Author: kannadanewsnow09

ಬೆಂಗಳೂರು: ರಾಜ್ಯ ಸರ್ಕಾರದಿಂದ ಸಿಸಿ, ಓಸಿ ಪಡೆಯದೇ ಕಟ್ಟಿರುವಂತ ಮನೆಯ ಮಾಲೀಕರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಅದೇ 1200 ಅಡಿಯಲ್ಲಿ ಕಟ್ಟಿರುವ ಮನೆಗೆ ವಿದ್ಯುತ್, ನೀರು ಸರಬರಾಜು ಸಂಪರ್ಕ ನೀಡಲು ನಿರ್ಧರಿಸಿದೆ. ಹೌದು. ಸಿಸಿ, ಓಸಿ ಪಡೆಯದೇ ಮನೆಯನ್ನು ಕಟ್ಟಿರುವಂತ ಮಾಲೀಕರಿಗೆ ನೀರು, ವಿದ್ಯುತ್ ಸಂಪರ್ಕ ನೀಡಲು ನಿರ್ಧರಿಸಲಾಗಿದೆ. 1200 ಅಡಿಯಲ್ಲಿ ಕಟ್ಟಿರುವ ಮನೆಗಳಿಗೆ ಮಾತ್ರ ನೀಡಲು ನಿರ್ಧರಿಸಲಾಗಿದೆ ಎಂದಿದೆ. 30X40 ಸೈಟ್ ನಲ್ಲಿ ಕಟ್ಟಿರುವ ಮನೆಗಳಿಗೆ ಅನುಮತಿ ನೀಡುವ ಸಾಧ್ಯತೆ ಇದೆ. ಅಂತಿಮವಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸರ್ಕಾರ ನಿರ್ಧಾರವನ್ನು ಕೈಗೊಳ್ಳಲಿದೆ. 1200 ಅಡಿಗಿಂತ ಮೇಲ್ಪಟ್ಟ ಕಟ್ಟಡಗಳಿಗೆ ಸುಗ್ರೀವಾಜ್ಞೆ ಮೂಲಕ ಅನುಮತಿ ನೀಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುತ್ತದೆ. ಕಾನೂನು ಅಡೆತಡೆಗಳ ಬಗ್ಗೆಯೂ ಸಭೆಯಲ್ಲಿ ಸಮಾಲೋಚನೆ ನಡೆಸಲಾಗುತ್ತದೆ. https://kannadanewsnow.com/kannada/here-are-the-details-of-the-countrys-famous-hasanamba-devi-darshan-and-sri-siddeshwaraswamy-jatra-mahotsava-programs/ https://kannadanewsnow.com/kannada/royal-enfield-showroom-opens-in-sagara-to-provide-employment-to-locals-rbd-mahesh/

