Author: kannadanewsnow09

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವಿಶೇಷ ಪ್ರಕರಣಗಳಿಗೆ (ವಿಶೇಷಚೇತನರು, ಗಂಭೀರ ಅನಾರೋಗ್ಯ ಹಾಗೂ ಪತಿ-ಪತ್ನಿ ಪ್ರಕರಣಗಳು) ಸಂಬಂಧಿಸಿದಂತೆ ಕಳೆದ ಒಂದು ವಾರದಿಂದ ನಡೆಸಿದ ಕೌನ್ಸೆಲಿಂಗ್ ವರ್ಗಾವಣೆ ಸಂಪನ್ನಗೊಂಡಿದ್ದು, 561 ಮಂದಿಗೆ ಸ್ಥಳದಲ್ಲೇ ವರ್ಗಾವಣೆ ಆದೇಶ ನೀಡಲಾಯಿತು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಎ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಮಾನದಂಡಗಳಂತೆ ಅಂಗವಿಕಲ ಸೌಲಭ್ಯಕ್ಕೆ ಅರ್ಹರಾದ 61 ಮಂದಿ ಕೌನ್ಸೆಲಿಂಗ್ ವರ್ಗಾವಣೆ ಲಾಭ ಪಡೆದಿದ್ದು, ಗಂಭೀರ ಕಾಯಿಲೆ ಎದುರಿಸುತ್ತಿರುವ 29 ಮಂದಿ ವರ್ಗಾವಣೆಗೊಂಡಿದ್ದಾರೆ, ಹಾಗೆಯೆ 56 ಒಂಟಿ ಮಹಿಳೆಯರು ಸ್ಥಾನ ಬದಲಾವಣೆ ಮಾಡಿಕೊಂಡಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ. ಇದರೊಂದಿಗೆ ಪತಿ-ಪತ್ನಿ ಪ್ರಕರಣಗಳಲ್ಲಿ 213 ಮಂದಿಗೆ ವರ್ಗಾವಣೆ ಸೌಲಭ್ಯ ನೀಡಲಾಗಿದೆ ಹಾಗೂ ನ್ಯಾಯಾಲಯದ ನಿರ್ದೇಶನದಂತೆ ಮೂರು ಮಂದಿ ವರ್ಗಾವಣೆಗೆ ಅರ್ಹರಾಗಿದ್ದಾರೆ ಎಂದು ಸಚಿವರು ಹೇಳಿದ್ದಾರೆ. ಒಂದೇ ಸ್ಥಳದಲ್ಲಿ 5 ವರ್ಷಕ್ಕಿಂತಲೂ ಹೆಚ್ಚು ಕಾಲದಿಂದ ಸೇವೆ ಸಲ್ಲಿಸುತ್ತಿದ್ದ…

Read More

ಕನಕಪುರ: “ದ್ವೇಷ ಬಿತ್ತುವ, ಸಮಾಜ ಇಬ್ಬಾಗ ಮಾಡುವುದೇ ಅವರ (ಆರ್.ಅಶೋಕ್) ಅಜೆಂಡಾ. ಅವರೇ ಶಾಂತಿಭಂಗ ಮಾಡುವ, ಅಶಾಂತಿ ಉಂಟುಮಾಡುವ ಷಡ್ಯಂತ್ರ ರೂಪಿಸುತ್ತಿದ್ದಾರೆ”‌ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು. ಕನಕಪುರದಲ್ಲಿ ಬುಧವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದರು. ಧರ್ಮಸ್ಥಳ, ದಸರಾ ಉದ್ಘಾಟನೆ, ಚಾಮುಂಡಿ ಬೆಟ್ಟ ಪ್ರವೇಶದ ವಿಚಾರದಲ್ಲಿ ವಿಪಕ್ಷ ನಾಯಕ ಅಶೋಕ್ ಅವರ ಟೀಕೆಗಳ ಬಗ್ಗೆ ಕೇಳಿದಾಗ, “ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಉದ್ಯೋಗವಿಲ್ಲ. ಎಲ್ಲಾ ಷಡ್ಯಂತ್ರಗಳ ಬಗ್ಗೆ ತನಿಖೆ ನಡೆಯುತ್ತಿದೆ. ಎಲ್ಲವೂ ಶೀಘ್ರ ಆಚೆ ಬರಲಿದೆ” ಎಂದು ಹೇಳಿದರು. https://kannadanewsnow.com/kannada/implementation-meeting-of-krishna-upper-canal-project-under-the-leadership-of-cm-siddaramaiah-here-are-the-highlights/ https://kannadanewsnow.com/kannada/women-should-be-careful-now-if-they-sleep-wearing-a-bra-at-night/

