Author: kannadanewsnow09

ಮೈಸೂರು: ತೊಳಹುಣಸೆ – ದಾವಣಗೆರೆ ವಿಭಾಗದ ಎಲ್ ಸಿ ಸಂಖ್ಯೆ 196 ರಲ್ಲಿ ತಾತ್ಕಾಲಿಕ ಗರ್ಡರ್ ಅಳವಡಿಕೆ ಹಾಗೂ ತೆಗೆದುಹಾಕಲು ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್ ಕೈಗೊಳ್ಳಲಾಗಿರುವುದರಿಂದ, ಕೆಳಕಂಡ ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದ್ದು, ಕೆಲವು ರೈಲು ಸೇವೆಗಳು ಭಾಗಶಃ ರದ್ದು ಹಾಗೂ ಕೆಲವು ರೈಲುಗಳನ್ನು ಮಾರ್ಗ ಬದಲಾವಣೆಗೊಳಿಸಗುತ್ತದೆ. ವಿವರಗಳು ಹೀಗಿವೆ: I. ರೈಲುಗಳ ರದ್ದುಪಡಿಕೆ ಕೆಳಕಂಡ ರೈಲುಗಳನ್ನು 17.02.2026ರಂದು ಸಂಪೂರ್ಣವಾಗಿ ರದ್ದುಪಡಿಸಲಾಗುತ್ತದೆ: ರೈಲು ಸಂಖ್ಯೆ 17391 ಕೆಎಸ್ಆರ್ ಬೆಂಗಳೂರು – ಸಿಂಧನೂರು ಎಕ್ಸ್ ಪ್ರೆಸ್, ರೈಲು ಸಂಖ್ಯೆ 56928 ಸಿಂಧನೂರು – ಎಸ್ಎಸ್ಎಸ್ ಹುಬ್ಬಳ್ಳಿ ಪ್ಯಾಸೆಂಜರ್, ರೈಲು ಸಂಖ್ಯೆ 07396 ದಾವಣಗೆರೆ – ಬಳ್ಳಾರಿ ಜಂಕ್ಷನ್ ಡೆಮು, ರೈಲು ಸಂಖ್ಯೆ 07395 ಬಳ್ಳಾರಿ ಜಂಕ್ಷನ್ – ದಾವಣಗೆರೆ ಡೆಮು II. ರೈಲಿನ ಭಾಗಶಃ ರದ್ದುಪಡಿಕೆ ರೈಲು ಸಂಖ್ಯೆ 12726 ಧಾರವಾಡ – ಕೆಎಸ್ಆರ್ ಬೆಂಗಳೂರು ಎಕ್ಸ್ ಪ್ರೆಸ್ 17.02.2026ರಂದು ಧಾರವಾಡ ಮತ್ತು ಚಿಕ್ಕಜಾಜೂರು ನಡುವೆ ಭಾಗಶಃ ರದ್ದುಪಡಿಸಲಾಗುತ್ತದೆ. ಈ ರೈಲು ಧಾರವಾಡದ…

