Author: kannadanewsnow09

ಕೋಲಾರ: ಶಾಲೆಗೆ ಬಾರದ ವಿದ್ಯಾರ್ಥಿಯನ್ನ ಪ್ರಶ್ನಿಸಿದ್ದಕ್ಕೆ ಕೋಪಗೊಂಡು ಆತನ ತಂದೆ ಶಿಕ್ಷಕಿಯ ಮೇಲೆ ಹಲ್ಲೆ ಮಾಡಿರುವಂತ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಕ್ಷೇತ್ರನಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಮಂಜುಳಾ ಮೇಲೆ ಹಲ್ಲೆ ಮಾಡಲಾಗಿದೆ. ಶಾಲೆಗೆ ಬಾರದ ವಿದ್ಯಾರ್ಥಿಯನ್ನು ಪ್ರಶ್ನಿಸಿದದಕ್ಕೆ ವಿದ್ಯಾರ್ಥಿ ತಂದೆ ಚೌಡಪ್ಪ ಎಂಬುವರು ಶಿಕ್ಷಕಿ ಮೇಲೆ ಹಲ್ಲೆ ಮಾಡಿದಂತ ಆರೋಪ ಕೇಳಿ ಬಂದಿದೆ. ಕಳೆದ ಎರಡು ದಿನದಿಂದ ಶಾಲೆಗೆ ಚೌಡಪ್ಪ ಪುತ್ರ ಚರಣ್ ಗೈರಾಗಿದ್ದರು. ಇದನ್ನು ವಿಚಾರಿಸಿದ್ದರ ವೇಳೆಯಲ್ಲಿ ಗಲಾಟೆಯಾಗಿ ಶಿಕ್ಷಕಿ ಮಂಜುಳಾ ಮೇಲೆ ಚೌಡಪ್ಪ ಹಲ್ಲೆ ಮಾಡಿದ್ದಾರೆ ಎಂಬುದಾಗಿ ಆರೋಪಿಸಲಾಗಿದೆ. ವಿದ್ಯಾರ್ಥಿ ಚರಣ್ ತಂದೆ ಚೌಡಪ್ಪ ಹಲ್ಲೆ ಮಾಡಿದ್ದರಿಂದ ಸರ್ಕಾರಿ ಶಾಲೆಯ ಶಿಕ್ಷಕಿ ಮಂಜುಳಾ ತಲೆಗೆ ಬಾಗಿಲು ಬಡಿದು ಗಾಯವಾಗಿದೆ. ಹೀಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿ್ದದಾರೆ. https://kannadanewsnow.com/kannada/whoever-makes-hate-speech-will-face-action-under-the-law-minister-lakshmi-hebbalkar/ https://kannadanewsnow.com/kannada/americas-president-trump-assassination-case-reward-announced-for-those-who-provided-clues-to-the-assassin/

Read More

ಅಮೇರಿಕಾ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತರನನ್ನು ನಿನ್ನೆ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ರೀತಿಯಾಗಿ ಗುಂಡಿಟ್ಟು ಹತ್ಯೆ ಮಾಡಿದಂತ ಆರೋಪಿಯ ಸುಳಿವು ನೀಡಿದವರಿಗೆ ಬಹುಮಾನ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಎಫ್ ಬಿ ಐ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ಚಾರ್ಲಿ ಕಿರ್ಕ್ ಕಾರ್ಯಕ್ರಮವೊಂದರಲ್ಲಿ ಗುಂಡಿಕ್ಕಿ ಹತ್ಯೆಗೈಯಲಾಗಿದೆ. ಸೆಪ್ಡೆಂಬರ್.10ರಂದು ವಾಷಿಂಗ್ಟನ್ ನ ಉತಾಹ್ ಕಾಲೇಜಿನಲ್ಲಿ ಈ ಘಟನೆ ನಡೆದಿತ್ತು ಎಂದಿದೆ. ಚಾರ್ಲಿ ಕಿರ್ಕ್ ಅವರನ್ನು ಗುಂಡಿಕ್ಕಿ ಹತ್ಯೆಗೈದ ಆರೋಪಿಯ ಸುಳಿವು ನೀಡಿದವರಿಗೆ 1 ಮಿಲಿಯನ್ ಡಾಲರ್ ಬಹುಮಾನ ನೀಡುವುದಾಗಿ ಎಫ್ ಬಿ ಐ ಘೋಷಿಸಿದೆ. ಈ ಮೂಲಕ ತನ್ನ ಆಪ್ತ ಚಾರ್ಲಿ ಕಿರ್ಕ್ ಹತ್ಯೆ ಆರೋಪಿಯ ಪತ್ತೆಗೆ ಅಮೇರಿಕಾ ಅಧ್ಯಕ್ಷ ಟ್ರಂಪ್ ಮಹತ್ವದ ಕ್ರಮ ಕೈಗೊಂಡಿದ್ದಾರೆ. https://kannadanewsnow.com/kannada/whoever-makes-hate-speech-will-face-action-under-the-law-minister-lakshmi-hebbalkar/ https://kannadanewsnow.com/kannada/shivamogga-due-to-power-outage-in-this-area-of-the-district-on-september-16/

