Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಮುಂಬೈ: ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ತಾಜ್ ಹೋಟೆಲ್ ಸ್ಫೋಟಿಸುವುದಾಗಿ ಮುಂಬೈ ಪೊಲೀಸ್ ಕಂಟ್ರೋಲ್ ಗೆ ಸೋಮವಾರ ಬಾಂಬ್ ಬೆದರಿಕೆ ಬಂದಿದೆ. ಮುಂಬೈ ಪೊಲೀಸರ ನಿಯಂತ್ರಣ ಕೊಠಡಿಗೆ ಮಧ್ಯಾಹ್ನದ ವೇಳೆಗೆ ಬೆದರಿಕೆ ಕರೆ ಬಂದಿದೆ. ಮುಂಬೈನ ತಾಜ್ ಹೋಟೆಲ್ ಮತ್ತು ವಿಮಾನ ನಿಲ್ದಾಣದಲ್ಲಿ ಬಾಂಬ್ಗಳನ್ನು ಇರಿಸಲಾಗಿದೆ ಮತ್ತು ಕರೆಯನ್ನು ಕಡಿತಗೊಳಿಸಲಾಗಿದೆ ಎಂದು ಕರೆ ಮಾಡಿದ ವ್ಯಕ್ತಿ ಪೊಲೀಸರಿಗೆ ತಿಳಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ. ಬೆದರಿಕೆಯ ಗಂಭೀರತೆಯನ್ನು ಪರಿಗಣಿಸಿದ ಪೊಲೀಸರು ಹೋಟೆಲ್ ಮತ್ತು ವಿಮಾನ ನಿಲ್ದಾಣದಲ್ಲಿ ಶೋಧ ನಡೆಸಿದರು. ಆದರೆ ಅಲ್ಲಿ ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ ಎಂದು ಅವರು ಹೇಳಿದರು. ಬಾಂಬ್ ಬೆದರಿಕೆ ಕರೆ ಉತ್ತರ ಪ್ರದೇಶದಿಂದ ಬಂದಿದೆ ಮತ್ತು ಕರೆ ಮಾಡಿದವರನ್ನು ಬಂಧಿಸೋ ಪ್ರಕ್ರಿಯೆ ನಡೆಯುತ್ತಿದೆ ಎಂದು ಅವರು ಹೇಳಿದರು. https://kannadanewsnow.com/kannada/breaking-bhavani-revanna-seeks-anticipatory-bail-in-woman-kidnapping-case/ https://kannadanewsnow.com/kannada/ministers-and-bureaucrats-dont-you-have-sisters-sisters-and-mothers-hd-kumaraswamy/

Read More

ಬೆಂಗಳೂರು : “ಆರು ವಿಧಾನ ಪರಿಷತ್ ಕ್ಷೇತ್ರಗಳ ಚುನಾವಣೆಯಲ್ಲಿ ಶಾಸಕರು, ಸಚಿವರು ಹಾಗೂ ಮುಖಂಡರು ಒಟ್ಟಾಗಿ ಜವಾಬ್ದಾರಿ ತೆಗೆದುಕೊಂಡು ಚುನಾವಣೆ ನಡೆಸುವಂತೆ ಸೂಚನೆ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದರು. ಕೆಪಿಸಿಸಿ ಕಚೇರಿಯಲ್ಲಿ ಪರಿಷತ್ ಚುನಾವಣೆ ಸಂಬಂಧ ಜೂಮ್ ವಿಡಿಯೋ ಸಂವಾದ ಮೂಲಕ ಪಕ್ಷದ ಪದಾಧಿಕಾರಿಗಳ ಜತೆ ಸೋಮವಾರ ಸಭೆ ನಡೆಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಸರ್ಕಾರ ಪದವೀಧರರ, ಶಿಕ್ಷಕರ ಮತ್ತು ರಾಜ್ಯದ ಪ್ರಗತಿಗೆ ಎಲ್ಲಾ ರೀತಿಯ ಕೆಲಸ ಮಾಡುತ್ತಿದೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಎಲ್ಲರೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಬೇಕು ಎಂದು ಮನವಿ ಮಾಡುತ್ತೇನೆ. ಶಾಸಕರು, ಸಚಿವರು ಹಾಗೂ ಮುಖಂಡರು ಪಕ್ಷದ ಅಭ್ಯರ್ಥಿಗಳ ಪರವಾಗಿ ಹೆಚ್ಚಿನ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದ್ದೇನೆ ಎಂದರು. ಎಸ್ ಐಟಿ ಮುಂದೆ ಶರಣಾಗುತ್ತೇನೆ, ಇದೆಲ್ಲಾ ಕಾಂಗ್ರೆಸ್ ಪಿತೂರಿ ಎಂಬ ಪ್ರಜ್ವಲ್ ರೇವಣ್ಣ ಅವರ ವಿಡಿಯೋ ಬಗ್ಗೆ ಕೇಳಿದಾಗ, “ಪ್ರಜ್ವಲ್ ರೇವಣ್ಣ ಅವರು ವಿಚಾರಣೆಗೆ ಹಾಜರಾಗದೇ…

