Author: kannadanewsnow09

ಪ್ರತಿಯೊಬ್ಬರ ಜೀವನದಲ್ಲಿಯೂ ಕೂಡ ಮದುವೆ ಎನ್ನುವುದು ಬಹಳ ಮಹತ್ತರವಾದಂತಹ ಘಟ್ಟ ಅಥವಾ ಸಮಯ ಎಂದೇ ಹೇಳಬಹುದು. ಕೆಲವೊಂದಷ್ಟು ಜನ ಇದನ್ನು ಎರಡನೇ ಜನ್ಮ ಎಂದು ಸಹ ಹೇಳುತ್ತಾರೆ. ನೀವು ಹುಟ್ಟಿದಂತಹ ದಿನಾಂಕ ನಿಮಗೆ ಎಷ್ಟು ಶುಭಫಲಗಳನ್ನು ಕೊಡುತ್ತದೆಯೋ ಅದೇ ರೀತಿಯಾಗಿ ನೀವು ಮದುವೆಯಾದಂತಹ ದಿನಾಂಕವು ಕೂಡ ನಿಮಗೆ ಅಷ್ಟೇ ಶುಭಫಲಗಳನ್ನು ತಂದುಕೊಡುತ್ತದೆ ಎಂದು ಸಂಖ್ಯಾಶಾಸ್ತ್ರ ತಿಳಿಸುತ್ತದೆ. ಹಾಗಾಗಿ ಮದುವೆಯ ದಿನಾಂಕ ವನ್ನು ಬಹಳ ಗಮನದಲ್ಲಿಟ್ಟುಕೊಂಡು ಯಾವ ದಿನಾಂಕದಂದು ಮದುವೆಯಾದರೆ ಅದು ನಮಗೆ ಶುಭಫಲವಾಗಿ ಪರಿವರ್ತನೆಯಾಗು ತ್ತದೆ ಹಾಗೂ ಯಾವ ದಿನಾಂಕದಂದು ಮದುವೆಯಾದರೆ ನಮಗೆ ಕಷ್ಟಗಳು ತಪ್ಪಿದ್ದಲ್ಲ ಎನ್ನುವಂತಹ ಮಾಹಿತಿಗಳನ್ನು ತಿಳಿದುಕೊಂಡಿರು ವುದು ಬಹಳ ಮುಖ್ಯವಾಗಿರುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ…

Read More

ಬೆಂಗಳೂರು: ಕರ್ನಾಟಕ ರಣಜಿ ಕ್ರಿಕೆಟ್ ತಂಡದ ನಾಯಕ ಸ್ಥಾನದಿಂದ ಮಯಾಂಕ್ ಅಗರ್ವಾಲ್ ಅವರನ್ನು ವಜಾಗೊಳಿಸಲಾಗಿದೆ. ಕಳಪೆ ಪ್ರದರ್ಶನದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ಪ್ರಸ್ತುತ ವರ್ಷ ಕರ್ನಾಟಕ ತಂಡ ಕಳಪೆ ಪ್ರದರ್ಶನವನ್ನು ರಣಜಿ ಕ್ರಿಕೆಟ್ ನಲ್ಲಿ ತೋರಿತ್ತು. ಈ ಹಿನ್ನಲೆಯಲ್ಲಿ ತಂಡದ ನಾಯಕ ಸ್ಥಾನದಿಂದ ಮಯಾಂಕ್ ಅಗರ್ ವಾಲ್ ಅವರನ್ನು ವಜಾಗೊಳಿಸಿರೋದಾಗಿ ಹೇಳಲಾಗುತ್ತಿದೆ. ಮಧ್ಯಪ್ರದೇಶದ ವಿರುದ್ಧ ಹೀನಾಯ ಸೋಲಿನ ನಂತ್ರ ಕೆ ಎಸ್ ಸಿ ಎ ಈ ನಿರ್ಧಾರವನ್ನು ಕೈಗೊಂಡಿದೆ. ಕರ್ನಾಟಕ ರಣಜಿ ತಂಡದ ನೂತನ ನಾಯಕನಾಗಿ ದೇವದತ್ ಪಡಿಕ್ಕಲ್ ನೇಮಕ ಮಾಡಲಾಗಿದೆ. ಬ್ಯಾಟಿಂಗ್ ನಲ್ಲೂ ಮಯಾಂಕ್ ಅಗರ್ ವಾಲ್ ಕಳಪೆ ಪ್ರದರ್ಶನ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕ ರಣಜಿ ತಂಡದ ಆಟಗಾರನಾಗಿ ಮಯಾಂಕ್ ಮುಂದುವರೆಯಲಿದ್ದಾರೆ. https://kannadanewsnow.com/kannada/cant-your-kids-eat-without-their-mobile-phones-here-are-some-tips-to-get-rid-of-them/

