Author: kannadanewsnow09

ಒಂದು ಮಂತ್ರ ಸಾಕು ಸಾಲ ತೀರುತ್ತೆ. ಈ ಮಂತ್ರ ಹೇಳಿದರೆ ಮೂವತ್ತು ದಿನಗಳಲ್ಲಿ ಸಾಲ ತೀರುತ್ತೆ ಅನ್ನೋ ಕುತೂಹಲಕಾರಿ ಮತ್ತು ರಹಸ್ಯ ಮಾಹಿತಿಯನ್ನು ಇಲ್ಲಿ ನಾವು ನಿಮಗೆ ತಿಳಿಸಿಕೊಡುತ್ತೇವೆ. ಕಾಲಭೈರವ ಅಂದ್ರೆ ಶಿವನ ಸ್ವರೂಪ. 64 ಭೈರವ ರೂಪದಲ್ಲಿ ಕಾಲಭೈರವನೇ ಪ್ರಮುಖವಾದವನು. ಕಾಲ ಅಂದ್ರೆ ಸಮಯವನ್ನು ಸೂಚಿಸುವವನು ಎಂದರ್ಥ. ಭೈರವನ ಪೂಜೆ ಮಾಡೋದ್ರಿಂದ ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ…

Read More

ಮಡಿಕೇರಿ : ಮಾನವ ಸಂಪನ್ಮೂಲ ಇಲಾಖೆಯಡಿಯಲ್ಲಿ ನಡೆಯುವ ಜವಾಹರ ನವೋದಯ ವಿದ್ಯಾಲಯದಲ್ಲಿ 2025-26 ನೇ ಸಾಲಿಗೆ 6 ನೇ ತರಗತಿಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ಈಗಾಗಲೇ ಆಹ್ವಾನಿಸಿದ್ದು, ಅರ್ಜಿಯನ್ನು ಸೆಪ್ಟೆಂಬರ್, 16 ರೊಳಗೆ ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಉಚಿತವಾಗಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊಡಗು ಜಿಲ್ಲೆಯ ಸರ್ಕಾರಿ, ಅರೆ ಸರ್ಕಾರಿ, ಅನುದಾನಿತ, ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಪ್ರಾಥಮಿಕ ಶಾಲೆಯಲ್ಲಿ ಐದನೆಯ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರು ಈ ಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ. ವಿದ್ಯಾರ್ಥಿಯ ಪಾಲಕರು ಕೊಡಗು ಜಿಲ್ಲೆಯ ನಿವಾಸಿಯಾಗಿದ್ದು, ವಿದ್ಯಾರ್ಥಿಯೂ ಕೂಡಾ ಕೊಡಗು ಜಿಲ್ಲೆಯಲ್ಲೇ ಓದುತ್ತಿರಬೇಕು. ಅಭ್ಯರ್ಥಿ 2023 ರ ಮೇ, 01 ರಿಂದ 2025 ರ ಜುಲೈ, 31 ರೊಳಗೆ ಜನಿಸಿದವರಾಗಿರಬೇಕು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 16 ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು https://navodaya.gov.in ಗಳಲ್ಲಿ ಸೂಕ್ತ ವಿವರ ಮತ್ತು ದಾಖಲೆಗಳನ್ನು ಅಪ್‍ಲೋಡ್ ಮಾಡಬಹುದು ಎಂದು ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರಾದ ಪಂಕಜಾಕ್ಷನ್…