Read More

ಬೆಂಗಳೂರು: ರಾಜ್ಯದ ಸಚಿವ ನಾಗೇಂದ್ರ ಅವರನ್ನು ತಕ್ಷಣ ಸಚಿವ ಸ್ಥಾನದಿಂದ ವಜಾ ಮಾಡಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಈ ಸರಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳುಗಿ ರಾಜ್ಯ ಮತ್ತು ರಾಜ್ಯದ ಜನತೆಯನ್ನು ಬಲಿ ಪಡೆಯುತ್ತಿದೆ. ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯಾಗಿದ್ದ ಚಂದ್ರಶೇಖರ್ ಅವರು ಈ ಸರಕಾರದ ಭ್ರಷ್ಟಾಚಾರದ ಬಲಿಪಶುವಾಗಿ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿವರಿಸಿದರು. ತಮ್ಮ ಡೆತ್ ನೋಟ್‍ನಲ್ಲಿ ನಿಗಮದ ಎಂ.ಡಿ. ಪದ್ಮನಾಭ, ಇನ್ನೊಬ್ಬ ಅಧಿಕಾರಿ ಹೆಸರನ್ನು ಬರೆದಿದ್ದು, ಈ ಇಲಾಖೆಯ ಸಚಿವರ ಮೌಖಿಕ ಆದೇಶದ ಪ್ರಕಾರ ಇಷ್ಟೆಲ್ಲ ಮಾಡಬೇಕಾಗಿದೆ ಎಂದು ತಿಳಿಸಿದ್ದಾರೆ. ತಮಗೆ ಬೆದರಿಕೆ ಒಡ್ಡಿ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡಿದ್ದಾರೆ. ಪರಿಶಿಷ್ಟ ಪಂಗಡದ ಬಡವರಿಗೆ ಸೇರಬೇಕಿದ್ದ 187 ಕೋಟಿ ರೂಪಾಯಿಗಳನ್ನು ಮಾನ್ಯ ಸಚಿವರು, ನಿಗಮದ ಎಂ.ಡಿ. ಮತ್ತು ಅಧಿಕಾರಿಗಳು ಸೇರಿ ನಕಲಿ…

Read More

ಬೆಂಗಳೂರು: ಜೂನ್ ಮೊದಲ ವಾರ ಮದ್ಯಪ್ರಿಯರಿಗೆ ನಿರಾಸೆ ಕಟ್ಟಿಟ್ಟ ಬುತ್ತಿ. ಇಡೀ ವಾರ ಬೆಂಗಳೂರಿನಲ್ಲಿ ಒಂದು ಹನಿ ಮದ್ಯ ಸಿಗುವುದಿಲ್ಲ. ವಿಧಾನ ಪರಿಷತ್ ಚುನಾವಣೆ ಮತ್ತು ಲೋಕಸಭಾ ಚುನಾವಣೆ ಮತ ಎಣಿಕೆ ಇರುವುದರಿಂದ ಜೂನ್ 1 ರಿಂದ 4, ಮತ್ತು 6 ರಂದು ಮದ್ಯ ಮಾರಾಟವನ್ನು ನಿಷೇಧಿಸಿ ಬೆಂಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಆದರೆ ಬಾರ್ ಮತ್ತು ರೆಸ್ಟೋರೆಂಟ್‌ಗಳು ಆಲ್ಕೊಹಾಲ್ ಹೊರತುಪಡಿಸಿ ಉಳಿದಂತೆ ಗ್ರಾಹಕರಿಗೆ ಆಹಾರವನ್ನು ಸರಬರಾಜು ಮಾಡಬಹುದಾಗಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ಜೂನ್ 1 ರಂದು ಮಧ್ಯಾಹ್ನ 1 ಗಂಟೆಯಿಂದ ಜೂನ್ 4 ರ ಮಧ್ಯ ರಾತ್ರಿ 12 ವರೆಗೆ ಮದ್ಯವನ್ನು ಮಾರಾಟ ಅಥವಾ ಪೂರೈಕೆ ಮಾಡುವಂತಿಲ್ಲ. 5 ರಂದು ಎಂದಿನಂತೆ ಮದ್ಯ ಮಾರಾಟಕ್ಕೆ ಅವಕಾಶವಿದ್ದು, ಜೂನ್ 6 ರಂದು ಮತ್ತೆ ಮದ್ಯ ಮಾರಾಟ ನಿಷೇಧಿಸಲಾಗಿದೆ. ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರ ಮತ್ತು ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಜೂನ್ 3 ರಂದು ನಡೆಯಲಿದೆ. ಜೂನ್ 4 ರಂದು ಲೋಕಸಭಾ…

