Author: kannadanewsnow09

ಬೆಂಗಳೂರು: ಸ್ಪೀಕರ್ ಪೀಠಕ್ಕೆ ಅಗೌರವ ತೋರಿದಂತ ಬಿಜೆಪಿ 18 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದರು. ಇಂತಹ ಶಾಸಕರ ಅಮಾನತು ವಿಚಾರ ಈಗ ರಾಜಭವನದ ಅಂಗಳಕ್ಕೆ ತಲುಪಿದೆ. ಸದನ ಮುಂದೂಡಲ್ಪಟ್ಟ ಕೂಡಲೇ ರಾಜ್ಯಪಾಲರನ್ನು ಬಿಜೆಪಿ ಶಾಸಕರು ಭೇಟಿಯಾಗೋದಾಗಿ ತಿಳಿದು ಬಂದಿದೆ. ಇಂದು ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರಿಂದ ಗದ್ದಲ, ಕೋಲಾಹಲ ಉಂಟು ಮಾಡಿದರು. ಅಲ್ಲದೇ ಸ್ಪೀಕರ್ ಪೀಠಕ್ಕೆ ಅಗೌರವ ತೋರುವಂತ ನಡೆಯನ್ನು ತೋರಲಾಯಿತು. ಈ ಹಿನ್ನಲೆಯಲ್ಲಿ ಸ್ಪೀಕರ್ ಯು.ಟಿ ಖಾದರ್ ಅವರು ಬಿಜೆಪಿಯ 18 ಶಾಸಕರಾದಂತ ದೊಡ್ಡನಗೌಡ ಪಾಟೀಲ್, ಅಶ್ವಥನಾರಾಯಣ, ಎಸ್ ಆರ್ ವಿಶ್ವನಾಥ್, ಬೈರತಿ ಬಸವರಾಜು, ಎಮ್ ಆರ್ ಪಟೇಲ್, ಚನ್ನಬಸಪ್ಪ, ಉಮಾನಾಥ್ ಕೋಟ್ಯನ್, ಸುರೇಶ್ ಗೌಡ, ಶೈಲೇಂದ್ರ ಬೆಲ್ದಾಳೆ, ಶರಣು ಸಲಗಾರ್, ಸಿಕೆ ರಾಮಮೂರ್ತಿ, ಯಶ್ಪಾಲ್ ಸುವರ್ಣ, ಹರಿಶ್ ಬಿ ಪಿ, ಭರತ್ ಶೆಟ್ಟಿ, ಬಸವರಾಜ ಮತ್ತಿಮೂಡ್, ಧೀರಜ್ ಮುನಿರಾಜು, ಮುನಿರತ್ನ, ಚಂದ್ರು ಲಮಾಣಿ ಅವರನ್ನು ಅಮಾನತುಗೊಳಿಸಿ ಆದೇಶಿಸಿದರು. ಈ ಬೆನ್ನಲ್ಲೇ ಬಿಜೆಪಿ ಶಾಸಕರು ರಾಜ್ಯಪಾಲ ಥಾವರ್ ಚಂದ್…

