Subscribe to Updates
Get the latest creative news from FooBar about art, design and business.
Author: kannadanewsnow09
ಚಿಕ್ಕೋಡಿ: ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಪ್ರಕರಣದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಎಸ್ಐಟಿ ಅಧಿಕಾರಿಗಳಿಂದ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಈ ಬಗ್ಗೆ ಹೆಚ್.ಡಿ ರೇವಣ್ಣ ಬಂಧನದ ಬಳಿಕ ಮೊದಲ ಪ್ರತಿಕ್ರಿಯೆ ನೀಡಿರುವಂತ ಸಿಎಂ ಸಿದ್ಧರಾಮಯ್ಯ ಅವರು, ಈ ಸಂಬಂಧ ನಾನು ಪೊಲೀಸರ ಜೊತೆ ಮಾತನಾಡುತ್ತೇನೆ. ನಾವು ಇದರಲ್ಲಿ ಮದ್ಯಪ್ರವೇಶ ಮಾಡಲ್ಲ ಎಂದರು. ಹೆಚ್.ಡಿ ರೇವಣ್ಣ ಅಪಹರಣ ಪ್ರಕರಣವೊಂದರಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿದ್ದರು. ಆದ್ರೇ ಅವರ ಅರ್ಜಿಯನ್ನು ವಜಾ ಮಾಡಲಾಗಿದೆ. ಅವರಿಗೆ ಜಾಮೀನು ಸಿಕ್ಕಿಲ್ಲ. ಹೀಗಾಗಿ ಅವರನ್ನು ಕಸ್ಟಡಿಗೆ ತೆಗೆದುಕೊಂಡಿರಬೇಕು ಅನಿಸುತ್ತೆ ಎಂದರು. https://kannadanewsnow.com/kannada/former-minister-hd-revanna-suspended-from-jds/ https://kannadanewsnow.com/kannada/bigg-news-%e0%b2%a8%e0%b2%be%e0%b2%b3%e0%b3%86-%e0%b2%aa%e0%b3%8d%e0%b2%b0%e0%b2%9c%e0%b3%8d%e0%b2%b5%e0%b2%b2%e0%b3%8d-%e0%b2%b0%e0%b3%87%e0%b2%b5%e0%b2%a3%e0%b3%8d%e0%b2%a3-%e0%b2%ac/
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಜೆಡಿಎಸ್ ಪಕ್ಷದಿಂದ ಅಮಾತನತುಗೊಳಿಸಲಾಗಿತ್ತು. ಈಗ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿದಂತ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಹಿನ್ನಲೆಯಲ್ಲಿ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತುಗೊಳಿಸೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಅವರನ್ನು ಕಿಡ್ನಾಪ್ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಬಂದಿಸಿದ್ದಾರೆ. ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ನಂತ್ರ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದರು. ಈ ಬೆನ್ನಲ್ಲೇ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಯುತ್ತಿದೆ. ಸಿಎಸ್ ಪುಟ್ಟರಾಜು, ಟಿ.ಎ ಶರವಣ ಸೇರಿದಂತೆ ವಿವಿಧ ಜೆಡಿಎಸ್ ಮುಖಂಡರು ಭಾಗಿಯಾಗಿದ್ದಾರೆ. ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಅವರ ಬಂಧನದ ಬಗ್ಗೆ ಕೋರ್ ಕಮಿಟಿ ಸಭೆಯಲ್ಲಿ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. ಮುಂದಿನ ನಡೆಯ ಬಗ್ಗೆಯೂ ಚರ್ಚೆ ನಡೆಸಲಾಗುತ್ತಿದ್ದು, ಈ ಜೆಡಿಎಸ್ ಕೋರ್…
