Subscribe to Updates
Get the latest creative news from FooBar about art, design and business.
Author: kannadanewsnow09
ಕೆಲವರು ಮಾಟ, ಮಂತ್ರ, ವಶೀಕರಣವನ್ನು ನಂಬೋದಿಲ್ಲ,ಇವತ್ತಿಗೂ ಪ್ರಪಂಚದ ಎಲ್ಲಾ ಭಾಗಗಳಲ್ಲಿ ವಾಮಾಚಾರದ ಬಗ್ಗೆ ಜನರಲ್ಲಿ ಭಯವಿದೆ,ಆದರೆ ಇನ್ನೂ ಕೆಲವರು ಇವುಗಳಲ್ಲಿ ನಂಬಿಕೆ ಇಟ್ಟಿರುತ್ತಾರೆ. ಎಲ್ಲವೂ ಅವರವರ ನಂಬಿಕೆಗೆ ಬಿಟ್ಟಿದ್ದುಮನೆ ಮುಂದೆ ನಿಂಬೆಕಾಯಿ, ಕುಂಕುಮ, ಕುಂಬಳಕಾಯಿ ಇದ್ರೆ ಇವೆಲ್ಲಾ ಮಾಟದ ಸಂಕೇತನಿಮ್ಮ ಮನೆ ಮುಂದೆ ನಿಂಬೆಕಾಯಿ, ಕುಂಕುಮ, ಕುಂಬಳಕಾಯಿ ಯಾರಾದ್ರೂ ಇಟ್ಟು ಹೋದ್ರೆ ನೋ ಡೌಟ್ ನಿಮ್ಮ ಹಾಗೂ ನಿಮ್ಮ ಮನೆ ಮೇಲೆ ಮಾಟ ಮಂತ್ರ ವಶೀಕರಣವಾಗಿದೆ ಎಂದರ್ಥ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ. ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ,…
ಮೆಕ್ಸಿಕೋ: ಶುಕ್ರವಾರ ದಕ್ಷಿಣ ಮತ್ತು ಮಧ್ಯ ಮೆಕ್ಸಿಕೊದಲ್ಲಿ 6.5 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕಟ್ಟಡಗಳು ಕಂಪಿಸಿದವು ಮತ್ತು ಅಧ್ಯಕ್ಷೆ ಕ್ಲೌಡಿಯಾ ಶೀನ್ಬಾಮ್ ಅವರ ಹೊಸ ವರ್ಷದ ಮೊದಲ ಪತ್ರಿಕಾಗೋಷ್ಠಿಗೆ ಅಡ್ಡಿಯುಂಟಾಯಿತು, ಭೂಕಂಪದ ಎಚ್ಚರಿಕೆಗಳು ಮೊಳಗಿದವು. ಮೆಕ್ಸಿಕೊದ ರಾಷ್ಟ್ರೀಯ ಭೂಕಂಪಶಾಸ್ತ್ರ ಸಂಸ್ಥೆಯ ಪ್ರಕಾರ, ಭೂಕಂಪದ ಕೇಂದ್ರಬಿಂದುವು ದಕ್ಷಿಣ ರಾಜ್ಯದ ಗೆರೆರೊದ ಸ್ಯಾನ್ ಮಾರ್ಕೋಸ್ ಬಳಿ, ಪೆಸಿಫಿಕ್ ಕರಾವಳಿ ರೆಸಾರ್ಟ್ ನಗರವಾದ ಅಕಾಪುಲ್ಕೊ ಬಳಿ ಇತ್ತು. ಭೂಕಂಪವು 21.7 ಮೈಲುಗಳಷ್ಟು ಆಳದಲ್ಲಿ ಸಂಭವಿಸಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ, ಇದರ ಕೇಂದ್ರಬಿಂದುವು ಗೆರೆರೊದ ರಾಂಚೊ ವಿಯೆಜೊದಿಂದ ಸುಮಾರು 2.5 ಮೈಲುಗಳಷ್ಟು ಉತ್ತರ-ವಾಯುವ್ಯದಲ್ಲಿದೆ, ಅಕಾಪುಲ್ಕೊದಿಂದ ಸುಮಾರು 57 ಮೈಲುಗಳಷ್ಟು ಈಶಾನ್ಯದಲ್ಲಿರುವ ಪರ್ವತ ಪ್ರದೇಶದಲ್ಲಿದೆ.