Read More

ಒಂದೊಂದು ದೇವತೆಗಳೂ ಒಂದೊಂದು ರೀತಿಯಲ್ಲಿ ಪೂಜೆ ಮಾಡುತ್ತಾರೆ. ನಾವು ಯಾವುದನ್ನು ಬಯಸುತ್ತೇವೆಯೋ ಅದನ್ನು ಯಾವುದೇ ದೇವರನ್ನು ಪ್ರಾರ್ಥಿಸಿದರೆ, ನಮಗೆ ತಕ್ಷಣದ ಫಲಿತಾಂಶಗಳು ಸಿಗುತ್ತವೆ. ಆದರೆ ಒಬ್ಬ ದೇವರಿಗೆ ಐದು ಗುಣಗಳಿದ್ದರೆ ಆ ದೇವರನ್ನು ಪೂಜಿಸಿದಾಗ ಐದು ದೇವತೆಗಳನ್ನು ಪೂಜಿಸಿದ ಲಾಭವನ್ನು ಪಡೆಯಬಹುದು. ಈ ರೀತಿಯಾಗಿ, ಈ ಮಂತ್ರದ ಬಗ್ಗೆ ನಾವು ಪೋಸ್ಟ್‌ನಲ್ಲಿ ನೋಡಲಿದ್ದೇವೆ , ಇಂದು ಪಂಚಮುಖ ಆಂಜನೇಯರನ್ನು ಯಾವ ಮಂತ್ರವನ್ನು ಪೂಜಿಸಿದರೆ ಪ್ರಯೋಜನಗಳು ಸಿಗುತ್ತವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ಸಾಮಾನ್ಯವಾಗಿ ದೇವರ ಪೂಜೆಗೂ ಮಂತ್ರ ಪಠಣಕ್ಕೂ ವ್ಯತ್ಯಾಸವಿದೆ. ಮಂತ್ರವನ್ನು ಸರಿಯಾಗಿ ಪಠಿಸಿ ಪೂಜಿಸಿದರೆ ಆ ಮಂತ್ರದ ಲಾಭವನ್ನು ಬಹುಬೇಗ ಪಡೆಯಬಹುದು. ಅದರ ಆಧಾರದಲ್ಲಿ ಈ ಪೋಸ್ಟ್ ನಲ್ಲಿ ಪಂಚಮುಖ ಆಂಜನೇಯನ ಮಂತ್ರದ ಬಗ್ಗೆ…

Read More

ಬೆಂಗಳೂರು: ರಾಜ್ಯದಲ್ಲಿ ಸರ್ಕಾರದ ಸಭೆ ಮತ್ತು ಸಮಾರಂಭಗಳಿಗೆ ಜನಪ್ರತಿನಿಧಿಗಳನ್ನು ಆಹ್ವಾನಿಸುವ ಬಗ್ಗೆ ಅನುಸರಿಸಬೇಕಾದಂತ ಶಿಷ್ಟಾಚಾರದ ಮಾರ್ಗಸೂಚಿಗಳನ್ನು ಸರ್ಕಾರ ಹೊರಡಿಸಿದೆ. ಆ ನಿಯಮಗಳ ಅನುಸಾರವಾಗಿಯೇ ಜನಪ್ರತಿನಿಧಿಗಳನ್ನು ಸರ್ಕಾರದ ಸಭೆ, ಸಮಾರಂಭಗಳಿಗೆ ಆಹ್ವಾನಿಸುವಂತೆ ಖಡಕ್ ಸೂಚನೆ ನೀಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಪರಿಷ್ಕೃತ ಅಧಿಸೂಚನೆ ಹೊರಡಿಸಿದ್ದು, ಸರ್ಕಾರದ ಸಭೆ ಮತ್ತು ಸಮಾರಂಭಗಳಿಗೆ ಜನಪ್ರತಿನಿಧಿಗಳನ್ನು ಆಹ್ವಾನಿಸುವ ಬಗ್ಗೆ ಅನುಸರಿಸಬೇಕಾದ ಶಿಷ್ಟಾಚಾರದ ಕುರಿತು ಸಮಗ್ರವಾದ ಸೂಚನೆಗಳನ್ನು ಈಗಾಗಲೇ ಸರ್ಕಾರದ ಸುತ್ತೋಲೆ ಸಂಖ್ಯೆ: ಸಿಆಸುಇ 34 ಹೆಚ್ ಪಿಎ 2018, ದಿನಾಂಕ:16.04.2019ರಲ್ಲಿ ಸುತ್ತೋಲೆಯನ್ನು ಹೊರಡಿಸಲಾಗಿರುತ್ತದೆ ಎಂದಿದ್ದಾರೆ. ಸಾರ್ವಜನಿಕ ಸರ್ಕಾರಿ ಕಾರ್ಯಕ್ರಮಗಳ ಆಹ್ವಾನ ಪತ್ರಿಕೆಗಳಲ್ಲಿ ಆಹಾನಿತರ ಹಾಜರಾಗುವಿಕೆಯನ್ನು ಖಚಿತಪಡಿಸಿಕೊಳ್ಳದೇ ಮುದ್ರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಆಹ್ವಾನಿತರ ಸಂಖ್ಯೆಯು ಹೆಚ್ಚಾಗುತ್ತಿದ್ದು ಶಿಷ್ಟಾಚಾರದನ್ವಯ ಆಸನ ವ್ಯವಸ್ಥೆಯನ್ನು ಏರ್ಪಡಿಸುವಲ್ಲಿ ಗೊಂದಲವಾಗುತ್ತಿರುವುದರಿಂದ ಸರ್ಕಾರಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಹಾಗೂ ಸರ್ಕಾರಿ ಸಾರ್ವಜನಿಕ ಕಾರ್ಯಕ್ರಮಗಳನ್ನು ಸುಗಮವಾಗಿ ಮತ್ತು ಘನತೆಯಿಂದ ನಡೆಸಲು ಅನುವಾಗುವಂತೆ ದಿನಾಂಕ:16.04.2019ರ ಸುತ್ತೋಲೆಯನ್ನು ಸಮಗ್ರವಾಗಿ ಮಾರ್ಪಡಿಸಿ ದಿನಾಂಕ: 15.10.2025 ರಂದು ಸುತ್ತೋಲೆ ಸಂಖ್ಯೆ: ಸಿಆಸುಇ 39 ಹೆಚ್‌ಪಿಎ 2025…