Read More

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಸ್ಪೀಕರ್ ಪೀಠಕ್ಕೆ ಅಗೌರವ ತಂದಂತ ಆರೋಪದ ಹಿನ್ನಲೆಯಲ್ಲಿ ವಿಧಾನಸಭೆಯಲ್ಲಿ ಆರು ತಿಂಗಳುಗಳ ಕಾಲ ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದರು. ಇಂದು ವಿಧಾನಸಭೆಯ ಕಲಾಪ ಮಧ್ಯಾಹ್ನ ಆರಂಭಗೊಳ್ಳುತ್ತಿದ್ದಂತೆ ಬಿಜೆಪಿ ಶಾಸಕರಿಂದ ಗಲಾಟೆ, ಕೋಲಾಹಲ ಏಳಿಸಲಾಯಿತು. ಸ್ಪೀಕರ್ ಪೀಠಕ್ಕೆ ಅಗೌರವ ತೋರುವಂತ ನಡೆಯನ್ನು ಬಿಜೆಪಿಯ ಶಾಸಕರು ನಡೆದುಕೊಂಡಿದ್ದಾಗಿ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ವಿಧಾನಸಭೆಯ ಕಲಾಪದಿಂದ 6 ತಿಂಗಳವರೆಗೆ ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯುಟಿ ಖಾದರ್ ಆದೇಶ ಮಾಡಿದ್ದಾರೆ. ಹೀಗಿದೆ ವಿಧಾನಸಭೆ ಕಲಾಪದಿಂದ 6 ತಿಂಗಳುಗಳ ಕಾಲ ಅಮಾನತುಗೊಂಡ 18 ಬಿಜೆಪಿ ಶಾಸಕರ ಪಟ್ಟಿ ದೊಡ್ಡನಗೌಡ ಪಾಟೀಲ್ ಅಶ್ವಥನಾರಾಯಣ ಎಸ್ ಆರ್ ವಿಶ್ವನಾಥ್ ಬೈರತಿ ಬಸವರಾಜು ಎಮ್ ಆರ್ ಪಟೇಲ್ ಚನ್ನಬಸಪ್ಪ ಉಮಾನಾಥ್ ಕೋಟ್ಯನ್ ಸುರೇಶ್ ಗೌಡ ಶೈಲೇಂದ್ರ ಬೆಲ್ದಾಳೆ ಶರಣು ಸಲಗಾರ್ ಸಿಕೆ ರಾಮಮೂರ್ತಿ ಯಶ್ಪಾಲ್ ಸುವರ್ಣ ಹರಿಶ್ ಬಿ ಪಿ ಭರತ್ ಶೆಟ್ಟಿ ಬಸವರಾಜ ಮತ್ತಿಮೂಡ್ ಧೀರಜ್ ಮುನಿರಾಜು…

Read More

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಮಾನಹಾನಿಕರ ವೀಡಿಯೋ ಹರಿಬಿಟ್ಟಿದ್ದ ಯೂಟ್ಯೂಬರ್‌ ಸಮೀರ್‌ ಎಂಡಿ ವಿರುದ್ಧ ಕೋರ್ಟ್‌ ಆದೇಶ ನೀಡಿದ್ದು, ಸಮೀರ್‌ ತನ್ನ ಯೂಟ್ಯೂಬ್‌ ಚಾನೆಲ್‌ ನಲ್ಲಿ ಹರಿಬಿಟ್ಟಿದ್ದ ವೀಡಿಯೋ ಮಾನ್ಯ ಪ್ರಧಾನ ಸಿಟಿ ಸಿವಿಲ್‌ ಕೋರ್ಟ್‌ ಆದೇಶದನ್ವಯ ಡಿಲೀಟ್ ಆಗಿದೆ. ಈ ಹಿಂದೆ ಕರ್ನಾಟಕ ಹೈಕೋರ್ಟ್ ನ್ಯಾ ಆರ್‌ ದೇವದಾಸ್‌ ಅವರಿದ್ದ ಏಕಸದಸ್ಯ ಪೀಠ ಮಹೇಶ್‌ ಶೆಟ್ಟಿ ತಿಮರೋಡಿ ಹಾಗೂ ಅವರ ಹಿಂಬಾಲಕರು ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿಗಳು, ಕುಟುಂಬ ಸದಸ್ಯರು ಹಾಗೂ ಧರ್ಮಸ್ಥಳಕ್ಕೆ ಸಂಭಂಧಿಸಿದ ಯಾವುದೇ ಸಂಸ್ಥೆಗಳ ಬಗ್ಗೆ ಮಾನಹಾನಿ ಹೇಳಿಕೆಗಳನ್ನ ನೀಡಬಾರದು ಎಂದು ಆದೇಶ ನೀಡಿತ್ತು. ಯೂಟ್ಯೂಬರ್‌ ಸಮೀರ್‌ ವಿರುದ್ಧ ಪ್ರಧಾನ ಸಿಟಿ ಸಿವಿಲ್‌ ಕೋರ್ಟ್‌ ನಲ್ಲಿ ಈಗಾಗಲೇ ಕಡ್ಡಾಯ ತಡೆಯಾಜ್ಞೆ ಇದ್ದು ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿಗಳು, ಅವರ ಕುಟುಂಬ ಸದಸ್ಯರು ಹಾಗೂ ಧರ್ಮಸ್ಥಳಕ್ಕೆ ಸಂಭಂಧಿಸಿದ ಯಾವುದೇ ಸಂಸ್ಥೆಗಳ ವಿರುದ್ಧ ಮಾನಹಾನಿ ಹೇಳಿಕೆಗಳು…