Read More

ಬೆಂಗಳೂರು : “ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆಯಲ್ಲಿ ತಪ್ಪು ಮಾಡಿರುವುದು ಬ್ಯಾಂಕ್ ಮ್ಯಾನೇಜರ್. ಇದಕ್ಕೆ ಸಿದ್ದರಾಮಯ್ಯ ಅವರು ಏಕೆ ರಾಜೀನಾಮೆ ಕೊಡಬೇಕು” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಖಾರವಾಗಿ ಪ್ರಶ್ನಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು “ಹಗರಣಕ್ಕೂ ಸಿದ್ದರಾಮಯ್ಯ ಅವರಿಗೂ ಏನು ಸಂಬಂಧವಿದೆ? ಅಧಿಕಾರಿ ತಪ್ಪು ಮಾಡಿದರೆ ಮುಖ್ಯಮಂತ್ರಿಗಳು ಜವಾಬ್ದಾರರಾಗುತ್ತಾರೆಯೇ? ಬ್ಯಾಂಕ್ ಅಧಿಕಾರಿ ಒಂದೇ ದಿನದಲ್ಲಿ ಆರೋಪಿಗಳಿಗೆ ಸಾಲ ಮಂಜೂರು ಮಾಡಿದ್ದಾರೆ. ಇದಕ್ಕೆ ಕೇಂದ್ರ ಹಣಕಾಸು ಸಚಿವರನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆಯೇ?” ಎಂದು ಖಡಕ್ಕಾಗಿ ಉತ್ತರಿಸಿದರು. ಪ್ರತಿಪಕ್ಷಗಳಿಗೆ ಸದನದ ಕಲಾಪಗಳು ನಡಾವಳಿಗಳ ತಿಳುವಳಿಕೆಯಿಲ್ಲ. ಅವರಿಗೆ ನಾವು ಮಾತನಾಡಲು ಅವಕಾಶ ನೀಡಿದ್ದೇವೆ. ಮುಖ್ಯಮಂತ್ರಿಗಳಿಗೆ ಮಾತನಾಡಲು ಅವಕಾಶ ನೀಡಬೇಕಿತ್ತು ಆದರೆ ನೀಡಿಲ್ಲ. ಈ ವಿಚಾರದಲ್ಲಿ ಪ್ರತಿಪಕ್ಷಗಳು ರಾಜಕೀಯ ಮಾಡುತ್ತಿದ್ದು, ನಮಗೂ ರಾಜಕೀಯ ಮಾಡಲು ಬರುತ್ತದೆ” ಎಂದರು. ನಾವು ಯಾವುದೇ ತಪ್ಪು ಮಾಡಿಲ್ಲ, ಸರ್ಕಾರ ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ. ಕೆಲವು ಅಧಿಕಾರಿಗಳು ತಪ್ಪು ಮಾಡಿದ್ದು, ಇದನ್ನು ರಾಜಕೀಯವಾಗಿ ನಮ್ಮ ವಿರುದ್ಧ ಬಳಸಿಕೊಳ್ಳುತ್ತಿದ್ದಾರೆ. ಎಸ್ ಐಟಿ…

Read More

ಶಿವಮೊಗ್ಗ: ದೇಶದ ಇತಿಹಾಸವನ್ನು ಬರೆಯಬೇಕಾದಂತ ಮಾಧ್ಯಮ ಇಂದು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂಬುದಾಗಿ ಚಿಂತಕ, ಬರಹಕಾರ, ಸಾಮಾಜಿಕ ಹೋರಾಟಗಾರ ಶಿವಸುಂದರ್ ಕಳವಳ ವ್ಯಕ್ತ ಪಡಿಸಿದ್ದಾರೆ. ಇಂದು ಸಾಗರದಲ್ಲಿ ಕಾಲೇಜು ಶಿಕ್ಷಣ ಇಲಾಖೆ, ಕುವೆಂಪು ವಿವಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಐಕ್ಯು ಎಸಿ, ಕನ್ನಡ ಮತ್ತು ಇಂಗ್ಲೀಷ್ ವಿಭಾಗಗಳು ಹಾಗೂ ಡಿಜಿಟಲ್ ಮೀಡಿಯಾ ಪ್ರೆಸ್ ಕ್ಲಬ್ ಸಹಯೋಗದಲ್ಲಿ ನಡೆದಂತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗಿಯಾಗದಂತ ಅವರು, ಮಾಧ್ಯಮ ಅಂದು-ಇಂದು ಎನ್ನುವ ವಿಷಯದ ಕುರಿತು ಮಾತನಾಡಿದರು. ಪ್ರಶ್ನಿಸುವ ಮನೋಭಾವವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಸಮಾಜದಲ್ಲಿ ನಾವೆಲ್ಲರೂ ಒಂದು ಎನ್ನುವ ಬಂಧುತ್ವ ಭಾವವನ್ನು ವ್ಯಕ್ತಿಗತ ತತ್ವವನ್ನು ರೂಢಿಸಿಕೊಳ್ಳಬೇಕು. ಈ ದೇಶದಲ್ಲಿ ಅಸಮಾನತೆಯೇ ದೈವದತ್ತ ನಿರ್ಣಯವೆಂದೇ ಭಾವಿಸಲಾಗಿತ್ತು. ಇದು ನಮ್ಮ ನಮ್ಮ ಮನೆಗಳಲ್ಲಿ ಗೋಚರಿಸುತ್ತಿದೆ. ಇದನ್ನು ನಿವಾರಿಸುವ ನಿಟ್ಟಿನಲ್ಲಿ ನಾವೆಲ್ಲರೂ ಒಂದಾಗಬೇಕು. ಸಾಮಾಜಿಕ ಸಮಾನತೆಯನ್ನು ಮನೆಯೊಳಗೂ ಕಾಪಾಡಬೇಕು ಎಂದರು. ಗಂಟೆಗೆ ಇಬ್ಬರು ಯುವಕರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ದೇಶದಲ್ಲಿ ಈವರೆಗೆ 75,000 ಯುವಕರು ನಿರುದ್ಯೋಗಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅಂತ…