Read More

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಸಾರಕ್ಕಿ ಮತ್ತು ಎಲಿಟ ಪ್ರೋಮೆನೇಡ್ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 09.02.2026 (ಸೋಮವಾರ) ರಂದು ಬೆಳ್ಳಿಗೆ 10:00 ರಿಂದ ಸಂಜೆ 05:00 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಶಾಕಂಬರಿ ನಗರ, ಪೈಪ್ ಲ್ಯೆನ್ ರೋಡ್, ರಾಘವೇಂದ್ರ ಸ್ವಾಮಿ ಮಟ, ಜೆ.ಪಿ ನಗರ ಮೊದಲನೇ ಹಂತ, 14ನೇ ಅಡ್ಡ ರಸ್ತೇ, ಸಲಾರ್ಪುರಿಯಾ ಅಪಾಟ್ ಮೆಂಟ್, ನಾಗ‍ಜುನ ಅಪಾಟ್ ಮೆಂಟ್ ಪುಟ್ಟೇನಹಳ್ಳಿ, ಜಯನಗರ 8, 5, 7 ನೇ ಬ್ಲಾಕ್, ಐಟಿಐ ಲೇಹ್ಔಟ್, ಎಸ್. ಬಿ.ಐ ಕಾಲೋನಿ, ಅರ್.ವಿ.ಡೆಂಟಲ್ ಕಾಲೇಜ್ ಸುತ್ತಮುತ್ತಲ ಪ್ರದೇಶಗಳು, 24ನೇ ಮ್ಯೇನ್, ಎಲ್ಐಸಿ ಕಚೇರಿ ಹಿಂಬಾಗ, ಎಲ್ಐಸಿ ಕಾಲೋನಿ, ಕೆ ಆರ್ ಲೇಔಟ್, ವೆಂಕಟಾದ್ರಿ ಲೇಔಟ್, ಜಿ.ಪಿ.ನಗರ 5ನೇ ಹಂತ, ಸಾಯಿ ನಸ‍ರಿ ರಸ್ತೇ, ಜಿ.ಪಿ.ನಗರ 6ನೇ ಹಂತ, 15ನೇ ಕ್ರಾಸ್, 16 & 12 ನೇ ಕ್ರಾಸ್, ಆದಶð ರೆಸಿಡೆನ್ಸಿ ಅಪಾಟ್ðಮೆಂಟ್, ಬನ್ನೇರಘಟ್ಟ ರೋಡ್, ಡಾಲರ್ಸ್ ಲೇಔಟ್, ಕಲ್ಯಾಣಿ…