ಬೆಂಗಳೂರು: ಪ್ರಜ್ವಲ್ ರೇವಣ್ಣ ಇಷ್ಟೆಲ್ಲಾ ಅತ್ಯಾಚಾರಗಳನ್ನು ನಡೆಸುತ್ತಿದ್ದರೂ ತಂದೆ ಎಚ್.ಡಿ. ರೇವಣ್ಣ ಅವರೇನು ಮಾಡುತ್ತಿದ್ದರು? ಇಷ್ಟೆಲ್ಲಾ ಆಗುತ್ತಿದ್ದರೂ ನೋಡಿಕೊಂಡು ಸುಮ್ಮನಿದ್ದರೇ? ಅಥವಾ ಅಪ್ಪ ಮಗ ಇಬ್ಬರೂ ಮಹಿಳೆಯರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದರೇ? ಮಾಜಿ ಪ್ರಧಾನಿ ದೇವೇಗೌಡರ ಕುಟುಂಬಕ್ಕೆ ಎಲ್ಲಾ ಗೊತ್ತಿದ್ದರೂ ಸುಮ್ಮನಿದ್ದರೇ? ಪ್ರಜ್ವಲ್ ಕೃತ್ಯಗಳು ಬಿಜೆಪಿಗೆ ಗೊತ್ತಿದ್ದೂ ಮೈತ್ರಿ ಅಭ್ಯರ್ಥಿಯಾಗಿ ಹಾಸನದಿಂದ ಕಣಕ್ಕಿಳಿಸಿತೆ? ಬೇಲಿ ಎದ್ದು ಹೊಲ ಮೆಯ್ದರೆ ರಾಷ್ಟ್ರದ ಹೆಣ್ಣುಮಕ್ಕಳ ಪರಿಸ್ಥಿತಿಯೇನು ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಸೆರಾವು ಆಕ್ರೋಶ ವ್ಯಕ್ತಪಡಿಸಿದರು. ನಗರದ ಫ್ರೀಡಂ ಪಾರ್ಕ್ನಲ್ಲಿ ಮಹಿಳಾ ಸಂಘಟನೆಗಳ ಒಕ್ಕೂಟ ಹಾಗೂ ಆಮ್ ಆದ್ಮಿ ಪಾರ್ಟಿ ಸಹಯೋಗದೊಂದಿಗೆ ಮೇಣದ ಬತ್ತಿ ಹಚ್ಚುವ ಮೂಲಕ ಹಾಸನದ ಸಂಸದ ಪ್ರಜ್ವಲ್ ಪ್ರಕರಣದಲ್ಲಿ ನೊಂದಿರುವ ಸಾವಿರಾರು ಹೆಣ್ಣುಮಕ್ಕಳಿಗೆ ರಕ್ಷಣೆ, ಧೈರ್ಯ ಹಾಗೂ ಸಾಂತ್ವನ ನೀಡಲಾಯಿತು. ಈ ಸಂದರ್ಭ ಸುದ್ದಿಗಾರರ ಜೊತೆ ಮಾತನಾಡಿದ ವೀಣಾ ಸೆರಾವು, ನಾವಿಲ್ಲಿ ಹೆಣ್ಣು ಮಕ್ಕಳಿಗೆ ಬೆಂಬಲ ಕೊಡಲು ಕ್ಯಾಂಡಲ್ ಹಚ್ಚಿದ್ದೇವೆ, ನೀವೇನು ಮಾಡಿದ್ದೀರಾ? ಎಂದು…
ಬೆಂಗಳೂರು: ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಬಂಧಿಸಲಾಗಿದೆ. ಈ ಹಿನ್ನಲೆಯಲ್ಲಿ ಬೆಂಗಳೂರಿನ ಎಸ್ಐಟಿ ಕಚೇರಿಯ ಬಳಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಬೆಂಗಳೂರಿನ ಕಾರ್ಲಟನ್ ಭವದಲ್ಲಿರುವಂತ ಸಿಐಡಿಯ ಎಸ್ಐಟಿ ಕಚೇರಿಯಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಬಂಧನದ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಕಾರ್ಲಟನ್ ಭವನದ ಬಳಿಯಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಬ್ಯಾರಿಕೇಡ್ ಅನ್ನು ಪೊಲೀಸರು ಹಾಕಿದ್ದಾರೆ. ಓರ್ವ ಎಸಿಪಿ, ಇಬ್ಬರು ಇನ್ಸ್ ಪೆಕ್ಟರ್, ಐವರು ಪಿಎಸ್ಐ ಸೇರಿದಂತೆ 50ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಕೆ ಎಸ್ ಆರ್ ಪಿ ತುಕಡಿಯನ್ನು ಕರೆಸಿಕೊಳ್ಳಲಾಗಿದೆ. https://kannadanewsnow.com/kannada/good-news-for-job-seekers-application-deadline-for-1000-va-recruitment-extended-till-may-15/