Read More

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಸ್ಪೀಕರ್ ಪೀಠಕ್ಕೆ ಅಗೌರವ ತಂದಂತ ಆರೋಪದ ಹಿನ್ನಲೆಯಲ್ಲಿ ವಿಧಾನಸಭೆಯಲ್ಲಿ ಆರು ತಿಂಗಳುಗಳ ಕಾಲ ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದರು. ಅಲ್ಲದೇ ತಕ್ಷಣವೇ ಹೊರ ನಡೆಯುವಂತೆ ಸ್ಪೀಕರ್ ಸೂಚಿಸಿದರು. ಆದರೇ ಸ್ಪೀಕರ್ ಸೂಚನೆಗೆ ಧಿಕ್ಕರಿಸಿ ಸದನದಲ್ಲೇ ಇದ್ದಂತ 18 ಬಿಜೆಪಿಯ ಅಮಾನತು ಶಾಸಕರನ್ನು ಮಾರ್ಷಲ್ ಗಳು ಹೊತ್ತೊಯ್ದು ಹೊರ ಹಾಕಿದರು. ಇಂದು ವಿಧಾನಸಭೆಯ ಕಲಾಪ ಮಧ್ಯಾಹ್ನ ಆರಂಭಗೊಳ್ಳುತ್ತಿದ್ದಂತೆ ಬಿಜೆಪಿ ಶಾಸಕರಿಂದ ಗಲಾಟೆ, ಕೋಲಾಹಲ ಏಳಿಸಲಾಯಿತು. ಸ್ಪೀಕರ್ ಪೀಠಕ್ಕೆ ಅಗೌರವ ತೋರುವಂತ ನಡೆಯನ್ನು ಬಿಜೆಪಿಯ ಶಾಸಕರು ನಡೆದುಕೊಂಡಿದ್ದಾಗಿ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ವಿಧಾನಸಭೆಯ ಕಲಾಪದಿಂದ 6 ತಿಂಗಳವರೆಗೆ ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯುಟಿ ಖಾದರ್ ಆದೇಶ ಮಾಡಿದ್ದಾರೆ. ಹೀಗಿದೆ ವಿಧಾನಸಭೆ ಕಲಾಪದಿಂದ 6 ತಿಂಗಳುಗಳ ಕಾಲ ಅಮಾನತುಗೊಂಡ 18 ಬಿಜೆಪಿ ಶಾಸಕರ ಪಟ್ಟಿ ದೊಡ್ಡನಗೌಡ ಪಾಟೀಲ್ ಅಶ್ವಥನಾರಾಯಣ ಎಸ್ ಆರ್ ವಿಶ್ವನಾಥ್ ಬೈರತಿ ಬಸವರಾಜು ಎಮ್ ಆರ್ ಪಟೇಲ್ ಚನ್ನಬಸಪ್ಪ…