Read More

ಹಾಸನ: ಸಂಪ್ರದಾಯದಂತೆ, ಅಕ್ಟೋಬರ್‌ 09 ರಿಂದ ದೇವಾಲಯ ತೆರೆದು ಮಧ್ಯಾಹ್ನ 12.00 ಗಂಟೆಗೆ ಶಾಸ್ತ್ರೋಕ್ತವಾಗಿ ಪೂಜೆ ನೆರೆವೇರಿಸಲಾಗುವುದು. ಮೊದಲ ದಿನ ಪೂಜಾ ಕೈಂಕಾರ್ಯಕ್ಕೆ ಮಾತ್ರ ಅವಕಾಶವಿದ್ದು, ಸಾರ್ವಜನಿಕರಿಗೆ ಪ್ರವೇಶಾವಕಾಶವಿರುವುದಿಲ್ಲ. ಸಾರ್ವಜನಿಕರಿಗೆ ಅಕ್ಟೋಬರ್‌ 10, ಶುಕ್ರವಾರ ಬೆಳಿಗ್ಗೆ 6.00 ರಿಂದ ದರ್ಶನಾವಕಾಶ ಆರಂಭವಾಗುತ್ತದೆ. ಅಂದು ಸಂಜೆ 7.00 ಗಂಟೆಗೆ ದರ್ಶನ ನಿಲ್ಲಿಸಿ ಪೂಜಾ ಕಾರ್ಯಗಳಿಗೆ ಅವಕಾಶ ನೀಡಬೇಕಾಗಿರುತ್ತದೆ. ಇನ್ನುಳಿದ ದಿನಗಳಲ್ಲಿ ದೇವಾಲಯವು 24 ಗಂಟೆಗಳು ತೆರೆದಿದ್ದರೂ ಸಹ ಪ್ರತಿ ದಿನ ನೈವ್ಯಧ್ಯ ಮತ್ತು ಅಲಂಕಾರ ಕಾರ್ಯಗಳಿಗೆ ಮಧ್ಯಾಹ್ನ 2.00 ರಿಂದ ಮಧ್ಯಾಹ್ನ 3.30 ನಡುವೆ ಮತ್ತು ಬೆಳಗಿನ ಜಾವ 2.00 ರಿಂದ 5.00ರವರೆಗೆ ಸಾರ್ವಜನಿಕರಿಗೆ ದರ್ಶನಾವಕಾಶವಿರುವುದಿಲ್ಲ. ಈ ಸಮಯಗಳನ್ನು ಹೊರತುಪಡಿಸಿ ಅಕ್ಟೋಬರ್‌ 11 ಶವಿವಾರ ಬೆಳಗಿನ ಜಾವ 6.00 ರಿಂದ ಅಕ್ಟೋಬರ್‌ 22 ಬುಧವಾರ ಸಂಜೆ 7.00 ಗಂಟೆಯವರೆಗೆ ದರ್ಶನಾವಕಾಶವಿರುತ್ತದೆ. ಅಕ್ಟೋಬರ್‌ 22 ರಂದು ಸಂಜೆ 7.00 ಗಂಟೆಗೆ ಸಾರ್ವಜನಿಕರಿಗೆ ಪ್ರವೇಶ ನಿಲ್ಲಿಸಲಾಗುವುದು. ಅಕ್ಟೋಬರ್‌ 23ರಂದು ಪೂಜಾ ಕೈಂಕಾರ್ಯಗಳೊಂದಿಗೆ ಜಾತ್ರಾ ಮಹೋತ್ಸವ ಸಮಾರೂಪವಾಗುವುದು.…