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಸೂರನ್ಕೋಟೆ ಪ್ರದೇಶದಲ್ಲಿ ಭಾರತೀಯ ವಾಯುಪಡೆಯ ಎರಡು ವಾಹನಗಳು ಭಾರಿ ಗುಂಡಿನ ದಾಳಿಗೆ ಒಳಗಾಗಿದ್ದು, ನಾಲ್ವರು ಸೈನಿಕರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಳೆದ ವರ್ಷ ಸೇನೆಯ ಮೇಲೆ ಸರಣಿ ಭಯೋತ್ಪಾದಕ ದಾಳಿಗಳಿಗೆ ಸಾಕ್ಷಿಯಾದ ಈ ಪ್ರದೇಶದಲ್ಲಿ ಈ ವರ್ಷ ಸಶಸ್ತ್ರ ಪಡೆಗಳ ಮೇಲೆ ನಡೆದ ಮೊದಲ ಪ್ರಮುಖ ದಾಳಿ ಇದಾಗಿದೆ. ಈ ದಾಳಿಯಲ್ಲಿ ಯಾವುದೇ ಹಾನಿ ಅಥವಾ ಸಾವುನೋವು ವರದಿಯಾಗಿಲ್ಲ. ಗಾಯಗೊಂಡ ಸೈನಿಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಈ ಪ್ರದೇಶಕ್ಕೆ ಬಲವರ್ಧನೆಯನ್ನು ರವಾನಿಸಲಾಗಿದ್ದು, ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳು ನಡೆಯುತ್ತಿವೆ. https://twitter.com/ANI/status/1786758948084752456 https://kannadanewsnow.com/kannada/good-news-for-job-seekers-application-deadline-for-1000-va-recruitment-extended-till-may-15/ https://kannadanewsnow.com/kannada/sit-officials-arrive-at-former-pm-hd-deve-gowdas-residence-after-son/
ಹುಟ್ಟಿನಿಂದ ಸಾಯುವವರೆಗೂ ನಾವೆಲ್ಲರೂ ದಿನವೂ ಹೊಸದನ್ನು ಕಲಿಯಲೇಬೇಕಾದ ಪರಿಸ್ಥಿತಿಯಲ್ಲಿದ್ದೇವೆ. ಆದರೆ, “ಕಲಿಯುವುದು ಕೈಯಷ್ಟು ದೊಡ್ಡದು, ಆದರೆ ಕಲ್ಲಿನಷ್ಟು ದೊಡ್ಡದು” ಎಂಬ ಅವೈ ಪಟ್ಟಿಯ ಮಾತಿನಂತೆ, ನಾವು ಎಷ್ಟೇ ಅಧ್ಯಯನ ಮಾಡಿದರೂ, ಈ ಜಗತ್ತಿನಲ್ಲಿ ನಾವು ತಿಳಿದುಕೊಳ್ಳಬೇಕಾದ ಹಲವಾರು ವಿಷಯಗಳಿವೆ. ಈ ಮಂತ್ರದ ಬಗ್ಗೆ ನಾವು ಈ ಪೋಸ್ಟ್ನಲ್ಲಿ ನೋಡಲಿದ್ದೇವೆ ನಾವು ತಿಳಿದುಕೊಳ್ಳಲು ಬಯಸುವ ಜ್ಞಾನ ಮತ್ತು ಅದನ್ನು ಮನಸ್ಸಿನಲ್ಲಿಟ್ಟುಕೊಳ್ಳಲು ಮತ್ತು ಜ್ಞಾಪಕ ಶಕ್ತಿಯನ್ನು ಹೆಚ್ಚಿಸಲು ಯಾವ ಮಂತ್ರವನ್ನು ಬಳಸಬೇಕು ಎಂಬುದನ್ನು ನಾವು ನೋಡಲಿದ್ದೇವೆ . ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ…