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧ ಸಭಾಂಗಣದಲ್ಲಿ ನಡೆದ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ -3 ರ ಅನುಷ್ಠಾನ ಕುರಿತಾದ ಸಭೆಯ ಮುಖ್ಯಾಂಶಗಳು ಈ ಕೆಳಗಿನಂತಿವೆ. • ಕೃಷ್ಣಾ ಜಲ ವಿವಾದ ನ್ಯಾಯಾಧಿಕರಣ-2 ರ ತೀರ್ಪಿನ ಅನ್ವಯ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಅನುಷ್ಠಾನಕ್ಕಾಗಿ 130 ಟಿಎಂಸಿ ನೀರಿನ ಹಂಚಿಕೆ ಮಾಡಿದ್ದು, ಇದರಿಂದ 5.94 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಸಾಧ್ಯವಾಗಲಿದೆ. • ಕೃಷ್ಣಾ ಮೇಲ್ದಂಡೆ ಯೋಜನೆ ಹಂತ -3ರಲ್ಲಿ ನೀರಿನ ಬಳಕೆಗಾಗಿ ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹಣಾ ಮಟ್ಟ 519 ಮೀಟರ್ ನಿಂದ 524 ಮೀಟರ್ ಗೆ ಎತ್ತರಿಸುವುದರಿಂದ ಹೆಚ್ಚುವರಿಯಾಗಿ 100 ಟಿ ಎಂ ಸಿ. ನೀರಿನ ಪ್ರಮಾಣ ಸಂಗ್ರಹ ಅಂದಾಜಿಸಲಾಗಿದೆ. • ಯೋಜನೆ ಅನುಷ್ಠಾನಕ್ಕೆ ಒಟ್ಟು 1,33,867 ಎಕ್ರೆ ಜಮೀನು ಭೂಸ್ವಾಧೀನ ಅಗತ್ಯವಿದ್ದು, ಇದರಲ್ಲಿ 75,563 ಎಕ್ರೆ ಹಿನ್ನೀರಿನಲ್ಲಿ ಮುಳುಗಡೆಯಾಗುವ ಜಮೀನು ಸೇರಿದೆ. ಇದುವರೆಗೆ 29,566ಎಕ್ರೆ ಭೂಸ್ವಾಧೀನ ಐತೀರ್ಪು ಹೊರಡಿಸಲಾಗಿದೆ. 59,354 ಎಕ್ರೆ ಜಮೀನು…