Read More

ರಾತ್ರಿ ಮಲಗುವಾಗ ಯಾವ ದಿಕ್ಕಿಗೆ ತಲೆ ಇಟ್ಟುಕೊಂಡು ಮಲಗಬೇಕು ?. ಶಾಸ್ತ್ರಾನುಸಾರ ಪ್ರಾಕ್ ಶಿರಾ ಶಯನೇ ವಿಂದ್ಯಾತ್ ಧನಮಾಯುಶ್ಚ ದಕ್ಷಿಣೇ | ಪಶ್ಚಿಮೇ ಪ್ರಬಲಾ ಚಿಂತಾ ಹಾನಿಮೃತ್ಯುರಥೋತ್ತರೇ || ಪೂರ್ವಕ್ಕೆ ತಲೆ ಇಟ್ಟುಕೊಂಡು ಮಲಗಿದರೆ ಧನ ಪ್ರಾಪ್ತಿಯಾಗುವುದು.ಲೌಕಿಕ ಐಶ್ವರ್ಯ ಬಯಸಿದರೆ ಆ ಪ್ರಕಾರ ಸಂಕಲ್ಪ ಮಾಡಿಕೊಂಡು ಪೂರ್ವಕ್ಕೆ ನಿತ್ಯ ರಾತ್ರಿಯಲ್ಲಿ ಮಲಗುವಾಗ ತಲೆಯನ್ನು ಹಾಕಬಹುದು. ದಕ್ಷಿಣಕ್ಕೆ ತಲೆ ಇಟ್ಟುಕೊಂಡು ಮಲಗಿದರೆ ಆಯುಸ್ಸು, ಮಾನಸಿಕ ನೆಮ್ಮದಿ, ಶಾಂತಿ ಹೆಚ್ಚುತ್ತದೆ. ಪಶ್ಚಿಮಕ್ಕೆ ತಲೆ ಮಾಡಿ ಮಲಗಿದರೆ,ಪ್ರಬಲವಾದ ಚಿಂತೆಗಳು ಯಾವಾಗಲೂ ಎಲ್ಲಾ ವಿಭಾಗಗಳಲ್ಲಿಯೂ ಬರುತ್ತಲೇ ಇರುತ್ತವೆ. ಉತ್ತರಕ್ಕೆ ತಲೆ ಇಟ್ಟು ಮಲಗಿದರೆ,ಧನ ನಷ್ಟ ಮತ್ತು ಮರಣ ಸಂಭವಿಸುತ್ತದೆ, ಅಂದರೆ ಆಯುಷ್ಯ ಹಾನಿಯಾಗುತ್ತದೆ. ಪೂರ್ವ ದಿಕ್ಕು ಸೂರ್ಯೋದಯದ ದಿಕ್ಕು. ಆರೋಗ್ಯಂ ಭಾಸ್ಕರಾದಿಚ್ಛೇತ್, ಸೂರ್ಯನಿಂದ ಆರೊಗ್ಯವನ್ನು ಬಯಸಿ, ಎಂಬುದು ಸ್ಮೃತಿ ವಾಕ್ಯ. ಸೂರ್ಯನು ಐಶ್ವರ್ಯಕ್ಕೆ, ಆರೋಗ್ಯಕ್ಕೆ ಪ್ರಧಾನ ದೇವತೆ. ಪೂರ್ವಕ್ಕೆ ತಲೆ ಮಾಡಿ ಮಲಗಿದರೆ, ಐಶ್ವರ್ಯ ಮತ್ತು ಆರೋಗ್ಯ ಸಿದ್ಧಿಸುತ್ತದೆ. ದಕ್ಷಿಣವು ಪಿತೃದೇವತೆಗಳು ಮತ್ತು ಯಮನ ದಿಕ್ಕು. ದಕ್ಷಿಣಕ್ಕೆ…

Read More

ರಾಶಿ – ದಿಕ್ಕು – ಗ್ರಹ 1.ಮೇಷ-ಪೂರ್ವ-ಮಂಗಳ. 2.ವೃಷಭ-ಪೂರ್ವ-ಶುಕ್ರ. 3.ಮಿಥುನ-ಆಗ್ನೇಯ-ಬುಧ. 4.ಕರ್ಕಾಟಕ-ದಕ್ಷಿಣ-ಚಂದ್ರ . 5.ಸಿಂಹ-ದಕ್ಷಿಣ-ಸೂರ್ಯ. 6.ಕನ್ಯಾ-ನ್ಯೆರುತ್ಯ-ಬುಧ. 7.ತುಲಾ-ಪಶ್ಚಿಮ-ಶುಕ್ರ. 8.ವೃಶ್ಚಿಕ-ಪಶ್ಚಿಮ-ಮಂಗಳ. 9.ಧನಸ್ಸು-ವಾಯುವ್ಯ-ಗುರು. 10.ಮಕರ-ಉತ್ತರ-ಶನಿ. 11.ಕುಂಭ-ಉತ್ತರ-ಶನಿ. 12.ಮೀನ-ಈಶಾನ್ಯ-ಗುರು. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ…