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೌಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಇಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಹೊಳೆನರಸೀಪುರ ನಿವಾಸದಲ್ಲಿ ಸಂತ್ರಸ್ತೆಯೊಂದಿಗೆ ತೆರಳಿದ್ದಂತ ಎಸ್ಐಟಿ ಅಧಿಕಾರಿಗಳು, ಸ್ಥಳ ಮಹಜರು ನಡೆಸಿದ್ದರು. ಈಗ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ನಿವಾಸಕ್ಕೂ ಆಗಮಿಸಿದ್ದಾರೆ. ಕಾರಣ ಹೆಚ್.ಡಿ ರೇವಣ್ಣ ಅವರು ದೇವೇಗೌಡ ನಿವಾಸದಲ್ಲಿ ಇರೋ ಬಗ್ಗೆ ಎಸ್ಐಟಿ ಅಧಿಕಾರಿಗಳಿಗೆ ಮಾಹಿತಿ ದೊರೆತಿರೋದಾಗಿದೆ. ಹೀಗಾಗಿ ಹುಡುಕಾಡೋದಕ್ಕಾಗಿ ಆಗಮಿಸಿದ್ದರು. ಅಂತಿಮವಾಗಿ ಹೆಚ್.ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿರೋದಾಗಿ ತಿಳಿದು ಬಂದಿದೆ. ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ಮಹಿಳೆಯೊಬ್ಬರನ್ನು ಕಿಡ್ನಾಪ್ ಮಾಡಿದಂತ ಆರೋಪ ಕೇಳಿ ಬಂದಿತ್ತು. ಈ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಆದ್ರೇ ಕೋರ್ಟ್ ವಾದ ಪ್ರತಿವಾದವನ್ನು ಆಲಿಸಿದ ನಂತ್ರ, ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡುವುದಕ್ಕೆ ನಕಾರ ವ್ಯಕ್ತ ಪಡಿಸಿತ್ತು. ಈ ಹಿನ್ನಲೆಯಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಬಂಧನದ…
ಬೆಂಗಳೂರು : ಕಳೆದ ಗುರುವಾರ (ಮೇ 3) ಸುರಿದ ಧಾರಾಕಾರ ಮಳೆಗೆ ಬೆಂಗಳೂರು ನಗರ ಸೇರಿದಂತೆ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಲ್ಲಿ 305 ವಿದ್ಯುತ್ ಕಂಬಗಳು ಧರೆಗುರುಳಿದ್ದು, 57 ವಿದ್ಯುತ್ ಪರಿವರ್ತಕಗಳು (ಟಿಸಿ) ಹಾನಿಗೊಳಗಾಗಿವೆ. ಭಾರೀ ಗಾಳಿ- ಮಳೆಗೆ ವಿದ್ಯುತ್ ಮೂಲಸೌಕರ್ಯ ಹಾನಿಗೊಂಡಿದ್ದು, ದುರಸ್ಥಿ ಕಾರ್ಯ ಭರದಿಂದ ಸಾಗುತ್ತಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. ವಿದ್ಯುತ್ 305 ವಿದ್ಯುತ್ ಕಂಬಗಳು ಧರೆಗುರುಳಿದ್ದರಿಂದ 25.62 ಲಕ್ಷ ರೂ. ಹಾಗೂ ಟಿಸಿಗಳು ಹಾನಿಗೊಳಗಾಗಿದ್ದರಿಂದ 86.20 ಲಕ್ಷ ರೂ. ನಷ್ಟವಾಗಿದೆ. ಮತ್ತು 18 ಡಬಲ್ ಪೋಲ್ ಸ್ಟ್ರಕ್ಚರ್ ಗಳು ಹಾನಿಯಾಗಿದ್ದು, 6.67 ಲಕ್ಷ ರೂ. ನಷ್ಟವಾಗಿದೆ. ಒಟ್ಟಾರೆಯಾಗಿ ಗುರುವಾರ ಸುರಿದ ಮಳೆಗೆ ಬೆಸ್ಕಾಂಗೆ 118.50 ಲಕ್ಷ ರೂ. ನಷ್ಟ ಉಂಟಾಗಿದೆ. ಬೆಸ್ಕಾಂ ಅಭಿಯಂತರರು ಹಾಗೂ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದು, ದುರಸ್ಥಿ ಕಾರ್ಯದಲ್ಲಿ ತೊಡಗಿದ್ದಾರೆ. ಬಹುತೇಕ ಕಡೆಗಳಲ್ಲಿ ವಿದ್ಯುತ್ ಪೂರೈಕೆ ಪುನಾರಂಭಗೊಂಡಿದೆ. ಕೆಲ ಪ್ರದೇಶದಲ್ಲಿ ಭಾರೀ ಗಾಳಿಗೆ ವಿದ್ಯುತ್ ಕಂಬಗಳ ಮೇಲೆ ಬಿದ್ದಿರುವ ಮರ ಹಾಗೂ ಕೊಂಬೆಗಳನ್ನು…