ಬೆಂಗಳೂರು: ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆಯ ಮೇಲೆ ಫೈರಿಂಗ್ ಹಾಗೂ ಕಾಂಗ್ರೆಸ್ ಕಾರ್ಯಕರ್ತನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಘಟನೆಯ ಸಂಬಂಧ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಂತ ಪವನ್ ನೆಜ್ಜೂರ್ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಬಳ್ಳಾರಿ ನಗರದಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಘರ್ಷಣೆಯಾಗಿ ಫೈರಿಂಗ್ ಆಗಿದೆ. ಈ ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಈ ಬ್ಯಾನರ್ ಗಲಾಟೆಯನ್ನು ಸರಿಯಾಗಿ ನಿಭಾಯಿಸಿಲ್ಲ. ಈ ಘಟನೆಯ ಕುರಿತಂತೆ ಹಿರಿಯ ಅಧಿಕಾರಿಗಳಿಗೆ ಸೂಕ್ತ ಮಾಹಿತಿಯನ್ನು ನೀಡಿಲ್ಲ. ಈ ಎಲ್ಲಾ ಕಾರಣದಿಂದಾಗಿ ಬಳ್ಳಾರಿಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಂತ ಐಪಿಎಸ್ ಅಧಿಕಾರಿ ಪವನ್ ನೆಜ್ಜೂರ್ ಅವರನ್ನು ಅಮಾನತುಗೊಳಿಸಿ ಆದೇಶಿಸಿದೆ. ಅಂದಹಾಗೇ ಐಪಿಎಸ್ ಅಧಿಕಾರಿ ಪವನ್ ನೆಜ್ಜೂರ್ ಅವರು ನಿನ್ನೆಯಷ್ಟೇ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. 2016ರ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ಪವನ್ ನೆಜ್ಜೂರ್ ಆಗಿದ್ದಾರೆ. ಅವರನ್ನು…
ಧಾರವಾಡ: ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ನವೆಂಬರ್ 01, 2025 ಕ್ಕೆ ಅನ್ವಯವಾಗುವಂತೆ ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪಧವೀದರರ ಮತಕ್ಷೇತ್ರದ ಮತದಾರರ ಪಟ್ಟಿಯನ್ನು ಪ್ರಕಟಿಸಲು ನಿರ್ದೇಶನ ನೀಡಲಾಗಿತ್ತು. ಅದರಂತೆ, ನವೆಂಬರ್ 25, 2025 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ. ನವೆಂಬರ್ 25, 2025 ರಿಂದ ಡಿಸೆಂಬರ್ 10, 2025 ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಅದರಂತೆ ಸದರಿ ಅವಧಿಯಲ್ಲಿ ಸ್ವೀಕರಿಸಲಾದ ಅರ್ಜಿಗಳ ಪರಿಶೀಲನೆಯ ನಂತರ, ಪಶ್ಚಿಮ ಪಧವೀದರರ ಮತಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು ಡಿಸೆಂಬರ್ 30, 2025 ರಂದು ಪ್ರಕಟಿಸಲಾಗಿದೆ. ಅಂತಿಮ ಮತದಾರರ ಪಟ್ಟಿಯು ಮತದಾರರ ನೋಂದಣಿ ಅಧಿಕಾರಿಗಳಾದ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳಾದ ಜಿಲ್ಲಾಧಿಕಾರಿಗಳು ಧಾರವಾಡ, ಗದಗ, ಹಾವೇರಿ ಮತ್ತು ಉತ್ತರಕನ್ನಡ ಜಿಲ್ಲೆ ಇವರ ಕಚೇರಿಯಲ್ಲಿ ಹಾಗೂ ಅವರ ವ್ಯಾಪ್ತಿಯಲ್ಲಿ ಬರುವ ಎಲ್ಲ ನಿಯೋಜಿತ ಅಧಿಕಾರಿಗಳ ಕಚೇರಿಗಳಲ್ಲಿ ಲಭ್ಯವಿರುತ್ತದೆ. ಅದೇ ರೀತಿ ಮುಖ್ಯ ಚುನಾವಣಾಧಿಕಾರಿಗಳು ಬೆಂಗಳೂರು ಇವರ…