Read More

ಉಡುಪಿ: ರಾಜ್ಯ ಸರ್ಕಾರದ ಜನಪ್ರಿಯತೆಯನ್ನು ಸಹಿಸದ ಬಿಜೆಪಿ ನಾಯಕರು ಅನಾವಶ್ಯಕವಾಗಿ ಅಪಪ್ರಚಾರ ಮಾಡುತ್ತಿದ್ದು, ಸಮಾಜದಲ್ಲಿ ಕೋಮು ಸೌಹಾರ್ದತೆಯನ್ನು ಕೆಡಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ‌ ಸಚಿವರು ಹಾಗೂ‌ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದರು. ನೀರೆ ಗ್ರಾಮ ಪಂಚಾಯತ್ ನೂತನ ಕಟ್ಟಡವನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸರ್ಕಾರವನ್ನ ಹಿಂದು ವಿರೋಧಿ ಎಂದು ಬಿಂಬಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದರು‌. ಸರ್ಕಾರದ ವಿರುದ್ಧ ಆರೋಪ ಮಾಡಲು ವಿಪಕ್ಷಗಳಿಗೆ ಬೇರೆ ವಿಚಾರ ಇಲ್ಲ. ರಾಜ್ಯ ಸರ್ಕಾರ ಬೀಳುತ್ತದೆ, ಗ್ಯಾರಂಟಿ ಯೋಜನೆಗಳು ಜಾರಿ ಆಗಲ್ಲ, ಒಂದು ವೇಳೆ ಜಾರಿಯಾದರೂ ನಾಲ್ಕು ತಿಂಗಳಿಗೆ ಯೋಜನೆಗಳನ್ನು ನಿಲ್ಲಿಸಲಾಗುತ್ತದೆ ಎಂದು ಅಪಪ್ರಚಾರ ಮಾಡಲಾಯಿತು. ರಾಜ್ಯದ ಜನತೆಗೆ ನಮ್ಮ ಸರ್ಕಾರ ಸಾಕಷ್ಟು ಅನುಕೂಲ ಮಾಡಿಕೊಟ್ಟಿದೆ. ಇದನ್ನು ಸಹಿಸದ ಬಿಜೆಪಿ ನಾಯಕರು ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದರು. ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ ಬಿಜೆಪಿ ಶಾಸಕ ಸಿ.ಟಿ.ರವಿ ವಿರುದ್ಧ ಎಫ್ ಐಆರ್ ದಾಖಲಿಸಿರುವುದಕ್ಕೆ ವಿಪಕ್ಷಗಳು ಖಂಡಿಸಿರುವ…

