Author: kannadanewsnow09

ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಂತ ಮಾಜಿ ಬಿಗ್ ಬಾಸ್ ಸ್ಪರ್ಧಿಗಳನ್ನು ಕೋರ್ಟ್ ಪೊಲೀಸರ ಕಸ್ಟಡಿಗೆ ನೀಡಿ ಆದೇಶಿಸಿದೆ. ಈ ಸಂಬಂಧ ಇಂದು ಬೆಂಗಳೂರಿನ 24ನೇ ಎಸಿಜೆಎಂ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಸಲಾಯಿತು. ಪೊಲೀಸರು ವಿಚಾರಣೆಗೆ ತಮ್ಮ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಈ ಮನವಿಯನ್ನು ಪರಸ್ಕರಿಸಿರುವಂತ ಬೆಂಗಳೂರಿನ 24ನೇ ಎಸಿಜೆಎಂ ಕೋರ್ಟ್, ಬಿಗ್ ಬಾಸ್ ಮಾಜಿ ಸ್ಪರ್ಧಿ ವಿನಯ್ ಗೌಡ ಹಾಗೂ ರಜತ್ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.

Read More

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ATM ಇಂಟರ್‌ಚೇಂಜ್ ಶುಲ್ಕವನ್ನು ಹೆಚ್ಚಿಸಲು ಅನುಮೋದನೆ ನೀಡಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಈ ಮೂಲಕ ಬ್ಯಾಂಕ್ ಗ್ರಾಹಕರಿಗೆ ಬಿಗ್ ಶಾಕ್ ನೀಡಲಾಗಿದೆ. ವರದಿಗಳ ಪ್ರಕಾರ, ಕೇಂದ್ರ ಬ್ಯಾಂಕ್ ಹಣಕಾಸು ವಹಿವಾಟುಗಳಿಗೆ 2 ರೂ ಮತ್ತು ಹಣಕಾಸೇತರ ವಹಿವಾಟುಗಳಿಗೆ 1 ರೂ ಶುಲ್ಕವನ್ನು ಹೆಚ್ಚಿಸಲು ಒಪ್ಪಿಕೊಂಡಿದೆ. ಹೊಸ ಶುಲ್ಕಗಳು ಮೇ 1 ರಿಂದ ಜಾರಿಗೆ ಬರಲಿವೆ. ATM ಇಂಟರ್‌ಚೇಂಜ್ ಶುಲ್ಕ ಎಂದರೇನು? ಹಣಕಾಸು ಸೇವಾ ಉದ್ಯಮದಲ್ಲಿ ಉಚಿತವಾಗಿ ಏನೂ ಇಲ್ಲ. ಪ್ರತಿ ಬಾರಿಯೂ ಒಂದು ನಿರ್ದಿಷ್ಟ ಬ್ಯಾಂಕಿನ ಗ್ರಾಹಕರು ಯಾವುದೇ ವಹಿವಾಟಿಗೆ ಮತ್ತೊಂದು ಬ್ಯಾಂಕಿನ ATM ಅನ್ನು ಬಳಸಿದಾಗ – ಅದು ಹಣಕಾಸು ಅಥವಾ ಹಣಕಾಸೇತರವಾಗಿರಲಿ. ಹಿಂದಿನ ಬ್ಯಾಂಕ್ ಇತರ ಬ್ಯಾಂಕ್‌ಗೆ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಈ ಶುಲ್ಕವನ್ನು, ಸಾಮಾನ್ಯವಾಗಿ ಪ್ರತಿ ವಹಿವಾಟಿಗೆ ನಿಗದಿತ ಮೊತ್ತವನ್ನು ATM ಇಂಟರ್‌ಚೇಂಜ್ ಶುಲ್ಕ ಎಂದು ಕರೆಯಲಾಗುತ್ತದೆ. ಹೊಸ ಶುಲ್ಕ ಏನಾಗಿರುತ್ತದೆ? ಈ ಹೆಚ್ಚಳದ ನಂತರದ ಹೊಸ ಶುಲ್ಕ ಹೀಗಿರುತ್ತದೆ:…