Read More

ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಒಂದು ವಾರಗಳಿಂದ ಭಾರೀ ಮಳೆಯಾಗುತ್ತಿದೆ. ನಾಳೆ ಕೂಡ ಹವಾಮಾನ ಇಲಾಖೆಯಿಂದ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಅಲ್ಲದೇ ರೆಡ್ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಸಾಗರ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ತಹಶೀಲ್ದಾರ್ ಆದೇಶಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಸಾಗರ ತಹಶೀಲ್ದಾರ್ ಅವರು, ಸಾಗರ ತಾಲೂಕಿನಾದ್ಯಂತ ಮಳೆಯ ಪ್ರಮಾಣ ಹೆಚ್ಚುತ್ತಿದ್ದು ಶಾಲಾ ಮಕ್ಕಳ ಹಿತದೃಷ್ಟಿಯಿಂದ ನಾಳೆ ದಿನಾಂಕ 19-07-2024 ರ ಶುಕ್ರವಾರದಂದು ಎಲ್ಲಾ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಪದವಿ ಕಾಲೇಜು ಗಳಿಗೆ ಅಂಗನವಾಡಿ ಕೇಂದ್ರಗಳಿಗೆ ರಜೆಯನ್ನು ಘೋಷಿಸಲಾಗಿದೆ ಅಂತ ತಿಳಿಸಿದ್ದಾರೆ. ಶಾಲಾ ಮಕ್ಕಳ ಹಿತದೃಷ್ಠಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಮುಂಜಾಗ್ರತೆಯ ಹಿನ್ನಲೆಯಲ್ಲಿ ಸಾಗರ ತಾಲ್ಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ ರಜೆಯನ್ನು ನೀಡಲಾಗಿದೆ ಎಂಬುದಾಗಿ ಹೇಳಿದ್ದಾರೆ. ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು https://kannadanewsnow.com/kannada/soraba-taluka-to-remain-closed-on-july-19-due-to-heavy-rains/ https://kannadanewsnow.com/kannada/sc-directs-nta-to-declare-neet-ug-results-of-all-candidates-by-friday/

Read More

ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಭಾರೀ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಇಂದು ಸೊರಬ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಇದೀಗ ನಾಳೆ ಕೂಡ ಭಾರೀ ಮಳೆಯ ಕಾರಣ ಸೊರಬ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ಆದೇಶಿಸಿದ್ದಾರೆ. ಈ ಸಂಬಂಧ ಆದೇಶ ಹೊರಡಿಸಿರುವಂತ ಸೊರಬ ತಾಲ್ಲೂಕಿನ ತಹಶೀಲ್ದಾರ್ ಹಾಗೂ ತಾಲ್ಲೂಕು ದಂಡಾಧಿಕಾರಿಗಳಾದ ಮಂಜುಳಾ ಹೆಗಡಾಳ್ ಅವರು, ಸೊರಬ ತಾಲ್ಲೂಕಿನಾಧ್ಯಂತ ತೀವ್ರ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಇಂದು ರಜೆ ನೀಡಲಾಗಿತ್ತು ಎಂದಿದ್ದಾರೆ. ಇನ್ನೂ ದಿನಾಂಕ 19-07-2024ರ ನಾಳೆ ಕೂಡ ಸೊರಬ ತಾಲ್ಲೂಕಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ನಾಳೆ ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ. ಸದರಿ ರಜೆ ದಿನದಂದು ನಡೆಯಬೇಕಿದ್ದ ಪಾಠ-ಪ್ರವಚನಗಳನ್ನು ಮುಂದಿನ ರಜಾ ದಿನಗಳಲ್ಲಿ ನಡೆಸಿ, ಹೊಂದಾಣಿಕೆ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ. ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು https://kannadanewsnow.com/kannada/linemen-should-take-this-necessary-precautions-while-working-on-electricity/ https://kannadanewsnow.com/kannada/important-information-for-railway-passengers-these-trains-cancelled-temporary-change-in-route/