Read More

ಪಂಚಾಂಗ ರೀತ್ಯಾ ಪಿತೃಪಕ್ಷ ಎಂದೇ ಪರಿಗಣಿತವಾಗಿರುವ ಎರಡು ವಾರಗಳ ಅವಧಿ ಭಾದ್ರಪದ ಮಾಸದ ಎರಡನೆಯ ಭಾಗದಲ್ಲಿ ಬಂದು ಮಹಾಲಯ ಅಮಾವಾಸ್ಯೆಗೆ ಪೂರ್ಣಗೊಳ್ಳುತ್ತದೆ. ಈ ಸಮಯದಲ್ಲಿ ಮಕ್ಕಳು ಗತಿಸಿಹೋದ ತಮ್ಮ ಪೂರ್ಜರಿಗೆ ನಡೆಸುವ ಪಿತೃತರ್ಪಣಕ್ಕೆ ನಮ್ಮಲ್ಲಿ ಬಹಳ ಹೆಚ್ಚಿನ ಮಹತ್ವ ಇದೆ.‌ ಈ ತರ್ಪಣವೇ ಶ್ರದ್ಧಾಪೂರ್ವಕವಾಗಿ ತಿಲೋದಕದ ಮೂಲಕ ನಡೆಸುವ ಶ್ರಾದ್ಧವಿಧಿ.‌ ದಕ್ಷಿಣಾಯಣದ ಕನ್ಯಾಮಾಸದಲ್ಲಿ ಸೂರ್ಯನು ಭೂಮಿಗೆ ಅತಿ ಸಮೀಪದಲ್ಲಿರುವುದರಿಂದ ಪಿತೃಪಕ್ಷದಲ್ಲಿ ತರ್ಪಣ ಶ್ರಾದ್ಧಕ್ಕೆ ಹೆಚ್ಚಿನ ಮಹತ್ವವಿದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ,…

Read More

ಚಂಡೀಗಢ : ಪಂಜಾಬ್‌ನಲ್ಲಿ ಸಂಭವಿಸಿದ ಪ್ರವಾಹದಿಂದ ಸಂಕಷ್ಟಕ್ಕೆ ಒಳಗಾದವರಿಗೆ ಪರಿಹಾರ ನೀಡಲು ರಿಲಯನ್ಸ್ ಕಂಪನಿಯು ಕಳೆದ ಹಲವಾರು ದಿನಗಳಿಂದ ರಾಜ್ಯದ ಆಡಳಿತ, ಪಂಚಾಯತ್‌ಗಳು ಮತ್ತು ಸ್ಥಳೀಯ ಸ್ವಯಂಸೇವಾ ಸಂಸ್ಥೆಗಳೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುತ್ತಿದೆ. ವಿಶೇಷವಾಗಿ ಅಮೃತಸರ ಮತ್ತು ಸುಲ್ತಾನ್ ಪುರ್ ಲೋಧಿಯಂತಹ ಹೆಚ್ಚು ಹಾನಿಗೊಳಗಾದ ಗ್ರಾಮಗಳಲ್ಲಿ ತಕ್ಷಣದ ಪರಿಹಾರವನ್ನು ಒದಗಿಸಲಾಗುತ್ತಿದೆ. ಕಂಪನಿಯು ಅಗತ್ಯ ದಿನಸಿ, ಆಶ್ರಯ, ಸಾರ್ವಜನಿಕ ಆರೋಗ್ಯ ಮತ್ತು ಜಾನುವಾರುಗಳ ಮಟ್ಟದಲ್ಲಿ 10-ಪಾಯಿಂಟ್ ಬೆಂಬಲ ಕಾರ್ಯಕ್ರಮವನ್ನು ನಡೆಸುತ್ತಿದೆ. ಪ್ರವಾಹ ಸಂತ್ರಸ್ತ 10,000 ಕ್ಕೂ ಹೆಚ್ಚು ಕುಟುಂಬಗಳಿಗೆ ಪಡಿತರ ಕಿಟ್‌ಗಳನ್ನು ನೀಡಲಾಗುತ್ತಿದೆ. ಮಹಿಳೆಯರು ಅಥವಾ ವೃದ್ಧರನ್ನು ಒಳಗೊಂಡಿರುವ 1,000 ಕುಟುಂಬಗಳಿಗೆ 5,000 ರೂ.ಗಳ ವೋಚರ್‌ಗಳನ್ನು ನೀಡಲಾಗುತ್ತಿದೆ. ಸಮುದಾಯ ಅಡಿಗೆಮನೆಗಳಿಗೆ ಪಡಿತರ ಮತ್ತು ಸುರಕ್ಷಿತ ಕುಡಿಯುವ ನೀರಿಗಾಗಿ ಪೋರ್ಟಬಲ್ ವಾಟರ್ ಫಿಲ್ಟರ್‌ಗಳನ್ನು ಸ್ಥಾಪಿಸಲಾಗುತ್ತಿದೆ. ಸ್ಥಳಾಂತರಗೊಂಡ ಕುಟುಂಬಗಳಿಗೆ ಅಗತ್ಯ ಪರಿಹಾರ ಸಾಮಗ್ರಿಗಳಾದ ಟಾರ್ಪಾಲಿನ್‌ಗಳು, ಸೊಳ್ಳೆ ಪರದೆಗಳು, ಹಗ್ಗಗಳು ಮತ್ತು ಹಾಸಿಗೆಗಳನ್ನು ವಿತರಿಸಲಾಗುತ್ತಿದೆ. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನಿರ್ದೇಶಕ ಅನಂತ್ ಅಂಬಾನಿ…