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್: ಇಂದಿನ ಕಾಲದಲ್ಲಿ ಬಹುತೇಕ ಮಕ್ಕಳು ಮೊಬೈಲ್ ಗೀಳಿಗೆ ಬಿದ್ದಿರ್ತಾರೆ. ಊಟವಂತೂ ಮೊಬೈಲ್ ಇಲ್ಲದೇ ಮಾಡೋದೇ ಇಲ್ಲ. ಮೊಬೈಲ್ ನಲ್ಲಿ ವೀಡಿಯೋ ನೋಡುತ್ತ ಊಟ ಮಾಡುತ್ತಾ ಇರುತ್ತಾರೆ. ಆದ್ರೇ ಇದು ಮಕ್ಕಳ ಆರೋಗ್ಯ, ಕಣ್ಣಿನ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ ಊಟ ಮಾಡೋ ವೇಳೆ ಮಕ್ಕಳು ಮೊಬೈಲ್ ನೋಡದೇ ಊಟ ಮಾಡೋದಕ್ಕೆ ಕೆಲ ಟಿಪ್ಸ್ ಗಳನ್ನು ಅಳವಡಿಸಿಕೊಳ್ಳಿ. ಅವುಗಳ ಬಗ್ಗೆ ಮುಂದೆ ಓದಿ. ಮಕ್ಕಳು ಊಟ ಮಾಡುವಾಗ ಮೊಬೈಲ್ ನೋಡೋದ್ರಿಂದ ಕಣ್ಣಿಗೆ ಹಾನಿಯುಂಟಾಗಲಿದೆ. ಜೊತೆಗೆ ಮೆದುಳಿನ ಮೇಲೆ ಪ್ರಭಾವ ಬೀರಿ, ಬೆಳೆಯುವ ಕುಡಿ ಮೊಳಕೆಯಲ್ಲೇ ವಿವಿಧ ರೋಗಗಳಿಗೆ ಕಾರಣವಾಗಬಹುದು. ಹೀಗಾಗಿ ನೀವು ಮಕ್ಕಳ ಕೈಗೆ ಮೊಬೈಲ್ ಕೊಡೋದನ್ನು ತಪ್ಪಿಸಬೇಕಿದೆ. ಮಕ್ಕಳು ಮೊಬೈಲ್ ನೋಡೋದರಿಂದ ಉಂಟಾಗೋ ಸಮಸ್ಯೆಗಳು ತಲೆನೋವು ದೂರ ದೃಷ್ಠಿ ಅಸ್ಪಸ್ಟ ಗೋಚರತೆ ಕಣ್ಣುಗಳ ಆಯಾಸ ಕಣ್ಣಿನ ರಪ್ಪೆ ಹೆಚ್ಚಾಗಿ ಬಡಿಯೋದು ಕಣ್ಣಿನ ನೋವು ಕಣ್ಣು ಉರಿ ಈ ಸಮಸ್ಯೆಗಳನ್ನು ಪರಿಹಾರಕ್ಕೆ ಮಕ್ಕಳಿಗೆ ಮೊಬೈಲ್ ಕೊಡೋದನ್ನು ತಪ್ಪಿಸೋದು ಒಂದೇ…

Read More

ಪೂರ್ವಜರು ಅಥವಾ ಹಿರಿಯರು ತಾವು ಕಷ್ಟಪಟ್ಟು ದುಡಿದ ಹಣವನ್ನು ಸುರಕ್ಷಿತಗೊಳಿಸಲು ಹಿಂದಿನ ಕಾಲದಲ್ಲಿ ಹೂತಿಡುತ್ತಿದ್ದರು, ಆದರೆ ಆ ನಿಧಿ ಎಲ್ಲಿರುತ್ತದೆ ಎಂಬುದು ಈಗಿನ ಕಾಲದವರಿಗೆ ತಿಳಿದಿರುವುದಿಲ್ಲ. ಹಾಗಾದರೆ ಅಕ್ಕಪಕ್ಕದಲ್ಲಿರುವ ನಿಧಿಯನ್ನು ಯಾವ ಉಪಾಯದಿಂದ ತಿಳಿದುಕೊಳ್ಳಬಹುದು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ…