ಬೆಂಗಳೂರು: ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆಯ ಮೇಲೆ ಫೈರಿಂಗ್ ಹಾಗೂ ಕಾಂಗ್ರೆಸ್ ಕಾರ್ಯಕರ್ತನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಘಟನೆಯ ಸಂಬಂಧ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಂತ ಪವನ್ ನೆಜ್ಜಾರ್ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಬಳ್ಳಾರಿ ನಗರದಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಘರ್ಷಣೆಯಾಗಿ ಫೈರಿಂಗ್ ಆಗಿದೆ. ಈ ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಈ ಬ್ಯಾನರ್ ಗಲಾಟೆಯನ್ನು ಸರಿಯಾಗಿ ನಿಭಾಯಿಸಿಲ್ಲ. ಈ ಘಟನೆಯ ಕುರಿತಂತೆ ಹಿರಿಯ ಅಧಿಕಾರಿಗಳಿಗೆ ಸೂಕ್ತ ಮಾಹಿತಿಯನ್ನು ನೀಡಿಲ್ಲ. ಈ ಎಲ್ಲಾ ಕಾರಣದಿಂದಾಗಿ ಬಳ್ಳಾರಿಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಂತ ಐಪಿಎಸ್ ಅಧಿಕಾರಿ ಪವನ್ ನಜ್ಜುರ್ ಅವರನ್ನು ಅಮಾನತುಗೊಳಿಸಿ ಆದೇಶಿಸಿದೆ. ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಗಲಾಟೆ ಕೇಸ್ : ಶಾಸಕ ಜನಾರ್ದನ ರೆಡ್ಡಿ, ಶ್ರೀರಾಮುಲು ಸೇರಿ 11 ಜನರ ವಿರುದ್ಧ `FIR’ ದಾಖಲು.! ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಬಿಜೆಪಿ…
ಧಾರವಾಡ : ಧಾರವಾಡ ತಾಲ್ಲೂಕಿನ ಮರೇವಾಡ ಹಾಗೂ ಕಲಘಟಗಿ ತಾಲ್ಲೂಕಿನ ದೇವಲಿಂಗಿಕೊಪ್ಪ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಗ್ರಾಮ-ಒನ್ ಕೇಂದ್ರಕ್ಕೆ ಫ್ರಾಂಚೈಸಿಯು ರಾಜೀನಾಮೆ ಹಾಗೂ ರದ್ದುಪಡಿಸಿದ ಪ್ರಯುಕ್ತ, ಮರೇವಾಡ ಹಾಗೂ ದೇವಲಿಂಗಿಕೊಪ್ಪ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಖಾಲಿಯಾಗಿರುವ ಗ್ರಾಮ-ಒನ್ ಕೇಂದ್ರಕ್ಕೆ ಫ್ರಾಂಚೈಸಿಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇ.ಡಿ.ಸಿ.ಎಸ್. ನಿರ್ದೆಶನಾಲಯ, ಇ-ಆಡಳಿತ ಇಲಾಖೆಯಿಂದ ಜಿಲ್ಲೆಯ ತಾಲ್ಲೂಕುಗಳ 02 ಗ್ರಾಮ್-ಒನ್ ಕೇಂದ್ರಗಳಿಗೆ ಫ್ರಾಂಚೈಸಿಗಳನ್ನು ಆಯ್ಕೆ ಮಾಡಲು ಆನ್ ಲೈನ್ ಮೂಲಕ (https://www.karnatakaone.gov.in/…/GramOneFranchiseeTerms) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಜನೆವರಿ 15, 2026 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಹೆಲ್ಪ ಡೆಸ್ಕ್ ಮೊಬೈಲ್ ಸಂಖ್ಯೆ 9019026687, 9019026697, 9019026690, 9019027696 ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ; ಜನವರಿ 3 ಮತ್ತು 4, 2026 ರಂದು ನಡೆಯಲಿರುವ ರಜತ ಸಾಗರೋತ್ಸವ -2026 ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಳೆದ 25 ವರ್ಷಗಳಿಂದ ಈ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದೆ. ನಾಳೆ, ನಾಡಿದ್ದು ಆಯೋಜಿಸಿರುವಂತ ಕಾರ್ಯಕ್ರಮಕ್ಕೆ ಸಾಗರದ ಜನತೆ ಆಗಮಿಸಿ ಯಶಸ್ವಿಗೊಳಿಸುವಂತೆ ಸಾಗರಸುತ್ತ ಪತ್ರಿಕೆಯ ಸಂಪಾದಕ ಮತ್ತು ಸಾಗರೋತ್ಸವ ಸಮಿತಿಯ ಅಧ್ಯಕ್ಷ ಜಿ. ನಾಗೇಶ್ ವಿನಂತಿಸಿಕೊಂಡಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, ಸಹೃದಯ ಬಳಗ ಮತ್ತು ತಾಲೂಕು ಇತಿಹಾಸ ವೇದಿಕೆ ವತಿಯಿಂದ ದಿನಾಂಕ 03-01-2026ರ ನಾಳೆ ರಜತ ಸಾಗರೋತ್ಸವ-2026 ಕಾರ್ಯಕ್ರಮವನ್ನು ಸಾಗರದ ಗಾಂಧಿ ಮೈದಾನದಲ್ಲಿ ನಡೆಸಲಾಗುತ್ತಿದೆ. ಈ ಕಾರ್ಯಕ್ರಮ ದಿವ್ಯ ಸಾನಿಧ್ಯವನ್ನು ಆನಂದಪುರಂನ ಮುರುಘಾಮಠದ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮಿಗಳು ವಹಿಸಲಿದ್ದಾರೆ. ಶಾಸಕ ಗೋಪಾಲಕೃಷ್ಣ ಬೇಳೂರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದಿದ್ದಾರೆ. ಅಂದು ರಾಷ್ಟ್ರಮಟ್ಟದ ಸಹೃದಯ ಪ್ರಶಸ್ತಿಯನ್ನು ರಾಜಕೀಯ ಕ್ಷೇತ್ರದ ಸಾಧನೆಗಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ, ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಡಾ.ವಿದ್ವಾನ್ ಬಿಎಲ್ ನಾಗರಾಜ್, ಗುರುಗಳಾದ ವೇಣುಗೋಪಾಲ ಗುರೂಜಿ, ನಿರ್ದೇಶಕ ಡಾ.ಬ.ಲ ಸುರೇಶ್, ಕೃಷಿಕ…
ಬೆಂಗಳೂರು: UGCET-26: 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (UGCET-26) ಯನ್ನು ಏಪ್ರಿಲ್ 23 ಮತ್ತು 24ರಂದು ನಡೆಸಲಾಗುವುದು ಎಂದು ಡಾ.ಎಂ.ಸಿ ಸುಧಾಕರ್ ಘೋಷಿಸಿದರು. ಹೊರನಾಡು ಮತ್ತು ಗಡಿ ನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಏ.22ರಂದು ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜನವರಿ 17ರಿಂದ ಆರಂಭವಾಗಲಿದೆ ಎಂದಿದ್ದಾರೆ. ಇದೇ ಸಂದರ್ಭದಲ್ಲಿ ಸಚಿವರು ಇತರ ಪರೀಕ್ಷೆಗಳ ವೇಳಾ ಪಟ್ಟಿಯನ್ನೂ ಪ್ರಕಟಿಸಿದರು. ಕ್ರೈಸ್ ಪರೀಕ್ಷೆ ಮಾರ್ಚ್ 1, ಪಿಜಿಸಿಇಟಿ (ಎಂಬಿಎ, ಎಂಸಿಎ) ಪರೀಕ್ಷೆ ಮೇ 14ರಂದು, ಪಿಜಿಸಿಇಟಿ (ಎಂಇ/ಎಂ.ಟೆಕ್) ಹಾಗೂ ಡಿಸಿಇಟಿ ಪರೀಕ್ಷೆಗಳು ಮೇ 23ರಂದು ನಡೆಯಲಿವೆ ಎಂದು ತಿಳಿಸಿದ್ದಾರೆ. ಎಂಎಸ್ಸಿ ನರ್ಸಿಂಗ್, ಎಂಪಿಟಿ, ಎಂ.