Read More

ಬೆಂಗಳೂರು : ಮಾಸ್ಟರ್ ಪ್ಲಾನ್ (CDP) ಪ್ರದೇಶದಲ್ಲಿ ಭೂಮಿಯನ್ನು ಸ್ವಯಂ ಪರಿವರ್ತನೆ ಮಾಡುವ ಅಗತ್ಯವನ್ನು ಸರ್ಕಾರ ಇದೀಗ ತೆಗೆದುಹಾಕಿದೆ. ಮಾಸ್ಟರ್ ಪ್ಲಾನ್ ಪ್ರಕಾರ ನೇರವಾಗಿ ಯೋಜನೆ ಅನುಮೋದನೆ ಪಡೆಯಬಹುದು. ಯೋಜನಾ ಅನುಮೋದನೆಯ ಭಾಗವಾಗಿ ಪರಿವರ್ತನೆ ಮಾಡಲಾಗುತ್ತದೆ. ಅಲ್ಲದೆ, ಮಾಸ್ಟರ್ ಪ್ಲಾನ್ ಪ್ರಕಾರ, ಲಕ್ಷಾಂತರ ಜಿಬಿಎ ಬಿ ಖಾತಾ ಸೈಟ್ ಮಾಲೀಕರಿಗೆ ಪ್ರಯೋಜನವಾಗುವಂತೆ ಬಿ ಖಾತಾದಿಂದ ಎ ಖಾತಾಗೆ ಪರಿವರ್ತನೆ ಸಕ್ರಿಯಗೊಳಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಶನಿವಾರ ವಿಕಾಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಬಿಎ ವ್ಯಾಪ್ತಿಯ ಭೂಮಿ ಸ್ವಯಂ ಪರಿವರ್ತನೆ (Land auto conversion) ನೂತನ ತಂತ್ರಾಂಶವನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, “ಈವರೆಗೆ, ಮಾಸ್ಟರ್ ಪ್ಲಾನ್ ಒಳಗೆ ಬರುವ ಪ್ರದೇಶಗಳಲ್ಲಿಯೂ ಸಹ ಭೂಮಿಯನ್ನು ಪರಿವರ್ತಿಸುವುದು ಅಗತ್ಯವಾಗಿತ್ತು. ‘ಡೀಮ್ಡ್ ಕನ್ವರ್ಷನ್’ ಹೊರತಾಗಿಯೂ, ಈ ಪ್ರಕ್ರಿಯೆ ಕನಿಷ್ಟ 4-6 ತಿಂಗಳು ಸಮಯ ತೆಗೆದುಕೊಳ್ಳುತ್ತಿತ್ತು. ಅಲ್ಲದೆ, ಮಧ್ಯವರ್ತಿಗಳು ಡೆವಲಪರ್ಗಳನ್ನು ಶೋಷಿಸಲು ಅವಕಾಶ ನೀಡುತ್ತಿತ್ತು. ವಿಳಂಬ, ಕಿರುಕುಳ, ಭ್ರಷ್ಟಾಚಾರ ಮತ್ತು ವೆಚ್ಚ ಹೆಚ್ಚಳವು ಅಂತಿಮವಾಗಿ ಸೈಟ್-ಖರೀದಿದಾರರಾದ ಸಾಮಾನ್ಯ…

