: ರಾಜ್ಯಾಧ್ಯಂತ ಡೆಂಗ್ಯೂ ಜ್ವರ ಆರ್ಭಟಿಸಿದೆ. ಈ ಆರ್ಭಟಕ್ಕೆ ಬ್ರೇಕ್ ಹಾಕೋ ನಿಟ್ಟಿನಲ್ಲಿ ನಾಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಮಹತ್ವದ ಸಭೆ ನಿಗದಿ ಪಡಿಸಲಾಗಿದೆ. ಈ ಹಿಂದೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಡೆಂಗ್ಯೂ ನಿಯಂತ್ರಣಕ್ಕಾಗಿ ಆರೋಗ್ಯ ಮತ್ತು ಕಂದಾಯ ಇಲಾಖೆಯ ಸಮನ್ವಯ ಸಭೆ ನಡೆಸಲಾಗಿತ್ತು. ಈ ಬೆನ್ನಲ್ಲೇ ನಾಳೆ ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆಗೆ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆಸಲಿದ್ದಾರೆ. ದಿನಾಂಕ 04-07-2024ರಂದು ವಿಧಾನಸೌಧದ ಕೊಠಡಿ ಸಂಖ್ಯೆ 122ರಲ್ಲಿ ಮಧ್ಯಾಹ್ನ 3.30ಕ್ಕೆ ವೀಡಿಯೋ ಕಾನ್ಫೆರೆನ್ಸ್ ಮೂಲಕ ಎಲ್ಲಾ ಜಿಲ್ಲಾಧಿಕಾರಿಗಳ ಸಭೆಯನ್ನು ನಡೆಸಲಿದ್ದಾರೆ. ಈ ಸಭೆಯಲ್ಲಿ ಜಿಲ್ಲಾಧಿಕಾರಿಗಳ ಜೊತೆಗೆ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು, ನಗರ ಪಾಲಿಕೆ ಹಾಗೂ ಮಹಾನಗರ ಪಾಲಿಕೆಯ ಆಯುಕ್ತರು ಕೂಡ ಭಾಗಿಯಾಗಲಿದ್ದಾರೆ. https://kannadanewsnow.com/kannada/they-have-been-assaulted-sagar-municipal-commissioners-reply-to-masons-attack-on-pourakarmikas/ https://kannadanewsnow.com/kannada/18-dengue-cases-26-chikungunya-confirmed-in-bengaluru-today/

Read More

ಬೆಂಗಳೂರು: ನಗರದಲ್ಲಿ ಡೆಂಗ್ಯೂ ಜೊತೆ ಜೊತೆಗೆ ಚಿಕನ್ ಗುನ್ಯಾ ಪ್ರಕರಣಗಳ ಸಂಖ್ಯೆ ಏರಿಕೆ ಕಾಣುತ್ತಿದ್ದಾವೆ. ಇಂದು ಆರೋಗ್ಯ ಇಲಾಖೆ ನಡೆಸಿದಂತ ಪರೀಕ್ಷೆಯಲ್ಲಿ 18 ಜನರಿಗೆ ಡೆಂಗ್ಯೂ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ 26 ಮಂದಿಗೆ ಚಿಕನ್ ಗುನ್ಯಾ ತಗುಲಿರುವುದು ವರದಿಯಿಂದ ತಿಳಿದು ಬಂದಿದೆ. ಈ ಬಗ್ಗೆ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಬೆಂಗಳೂರಲ್ಲಿ ಇಂದು 26 ಜನರಿಗೆ ಚಿಕನ್ ಗುನ್ಯಾ ಪತ್ತೆಯಾಗಿದೆ. ಈ ಮೂಲಕ ಬೆಂಗಳೂರಲ್ಲಿ ಚಿಕನ್ ಗುನ್ಯಾಕ್ಕೆ ಒಳಗಾದವರ ಸಂಖ್ಯೆ 176ಕ್ಕೆ ಏರಿಕೆಯಾಗಿದೆ ಅಂತ ತಿಳಿಸಿದೆ. ಇನ್ನೂ ಇಂದು ಬೆಂಗಳೂರಲ್ಲಿ 300 ಮಂದಿಯನ್ನು ಡೆಂಗ್ಯೂ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಅವರಲ್ಲಿ 18 ಮಂದಿಗೆ ಡೆಂಗ್ಯೂ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಬೆಂಗಳೂರು ನಗರ, ಗ್ರಾಮಾಂತರ ಸೇರಿದಂತೆ 31 ಮಂದಿಗೆ ಡೆಂಗ್ಯೂ ಅಟ್ಯಾಕ್ ಆಗಿರೋದು ಪರೀಕ್ಷೆಯ ವರದಿಯಿಂದ ಧೃಢಪಟ್ಟಿದೆ. https://kannadanewsnow.com/kannada/they-have-been-assaulted-sagar-municipal-commissioners-reply-to-masons-attack-on-pourakarmikas/ https://kannadanewsnow.com/kannada/champai-soren-resigns-as-jharkhand-cm-stage-set-for-hemant-raaj-again/