Read More

ಬೆಂಗಳೂರು: ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹೊತ್ತಿನಲ್ಲೇ ಕರೆಂಟ್ ಲೈನ್ ಕಟ್ ಆಗೋದು ಸೇರಿದಂತೆ ವಿವಿಧ ಸಮಸ್ಯೆಗಳಾಗುತ್ತಿವೆ. ಈ ಸಂದರ್ಭದಲ್ಲಿ ಲೈನ್ ಮನ್ ಗಳು ತಪ್ಪದೇ ಈ ಕೆಳಕಂಡ ಅಗತ್ಯ ಕ್ರಮವಹಿಸುವಂತೆ ರಾಜ್ಯ ಸರ್ಕಾರ ಸೂಚಿಸಿದೆ. ಈ ಸಂಬಂಧ ಮಾಹಿತಿ ಹಂಚಿಕೊಂಡಿರುವಂತ ವಾರ್ತಾ ಇಲಾಖೆಯು, ವಿದ್ಯುತ್ ಕೆಲಸದ ವೇಳೆ ಲೈನ್ ಮನ್ ಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಿ. ಮುಂದಾಗಲಿರುವಂತ ಸಮಸ್ಯೆ, ಜೀವ ಹಾನಿಯನ್ನು ತಪ್ಪಿಸುವಂತೆ ತಿಳಿಸಿದೆ. ಈ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಕಡ್ಡಾಯ ತಪ್ಪದೇ ಉತ್ತಮ ಗುಣಮಟ್ಟದ ಬೂಟ್ ಹಾಗೂ ಗ್ಲೌಸ್ ಗಳನ್ನು ಧರಿಸುವುದು ತೆರೆದ ವಿದ್ಯುತ್ ತಂತಿಗಳಿಂದ ದೂರವಿರುವುದು ಕೆಲಸದ ವೇಳೆ ಯಾವುದೇ ರೀತಿಯ ಲೋಹದ ವಸ್ತುಗಳನ್ನು ಇಟ್ಟುಕೊಳ್ಳಬೇಡಿ ಪರಿಣಿತರಿಂದ ಮಾತ್ರವೇ ವಿದ್ಯುತ್ ಕೆಲಸವನ್ನು ಮಾಡಿಸುವುದು ಗುಡುಗು, ಸಿಡಿಲಿನ ವೇಳೆ ವಿದ್ಯುತ್ ಕೆಲಸವನ್ನು ಮಾಡಡಿರುವುದು ಅಪಘಾತ ಸಂಭವಿಸಿದ್ದಲ್ಲಿ ಕೈಗೊಳ್ಳಬೇಕಾದ ರಕ್ಷಣಾ ಕ್ರಮಗಳ ಬಗ್ಗೆ ತಿಳಿದಿರಬೇಕು. https://twitter.com/KarnatakaVarthe/status/1813924063011823994 https://kannadanewsnow.com/kannada/arya-vaishya-community-invites-applications-for-loan-facility-under-these-schemes/ https://kannadanewsnow.com/kannada/important-information-for-railway-passengers-these-trains-cancelled-temporary-change-in-route/ https://kannadanewsnow.com/kannada/sc-directs-nta-to-declare-neet-ug-results-of-all-candidates-by-friday/

Read More

ಬಳ್ಳಾರಿ : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸ್ತಕ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದ್ದು, ಅಸಕ್ತರು ಆನ್‍ಲೈನ್ ವೆಬ್‍ಸೈಟ್ ವಿಳಾಸ www.kacdc.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಹತೆ: ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ “ನಮೂನೆ-ಜಿ” ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು). ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆ ಜೋಡಣೆ ಮಾಡಿರಬೇಕು ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಸೀಡ್ ಮಾಡಿಸಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಶೇಷಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಿಗಳಿಗೆ ಶೇ.5 ಮೀಸಲಾತಿ ಇರಿಸಿದೆ. ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ (ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಮಾತ್ರ ಇಬ್ಬರಿಗೆ ಅವಕಾಶವಿರುತ್ತದೆ). ಯೋಜನೆಗಳು: ಸ್ವಯಂ-ಉದ್ಯೋಗ ನೇರ…