Read More

ಬೆಂಗಳೂರು: ಮಾಸಿಕ ವೇತನದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಸಹಾಯಕರು 65 ವರ್ಷ ವಯೋಮಾನವನ್ನು ಪೂರೈಸಿ ಕರ್ತವ್ಯದಿಂದ ಬಿಡುಗಡೆ ಹೊಂದಿದವರಿಗೆ/ಸೇವೆಯಲ್ಲಿರುವಾಗಲೇ ಮೃತರಾದಲ್ಲಿ, ಗರಿಷ್ಠ ರೂ.5.00 ಲಕ್ಷಗಳವರೆಗೆ ಒಂದು ಬಾರಿಯ ಇಡಿಗಂಟು ಸೌಲಭ್ಯವನ್ನು ಕಲ್ಪಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರು ನಡವಳಿಯನ್ನು ಹೊರಡಿಸಿದ್ದು, ಕರ್ನಾಟಕ ಗ್ರಾಮ ಕಛೇರಿಗಳ ರದ್ದತಿ ಕಾಯ್ದೆ 1961 ದಿನಾಂಕ:01.02.1963ರಿಂದ ಜಾರಿಗೆ ಬಂದಿದ್ದು, ಸದರಿ ಅಧಿನಿಯದನ್ವಯ ಕಂದಾಯ ಇಲಾಖೆಯಲ್ಲಿ ವಂಶಪಾರಂಪರ್ಯವಾಗಿ ಮುಂದುವರೆಯುತ್ತಿದ್ದ ಶ್ಯಾನುಭೋಗರು, ಪಟೇಲರು ಹಾಗೂ ಇನ್ನು ಮುಂತಾದ ಎಲ್ಲಾ ಕೆಳಹಂತದ ಗ್ರಾಮ ಅಧಿಕಾರಿ ಹುದ್ದೆಗಳನ್ನು ರದ್ದುಪಡಿಸಿ, ಆಡಳಿತಾತ್ಮಕ ಅನುಕೂಲಕ್ಕಾಗಿ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸಹಾಯ ಮಾಡಲು ಗ್ರಾಮಸಹಾಯಕರ ಹುದ್ದೆಗಳನ್ನು ತಾತ್ಕಾಲಿಕವಾಗಿ ಸೃಜಿಸಲಾಗಿರುತ್ತದೆ. ಕಂದಾಯ ಇಲಾಖೆಯಲ್ಲಿ 8,941 ಗ್ರಾಮ ಸಹಾಯಕರ ಹುದ್ದೆಗಳನ್ನು ಮೇಲೆ (1)ರಲ್ಲಿ ಓದಲಾದ ಆದೇಶದಲ್ಲಿ ಪೆಂಡರಿ ಆಧಾರದ ಮೇಲೆ ತಾತ್ಕಾಲಿಕವಾಗಿ ಸೃಜಿಸಿ ಆದೇಶಸಲಾಗಿದೆ. ಮೇಲೆ (2)ರಲ್ಲಿ ಓದಲಾದ ಆದೇಶದಲ್ಲಿ 10,450 ಗ್ರಾಮ ಸಹಾಯಕರ ಹುದ್ದೆಗಳನ್ನು ಮಿತವೇತನದ ಆಧಾರದ ಮೇಲೆ ಖಾಯಂ…

Read More

ಬೆಂಗಳೂರು: ಕರ್ನಾಟಕ ರಾಜ್ಯದ ಮಹಿಳೆಯರನ್ನು ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಅಭಿವೃದ್ದಿಗೋಳಿಸಲು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಂಡಿರುವ ಮಹಿಳಾ ಉದ್ದಿಮೆದಾರರಿಗಾಗಿ ಗೃಹಲಕ್ಷ್ಮೀ ಡಿಜಿಟಲ್ ವೇದಿಕೆಯ ಸೌಲಭ್ಯ ಕಲ್ಪಿಸಲಾಗಿರುತ್ತದೆ. ಜನವರಿ 9,2026ರಂದು ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೇಟಿಂಗ್ ಆ್ಯಪ್‍ಅನ್ನು ಲಾಂಚ್ ಮಾಡಲಾಗಿರುತ್ತದೆ. ಆ್ಯಪ್‍ನಲ್ಲಿ ಮಹಿಳಾ ಉದ್ದಿಮಿಗಳ ನೋಂದಣಿ ಕಾರ್ಯಕೈಗೊಳ್ಳಲು ಮಹಿಳಾ ಉದ್ದಿಮೆದಾರರು ತಾವು ತಯಾರಿಸುವ ಉತ್ಪನ್ನಗಳ ಮಾಹಿತಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಗೆ ಸಲ್ಲಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/court-fines-insurance-company-rs-25000-for-not-transferring-car-insurance-money/ https://kannadanewsnow.com/kannada/krishna-river-water-for-kolar-chikkaballapur-districts-discussion-with-andhra-cm-soon-hdk/