Read More

ಬೆಂಗಳೂರು : ವಿವಿಧ 50 ಪ್ರಭೇದದ 371 ಮರಗಳಿಂದ ಕೂಡಿದ ಕಂಟೋನ್ಮೆಂಟ್ ರೈಲ್ವೆ ಕಾಲೋನಿಯ 8.61 ಎಕರೆ ಪ್ರದೇಶವನ್ನು ಜೀವವೈವಿಧ್ಯತೆಯ ಪಾರಂಪರಿಕ ತಾಣ ಎಂದು ಘೋಷಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿಂದು ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಜೀವ ವೈವಿಧ್ಯ ಮಂಡಳಿಯ ಸಭೆಯಲ್ಲಿ ಇತಿಹಾಸ ಪ್ರಸಿದ್ಧ ಮತ್ತು ಸಸ್ಯ ಶ್ರೀಮಂತಿಕೆಯಿಂದ ಕೂಡಿದ ಕಂಟೋನ್ಮೆಂಟ್ ರೈಲ್ವೆ ಕಾಲೋನಿಯ ಸರ್ವೆ ನಂ. 1028 ಮತ್ತು 1047 ರಲ್ಲಿರುವ 8.61 ಎಕರೆ ಪ್ರದೇಶವನ್ನು ಜೈವಿಕ ವೈವಿಧ್ಯ ಕಾಯ್ದೆ, 2002ರ ಸೆಕ್ಷನ್ 37ರ ಅಡಿಯಲ್ಲಿ ಜೀವವೈವಿಧ್ಯ ಪಾರಂಪರಿಕ ತಾಣ ಎಂದು ಘೋಷಿಸುವ ನಿರ್ಣಯ ಕೈಗೊಂಡಿದ್ದಾಗಿ ತಿಳಿಸಿದರು. ರಾಜಧಾನಿಯ ಹೃದಯ ಭಾಗದಲ್ಲಿರುವ 34,843 ಚದರಡಿಯ ಪ್ರದೇಶ ಸಸ್ಯ ಸಂಕುಲ, ಪಕ್ಷಿ ಸಂಕುಲ ಮತ್ತು ಕೀಟ ಸಂಕುಲದ ತಾಣವಷ್ಟೇ ಅಲ್ಲದೆ ಬೆಂಗಳೂರು ನಗರಕ್ಕೆ ಅತ್ಯಗತ್ಯವಾದ ಶ್ವಾಸತಾಣವಾಗಿದೆ ಎಂದೂ ಅವರು ಹೇಳಿದರು. 50-60 ವರ್ಷಗಳಿಂದ ಬೆಳೆದ ಬೃಹತ್ ಮರಗಳಿರುವ ಈ ಸುಂದರ ಪ್ರದೇಶವನ್ನು…