Read More

ಹಾಸನ: ಇಂದು ಹಾಸನದಲ್ಲಿ ರೈಲ್ವೆ ಸಂಬಂಧಿತ ವಿಷಯಗಳ ಕುರಿತು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಮಹತ್ವ ಸಭೆಯನ್ನು ನಡೆಸಿದರು. ಆ ಸಭೆಯ ಪ್ರಮುಖ ಮುಖ್ಯಾಂಶಗಳನ್ನು ಮುಂದೆ ಓದಿ.  ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಮೈಸೂರು ವಿಭಾಗದ ಹಾಸನ ಮತ್ತು ಚಿಕ್ಕಮಗಳೂರು ರೈಲ್ವೆ ನಿಲ್ದಾಣಗಳಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಯೋಜನೆಗಳ ಪರಿಶೀಲನೆ ನಡೆಸಿದರು. ಈ ನಿಲ್ದಾಣಗಳನ್ನು ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ದೀರ್ಘಕಾಲೀನ ಯೋಜನೆ ಮತ್ತು ಪ್ರಯಾಣಿಕರ ಸೌಲಭ್ಯಗಳ ಹೆಚ್ಚಳದ ಮೇಲೆ ಕೇಂದ್ರೀಕರಿಸಿ ಪುನರಾಭಿವೃದ್ಧಿ ಮಾಡಲಾಗುತ್ತಿದೆ. ಹಾಸನದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಿದ ಮಾನ್ಯ ಕೇಂದ್ರ ರೈಲ್ವೆ ರಾಜ್ಯ ಸಚಿವರು ರೈಲ್ವೆ ಮೂಲಸೌಕರ್ಯ ಯೋಜನೆಗಳ ಪರಿಶೀಲನೆ ನಡೆಸಿದರು ನಂತರ ಮಾನ್ಯ ಸಚಿವರು ಹಾಸನ ರೈಲ್ವೆ ನಿಲ್ದಾಣದ ಪುನರಾಭಿರುದ್ಧಿ ಕಾಮಗಾರಿಗಳನ್ನು ನಿರೀಕ್ಷಣಾ ಕೊಠಡಿ, ಸಭಾಂಗಣ ಮತ್ತು ಪ್ಲಾಟ್ ಫಾರ್ಮ್ ಶೌಚಾಲಯಗಳ ಸುಧಾರಣೆ, ಮುಖಮಂಟಪ ನಿರ್ಮಾಣ, 2 ಲಿಫ್ಟ್ ಗಳು ಮತ್ತು 2 ಎಸ್ಕಲೇಟರ್ ಗಳನ್ನು ಹೊಂದಿರುವ 12 ಮೀಟರ್…

Read More

ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಮಹತ್ವದ ಮಾಹಿತಿ ಎನ್ನುವಂತೆ ಕೆಲ ರೈಲುಗಳ ಸೇವೆಯಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ. ಅಲ್ಲದೇ ಕೆಲ ರೈಲುಗಳ ಸಂಚಾರವನ್ನು ನಿಯಂತ್ರಣ ಮಾಡಲಾಗಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ನೈರುತ್ಯ ರೈಲ್ವೆ ಇಲಾಖೆಯು ತಿಳಿಸಿದ್ದು, ಬೆಂಗಳೂರು ಯಾರ್ಡ್ ಸೇತುವೆ ಸಂಖ್ಯೆ 867 ಮತ್ತು ಬೆಂಗಳೂರು ಕಂಟೋನ್ಮೆಂಟ್-ಕೆಎಸ್ಆರ್ ಬೆಂಗಳೂರು ಭಾಗದ ಮಧ್ಯದಲ್ಲಿರುವ ಸೇತುವೆ ಸಂಖ್ಯೆ 857 ರಲ್ಲಿ ವಿವಿಧ ಕಾಮಗಾರಿ ಕೈಗೊಳ್ಳುವ ಸಲುವಾಗಿ, ಈ ಕೆಳಗಿನ ರೈಲುಗಳನ್ನು ರದ್ದು, ಭಾಗಶಃ ರದ್ದು, ಮಾರ್ಗ ಬದಲಾವಣೆ ಮತ್ತು ನಿಯಂತ್ರಣ ಮಾಡಲಾಗುತ್ತಿದೆ. ಅವುಗಳ ಮಾಹಿತಿ ಈ ಕೆಳಗಿನಂತಿವೆ: ರೈಲುಗಳ ಸಂಚಾರ ರದ್ದು ಜುಲೈ 30, ಆಗಸ್ಟ್ 6 ಮತ್ತು 13 ರಂದು ರೈಲು ಸಂಖ್ಯೆ 12658 ಕೆಎಸ್ಆರ್ ಬೆಂಗಳೂರು-ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ಡೈಲಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ಮತ್ತು ಜುಲೈ 31, ಆಗಸ್ಟ್ 7 ಮತ್ತು 14 ರಂದು ರೈಲು ಸಂಖ್ಯೆ 12657 ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್-ಕೆಎಸ್ಆರ್ ಬೆಂಗಳೂರು ಡೈಲಿ ಸೂಪರ್ ಫಾಸ್ಟ್ ಎಕ್ಸ್…

Read More