Read More

ಚಿತ್ರದುರ್ಗ: ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ, ಸಕ್ರಿಯ ಮುಖಂಡರಾದಂತ ಸಿ.ಶಿವು ಯಾದವ್ ಗೆ ಕಾಂಗ್ರೆಸ್ ಪಕ್ಷದಿಂದ ಎಂ.ಎಲ್.ಸಿ ಸ್ಥಾನ ನೀಡುವಂತೆ ಕಾಡುಗೊಲ್ಲ ಮುಖಂಡರು ಆಗ್ರಹಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಕರ್ನಾಟಕ ರಾಜ್ಯ ಕಾಡುಗೊಲ್ಲ ಕಾರ್ಯಾಧ್ಯಕ್ಷರಾದಂತ ತಿಮ್ಮಯ್ಯ ಕೆ ಮ್ಯಾಕ್ಲೂರಹಳ್ಳಿ ಅವರು, ಶ್ರೀ ಸಿ ಶಿವು ಯಾದವ್‌ ಪ್ರಗತಿಪರ ಚಿಂತಕರು ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರಾಗಿರುತ್ತಾರೆ. ಸುಮಾರು 35 ವರ್ಷಗಳಿಂದಲೂ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್‌ ಸಮಿತಿಯಲ್ಲಿ ಪದಾಧಿಕಾರಿಗಳಾಗಿ ಪಕ್ಷ ಸಂಘಟನೆ ಮಾಡಿರುತ್ತಾರೆ. ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಧ್ಯಕ್ಷರಾಗಿ ಸಹಾ ಕಾರ್ಯನಿರ್ವಾಹಿಸಿರುತ್ತಾರೆ. ಅವರು ಕರ್ನಾಟಕ ರಾಜ್ಯ ಕಾಡುಗೊಲ್ಲ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷರಾಗಿ ರಾಜ್ಯದಲ್ಲಿ ಕಾಡುಗೊಲ್ಲ ಜನಾಂಗದಲ್ಲಿ ಸಕ್ರಿಯಾವಾಗಿ ತೊಡಗಿಸಿಕೊಂಡು ಮುಂಚೂಣಿಯಲ್ಲಿರುತ್ತಾರೆ ಎಂದಿದ್ದಾರೆ. ಚಿತ್ರದುರ್ಗ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾಗಿ ಉಪಾದ್ಯಕ್ಷರಾಗಿ ಪ್ರಧಾನ ಕಾರ್ಯದರ್ಶಿಗಳಾಗಿ ಜಿಲ್ಲಾ ವಕೀಲರ ಸಂಘವನ್ನು ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ಸಿ ಶಿವು ಯಾದವ್‌ ಅವರು 2013, 2018 ಹಾಗೂ 2023ರಿಂದ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಪಕ್ಷದ…

Read More

ಕತಾರ್: ದೋಹಾದಿಂದ ಐರ್ಲೆಂಡ್ಗೆ ತೆರಳುತ್ತಿದ್ದ ಕತಾರ್ ಏರ್ವೇಸ್ ವಿಮಾನದಲ್ಲಿ ಪ್ರಕ್ಷುಬ್ಧತೆಯಿಂದಾಗಿ ಕನಿಷ್ಠ 12 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಇದೊಂದು ಬ್ರೇಕಿಂಗ್ ಸ್ಟೋರಿ.