Read More

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 220/66/11ಕೆವಿ ಹೆಚ್.ಎ.ಎಲ್ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 13.09.2025 (ಶನಿವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಇಸ್ರೋ (ಮಾರತ್ತಹಳ್ಳಿ ಮತ್ತು ಎನ್ಎಎಲ್), ಬಾಗ್ಮನೆ ಟೆಕ್ ಪಾರ್ಕ್, ಜಿಟಿರೆ, ಡಬ್ಲ್ಯುಟಿಸಿ, 220 ಕೆವಿ ಹಾಲ್ ಎಹೆಚ್ಟಿ, ಇಂದಿರಾನಗರ ಡಿಫೆನ್ಸ್ ಕಾಲೋನಿ, 100 ಅಡಿ ರಸ್ತೆ, ಇಂದಿರಾನಗರ 1 ನೇ ಮತ್ತು 2 ನೇ ಹಂತ, 80 ಅಡಿ ರಸ್ತೆ, ಸಿಎಮ್ಹೆಚ್ ರಸ್ತೆ, ಕೃಷ್ಣ ದೇವಸ್ಥಾನ ರಸ್ತೆ ಎಚ್ ಕಾಲೋನಿ, ಜೀವನ್ ಭೀಮಾ, ಮಠನಗರ 1 ಜೀವನ್ ಭೀಮನಗರ, ಬಿಡಿ ಲೇಔಟ್, ಎಲ್ಐಸಿ ಕಾಲೋನಿ, ತಿಪ್ಪನಸಂದ್ರ, ರಮೇಶ್ ನಗರ, ಡಿಫೆನ್ಸ್ ವ್ಯಾಪ್ತಿಯಲ್ಲಿ ಕರೆಂಟ್ ಇರೋದಿಲ್ಲ. ಟಾಟಾ ಹೌಸಿಂಗ್, ರಾಜವಂಶ, ಬಿಇಎಂಎಲ್, ಎಡಿಎ, ಮಲ್ಲೇಶಪಾಳ್ಯ, ಮಾರುತಿ ನಾರ್, ಕಲ್ಲಪ್ಪ ಲೇಔಟ್, ರಾಜಣ್ಣ ಮತ್ತು ಎಲ್ ಎನ್ ರೆಡ್ಡಿ ಕಾಲೋನಿ, ಬಸವನಗರ, ಅಣ್ಣಾಸಂದ್ರ ಪಾಳ್ಯ, ಜೌಟ್, ಜೌಟ್ ರಸ್ತೆ,…

Read More

ಶಿವಮೊಗ್ಗ : ನ.ಉ.ವಿ-2ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿ ಇರುವುದರಿಂದ ಸೆ.16 ರಂದು ಬೆಳಗ್ಗೆ 09.00 ಗಂಟೆಯಿಂದ ಸಂಜೆ 6.00 ರವರೆಗೆ ಈ ವ್ಯಾಪ್ತಿಗೆ ಸೇರಿರುವ ಈ ಕೆಳಕಂಡ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಪಿಯರ್‌ಲೈಟ್, ಪೇಪರ್ ಪ್ಯಾಕೇಜ್,ಕೆ.ಆರ್. ಕುಡಿಯುವ ನೀರಿನ ಸ್ಥಾವರ, ಮಂಡ್ಲಿ ಕೈಗಾರಿಕಾ ಪ್ರದೇಶ, ಸೀಗೆಹಟ್ಟಿ, ರವಿವರ್ಮ ಬೀದಿ, ಬಿ.ಬಿ.ರಸ್ತೆ, ಗಾಂಧಿಬಜಾರ್, ಬುದ್ಧನಗರ, ಆರ್.ಎಂ.ಎಲ್.ನಗರ, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, ನ್ಯೂಮಂಡ್ಲಿ, ಮಂಜುನಾಥ ಪೆಟ್ರೋಲ್ ಬಂಕ್, ವಿಜಯವಾಣಿ ಪ್ರೆಸ್ ಹತ್ತಿರ, ಎನ್.ಟಿ.ರಸ್ತೆ, ಹರಕೆರೆ, ಹಳೇಮಂಡ್ಲಿ, ಗಂಧರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್ ಮಿಲ್, ಬೆನಕೇಶ್ವರ ರೈಸ್ ಮಿಲ್, ಸವಾಯಿಪಾಳಯ, ಕುರುಬರ ಪಾಳ್ಯ, ಓ.ಟಿ.ರಸ್ತೆ, ಪಂಚವಟಿ ಕಾಲೋನಿ ವ್ಯಾಪ್ತಿಯಲ್ಲಿ ಕರೆಂಟ್ ಇರೋದಿಲ್ಲ. ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಇಲಿಯಾಜ್‌ನಗರ 1 ರಿಂದ 14ನೇ ಕ್ರಾಸ್, ಸಿದ್ದೇಶ್ವರ ಸರ್ಕಲ್, ಫಾರೂಕ್ಯ…