Read More

ನವದೆಹಲಿ: ಹೆಚ್ಚಿನ ಟೋಲ್ ಶುಲ್ಕಗಳು ಯಾವಾಗಲೂ ಪ್ರಯಾಣಿಕರಿಗೆ ಒಂದು ಪ್ರಮುಖ ಕಾಳಜಿಯಾಗಿದೆ. ಆದರೆ ಭಾರತದಲ್ಲಿ ಯಾವ ಟೋಲ್ ಪ್ಲಾಜಾ ಅತಿ ಹೆಚ್ಚು ಆದಾಯವನ್ನು ಗಳಿಸುತ್ತದೆ ಎಂದು ನಿಮಗೆ ತಿಳಿದಿದೆಯೇ? ಆ ಬಗ್ಗೆ ಮುಂದೆ ಓದಿ. ಮೋದಿ ಸರ್ಕಾರ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಗುಜರಾತ್‌ನ ಭರತನ ಗ್ರಾಮದಲ್ಲಿರುವ ಟೋಲ್ ಪ್ಲಾಜಾ ದೇಶದಲ್ಲೇ ಅತ್ಯಂತ ದುಬಾರಿಯಾಗಿದೆ. ಈ ಟೋಲ್ ಪ್ಲಾಜಾವನ್ನು ರಾಷ್ಟ್ರೀಯ ರಾಜಧಾನಿ ದೆಹಲಿಯನ್ನು ಆರ್ಥಿಕ ರಾಜಧಾನಿ ಮುಂಬೈಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಿರ್ಮಿಸಲಾಗಿದೆ. ಇದು ದೇಶದಲ್ಲಿ ಅತಿ ಹೆಚ್ಚು ಆದಾಯ ಗಳಿಸುವ ಟೋಲ್ ಪ್ಲಾಜಾ ಆಗಿದೆ. ಕಳೆದ ಐದು ವರ್ಷಗಳ ಸರಾಸರಿಯನ್ನು ಆಧರಿಸಿ, ಈ ಟೋಲ್ ಪ್ಲಾಜಾ ವಾರ್ಷಿಕವಾಗಿ ಸುಮಾರು 400 ಕೋಟಿ ರೂ. ಗಳಿಸುತ್ತದೆ. ಕಳೆದ 5 ವರ್ಷಗಳಲ್ಲಿ, ಭಾರತದ ಅತ್ಯಂತ ಜನನಿಬಿಡ ಹೆದ್ದಾರಿಗಳು ಭಾರಿ ಪ್ರಮಾಣದ ಟೋಲ್ ಸಂಗ್ರಹವನ್ನು ಕಂಡಿವೆ. 10 ಟೋಲ್ ಪ್ಲಾಜಾಗಳು ದೇಶದಲ್ಲಿ ಅತಿ ಹೆಚ್ಚು ಬಳಕೆದಾರ ಶುಲ್ಕವನ್ನು ಸಂಗ್ರಹಿಸುವಲ್ಲಿ ಎದ್ದು ಕಾಣುತ್ತವೆ.…

Read More

ಹರಿ ಓಂ ಶ್ರೀ ಪ್ರತ್ಯಂಗಿರಾ ದೇವಿ ಲಘು ಮಂತ್ರ . ಪ್ರತ್ಯಂಗಿರಾ ದೇವಿ ಮಂತ್ರ . ಔಂ ಅಪರಾಜಿತಾಯೈ ವಿದ್ಮಹೇ ಶತ್ರು ನಿಷೂದಿನ್ಯೈ ಧೀಮಹಿತನ್ನೋ ಪ್ರತ್ಯಂಗಿರ ಪ್ರಚೋದಯಾತ್ . ಶತ್ರು ಸಂಹಾರ ಪೂಜೆಗೆ 9686268564 ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ಜ್ಯೋತಿರ್ವಿದ್ವಾನ್ ರವರು, ಕರೆ ಮಾಡಿ. . ಧ್ಯಾನಂ ( ಧ್ಯಾನಮ್ ) – ಒಬ್ಬರ ಗುರುವನ್ನು ಪ್ರಾರ್ಥಿಸಿ -ಪ್ರತ್ಯಂಗಿರಾ ಮೂಲ ಮಂತ್ರ . ಓಂ ಗುರುಭ್ಯೋ ನಹಃ ।ಓಂ ಹ್ರೀಮ ಕ್ಷಮಂ ಭಕ್ಷ ಜ್ವಾಲಾ ಜಿಹ್ವೇ ಕರಾಳದಂಶಂ ಪ್ರತ್ಯಂಗಿರೇ ಕ್ಷಂ ಹೃಂ ಹಮ್ ಫಂ । . ಪ್ರತ್ಯಂಗಿರಾ ದೇವಿ ದ್ಯಾನಮಂತ್ರ . “ಓಂ ಕ್ಷಂ ಕ್ರ‍ಿಷ್ಣವಾಸಸೇ ಸಿಂಹವದನೇ ಮಹಾವದನೆ ಮಹಾಬೈರವಿ ಸರ್ವ ಶತೃ ವಿದ್ವಂಶಿನಿ ಪರಮಂತ್ರ ಛೇಧಿನಿ ಸರ್ವ ಭೂತ ದಮನಿ ಸರ್ವ ಭೂತಂ ಪಂಡ ಪಂಡ ಸರ್ವ ವಿಘ್ನಯಾನ್ ಚಿ೦ಧಿ ಚಿ೦ಧಿ ಸರ್ವ ವ್ಯಾಧಿ ನಿಕ್ರಿಂಧ ನಿಕ್ರಿಂಧ ಸರ್ವ ದುಷ್ಟ ಪಕ್ಷ ಪಕ್ಷ ಜ್ವಾಲ ಜಿಹ್ವೆ ಕರಾಳವಕ್ತ್ರೆ…