Read More

ತಾರಕ ಮಂತ್ರವೆಂದರೆ ಕಷ್ಟಗಳನ್ನು ಪರಿಹರಿಸುವ ಮಂತ್ರ,…’ ತಾರಕ ‘ ಪದದ ಅರ್ಥ ಪರಿಹರಿಸುವವನು, ಎಲ್ಲ ಜೀವಿಗಳಿಗೆ ಭವ ಅಂದರೆ ಸಂಸಾರ ಸಾಗರದ ಎಲ್ಲ ಕಷ್ಟ, ತಾಪತ್ರಯಗಳನ್ನು ದಾಟಲು ಸಹಾಯ ಮಾಡುವವನು. ತಾರಕ ಮಂತ್ರವು ಜನನ ಮತ್ತು ಮರಣದ ಚಕ್ರ ಗಳನ್ನು ದಾಟಲು ನಮಗೆ ಸಹಾಯ ಮಾಡುತ್ತದೆ. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇ‍ಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ ವಿದ್ವಾನ್ ವಿದ್ಯಾಧರ್ ತಂತ್ರಿ 9686268564. ಒಂದು ಸಲ…

Read More

ಬೆಂಗಳೂರು: ನಗರದಲ್ಲಿ ಡೆಂಗ್ಯೂ ಆರ್ಭಟಿಸಿದೆ. ಇಂದು ಆರೋಗ್ಯ ಇಲಾಖೆ ನಡೆಸಿದಂತ ಪರೀಕ್ಷೆಯಲ್ಲಿ ಬರೋಬ್ಬರಿ 31 ಮಂದಿಗೆ ಡೆಂಗ್ಯೂ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಬೆಂಗಳೂರಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿವೆ. ಇಂದು ಆರೋಗ್ಯ ಇಲಾಖೆಯಿಂದ 300 ಮಂದಿಯನ್ನು ಡೆಂಗ್ಯೂ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇವರಲ್ಲಿ 18 ಜನರಿಗೆ ಡೆಂಗ್ಯೂ ಪಾಸಿಟಿವ್ ಎಂಬುದಾಗಿ ಪರೀಕ್ಷೆಯ ವರದಿಯಿಂದ ತಿಳಿದು ಬಂದಿದೆ. ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ಬರೋಬ್ಬರಿ 31 ಮಂದಿಗೆ ಡೆಂಗ್ಯೂ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ತಿಳಿದು ಬಂದಿದೆ. ಹೀಗಾಗಿ ಬೆಂಗಳೂರಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ 1,564ಕ್ಕೆ ಏರಿಕೆಯಾದಂತೆ ಆಗಿದೆ. https://kannadanewsnow.com/kannada/they-have-been-assaulted-sagar-municipal-commissioners-reply-to-masons-attack-on-pourakarmikas/ https://kannadanewsnow.com/kannada/champai-soren-resigns-as-jharkhand-cm-stage-set-for-hemant-raaj-again/

Read More