Read More

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಸ್ಪೀಕರ್ ಪೀಠಕ್ಕೆ ಅಗೌರವ ತಂದಂತ ಆರೋಪದ ಹಿನ್ನಲೆಯಲ್ಲಿ ವಿಧಾನಸಭೆಯಲ್ಲಿ ಆರು ತಿಂಗಳುಗಳ ಕಾಲ ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದಾರೆ. ಇಂದು ವಿಧಾನಸಭೆಯ ಕಲಾಪ ಮಧ್ಯಾಹ್ನ ಆರಂಭಗೊಳ್ಳುತ್ತಿದ್ದಂತೆ ಬಿಜೆಪಿ ಶಾಸಕರಿಂದ ಗಲಾಟೆ, ಕೋಲಾಹಲ ಏಳಿಸಲಾಯಿತು. ಸ್ಪೀಕರ್ ಪೀಠಕ್ಕೆ ಅಗೌರವ ತೋರುವಂತ ನಡೆಯನ್ನು ಬಿಜೆಪಿಯ ಶಾಸಕರು ನಡೆದುಕೊಂಡಿದ್ದಾಗಿ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ವಿಧಾನಸಭೆಯ ಕಲಾಪದಿಂದ 6 ತಿಂಗಳವರೆಗೆ ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯುಟಿ ಖಾದರ್ ಆದೇಶ ಮಾಡಿದ್ದಾರೆ. ಅಮಾನತುಗೊಂಡಂತ ಶಾಸಕರಿಗೆ ಟಿಎ, ಡಿಎಗೂ ಬ್ರೇಕ್ ಹಾಕಲಾಗಿದೆ. ಹೀಗಿದೆ ವಿಧಾನಸಭೆ ಕಲಾಪದಿಂದ 6 ತಿಂಗಳುಗಳ ಕಾಲ ಅಮಾನತುಗೊಂಡ 18 ಬಿಜೆಪಿ ಶಾಸಕರ ಪಟ್ಟಿ ದೊಡ್ಡನಗೌಡ ಪಾಟೀಲ್ ಅಶ್ವಥನಾರಾಯಣ ಎಸ್ ಆರ್ ವಿಶ್ವನಾಥ್ ಬೈರತಿ ಬಸವರಾಜು ಎಮ್ ಆರ್ ಪಟೇಲ್ ಚನ್ನಬಸಪ್ಪ ಉಮಾನಾಥ್ ಕೋಟ್ಯನ್ ಸುರೇಶ್ ಗೌಡ ಶೈಲೇಂದ್ರ ಬೆಲ್ದಾಳೆ ಶರಣು ಸಲಗಾರ್ ಸಿಕೆ ರಾಮಮೂರ್ತಿ ಯಶ್ಪಾಲ್ ಸುವರ್ಣ ಹರಿಶ್ ಬಿ ಪಿ…

Read More

ನವದೆಹಲಿ: ಭಾರತೀಯ ಈಕ್ವಿಟಿ ಸೂಚ್ಯಂಕಗಳು ದುರ್ಬಲ ಜಾಗತಿಕ ಮಾರುಕಟ್ಟೆಗಳನ್ನು ಬದಿಗಿಟ್ಟು ಸತತ ಐದನೇ ಅವಧಿಗೆ ತಮ್ಮ ಲಾಭವನ್ನು ವಿಸ್ತರಿಸಿದವು, ನಿಫ್ಟಿ ಇಂಟ್ರಾಡೇನಲ್ಲಿ 23,400 ಗಡಿಯನ್ನು ದಾಟಿದೆ. ಸೆನ್ಸೆಕ್ಸ್ 557.45 ಪಾಯಿಂಟ್ ಅಥವಾ ಶೇಕಡಾ 0.73 ರಷ್ಟು ಏರಿಕೆ ಕಂಡು 76,905.51 ಕ್ಕೆ ತಲುಪಿದ್ದರೆ, ನಿಫ್ಟಿ 159.75 ಪಾಯಿಂಟ್ ಅಥವಾ ಶೇಕಡಾ 0.69 ರಷ್ಟು ಏರಿಕೆ ಕಂಡು 23,350.40 ಕ್ಕೆ ತಲುಪಿದೆ. ಮಾರುಕಟ್ಟೆಯ ವಿಸ್ತಾರವು ಸಕಾರಾತ್ಮಕವಾಗಿತ್ತು, 2,684 ಷೇರುಗಳು ಮುಂದುವರಿದವು, 1,179 ಷೇರುಗಳು ಕುಸಿದವು ಮತ್ತು 118 ಷೇರುಗಳು ಬದಲಾಗದೆ ಉಳಿದವು. ವಾರದಲ್ಲಿ, ನಿಫ್ಟಿ 50 ಮತ್ತು ಸೆನ್ಸೆಕ್ಸ್ ಎರಡೂ ತಲಾ 4 ಪ್ರತಿಶತದಷ್ಟು ಏರಿಕೆಯಾಗಿದ್ದು, ನಾಲ್ಕು ವರ್ಷಗಳಲ್ಲಿ ಅವರ ಅತ್ಯುತ್ತಮ ಕಾರ್ಯಕ್ಷಮತೆಯನ್ನು ದಾಖಲಿಸಿದೆ. ನಿಫ್ಟಿಯಲ್ಲಿ ಬಿಪಿಸಿಎಲ್, ಒಎನ್ಜಿಸಿ, ಎಸ್ಬಿಐ ಲೈಫ್ ಇನ್ಶೂರೆನ್ಸ್, ಎನ್ಟಿಪಿಸಿ ಮತ್ತು ಬಜಾಜ್ ಫೈನಾನ್ಸ್ ಪ್ರಮುಖ ಲಾಭ ಗಳಿಸಿದವು. ಮತ್ತೊಂದೆಡೆ, ಹಿಂಡಾಲ್ಕೊ ಇಂಡಸ್ಟ್ರೀಸ್, ವಿಪ್ರೋ, ಟ್ರೆಂಟ್, ಇನ್ಫೋಸಿಸ್ ಮತ್ತು ಟಾಟಾ ಸ್ಟೀಲ್ ಹೆಚ್ಚು ನಷ್ಟ ಅನುಭವಿಸಿದ ಷೇರುಗಳಾಗಿವೆ. ಬಿಎಸ್ಇ…