Read More

ಶಿವಮೊಗ್ಗ : ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಸೆ 19 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 1.00ರವರೆಗೆ ಸಾಗರ ತಾಲೂಕು ಕಚೇರಿ ಸಭಾಂಗಣದಲ್ಲಿ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸಲಿದ್ದಾರೆ. ಸಾರ್ವಜನಿಕರು ಈ ಸಭೆಗೆ ಹಾಜರಾಗಿ ಸರ್ಕಾರಿ ಯೋಜನೆಗಳನ್ನು ಫಲಾನುಭವಿಗಳಿಗೆ ದೊರಕಿಸುವಲ್ಲಿ ಸರ್ಕಾರಿ ಅಧಿಕಾರಿಗಳ ಬೇಜವಾಬ್ದಾರಿತನ, ಸರ್ಕಾರಿ ಹಣ/ಅಧಿಕಾರ ದುರುಪಯೋಗ, ಕಳಪೆ ಕಾಮಾಗಾರಿ, ಸರ್ಕಾರಿ ನೌಕರರ ಅಕ್ರಮ ಆಸ್ತಿ ಸಂಪಾದನೆ, ಸರ್ಕಾರಿ ಕರ್ತವ್ಯ ನಿರ್ವಹಿಸಲು ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸ ನಿರ್ವಹಿಸಲು ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ದ ಲಿಖಿತವಾಗಿ ಅಹವಾಲು ಸಲ್ಲಿಸಬಹುದೆಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ. https://kannadanewsnow.com/kannada/transport-minister-ramalinga-reddy-takes-significant-measures-for-the-safety-of-bus-passengers-1000-cctv-cameras-installed-within-nwkrtc-jurisdiction/ https://kannadanewsnow.com/kannada/new-organ-in-human-body-that-can-change-cancer-treatment-discovered-after-300-years/

Read More

ಬೆಂಗಳೂರು: NWKRTC ವ್ಯಾಪ್ತಿಯ ಘಟಕ/ ವಿಭಾಗ‌ಗಳು, ಕಾರ್ಯಾಗಾರ ಮತ್ತು‌ ಬಸ್ ನಿಲ್ದಾಣಗಳಲ್ಲಿ 1000 ಸಿಸಿಟಿವಿ ಅಳವಡಿಕೆ ಮಾಡಿರುವ ರಾಜ್ಯದ ಮೊದಲ ರಸ್ತೆ ಸಾರಿಗೆ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಮೂಲಕ ಸಾರಿಗೆ ಬಸ್ ಪ್ರಯಾಣಿಕರ ಸುರಕ್ಷತೆಗೆ ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಕ್ರಮ ಕೈಗೊಂಡಿದ್ದಾರೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಅವರು, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯಲ್ಲಿ ಪ್ರಯಾಣಿಕರ, ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ಸುಮಾರು 141 ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದಿದ್ದಾರೆ. ಧಾರವಾಡ, ಬೆಳಗಾವಿ, ಹಾವೇರಿ, ಗದಗ, ಬಾಗಲಕೋಟೆ ಹಾಗೂ ಉತ್ತರ ಕನ್ನಡ ಸೇರಿದಂತೆ ಆರು ಜಿಲ್ಲೆಗಳು ಮತ್ತು ಒಂಬತ್ತು ವಿಭಾಗೀಯ ಕೇಂದ್ರಗಳನ್ನು ಒಳಗೊಂಡಿದೆ. ಸಾವಿರಾರು ಪ್ರಯಾಣಿಕರು ಪ್ರತಿದಿನ ಸಾರಿಗೆ ಸೇವೆಯನ್ನು ಬಳಸುತ್ತಿದ್ದಾರೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಸರ್ಕಾರ ಒದಗಿಸಿದ ನಂತರ ಮಹಿಳಾ ಪ್ರಯಾಣಿಕರ ಸಂಖ್ಯೆ ಸಹಜವಾಗಿ ಹೆಚ್ಚಾಗಿದೆ.ಇದಲ್ಲದೆ, ಕೆಲವು ಬಸ್ ನಿಲ್ದಾಣಗಳಲ್ಲಿ ಕಳ್ಳತನ, ಮೊಬೈಲ್ ಕಳವು, ಸರಕು ನಾಪತ್ತೆ ಕುರಿತು ದೂರುಗಳು ದಾಖಲಾಗಿದ್ದವು.…