Read More

ಆಹಾರ ಸೇವನೆಯಲ್ಲೂ ಕೆಲವೊಂದು ನಿಯಮಗಳು ಇವೆ. ಈ 5 ಆಹಾರ ಪದ್ಧತಿಯನ್ನು ಪಾಲಿಸಿದರೆ ಮನೆಯಲ್ಲಿ ಬಡತನ ತಾಂಡವಾಡುತ್ತದೆ. ಭೀಷ್ಮರು ಅರ್ಜುನನಿಗೆ ಹೇಳಿದ ಆ 5 ಆಹಾರ ಗುಟ್ಟೇನು ಕೂದಲು ಬಿದ್ದ ಆಹಾರವನ್ನು ಸೇವಿಸಿದರೆ ಏನಾಗುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ…

Read More

ನಿಮ್ಮ ಜೀವನದಲ್ಲಿ ಶತ್ರುಗಳ ಅಥವಾ ಹಿತಶತ್ರುಗಳ ಕಾಟ ಜಾಸ್ತಿ ಆಗಿದೆಯಾ? ಅವರು ನಿಮ್ಮನ್ನು ನೆಮ್ಮದಿಯಿಂದ ಬದುಕೋದಕ್ಕೆ ಬಿಡ್ತ ಇಲ್ವ? ಚಿಂತೆ ಬೇಡ .. ಈ ವಿಡಿಯೋದಲ್ಲಿ ತೋರಿಸಿದಂತೆ ಸಾತ್ವಿಕ ವಿಧಾನದಲ್ಲಿ ಕೇವಲ 5 ಕಾಳು ಮೆಣಸು ತೆಗದುಕೊಂಡು ಈ ಕೆಲಸ ಮಾಡಿ ಕೇವಲ 24 ಗಂಟೆಗಳಲ್ಲೇ ಶತ್ರು ನಿಮ್ಮ ಜೀವನದಿಂದ ದೂರ ಹೊರಟು ಹೋಗ್ತಾನೆ .. ನೆಮ್ಮದಿಯ ಜೀವನ ನಿಮ್ಮದಾಗುತ್ತೆ.. ಈ ವಿಶೇಷ ಅನುಷ್ಠಾನ ಮಿಸ್ ಮಾಡದೆ ಮಾಡಿಕೊಳ್ಳಿ. ಈ ಚಮತ್ಕಾರಿ ಲೇಖನವನ್ನು ಎಲ್ಲರಿಗು ಶೇರ್ ಮಾಡಿ.. ಎಲ್ಲರಿಗು ಒಳ್ಳೆದಾಗಲಿ.. ಮಿಸ್ ಮಾಡದೆ ಈ ಲೇಖನವನ್ನು ಪೂರ್ತಿ ಓದಿ .. ನಿಮ್ಮ ಜೀವನವನ್ನೇ ಬದಲಾಯಿಸಬಲ್ಲ ವಿಶೇಷ ಲೇಖನ ಇದು.. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ಕಷ್ಟಪಟ್ಟು ಹಂತ ಹಂತವಾಗಿ ಪ್ರಗತಿ ಸಾಧಿಸಲು ಹಲವು ಹೋರಾಟಗಳನ್ನು ಎದುರಿಸಬೇಕಾದ ಪರಿಸ್ಥಿತಿ ಇದೆ. ಇಷ್ಟೆಲ್ಲಾ ಹೋರಾಟಗಳನ್ನು ಎದುರಿಸಿ…