Read More

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಕಲ್ಮನೆ ಗ್ರಾಮ ಪಂಚಾಯ್ತಿಯಲ್ಲಿ ನರೇಗಾ ಯೋಜನೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ. ಬಹುದೊಡ್ಡ ಹಗರಣವೇ ಆಗಿದೆ ಎಂಬುದಾಗಿ ನಿಮ್ಮ ಕನ್ನಡ ನ್ಯೂಸ್ ನೌ ಸುದ್ದಿ ಪ್ರಕಟಿಸಿತ್ತು. ಈ ವರದಿಯನ್ನು ಗಮನಿಸಿದಂತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಸೂಕ್ತ ರೀತಿಯಲ್ಲಿ ತನಿಖೆ ನಡೆಸಿ, ವರದಿ ನೀಡುವಂತೆ ಆದೇಶಿಸಿದ್ದಾರೆ. ನಿನ್ನೆ ನಿಮ್ಮ ಕನ್ನಡ ನ್ಯೂಸ್ ನೌನಲ್ಲಿ ರಾಜ್ಯದಲ್ಲೊಂದು ಬಹುದೊಡ್ಡ ಹಗರಣ: ಇಲ್ಲಿ ಸತ್ತವರು, ಅನಾರೋಗ್ಯ ಪೀಡಿತರ ಹೆಸರಿಗೂ ‘ನರೇಗಾ ಹಣ’ ಜಮಾ ಎಂಬ ತಲೆಬರಹದಲ್ಲಿ ಸುದ್ದಿಯನ್ನು ಪ್ರಕಟಿಸಿತ್ತು. ಸಾಗರ ತಾಲ್ಲೂಕಿನ ಕಲ್ಮನೆ ಗ್ರಾಮ ಪಂಚಾಯ್ತಿಯಲ್ಲಿನ ನರೇಗಾ ಯೋಜನೆಯ ಹಗರಣದ ಸುದ್ದಿ ರಾಜ್ಯಾಧ್ಯಂತ ಭಾರೀ ವೈರಲ್ ಕೂಡ ಆಗಿತ್ತು. ಈ ಸುದ್ದಿಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಗಮನಿಸಿದ್ದು, ಈ ಕುರಿತಂತೆ ಸೂಕ್ತ ತನಿಖೆಗೆ ಇಲಾಖೆಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ಮುಖ್ಯ ಕಾರ್ಯದರ್ಶಿಗಳು ಶಿವಮೊಗ್ಗ ಜಿಲ್ಲಾ…

Read More

ಹುಬ್ಬಳ್ಳಿ: ಮೈಸೂರಿನಲ್ಲಿ ನಡೆಯುವ ದಸರಾ ಹಬ್ಬದ ಪ್ರಯುಕ್ತ, ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು ರೈಲು ಸಂಖ್ಯೆ 07339/07340 ಎಸ್ಎಸ್ಎಸ್ ಹುಬ್ಬಳ್ಳಿ – ಕೆಎಸ್ಆರ್ ಬೆಂಗಳೂರು – ಎಸ್ಎಸ್ಎಸ್ ಹುಬ್ಬಳ್ಳಿ ವಿಶೇಷ ರೈಲನ್ನು ಚಾಮರಾಜನಗರದವರೆಗೆ ತಾತ್ಕಾಲಿಕವಾಗಿ ವಿಸ್ತರಿಸಲು ನಿರ್ಧರಿಸಿದೆ. 1. ರೈಲು ಸಂಖ್ಯೆ 07339 ಎಸ್ಎಸ್ಎಸ್ ಹುಬ್ಬಳ್ಳಿ – ಕೆಎಸ್ಆರ್ ಬೆಂಗಳೂರು ವಿಶೇಷ ರೈಲು ಸೆಪ್ಟೆಂಬರ್ 28, 2025 ರಿಂದ ಅಕ್ಟೋಬರ್ 4, 2025 ರವರೆಗೆ (ಒಟ್ಟು 07 ಟ್ರಿಪ್ಗಳು) ಚಾಮರಾಜನಗರದವರೆಗೆ ವಿಸ್ತರಣೆಯಾಗಲಿದೆ. 2. ರೈಲು ಸಂಖ್ಯೆ 07340 ಕೆಎಸ್ಆರ್ ಬೆಂಗಳೂರು – ಎಸ್ಎಸ್ಎಸ್ ಹುಬ್ಬಳ್ಳಿ ವಿಶೇಷ ರೈಲು ಸೆಪ್ಟೆಂಬರ್ 29, 2025 ರಿಂದ ಅಕ್ಟೋಬರ್ 5, 2025 ರವರೆಗೆ (ಒಟ್ಟು 07 ಟ್ರಿಪ್ಗಳು) ಚಾಮರಾಜನಗರದಿಂದ ಹೊರಡಲಿದೆ. ಹುಬ್ಬಳ್ಳಿ-ಯಶವಂತಪುರ – ಹುಬ್ಬಳ್ಳಿ ನಡುವಿನ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಬೆಂಗಳೂರಿನ ನಂತರ, ರೈಲು ಸಂಖ್ಯೆ 07339 ಕೆಎಸ್ಆರ್ ಬೆಂಗಳೂರಿನಿಂದ ಬೆಳಿಗ್ಗೆ 07:00 ಗಂಟೆಗೆ ಹೊರಟು ಮಧ್ಯಾಹ್ನ 12:15 ಗಂಟೆಗೆ ಚಾಮರಾಜನಗರ ತಲುಪಲಿದೆ.…