Read More

ಶಿವಮೊಗ್ಗ: ಸಾಗರದ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವದ ಪ್ರಯುಕ್ತ ಹೆಲಿ ಟೂರಿಸಂ ನಿನ್ನೆಯಿಂದ ಆರಂಭಿಸಲಾಗಿತ್ತು. ಮೊದಲ ದಿನ ಕೊಂಚ ಇಳಿಕೆಯಲ್ಲಿದ್ದಂತ ಪ್ರವಾಸಿಗರ ಸಂಖ್ಯೆ, ಇಂದು ದಿಢೀರ್ ಏರಿಕೆಯಾಗಿ ಭರ್ಜರಿ ರೆಸ್ಪಾನ್ಸ್ ದೊರೆತಿದೆ. ಇಂದು ಸಾಗರದಲ್ಲಿ ಹೆಲಿ ಟೂರಿಸಂಗೆ ಜನರು ಮುಗಿ ಬಿದ್ದರು.  ಹೌದು.. ಸಾಗರದಲ್ಲಿ ಮಾರಿ ಜಾತ್ರೆಯ ಪ್ರಯುಕ್ತ ಕಿರಣ್ ದೊಡ್ಮನಿ ಆಯೋಜಿಸಿರುವಂತ ಹೆಲಿ ಟೂರಿಸಂ ಪ್ರವಾಸಕ್ಕೆ ಸಾಗರೀಕರು ಮುಗಿ ಬಿದ್ದಿದ್ದಾರೆ. ಇಂದು ಮಧ್ಯಾಹ್ನ 12.30ರ ಸುಮಾರಿಗೆ ಆರಂಭಗೊಂಡ ಹೆಲಿಕಾಪ್ಟರ್ ಪ್ರವಾಸಕ್ಕೆ ಭರ್ಜರಿ ರೆಸ್ಪಾನ್ಸ್ ದೊರೆಯಿತು. ಸಾಗರದ ನೂರಾರು ಸ್ನೇಹಿತರು, ಕುಟುಂಬಸ್ಥರು ನಾಮುಂದು, ತಾಮುಂದು ಎನ್ನುವಂತೆ ಹೆಲಿಕಾಪ್ಟರ್ ಪ್ರವಾಸ ಮಾಡಿ, ಸಾಗರವನ್ನು ಆಗಸದಿಂದ ನೋಡಿ ಬಂದರು. ಇಂದು ಯಾರೆಲ್ಲ ಹೆಲಿಕಾಪ್ಟರ್ ರೈಡಿಂಗ್ ಗೊತ್ತಾ? ಸಾಗರದ ಕಾರು ಮಾಲೀಕರು ಮತ್ತು ಚಾಲಕರ ಸಂಘದ ಅಧ್ಯಕ್ಷ ಗಿರೀಶ್ ಕೋವಿ, ಉದ್ಯಮಿ ಪುರುಷೋತ್ತಮ್, ಶಾಸಕರ ಸಹಾಯಕ ಅವಿನಾಶ್, ಡ್ರೈವರ್ ಶಿವು ಹೊಡಹೊಸಳ್ಳಿ, ನಾರಾಯಣಪ್ಪ ಸೂರನಗದ್ದೆ, ಸಿಗಂದೂರು ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಟ್ರಸ್ಟಿ ಭೀರಪ್ಪ, ಬಿಜೆಪಿ ತಾಲ್ಲೂಕು…

Read More

ಬಳ್ಳಾರಿ : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಯ 110/11ಕೆ.ವಿ ಬಿಸಿಲಹಳ್ಳಿ ವಿದ್ಯುತ್ ಉಪ-ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಫ್-63 ಹಾಗು ಎಫ್-64 ಫೀಡರ್ ಗಳಲ್ಲಿ ಲಿಂಕ್-ಲೈನ್ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಫೆ.09 ರಂದು ಬೆಳಿಗ್ಗೆ 09 ರಿಂದ ಸಂಜೆ 06 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಎಫ್-63 ವ್ಯಾಪ್ತಿಯ ರೂಪನಗುಡಿ, ಗ್ರಾಂಡ್ ಫಂಕ್ಷನ್ ಹಾಲ್, ವೆಂಕಟರಮಣ ನಗರ, ನಬೀ ಕಾಲೋನಿ, ಅಂಜಿನಪ್ಪ ನಗರ, ಶ್ರೀರಾಂಪುರ ಕಾಲೋನಿ, ಗೋನಾಳ್, ವರಬಸಪ್ಪ ಗುಡಿ ಹಾಗೂ ಮುಂತಾದ ಏರಿಯಾಗಳು. ಎಫ್-64 ವ್ಯಾಪ್ತಿಯ ಎಸ್.ಆರ್.ಎಂ ಲೇ ಔಟ್, ಸಂಸ್ಕೃತಿ ಶಾಲೆ, ವಿಶಾಲ ನಗರ, ಹನುಮಾನ್ ನಗರ, ಬಿ.ಗೋನಾಳ್, ಹೌಸಿಂಗ್ ಬೋರ್ಡ್, ವೆಂಕಟಲಕ್ಷಿö್ಮ ನಗರ, ಅಂಜಿನಪ್ಪ ನಗರ, ಎಸ್.ಆರ್.ಪಿ ಕಾಲೋನಿ, ಎಮ್.ಜಿ ರಸ್ತೆ, ಅನಂತಪುರ ರಸ್ತೆ, ಅಗಡಿ ಮಾರೆಪ್ಪ ಕಾಂಪೌಂಡ್, ದತ್ತ ಸಾಯಿ ನಗರ, ಆಶ್ರಯ ಕಾಲೋನಿ. ಎಫ್-52 ವ್ಯಾಪ್ತಿಯ ತಿರುಮಲ ನಗರ ಕ್ಯಾಂಪ್, ಶಂಕರಬಂಡೆ, ಇಬ್ರಾಹಿಂಪುರ, ಬಬ್ಬುಕುಂಟೆ, ಬುರನಾಯಕಹಳ್ಳಿ ಐ.ಪಿ ಫೀಡರ್ ಏರಿಯಾಗಳು.…