ಎಸ್ಸಿ-ಎಎಚ್ ಎಸ್ ಪರೀಕ್ಷೆ ಗಳು ಜು.18ರಂದು, ಅಕ್ಟೋಬರ್ 11ರಂದು ಕೆಸೆಟ್ ಹಾಗೂ ನವೆಂಬರ್ 21ರಂದು ಎಂ-ಫಾರ್ಮಾ ಹಾಗೂ ಫಾರ್ಮಾ-ಡಿ ಪರೀಕ್ಷೆ ಗಳನ್ನು ನಡೆಸಲಾಗುವುದು ಎಂದು ಸಚಿವರು ಘೋಷಿಸಿದರು. ಈ ಸಂದರ್ಭದಲ್ಲಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್, ಉನ್ನತ…
ಬಳ್ಳಾರಿ: ಈ ಹಿಂದೆ ಭರತ್ ರೆಡ್ಡಿ ತಂದೆ ಶ್ರೀರಾಮುಲು ಕೊಲೆಗೆ ಯತ್ನಿಸಿದ್ರು. ನಾರಾ ಭರತ್ ರೆಡ್ಡಿ ತಂದೆ ಬಳಿ 3 ಕೋಟಿ ಮೌಲ್ಯದ ವೆಪನ್ಸ್ ಸಿಕ್ಕಿತ್ತು. ವಾರ್ಡ್ ಗಳಲ್ಲಿ ಮಟ್ಕಾ, ಡ್ರಗ್ಸ್, ಗಾಂಜಾ ವ್ಯವಹಾರ ನಡೆಸುತ್ತಿದ್ದಾರೆ ಎಂಬುದಾಗಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರು ಶಾಸಕ ನಾರಾ ಭರತ್ ರೆಡ್ಡಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಶಾಸಕ ಭರತ್ ರೆಡ್ಡಿ ಪೊಲೀಸರ ಬಳಿ ಹಫ್ತಾ ವಸೂಲಿ ಮಾಡ್ತಿದ್ದಾನೆ. ಭರತ್ ರೆಡ್ಡಿ ಮಹರ್ಷಿ ವಾಲ್ಮೀಕಿ ಬ್ಯಾನರ್ ನೆಪ ಇಟ್ಟುಕೊಂಡು ಹೀರೋ ಆಗಬಹುದು ಅಂದುಕೊಂಡಿದ್ದಾನೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಮ್ಮುಖದಲ್ಲಿ ದೂರು ನೀಡುವುದಾಗಿ ಹೇಳಿದ್ದಾರೆ.
ಬೆಂಗಳೂರು : ಸಫಾರಿ ವಾಹನಗಳ ಕಿರಿಕಿರಿಯಿಂದ ವನ್ಯಜೀವಿಗಳು ಕಾಡಿನಿಂದ ನಾಡಿಗೆ ಬರುತ್ತಿವೆಯೇ, ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿ ವಾಹನಗಳ ಧಾರಣಾ ಸಾಮರ್ಥ್ಯವೆಷ್ಟು ಎಂಬ ಬಗ್ಗೆ ಅಧ್ಯಯನ ಮಾಡಲು ತಜ್ಞರ ಸಮಿತಿ ರಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿಂದು ನಡೆದ ಕರ್ನಾಟಕ ವನ್ಯಜೀವಿ ಮಂಡಳಿಯ 20ನೇ ಸಭೆಯಲ್ಲಿ ನಿರ್ಣಯಿಸಲಾಗಿದೆ. ಸಭೆಯಲ್ಲಿ ಅಧ್ಯಕ್ಷರ ಅನುಮತಿಯ ಮೇರೆಗೆ ಈ ವಿಷಯ ಪ್ರಸ್ತಾಪಿಸಿದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಕಳೆದ ಅಕ್ಟೋಬರ್ ಮತ್ತು ನವೆಂಬರ್ ನಲ್ಲಿ ಹುಲಿಗಳ ದಾಳಿಯಿಂದ ಮೂವರು ಮೃತಪಟ್ಟು ಒಬ್ಬರು ಶಾಶ್ವತ ವಿಶೇಷಚೇತನರಾದ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿ ಸ್ಥಗಿತಗೊಳಿಸಲಾಗಿತ್ತು. ಈ 2 ತಿಂಗಳ ಅವಧಿಯಲ್ಲಿ ಕಾಡಿನ ಹೊರಗೆ ಹುಲಿ ದಾಳಿ ನಡೆದಿಲ್ಲ, ಯಾವುದೇ ಜೀವಹಾನಿ ಆಗಿಲ್ಲ ಎಂದು ಸಭೆಗೆ ವಿವರಿಸಿದರು. ಸಫಾರಿ ವಾಹನದ ಕಿರಿಕಿರಿಯಿಂದ, ವಾಹನಗಳ ಬೆಳಕಿನಿಂದ ವನ್ಯಜೀವಿಗಳು ಹೊರಬರುತ್ತವೆ ಎಂಬುದು ಸ್ಥಳೀಯರು ಮತ್ತು ರೈತರ ಆರೋಪವಾಗಿದೆ. ಈ ಬಗ್ಗೆ ಅಧ್ಯಯನ ನಡೆಸುವ ಅಗತ್ಯವಿದೆ…