Read More

ಬೆಳಗಾವಿ: ಇಲ್ಲಿನ ಚಿಕ್ಕೋಡಿಯ ಹಿರೆಕೋಡಿ ಗ್ರಾಮದಲ್ಲಿ ಇರುವಂತ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಇಂದು ಬೆಳಗ್ಗೆ ಉಪ್ಪಿಟ್ಟು ಸೇವಿಸಿದಂತ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಹಿರೆಕೋಡಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬೆಳಗ್ಗೆ ಉಪ್ಪಿಟ್ಟು ತಿಂದು 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವಂತ ಘಟನೆ ನಡೆದಿದೆ. ಮಕ್ಕಳನ್ನು ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ವಸತಿ ಶಾಲೆಯಲ್ಲಿ 400ಕ್ಕೂ ಹೆಚ್ಚು ಮಕ್ಕಳಿದ್ದಾರೆ. ಮೊರಾರ್ಜಿ ವಸತಿ ಶಾಲೆಯಲ್ಲಿ 6 ರಿಂದ ಪಿಯುಸಿವರೆಗೂ ವ್ಯಾಸಂಗ ಮಾಡುತ್ತಿದ್ದಾರೆ. ಇಂತಹ ವಸತಿ ಶಾಲೆಯಲ್ಲಿ ಆಹಾರ ಸೇವಿಸಿ ಅಸ್ವಸ್ಥರಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. https://kannadanewsnow.com/kannada/fire-department-evacuation-notice-for-multi-storey-buildings-important-order-from-the-state-government/ https://kannadanewsnow.com/kannada/new-organ-in-human-body-that-can-change-cancer-treatment-discovered-after-300-years/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಬಹುಮಹಡಿ ಕಟ್ಟಡಗಳಿಗೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಿಂದ ನೀಡಲಾಗುವ ನಿರಾಕ್ಷೇಪಣಾ ಪತ್ರದ ಕುರಿತಂತೆ ಮಹತ್ವದ ಆದೇಶವನ್ನು ಹೊರಡಿಸಲಾಗಿದೆ. ಈ ಕುರಿತಂತೆ ಒಳಾಡಳಿತ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ದಿನಾಂಕ:27-07-2023ರ ಆದೇಶದಲ್ಲಿ ಕರ್ನಾಟಕ ಅಗ್ನಿಶಾಮಕ ದಳ ಅಧಿನಿಯಮ, 1964ರ ಕಲಂ 13 ಕ್ಕೆ ತಿದ್ದುಪಡಿ ತಂದು “ಎತ್ತರದ ಕಟ್ಟಡವನ್ನು ನಿರ್ಮಾಣ ಮಾಡಲು ಉದ್ದೇಶಿಸುವ ಯಾವುದೇ ವ್ಯಕ್ತಿಯು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಿಂದ ನಿರಾಕ್ಷೇಪಣಾ ಪತ್ರವನ್ನು ಪಡೆಯತಕ್ಕದ್ದು” ಮತ್ತು “ಎತ್ತರದ ಕಟ್ಟಡ”[High Rise Building] ಎಂದರೆ “ರಾಷ್ಟ್ರೀಯ ಕಟ್ಟಡ ಸಂಹಿತೆ, 2016 ರಲ್ಲಿ ಪರಿಭಾಷಿಸಿದಂತೆ ಅದರ ಅಧಿಭೋಗದಾರಿಕೆಯನ್ನು ಲೆಕ್ಕಿಸದೆ 21.00 ಮೀಟರುಗಳ ಅಥವಾ ಅದಕ್ಕಿಂತ ಹೆಚ್ಚಿನ ಎತ್ತರದ ಕಟ್ಟಡ” ಎಂದು ವ್ಯಾಖ್ಯಾನಿಸಿ, ಬಹುಮಹಡಿ ಕಟ್ಟಡಗಳ ಎತ್ತರವನ್ನು 15.00 ಮೀಟರ್‌ನಿಂದ “21.00 ಮೀಟರುಗಳು ಅಥವಾ ಅದಕ್ಕಿಂತ ಹೆಚ್ಚಿನ ಎತ್ತರದ ಕಟ್ಟಡ” ಎಂದು ವಿವರಿಸಿ ಅಧಿಸೂಚಿಸಲಾಗಿದೆ. ಅದರಂತೆ ವಸತಿ / ಶೈಕ್ಷಣಿಕ / ವಾಣಿಜ್ಯ /…