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೌಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಇಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಹೊಳೆನರಸೀಪುರ ನಿವಾಸದಲ್ಲಿ ಸಂತ್ರಸ್ತೆಯೊಂದಿಗೆ ತೆರಳಿದ್ದಂತ ಎಸ್ಐಟಿ ಅಧಿಕಾರಿಗಳು, ಸ್ಥಳ ಮಹಜರು ನಡೆಸಿದ್ದರು. ಈಗ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ನಿವಾಸಕ್ಕೂ ಆಗಮಿಸಿದ್ದಾರೆ. ಕಾರಣ ಹೆಚ್.ಡಿ ರೇವಣ್ಣ ಅವರು ದೇವೇಗೌಡ ನಿವಾಸದಲ್ಲಿ ಇರೋ ಬಗ್ಗೆ ಎಸ್ಐಟಿ ಅಧಿಕಾರಿಗಳಿಗೆ ಮಾಹಿತಿ ದೊರೆತಿರೋದಾಗಿದೆ. ಹೀಗಾಗಿ ಹುಡುಕಾಡೋದಕ್ಕಾಗಿ ಆಗಮಿಸಿದ್ದಾರೆ. ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ಮಹಿಳೆಯೊಬ್ಬರನ್ನು ಕಿಡ್ನಾಪ್ ಮಾಡಿದಂತ ಆರೋಪ ಕೇಳಿ ಬಂದಿತ್ತು. ಈ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಆದ್ರೇ ಕೋರ್ಟ್ ವಾದ ಪ್ರತಿವಾದವನ್ನು ಆಲಿಸಿದ ನಂತ್ರ, ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡುವುದಕ್ಕೆ ನಕಾರ ವ್ಯಕ್ತ ಪಡಿಸಿತ್ತು. ಈ ಹಿನ್ನಲೆಯಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಬಂಧನದ ಭೀತಿ ಎದುರಾಗಿತ್ತು. ಈ ಹಿನ್ನಲೆಯಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರು ಮಾಜಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ಮಾಹಿತಿ ಆಯೋಗದ ಹಂಗಾಮಿ ಮುಖ್ಯ ಮಾಹಿತಿ ಆಯುಕ್ತರಾಗಿ ಡಾ.ಹೆಚ್.ಸಿ ಸತ್ಯನ್ ಅವರನ್ನು ನೇಮಿಸಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದ್ದು, ಕರ್ನಾಟಕ ಮಾಹಿತಿ ಹಕ್ಕು ನಿಯಮಗಳು, 2005 ರ ನಿಯಮ 12 ಎ ಅಡಿಯಲ್ಲಿ, ಕರ್ನಾಟಕ ರಾಜ್ಯಪಾಲ ಐ.ಥಾವರ್ ಚಂದ್ ಗೆಹ್ಲೋಟ್ ಅವರು 06.05.2024 ರಿಂದ ಜಾರಿಗೆ ಬರುವಂತೆ ಹೊಸ ರಾಜ್ಯ ಮುಖ್ಯ ಮಾಹಿತಿ ಆಯುಕ್ತರನ್ನು ನೇಮಕ ಮಾಡುವವರೆಗೆ ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮುಖ್ಯ ಮಾಹಿತಿ ಆಯುಕ್ತರ ಹುದ್ದೆಯ ಉಸ್ತುವಾರಿ ರಾಜ್ಯ ಮಾಹಿತಿ ಆಯುಕ್ತ ಡಾ.ಎಚ್.ಸಿ.ಸತ್ಯನ್ ಅವರನ್ನು ನೇಮಕ ಮಾಡಲಾಗಿದೆ ಎಂದಿದೆ. https://kannadanewsnow.com/kannada/state-government-issues-advisory-for-pre-monsoon-and-pre-monsoon-preparations-for-2024/ https://kannadanewsnow.com/kannada/good-news-for-job-seekers-application-deadline-for-1000-va-recruitment-extended-till-may-15/