Read More

ಮಂಡ್ಯ :  ಸಾರ್ವಜನಿಕ ಸ್ಮಶಾನಕ್ಕೆ ಹೋಗುವ ರಸ್ತೆಗೆ ರೈತನೋರ್ವ ಬೇಲಿ ಹಾಕಿ ಮೃತನ ಅಂತ್ಯಕ್ರಿಯೆಗೂ ರಸ್ತೆ ಬಿಟ್ಟು ಕೊಡದ ಹಿನ್ನೆಲೆಯಲ್ಲಿ ಸ್ಮಶಾನ ರಸ್ತೆಯಲ್ಲೇ ಮೃತ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಿರುವ ಅಮಾನವೀಯ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿಹುಂಡಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ಸೋಮವಾದಂದು ಗ್ರಾಮದ ಸತೀಶ್‌ ಎಂಬ ಯುವಕ ಮೃತಪಟ್ಟಿದ್ದರು. ಅದೇ ಗ್ರಾಮದ ರೈತ ಅಂದಾನಿಗೌಡ ಸ್ಮಶಾನದ ರಸ್ತೆ ತನ್ನ ಜಮೀನಿನಲ್ಲಿ ಇದೆ ಎಂದು ಕಳೆದ ಹದಿನೈದು ದಿನಗಳ ಹಿಂದೆ ಮುಳ್ಳು ತಂತಿ ಬೇಲಿ ಹಾಕಿಕೊಂಡಿದ್ದ. ಹೀಗಾಗಿ ಸ್ಮಶಾನಕ್ಕೆ ಮೃತ ವ್ಯಕ್ತಿಯ ಶವವನ್ನು ಕೊಂಡೊಯ್ಯಲು ಸಾಧ್ಯವಾಗಿರಲಿಲ್ಲ. ಎಷ್ಟೇ ದಾರಿ ಬಿಡುವಂತೆ ಕೇಳಿದರೂ ರೈತ ಅಂದಾನಿಗೌಡ ಮಾತ್ರ, ನನ್ನ ಹೊಲ ಇದು. ದಾರಿ ಬಿಡೋದಿಲ್ಲ ಎಂಬುದಾಗಿ ಪಟ್ಟು ಹಿಡಿದಿದ್ದಾನೆ. ಈ ಎಲ್ಲಾ ಕಾರಣದಿಂದಾಗಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಹೆಬ್ಬಾಡಿಹುಂಡಿ ಗ್ರಾಮದ ಮೃತ ಸತೀಶ್ ಪಾರ್ಥೀವ ಶರೀರವನ್ನು ಸ್ಮಶಾನಕ್ಕೆ ಕೊಂಡೊಯ್ಯೋದಕ್ಕೆ ದಾರಿಯೇ ಇಲ್ಲದಂತೆ ಆಗಿತ್ತು. ಈ ಹಿನ್ನೆಲೆಯಲ್ಲಿ ಮೃತ ವ್ಯಕ್ತಿಯ ಅಂತ್ಯಕ್ರಿಯೆಯನ್ನು ರಸ್ತೆ…