Read More

ನವದೆಹಲಿ : ಇಂಡಿಯಾ ಮೊಬೈಲ್ ಕಾಂಗ್ರೆಸ್- 2025 ಉದ್ಘಾಟನೆ ದಿನದಂದು ಜಿಯೋದಿಂದ ಎಐ ಕ್ಲಾಸ್ ರೂಮ್- ಫೌಂಡೇಷನ್ ಕೋರ್ಸ್ ಆರಂಭದ ಘೋಷಣೆ ಮಾಡಲಾಯಿತು. ಇದನ್ನು ಜಿಯೋಪಿಸಿ ರೂಪಿಸಿದೆ. ಇದು ಉಚಿತ ಹಾಗೂ ಆರಂಭಿಕ ಸ್ನೇಹಿ ಪ್ರೋಗ್ರಾಂ ಆಗಿದ್ದು, ಪ್ರತಿ ಕಲಿಕಾರ್ಥಿಯೂ ಎಐ- ಸಿದ್ಧವಾಗಿರುವಂತೆ ಈ ಪ್ರೋಗ್ರಾಂ ರೂಪಿಸಲಾಗಿದೆ. ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (ಕೃತಕ ಬುದ್ಧಿಮತ್ತೆ) ಮಕ್ಕಳು ಹೇಗೆ ಕಲಿಯುತ್ತಾರೆ, ಕೆಲಸ ಮಾಡುತ್ತಾರೆ ಮತ್ತು ಸೃಷ್ಟಿಸುತ್ತಾರೆ ಎಂಬುದರಲ್ಲಿ ಪರಿವರ್ತನೆ ತರುತ್ತಿದೆ. ಸರಿಯಾದ ಜ್ಞಾನ, ಕೌಶಲ ಮತ್ತು ಸಲಕರಣೆ ಮೂಲಕ ಸಬಲಗೊಳಿಸುತ್ತದೆ. ಅವಕಾಶಗಳ ಬಾಗಿಲುತೆರೆದು, ಭವಿಷ್ಯವನ್ನು ರೂಪಿಸುತ್ತಿದೆ. ಜಿಯೋ ಇನ್ ಸ್ಟಿಟ್ಯೂಟ್ ಹಭಾಗಿತ್ವದಲ್ಲಿ ಜಿಯೋಪಿಸಿ ಎಐ ಕ್ಲಾಸ್ ರೂಮ್ ಪರಿಚಯಿಸುತ್ತಿದೆ. ಈ ರೀತಿಯಾದ್ದು ಒಂದು ಬಗೆಯ, ರಚನಾತ್ಮಕವಾದ, ಪ್ರಮಾಣಿಕೃತವಾದ ಮತ್ತು ಉಚಿತ ಎಐ ಫೌಂಡೇಷನ್ ಕೋರ್ಸ್ ಆಗಿದ್ದು, ಅದರಲ್ಲೂ ವಿಶೇಷವಾಗಿ ಆರಂಭಿಕ ಹಂತದದ ಕಲಿಕೆಗೆ ರೂಪಿಸಲಾಗಿದೆ. ಪಿಸಿ (ಪರ್ಸನಲ್ ಕಂಪ್ಯೂಟರ್), ಡೆಸ್ಕ್ ಟಾಪ್ ಅಥವಾ ಲ್ಯಾಪ್ ಟಾಪ್ ಬಳಸಿಕೊಂಡು ಯಾರು ಬೇಕಾದರೂ ಇದರ ಪ್ರವೇಶ ಪಡೆಯಬಹುದು.ಕಲಿಯುವಂಥವರು…

Read More

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದಿಂದ ಗುಡ್ ನ್ಯೂಸ್ ನೀಡಲಾಗಿದೆ. ಅದೇ ದೀಪಾವಳಿ ಪ್ರಯುಕ್ತ ಹುಬ್ಬಳ್ಳಿ, ಬೆಂಗಳೂರು ಮತ್ತು ವಿಜಯಪುರ ನಡುವೆ ವಿಶೇಷ ರೈಲು ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಕುರಿತಂತೆ ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದೀಪಾವಳಿ ಹಬ್ಬದ ಪ್ರಯುಕ್ತ ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆಯು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ-ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಡುವೆ ಮತ್ತು ಎಸ್ಎಂವಿಟಿ ಬೆಂಗಳೂರು-ವಿಜಯಪುರ ನಡುವೆ ವಿಶೇಷ ರೈಲು ಸೇವೆಗಳನ್ನು ಓಡಿಸಲು ನಿರ್ಧರಿಸಿದ ಎಂದಿದೆ. 1. ರೈಲು ಸಂಖ್ಯೆ 07345 ಎಸ್ಎಸ್ಎಸ್ ಹುಬ್ಬಳ್ಳಿ–ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ (ಒನ್ ವೇ): ಅಕ್ಟೋಬರ್ 17, 2025 ರಂದು ರೈಲು ಸಂಖ್ಯೆ 07345 ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಬೆಳಗ್ಗೆ 11:00 ಗಂಟೆಗೆ ಹೊರಟು, ಅದೇ ದಿನ ರಾತ್ರಿ 08:00 ಗಂಟೆಗೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ತಲುಪಲಿದೆ. ಈ ವಿಶೇಷ…