Read More

ಭಾರತದಲ್ಲಿ ಹೃದಯ ಕಾಯಿಲೆಯು ಸಾವಿಗೆ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ, ಇದು ಸಾರ್ವಜನಿಕ ಆರೋಗ್ಯಕ್ಕೆ ಗಮನಾರ್ಹ ಸವಾಲನ್ನು ಒಡ್ಡುತ್ತದೆ. 2014 ಮತ್ತು 2019 ರ ನಡುವೆ, ಭಾರತದಲ್ಲಿ ಹೃದಯಾಘಾತ ಪ್ರಕರಣಗಳಲ್ಲಿ ಸುಮಾರು 50% ಹೆಚ್ಚಳ ಕಂಡುಬಂದಿದೆ, ಇದು ಜಾಗೃತಿ ಮತ್ತು ತಡೆಗಟ್ಟುವ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಎತ್ತಿ ತೋರಿಸುತ್ತದೆ. ನಗರೀಕರಣ, ಬದಲಾಗುತ್ತಿರುವ ಜೀವನಶೈಲಿ, ಅನಾರೋಗ್ಯಕರ ಆಹಾರ ಪದ್ಧತಿ, ಜಡ ನಡವಳಿಕೆ ಮತ್ತು ಮಧುಮೇಹ ಮತ್ತು ಬೊಜ್ಜಿನಂತಹ ಪರಿಸ್ಥಿತಿಗಳ ಹೆಚ್ಚುತ್ತಿರುವ ಹರಡುವಿಕೆಯು ಈ ಉಲ್ಬಣಕ್ಕೆ ಕಾರಣವಾಗುವ ಪ್ರಮುಖ ಅಂಶಗಳಾಗಿವೆ. ಹೃದಯ ಕಾಯಿಲೆಯ ಹೊರೆ ಕೇವಲ ವೈದ್ಯಕೀಯ ಸಮಸ್ಯೆಯಲ್ಲ; ಇದು ಆರ್ಥಿಕ ಉತ್ಪಾದಕತೆ, ಆರೋಗ್ಯ ಮೂಲಸೌಕರ್ಯ ಮತ್ತು ಈ ಕಾಯಿಲೆಗಳಿಂದ ಪ್ರಭಾವಿತವಾಗಿರುವ ಕುಟುಂಬಗಳ ಒಟ್ಟಾರೆ ಜೀವನದ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತದೆ. ಭಾರತದಲ್ಲಿ ಹೃದಯಾಘಾತದ ಸಂಭವವನ್ನು ಕಡಿಮೆ ಮಾಡಲು ಮೂಲ ಕಾರಣಗಳು, ಎಚ್ಚರಿಕೆ ಚಿಹ್ನೆಗಳು ಮತ್ತು ತಡೆಗಟ್ಟುವ ಕ್ರಮಗಳನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ. ಹೃದಯಾಘಾತಕ್ಕೆ ಕಾರಣವೇನು ಮತ್ತು ಗುಪ್ತ ಅಪಾಯಗಳ ಬಗ್ಗೆ ಎಚ್ಚರದಿಂದಿರಬೇಕು ಹೃದಯ ಸ್ನಾಯುವಿನ…

Read More

ಪಾದಚಾರಿ ಮಾರ್ಗದಲ್ಲಿ ವಾಸಿಸುವ ವ್ಯಕ್ತಿಯಿಂದ ಹಿಡಿದು ಬಂಗಲೆಯಲ್ಲಿ ವಾಸಿಸುವ ಶ್ರೀಮಂತ ಉದ್ಯಮಿಯವರೆಗೆ ಎಲ್ಲರಿಗೂ ಸಾಲದ ಸಮಸ್ಯೆ ಇದೆ. ಆ ಸಾಲದ ಸಮಸ್ಯೆಯು ಪ್ರಮಾಣದಲ್ಲಿ ಬದಲಾಗುತ್ತದೆ ಆದರೆ ಪ್ರತಿಯೊಬ್ಬರಿಗೂ ಒಂದಲ್ಲ ಒಂದು ರೂಪದಲ್ಲಿ ಉಳಿಯುತ್ತದೆ. ಕೆಲವು ಜನರು ಪಾವತಿಸದ ಸಾಲಕ್ಕೆ ಬಡ್ಡಿಯನ್ನು ಪಾವತಿಸುವ ಮೂಲಕ ಬಳಲುತ್ತಿದ್ದಾರೆ. ಈ ಸಂಧರ್ಭದಲ್ಲಿ ಎಂತಹ ಸಾಲದ ಹೊರೆಯಿದ್ದರೂ ಆ ಋಣ ತೀರಿಸಲು ನಾವು ಮಾಡಬಹುದಾದ ಉಪಾಯವೇ ಇಳನೇರ್ ದೀಪಂ. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ, ಎಳನೀರನ್ನು ಬಳಸಿ ದೀಪವನ್ನು ಹೇಗೆ ಬೆಳಗಿಸಬೇಕು ಎಂದು ನಾವು ನೋಡಲಿದ್ದೇವೆ . ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ,…