Read More

ಧಾರವಾಡ : ಧಾರವಾಡದ ಹಿರಿಯ ವಕೀಲರಾದ ಪ್ರೀತಮ್ ರೇಗೆ ಅವರು ಹಳೆ ಕಾರನ್ನು ಜೂನ್-2025 ರಲ್ಲಿ ಖರೀಧಿಸಿದ್ದರು. ಆ ವಾಹನದ ಆರ್.ಸಿ. ಮತ್ತು ವಿಮಾ ಪಾಲಸಿ ಹಳೆಯ ಮಾಲೀಕರ ಹೆಸರಿನಲ್ಲಿದ್ದವು. ಅದು ರಿಲೈಯನ್ಸ್ ಜನರಲ್ ವಿಮೆ ಯಾಗಿತ್ತು. ಆ ವಿಮೆ ಮಾರ್ಚ- 2026ರವರೆಗೆ ಚಾಲ್ತಿಯಿತ್ತು. ವಾಹನ ಖರೀಧಿಸಿದ ನಂತರ ಅದರ ಆರ್.ಸಿ. ಯನ್ನು ರೇಗೆಯವರು ತಮ್ಮ ಹೆಸರಿಗೆ ವರ್ಗಾವಣೆ ಮಾಡಿಕೊಂಡಿದ್ದರು. ಅದರ ಆಧಾರದ ಮೇಲೆ ಕಾರಿನ ವಿಮಾ ಪಾಲಸಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಡುವಂತೆ ಕಲಂ 157 ಮೋಟಾರ ವಾಹನ ಕಾಯ್ದೆ ಅಡಿವಿಮಾ ಕಂಪನಿಗೆ ಅರ್ಜಿ ಹಾಕಿದ್ದರು. ವರ್ಗಾವಣೆಗೆ ಅಗತ್ಯವಿರುವ ಶುಲ್ಕ ಕಟ್ಟಿ ಹಲವುಬಾರಿವಿನಂತಿಸಿದರೂ ವಿಮಾ ಕಂಪನಿಯವರು ಅರ್ಜಿದಾರರ ಹೆಸರಿಗೆ ಕಾರಿನ ವಿಮೆಯನ್ನು ವರ್ಗಾವಣೆಮಾಡಲಿಲ್ಲ. ಅವರು ಲೀಗಲ್ ನೋಟಿಸು ಕಳುಹಿಸಿದರೂ ರಿಲೈಯನ್ಸ್ ಜನರಲ್ ವಿಮಾ ಕಂಪನಿಯವರು ಅರ್ಜಿದಾರ ರೇಗೆಯವರ ಹೆಸರಿಗೆ ವರ್ಗಾವಣೆ ಮಾಡಲಿಲ್ಲ. ಅಂತಹ ವಿಮಾ ಕಂಪನಿಯವರ ನಡಾವಳಿಕೆ ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಹೇಳಿ ಸದರಿ…

Read More