Read More

ದೊಡ್ಡಬಳ್ಳಾಪುರ: ರಾಮಯ್ಯನಪಾಳ್ಯ ಫಾರ್ಮ್ ಹೌಸ್ ನಲ್ಲಿ ನಟ ಪ್ರಥಮ್ ಗೆ ಧಮ್ಕಿ ಹಾಕಿದ್ದ ಪ್ರಕರಣದಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿತ್ತು. ಆ ಬಳಿಕ ಬಂಧನ ಕೂಡ ಆಗಿತ್ತು. ಈ ಪ್ರಕರಣದಲ್ಲಿ ಜಾಮೀನು ಪಡೆದಿದ್ದರು. ಜಾಮೀನು ಪಡೆದು ಹೊರಗೆ ಬಂದ ನಂತ್ರವೂ ಧಮ್ಕಿ ಹಾಕಿದ್ದರಿಂದ, ಜಾಮೀನು ರದ್ದುಗೊಳಿಸಿ ನ್ಯಾಯಾಧೀಶರು ಜೈಲಿಗೆ ಇಬ್ಬರು ಆರೋಪಿಗಳ್ನು ಕಳುಹಿಸಿದ್ದಾರೆ. ರಾಮಯ್ಯನಪಾಳ್ಯ ಫಾರ್ಮ್ ಹೌಸ್ ನಲ್ಲಿ ನಟ ಪ್ರಥಮ್ ಗೆ ಧಮ್ಕಿ ಹಾಕಿದ ಪ್ರಕರಣ ಸಂಬಂಧ ಆರೋಪಿಗಳಾದ ಬೇಕರಿ ರಘು ಹಾಗೂ ಯಶಸ್ವಿನಿ ಗೌಡ ಜಾಮೀನು ರದ್ದುಗೊಳಿಸಲಾಗಿದೆ. ದೊಡ್ಡಬಳ್ಳಾಪುರ ಜೆಎಂಎಫ್ ಸಿ ನ್ಯಾಯಾಲಯವು ಜಾಮೀನು ರದ್ದುಗೊಳಿಸಿದೆ.ಜಾಮೀನು ರದ್ದುಪಡಿಸಿ ಇಬ್ಬರನ್ನು ಜೈಲಿಗೆ ಕಳುಹಿಸಲಾಗಿದೆ. ಅಂದಹಾಗೇ ಪ್ರಕರಣದಲ್ಲಿ ಷರತ್ತುಬದ್ಧ ಜಾಮೀನನ್ನು ಬೇಕರಿ ರಘು, ಯಶಸ್ವಿನಿಗೆ ನೀಡಲಾಗಿತ್ತು. ಜಾಮೀನು ಪಡೆದ ಬಳಿಕವೂ ನಟ ಪ್ರಥಮ್ ಗೆ ಧಮ್ಕಿ ಹಾಕಿದ ಆರೋಪ ಕೇಳಿ ಬಂದಿತ್ತು. ಕಳೆದ ಶನಿವಾರ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಗೆ ನಟ ಪ್ರಥಮ್ ದೂರು ನೀಡಿದ್ದರು. ಪೊಲೀಸರು ಈ ದೂರಿನ ಪ್ರತಿಯನ್ನು ನ್ಯಾಯಾಲಯಕ್ಕೆ…