Read More

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೇಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಸಂಸ್ಥೆಯ  ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನಗರದಾದ್ಯಂತ ಸಂಚರಿಸುವ ವಾಹನಗಳನ್ನು ನಮ್ಮ ಸಂಸ್ಥೆಯ  ತನಿಖಾ ತಂಡಗಳು ಡಿಸೆಂಬರ್‌ -2025 ರ ಮಾಹೆಯಲ್ಲಿ ಒಟ್ಟು 18‌,409 ಟ್ರಿಪ್‌ಗಳನ್ನು ತಪಾಸಿಸಿ 2801 ಟಿಕೇಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ಅವರಿಂದ ಒಟ್ಟು ರೂ. 6,34,865/- ದಂಡ ವಸೂಲಿ ಮಾಡಿ ಸಂಸ್ಥೆಯ  ನಿರ್ವಾಹಕರ ವಿರುದ್ಧ 1748 ಪ್ರಕರಣಗಳನ್ನು ದಾಖಲಿಸಿರುತ್ತಾರೆ. ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 250 ಪುರುಷ  ಪ್ರಯಾಣಿಕರಿಂದ  ಒಟ್ಟು ರೂ. 25,000/- ಅನ್ನು ಮೋಟಾರು ವಾಹನ ಕಾಯ್ದೆ 1988ರ ಕಾಲಂ 177 ಮತ್ತು 94 ರ ಪ್ರಕಾರ ದಂಡ ವಿಧಿಸಲಾಗಿರುತ್ತದೆ. ಒಟ್ಟಾರೆಯಾಗಿ ಡಿಸೆಂಬರ್‌ -2025 ರ ಮಾಹೆಯಲ್ಲಿ 3051 ಪ್ರಯಾಣಿಕರಿಂದ ಒಟ್ಟು ರೂ 6,59,865/-  ದಂಡವನ್ನು ವಸೂಲಿ ಮಾಡಲಾಗಿದೆ. ಪ್ರಯಾಣಿಕರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸುವಾಗ ಅಧಿಕೃತ…

Read More

ಕೇರಳ: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಧಮ್ಕಿ, ಬೆದರಿಕೆ, ಅವಾಚ್ಯ ಶಬ್ದಗಳಿಂದ ನಿಂದಿಸಿದಂತ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಕೇರಳದ ಗಡಿಯಲ್ಲಿ ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬ್ಯಾನರ್ ತೆರವು ಸಂಬಂಧ ಕೈ ಮುಖಂಡ ರಾಜೀವ್ ಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿ, ಧಮ್ಕಿ ಹಾಕಿದ್ದರು. ಈ ಸಂಬಂಧ ಅವರ ವಿರುದ್ದ ಪೌರಾಯುಕ್ತೆ ದೂರು ನೀಡಿದ್ದರಿಂದ ಎಫ್ಐಆರ್ ದಾಖಲಾಗಿತ್ತು. ದೂರಿನ ಬಳಿಕ ತಲೆಮರೆಸಿಕೊಂಡಿದ್ದಂತ ರಾಜೀವ್ ಗೌಡ ಅವರನ್ನು ಕೊನೆಗೂ ಕೇರಳ ಗಡಿಯಲ್ಲಿ ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಅಂದಹಾಗೇ ರಾಜೀವ್ ಗೌಡ ವಿರುದ್ಧ ಪೊಲೀಸರು ಲುಕ್ಔಟ್ ನೋಟಿಸ್ ಜಾರಿಗೊಳಿಸಿದ್ದರು. ಇದೀಗ ಕೇರಳ ಗಡಿಯಲ್ಲಿ ರಾಜೀವ್ ಗೌಡ ಬಂಧಿಸಿ ಚಿಕ್ಕಬಳ್ಳಾಪುರಕ್ಕೆ ಪೊಲೀಸರು ಕರೆತರುತ್ತಿದ್ದಾರೆ.