Read More

ರಾಮನಗರ: ಜಿಲ್ಲೆಯ ಅಂಗನವಾಡಿ ಕೇಂದ್ರವೊಂದಕ್ಕೆ ತೆರಳುತ್ತಿದ್ದಂತ ಮಗುವೊಂದು ಹಠ ಮಾಡುತ್ತದೆ ಎನ್ನುವ ಕಾರಣಕ್ಕೆ, ಅಲ್ಲಿನ ಸಹಾಯಕಿಯೊಬ್ಬರು ಕೈಗೆ ಬರೆ, ಡೈಪರ್ ಗೆ ಖಾರದಪುಡಿ ಹಾಕಿ ವಿಕೃತಿ ಮೆರೆದಿದ್ದರು. ಈ ಸಂಬಂಧ ಪ್ರಕರಣ ದಾಖಲಾಗುತ್ತಿದ್ದಂತೆ, ಅಂಗನವಾಡಿ ಸಹಾಯಕಿಯನ್ನು ಅಮಾನತುಗೊಳಿಸಿ ಇಲಾಖೆ ಆದೇಶಿಸಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಮಹಾರಾಜಕಟ್ಟೆಯಲ್ಲಿನ ಅಂಗನವಾಡಿ ಕೇಂದ್ರದ ಸಹಾಯಕಿ ಚಂದ್ರಮ್ಮ ಎಂಬುವರು ರಮೇಶ್ ನಾಯಕ್ ಹಾಗೂ ಚೈತ್ರಾ ಬಾಯಿ ದಂಪತಿಯ ಪುತ್ರ ದೀಕ್ಷಿತ್ ಹಠ ಮಾಡುತ್ತಾನೆ ಅಂತ ಕೈಗೆ ಬರೆ, ಡೈಪರ್ ನಲ್ಲಿ ಖಾರದಪುಡಿ ಹಾಕಿ ವಿಕೃತಿ ಮೆರೆದಿದ್ದರು. ಇದನ್ನು ಗಮನಿಸಿದ್ದಂತ ಪೋಷಕರು, ಅಂಗನವಾಡಿ ಸಹಾಯಕಿಯ ವಿಕೃತಿ ವಿರುದ್ಧ ಪೊಲೀಸರಿಗೆ, ಇಲಾಖೆಗೆ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಮಹಾರಾಜಕಟ್ಟೆ ಗ್ರಾಮ ಅಂಗನವಾಡಿ ಕೇಂದ್ರದ ಸಹಾಯಕಿ ಚಂದ್ರಮ್ಮ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಅಂದಹಾಗೇ, ಪುಟ್ಟ ಮಗು ದೀಕ್ಷಿತ್  ಹಠ ಮಾಡುತ್ತಿದ್ದ ಕಾರಣ ಸಹಾಯಕಿ ಚಂದ್ರಮ್ಮ ಮಗುವಿನ ಎಡಗೈ ಮೇಲೆ ಬರೆ…