Read More

ಶಿವಮೊಗ್ಗ : ಜಿಲ್ಲೆಯ ಸಾಗರದ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಗೌಡ ಬಣ) ಮಹಿಳಾ ಘಟಕದ ತಾಲ್ಲೂಕು ಅಧ್ಯಕ್ಷರಾಗಿ ಸುಗುಣ ಹೋತನಹಳ್ಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಸಂಧ್ಯಾ ಪಡವಗೋಡು, ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿ ಶ್ಯಾಮಲ ಆನಂದಪುರA ಅವರನ್ನು ಶಿವಮೊಗ್ಗ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿ ಸೋಮಶೇಖರ್ ನೇಮಕ ಮಾಡಿದ್ದಾರೆ. ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡ ಬಣದ ತಾಲ್ಲೂಕು ಅಧ್ಯಕ್ಷ ಮನೋಜ್ ಕುಗ್ವೆ, ಕುಸುಮಾ ಸೊರಬ, ಜಾನ್ವಿ ಶಿವಮೊಗ್ಗ, ಲಕ್ಷ್ಮೀ ಬಾಯಿ, ಮಂಜುಳಾ, ಜಯಶೀಲಾ, ಲತಾ, ಕೇಬಲ್ ಮಂಜುನಾಥ್, ರವಿ ಶಿಕಾರಿಪುರ ಇನ್ನಿತರರು ಹಾಜರಿದ್ದರು. https://kannadanewsnow.com/kannada/royal-enfield-showroom-opens-in-sagara-to-provide-employment-to-locals-rbd-mahesh/ https://kannadanewsnow.com/kannada/did-pm-modi-need-a-whole-day-to-condemn-the-attack-on-the-judiciary-minister-ramalinga-reddy-questions/

Read More

ಬೆಂಗಳೂರು: ವಿದೇಶಿ ನಾಯಕರ ಜನ್ಮದಿನಕ್ಕೆ ಮತ್ತು ಇತರೇ ವಿಚಾರಗಳಿಗೆ ಕ್ಷಣಮಾತ್ರದಲ್ಲಿ ಟ್ವೀಟ್ ಮಾಡುವ ಪ್ರಧಾನಿಯವರಿಗೆ, ನ್ಯಾಯಾಂಗದ ಮೇಲಿನ ಈ ಪ್ರಹಾರವನ್ನು ಖಂಡಿಸಲು ಇಡೀ ದಿನವೇ ಬೇಕಾಯಿತೇ? ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಪ್ರಶ್ನಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಸಂವಿಧಾನದ ಹೃದಯದಂತಿರುವ ನ್ಯಾಯಾಂಗದ ಮುಖ್ಯಸ್ಥರ ಮೇಲೆ ಹಲ್ಲೆಯಾದಾಗ, ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಆಕ್ರೋಶದ ಕಟ್ಟೆಯೊಡೆಯಲು ತೆಗೆದುಕೊಂಡ ಸಮಯ ಬರೋಬ್ಬರಿ 9 ಗಂಟೆಗಳು! ವಿದೇಶಿ ನಾಯಕರ ಜನ್ಮದಿನಕ್ಕೆ ಮತ್ತು ಇತರೇ ವಿಚಾರಗಳಿಗೆ ಕ್ಷಣಮಾತ್ರದಲ್ಲಿ ಟ್ವೀಟ್ ಮಾಡುವ ಪ್ರಧಾನಿಯವರಿಗೆ, ನ್ಯಾಯಾಂಗದ ಮೇಲಿನ ಈ ಪ್ರಹಾರವನ್ನು ಖಂಡಿಸಲು ಇಡೀ ದಿನವೇ ಬೇಕಾಯಿತೇ? ಎಂದು ಕೇಳಿದ್ದಾರೆ. “ಪ್ರತಿಯೊಬ್ಬ ಭಾರತೀಯನೂ ಕೆರಳಿದ್ದಾನೆ” ಎಂಬುದು ಪ್ರಧಾನಿಯವರ ಮಾತು. ಆದರೆ, ಆ ‘ಪ್ರತಿಯೊಬ್ಬರಲ್ಲಿ’ ದೇಶದ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಗೃಹಸಚಿವರು, ದೇಶದ ಆಡಳಿತ ನಡೆಸುವ ಕೇಂದ್ರ ಸಚಿವರು, ಮತ್ತು ಅವರದ್ದೇ ಆದ ಬಿಜೆಪಿ ಪಕ್ಷದ ಕೋಟ್ಯಂತರ ಕಾರ್ಯಕರ್ತರು ಸೇರಿಲ್ಲವೇ? ಅವರೆಲ್ಲರ ಮೌನ, ಯಾರಿಗೆ…