Read More

ನವದೆಹಲಿ: ದೇಶದ ಹೆಚ್ಚಿನ ಭಾಗಗಳಲ್ಲಿ ಸಾರ್ವಜನಿಕ ರಜಾದಿನವಾಗಿದ್ದರೂ, ಸರ್ಕಾರಿ ವಹಿವಾಟುಗಳನ್ನು ನಿರ್ವಹಿಸುವ ಎಲ್ಲಾ ಏಜೆನ್ಸಿ ಬ್ಯಾಂಕುಗಳು ಮಾರ್ಚ್ 31, 2025 ರಂದು ತೆರೆದಿರಬೇಕು ಎಂದು ಭಾರತೀಯ ರಿಸರ್ವ್ ಬ್ಯಾಂಕ್ (RBI) ಘೋಷಿಸಿದೆ.  ಈ ನಿರ್ಧಾರವು 2024-25ರ ಹಣಕಾಸು ವರ್ಷಕ್ಕೆ ಸಂಬಂಧಿಸಿದ ಎಲ್ಲಾ ಹಣಕಾಸು ವಹಿವಾಟುಗಳು ಅದೇ ಹಣಕಾಸು ಅವಧಿಯಲ್ಲಿ ಪೂರ್ಣಗೊಳ್ಳುವುದನ್ನು ಖಚಿತಪಡಿಸುತ್ತದೆ. ಮಾರ್ಚ್ 31 ರಂದು ಬ್ಯಾಂಕುಗಳು ತೆರೆದಿರಲು ಕಾರಣವೇನು? ಆರ್‌ಬಿಐ ಪ್ರಕಾರ, ಸರ್ಕಾರಕ್ಕೆ ಸಂಬಂಧಿಸಿದ ಪಾವತಿಗಳು ಮತ್ತು ರಶೀದಿಗಳನ್ನು ಸುಗಮಗೊಳಿಸಲು ಭಾರತ ಸರ್ಕಾರ ಮಾರ್ಚ್ 31 ರಂದು ಬ್ಯಾಂಕುಗಳು ತೆರೆದಿರಬೇಕೆಂದು ವಿನಂತಿಸಿದೆ. ಇದರಲ್ಲಿ ತೆರಿಗೆ ಪಾವತಿಗಳು, ಪಿಂಚಣಿ ವಿತರಣೆಗಳು ಮತ್ತು ಹಣಕಾಸು ವರ್ಷವನ್ನು ಮುಕ್ತಾಯಗೊಳಿಸಲು ನಿರ್ಣಾಯಕವಾದ ಇತರ ಹಣಕಾಸು ಚಟುವಟಿಕೆಗಳು ಸೇರಿವೆ. ಆರಂಭದಲ್ಲಿ, ಮಾರ್ಚ್ 31 ಅನ್ನು ರಂಜಾನ್-ಈದ್ (ಈದ್-ಉಲ್-ಫಿತರ್) ಗಾಗಿ ಹೆಚ್ಚಿನ ರಾಜ್ಯಗಳಲ್ಲಿ (ಐಜ್ವಾಲ್ ಮತ್ತು ಶಿಮ್ಲಾ ಹೊರತುಪಡಿಸಿ) ಬ್ಯಾಂಕ್ ರಜೆ ಎಂದು ಘೋಷಿಸಲಾಯಿತು. ಆದಾಗ್ಯೂ, ಆರ್‌ಬಿಐ ಈಗ ಎಲ್ಲಾ ಏಜೆನ್ಸಿ ಬ್ಯಾಂಕ್‌ಗಳಿಗೆ ಈ ದಿನದಂದು ಕಾರ್ಯನಿರ್ವಹಿಸಲು ಸೂಚನೆ…