Read More

ಶಿವಮೊಗ್ಗ: ಶಿವಮೊಗ್ಗ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂಸಿಎಫ್-18 ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿದ್ದು, ಮಾ.23 ರಂದು ಬೆಳಿಗ್ಗೆ 10.00 ರಿಂದ ಸಂಜೆ 6 ರವರೆಗೆ ಹೊನ್ನವಿಲೆ, ನವುಲೆಬಸವಾಪುರ, ಅಮರಾವತಿ ಕ್ಯಾಂಪ್, ಹಳೆ ಶೆಟ್ಟಿಹಳ್ಳಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ ಹಾಗೂ ಸುತ್ತಮುತ್ತನಲ್ಲಿ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ ಶಿವಮೊಗ್ಗ: ಜಿಲ್ಲಾ ಪ್ರವಾಸೋದ್ಯಮ ಇಲಾಖೆಯು ಮೈಸೂರಿನ ಫುಡ್ ಕ್ರಾಫ್ಟ್ ಇನ್ಸಿಟ್ಯೂಟ್ ಮತ್ತು ಬೆಂಗಳೂರಿನ ಇನ್ಸಿಟ್ಯೂಟ್ ಆಪ್ ಹೋಟೆಲ್ ಮ್ಯಾನೇಜ್‌ಮೆಂಟ್ ಮೂಲಕ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪ.ಜಾ/ ಪ.ಪಂ.ಗಳ ಅಭ್ಯರ್ಥಿಗಳಿಗೆ 2ನೇ ಹಂತದ ಕೌಶಲ್ಯಾಭಿವೃದ್ಧಿ ತರಬೇತಿ ಆಯೋಜಿಸಲಾಗಿದ್ದು, 20-45 ವರ್ಷದೊಳಗಿನ ಅಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. 8ನೇ ತರಗತಿ ಪಾಸಾಗಿರುವ ಅಭ್ಯರ್ಥಿಗಳಿಗೆ ಮಲ್ಟಿ ಕುಸಿನ್ ಕುಕ್ ಕುರಿತು 5 ತಿಂಗಳ ತರಬೇತಿ ಹಾಗೂ 10ನೇ ತರಗತಿ ಪಾಸಾಗಿರುವ ಅಭ್ಯರ್ಥಿಗಳಿಗೆ ಫುಡ್ ಆಂಡ್ ಬೆವರೇಜ್ ಸರ್ವಿಸ್ ಸ್ಟೀವರ್ಡ್…

Read More

ಬೆಂಗಳೂರು: ಸಚಿವರಿಗೆ ಹನಿಟ್ರ್ಯಾಪ್ ಮಾಡೋದಕ್ಕೆ ಮುಂದಾದಂತ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಈ ಹನಿಟ್ರ್ಯಾಪ್ ಕೇಸ್ ಅನ್ನು ನ್ಯಾಯಾಂಗ ಅಥವಾ ಸಿಬಿಐ ತನಿಖೆಗೆ ವಹಿಸುವಂತೆ ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ಹನಿಟ್ರ್ಯಾಪ್ ವಿಚಾರದಲ್ಲಿ ನ್ಯಾಯಾಧೀಶರು, ಕೇಂದ್ರದ ನಾಯಕರ, ಸಚಿವರ ಹೆಸರು ತಂದಿದ್ದಾರೆ. ಇದರ ಜುಡಿಷಿಯಲ್ ತನಿಖೆ ಅಥವಾ ಸಿಬಿಐ ತನಿಖೆ ಆಗಬೇಕು ಎಂದು ಆಗ್ರಹಿಸಿದರು. ಕೇಂದ್ರದ ನಾಯಕರ ಫೋನ್ ಬಂತೆಂದು ಇದನ್ನು ಮುಚ್ಚಿ ಹಾಕುವ ಕೆಲಸವನ್ನು ಕಾಂಗ್ರೆಸ್ಸಿನವರು ಮಾಡಬಾರದು ಎಂದು ಒತ್ತಾಯಿಸಿದರು. ಮುಖ್ಯಮಂತ್ರಿಗಳು ತಾವು ಮುಸ್ಲಿಮರಿಗೆ ಶೇ 4 ಮೀಸಲಾತಿ ಪರ ಇರುವುದಾಗಿ, ಹಲಾಲ್ ಬಜೆಟ್ ಪರ ಇದ್ದೇನೆ ಎಂಬುದಾಗಿ ಹಾಗೂ ಮುಸ್ಲಿಮರಿಗೆ ರಾಜ್ಯವನ್ನೇ ಮಾರಿ ಬಿಡುತ್ತೇನೆ ಎಂದಿದ್ದಾರೆ. ಟೋಪಿ ಹಾಕಿಲ್ಲ ಎಂಬುದು ಬಿಟ್ಟರೆ ಸಿದ್ದರಾಮಯ್ಯನವರು ಮುಸಲ್ಮಾನರ ಬಜೆಟ್ ಮಂಡಿಸಿದ್ದಾರೆ ಎಂದು ಟೀಕಿಸಿದರು. https://kannadanewsnow.com/kannada/bjp-jds-will-launch-mass-movement-against-reservation-for-muslims-by-vijayendra/ https://kannadanewsnow.com/kannada/breaking-high-level-investigation-into-honeytrap-cm-siddaramaiah-announces-honeytrap-cace/