Read More

ನವದೆಹಲಿ : ಇಂಡಿಯಾ ಮೊಬೈಲ್ ಕಾಂಗ್ರೆಸ್- 2025 ಬಹಳ ಮುಖ್ಯವಾದ ಸಮಾವೇಶ ಆಗಿದೆ. ಇದರಲ್ಲಿ ಜಿಯೋದಿಂದ ಹೊಸದಾದ ಸುರಕ್ಷತೆ- ಮೊದಲು ಸಾಮರ್ಥ್ಯವನ್ನು ಅದರ ಜಿಯೋಭಾರತ್ ಫೋನ್ ಗಳಲ್ಲಿ ಅನಾವರಣ ಮಾಡಲಾಯಿತು. ತುಂಬ ಪ್ರಮುಖ ಎನಿಸುವ ಬೆಳವಣಿಗೆ ಇದಾಗಿದ್ದು, ಇದು ಹೇಗೆ ರೂಪುಗೊಂಡಿದೆ ಅಂದರೆ, ಪ್ರತಿ ಭಾರತೀಯ ಕುಟುಂಬ ಇದರಿಂದಾಗಿ ಬೆಸೆದುಕೊಳ್ಳುತ್ತದೆ, ಸುರಕ್ಷಿತವಾಗಿ ಇರುತ್ತದೆ ಮತ್ತು ಚಿಂತೆಮುಕ್ತವಾಗುತ್ತದೆ. ಈ ನಾವೀನ್ಯತೆ ಮೂಲಕವಾಗಿ ಜಿಯೋ ಸ್ಮಾರ್ಟ್ ಕನೆಕ್ಟಿವಿಟಿ ಹಾಗೂ ಡಿಜಿಟಲ್ ಕೇರ್ ಅನ್ನು ದೇಶದ ಬಹಳ ವಿಶ್ವಾಸಾರ್ಹ, ಕೈಗೆಟುಕುವ ಬೆಲೆಯ ಫೋನ್ ಗೆ ತಂದಿದೆ. ಈ ಸುರಕ್ಷತೆ ಮೊದಲು ಎಂಬ ಸಲ್ಯೂಷನ್ ನಿಂದಾಗಿ ಕುಟುಂಬಗಳು ಮನೆಯಲ್ಲಿನ ಮಕ್ಕಳು, ಹಿರಿಯ ಪೋಷಕರಿಗೆ ಮತ್ತು ಅವಲಂಬಿತರ ಜೊತೆಗೆ ನಿಕಟವಾಗಿ ಇರುವುದು ಸಾಧ್ಯವಾಗುತ್ತದೆ. ಅವರು ಎಲ್ಲೇ ಇದ್ದರೂ ಸರಳ, ಸುರಕ್ಷಿತವಾಗಿ ಮತ್ತು ಸದಾ ಜೊತೆಯಲ್ಲಿ ಇರುವ ಅನುಭವದೊಂದಿಗೆ ಇರಬಹುದು. ಅದರ ಮುಖ್ಯ ಸಾಮರ್ಥ್ಯ ಏನೆಂದರೆ, “ಸ್ಥಳದ ನಿಗಾ”. ಅಂದರೆ, ಯಾವಾಗ ಪ್ರೀತಿಪಾತ್ರರು- ಆಪ್ತರು ದೂರದ ಸ್ಥಳಗಳಿಗೆ ತೆರಳಿದಾಗ ಅವರು…