Read More

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಸೆಪ್ಟೆಂಬರ್ 30 ರಿಂದ, ವಿಶ್ವದಾದ್ಯಂತ ಎಂಟು ಗಣ್ಯ ತಂಡಗಳು 2025 ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ನ 13 ನೇ ಆವೃತ್ತಿಗಾಗಿ ಭಾರತ ಮತ್ತು ಶ್ರೀಲಂಕಾದಲ್ಲಿ ಸ್ಪರ್ಧಿಸಲಿವೆ. ಮುಂದಿನ ಚಾಂಪಿಯನ್ ಅನ್ನು ನಿರ್ಧರಿಸಲು ಒಟ್ಟು 31 ಪಂದ್ಯಗಳು ನಡೆಯಲಿವೆ. ಆಸ್ಟ್ರೇಲಿಯಾ ಹಾಲಿ ಚಾಂಪಿಯನ್ ಆಗಿದ್ದು, ಆತಿಥೇಯ ಭಾರತದಿಂದ ತಮ್ಮ ಕಿರೀಟವನ್ನು ಉಳಿಸಿಕೊಳ್ಳಲು ಕಠಿಣ ಸವಾಲನ್ನು ಎದುರಿಸಲಿದೆ, ಏಕೆಂದರೆ ಅವರು ತಮ್ಮ ತವರು ಪರಿಸ್ಥಿತಿಯಲ್ಲಿ ಬಲಿಷ್ಠರಾಗಿರುತ್ತಾರೆ. ನಾವು ಪಂದ್ಯಾವಳಿಗೆ ಹತ್ತಿರವಾಗುತ್ತಿದ್ದಂತೆ, ಎಲ್ಲಾ ಎಂಟು ತಂಡಗಳು ಮತ್ತು ಅವರ ತಂಡಗಳ ಸಂಪೂರ್ಣ ಪಟ್ಟಿ ಇಲ್ಲಿದೆ. ಆಸ್ಟ್ರೇಲಿಯಾ ಪೂರ್ಣ ತಂಡ ಅಲಿಸಾ ಹೀಲಿ (ನಾಯಕಿ), ಡಾರ್ಸಿ ಬ್ರೌನ್, ಆಶ್ ಗಾರ್ಡ್ನರ್, ಕಿಮ್ ಗಾರ್ತ್, ಗ್ರೇಸ್ ಹ್ಯಾರಿಸ್, ಅಲಾನಾ ಕಿಂಗ್, ಫೋಬೆ ಲಿಚ್‌ಫೀಲ್ಡ್, ತಹ್ಲಿಯಾ ಮೆಕ್‌ಗ್ರಾತ್, ಸೋಫಿ ಮೊಲಿನೆಕ್ಸ್, ಬೆತ್ ಮೂನಿ, ಎಲಿಸ್ ಪೆರ್ರಿ, ಮೇಗನ್ ಶುಟ್, ಅನ್ನಾಬೆಲ್ ಸದರ್ಲ್ಯಾಂಡ್, ಜಾರ್ಜಿಯಾ ವೋಲ್, ಜಾರ್ಜಿಯಾ ವೇರ್‌ಹ್ಯಾಮ್ ಬಾಂಗ್ಲಾದೇಶದ ಪೂರ್ಣ ತಂಡ ನಿಗರ್ ಸುಲ್ತಾನಾ…

Read More