Read More

ಬೆಂಗಳೂರು: ಕರ್ನಾಟಕದಲ್ಲಿ ಮೀಟರ್ ಬಡ್ಡಿ ದಂಧೆ ನಿಯಂತ್ರಣಕ್ಕೆ ಸರ್ಕಾರ ನಿರ್ಧಾರ ಕೈಗೊಂಡಿತ್ತು. ಅದರಂತೆ ವಿಧಾನ ಮಂಡಲದ ಅಧಿವೇಶನದಲ್ಲಿ ವಿಧೇಯಕವನ್ನು ಮಂಡಿಸಿ, ಉಭಯ ಸದನಗಳಲ್ಲಿ ಅಂಕಿತ ಪಡೆದಿತ್ತು. ಈಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕ ಮಿತಿ ಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ (ತಿದ್ದುಪಡಿ ) ಅಧಿನಿಯಮ 2025ಕ್ಕೆ ಅಂಕಿತ ನೀಡಿದ್ದಾರೆ. ಹೀಗಾಗಿ ಇನ್ಮುಂದೆ ಅಕ್ರಮ ಮೀಟರ್ ಬಡ್ಡಿ ದಂಧೆ ನಡೆಸಿದ್ರೇ ಜೈಲು, ದಂಡ ಫಿಕ್ಸ್ ಆದಂತೆ ಆಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2025ರ ಕರ್ನಾಟಕ ಅಧಿನಿಯಮ ಸಂಖ್ಯೆ 17 ಎಂಬುದಾಗಿ ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ (ಭಾಗ IV) ಪ್ರಕಟಿಸಬೇಕೆಂದು ಆದೇಶಲಾಗಿದೆ ಎಂದಿದ್ದಾರೆ. ಕರ್ನಾಟಕ ಮಿತಿಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ (ತಿದ್ದುಪಡಿ) ಅಧಿನಿಯಮ, 2025 (2025 ರ ಮಾರ್ಚ್ ತಿಂಗಳ 24ನೇ ದಿನಾಂಕದಂದು ರಾಜ್ಯಪಾಲರಿಂದ ಒಪ್ಪಿಗೆಯನ್ನು ಪಡೆಯಲಾಗಿದೆ) ಕರ್ನಾಟಕ ಮಿತಿಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ ಅಧಿನಿಯಮ, 2004ನ್ನು ತಿದ್ದುಪಡಿ ಮಾಡಲು ಒಂದು ಅಧಿನಿಯಮ.…

Read More

ಬೆಂಗಳೂರು: 16ನೇ ವಿಧಾನಸಭೆಗೆ ಆಯ್ಕೆಯಾಗಿರುವಂತ ರಾಜ್ಯದ ಶಾಸಕರು ತಮ್ಮ ಹಾಗೂ ತಮ್ಮ ಕುಟುಂಬದ ಸದಸ್ಯರ ಆಸ್ತಿ ವಿವರವನ್ನು ಜೂನ್.30ರೊಳಗೆ ಸಲ್ಲಿಸುವಂತೆ ಲೋಕಾಯುಕ್ತ ಡೆಡ್ ಲೈನ್ ನೀಡಿದೆ. ಈ ಸಂಬಂಧ ವಿಧಾನಸಭೆ ಸದಸ್ಯರಿಗೆ ಪತ್ರ ಬರೆದಿರುವಂತ ಕಾರ್ಯದರ್ಶಿ ಎಂ.ಕೆ ವಿಶಾಲಾಕ್ಷಿ ಅವರು, ಕರ್ನಾಟಕ ಲೋಕಾಯುಕ್ತ ಅಧಿನಿಯಮ 1984ರ ಕಲಂ 7 ರ ಉಪ ಕಲಂ (1)ರಡಿ ಉಲ್ಲೇಖಿಸಿರುವಂತೆ ಪ್ರತಿಯೊಬ್ಬ ವಿಧಾನಸಭೆಯ ಸದಸ್ಯರು, ಆಯಾ ವರ್ಷದ ಜೂನ್ 30ರೊಳಗಾಗಿ ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರ ಆಸ್ತಿ ಮತ್ತು ದಾಯಿತ್ವಗಳ ಪಟ್ಟಿಯನ್ನು ನಿಗದಿಪಡಿಸಲಾದ ನಮೂನೆಯಲ್ಲಿ ಮಾನ್ಯ ಲೋಕಾಯುಕ್ತರಿಗೆ ಸಲ್ಲಿಸತಕ್ಕದೆಂದು ಕರ್ನಾಟಕ ಲೋಕಾಯುಕ್ತ ಕಾಯಿದೆ, 1984ರ ಕಲಂ 22ರಲ್ಲಿ ಅಧ್ಯಾದೇಶಿಸಲಾಗಿದ್ದು, ಅದರಂತೆ ಪಟ್ಟಿಯನ್ನು ಸಲ್ಲಿಸಲು ಮಾನ್ಯ ಸದಸ್ಯರುಗಳಿಗೆ ತಿಳಿಸುವಂತೆ ದಿನಾಂಕ:21.03.2025ರಂದು ಲೋಕಾಯುಕ್ತ ನಿಬಂಧಕರು ಬರೆದಿರುವ ಪತ್ರದಲ್ಲಿ ತಿಳಿಸಿರುತ್ತಾರೆ ಎಂದಿದ್ದಾರೆ. ಆದುದರಿಂದ, 16ನೇ ವಿಧಾನಸಭೆಗೆ ಆಯ್ಕೆಯಾಗಿರುವ ಮಾನ್ಯ ಸದಸ್ಯರು 2024-25ನೇ ಸಾಲಿಗೆ ಸಂಬಂಧಿಸಿದ ತಮ್ಮ ಹಾಗೂ ತಮ್ಮ ಕುಟುಂಬದ ಸದಸ್ಯರ ಆಸ್ತಿ ಮತ್ತು ದಾಯಿತ್ವಗಳ ಪಟ್ಟಿಯನ್ನು ಲಗತ್ತಿಸಿರುವ…