Read More

ಬೆಂಗಳೂರು: ಬೆಂಗಳೂರು ದಂಡು ನಿಲ್ದಾಣದಲ್ಲಿ ಹಳಿ ನಿರ್ವಹಣಾ ಕಾಮಗಾರಿಯ ನಡೆಯುವುದರಿಂದ ಕೆಳಗಿನ ರೈಲು ಸೇವೆಯನ್ನು ಒಂದು ದಿನ 11ನೇ ಅಕ್ಟೋಬರ್ 2025 ರಂದು ಮಾರ್ಗ ಬದಲಾವಣೆ ಮಾಡಲಾಗಿದೆ. ರೈಲು ಸಂಖ್ಯೆ 06243 ಮೈಸೂರು – ಕಾರೈಕುಡಿ ಎಕ್ಸ್ಪ್ರೆಸ್, 11.10.2025 ರಂದು ಮೈಸೂರಿನಿಂದ ಹೊರಡುವ ಈ ರೈಲು ಕೆಎಸ್ಆರ್ ಬೆಂಗಳೂರು – ಯಶವಂತಪುರ – ಲೊಟ್ಟೆಗೊಲ್ಲಹಳ್ಳಿ – ಬಾನಸವಾಡಿ – ಎಸ್ಎಂವಿಟಿ ಬೆಂಗಳೂರು – ಬೈಯ್ಯಪನಹಳ್ಳಿ – ಕೃಷ್ಣರಾಜಪುರಂ ಮಾರ್ಗವಾಗಿ ಸಂಚರಿಸಲಿದೆ. ಈ ರೈಲು ಬೆಂಗಳೂರು ದಂಡು ನಿಲ್ದಾಣದಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ. ರೈಲು ಸೇವೆಯ ಮಾರ್ಗ ಬದಲಾವಣೆ ರೈಲು ಸಂಖ್ಯೆ 06281 ಮೈಸೂರು–ಅಜ್ಮೀರ್ ವಿಶೇಷ ಎಕ್ಸ್‌ಪ್ರೆಸ್, 11.10.2025 ರಂದು ಕರ್ಜಟ್ (ಮುಂಬೈ ವಿಭಾಗ) ನಿಲ್ದಾಣ ಹಾಗೂ ಯಾರ್ಡ್ ಪುನರ್‌ವ್ಯವಸ್ಥೆ ಕಾಮಗಾರಿಯಿಂದಾಗಿ ಮೀರಜ್ ಜಂ, ಪಂಢರಾಪುರ, ಕುರ್ಡುವಾಡಿ ಜಂ, ದೌಂಡ್ ಜಂ, ಅಹಮದ್‌ನಗರ ಜಂ, ಮನ್ಮಡ್ ಜಂ, ಜಲಗಾಂ ಜಂ, ನಂದರ್ಬರ್ ಹಾಗೂ ಸೂರತ್ ನಿಲ್ದಾಣಗಳ ಮೂಲಕ ಓಡಿಸಲಾಗುತ್ತದೆ ಎಂದು ಮಧ್ಯ ರೈಲ್ವೆ ತಿಳಿಸಿದೆ.…

Read More