Read More

ಬೆಂಗಳೂರು: ಹನಿಟ್ರ್ಯಾಪ್ ಕುರಿತಂತೆ ಹೈಕೋರ್ಟಿನ ಈಗಿನ ನ್ಯಾಯಮೂರ್ತಿಗಳು ಅಥವಾ ಸಿಬಿಐ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಸಚಿವರಾದ ರಾಜಣ್ಣ ಅವರು ರಾಜ್ಯ ಹಾಗೂ ದೇಶದ 48ಕ್ಕೂ ಹೆಚ್ಚು ಪ್ರಮುಖರು ಹನಿಟ್ರ್ಯಾಪ್‍ಗೆ ಒಳಗಾದ ಕುರಿತು ತಿಳಿಸಿ ತನಿಖೆ ಆಗಬೇಕೆಂದು ಹೇಳಿಕೆ ಕೊಟ್ಟಿದ್ದಾರೆ. ಇದು ಬಹಳ ಗಂಭೀರ ವಿಚಾರ ಎಂದು ತಿಳಿಸಿದ ಗೃಹ ಸಚಿವರು, ಇದರ ಬಗ್ಗೆ ತನಿಖೆ ಮಾಡಿಸುವುದಾಗಿ ಹೇಳಿದ್ದರು. ಸದನ ಮುಗಿದ ಬಳಿಕ ಹೊರಕ್ಕೆ ಬಂದ ಗೃಹ ಸಚಿವರು, ತಮಗೆ ಅಧಿಕೃತವಾಗಿ ಯಾವುದೇ ಅಧಿಕಾರಿಗಳು ಮಾಹಿತಿ ನೀಡಿಲ್ಲ ಎಂದಿದ್ದಾರೆ ಎಂದು ವಿವರಿಸಿದರು. ಅಧಿಕಾರಿಗಳು ಮಾಹಿತಿ ಕೊಟ್ಟ ಮೇಲೆ ಅದರ ಕುರಿತು ಆಲೋಚಿಸುವುದಾಗಿ ತಿಳಿಸಿ ದ್ವಂದ್ವ ನೀತಿ ಪ್ರದರ್ಶನ ಮಾಡಿದ್ದಾರೆ. ನಾವು ಸದನದಲ್ಲಿ ಮುಖ್ಯಮಂತ್ರಿಗಳಿಂದ ಉತ್ತರ ಪಡೆಯುವ ಪ್ರಯತ್ನ ಮಾಡಿದ್ದೇವೆ. ಅವರು ಯಾವುದೇ ರೀತಿ ಸರಿಯಾದ ಉತ್ತರ ಕೊಟ್ಟಿಲ್ಲ ಎಂದು ಟೀಕಿಸಿದರು. ಇದೊಂದು ಗಂಭೀರ…

Read More