Read More

ಕೇರಳ: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಧಮ್ಕಿ, ಬೆದರಿಕೆ, ಅವಾಚ್ಯ ಶಬ್ದಗಳಿಂದ ನಿಂದಿಸಿದಂತ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಕೇರಳದ ಗಡಿಯಲ್ಲಿ ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬ್ಯಾನರ್ ತೆರವು ಸಂಬಂಧ ಕೈ ಮುಖಂಡ ರಾಜೀವ್ ಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿ, ಧಮ್ಕಿ ಹಾಕಿದ್ದರು. ಈ ಸಂಬಂಧ ಅವರ ವಿರುದ್ದ ಪೌರಾಯುಕ್ತೆ ದೂರು ನೀಡಿದ್ದರಿಂದ ಎಫ್ಐಆರ್ ದಾಖಲಾಗಿತ್ತು. ದೂರಿನ ಬಳಿಕ ತಲೆಮರೆಸಿಕೊಂಡಿದ್ದಂತ ರಾಜೀವ್ ಗೌಡ ಅವರನ್ನು ಕೊನೆಗೂ ಕೇರಳ ಗಡಿಯಲ್ಲಿ ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. https://kannadanewsnow.com/kannada/another-robbery-in-the-state-gold-shop-robbed-at-gunpoint-in-vijayapura/ https://kannadanewsnow.com/kannada/congress-party-to-occupy-lok-bhavan-tomorrow-protest-led-by-cm-dcm/

Read More

ವಿಜಯಪುರ: ಕೆಲ ದಿನಗಳ ಹಿಂದಷ್ಟೇ 400 ಕೋಟಿ ಹಣ ದರೋಡೆ, ಅದಕ್ಕೂ ಮೊದಲು ಎಟಿಎಂಗೆ ತುಂಬಲು ಕೊಂಡೊಯ್ಯುತ್ತಿದ್ದ ಹಣ ದರೋಡೆ ಪ್ರಕರಣಗಳು ರಾಜ್ಯದಲ್ಲಿ ವರದಿಯಾಗಿದ್ದವು. ಈ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ರಾಬರಿ ನಡೆದಿದೆ. ವಿಜಯಪುರದಲ್ಲಿ ಕಂಟ್ರಿ ಪಿಸ್ತೂಲ್ ತೋರಿಸಿ ಚಿನ್ನದ ಅಂಗಡಿ ದರೋಡೆ ಮಾಡಲಾಗಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ಹಲಸಂಗಿಯಲ್ಲಿ ಚಿನ್ನದ ಅಂಗಡಿಗೆ ನುಗ್ಗಿದಂತ ಹೆಲ್ಮೆಟ್ ಧರಿಸಿದ್ದಂತ ದರೋಡೆ ಕೋರರು, ಮಹಾರುದ್ರ ಕಂಚಗಾರ ಅವರ ಅಂಗಡಿಯನ್ನು ದೋಚಿದ್ದಾರೆ. ಚಿನ್ನದ ಅಂಗಡಿಗೆ ತೆರಳಿದ್ದಂತ ವೃದ್ಧೆಯನ್ನು ಪಿಸ್ತೂಲ್ ತೋರಿಸಿ ಹೆದರಿಸಿ ಕಳುಹಿಸಿದ್ದಾರೆ. ಗಾಳಿಯಲ್ಲಿ 2 ಸುತ್ತು ಗುಂಡನ್ನು ದರೋಡೆಕೋರರು ಹಾರಿಸಿದಾಗ, ಆತ್ಮಲಿಂಗ ಹೂಗಾರ ಎಂಬುವರ ಕಾಲಿಗೆ ತಾಗಿ ಗಾಯ ಕೂಡ ಆಗಿದೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ವಿಜಯಪುರ ಎಸ್ಪಿ ಲಕ್ಷ್ಮಣ್ ನಿಂಬರಗಿ, ಎಎಸ್ಪಿ ರಾಮನಗೌಡ ಹಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. https://kannadanewsnow.com/kannada/congress-party-to-occupy-lok-bhavan-tomorrow-protest-led-by-cm-dcm/ https://kannadanewsnow.com/kannada/district-in-charge-minister-chaluvarayaswamy-distributed-copies-of-the-order-to-590-gram-panchayat-staff/

Read More