Read More

ಬೆಂಗಳೂರು: ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ದಂಧೆ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆಯ ಮೂಲಕ ಕಾಯ್ದೆ ಜಾರಿಗೆ ತಂದಿತ್ತು. ಆ ಬಳಿಕ ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಡಿಸಿ ಅಂಗೀಕಾರ ಪಡೆದಿತ್ತು. ಈಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕ ಕಿರು(Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧಿನಿಯಮ 2025ಕ್ಕೆ ಅಂಕಿತ ನೀಡಿದ್ದಾರೆ. ಹೀಗಾಗಿ ಇನ್ಮುಂದೆ ಅಕ್ರಮ ಮೈಕ್ರೋ ಫೈನಾನ್ಸ್ ದಂಧೆಗೆ ಕಡಿವಾಣ ಬಿದ್ದಂತೆ ಆಗಿದೆ. ಅಲ್ಲದೇ ಕಿರುಕುಳ ನೀಡಿದ್ರೇ ಜೈಲು, ದಂಡ ಫಿಕ್ಸ್ ಆದಂತೆ ಆಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದ್ದು,  ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ವಿಧೇಯಕ, 2025 ಇದಕ್ಕೆ 2025 ರ ಮಾರ್ಚ್ ತಿಂಗಳ 24ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2025ರ ಕರ್ನಾಟಕ ಅಧಿನಿಯಮ ಸಂಖ್ಯೆ:15 ಎಂಬುದಾಗಿ ಕರ್ನಾಟಕ ರಾಜ್ಯ ಪತ್ರದ ವಿಶೇಷ ಸಂಚಿಕೆಯಲ್ಲಿ (ಭಾಗ IV)…

Read More

ಮೈಸೂರು: ಉದಯಗಿರಿ ಠಾಣೆಯಲ್ಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಈ ಸಂಬಂಧ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ ಗಲಭೆ ಪ್ರಕರಣದಲ್ಲಿ ಒರ್ವ ಸಬ್ ಇನ್ಸ್ಪೆಕ್ಟರ್ ಸೇರಿದಂತೆ ಮೂವರು ಪೊಲೀಸರು ಅಮಾನತುಗೊಳಿಸಿರುವುದಾಗಿ ತಿಳಿಸಿದ್ದಾರೆ. ಮೂವರು ಪೊಲೀಸ್ ಅಧಿಕಾರಿ, ಸಿಬ್ಬಂದಿಗಳನ್ನು ಕರ್ತವ್ಯ ಲೋಪದ ಮೇಲೆ ಸಿಬ್ಬಂದಿ ಅಮಾನತುಗೊಳಿಸಿದ ನಗರ ಪೊಲೀಸ್ ಆಯುಕ್ತರು ಆದೇಸಿದ್ದಾರೆ. ಇನ್ನೂ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಫೋಸ್ಟರ್ ಗಲಭೆಗೆ ಮೂಲಕ ಗಲಭೆ ಪ್ರಕರಣವನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ವಿಫಲವಾದ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. https://kannadanewsnow.com/kannada/governor-gives-assent-to-microfinance-harassment-control-bill-in-the-state-gazette-notification-issued/ https://kannadanewsnow.com/kannada/disciplinary-committee-issues-notice-to-five-bjp-leaders-in-the-state/

Read More