Read More

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಮಲೇಷ್ಯಾ ಮಾಸ್ಟರ್ಸ್ ಸೂಪರ್ 500 ಬ್ಯಾಡ್ಮಿಂಟನ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಪಿ.ವಿ.ಸಿಂಧು 13-21, 21-16, 21-13 ಅಂತರದಲ್ಲಿ ಥಾಯ್ಲೆಂಡ್ನ ಬುಸಾನನ್ ಒಂಗ್ಬಮ್ರುಂಗ್ಫಾನ್ ಅವರನ್ನು ಮಣಿಸಿದರು. ಬುಸಾನನ್ ವಿರುದ್ಧ 17-1 ಎಚ್ 2 ಎಚ್ ದಾಖಲೆಯನ್ನು ಹೊಂದಿದ್ದ ಸಿಂಧು, ಸ್ಪರ್ಧೆಗೆ ಬರುವ ಅದ್ಭುತ ಫಾರ್ಮ್ ನಲ್ಲಿದ್ದ ಥಾಯ್ಲೆಂಡ್ ಎದುರಾಳಿಯನ್ನು ಸೋಲಿಸಲು ಸರ್ಕಸ್ ಮಾಡಬೇಕಾಯಿತು. ಅಂತಿಮವಾಗಿ ಗೆಲುವು ಸಾಧಿಸಿ ಫೈನಲ್ ಗೆ ಲಗ್ಗೆ ಇಟ್ಟಿದ್ದಾರೆ. ಸಿಂಧು ಫೈನಲ್ನಲ್ಲಿ ಎರಡನೇ ಶ್ರೇಯಾಂಕದ ಮತ್ತು ವಿಶ್ವದ 7 ನೇ ಶ್ರೇಯಾಂಕದ ಚೀನಾದ ವಾಂಗ್ ಝಿ ಯಿ ಅವರನ್ನು ಎದುರಿಸಲಿದ್ದಾರೆ. ಇದು ಒಂದು ವರ್ಷದಲ್ಲಿ ಭಾರತದ ತಾರೆಗೆ ಮೊದಲ ಬಾರಿಗೆ, ಏಪ್ರಿಲ್ 2023 ರಲ್ಲಿ ಸ್ಪೇನ್ ಮಾಸ್ಟರ್ಸ್ನಲ್ಲಿ ನಡೆಯಲಿರುವ ಬಿಡಬ್ಲ್ಯೂಎಫ್ ವರ್ಲ್ಡ್ ಟೂರ್ ಫೈನಲ್ನಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡರು. ಸಿಂಧು ಅವರ ಇತ್ತೀಚಿನ ಬಿಡಬ್ಲ್ಯೂಎಫ್ ಪಂದ್ಯಾವಳಿಯ ಗೆಲುವು ಜುಲೈ 2022 ರಲ್ಲಿ ಸಿಂಗಾಪುರ್ ಓಪನ್ನ ಫೈನಲ್ನಲ್ಲಿ ವಾಂಗ್ ಅವರನ್ನು ಸೋಲಿಸುವ ಮೂಲಕ ಅವರ ಮೊದಲ…

Read More

ಬೆಂಗಳೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದಂತ ಬಿಟ್ ಕಾಯಿನ್ ಕೇಸ್ ತನಿಖೆಯನ್ನು ಸಿಐಡಿ ಪೊಲೀಸರು ನಡೆಸುತ್ತಿದ್ದಾರೆ. ಈ ಪ್ರಕರಣದ ಪ್ರಮುಖ ಆರೋಪಿ ಶ್ರೀಕಿ ಆಲಿಯಾಸ್ ಶ್ರೀಕೃಷ್ಣನ ವಿರುದ್ಧ ಸಿಐಡಿ ಕೋಕಾ ಕಾಯ್ದೆಯಡಿ ಕೇಸ್ ದಾಖಲಿಸಿ, ತನಿಖೆ ಚುರುಕುಗೊಳಿಸಿದೆ. ಈ ಬಗ್ಗೆ ಅಪರಾಧ ತನಿಖಾ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ತುಮಕೂರು ಜಿಲ್ಲೆಯ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಕ್ರಿಸ್ಟೋಕರೆನ್ಸಿ ವಂಚನೆಗೆ ಸಂಬಂಧಿಸಿದಂತೆ ಮೊ.ಸಂ.85/2017 ಕಲಂ.66, 66, 66ಡಿ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕ್ರಿಸ್ಟೋಕರೆನ್ಸಿಗೆ ಸಂಬಂಧಿಸಿದಂತೆ ಸಮಗ್ರ ಹಾಗೂ ವಿಸ್ತ್ರತ ತನಿಖೆ ನಡೆಸಲು ಸಿ.ಐ.ಡಿ ಘಟಕದಲ್ಲಿ ಈಗಾಗಲೇ ವಿಶೇಷ ತನಿಖಾ ತಂಡವನ್ನು ರಚಿಸಲಾಗಿರುವುದರಿಂದ ಈ ಪ್ರಕರಣವನ್ನೂ ಸಹ ಸಿ.ಐ.ಡಿ ಯ ಎಸ್.ಐ.ಟಿ ಗೆ ವರ್ಗಾಯಿಸಲಾಗಿರುತ್ತದೆ ಎಂದಿದೆ. ಈ ಪ್ರಕರಣದ ಪ್ರಮುಖ ಆರೋಪಿಗಳಾದ ಶ್ರೀಕೃಷ್ಣ ರಮೇಶ್ @ ಶ್ರೀಕಿ ಮತ್ತು ರಾಬಿನ್ ಖಂಡೇನ್‌ವಾಲ ರವರುಗಳು ಇಂತಹ ಹಲವು ಪ್ರಕರಣಗಳಲ್ಲಿ ಆರೋಪಿಗಳಾಗಿ ಭಾಗಿಯಾಗಿರುವುದರಿಂದ ಶ್ರೀಕೃಷ್ಣ ರಮೇಶ್ @ ಶ್ರೀಕಿ ಮತ್ತು ರಾಬಿನ್…

Read More