Read More

ನೆದರ್ಲ್ಯಾಂಡ್ಸ್ ಕ್ಯಾನ್ಸರ್ ಸಂಸ್ಥೆಯ ಸಂಶೋಧಕರು ಮಾನವ ಗಂಟಲಿನಲ್ಲಿ ಹಿಂದೆ ತಿಳಿದಿಲ್ಲದ ಅಂಗವನ್ನು ಕಂಡುಹಿಡಿದಿದ್ದಾರೆ. 300 ವರ್ಷಗಳ ನಂತರ ಮಾನವ ದೇಹದಲ್ಲಿ ಕ್ಯಾನ್ಸರ್ ಚಿಕಿತ್ಸೆಯನ್ನು ಬದಲಾಯಿಸಬಲ್ಲ ಹೊಸ ಅಂಗ ಪತ್ತೆಯಾಗಿದೆ. ಲೈವ್ ಸೈನ್ಸ್ ಪ್ರಕಟಿಸಿದ ಈ ಆವಿಷ್ಕಾರವು ಕ್ಯಾನ್ಸರ್ ರೋಗಿಗಳಿಗೆ, ವಿಶೇಷವಾಗಿ ತಲೆ ಮತ್ತು ಕುತ್ತಿಗೆ ಕ್ಯಾನ್ಸರ್‌ಗಳಿಗೆ ವಿಕಿರಣ ಚಿಕಿತ್ಸೆಗೆ ಒಳಗಾಗುವವರಿಗೆ ಹೇಗೆ ಚಿಕಿತ್ಸೆ ನೀಡಲಾಗುತ್ತದೆ ಎಂಬುದನ್ನು ಮರು ವ್ಯಾಖ್ಯಾನಿಸಬಹುದು. ಗುಂಪು ಹೊಸ ಇಮೇಜಿಂಗ್ ವಿಧಾನವಾದ PSMA PET-CT ಯೊಂದಿಗೆ ಪ್ರಯೋಗ ಮಾಡುತ್ತಿತ್ತು, ಇದು ಪಾಸಿಟ್ರಾನ್ ಎಮಿಷನ್ ಟೊಮೊಗ್ರಫಿ (PET) ಮತ್ತು ಕಂಪ್ಯೂಟೆಡ್ ಟೊಮೊಗ್ರಫಿ (CT) ಸ್ಕ್ಯಾನ್‌ಗಳನ್ನು ಬಳಸುತ್ತದೆ ಮತ್ತು ಇದನ್ನು ಮುಖ್ಯವಾಗಿ ಪ್ರಾಸ್ಟೇಟ್ ಕ್ಯಾನ್ಸರ್ ಅನ್ನು ಗುರುತಿಸಲು ಬಳಸಲಾಗುತ್ತದೆ. ಸ್ಕ್ಯಾನ್‌ಗಳ ಉದ್ದಕ್ಕೂ, ವಿಕಿರಣಶೀಲ ಟ್ರೇಸರ್ ಮೂಗಿನ ಹಿಂದೆ ಇರುವ ಪ್ರದೇಶವಾದ ನಾಸೊಫಾರ್ನೆಕ್ಸ್‌ನಲ್ಲಿ ಎರಡು ಅನಿರೀಕ್ಷಿತ ಪ್ರದೇಶಗಳನ್ನು ಹೈಲೈಟ್ ಮಾಡಿತು. ವಿಕಿರಣ ಆಂಕೊಲಾಜಿಸ್ಟ್ ವೂಟರ್ ವೋಗೆಲ್ ಲೈವ್ ಸೈನ್ಸ್‌ಗೆ ವಿವರಿಸಿದರು, “ಜನರಿಗೆ ಮೂರು ಸೆಟ್ ದೊಡ್ಡ ಲಾಲಾರಸ ಗ್ರಂಥಿಗಳಿವೆ, ಆದರೆ ಅಲ್ಲಿ ಇಲ್ಲ.”.…

Read More